ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ
ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಆದರೆ, ಇರಾನ್ ಮುಂದಿಟ್ಟಿರುವ ಪ್ರಸ್ತಾವಿತ ಷರತ್ತುಗಳು ಒಪ್ಪುವಂತಿಲ್ಲ ಮತ್ತು ಅವು "ಉತ್ತಮವಾಗಿಲ್ಲ" ಎಂದು ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ. ​ಏನಿದು ಬೆಳವಣಿಗೆ?ಇತ್ತೀಚಿನ ದಿನಗಳಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಶಾಂತಿ ಸ್ಥಾಪನೆಯ ಪ್ರಯತ್ನಗಳು ನಡೆಯುತ್ತಿವೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಟ್ರಂಪ್, "ಇರಾನ್ ಈಗ ಮಾತುಕತೆಯ ಮೇಜಿನ ಬಳಿ ಬರಲು…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಸುಳ್ಯ ಅನ್ಸಾರಿಯ ಎಜುಕೇಶನಲ್ಸೆಂಟರ್ ಮಹಿಳಾ ಶರೀಅತ್ಕಾಲೇಜಿನಲ್ಲಿ ಪ್ರಥಮ ಸನದುದಾನಪ್ರದಾನ ಸಮಾರಂಭ
ರಾಜ್ಯ

ಸುಳ್ಯ ಅನ್ಸಾರಿಯ ಎಜುಕೇಶನಲ್
ಸೆಂಟರ್ ಮಹಿಳಾ ಶರೀಅತ್
ಕಾಲೇಜಿನಲ್ಲಿ ಪ್ರಥಮ ಸನದುದಾನ
ಪ್ರದಾನ ಸಮಾರಂಭ

ಸುಳ್ಯ, ಡಿ.5: ಸುಳ್ಯ ಅನ್ಸಾರಿಯ ಎಜುಕೇಶನಲ್ ಸೆಂಟರ್ ಇದರ ಅಧೀನದಲ್ಲಿ ಕಾರ್ಯಚರಿಸುತ್ತಿರುವ ಮಹಿಳಾ ಶರೀಅತ್ ಕಾಲೇಜ್ ಇದರವಿದ್ಯಾರ್ಥಿನಿಗಳಿಗೆ ಪ್ರಥಮ ಬಾರಿಗೆ ನುಪ್ರಿಯಾ ಸನದುದಾನ ಪ್ರದಾನ ಕಾರ್ಯಕ್ರಮ ನಾವೂರು ಅನ್ಸಾರಿಯ ಸಭಾಂಗಣದಲ್ಲಿನಡೆಯಿತು.ಕಳೆದ ಮೂರು ವರ್ಷಗಳಿಂದ ಅನ್ಸಾರಿಯ ಮಹಿಳಾ ಶರೀಅತ್ ಕಾಲೇಜಿನಲ್ಲಿ ಇಸ್ಲಾಮಿಕ್ ಧಾರ್ಮಿಕ ಶಿಕ್ಷಣ ವಿದ್ಯಾಭ್ಯಾಸವನ್ನು ಪೂರೈಸಿದ ವಿದ್ಯಾರ್ಥಿನಿಯರಿಗೆ ಈ…

ಮತದಾರರ ಗುರುತಿನ ಚೀಟಿ ಅನಧಿಕೃತ ವಿತರಣೆ ಆರೋಪ: ಪುತ್ತೂರಿನ ಪ್ರತಿಷ್ಠಿತ ಜನಸೇವಾ ಕೇಂದ್ರದ ಮೇಲೆ ಸಹಾಯಕ ಆಯುಕ್ತಗಿರೀಶ್ ನಂದನ್ ನೇತೃತ್ವದಲ್ಲಿ ದಾಳಿ.
ರಾಜ್ಯ

ಮತದಾರರ ಗುರುತಿನ ಚೀಟಿ ಅನಧಿಕೃತ ವಿತರಣೆ ಆರೋಪ: ಪುತ್ತೂರಿನ ಪ್ರತಿಷ್ಠಿತ ಜನಸೇವಾ ಕೇಂದ್ರದ ಮೇಲೆ ಸಹಾಯಕ ಆಯುಕ್ತಗಿರೀಶ್ ನಂದನ್ ನೇತೃತ್ವದಲ್ಲಿ ದಾಳಿ.

ಸುಳ್ಯ: ಮತದಾರನ ಗುರುತಿನ ಚೀಟಿಯನ್ನು ಅನಧಿಕೃತವಾಗಿ‌ ವಿತರಣೆ ಮಾಡಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪುತ್ತೂರಿನ ಜನಸೇವಾ ಕೇಂದ್ರವೊಂದರ ಮೇಲೆ ಅಧಿಕಾರಿಗಳ ತಂಡ ದಾಳಿ ಮಾಡಿ ಅಂಗಡಿಗೆ ಬೀಗ ಹಾಕಿದ ಘಟನೆ ಸೋಮವಾರ(ಡಿ.5) ಸಂಜೆ ನಡೆದಿದೆ. ಪುತ್ತೂರಿನ ವ್ಯಕ್ತಿಯೊಬ್ಬರ ಮತದಾರನ ಗುರುತಿನ ಚೀಟಿ ಕಳೆದುಹೋಗಿದ್ದು, ಅವರು ಜನ ಸೇವಾ…

ನೀರಿನಲ್ಲಿ ಬಂಡಿ ಉತ್ಸವ :ಕುಕ್ಕೆ ಜಾತ್ರೆ ಸಂಪನ್ನ :ಬೇರೆಲ್ಲೂ ಕಾಣದ ವಿಶಿಷ್ಠ ಉತ್ಸವ: ಇಳಿದ ಕೊಪ್ಪರಿಗೆ: ದೇವಳದ ಆನೆ  ಯಶಸ್ವಿಯನೀರಾಟ.
ರಾಜ್ಯ

ನೀರಿನಲ್ಲಿ ಬಂಡಿ ಉತ್ಸವ :ಕುಕ್ಕೆ ಜಾತ್ರೆ ಸಂಪನ್ನ :ಬೇರೆಲ್ಲೂ ಕಾಣದ ವಿಶಿಷ್ಠ ಉತ್ಸವ: ಇಳಿದ ಕೊಪ್ಪರಿಗೆ: ದೇವಳದ ಆನೆ ಯಶಸ್ವಿಯನೀರಾಟ.

ಸುಬ್ರಹ್ಮಣ್ಯ: ಮಹಾತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದ ವಾರ್ಷಿಕ ಜಾತ್ರಾ ಮಹೋತ್ಸವವವು ಸೋಮವಾರ ಕೊಪ್ಪರಿಗೆ ಇಳಿಯುವುದರೊಂದಿಗೆ ಸಂಪನ್ನಗೊಂಡಿತು. ಮುಂಜಾನೆ ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತರಾಮ ಎಡಪಡಿತ್ತಾಯರು ವೈದಿಕ ವಿದಾನ ನೆರವೇರಿಸಿದರು. ಬಳಿಕ ಸುಮುಹೂರ್ತದಲ್ಲಿ ಕೊಪ್ಪರಿಗೆಯನ್ನು ಪೂರ್ವ ಶಿಷ್ಠ ಸಂಪ್ರದಾಯದ ಪ್ರಕಾರ ಇಳಿಸಲಾಯಿತು.ಎಲ್ಲಾ ದೇವಾಲಯಗಳಲ್ಲಿ ಕೊಡಿ ಏರಿ ಜಾತ್ರೆ…

ಮಲೆಯಾಳ-ಐನೆಕಿದು-ಹರಿಹರ ಸಂಪರ್ಕ ರಸ್ತೆಗೆ ಸಚಿವರಿಂದ ಗುದ್ದಲಿ ಪೂಜೆ.
Uncategorized

ಮಲೆಯಾಳ-ಐನೆಕಿದು-ಹರಿಹರ ಸಂಪರ್ಕ ರಸ್ತೆಗೆ ಸಚಿವರಿಂದ ಗುದ್ದಲಿ ಪೂಜೆ.

ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕಿನ ಮಲೆಯಾಳ-ಐನೆಕಿದು-ಹರಿಹರ ಸಂಪರ್ಕ ರಸ್ತೆಗೆ ಸುಮಾರು 1.25 ಕೋಟಿ ರೂಗಳ ಹಾಗೂ ಐನೆಕಿದು - ಕೋಟೆಬಾಗಿಲು - ಕುಡುಮುಂಡೂರು ಸಂಪರ್ಕ ರಸ್ತೆಗೆ 30 ಲಕ್ಷ ಅನುದಾನದ ಗುದ್ದಲಿ ಪೂಜೆಯನ್ನು ಇಂದು ಸಚಿವ ಎಸ್.ಅಂಗಾರರವರು ನೆರವೇರಿಸಿದರು.ಈ ಸಂದರ್ಭದಲ್ಲಿ ಸುಳ್ಯ ಮಂಡಲ ಬಿಜೆಪಿ ಅಧ್ಯಕ್ಷರಾದ ಹರೀಶ್…

ಕೊಲ್ಲಮೊಗ್ರದಲ್ಲಿ ಸಚಿವ ಅಂಗಾರರಿಂದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ.
ರಾಜ್ಯ

ಕೊಲ್ಲಮೊಗ್ರದಲ್ಲಿ ಸಚಿವ ಅಂಗಾರರಿಂದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ.

ಸುಳ್ಯ ತಾಲೂಕಿನ ಕಲ್ಮಕಾರು ಹಾಗೂ ಕೊಲ್ಲಮೊಗ್ರ ಗ್ರಾ.ಪಂ. ವ್ಯಾಪ್ತಿಯಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರ ವಿಶೇಷ ಅನುದಾನದಲ್ಲಿ ಮಂಜೂರುಗೊಂಡ ರೂ. 4.70 ಕೋಟಿ ಮೊತ್ತದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಸಚಿವರು ಗುದ್ದಲಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ…

ಸೋಲೋ ಡ್ಯಾನ್ಸ್ಸ್ಪರ್ಧೆಯಲ್ಲಿ ಸೋನಾಅಡ್ಕಾರಿಗೆ ರಾಷ್ಟ್ರಮಟ್ಟದಲ್ಲಿಪ್ರಥಮ ಸ್ಥಾನ
ರಾಜ್ಯ

ಸೋಲೋ ಡ್ಯಾನ್ಸ್
ಸ್ಪರ್ಧೆಯಲ್ಲಿ ಸೋನಾ
ಅಡ್ಕಾರಿಗೆ ರಾಷ್ಟ್ರಮಟ್ಟದಲ್ಲಿ
ಪ್ರಥಮ ಸ್ಥಾನ

ಮೆರಿಕ್ಯುಂ ಡ್ಯಾನ್ಸ್ ಕ್ರೀವ್ ವತಿಯಿಂದ ಉಡುಪಿಯಬೆಳ್ಳಂಪಳ್ಳಿಯಲ್ಲಿ ಜರುಗಿದ ರಾಷ್ಟ್ರಮಟ್ಟದ ಸೋಲೋ ಡ್ಯಾನ್ಸ್ ಸ್ಪರ್ಧೆಯಲ್ಲಿ ಸೋನಾ ಅಡ್ಕಾರು ಭಾಗವಹಿಸಿ, ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈಕೆ ಜಾಲ್ಸೂರು ಗ್ರಾಮದ ಅಡ್ಕಾರು ಶರತ್ ಹಾಗೂಶ್ರೀಮತಿ ಶೋಭಾ ದಂಪತಿಗಳ ಪುತ್ರಿ. ಸುಳ್ಯದ ಸೈಂಟ್ಜೋಸೆಫ್ ಆಂಗ್ಲಮಾಧ್ಯಮ ಶಾಲೆಯ 4ನೇ ತರಗತಿವಿದ್ಯಾರ್ಥಿನಿಯಾಗಿದ್ದು, ತರುಣ್ ರಾಜ್ ಮಂಗಳೂರುಈಕೆಗೆ ತರಬೇತಿದಾರರಾಗಿದ್ದಾರೆ

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಟ್ರ್ಯಾಕ್ಟರ್ ಪಲ್ಟಿ, ಓರ್ವ ಸಾವು, ಮತ್ತೋರ್ವ ಗಂಭೀರ.
ರಾಜ್ಯ

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಟ್ರ್ಯಾಕ್ಟರ್ ಪಲ್ಟಿ, ಓರ್ವ ಸಾವು, ಮತ್ತೋರ್ವ ಗಂಭೀರ.

ಸಮಗ್ರ ನ್ಯೂಸ್: ಚಾರ್ಮಾಡಿ ಘಾಟಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಕಾರ್ಮಿಕರ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೋರ್ವ ಕಾರ್ಮಿಕನಿಗೆ ಗಂಭೀರ ಗಾಯಗಳಾಗಿವೆ. ಚಾರ್ಮಾಡಿ ಘಾಟಿಯಲ್ಲಿ ನಡೆಯುತ್ತಿರುವ ಕಾಮಗಾರಿಗೆ ಟ್ರ್ಯಾಕ್ಟರ್ ನಲ್ಲಿ ನೀರು ತುಂಬಿಸಿ ಹೋಗುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಟರ್ ಟ್ಯಾಂಕರ್ ಪಲ್ಟಿಯಾಗಿ ಅದರಲ್ಲಿದ್ದ ಜಾರ್ಖಂಡ್ ಮೂಲದ…

ಕರ್ನಾಟಕ ರಾಜ್ಯ ಅಂಬೇಡ್ಕರ್ ರಕ್ಷಣಾ ವೇದಿಕೆ ಇದರ ಐವರ್ನಾಡು ಗ್ರಾಮ ಘಟಕ ಅಸ್ತಿತ್ವಕ್ಕೆ.
ರಾಜ್ಯ

ಕರ್ನಾಟಕ ರಾಜ್ಯ ಅಂಬೇಡ್ಕರ್ ರಕ್ಷಣಾ ವೇದಿಕೆ ಇದರ ಐವರ್ನಾಡು ಗ್ರಾಮ ಘಟಕ ಅಸ್ತಿತ್ವಕ್ಕೆ.

ಕರ್ನಾಟಕ ರಾಜ್ಯ ಅಂಬೇಡ್ಕರ್ ರಕ್ಷಣಾ ವೇದಿಕೆ ಇದರ ಐವರ್ನಾಡು ಗ್ರಾಮ ಘಟಕವನ್ನು ಡಿ. 5ರಂದು ರಚನೆ ಮಾಡಲಾಯಿತು.ಕುಂಞಿ ಕೃಷಿ ಕಾಲೋನಿ ಇವರು ಘಟಕದ ಉದ್ಘಾಟನೆಯನ್ನು ನೆರವೇರಿಸಿದರು . ಈ ಸಂದರ್ಭದಲ್ಲಿ ಅಂಬೇಡ್ಕರ್ ರಕ್ಷಣಾ ವೇದಿಕೆ ರಾಜ್ಯದ್ಯಕ್ಷರಾದ ಪಿ.ಸುಂದರ ಪಾಟಾಜೆ ಸಂಘಟನೆಯ ಬಗ್ಗೆ ಮತ್ತು ನಿಯಮಗಳ ಬಗ್ಗೆ ವಿವರಿಸಿದರು ವೇದಿಕೆಯ…

ಸುಳ್ಯ : ಶಾರದಾ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ
ರಾಜ್ಯ

ಸುಳ್ಯ : ಶಾರದಾ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ

ಸುಳ್ಯದ ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢಶಾಲೆ ಮತ್ತು ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಡಿ. 5 ರಂದು ನಡೆಯಿತು.ಸಭಾಕಾರ್ಯಕ್ರಮ್ ಅಧ್ಯಕ್ಷತೆಯನ್ನು ದ.ಕ.ಜಿಲ್ಲಾ ಗೌಡ ವಿದ್ಯಾ ಸಂಘದ ಅಧ್ಯಕ್ಷ ಧನಂಜಯ ಅಡಂಗಾಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಉಪಸ್ಥಿತರಿದ್ದರು.…

ಸ್ವಂತ ಖರ್ಚಿನಲ್ಲಿ ಪಂಜದ ಪಾಂಡಿಗದ್ದೆ ರಸ್ಥೆ ಅಭಿವೃದ್ಧಿಪಡಿಸಿದ ಕೆಪಿಸಿಸಿ ಸದಸ್ಯ ಎಚ್ ಎಂ ನಂದಕುಮಾರ್.
ರಾಜ್ಯ

ಸ್ವಂತ ಖರ್ಚಿನಲ್ಲಿ ಪಂಜದ ಪಾಂಡಿಗದ್ದೆ ರಸ್ಥೆ ಅಭಿವೃದ್ಧಿಪಡಿಸಿದ ಕೆಪಿಸಿಸಿ ಸದಸ್ಯ ಎಚ್ ಎಂ ನಂದಕುಮಾರ್.

ಸುಳ್ಯ:ಕೆಪಿಸಿಸಿ ಸದಸ್ಯ ಹಾಗು ಕಡಬ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಎಚ್.ಎಂ.ನಂದಕುಮಾರ್ ಅವರು ಪಂಜದ ಪಾಂಡಿಗದ್ದೆಯಲ್ಲಿ ರಸ್ತೆ ಅಭಿವೃದ್ಧಿ ಮಾಡಿದ್ದಾರೆ. ಪಂಜದ ಪಾಂಡಿಗದ್ದೆಯಲ್ಲಿ ಕಡಿದಾದ ಮತ್ತು ಭಾರೀ ಎತ್ತರದಲ್ಲಿ ಇರುವ ರಸ್ತೆಯಲ್ಲಿ ಜನರಿಗೆ ಸಂಚಾರಕ್ಕೆ ಕಷ್ಟಕರವಾಗಿತ್ತು. ರಸ್ತೆಯ ಸಮಸ್ಯೆಯ ಬಗ್ಗೆ ಪಂಜ ಗ್ರಾಮ ಪಂಚಾಯತ್ ಸದಸ್ಯರಾದ ಲಕ್ಷ್ಮಣ ಬೊಳ್ಳಾಜೆ ಮತ್ತು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI