ಅಂತರಾಷ್ಟ್ರೀಯ

IND VS NZ 2ND ODI: ಭಾರತ ವಿರುದ್ಧ ಕಿವೀಸ್‌ಗೆ ಭರ್ಜರಿ ಜಯ: ಡೇರಿಲ್ ಮಿಚೆಲ್ ಅಬ್ಬರದ ಶತಕ, ಸರಣಿ ಸಮಬಲ!
ಅಂತರಾಷ್ಟ್ರೀಯ ಕ್ರೀಡೆ

IND VS NZ 2ND ODI: ಭಾರತ ವಿರುದ್ಧ ಕಿವೀಸ್‌ಗೆ ಭರ್ಜರಿ ಜಯ: ಡೇರಿಲ್ ಮಿಚೆಲ್ ಅಬ್ಬರದ ಶತಕ, ಸರಣಿ ಸಮಬಲ!

ರಾಜ್‌ಕೋಟದಲ್ಲಿನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆದ ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಸ್ಫೋಟಕ ಶತಕ ಸಿಡಿಸಿದ ಡೇರಿಲ್ ಮಿಚೆಲ್ ಕಿವೀಸ್ ಗೆಲುವಿನ ರೂವಾರಿಯಾದರು. ಈ ಗೆಲುವಿನೊಂದಿಗೆ ಪ್ರವಾಸಿ ತಂಡ ಮೂರು ಪಂದ್ಯಗಳ ಸರಣಿಯನ್ನು 1-1 ರಿಂದ ಸಮಬಲಗೊಳಿಸಿದೆ. ಭಾರತ ನೀಡಿದ್ದ 285 ರನ್‌ಗಳ ಸವಾಲಿನ ಗುರಿಯನ್ನು ಬೆನ್ನಟ್ಟಿದ ನ್ಯೂಜಿಲೆಂಡ್ ತಂಡಕ್ಕೆ ಆರಂಭದಲ್ಲಿ ಅಲ್ಪ ಹಿನ್ನಡೆಯಾಯಿತು. ಆದರೆ, ಮೂರನೇ ವಿಕೆಟ್‌ಗೆ ಒಂದಾದ ಡೇರಿಲ್ ಮಿಚೆಲ್ (ಅಜೇಯ 131)…

ರಾಜ್ಯ

ಧಾರ್ಮಿಕ

ಅಯ್ಯಪ್ಪನ ಸನ್ನಿಧಿಯಲ್ಲಿ ಭಕ್ತ ಸಾಗರ: ದಾಖಲೆ ಮುರಿದ ಶಬರಿಮಲೆ ಆದಾಯ, ಕಳೆದ ವರ್ಷಕ್ಕಿಂತ ಭರ್ಜರಿ ಏರಿಕೆ!

ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಈ ಬಾರಿಯ ಮಂಡಲ-ಮಕರವಿಳಕ್ಕು ಯಾತ್ರಾ ಸೀಸನ್‌ನಲ್ಲಿ ಭಕ್ತರ ಹರಿವು ದಾಖಲೆ ಮಟ್ಟದಲ್ಲಿ ಏರಿಕೆಯಾಗಿದೆ. ನವೆಂಬರ್ 16ರಿಂದ ಜನವರಿ 12ರವರೆಗಿನ ಅವಧಿಯಲ್ಲಿ ಬರೋಬ್ಬರಿ 51 ಲಕ್ಷಕ್ಕೂ ಹೆಚ್ಚು ಭಕ್ತರು ಅಯ್ಯಪ್ಪನ ದರ್ಶನ ಪಡೆದಿದ್ದಾರೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (TDB) ಅಧ್ಯಕ್ಷ ಕೆ. ಜಯಕುಮಾರ್ ತಿಳಿಸಿದ್ದಾರೆ. ಭಕ್ತರ ಸಂಖ್ಯೆಯಲ್ಲಿ ಗಣನೀಯ ಏರಿಕೆ​ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಯಾತ್ರಾರ್ಥಿಗಳ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ ಕಂಡುಬಂದಿದೆ. 2024-25ರ ಯಾತ್ರಾ ಹಂಗಾಮಿನಲ್ಲಿ…

ಅಯ್ಯಪ್ಪನ ಸನ್ನಿಧಿಯಲ್ಲಿ ಭಕ್ತ ಸಾಗರ: ದಾಖಲೆ ಮುರಿದ ಶಬರಿಮಲೆ ಆದಾಯ, ಕಳೆದ ವರ್ಷಕ್ಕಿಂತ ಭರ್ಜರಿ ಏರಿಕೆ!
ಧಾರ್ಮಿಕ ರಾಷ್ಟ್ರೀಯ
​ಬೆಂಗಳೂರು: ಧಾರ್ಮಿಕ ಮೆರವಣಿಗೆಯ ಮೇಲೆ ಕಲ್ಲು ತೂರಾಟ – ಜೆಜೆಆರ್ ನಗರದಲ್ಲಿ ಪೊಲೀಸ್ ಬಂದೋಬಸ್ತ್
ಅಪರಾಧ ಧಾರ್ಮಿಕ ರಾಜ್ಯ

​ಬೆಂಗಳೂರು: ಧಾರ್ಮಿಕ ಮೆರವಣಿಗೆಯ ಮೇಲೆ ಕಲ್ಲು ತೂರಾಟ – ಜೆಜೆಆರ್ ನಗರದಲ್ಲಿ ಪೊಲೀಸ್ ಬಂದೋಬಸ್ತ್

ಬೆಂಗಳೂರು: ನಗರದ ಜಗಜೀವನ್ ರಾಮ್ ನಗರ (ಜೆಜೆಆರ್ ನಗರ) ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದ ಧಾರ್ಮಿಕ ಮೆರವಣಿಗೆಯ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ವರದಿಯಾಗಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಘಟನೆಯ ವಿವರ: ​ಸ್ಥಳೀಯ ಓಂ ಶಕ್ತಿ ದೇವಸ್ಥಾನದಿಂದ ದೇವತಾ ಮೂರ್ತಿಯ ರಥೋತ್ಸವ ಮೆರವಣಿಗೆ ಸಾಗುತ್ತಿದ್ದಾಗ ಈ ಅಹಿತಕರ ಘಟನೆ ಸಂಭವಿಸಿದೆ. ಭಕ್ತರು ರಥವನ್ನು ಎಳೆಯುತ್ತಿದ್ದ ಸಂದರ್ಭದಲ್ಲಿ ದಿಢೀರನೆ ಕಲ್ಲು ತೂರಾಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಈ ಘಟನೆಯಲ್ಲಿ ಇಬ್ಬರು…

ಮೊಟ್ಟೆತ್ತಡ್ಕದಲ್ಲಿ ಶ್ರೀ ರಕ್ತೇಶ್ವರಿ–ಚಾಮುಂಡೇಶ್ವರಿ ಶಿಲಾಮಯ ದೇವಾಲಯ ಗರ್ಭಗುಡಿ ಶಿಲಾನ್ಯಾಸ; ಶಾಸಕ ಅಶೋಕ್ ಕುಮಾರ್ ರೈ ಭಾಗಿ

ಪುತ್ತೂರು ತಾಲೂಕಿನ ಮೊಟ್ಟೆತ್ತಡ್ಕ ಮಿಶನ್ ಮೂಲೆಯಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ರಕ್ತೇಶ್ವರಿ ಹಾಗೂ ಶ್ರೀ ಚಾಮುಂಡೇಶ್ವರಿ ಶಿಲಾಮಯ ದೇವಾಲಯಗಳ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮವು ಶ್ರದ್ಧಾಭಕ್ತಿಯಿಂದ ಅದ್ದೂರಿಯಾಗಿ ನೆರವೇರಿತು. ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡರು. ದೇವಸ್ಥಾನದ ಅಭಿವೃದ್ಧಿ ಸಮಿತಿ ಹಾಗೂ ಸ್ಥಳೀಯ ಭಕ್ತಾದಿಗಳ ಸಹಯೋಗದಲ್ಲಿ ನಡೆದ ಸಮಾರಂಭದಲ್ಲಿ ಅರೆಮಾದನಹಳ್ಳಿಯ ಶಿವಸುಜ್ಞಾನ ತೀರ್ಥ ಮಹಾಸ್ವಾಮೀಜಿ ಮತ್ತು ಮಾಣಿಲ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ…

ಮೊಟ್ಟೆತ್ತಡ್ಕದಲ್ಲಿ ಶ್ರೀ ರಕ್ತೇಶ್ವರಿ–ಚಾಮುಂಡೇಶ್ವರಿ ಶಿಲಾಮಯ ದೇವಾಲಯ ಗರ್ಭಗುಡಿ ಶಿಲಾನ್ಯಾಸ; ಶಾಸಕ ಅಶೋಕ್ ಕುಮಾರ್ ರೈ ಭಾಗಿ
ಧಾರ್ಮಿಕ ಪ್ರಾದೇಶಿಕ
ಶಬರಿಮಲೆ ಚಿನ್ನ ದುರುಪಯೋಗ ಪ್ರಕರಣ: SIT ತನಿಖೆ ತೀವ್ರ, 476 ಗ್ರಾಂ ಚಿನ್ನ ವಶ, ISRO ತಾಂತ್ರಿಕ ನೆರವು
ಅಪಘಾತ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ದುರುಪಯೋಗ ಪ್ರಕರಣ: SIT ತನಿಖೆ ತೀವ್ರ, 476 ಗ್ರಾಂ ಚಿನ್ನ ವಶ, ISRO ತಾಂತ್ರಿಕ ನೆರವು

ಕೇರಳ ಹೈಕೋರ್ಟ್ ನಿರ್ದೇಶನದಂತೆ ರಚಿಸಲಾದ ವಿಶೇಷ ತನಿಖಾ ತಂಡ (SIT) ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಚಿನ್ನದ ಲೇಪಿತ ತಾಮ್ರದ ಫಲಕಗಳು ಮತ್ತು ದ್ವಾರಪಾಲಕ ವಿಗ್ರಹಗಳಲ್ಲಿ ನಡೆದ ಚಿನ್ನದ ದುರುಪಯೋಗ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದೆ. ಈ ಪ್ರಕರಣದ ಪ್ರಮುಖ ಆರೋಪಿ, ಬೆಂಗಳೂರು ಮೂಲದ ಉದ್ಯಮಿ ಹಾಗೂ ಮಾಜಿ ಅರ್ಚಕರ ಸಹಾಯಕ ಉನ್ನಿಕೃಷ್ಣನ್ ಪೊಟ್ಟಿಯನ್ನು ಎಸ್‌ಐಟಿ ಮತ್ತೊಮ್ಮೆ ವಿಚಾರಣೆಗೆ ಒಳಪಡಿಸಿದೆ. 2019ರಲ್ಲಿ ದೇಗುಲದ ದ್ವಾರಪಾಲಕ ವಿಗ್ರಹಗಳು ಮತ್ತು ಗರ್ಭಗುಡಿಯ ಬಾಗಿಲುಗಳಿಗೆ ಚಿನ್ನದ ಲೇಪನ ಮಾಡುವ ಗುತ್ತಿಗೆಯನ್ನು ಇವರಿಗೆ ನೀಡಲಾಗಿತ್ತು.…

ಕ್ರೀಡೆ

ಮನೋರಂಜನೆ

ಸುಭ್ರಹ್ಮಣ್ಯದಲ್ಲಿ ಅನ್ಯಮತೀಯರಿಗೆ ವ್ಯಾಪಾರ ನಿಷೇದ ಬೋರ್ಡ್ ಪ್ರತ್ಯಕ್ಷ.
ರಾಜ್ಯ

ಸುಭ್ರಹ್ಮಣ್ಯದಲ್ಲಿ ಅನ್ಯಮತೀಯರಿಗೆ ವ್ಯಾಪಾರ ನಿಷೇದ ಬೋರ್ಡ್ ಪ್ರತ್ಯಕ್ಷ.

ಸುಬ್ರಹ್ಮಣ್ಯ:ಕಡಬ ತಾಲೂಕಿನ ಪ್ರಸಿದ್ದ ಯಾತ್ರಾಸ್ಥಳವಾಗಿರುವ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಷಷ್ಠಿ ಸಂಭ್ರಮ ಹೆಚ್ಚುತ್ತಿದೆ. ಈ ನಡುವೆ ಚಂಪಾಷಷ್ಠಿಯ ಸಂದರ್ಭದಲ್ಲಿ ಅನ್ಯಮತೀಯರ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ ಎಂಬ ಬ್ಯಾನರ್ ಪ್ರತ್ಯಕ್ಷವಾಗಿದೆ. ಹಿಂದೂ ಜಾಗರಣಾ ವೇದಿಕೆ ಸುಬ್ರಹ್ಮಣ್ಯ ಘಟಕ ಹೆಸರಿನಲ್ಲಿ ಈ ಬ್ಯಾನರ್ ಅಳವಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ…

ಸುಭ್ರಹ್ಮಣ್ಯದಲ್ಲಿ ಅನ್ಯಮತೀಯರಿಗೆ ವ್ಯಾಪಾರಕ್ಕೆ ನಿಷೇದ ಬ್ಯಾನರ್ ಅಳವಡಿಕೆ.
ರಾಜ್ಯ

ಸುಭ್ರಹ್ಮಣ್ಯದಲ್ಲಿ ಅನ್ಯಮತೀಯರಿಗೆ ವ್ಯಾಪಾರಕ್ಕೆ ನಿಷೇದ ಬ್ಯಾನರ್ ಅಳವಡಿಕೆ.

ಸುಬ್ರಹ್ಮಣ್ಯ:ಕಡಬ ತಾಲೂಕಿನ ಪ್ರಸಿದ್ದ ಯಾತ್ರಾಸ್ಥಳವಾಗಿರುವ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಷಷ್ಠಿ ಸಂಭ್ರಮ ಹೆಚ್ಚುತ್ತಿದೆ. ಈ ನಡುವೆ ಚಂಪಾಷಷ್ಠಿಯ ಸಂದರ್ಭದಲ್ಲಿ ಅನ್ಯಮತೀಯರ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ ಎಂಬ ಬ್ಯಾನರ್ ಪ್ರತ್ಯಕ್ಷವಾಗಿದೆ. ಹಿಂದೂ ಜಾಗರಣಾ ವೇದಿಕೆ ಸುಬ್ರಹ್ಮಣ್ಯ ಘಟಕ ಹೆಸರಿನಲ್ಲಿ ಈ ಬ್ಯಾನರ್ ಅಳವಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ…

ಭಾರತೀಯ ಕ್ರಿಕೆಟ್ ತಂಡದ ಆಟಗಾರ ರಾಹುಲ್ .ಕೆ.ಕುಕ್ಕೆ      ಸುಭ್ರಹ್ಮಣ್ಯಕ್ಕೆ ಭೇಟಿ
ಕ್ರೀಡೆ

ಭಾರತೀಯ ಕ್ರಿಕೆಟ್ ತಂಡದ ಆಟಗಾರ ರಾಹುಲ್ .ಕೆ.ಕುಕ್ಕೆ ಸುಭ್ರಹ್ಮಣ್ಯಕ್ಕೆ ಭೇಟಿ

ಸುಬ್ರಮಣ್ಯ: ಭಾರತೀಯ ಕ್ರಿಕೆಟ್ ತಂಡದ ಆಟಗಾರ ಮೂಲತಃ ಮಂಗಳೂರಿನ ಕ್ರಿಕೆಟಿಗ ಕೆ.ಎಲ್.ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ದೇವರ ದರ್ಶನ ಪಡೆದರು.20-20 ವಿಶ್ವಕಪ್‌ನಲ್ಲಿ ಕೆ.ಎಲ್‌. ರಾಹುಲ್ ಕಳಪೆ ಪ್ರದರ್ಶನ ತೋರಿದ್ದರು. ಕುಟುಂಬದವರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡುತ್ತಲೇ ಇರುವ ಅವರು ಇಂದು ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.ದೇವಾಲಯದಲ್ಲಿ…

ಕುಕ್ಕರ್ ಬಾಂಬ್ ಸ್ಫೋಟಗೊಂಡ ಸ್ಥಳಕ್ಕೆ ಗೃಹ ಸಚಿವರ ಭೇಟಿ
ರಾಜ್ಯ

ಕುಕ್ಕರ್ ಬಾಂಬ್ ಸ್ಫೋಟಗೊಂಡ ಸ್ಥಳಕ್ಕೆ ಗೃಹ ಸಚಿವರ ಭೇಟಿ

ಮಂಗಳೂರು: ಆಟೋದಲ್ಲಿ ಕುಕ್ಕರ್‌ಬಾಂಬ್ಸ್ಫೋಟಗೊಂಡ ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರಅವರು ಇಂದು ಭೇಟಿ ನೀಡಿ, ಪರಿಶೀಲನೆ ನಡೆಸಿದರು.ಶಾಸಕ ಡಾ. ವೈ. ಭರತ್ ಶೆಟ್ಟಿ, ಡಿಜಿಪಿ ಪ್ರವೀಣ್ ಸೂದ್,ಐಜಿಪಿ ಚಂದ್ರಗುಪ್ತ, ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಜಿಲ್ಲಾಧಿಕಾರಿ ರವಿಕುಮಾರ್, ಡಿಸಿಪಿ ಅನ್ನು ಕುಮಾರ್, ದಿನೇಶ್, ಎಸಿಪಿ ಪಿ.ಎ. ಹೆಗ್ಡೆ…

ವಿಟ್ಲ ಕೊಡಪದವು ಸಹಕಾರಿ ಸಂಘದ ಕಛೇರಿಯಲ್ಲಿ ಕಳ್ಳತನಕ್ಕೆ ಯತ್ನ
ರಾಜ್ಯ

ವಿಟ್ಲ ಕೊಡಪದವು ಸಹಕಾರಿ ಸಂಘದ ಕಛೇರಿಯಲ್ಲಿ ಕಳ್ಳತನಕ್ಕೆ ಯತ್ನ

ವಿಟ್ಲ ಸಮೀಪದ ಕೋಡಪದವು ವ್ಯವಸಾಯ ಸೇವಾಸಹಕಾರಿ ಬ್ಯಾಂಕ್ ಗೆ ಕಳ್ಳರು ನುಗ್ಗಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿ ಬಳಿಕ ಬರಿಗೈಯಲ್ಲಿ ವಾಪಾಸು ಹೋಗಿರುವ ಘಟನೆ ನಡೆದಿದೆ.ಮುಂಬಾಗಿಲಿನ ಶಟರ್ ನ ಕೊಯ್ದು ಒಳಗೆ ನುಗ್ಗಿದ ಕಳ್ಳರು ಎಲ್ಲಾ ಜಾಲಾಡಿದ್ದಾರೆ. ಸೇಪ್ ಲಾಕರ್ ವ್ಯವಸ್ಥೆ ಇರುವ ಬ್ಯಾಂಕ್ ಆಗಿದ್ದರಿಂದ ಕಳ್ಳರು ಬರಿಗೈಯಲ್ಲಿ…

ಇರಾನ್ ನಲ್ಲಿ ಪ್ರತಿಭಟನೆ; ಒಂದು ವಾರದಲ್ಲಿ 72 ಮಂದಿ ಮೃತ್ಯು: ಎನ್‌ಜಿಒ
ಅಂತರಾಷ್ಟ್ರೀಯ

ಇರಾನ್ ನಲ್ಲಿ ಪ್ರತಿಭಟನೆ; ಒಂದು ವಾರದಲ್ಲಿ 72 ಮಂದಿ ಮೃತ್ಯು: ಎನ್‌ಜಿಒ

ಟೆಹ್ರಾನ್: ಮಷಾ ಅಮಿನಿ ಸಾವಿನ ಬಳಿಕ ಇರಾನ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಮೇಲೆ ಇರಾನ್ ಸೇನೆ ಪ್ರಹಾರ ನಡೆಸಿದ್ದು, ಕಳೆದ ಒಂದು ವಾರದಲ್ಲಿ ಖುರ್ದಿಶ್ ಜನಸಂಖ್ಯೆ ಇರುವ ಪ್ರದೇಶದಲ್ಲಿ 56 ಮಂದಿ ಸೇರಿದಂತೆ ದೇಶಾದ್ಯಂತ 72 ಮಂದಿಯನ್ನು ಹತ್ಯೆ ಮಾಡಿದೆ ಎಂದು ಎನ್‌ಜಿಒ ತಿಳಿಸಿದ್ದು, ಈ ಬಗ್ಗೆ newindianexpress.com ವರದಿ…

ನಿರುದ್ಯೋಗಿ ಯುವ ಜನರಿಗೆ 210 ಕೋಟಿ ರೂ.ವೆಚ್ಚದಲ್ಲಿ 28 ಸಾವಿರ ದ್ವಿಚಕ್ರ ವಾಹನ ವಿತರಣೆಗೆ ನಿರ್ಧಾರ: ಕೋಟ ಶ್ರೀನಿವಾಸ ಪೂಜಾರಿ.
ಉದ್ಯೋಗ

ನಿರುದ್ಯೋಗಿ ಯುವ ಜನರಿಗೆ 210 ಕೋಟಿ ರೂ.ವೆಚ್ಚದಲ್ಲಿ 28 ಸಾವಿರ ದ್ವಿಚಕ್ರ ವಾಹನ ವಿತರಣೆಗೆ ನಿರ್ಧಾರ: ಕೋಟ ಶ್ರೀನಿವಾಸ ಪೂಜಾರಿ.

ಬೆಂಗಳೂರು, ನ.22: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದನಿರುದ್ಯೋಗಿ ಯುವಕ, ಯುವತಿಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳುವ ಸಲುವಾಗಿ ರಾಜ್ಯಾದ್ಯಂತ 28 ಸಾವಿರ ದ್ವಿಚಕ್ರವಾಹನ ನೀಡುವ ಗುರಿ ಹೊಂದಲಾಗಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.ಶಸ್ತ್ರಚಿಕಿತ್ಸೆಗೆ ಒಳಗಾಗಿ ಉಡುಪಿಯ ಆದರ್ಶ ನರ್ಸಿಂಗ್ಹೋಂ…

ಸುಳ್ಯದ ಬೀರಮಂಗಿಲದ ಬಾಡಿಗೆ ಕೊಠಡಿಯಲ್ಲಿ ಗೊಣಿ ಚೀಲದಲ್ಲಿ ಕಟ್ಟಿ ಹಾಕಿರುವ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ.
ರಾಜ್ಯ

ಸುಳ್ಯದ ಬೀರಮಂಗಿಲದ ಬಾಡಿಗೆ ಕೊಠಡಿಯಲ್ಲಿ ಗೊಣಿ ಚೀಲದಲ್ಲಿ ಕಟ್ಟಿ ಹಾಕಿರುವ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ.

ಸುಳ್ಯ: ಬೀರಮಂಗಿಲದ ಬಾಡಿಗೆ ಮನೆಯೊಂದರಲ್ಲಿ ಗೊಣಿಚೀಲದಲ್ಲಿ ಕಟ್ಟಿ ಹಾಕಿರವ ಸ್ತಿತಿಯಲ್ಲಿ ಮಹಿಳೆಯ ಶವ ಪತ್ತೆ ಯಾಗಿದೆ ಸುಳ್ಯ ಬೀರಮಂಗಿಲದಲ್ಲಿ ಬಂಗಾಳಿ ಮೂಲದ ಇಮ್ರಾನ್ ಪತ್ನಿಯೊಂದಿಗೆ ಕಳೆದ 7 ತಿಂಗಳಿಂದ ವಾಸವಿದ್ದ, ಸುಳ್ಯದ ಪ್ರತಷ್ಟಿತ ಹೋಟೇಲ್ ನಲ್ಲಿ ಇಮ್ರಾನ್ ಅಡುಗೆ ಕೆಲಸ ಮಾಡುತ್ತಿದ್ದ,ಎಂದು ಹೇಳಲಾಗಿದೆ ಹೋಟೆಲಗೆ ಒಂದು ವಾರ ರಜೆ…

ಸುಳ್ಯ ಬೀರಮಂಗಿಲದಲ್ಲಿ ಮಹಿಳೆಯ ಕೊಲೆ ಮಾಡಿ ಪತಿ ಪರಾರಿ
ರಾಜ್ಯ

ಸುಳ್ಯ ಬೀರಮಂಗಿಲದಲ್ಲಿ ಮಹಿಳೆಯ ಕೊಲೆ ಮಾಡಿ ಪತಿ ಪರಾರಿ

ಸುಳ್ಯಕ್ಕೆ ಕೆಲಸಕ್ಕೆ ಎಂದು ಬಂದ ಬಾಂಗಾಳಿ ಮೂಲದ ಇಮ್ರಾನ್ ಬೀರಮಂಗಿಲದಲ್ಲಿ ಬಾಡಿಗೆ ಮನೆಯಲ್ಲಿದ್ದ, ಅಲ್ಲಿ ಅತನ ಪತ್ನಿಯನ್ನು ಕೊಲೆ ಮಾಡಿ ಗೋಣಿ ಚೀಲದಲ್ಲಿ ಕಟ್ಟಿ ಹೋಗಿರುವ ಸ್ತಿಥಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ,ಮನೆಗೆ ಪೋಲೀಸ್ ಮೂಲಕ ಬಂದು ನೊಡಿದಾಗ ಮನೆ ಬಾಗಿಲು ಹಾಕಿದ ಸ್ಥಿತಿ ಇದ್ದು ಬಾಗಿಲು ಒಡೆದು ನೋಡಿದಾಗ…

ಫುಟ್‌ಬಾಲ್ ಫಿಫಾ ವಿಶ್ವಕಪ್: ಕತಾರ್ ವಿರುದ್ಧ ಈಕ್ವೆಡಾರ್‌ಗೆ ರೋಚಕ ಗೆಲುವು.
ಕ್ರೀಡೆ

ಫುಟ್‌ಬಾಲ್ ಫಿಫಾ ವಿಶ್ವಕಪ್: ಕತಾರ್ ವಿರುದ್ಧ ಈಕ್ವೆಡಾರ್‌ಗೆ ರೋಚಕ ಗೆಲುವು.

ದೋಹಾ: ಈಕ್ವೆಡಾರ್ ತಂಡ ಫಿಫಾ ವಿಶ್ವಕಪ್ ಫುಟ್‌ಬಾಲ್ ಟೂರ್ನಿಯಲ್ಲಿ ಶುಭಾರಂಭ ಮಾಡಿತು. ಭಾನುವಾರ ಮೊದಲ ಪಂದ್ಯದಲ್ಲಿ ಈಕ್ವೆಡಾರ್ 2-0 ಗೋಲುಗಳ ಅಂತರದಲ್ಲಿ ಆತಿಥೇಯ ಕತಾರ್‌ ತಂಡವನ್ನು ಮಣಿಸಿತು.ಈಕ್ವೆಡಾರ್ ತಂಡದ ಎರಡೂ ಗೋಲುಗಳನ್ನು ಅನುಭವಿ ಸೈಕರ್ ಎನೆರ್ ವಲೆನ್ಸಿಯಾ ಗಳಿಸಿದರು. ರೂವಾರಿ ಎನಿಸಿದರು. ಎರಡೂ ಗೋಲುಗಳು ಮೊದಲ ಅವಧಿಯಲ್ಲಿ ದಾಖಲಾದವು.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI