ಅಂತರಾಷ್ಟ್ರೀಯ

ಐರ್ಲೆಂಡ್ ವಿರುದ್ಧ ಸರಣಿ ಸೋತು ಮುಖಭಂಗ ಅನುಭವಿಸಿದ ಭಾರತ! ಚೊಚ್ಚಲ ಸರಣಿ ಗೆದ್ದು ಇತಿಹಾಸ ಬರೆದ ಐರಿಷ್ ಪಡೆ
ಅಂತರಾಷ್ಟ್ರೀಯ ಕ್ರೀಡೆ

ಐರ್ಲೆಂಡ್ ವಿರುದ್ಧ ಸರಣಿ ಸೋತು ಮುಖಭಂಗ ಅನುಭವಿಸಿದ ಭಾರತ! ಚೊಚ್ಚಲ ಸರಣಿ ಗೆದ್ದು ಇತಿಹಾಸ ಬರೆದ ಐರಿಷ್ ಪಡೆ

ಭಾರತ ಹಾಗೂ ಐರ್ಲೆಂಡ್ ನಡುವಿನ ಟಿ20 ಕ್ರಿಕೆಟ್ ಸರಣಿಯಲ್ಲಿ ಟೀಮ್ ಇಂಡಿಯಾಗೆ ತೀವ್ರ ನಿರಾಶೆಯಾಗಿದೆ. ಭಾನುವಾರ ಬೆಲ್‌ಫಾಸ್ಟ್‌ನ ಸಿವಿಲ್ ಸರ್ವೀಸ್ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ನಡೆದ ಎರಡನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ವಿಶ್ವ ಚಾಂಪಿಯನ್ ಭಾರತ ತಂಡ, 11ನೇ ರ‍್ಯಾಂಕಿಂಗ್‌ನಲ್ಲಿರುವ ಐರ್ಲೆಂಡ್ ವಿರುದ್ಧ 1 ರನ್‌ನಿಂದ ಆಘಾತಕಾರಿ ಸೋಲು ಕಂಡು ಸರಣಿಯನ್ನು ಕೈಚೆಲ್ಲಿದೆ.ಇದರೊಂದಿಗೆ 2 ಪಂದ್ಯಗಳ ಸರಣಿಯನ್ನು ಐರ್ಲೆಂಡ್ 2-0 ಅಂತರದಿಂದ ವಶಪಡಿಸಿಕೊಂಡು, ಭಾರತದ ವಿರುದ್ಧ ತನ್ನ ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಎಸ್.ಎನ್.ಮನ್ಮಥರ ಮನೆಗೆ ಭೇಟಿ ನೀಡಿ ಆಶೀರ್ವಚನ ನೀಡಿದ ಡಾ.ನಿರ್ಮಲಾನಂದನಾಥ ಸ್ವಾಮೀಜಿ .
ರಾಜ್ಯ

ಎಸ್.ಎನ್.ಮನ್ಮಥರ ಮನೆಗೆ ಭೇಟಿ ನೀಡಿ ಆಶೀರ್ವಚನ ನೀಡಿದ ಡಾ.ನಿರ್ಮಲಾನಂದನಾಥ ಸ್ವಾಮೀಜಿ .

ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಸುಳ್ಯ ತಾಲೂಕು ಗ್ರಾಮ ವಾಸ್ತವ್ಯ ಮತ್ತು ಸಮುದಾಯ ಸಮ್ಮಿಲನ ಕಾರ್ಯಕ್ರಮದ ಅಂಗವಾಗಿ ಸುಳ್ಯ ತಾಲೋಕಿನಾದ್ಯಂತ ಸಂಚರಿಸುತ್ತಿದ್ದು ಡಿ.೨೧ ರಂದು ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್ ಮನ್ಮಥ ಅವರ ಮನೆಯಲ್ಲಿ…

ಬರೆಮೇಲು ಶ್ರೀ ಉದ್ಭವ ತ್ರಿಶಕ್ತಿ ಸ್ವರೂಪಿನಿ ಮಹಾ ಕಾಳಿ ಕ್ಷೇತ್ರಕ್ಕೆ ಆದಿಚುಂಚನಗಿರಿ ಸ್ವಾಮೀಜಿ ಶ್ರೀ ಶ್ರೀ ನಿರ್ಮಲನಂದನಾಥ ಭೇಟಿ.
ರಾಜ್ಯ

ಬರೆಮೇಲು ಶ್ರೀ ಉದ್ಭವ ತ್ರಿಶಕ್ತಿ ಸ್ವರೂಪಿನಿ ಮಹಾ ಕಾಳಿ ಕ್ಷೇತ್ರಕ್ಕೆ ಆದಿಚುಂಚನಗಿರಿ ಸ್ವಾಮೀಜಿ ಶ್ರೀ ಶ್ರೀ ನಿರ್ಮಲನಂದನಾಥ ಭೇಟಿ.

ಬರೆಮೇಲು ಶ್ರೀ ಉದ್ಭವ ತ್ರಿಶಕ್ತಿ ಸ್ವರೂಪಿನಿ ಮಹಾ ಕಾಳಿ ಕ್ಷೇತ್ರಕ್ಕೆ ಐಕ್ಯತಾ ಸಂದೇಶ ಮತ್ತು ಆಶೀರ್ವಚನ ನೀಡಲು ಆದಿಚುಂಚನಗಿರಿ ಸ್ವಾಮೀಜಿ ಶ್ರೀ ಶ್ರೀ ನಿರ್ಮಲನಂದನಾಥ ಭೇಟಿ ನೀಡಿದರು, ಈ ಸಂದರ್ಭದಲ್ಲಿ ಕರುಣಾಕರ ಬರೆಮೇಲು ದಂಪತಿಗಳು ಸ್ವಾಮೀಜಿಗಳ ಪಾದಕ್ಕೆಎರಗಿ ಆಶೀರ್ವಾದ ಪಡೆದರು ಕ್ಷೇತ್ರದಿಂದ ಸ್ವಾಮೀಜಿಗಳಿಗೆ ಪೂರ್ಣಕುಂಭ ಸ್ವಾಗತಿಸಲಾಯಿತು ನಂತರ ಸ್ವಾಮೀಜಿಗಳು…

ಬರೆಮೇಲು ಶ್ರೀ ಉದ್ಭವ ತ್ರಿಶಕ್ತಿ ಸ್ವರೂಪಿನಿ ಮಹಾ ಕಾಳಿ ಕ್ಷೇತ್ರಕ್ಕೆ ಆದಿಚುಂಚನಗಿರಿ ಸ್ವಾಮೀಜಿ ಶ್ರೀ ಶ್ರೀ ನಿರ್ಮಲನಂದನಾಥ ಭೇಟಿ.
ರಾಜ್ಯ

ಬರೆಮೇಲು ಶ್ರೀ ಉದ್ಭವ ತ್ರಿಶಕ್ತಿ ಸ್ವರೂಪಿನಿ ಮಹಾ ಕಾಳಿ ಕ್ಷೇತ್ರಕ್ಕೆ ಆದಿಚುಂಚನಗಿರಿ ಸ್ವಾಮೀಜಿ ಶ್ರೀ ಶ್ರೀ ನಿರ್ಮಲನಂದನಾಥ ಭೇಟಿ.

ಬರೆಮೇಲು ಶ್ರೀ ಉದ್ಭವ ತ್ರಿಶಕ್ತಿ ಸ್ವರೂಪಿನಿ ಮಹಾ ಕಾಳಿ ಕ್ಷೇತ್ರಕ್ಕೆ ಐಕ್ಯತಾ ಸಂದೇಶ ಮತ್ತು ಆಶೀರ್ವಚನ ನೀಡಲು ಆದಿಚುಂಚನಗಿರಿ ಸ್ವಾಮೀಜಿ ಶ್ರೀ ಶ್ರೀ ನಿರ್ಮಲನಂದನಾಥ ಭೇಟಿ ನೀಡಿದರು, ಈ ಸಂದರ್ಭದಲ್ಲಿ ಕರುಣಾಕರ ಬರೆಮೇಲು ದಂಪತಿಗಳು ಸ್ವಾಮೀಜಿಗಳ ಪಾದಕ್ಕೆಎರಗಿ ಆಶೀರ್ವಾದ ಪಡೆದರು ಕ್ಷೇತ್ರದಿಂದ ಸ್ವಾಮೀಜಿಗಳಿಗೆ ಪೂರ್ಣಕುಂಭ ಸ್ವಾಗತ ಅರ್ಪಿಸಲಾಯಿತು. ನಂತರ…

ಅಕಾಡೆಮಿಗೆ ಆಡಳಿತಾಧಿಕಾರಿ ನೇಮಕ ಮಾಡುವ ವಿಚಾರವು ಡಾ| ರೇಣುಕಾಪ್ರಸಾದರ ವೈಯಕ್ತಿಕ ನಿರ್ಧಾರವೇ ಹೊರತು ಸಂಸ್ಥೆಯದ್ದಲ್ಲ: ಡಾ ಕೆ.ವಿ ಚಿದಾನಂದ.
ರಾಜ್ಯ

ಅಕಾಡೆಮಿಗೆ ಆಡಳಿತಾಧಿಕಾರಿ ನೇಮಕ ಮಾಡುವ ವಿಚಾರವು ಡಾ| ರೇಣುಕಾಪ್ರಸಾದರ ವೈಯಕ್ತಿಕ ನಿರ್ಧಾರವೇ ಹೊರತು ಸಂಸ್ಥೆಯದ್ದಲ್ಲ: ಡಾ ಕೆ.ವಿ ಚಿದಾನಂದ.

ಪ್ರತಿಭಟನೆ ನಡೆಸುವ ಸಿಬ್ಬಂದಿಗಳ ವಿರುದ್ಧ ಎಜ್ಯುಕೇಶನ್ ಆಕ್ಟ್ ಪ್ರಕಾರ ಕಾನೂನು ಕ್ರಮದ ಎಚ್ಚರಿಕೆ . ಡಾ. ರೇಣುಕಾಪ್ರಸಾದರು ಡಿ.೨೦ರಂದು ಪತ್ರಿಕಾಗೋಷ್ಠಿ ನಡೆಸಿ ತಿಳಿಸಿರುವ ವಿಚಾರ ಸತ್ಯಕ್ಕೆ ದೂರವಾಗಿದ್ದು ದುರುದ್ದೇಶದಿಂದ ಕೂಡಿದೆ. ಡಿ.೨೩ರಂದು ಶೈಕ್ಷಣಿಕ ಚಟುವಟಿಕೆಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುವುದು ಕಾನೂನು ಬಾಹಿರವಾಗಿದ್ದು, ಪ್ರತಿಭಟನೆ ನಡೆಸುವ ಸಿಬ್ಬಂದಿಗಳ ವಿರುದ್ಧ ಕಾನೂನು…

ನವೀನ್ ಕಾಮಧೇನು ಅವರನ್ನು ಆಂಬ್ಯುಲೆನ್ಸ್ ನಲ್ಲಿ ಕೊಂಡೊಯ್ದ ಪ್ರಕರಣ: ಎಂ.ಮಾಧವ ಗೌಡ, ದಿವ್ಯಪ್ರಭ ಚಿಲ್ತಡ್ಕ ಸೇರಿದಂತೆ 6 ಮಂದಿಯ ಮೇಲೆ ಪ್ರಕರಣ ದಾಖಲು..
ರಾಜ್ಯ

ನವೀನ್ ಕಾಮಧೇನು ಅವರನ್ನು ಆಂಬ್ಯುಲೆನ್ಸ್ ನಲ್ಲಿ ಕೊಂಡೊಯ್ದ ಪ್ರಕರಣ: ಎಂ.ಮಾಧವ ಗೌಡ, ದಿವ್ಯಪ್ರಭ ಚಿಲ್ತಡ್ಕ ಸೇರಿದಂತೆ 6 ಮಂದಿಯ ಮೇಲೆ ಪ್ರಕರಣ ದಾಖಲು..

ಬೆಳ್ಳಾರೆಯ ಯುವ ಉದ್ಯಮಿ ನವೀನ್ ಕಾಮಧೇನುಅವರನ್ನು ಆಂಬ್ಯುಲೆನ್ಸ್ ನಲ್ಲಿ ಬಲಾತ್ಕಾರವಾಗಿಕರೆದೊಯ್ದ ಪ್ರಕರಣಕ್ಕೆ ಸಂಬಂಧಿಸಿ ಎಂ.ಮಾಧವ ಗೌಡ, ದಿವ್ಯಪ್ರಭ ಚಿಲ್ತಡ್ಕ ಸೇರಿದಂತೆ 6 ಮಂದಿಯ ಮೇಲೆ ಬೆಳ್ಳಾರೆ ಪೋಲೀಸ್ ಠಾಣೆಯಲ್ಲಿ ಪ್ರಕರಣದಾಖಲಾಗಿರುವುದಾಗಿ ತಿಳಿದು ಬಂದಿದೆ. ಘಟನೆ ವಿವರ ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರತಿಷ್ಠಿತ ಕಾಮಧೇನು ಜ್ಯುವೆಲ್ಲರ್ಸ್ ಮಾಲಕ ನವೀನ್ ಗೌಡ…

ಕೆವಿಜಿ ವಿಧ್ಯಾ ಸಂಸ್ಥೆಯಲ್ಲಿ ಮುಂದುವರಿದ ಅಕಾಡೆಮಿ ಗೊಂದಲ:ಸಮಾಜದ ಹಿರಿಯ ಸ್ವಾಮೀಜಿಗಳ ಮಧ್ಯಪ್ರವೇಶಕ್ಕೆ ಡಾ.ರೇಣುಕಾಪ್ರಸಾದ್ ಒತ್ತಾಯ: ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಕರ್ತವ್ಯ ತ್ಯಜಿಸಿ ಪ್ರತಿಭಟಿಸುತ್ತೇವೆ: ಸಿಬ್ಬಂದಿಗಳು.
ರಾಜ್ಯ

ಕೆವಿಜಿ ವಿಧ್ಯಾ ಸಂಸ್ಥೆಯಲ್ಲಿ ಮುಂದುವರಿದ ಅಕಾಡೆಮಿ ಗೊಂದಲ:ಸಮಾಜದ ಹಿರಿಯ ಸ್ವಾಮೀಜಿಗಳ ಮಧ್ಯಪ್ರವೇಶಕ್ಕೆ ಡಾ.ರೇಣುಕಾಪ್ರಸಾದ್ ಒತ್ತಾಯ: ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಕರ್ತವ್ಯ ತ್ಯಜಿಸಿ ಪ್ರತಿಭಟಿಸುತ್ತೇವೆ: ಸಿಬ್ಬಂದಿಗಳು.

ಸುಳ್ಯ: ಕೆವಿಜಿ ಅಕಾಡೆಮಿಯಲ್ಲಿ ಉಂಟಾಗಿರುವ ಗೊಂದಲ ಮತ್ತಷ್ಟು ಉಲ್ಮಣವಾಗಿದೆ , ಈ ಬಗ್ಗೆ ಅಕಾಡೆಮಿಯ ಡಾ. ಕೆ.ವಿ.ರೇಣುಕಾಪ್ರಸಾದ್ ರವರು ಸುಳ್ಯ ಮಾಧ್ಯದವರ ಮುಂದೆ ತಮ್ಮ ಅಳಲು ತೋಡಿಕೊಂಡಿದ್ದಾರೆ. ಸುಳ್ಯ ಕೆ ವಿ ಜಿ ಡೆಂಟಲ್ ಕಾಲೇಜು ಆವರಣದಲ್ಲಿ ಮಾಧ್ಯಮ ಗೋಷ್ಟಿ ನಡೆಸಿ ಮಾತನಾಡಿದ ಅವರು ಅಕಾಡೆಮಿಯ ಅಧ್ಯಕ್ಷ ಡಾ…

ಪಟ್ಟಣದಲ್ಲಿ ನಂಬರ್ ಪ್ಲೇಟ್ ಮರೆಮಾಚಿ ಸಂಚಾರ ಮಾಡುತ್ತಿದ್ದ ಸವಾರರಿಗೆ ಎಚ್ಚರಿಕೆ.
ರಾಜ್ಯ

ಪಟ್ಟಣದಲ್ಲಿ ನಂಬರ್ ಪ್ಲೇಟ್ ಮರೆಮಾಚಿ ಸಂಚಾರ ಮಾಡುತ್ತಿದ್ದ ಸವಾರರಿಗೆ ಎಚ್ಚರಿಕೆ.

ಮರೆಮಾಚಿರುವ ರೀತಿಯಲ್ಲಿ ನಂಬರ್ ಪ್ಲೇಟ್ ಗಳನ್ನು ಅಳವಡಿಸಿ ಸುಳ್ಯ ನಗರದಲ್ಲಿ ಓಡಾಡುತ್ತಿದ್ದ ದ್ವಿಚಕ್ರ ವಾಹನಗಳನ್ನು ಪೊಲೀಸರು ತಪಾಸಣೆ ನಡೆಸಿದ್ದಾರೆಅದರಲ್ಲೂ ಅತ್ಯಾಧುನಿಕ ಫ್ಯಾಷನ್ ಬೈಕುಗಳಲ್ಲಿ ನಂಬರ್ ಪ್ಲೇಟ್ ಅಳವಡಿಸುವ ಸಂದರ್ಭ ಬೈಕಿನ ಹಿಂಭಾಗದ ನಂಬರ್ ಪ್ಲೇಟ್ ಕಾಣದಂತೆ ಒಳಬಾಗದಲ್ಲಿ ಮಡಚಿ ಇಡಲು ಸಾಧ್ಯವಾಗುವ ರೀತಿಯಲ್ಲಿ ನಂಬರ್ ಪ್ಲೇಟ್ ಗಳನ್ನು ಅಳವಡಿಸಿದ್ದು…

ದಕ್ಷ ಅಧಿಕಾರಿಯಿಂದ ದಿಟ್ಟ ಕ್ರಮ:ಅಕ್ರಮ ಮರಳು ದಾಸ್ತಾನು ಮತ್ತು ಗಣಿಗಾರಿಕೆ ಕೇಂದ್ರಕ್ಕೆ ದಾಳಿ ಮುಟ್ಟುಗೋಲು ನೈಜ ಕ್ರಮ ಸ್ವಾಗತ ಅರ್ಹ :ರಶೀದ್ ಜಟ್ಟಿಪಳ್ಳ
ರಾಜ್ಯ

ದಕ್ಷ ಅಧಿಕಾರಿಯಿಂದ ದಿಟ್ಟ ಕ್ರಮ:
ಅಕ್ರಮ ಮರಳು ದಾಸ್ತಾನು ಮತ್ತು ಗಣಿಗಾರಿಕೆ ಕೇಂದ್ರಕ್ಕೆ ದಾಳಿ ಮುಟ್ಟುಗೋಲು ನೈಜ ಕ್ರಮ ಸ್ವಾಗತ ಅರ್ಹ :ರಶೀದ್ ಜಟ್ಟಿಪಳ್ಳ

ಹಲವಾರು ವರ್ಷಗಳಿಂದ ಸದ್ದಿಲ್ಲದೆ ಸುದ್ದಿ ಯಾಗದೆ ನಡೆಯುತ್ತಿದ್ದ ಅಕ್ರಮ ಮರಳು ದಾಸ್ತಾನು ಮತ್ತು ಅಕ್ರಮ ಗಣಿಗಾರಿಕೆ ಪ್ರದೇಶದಕ್ಕೆ ದಾಳಿ ಮಾಡಿ ಮುಟ್ಟುಗೋಲು ಹಾಕಿ ಕೃಪಟಾಕ್ಷದಿಂದ ನಡೆಯುತ್ತಿದ್ದ ಅಕ್ರಮ ಧಂದೆ ಯನ್ನು ಖುದ್ದಾಗಿ ಸುಳ್ಯ ತಾಹಶೀಲ್ದಾರು ಲೇಡಿಸಿಂಗಮ್.ಕು.ಅನಿತಾ ಲಕ್ಷ್ಮಿ ಬಯಲಿಗೆ ಎಳೆದ್ದಿದ್ದಾರೆ ಬಹಳ ಆದಾಯ ತರುವ ಸರಕಾರಿ ಖನಿಜ ಸಂಪತ್ತು…

ಆದಿಚುಂಚನಗಿರಿ ಮಠದ ಮಹಾ ಸ್ವಾಮೀಜಿ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸುಳ್ಯ ಪ್ರವೇಶ: ದ.ಕ ಗೌಡ ಸಂಘದಿಂದ ಅದ್ಧೂರಿ ಸ್ವಾಗತ.
ರಾಜ್ಯ

ಆದಿಚುಂಚನಗಿರಿ ಮಠದ ಮಹಾ ಸ್ವಾಮೀಜಿ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸುಳ್ಯ ಪ್ರವೇಶ: ದ.ಕ ಗೌಡ ಸಂಘದಿಂದ ಅದ್ಧೂರಿ ಸ್ವಾಗತ.

ಸುಳ್ಯ ತಾಲೂಕಿನಲ್ಲಿ ಇಂದಿನಿಂದ ಮೂರು ದಿನಗಳ ಗ್ರಾಮ ವಾಸ್ತವ್ಯ ಮತ್ತು ಸಮುದಾಯ ಮಿಲನ ಕಾರ್ಯಕ್ರಮಕ್ಕಾಗಿ ಆಗಮಿಸಿರುವ ಆದಿಚುಂಚನಗಿರಿ ಮಹಾಮಠದ ಪೀಠಾಧ್ಯಕ್ಷ ಜಗದ್ಗುರು ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ಸುಳ್ಯ ತಾಲೂಕಿಗೆ ಆಗಮಿಸಿದರು.ಈ ವೇಳೆ ಸ್ವಾಮೀಜಿಯವರಿಗೆ ನಿಂತಿಕಲ್ಲಿನಲ್ಲಿ ಗೌಡ ಸಮಾಜದ ವತಿಯಿಂದ ಅದ್ದೂರಿ ಸ್ವಾಗತ ಕೋರಲಾಯಿತು.

ಆದಿಚುಂಚನಗಿರಿ ಶ್ರೀ ಶ್ರೀ ಶ್ರೀ ನಿರ್ಮಲನಂದನಾಥ ಸ್ವಾಮೀಜಿಗಳು ಮಂಗಳೂರಿಗೆ ಆಗಮನ:ಸುಳ್ಯಕ್ಕೆ ದ.ಕ ಗೌಡರ ಯುವ ಸೇವಾ ಸಂಘದಿಂದ ಆಹ್ವಾನ.
ರಾಜ್ಯ

ಆದಿಚುಂಚನಗಿರಿ ಶ್ರೀ ಶ್ರೀ ಶ್ರೀ ನಿರ್ಮಲನಂದನಾಥ ಸ್ವಾಮೀಜಿಗಳು ಮಂಗಳೂರಿಗೆ ಆಗಮನ:ಸುಳ್ಯಕ್ಕೆ ದ.ಕ ಗೌಡರ ಯುವ ಸೇವಾ ಸಂಘದಿಂದ ಆಹ್ವಾನ.

ಗ್ರಾಮ ವಾಸ್ತವ್ಯ ಮತ್ತು ಸಮುದಾಯ ಸಮ್ಮಿಲನ ಕಾರ್ಯ ನಿಮಿತ್ತ ಸುಳ್ಯ ತಾಲೂಕಿಗೆ ಆಗಮಿಸಲಿರುವ ಆದಿಚುಂಚನಗಿರಿಯ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರನ್ನು, ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ (ರಿ.) ಸುಳ್ಯ ಇದರ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ. ಅಕ್ಷಯ್ಕುರುಂಜಿಯವರು ಆದಿಚುಂಚನಗಿರಿ ಶಾಖಾಮಠ ಕಾವೂರು ಮಂಗಳೂರಿನಲ್ಲಿ ಬರಮಾಡಿಕೊಂಡು ಸ್ವಾಮೀಜಿಯವರಿಂದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI