ಅಂತರಾಷ್ಟ್ರೀಯ

ಬಾಂಗ್ಲಾದೇಶ ವಿರುದ್ಧ ಭರ್ಜರಿ ಗೆಲುವಿನೊಂದಿಗೆ AFC U20 ಏಷ್ಯನ್ ಕಪ್‌ಗೆ ಅರ್ಹತೆ ಪಡೆದ ಭಾರತ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ಬಾಂಗ್ಲಾದೇಶ ವಿರುದ್ಧ ಭರ್ಜರಿ ಗೆಲುವಿನೊಂದಿಗೆ AFC U20 ಏಷ್ಯನ್ ಕಪ್‌ಗೆ ಅರ್ಹತೆ ಪಡೆದ ಭಾರತ!

ಭಾರತ ಯುವ ಫುಟ್‌ಬಾಲ್ ತಂಡವು ಐತಿಹಾಸಿಕ ಸಾಧನೆ ಮಾಡಿದೆ. ಭಾನುವಾರ ನಡೆದ ಎಎಫ್‌ಸಿ ಯು-20 ಏಷ್ಯನ್ ಕಪ್ ಅರ್ಹತಾ ಟೂರ್ನಿಯ ಗ್ರೂಪ್ 'ಬಿ' ಅಂತಿಮ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 3-0 ಗೋಲುಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಭಾರತ 20 ವರ್ಷಗಳ ನಂತರ ಪ್ರಮುಖ ಟೂರ್ನಿಗೆ ಅರ್ಹತೆ ಗಿಟ್ಟಿಸಿಕೊಂಡಿದೆ. ಅರ್ಹತೆಯ ಹಾದಿ ಹೀಗಿತ್ತು? ​ಈ ಪಂದ್ಯದ ಗೆಲುವಿನೊಂದಿಗೆ ಭಾರತ ಗ್ರೂಪ್ 'ಬಿ' ಹಂತದಲ್ಲಿ ಆಡಿದ 3 ಪಂದ್ಯಗಳಿಂದ ಒಟ್ಟು 6 ಅಂಕಗಳನ್ನು ಕಲೆಹಾಕಿತು. ಸಿರಿಯಾ ವಿರುದ್ಧ ನಡೆದ…

ರಾಜ್ಯ

ಧಾರ್ಮಿಕ

ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ – ರಾಘವೇಶ್ವರ ಶ್ರೀ

ಸೂರ್ಯ, ಚಂದ್ರ, ಗಾಳಿಯ ಸಂಪರ್ಕವಿಲ್ಲದ ನೀರು ಬಳಕೆಗೆ ಅಯೋಗ್ಯ ಬದಲಾಗುವ ಆಧುನಿಕ ವಿಜ್ಞಾನದ ಬೆನ್ನೇರಿ ಅಪಾಯವನ್ನು ಆಹ್ವಾನಿಸದಿರಿ ಹತ್ತಾರು ವರ್ಷಗಳಿಗೊಮ್ಮೆ ಬದಲಾಗುವ ಆಧುನಿಕ ಚಿಂತನೆಗಳು ಸಿದ್ಧಾಂತವಲ್ಲ ಭೋವಿ ಸಮಾಜದಿಂದ ಸ್ವರ್ಣಪಾದುಕಾಪೂಜೆ ಗೋಕರ್ಣ: ಸೂರ್ಯ, ಚಂದ್ರ ಹಾಗೂ ಗಾಳಿಯ ಸಂಸರ್ಗವನ್ನು ಹೊಂದಿರುವ ನೀರು ಮಾತ್ರ ಬಳಕೆಗೆ ಯೋಗ್ಯ. ಸೂರ್ಯ ಕಿರಣ ಕ್ರಿಮಿ ನಾಶಕ ಹಾಗೂ ಜೀವ ಚೈತನ್ಯದ ಸೆಲೆಯಾದರೆ, ಚಂದ್ರ ಕಿರಣ ನೀರಿಗೆ ತಂಪು ನೀಡುವ ಜೊತೆಗೆ ಔಷಧೀಯ ಗುಣಗಳನ್ನು ತುಂಬುತ್ತದೆ ಹಾಗೂ ವಾಯುವಿನಿಂದಾಗಿ ನೀರು ಸ್ವಯಂ ಶುದ್ಧಿಯನ್ನು…

ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ – ರಾಘವೇಶ್ವರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ
ಯಶಸ್ವಿಯಾಗಿ ನಡೆದ ಸ್ವರ್ಣಂ ಕೃಷ್ಣ ವೇಷ ಸ್ಪರ್ಧೆ
ಧಾರ್ಮಿಕ ಪ್ರಾದೇಶಿಕ ಮನೋರಂಜನೆ ರಾಜ್ಯ

ಯಶಸ್ವಿಯಾಗಿ ನಡೆದ ಸ್ವರ್ಣಂ ಕೃಷ್ಣ ವೇಷ ಸ್ಪರ್ಧೆ

100 ಕ್ಕೂ ಹೆಚ್ಚು ಮುದ್ದು ಕೃಷ್ಣರು ಭಾಗಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸ್ವರ್ಣಂ ಜ್ಯುವೆಲ್ಸ್‌ ಹಾಗೂ ಸುಳ್ಯ ತಾಲೂಕು ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ ಸಹಯೋಗದಲ್ಲಿ ಪುಟಾಣಿ ಮಕ್ಕಳಿಗಾಗಿ ಸ್ವರ್ಣಂ ಕೃಷ್ಣ ವೇಷ ಸ್ಪರ್ಧೆ ಸೆ.06ರಂದು ಸ್ವರ್ಣಂ ಜ್ಯುವೆಲ್ಲರಿಯ ಆವರಣದಲ್ಲಿ ನಡೆಯಿತು. ಸೂಂತೋಡು ಡೆಂಟಲ್‌ ಕ್ಲಿನಿಕ್‌ ನ ವೈದ್ಯೆ ಡಾ. ಶ್ರಮಿಕಾ ಸೂಂತೋಡು ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ ದ.ಕ. ಜಿಲ್ಲಾ ಗೌರವಾಧ್ಯಕ್ಷ ಹರೀಶ್‌ ಬಂಟ್ವಾಳ್‌ ಗೌರವ ಉಪಸ್ಥಿತರಿದ್ದು ಮಕ್ಕಳಿಗೆ…

ಮಳೆನೀರು ಅಮೃತವಿದ್ದಂತೆ, ಅದನ್ನು ಚರಂಡಿ ಪಾಲು ಮಾಡದಿರಿ – ರಾಘವೇಶ್ವರ ಶ್ರೀ

ಮನುಷ್ಯನ ಆಯಾಸ, ಗಾಬರಿ ನೀಗಿಸುವ ಶಕ್ತಿ ನೀರಿಗಿದೆ ಸಮಾಧಾನ ನೀಡುವಲ್ಲಿ ನೀರಿಗೆ ಸಾಟಿಯಿಲ್ಲ ಮಳೆನೀರಿಗಿದೆ ಅಪರಿಮಿತ ಚೈತನ್ಯ ಗೋಕರ್ಣ: ಹಿಂದೆ ರಾಜರು ಮಳೆಯ ನೀರನ್ನೇ ಸುಯೋಗ್ಯವಾಗಿ ಸಂಗ್ರಹಿಸಿ ಕುಡಿಯುತ್ತಿದ್ದರು. ಸಮರ್ಪಕವಾಗಿ ಮಳೆ ನೀರನ್ನು ಸಂಗ್ರಹಿಸಿದಾಗ ಅದು ವರ್ಷಗಳ ಕಾಲ ಹಾಳಾಗದೇ ಸೇವನೆಗೆ ಯೋಗ್ಯವಾಗಿರುತ್ತದೆ. ನಮಗಿಂದು ಮಳೆ ನೀರೆಂಬ ಅಮೃತ ಜಲದ ಬಗ್ಗೆ ಯಾವುದೇ ಜ್ಞಾನ ಇಲ್ಲದಂತಾಗಿದೆ. ಮಳೆನೀರನ್ನು ಸುಯೋಗ್ಯವಾಗಿ ಸಂಗ್ರಹಿಸುವುದರ ಬದಲು, ಅದನ್ನು ಚರಂಡಿಯಲ್ಲಿ ಹರಿದು ಹೋಗಲು ಬಿಡುತ್ತಿದ್ದೇವೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ…

ಮಳೆನೀರು ಅಮೃತವಿದ್ದಂತೆ, ಅದನ್ನು ಚರಂಡಿ ಪಾಲು ಮಾಡದಿರಿ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
ಪ್ಲಾಸ್ಟಿಕ್’ನಲ್ಲಿ ಸಂಗ್ರಹಿಸಿದ ನೀರು ಆರೋಗ್ಯಕ್ಕೆ ಮಾರಕ – ರಾಘವೇಶ್ವರ ಶ್ರೀ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಪ್ಲಾಸ್ಟಿಕ್’ನಲ್ಲಿ ಸಂಗ್ರಹಿಸಿದ ನೀರು ಆರೋಗ್ಯಕ್ಕೆ ಮಾರಕ – ರಾಘವೇಶ್ವರ ಶ್ರೀ

ನೀರು ಎಂಬುದು ಪ್ರಾಣಿಗಳ ಪ್ರಾಣ; ಅಮೃತ ಸಮ ಜಲವನ್ನು ವಿಷವಾಗಿಸದಿರಿ ಗುಣ-ಕರ್ಮಗಳಿಗೆ ಅನುಗುಣವಾಗಿ ಆಹಾರ ಸೇವನೆ ಭಾರತೀಯ ಪರಂಪರೆಯ ಪರಿಕಲ್ಪನೆ ಗಾಣಿಗ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ನೀರು ಎಂಬುದು ಪ್ರಾಣಿಗಳ ಪ್ರಾಣವೇ ಆಗಿದೆ. ಸಂಸ್ಕೃತದಲ್ಲಿ ನೀರಿಗೆ ಜೀವನ ಎಂಬುದೇ ಪರ್ಯಾಯ ಪದವಾಗಿದೆ. ಇದು ನೀರಿಗಿರುವ ಮಹತ್ವವನ್ನು ಸಾರಿ ಹೇಳುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 06.09.2026…

ಕ್ರೀಡೆ

ಮನೋರಂಜನೆ

ಕಾವೇರಿ ಜಲ ವಿವಾದ: CWMA ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ – ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ
ರಾಜಕೀಯ ರಾಜ್ಯ ರಾಷ್ಟ್ರೀಯ

ಕಾವೇರಿ ಜಲ ವಿವಾದ: CWMA ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ – ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಆ.17) ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂಜೀವ್ ಮೆಹ್ತಾ ಅವರನ್ನೊಳಗೊಂಡ ಪೀಠವು ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯ…

ಕೆವಿಜಿ ಪಾಲಿಟೆಕ್ನಿಕ್ : ಎನ್ ಎಸ್ ಎಸ್ ನಿಂದ “ಆಟಿ ಅವಲೋಕನ”
ಪ್ರಾದೇಶಿಕ ಶೈಕ್ಷಣಿಕ

ಕೆವಿಜಿ ಪಾಲಿಟೆಕ್ನಿಕ್ : ಎನ್ ಎಸ್ ಎಸ್ ನಿಂದ “ಆಟಿ ಅವಲೋಕನ”

ಆಟಿ ಉತ್ಸವ ಅಲ್ಲ, ಅದು ನಮ್ಮ ಹಿರಿಯರ ಬದುಕಿನ ನೈಜ ಚಿತ್ರಣ-ಭವಾನಿ ಶಂಕರ ಆಡ್ತಲೆ ಆಟಿ ಎಂದರೆ ಉತ್ಸವ ಅಲ್ಲ ಅದು ನಮ್ಮ ಹಿರಿಯರು ಬದುಕಿದ ಬದುಕಿನ ನೈಜ ಚಿತ್ರಣ ಎಂದು ಎ.ಓ.ಎಲ್.ಇ ಕಮಿಟಿ "ಬಿ" ಯ ಆಡಳಿತಾಧಿಕಾರಿ ಭವಾನಿ ಶಂಕರ್ ಅಡ್ತಲೆ ಹೇಳಿದರು. ಅವರು ಕುರುಂಜಿ ವೆಂಕಟ್ರಮಣ…

ನಾಗರ ಪಂಚಮಿ ಹಿನ್ನೆಲೆ: ಆಗಸ್ಟ್ 17 ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾರ್ವತ್ರಿಕ ರಜೆ ಘೋಷಣೆ
ಪ್ರಾದೇಶಿಕ ರಾಜ್ಯ

ನಾಗರ ಪಂಚಮಿ ಹಿನ್ನೆಲೆ: ಆಗಸ್ಟ್ 17 ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾರ್ವತ್ರಿಕ ರಜೆ ಘೋಷಣೆ

ಮಂಗಳೂರು: ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವವನ್ನು ಹೊಂದಿರುವ ನಾಗರ ಪಂಚಮಿ ಹಬ್ಬದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆಗಸ್ಟ್ 17ರ ಸೋಮವಾರದಂದು ಜಿಲ್ಲಾಡಳಿತವು ಸಾರ್ವಜನಿಕ ರಜೆ ಘೋಷಿಸಿ ಆದೇಶ ಹೊರಡಿಸಿದೆ. ಜಿಲ್ಲಾಧಿಕಾರಿಗಳ ಕಚೇರಿಯಿಂದ ಬಿಡುಗಡೆಯಾದ ಅಧಿಕೃತ ಪ್ರಕಟಣೆಯ ಪ್ರಕಾರ, ಆಗಸ್ಟ್ 17ರಂದು ಜಿಲ್ಲೆಯ ಎಲ್ಲಾ ಶಾಲೆಗಳು, ಕಾಲೇಜುಗಳು ಸೇರಿದಂತೆ…

ಆಹಾರಕ್ಕೂ ಅಧ್ಯಾತ್ಮಕ್ಕೂ ನೇರ ಸಂಬಂಧ – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ಆಹಾರಕ್ಕೂ ಅಧ್ಯಾತ್ಮಕ್ಕೂ ನೇರ ಸಂಬಂಧ – ರಾಘವೇಶ್ವರ ಶ್ರೀ

ದೇಹವೆಂಬ ರಾಜ್ಯಕ್ಕೆ ಅಗ್ನಿಯೇ ರಾಜ ಅಖಿಲ ಹವ್ಯಕ ಮಹಾಸಭೆಯಿಂದ ಗುರುಭಿಕ್ಷಾಸೇವೆ ಗೋಮಾಂತಕ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ : ಯಾವುದು ಆಯುರ್ವೇದವೋ ಅದೇ ಯೋಗ, ಯಾವುದು ಯೋಗವೋ ಅದೇ ಧರ್ಮ, ಯಾವುದು ಧರ್ಮವೋ ಅದೇ ಅಧ್ಯಾತ್ಮ. ಆಹಾರಕ್ಕೂ ಅಧ್ಯಾತ್ಮಕ್ಕೂ ನೇರ ಸಂಬಂಧವಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು…

ಸುಳ್ಯ – ಕಾಂತಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಗಸ್ಟ್ 17ರಂದು ನಾಗರ ಪಂಚಮಿ ಆಚರಣೆ
ಆಧ್ಯಾತ್ಮ ಧಾರ್ಮಿಕ ಪ್ರಾದೇಶಿಕ ರಾಜ್ಯ

ಸುಳ್ಯ – ಕಾಂತಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಗಸ್ಟ್ 17ರಂದು ನಾಗರ ಪಂಚಮಿ ಆಚರಣೆ

ಸುಳ್ಯ: ಕಾಂತಮಂಗಲದ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ (ಅಂಚೆ ಅಜ್ಜಾವರ, ಸುಳ್ಯ ತಾಲೂಕು, ದ.ಕ.) ಆ. 17ರ ಸೋಮವಾರದಂದು 'ನಾಗರ ಪಂಚಮಿ' ಮಹೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ. ಪೂರ್ವಾಹ್ನ 8:00 ಗಂಟೆಯಿಂದ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿದ್ದು, ನಾಗದೇವರಿಗೆ ತಂಬಿಲ ಸೇವೆ, ಹಾಲು ಅಭಿಷೇಕ, ಬಲಿವಾಡು ಕೂಟ ಹಾಗೂ ದೇವಾಲಯದ ನಿತ್ಯಸೇವೆಗಳು ನೆರವೇರಲಿವೆ.…

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ” ಉಚಿತ ಚಿನ್ನ ರಿಪೇರಿ ” ಮೇಳಕ್ಕೆ ಗ್ರಾಹಕರ ಉತ್ತಮ ಸ್ಪಂದನೆ – ಆಗಸ್ಟ್ 23 ರವರೆಗೆ ವಿಸ್ತರಣೆ
ತಂತ್ರಜ್ಞಾನ ಪ್ರಾದೇಶಿಕ ಮನೋರಂಜನೆ ರಾಜ್ಯ

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ” ಉಚಿತ ಚಿನ್ನ ರಿಪೇರಿ ” ಮೇಳಕ್ಕೆ ಗ್ರಾಹಕರ ಉತ್ತಮ ಸ್ಪಂದನೆ – ಆಗಸ್ಟ್ 23 ರವರೆಗೆ ವಿಸ್ತರಣೆ

ಪ್ರತೀ ಪವನಿಗೆ 3000 ಕಡಿತ , ಗ್ರಾಂ ಗೆ 300 ಕಡಿತ ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಗ್ರಾಹಕರಿಗೆ "ಉಚಿತವಾಗಿ ಚಿನ್ನದ ರಿಪೇರಿ ಮೇಳಕ್ಕೆ ಗ್ರಾಹಕರ ಉತ್ತಮ ಸ್ಪಂದನೆ ದೊರೆತಿದ್ದು, ಆಗಸ್ಟ್ 23 ರವರೆಗೆ ವಿಸ್ತರಿಸಲಾಗಿದೆ.…

ಅಡಿಕೆ ಆಮದು: ₹2,500 ಕೋಟಿ ಕಸ್ಟಮ್ಸ್ ಸುಂಕ ವಂಚನೆ ಬಯಲಿಗೆ ಎಳೆದ DRI; 9 ಮಂದಿ ಖೆಡ್ಡಾಕ್ಕೆ!
ಅಪರಾಧ ರಾಜ್ಯ ರಾಷ್ಟ್ರೀಯ

ಅಡಿಕೆ ಆಮದು: ₹2,500 ಕೋಟಿ ಕಸ್ಟಮ್ಸ್ ಸುಂಕ ವಂಚನೆ ಬಯಲಿಗೆ ಎಳೆದ DRI; 9 ಮಂದಿ ಖೆಡ್ಡಾಕ್ಕೆ!

ನವದೆಹಲಿ:ವಿದೇಶಗಳಿಂದ ಭಾರತಕ್ಕೆ ಅಡಿಕೆ ಆಮದು ಮಾಡಿಕೊಳ್ಳುವ ನೆಪದಲ್ಲಿ ನಡೆಯುತ್ತಿದ್ದ ಶತಕೋಟಿ ರೂಪಾಯಿಗಳ ಬೃಹತ್ ಅಕ್ರಮ ಹಾಗೂ ಕಸ್ಟಮ್ಸ್ ಸುಂಕ ವಂಚನೆ ಜಾಲವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಅಧಿಕೃತವಾಗಿ ಭೇದಿಸಿದೆ. ಸುಮಾರು ₹2,500 ಕೋಟಿಗೂ ಅಧಿಕ ಮೌಲ್ಯದ ಕಸ್ಟಮ್ಸ್ ಸುಂಕ ಎಗರಿಸಿದ ಬೃಹತ್ ಹಗರಣವನ್ನು ಬಹಿರಂಗಪಡಿಸಿರುವ ಅಧಿಕಾರಿಗಳು, ಪ್ರಕರಣಕ್ಕೆ…

ಯೋಗ ದೃಷ್ಟಿಗೆ ಕಾಣುವುದು ಇಂದಿನ ವೈದ್ಯಕೀಯ ಉಪಕರಣಗಳಿಗೆ ಕಾಣಸಿಗುವುದಿಲ್ಲ: ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಯೋಗ ದೃಷ್ಟಿಗೆ ಕಾಣುವುದು ಇಂದಿನ ವೈದ್ಯಕೀಯ ಉಪಕರಣಗಳಿಗೆ ಕಾಣಸಿಗುವುದಿಲ್ಲ: ರಾಘವೇಶ್ವರ ಶ್ರೀ

ಅಂಬಿಗ ಸಮಾಜ - ವಿಶ್ವಕರ್ಮ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ರಾತ್ರಿ ಎಡಮಗ್ಗಲಿನಲ್ಲಿ ಮಲಗುವುದರ ಹಿಂದಿನ ಮರ್ಮವೇನು? ಗೋಕರ್ಣ : ಯೋಗ ದೃಷ್ಟಿಗೂ ಇಂದಿನ ಆಧುನಿಕ ವೈದ್ಯ ಪದ್ಧತಿಗೂ ವ್ಯತ್ಯಾಸಗಳಿದ್ದು. ಭಾರತೀಯ ಪರಂಪರೆಯಲ್ಲಿ ಉಲ್ಲೇಖಿತವಾಗಿರುವ ಹಲವಾರು ಅಂಶಗಳು ಕೇವಲ ಯೋಗ ದೃಷ್ಟಿಗಷ್ಟೇ ಕಾಣುವಂತವಾಗಿದ್ದು, ಇಂದಿನ ವೈದ್ಯಕೀಯ ಉಪಕರಣಗಳಿಗೆ ಅವು ಕಾಣಸಿಗುವುದಿಲ್ಲ.…

ವಾಹನ ಮಾಲೀಕರಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ!
ರಾಜ್ಯ ವಾಹನ ಸುದ್ದಿ

ವಾಹನ ಮಾಲೀಕರಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ!

​ಬೆಂಗಳೂರು:ಕರ್ನಾಟಕ ಸರ್ಕಾರವು ರಾಜ್ಯದ ವಾಹನ ಮಾಲೀಕರಿಗೆ ಶಾಕ್ ನೀಡಿದ್ದು, ಹೊಗೆ ತಪಾಸಣೆ ಪ್ರಮಾಣಪತ್ರ (PUC Certificate) ಪಡೆಯಲು ನಿಗದಿಪಡಿಸಲಾಗಿದ್ದ ಶುಲ್ಕವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಇರುವ ಅಧಿಕೃತ ಮಾಲಿನ್ಯ ತಪಾಸಣಾ ಕೇಂದ್ರಗಳಲ್ಲಿ (Authorized PUC Testing Centres) ಈ ಪರಿಷ್ಕೃತ ದರಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ. ಸಾರಿಗೆ…

ಶಾಲೆಗಳಲ್ಲಿ ‘ಎಐ ಅಕ್ಷರ ಅಭಿಯಾನ’ ಮತ್ತು ‘ಕೋಡಿಂಗ್‌ ಗುರುಕುಲ’: ಸಿಎಂ ಡಿ.ಕೆ. ಶಿವಕುಮಾರ್
ರಾಜಕೀಯ ರಾಜ್ಯ ಶೈಕ್ಷಣಿಕ

ಶಾಲೆಗಳಲ್ಲಿ ‘ಎಐ ಅಕ್ಷರ ಅಭಿಯಾನ’ ಮತ್ತು ‘ಕೋಡಿಂಗ್‌ ಗುರುಕುಲ’: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು:ರಾಜ್ಯದ ಶಾಲಾ ವಿದ್ಯಾರ್ಥಿಗಳನ್ನು ಜಾಗತಿಕ ಮಟ್ಟದ ಸ್ಪರ್ಧೆಗೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಶಾಲಾ ಹಂತದಲ್ಲೇ ಕೃತಕ ಬುದ್ಧಿಮತ್ತೆ (AI) ಶಿಕ್ಷಣವನ್ನು ಪರಿಚಯಿಸಲು 'ಎಐ ಅಕ್ಷರ ಅಭಿಯಾನ' ಹಾಗೂ 'ಕೋಡಿಂಗ್‌ ಗುರುಕುಲ' ಕಾರ್ಯಕ್ರಮಗಳನ್ನು ಪ್ರಾರಂಭಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ಘೋಷಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI