ಅಂತರಾಷ್ಟ್ರೀಯ

ಇಸ್ರೇಲ್–ಇರಾನ್ ನಡುವಿನ ಭೀಕರ ಯುದ್ಧ: ತೆಹ್ರಾನ್ ಮೇಲೆ ಇಸ್ರೇಲ್ ದಾಳಿ, ಎರಡೂ ದೇಶಗಳಲ್ಲಿ ಆತಂಕದ ವಾತಾವರಣ
ಅಂತರಾಷ್ಟ್ರೀಯ

ಇಸ್ರೇಲ್–ಇರಾನ್ ನಡುವಿನ ಭೀಕರ ಯುದ್ಧ: ತೆಹ್ರಾನ್ ಮೇಲೆ ಇಸ್ರೇಲ್ ದಾಳಿ, ಎರಡೂ ದೇಶಗಳಲ್ಲಿ ಆತಂಕದ ವಾತಾವರಣ

ತೆಹ್ರಾನ್/ತಲ್‌ಅವೀವ್: ಇಸ್ರೇಲ್‌ನ ವಾಯುಸೇನೆ ಭಾನುವಾರ ಇರಾನ್ ನ ತೆಹ್ರಾನ್‌ನ ಮೇಲೆ ಭಾರೀ ಬಾಂಬ್ ದಾಳಿ ನಡೆಸಿದ ಪರಿಣಾಮ, ಇಂಧನ ಭಂಡಾರಗಳು ಹೊತ್ತಿ ಉರಿದ ದೃಶ್ಯಗಳು ಜನಮನದಲ್ಲಿ ತೀವ್ರ ಭೀತಿಯನ್ನು ಉಂಟುಮಾಡಿವೆ. ಇಸ್ರೇಲ್ ದಾಳಿಗೆ ಇರಾನ್‌ನ ರಕ್ಷಣಾ ಸಚಿವಾಲಯ, ಶಾಹ್ರಾನ್‌ನ ಮುಖ್ಯ ಇಂಧನ ಗೋದಾಮು ಮತ್ತು ಪರಮಾಣು ಯೋಜನೆಗೆ ಸಂಬಂಧಿಸಿದ ಪ್ರಮುಖ ಸೌಕರ್ಯಗಳು ಹಾನಿಯಾಗಿದೆ. ಈ ದಾಳಿಯಲ್ಲಿ 70ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಅವರಲ್ಲಿ ಆರು ಮಂದಿ ಉನ್ನತ ಮಟ್ಟದ ಭದ್ರತಾ ಅಧಿಕಾರಿಗಳಿದ್ದಾರೆ ಎಂದು ವರದಿಯಾಗಿದೆ. ಈ ಮಾಹಿತಿ…

ರಾಜ್ಯ

ಧಾರ್ಮಿಕ

ಸುಳ್ಯದಲ್ಲಿ ಜೂನ್ 20 ರಂದು ಗೀತಾ ಪರಿವಾರ ಅರ್ಪಿಸುವ ಸಂಪೂರ್ಣ ಗೀತಾ ಪಾರಾಯಣ.

ಸುಳ್ಯ: ಗೀತಾ ಪರಿವಾರ ಅರ್ಪಿಸುವ ಸಂಪೂರ್ಣ ಗೀತಾ ಪಾರಾಯಣ ಕಾರ್ಯಕ್ರಮ ದಿನಾಂಕ 20-06-2025 ರಂದು ಶುಕ್ರವಾರ ಸಂಜೆ 5ರಿಂದ ರಾತ್ರಿ 8ರ ವರೆಗೆ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯಲಿದೆ. ಆಸ್ತಿಕ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಭಗವದ್ಗೀತೆ ಯ ಸಾರವನ್ನು ತಿಳಿದು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಲು ಆಯೋಜಕರಾದ ಡಾ. ವೀಣಾ ಎನ್ ಸುಳ್ಯ ,ಸಪ್ನ ಸುದರ್ಶನ್ ಮತ್ತು ಶ್ರೀಮತಿ ಬಿಂದು ವಿದ್ಯಾಧರ್ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಸುಳ್ಯದಲ್ಲಿ ಜೂನ್ 20 ರಂದು ಗೀತಾ ಪರಿವಾರ ಅರ್ಪಿಸುವ ಸಂಪೂರ್ಣ ಗೀತಾ ಪಾರಾಯಣ.
ಆಧ್ಯಾತ್ಮ ಧಾರ್ಮಿಕ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಡಾ.ಕೆ.ವಿ.ರೇಣುಕಾ ಪ್ರಸಾದ್ ಕುಟುಂಬಸ್ಥರಿಂದ ಬೆಳ್ಳಿರಥ ನಿರ್ಮಾಣಕ್ಕೆ ವೀಳ್ಯ ನೀಡುವ ಕಾರ್ಯಕ್ರಮ – ಶಿಲ್ಪಿ ರಾಜಗೋಪಾಲ ಆಚಾರ್ ಗೆ ವೀಳ್ಯ
ಆಧ್ಯಾತ್ಮ ಧಾರ್ಮಿಕ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಡಾ.ಕೆ.ವಿ.ರೇಣುಕಾ ಪ್ರಸಾದ್ ಕುಟುಂಬಸ್ಥರಿಂದ ಬೆಳ್ಳಿರಥ ನಿರ್ಮಾಣಕ್ಕೆ ವೀಳ್ಯ ನೀಡುವ ಕಾರ್ಯಕ್ರಮ – ಶಿಲ್ಪಿ ರಾಜಗೋಪಾಲ ಆಚಾರ್ ಗೆ ವೀಳ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಕಮಿಟಿ 'B' ಇದರ ಅಧ್ಯಕ್ಷರು ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ ವಿ ಮತ್ತು ಕುಟುಂಬಸ್ಥರ ಸೇವೆಯಾಗಿ ಬೆಳ್ಳಿ ರಥ ಸಮರ್ಪಣೆಗೆ ಸಂಕಲ್ಪ ಮತ್ತು ಶಿಲ್ಪಿ ರಾಜಗೋಪಾಲ ಆಚಾರ್ ಗೆ ವೀಳ್ಯ ನೀಡುವ ಕಾರ್ಯಕ್ರಮ ಜೂನ್ 14 ರಂದು ದೇವಸ್ಥಾನದಲ್ಲಿ ನಡೆಯಿತು. ರಥ ನಿರ್ಮಾಣದ ಬೆಳ್ಳಿಯ ಸಾಂಕೇತಿಕ ಸಮರ್ಪನೆಯನ್ನು ಬೆಳ್ಳಿಯ ನಾಣ್ಯ ವನ್ನು ಸಮರ್ಪಿಸುವ ಮೂಲಕ ನೆರವೇರಿಸಿದರು. ದೇವಸ್ಥಾನದ ವ್ಯವಸ್ಥಾಪನಾ…

ಏಣಾವರ ದಲ್ಲಿ ಸಂಭ್ರಮದ ಈದುಲ್ ಅಳ್ಹಾ : ಕ್ಷಮೆ, ಶಾಂತಿ, ತ್ಯಾಗದೊಂದಿಗೆ ಸೌಹಾರ್ದತೆಯ ಜೀವನದ ಸಂದೇಶ ಸಾರಿದ ಧರ್ಮಗುರು

ಏಣಾವರ ಅಹ್ಮದುಲ್ ಬದವೀ ಮಸ್ಜಿದ್ ನಲ್ಲಿ ಈ ವರ್ಷದ ಈದ್ ಸಂಭ್ರಮದಿಂದ ಆಚರಿಸಲಾಯಿತು. ಏಣಾವರ ಮಸ್ಜಿದ್ ಇಮಾಂ ಎ.ಎಂ.ಫೈಝಲ್ ಝುಹ್‌ರಿ ಯವರ ನೇತೃತ್ವದಲ್ಲಿ ಈದ್ ನಮಾಝ್ ಹಾಗೂ ಖುತುಬ ನಡೆಯಿತು. ಈದ್ ಸಂದೇಶವನ್ನು ಸಾರಿದ ಅವರು ಈದ್ ಹಬ್ಬವು ಬಹಳಷ್ಟು ಸ್ಮರಣೆಗಳ ಮೂಲಕ ಮನುಷ್ಯನಿಗೆ ದೊಡ್ಡ ಸಂದೇಶವನ್ನು ನೀಡುತ್ತದೆ. ಪ್ರವಾದಿ ಮುಹಮ್ಮದ್ ಸಲ್ಲಲ್ಲಾಹು ಅಲೈಹಿ ವಸಲ್ಲಮರವರಿಂದ ಹಿಡಿದು ಲಕ್ಷಕ್ಕಿಂತ ಹೆಚ್ಚಿನ ಅಂಬಿಯಾಗಳೂ, ಔಲಿಯಾಗಳೂ ಕಲಿಸಿದ್ದು ಕ್ಷಮೆಯ ಮೂಲಕ ಶಾಂತಿಯನ್ನು ಸ್ಥಾಪಿಸಿ ತ್ಯಾಗದ ಮೂಲಕ ಸೌಹಾರ್ದತೆಯನ್ನು ಕಾಪಾಡುವುದಾಗಿದೆ. ಅದರೊಂದಿಗೆ…

ಏಣಾವರ ದಲ್ಲಿ ಸಂಭ್ರಮದ ಈದುಲ್ ಅಳ್ಹಾ : ಕ್ಷಮೆ, ಶಾಂತಿ, ತ್ಯಾಗದೊಂದಿಗೆ ಸೌಹಾರ್ದತೆಯ ಜೀವನದ ಸಂದೇಶ ಸಾರಿದ ಧರ್ಮಗುರು
ಧಾರ್ಮಿಕ
ಪಂಜುರ್ಲಿ ದೈವದ ಕೋಪಕ್ಕೆ ತುತ್ತಾಯಿತಾ  ‘ಕಾಂತಾರ’ ಚಿತ್ರತಂಡ ? – ತಂಡದ ಇನ್ನೊಬ್ಬ ವ್ಯಕ್ತಿಗೆ ದಿಢೀರ್ ಸಾವು!
ಧಾರ್ಮಿಕ ಮನೋರಂಜನೆ

ಪಂಜುರ್ಲಿ ದೈವದ ಕೋಪಕ್ಕೆ ತುತ್ತಾಯಿತಾ ‘ಕಾಂತಾರ’ ಚಿತ್ರತಂಡ ? – ತಂಡದ ಇನ್ನೊಬ್ಬ ವ್ಯಕ್ತಿಗೆ ದಿಢೀರ್ ಸಾವು!

‘ಕಾಂತಾರ: ಚಾಪ್ಟರ್ 1’ ಸಿನಿಮಾ ಶೂಟಿಂಗ್ ಆರಂಭವಾದ ದಿನದಿಂದಲೂ ಅಪಶಕುನಗಳು ಹತ್ತಿರವಾಗುತ್ತಲೇ ಇವೆ. ಯಶಸ್ವಿಯಾದ ಕಾಂತಾರ ಚಿತ್ರದ ನಂತರ ನಿರೀಕ್ಷೆ ಹುಟ್ಟಿಸಿದ್ದ ಈ ಚಿತ್ರದ ಸೆಟ್‌ನಲ್ಲಿ ಈಗ ಮತ್ತೊಂದು ದುಃಖದ ಸುದ್ದಿ ಕೇಳಿಬಂದಿದೆ. ಪ್ರಮುಖ ಪಾತ್ರಧಾರಿಯಾದ ರಾಕೇಶ್ ಪೂಜಾರಿ ಅಕಾಲಿಕವಾಗಿ ನಿಧನರಾಗಿದ್ದಾರೆ. ಪಂಜುರ್ಲಿ ದೈವದ ಕೋಪಕ್ಕೆ ತುತ್ತಾಯಿತಾ ‘ಕಾಂತಾರ’ ಚಿತ್ರತಂಡ ? ತುಳುನಾಡಿನ ಆರಾಧ್ಯ ದೈವವನ್ನು ಕಾಂತರ ಚಿತ್ರ ತಂಡ ರಸ್ತೆಯಲ್ಲಿ ಕುಣಿಯುವಂತೆ ಮಾಡಿದೆ ಎಂದು ದೈವರಾದಕರು ಮತ್ತು ತುಳುನಾಡಿನ ಹಲವು ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದ ಚಿತ್ರತಂಡ…

ಕ್ರೀಡೆ

ಪ್ರಧಾನಿ ಮೋದಿ ಎಚ್ಚರಿಕೆಯ ಬಳಿಕವೂ ಗಡಿಯಲ್ಲಿ ಪಾಕಿಸ್ತಾನ ಮತ್ತೆ ಡ್ರೋನ್ ದಾಳಿ -ಸಂಬಾ ಮತ್ತು ಅಮೃತಸರದಲ್ಲಿ ವಾಯುಸೈರನ್, ವಿಮಾನ ಸೇವೆಗೆ ಅಡಚಣೆ
ಅಂತರಾಷ್ಟ್ರೀಯ ರಾಷ್ಟ್ರೀಯ

ಪ್ರಧಾನಿ ಮೋದಿ ಎಚ್ಚರಿಕೆಯ ಬಳಿಕವೂ ಗಡಿಯಲ್ಲಿ ಪಾಕಿಸ್ತಾನ ಮತ್ತೆ ಡ್ರೋನ್ ದಾಳಿ -ಸಂಬಾ ಮತ್ತು ಅಮೃತಸರದಲ್ಲಿ ವಾಯುಸೈರನ್, ವಿಮಾನ ಸೇವೆಗೆ ಅಡಚಣೆ

ಪ್ರಧಾನಿ ಮೋದಿ ಎಚ್ಚರಿಕೆಯ ಬಳಿಕವೂ ಗಡಿಯಲ್ಲಿ ಪಾಕಿಸ್ತಾನ ಮತ್ತೆ ಡ್ರೋನ್ ದಾಳಿ ಮುಂದುವರಿಸಿದೆ ಜಮ್ಮು ಮತ್ತು ಕಾಶ್ಮೀರದ ಸಂಬಾ ಜಿಲ್ಲೆಯಲ್ಲಿ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದಿಂದ ಬಂದ ಶಂಕಿತ ಡ್ರೋನ್‌ಗಳನ್ನು ಭಾರತೀಯ ಭದ್ರತಾ ಪಡೆಗಳು ಪತ್ತೆಹಚ್ಚಿ ಯಶಸ್ವಿಯಾಗಿ ತಡೆದವು. ಈ ದಾಳಿಯ ಪರಿಣಾಮವಾಗಿ, ಪಂಜಾಬ್‌ನ ಅಮೃತಸರದಲ್ಲಿ ವಿಮಾನಯಾನ ಸೇವೆಗಳಿಗೆ ವ್ಯತ್ಯಯ…

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ V-8 ಇಂಜಿನಿಯರಿಂಗ್ ಪ್ರೀಮಿಯರ್ ಲೀಗ್ (EPL) ಕ್ರಿಕೆಟ್ ಪಂದ್ಯಾಟ
ಕ್ರೀಡೆ ಶೈಕ್ಷಣಿಕ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ V-8 ಇಂಜಿನಿಯರಿಂಗ್ ಪ್ರೀಮಿಯರ್ ಲೀಗ್ (EPL) ಕ್ರಿಕೆಟ್ ಪಂದ್ಯಾಟ

10-05-2025 ರಂದು ಕೆ.ವಿ.ಜಿ. ಆಟದ ಮೈದಾನದಲ್ಲಿ V-8 ಇಂಜಿನಿಯರಿಂಗ್ ಪ್ರೀಮಿಯರ್ ಲೀಗ್ (EPL) ಕ್ರಿಕೆಟ್ ಪಂದ್ಯಾಟ ನಡೆಯಿತು. ಡಾ. ರೇಣುಕಾಪ್ರಸಾದ್ ಕೆ.ವಿ. ಅವರು ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರಿಕೆಟ್ ಅಂದರೆ ಅದು ಕೇವಲ ಒಂದು ಆಟವಲ್ಲ, ಇದು ನಮಗೆ ತಾಳ್ಮೆ, ಸಂಘಟನೆ ಮತ್ತು ನಿರಂತರತೆಯ ಮಹತ್ವವನ್ನು ಕಲಿಸುತ್ತದೆ…

ಭಾರತದ ವಾಯುರಕ್ಷಣಾ ಶಕ್ತಿ: ‘ಸಿಂಧೂರ್’ ಕಾರ್ಯಾಚರಣೆ ಮತ್ತು ಸೇನೆಯ ಸಿದ್ಧತೆ
ರಾಷ್ಟ್ರೀಯ

ಭಾರತದ ವಾಯುರಕ್ಷಣಾ ಶಕ್ತಿ: ‘ಸಿಂಧೂರ್’ ಕಾರ್ಯಾಚರಣೆ ಮತ್ತು ಸೇನೆಯ ಸಿದ್ಧತೆ

ನವದೆಹಲಿ: ಸರ್ಕಾರವು ಕಳೆದ ಹತ್ತು ವರ್ಷಗಳಿಂದ ಸೈನಿಕರಿಗೆ ನೀಡಿದ ಬಜೆಟ್ ಮತ್ತು ನೀತಿ ಬೆಂಬಲವು ಭಾರತವನ್ನು ವಾಯುರಕ್ಷಣಾ ಶಕ್ತಿಯನ್ನಾಗಿ ರೂಪಿಸಿದೆ. ಇತ್ತೀಚಿನ 'ಸಿಂಧೂರ್' ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ವಾಯು ದಾಳಿಗಳನ್ನು ಯಶಸ್ವಿಯಾಗಿ ತಡೆದಿದ್ದು, ಇದು ಭಾರತದ ಸೈನಿಕ ಶಕ್ತಿಯ ಭರವಸೆಯಾದೀತು ಎಂದು ಸೇನೆ ಕಾರ್ಯಾಚರಣೆಗಳ ಮಹಾನಿರ್ದೇಶಕ ರಾಜೀವ್ ಘಾಯ್ ಸೋಮವಾರ…

ಟೆಸ್ಟ್ ಕ್ರಿಕೆಟ್‌ಗೆ ವಿರಾಟ್ ಕೊಹ್ಲಿ ನಿವೃತ್ತಿ: ಭಾರತೀಯ ಕ್ರಿಕೆಟ್‌ನಲ್ಲಿ ಒಂದು ಯುಗದ ಅಂತ್ಯ
ಕ್ರೀಡೆ

ಟೆಸ್ಟ್ ಕ್ರಿಕೆಟ್‌ಗೆ ವಿರಾಟ್ ಕೊಹ್ಲಿ ನಿವೃತ್ತಿ: ಭಾರತೀಯ ಕ್ರಿಕೆಟ್‌ನಲ್ಲಿ ಒಂದು ಯುಗದ ಅಂತ್ಯ

ಮೇ 12, 2025 — ಭಾರತೀಯ ಕ್ರಿಕೆಟ್‌ನ ಒಂದು ಮಹಾನ್ ಅಧ್ಯಾಯ ಕೊನೆಯಾಗಿದೆ, ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿಯನ್ನು ಘೋಷಿಸಿದ್ದಾರೆ. 36 ವರ್ಷದ ಈ ದಿಗ್ಗಜ ತನ್ನ ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ ಭಾವುಕ ಪ್ರಕಟಣೆ ಮೂಲಕ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ. 2011ರಿಂದ 2025ರ ವರೆಗೆ ಆಡುವ…

ಪಂಜುರ್ಲಿ ದೈವದ ಕೋಪಕ್ಕೆ ತುತ್ತಾಯಿತಾ  ‘ಕಾಂತಾರ’ ಚಿತ್ರತಂಡ ? – ತಂಡದ ಇನ್ನೊಬ್ಬ ವ್ಯಕ್ತಿಗೆ ದಿಢೀರ್ ಸಾವು!
ಧಾರ್ಮಿಕ ಮನೋರಂಜನೆ

ಪಂಜುರ್ಲಿ ದೈವದ ಕೋಪಕ್ಕೆ ತುತ್ತಾಯಿತಾ ‘ಕಾಂತಾರ’ ಚಿತ್ರತಂಡ ? – ತಂಡದ ಇನ್ನೊಬ್ಬ ವ್ಯಕ್ತಿಗೆ ದಿಢೀರ್ ಸಾವು!

‘ಕಾಂತಾರ: ಚಾಪ್ಟರ್ 1’ ಸಿನಿಮಾ ಶೂಟಿಂಗ್ ಆರಂಭವಾದ ದಿನದಿಂದಲೂ ಅಪಶಕುನಗಳು ಹತ್ತಿರವಾಗುತ್ತಲೇ ಇವೆ. ಯಶಸ್ವಿಯಾದ ಕಾಂತಾರ ಚಿತ್ರದ ನಂತರ ನಿರೀಕ್ಷೆ ಹುಟ್ಟಿಸಿದ್ದ ಈ ಚಿತ್ರದ ಸೆಟ್‌ನಲ್ಲಿ ಈಗ ಮತ್ತೊಂದು ದುಃಖದ ಸುದ್ದಿ ಕೇಳಿಬಂದಿದೆ. ಪ್ರಮುಖ ಪಾತ್ರಧಾರಿಯಾದ ರಾಕೇಶ್ ಪೂಜಾರಿ ಅಕಾಲಿಕವಾಗಿ ನಿಧನರಾಗಿದ್ದಾರೆ. ಪಂಜುರ್ಲಿ ದೈವದ ಕೋಪಕ್ಕೆ ತುತ್ತಾಯಿತಾ ‘ಕಾಂತಾರ’…

ಐಎಎಫ್ ‘ಆಪರೇಷನ್ ಸಿಂದೂರ್’ ಯಶಸ್ವಿಯಾಗಿ ಕೈಗೊಂಡಿದ್ದು, ಇನ್ನೂ ಕಾರ್ಯಾಚರಣೆ ಮುಂದುವರಿಯುತ್ತಿದ್ದು — ಅಪ್ರಮಾಣಿತ ಮಾಹಿತಿಯಿಂದ ದೂರವಿರಲು ಐಎಎಫ್ ಕೋರಿಕೆ
ರಾಷ್ಟ್ರೀಯ

ಐಎಎಫ್ ‘ಆಪರೇಷನ್ ಸಿಂದೂರ್’ ಯಶಸ್ವಿಯಾಗಿ ಕೈಗೊಂಡಿದ್ದು, ಇನ್ನೂ ಕಾರ್ಯಾಚರಣೆ ಮುಂದುವರಿಯುತ್ತಿದ್ದು — ಅಪ್ರಮಾಣಿತ ಮಾಹಿತಿಯಿಂದ ದೂರವಿರಲು ಐಎಎಫ್ ಕೋರಿಕೆ

ಭಾರತೀಯ ವಾಯುಪಡೆ (Indian Air Force - IAF) ತನ್ನ 'ಆಪರೇಷನ್ ಸಿಂದೂರ್' ಎಂಬ ಪ್ರಮುಖ ಕಾರ್ಯಚರಣೆಯಲ್ಲಿನ ನೇಮಿತ ಕಾರ್ಯಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದು, ಅದ್ಭುತ ಕೌಶಲ್ಯ ಮತ್ತು ವೃತ್ತಿಪರತೆಯೊಂದಿಗೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಧಿಕೃತವಾಗಿ ತಿಳಿಸಿದೆ. ಈ ಕಾರ್ಯಾಚರಣೆ ರಾಷ್ಟ್ರದ ಉದ್ದೇಶಗಳೊಂದಿಗೆ ಹೊಂದಿಕೆಯಾಗುವಂತೆ, ಜಾಣ್ಮೆಯಿಂದ ಮತ್ತು ಗುಪ್ತತೆಯಿಂದ ಅತಿಯಾದ…

ಐಪಿಎಲ್ 2025 ಪುನರಾರಂಭಕ್ಕೆ ದಿನಾಂಕ ನಿಗದಿ: ಮೇ 15 ಅಥವಾ 16 ರಿಂದ ಟೂರ್ನಿ ಮತ್ತೆ ಆರಂಭ
ಕ್ರೀಡೆ

ಐಪಿಎಲ್ 2025 ಪುನರಾರಂಭಕ್ಕೆ ದಿನಾಂಕ ನಿಗದಿ: ಮೇ 15 ಅಥವಾ 16 ರಿಂದ ಟೂರ್ನಿ ಮತ್ತೆ ಆರಂಭ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ ಸೀಸನ್-18 ಮತ್ತೆ ಆರಂಭವಾಗಲು ದಿನಾಂಕ ನಿಗದಿಯಾಗಿದ್ದು, ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ ನೀಡಿದೆ. ಬಿಸಿಸಿಐ ಮೂಲಗಳ ಪ್ರಕಾರ, ಟೂರ್ನಿಯನ್ನು ಮೇ 15 ಅಥವಾ 16 ರಂದು ಪುನರಾರಂಭಿಸಲು ತೀರ್ಮಾನಿಸಲಾಗಿದೆ. ಶನಿವಾರ ಭಾರತ-ಪಾಕಿಸ್ತಾನ್ ನಡುವಿನ ಕದನ ವಿರಾಮದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.…

ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ: ಸೇನೆಗೆ ಫ್ರೀ ಹ್ಯಾಂಡ್, ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಸ್ಪಷ್ಟನೆ
ಅಂತರಾಷ್ಟ್ರೀಯ

ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ: ಸೇನೆಗೆ ಫ್ರೀ ಹ್ಯಾಂಡ್, ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಸ್ಪಷ್ಟನೆ

ಪಾಕಿಸ್ತಾನದಿಂದ ನಿರಂತರವಾಗುತ್ತಿರುವ ಕದನ ವಿರಾಮ ಉಲ್ಲಂಘನೆ ಹಿನ್ನೆಲೆಯಲ್ಲಿ ಭಾರತದ ರಕ್ಷಣಾ ಇಲಾಖೆಯು ತೀವ್ರ ಕ್ರಮಗಳನ್ನು ಕೈಗೊಂಡಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಮಾತನಾಡುತ್ತಾ, "ಸೇನೆಗೆ ಸಂಪೂರ್ಣ ಫ್ರೀ ಹ್ಯಾಂಡ್ ನೀಡಲಾಗಿದೆ" ಎಂದು ಹೇಳಿದ್ದಾರೆ. ಜಮ್ಮು, ಕಚ್, ರಜೌರಿ, ಶ್ರೀನಗರ, ಪಠಾಣ್‌ಕೋಟ್, ರಾಜಸ್ಥಾನ ಮುಂತಾದ ಗಡಿಭಾಗಗಳಲ್ಲಿ ಪಾಕಿಸ್ತಾನ ಡ್ರೋನ್ ದಾಳಿ…

ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ: ಮತ್ತೆ ಡ್ರೋನ್ ದಾಳಿ
ಅಂತರಾಷ್ಟ್ರೀಯ

ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ: ಮತ್ತೆ ಡ್ರೋನ್ ದಾಳಿ

ದೆಹಲಿ, ಮೇ 10 – ಶಾಂತಿಯ ಹೆಸರಿನಲ್ಲಿ ಮಾತನಾಡಿದ ಪಾಕಿಸ್ತಾನ, ಕೆಲವೇ ಗಂಟೆಗಳಲ್ಲಿ ತನ್ನ ನಿಜಸ್ವರೂಪ ತೋರಿಸಿದೆ. ಸಂಜೆ 5 ಗಂಟೆಗೆ ಅಮೆರಿಕದ ಮಧ್ಯಸ್ಥಿಕೆಯಲ್ಲಿ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮವನ್ನು ಅಧಿಕೃತವಾಗಿ ಘೋಷಿಸಿದ್ದರೂ, ರಾತ್ರಿ 8.30ರ ವೇಳೆಗೆ ಪಾಕಿಸ್ತಾನದಿಂದ ಡ್ರೋನ್ ದಾಳಿ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ…

ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ: ಇಂದು ಸಂಜೆ 5ರಿಂದ ಕದನ ವಿರಾಮ ಜಾರಿಗೆ, ಮೇ 12ರಂದು ಮಹತ್ವದ ಮಾತುಕತೆ
Uncategorized

ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ: ಇಂದು ಸಂಜೆ 5ರಿಂದ ಕದನ ವಿರಾಮ ಜಾರಿಗೆ, ಮೇ 12ರಂದು ಮಹತ್ವದ ಮಾತುಕತೆ

ದೆಹಲಿ: ಕಳೆದ ಕೆಲವು ದಿನಗಳಿಂದ ಗಡಿಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಭಾರತ ಹಾಗೂ ಪಾಕಿಸ್ತಾನ ಇಂದು ತಾತ್ಕಾಲಿಕ ಶಾಂತಿಯ ಹಾದಿಗೆ ಹೆಜ್ಜೆ ಇಟ್ಟಿವೆ. ಇಂದು (ಮೇ 10) ಸಂಜೆ 5 ಗಂಟೆಯಿಂದ ಕದನ ವಿರಾಮ ಜಾರಿಗೆ ಬಂದಿದೆ ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ತಿಳಿಸಿದ್ದಾರೆ ಇದಕ್ಕೂ…

error: Content is protected !!