ಅಂತರಾಷ್ಟ್ರೀಯ

ಐರ್ಲೆಂಡ್ ವಿರುದ್ಧ ಸರಣಿ ಸೋತು ಮುಖಭಂಗ ಅನುಭವಿಸಿದ ಭಾರತ! ಚೊಚ್ಚಲ ಸರಣಿ ಗೆದ್ದು ಇತಿಹಾಸ ಬರೆದ ಐರಿಷ್ ಪಡೆ
ಅಂತರಾಷ್ಟ್ರೀಯ ಕ್ರೀಡೆ

ಐರ್ಲೆಂಡ್ ವಿರುದ್ಧ ಸರಣಿ ಸೋತು ಮುಖಭಂಗ ಅನುಭವಿಸಿದ ಭಾರತ! ಚೊಚ್ಚಲ ಸರಣಿ ಗೆದ್ದು ಇತಿಹಾಸ ಬರೆದ ಐರಿಷ್ ಪಡೆ

ಭಾರತ ಹಾಗೂ ಐರ್ಲೆಂಡ್ ನಡುವಿನ ಟಿ20 ಕ್ರಿಕೆಟ್ ಸರಣಿಯಲ್ಲಿ ಟೀಮ್ ಇಂಡಿಯಾಗೆ ತೀವ್ರ ನಿರಾಶೆಯಾಗಿದೆ. ಭಾನುವಾರ ಬೆಲ್‌ಫಾಸ್ಟ್‌ನ ಸಿವಿಲ್ ಸರ್ವೀಸ್ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ನಡೆದ ಎರಡನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ವಿಶ್ವ ಚಾಂಪಿಯನ್ ಭಾರತ ತಂಡ, 11ನೇ ರ‍್ಯಾಂಕಿಂಗ್‌ನಲ್ಲಿರುವ ಐರ್ಲೆಂಡ್ ವಿರುದ್ಧ 1 ರನ್‌ನಿಂದ ಆಘಾತಕಾರಿ ಸೋಲು ಕಂಡು ಸರಣಿಯನ್ನು ಕೈಚೆಲ್ಲಿದೆ.ಇದರೊಂದಿಗೆ 2 ಪಂದ್ಯಗಳ ಸರಣಿಯನ್ನು ಐರ್ಲೆಂಡ್ 2-0 ಅಂತರದಿಂದ ವಶಪಡಿಸಿಕೊಂಡು, ಭಾರತದ ವಿರುದ್ಧ ತನ್ನ ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಅಪಘಾತದಲ್ಲಿ ಮೃತಪಟ್ಟ ಕೆ.ವಿ.ಜಿ ಐ.ಟಿ.ಐ ವಿದ್ಯಾರ್ಥಿಯ ಮನೆಯವರಿಗೆ ಕೆ.ವಿ.ಜಿ ವಿವಿಧೋದ್ಧೇಶ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ಆರ್ಥಿಕ ನೆರವು.
ರಾಜ್ಯ

ಅಪಘಾತದಲ್ಲಿ ಮೃತಪಟ್ಟ ಕೆ.ವಿ.ಜಿ ಐ.ಟಿ.ಐ ವಿದ್ಯಾರ್ಥಿಯ ಮನೆಯವರಿಗೆ ಕೆ.ವಿ.ಜಿ ವಿವಿಧೋದ್ಧೇಶ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ಆರ್ಥಿಕ ನೆರವು.

ಸುಳ್ಯ:ಕೆ.ವಿ.ಜಿ ವಿವಿಧೋದ್ಧೇಶ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ಇತ್ತೀಚೆಗೆ ಸುಳ್ಯ ಸಮೀಪದ ಅರಂಬೂರಿನಲ್ಲಿ ಬೈಕ್ ಅಪಘಾತದಲ್ಲಿ ನಿಧನ ಹೊಂದಿದ್ದ ಕೆ.ವಿ.ಜಿ ಐ.ಟಿ.ಐ ವಿದ್ಯಾರ್ಥಿ ಪ್ರತೀಕ್‌ ಅವರ ಮನೆಯವರಿಗೆ ಆರ್ಥಿಕ ನೆರವು ಹಸ್ತಾಂತರ ಮಾಡಲಾಯಿತು.ಸಂಘದ ಅಧ್ಯಕ್ಷರು ಹಾಗು ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿ. ಅವರು…

ನಮ್ಮ ಹಿರಿಯರ ಆಚಾರ ವಿಚಾರ, ಪರಂಪರೆ ಮುಂದಿನ ಪೀಳಿಗೆಗೆ ಹಸ್ತಾಂತರಿಸಬೇಕು:ಡಾ. ರೇಣುಕಾ ಪ್ರಸಾದ್ ಕೆ.ವಿ.
ರಾಜ್ಯ

ನಮ್ಮ ಹಿರಿಯರ ಆಚಾರ ವಿಚಾರ, ಪರಂಪರೆ ಮುಂದಿನ ಪೀಳಿಗೆಗೆ ಹಸ್ತಾಂತರಿಸಬೇಕು:ಡಾ. ರೇಣುಕಾ ಪ್ರಸಾದ್ ಕೆ.ವಿ.

ನಮ್ಮ ಹಿರಿಯರ ಆಚಾರ, ವಿಚಾರಗಳು ಮತ್ತು ಪರಂಪರೆಯನ್ನು ಉಳಿಸಿ ಮುಂದಿನ ಪೀಳಿಗೆಗೂ ಹಸ್ತಾಂತರ ಮಾಡಬೇಕಾಗಿದೆ. ಕುಟುಂಬ ಪರಂಪರೆ, ಹಿರಿಯರ ಜೀವನ ಪದ್ದತಿ, ಸಂಸ್ಕೃತಿ, ಸಂಸ್ಕಾರಗಳನ್ನು ತಿಳಿಸುವ ಕೆಲಸ ನಮ್ಮಿಂದಾಗಬೇಕು ಎಂದು ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿ ಅಭಿಪ್ರಾಯ ಪಟ್ಟರು. ಅವರು ಬಂಟ್ವಾಳ ತಾಲೂಕು…

ಪತ್ರಕರ್ತರ ಜಿಲ್ಲಾ ಸಮ್ಮೇಳನದ ಲಾಂಛನ ಡಾ.ವೀರೇಂದ್ರ ಹೆಗ್ಗಡೆ ಅವರಿಂದ ಬಿಡುಗಡೆ.
ರಾಜ್ಯ

ಪತ್ರಕರ್ತರ ಜಿಲ್ಲಾ ಸಮ್ಮೇಳನದ ಲಾಂಛನ ಡಾ.ವೀರೇಂದ್ರ ಹೆಗ್ಗಡೆ ಅವರಿಂದ ಬಿಡುಗಡೆ.

ಮಂಗಳೂರು : ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜ.3 ರಂದು ನಡೆಯಲಿರುವ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 3ನೇ ಜಿಲ್ಲಾ ಸಮ್ಮೇಳನದ ಲಾಂಛನವನ್ನು ಧರ್ಮಸ್ಥಳದ ಧರ್ಮಾಧಿಕಾರಿ , ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೋಮವಾರ ಅನಾವರಣಗೊಳಿಸಿದರು.ಈ ಸಂದರ್ಭ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಕಾರ್ಯ…

ಮನವಿಗೆ ಸ್ಫಂದನೆ ನೀಡದ ಇಲಾಖೆಗಳ ವಿರುದ್ದ ಬೇಡಿಕೆ ಈಡೇರಿಕೆಗಾಗಿ ಸುಳ್ಯ ತಾಲೋಕು ಕಚೇರಿ ಎದುರು ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ.
ರಾಜ್ಯ

ಮನವಿಗೆ ಸ್ಫಂದನೆ ನೀಡದ ಇಲಾಖೆಗಳ ವಿರುದ್ದ ಬೇಡಿಕೆ ಈಡೇರಿಕೆಗಾಗಿ ಸುಳ್ಯ ತಾಲೋಕು ಕಚೇರಿ ಎದುರು ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ.

ಹಲವು ಭಾರಿ ಇಲಾಖೆಗಳಿಗೆ ಮನವಿ ಮಾಡಿದರು ಯಾವುದೇ ಕೆಲಸ ಕಾನೂನು ಬದ್ಧವಾಗಿ ಆಗುತ್ತಿಲ್ಲ ಎಲ್ಲಾ ಕಡೆಯಲ್ಲೂ ದಲಿತರಿಗೆ ಒಂದು ಕಾನೂನು ಮೇಲ್ವರ್ಗದವರಿಗೆ ಒಂದು ಕಾನೂನು ಎನ್ನುವ ರೀತಿಯಲ್ಲಿ ಸರಕರಾರಿ ಅಧಿಕಾರಿಗಳು ವರ್ತಿಸುತ್ತಿದ್ದಾರೆ. ಮನವಿಗೆ ಸ್ಫಂದನೆ ನೀಡದ ಇಲಾಖೆಗಳುಡಿ.19 ರಂದು ಬೇಡಿಕೆ ಈಡೇರಿಕೆಗಾಗಿ ಸುಳ್ಯ ತಾಲೋಕು ಕಚೇರಿ ಎದುರು ಅಂಬೇಡ್ಕರ್…

ಸುಳ್ಯ ತಹಶೀಲ್ಧಾರ್ ಕು .ಅನಿತಾಲಕ್ಷ್ಮಿ ದಿಟ್ಟ ಕ್ರಮಕ್ಕೆ ಬೆದರಿದ ಕಲ್ಲು ,ಮರಳು, ಮಾರಾಟಗಾರರು: ಬರೋಬ್ಬರಿ 100 ಲೋಡ್ ಮರಳು ವಶ.!
ರಾಜ್ಯ

ಸುಳ್ಯ ತಹಶೀಲ್ಧಾರ್ ಕು .ಅನಿತಾಲಕ್ಷ್ಮಿ ದಿಟ್ಟ ಕ್ರಮಕ್ಕೆ ಬೆದರಿದ ಕಲ್ಲು ,ಮರಳು, ಮಾರಾಟಗಾರರು: ಬರೋಬ್ಬರಿ 100 ಲೋಡ್ ಮರಳು ವಶ.!

ಸುಳ್ಯ, ಕಳೆದ ಕೆಲವು ದಿನಗಳಿಂದ ಸುಳ್ಯ ತಾಲೂಕು ಆಡಳಿತದ ಅಧಿಕಾರಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಮತ್ತು ಮರಳು ದಾಸ್ತಾನು ಘಟಕಗಳ ದಿಡೀರ್ ದಾಳಿ ಮುಂದುವರಿದಿದ್ದು, ಇಂದು ಸುಳ್ಯದ ಮೇನಾಲದಲ್ಲಿ ನೂರಕ್ಕೂ ಹೆಚ್ಚು ಅಧಿಕ ಲೋಡ್ ಮರಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.ಮೇನಾಲ ಬಳಿ ರಸ್ತೆ ಪರಂಬೋಕು ಸ್ಥಳದಲ್ಲಿ ಅಕ್ರಮವಾಗಿ…

ಪಿ.ಕೆ.ಅಬೂಸಾಲಿಯವರ ಸತ್ಯ ಪ್ರಮಾಣದ ಸವಾಲನ್ನು ಸ್ವೀಕರಿಸುತ್ತೇವೆ, ಅವರು ಕರೆದಲ್ಲಿಗೆ ಬರಲು ಸಿದ್ದ, ನನ್ನ ಮೇಲಿನ ಆರೋಪಕ್ಕೆ ಸಾಕ್ಷ್ಯ ಒದಗಿಸಲಿ, ಯಾರೋ ಬರೆದುಕೊಟ್ಟದ್ದನ್ನು ಓದಬೇಡಿ — ಶೌವಾದ್ ಗೂನಡ್ಕ.
ರಾಜ್ಯ

ಪಿ.ಕೆ.ಅಬೂಸಾಲಿಯವರ ಸತ್ಯ ಪ್ರಮಾಣದ ಸವಾಲನ್ನು ಸ್ವೀಕರಿಸುತ್ತೇವೆ, ಅವರು ಕರೆದಲ್ಲಿಗೆ ಬರಲು ಸಿದ್ದ, ನನ್ನ ಮೇಲಿನ ಆರೋಪಕ್ಕೆ ಸಾಕ್ಷ್ಯ ಒದಗಿಸಲಿ, ಯಾರೋ ಬರೆದುಕೊಟ್ಟದ್ದನ್ನು ಓದಬೇಡಿ — ಶೌವಾದ್ ಗೂನಡ್ಕ.

.. ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರಾಗಿರುವ ಪಿ.ಕೆ.ಅಬೂಸಾಲಿಯವರು ನಮ್ಮ ಮೇಲೆ ಸತ್ಯ ಪ್ರಮಾಣದ ಸವಾಲನ್ನು ಹಾಕಿದ್ದು, ಇದನ್ನು ನಾವು ಸ್ವೀಕರಿಸಿದ್ದೇವೆ, ಅವರು ಕರೆದಲ್ಲಿಗೆ ಬರಲು ಸಿದ್ದ, ಯಾರು ಬಿ.ಜೆ.ಪಿ.ಗೆ ಪ್ರಚಾರ ಮಾಡಿದ್ದಾರೆಂದು ಸಾಬೀತಾಗಲಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ನಾನು ಮಿಥುನ್ ರೈಯವರ ವಿರುದ್ಧ ಕೆಲಸ ಮಾಡಿದ್ದೇನೆ ಎಂಬುವುದಕ್ಕೆ ತಕ್ಷಣವೇ…

ಮಗನ ಕುಡಿತ ಬಿಡಿಸಲು ಅಂಬ್ಯುಲೆನ್ಸ್ ನಲ್ಲಿ ಹಾಕಿ ಕರೆದೊಯ್ಯಲಾಗಿದೆ: ಮಾಧವ ಗೌಡ ಸ್ಪಷ್ಟನೆ.
ರಾಜ್ಯ

ಮಗನ ಕುಡಿತ ಬಿಡಿಸಲು ಅಂಬ್ಯುಲೆನ್ಸ್ ನಲ್ಲಿ ಹಾಕಿ ಕರೆದೊಯ್ಯಲಾಗಿದೆ: ಮಾಧವ ಗೌಡ ಸ್ಪಷ್ಟನೆ.

ಮಗ ನವೀನ್ ಇತ್ತೀಚೆಗೆ ಕುಡಿಯುತ್ತಿದ್ದು ಕುಡಿತ ಬಿಡಿಸಲು ಅಂಬ್ಯುಲೆನ್ಸ್ ಮುಖಾಂತರ ಕೊಂಡೊಯ್ಯಲಾಗುತ್ತಿತ್ತು. ಅದನ್ನು ಮನೆಯವರು ತಪ್ಪಾಗಿ ಭಾವಿಸಿಕೊಂಡಿದ್ದಾರೆ ಹೊರತು ಇನ್ಯಾವುದೇ ಘಟನೆ ನಡಿಯಲಿಲ್ಲ , ಇದನ್ನು ಕುಳಿತು ಮಾತನಾಡಿ ಸರಿಪಡಿಸಿಕೊಳ್ಳುತೇವೆ.ಎಂದು ಮಾದವ ಗೌಡ ನ್ಯೂಸ್ ರೂಮ್ ಗೆ ತಿಳಿಸಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದು ಬರಬೇಕಾಗಿದೆ.

ಬೆಳ್ಳಾರೆಯ ಯುವ ಉಧ್ಯಮಿಯ ಅಪಹರಣ .ಆರೋಪ..
ರಾಜ್ಯ

ಬೆಳ್ಳಾರೆಯ ಯುವ ಉಧ್ಯಮಿಯ ಅಪಹರಣ .ಆರೋಪ..

ಬೆಳ್ಳಾರೆ ಯುವ ಉಧ್ಯಮಿಯ ಅಪಹರಣಬೆಳ್ಳಾರೆ ಕಾಮದೇನು ಮಾದವ ಗೌಡರ ಪುತ್ರ ನವೀನ್ ಅಪಹರಣಕ್ಕೀಡಾದ ಯುವಕ, ಕೆ ಎಲ್ ನೋಂದಣಿಯ ಅಂಬ್ಯುಲೆನ್ಸ್ ನಲ್ಲಿ ಅಪಹರಿಸಿದ್ದಾರೆ ಎಂದು ನವೀನ್ ತಾಯಿ ಆರೋಪ, ನವೀನ್ ತಾಯಿಗೂ ಹಲ್ಲೆ ನಡೆಸಿರುವುದಾಗಿ ಮಾಹಿತಿ,ನೀಡಿದ್ದಾರೆ ನವೀನ್ ತಾಯಿ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಈ ಬಗ್ಗೆ…

ಬೆಟ್ಟದಪುರ ಶ್ರೀ ದುರ್ಗಾ ಮಹಾಕಾಳಿ ನಾಗ ಬ್ರಹ್ಮ ಕ್ಷೇತ್ರದ   “ಕೈ ಬಿಡದ ಮಹಾಕಾಳಿ” ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ.
ರಾಜ್ಯ

ಬೆಟ್ಟದಪುರ ಶ್ರೀ ದುರ್ಗಾ ಮಹಾಕಾಳಿ ನಾಗ ಬ್ರಹ್ಮ ಕ್ಷೇತ್ರದ “ಕೈ ಬಿಡದ ಮಹಾಕಾಳಿ” ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ.

ಬೆಟ್ಟದಪುರ ಶ್ರೀ ದುರ್ಗಾ ಮಹಾಕಾಳಿ ನಾಗ ಬ್ರಹ್ಮ ಕ್ಷೇತ್ರದ"ಕೈ ಬಿಡದ ಮಹಾಕಾಳಿ " ಕನ್ನಡ ಭಕ್ತಿ ಗೀತೆಗಳ ಧ್ವನಿ ಸುರುಳಿಯನ್ನು ಕ್ಷೇತ್ರದಲ್ಲಿ ಬಿಡುಗಡೆ ಮಾಡಲಾಯಿತು. ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ, ನಾಗೇಶ್ ಕುಂದಲ್ಪಾಡಿ ಚಾಲನೆ ನೀಡಿದರು,ದಯಾ ಕ್ರಿಯೇಷನ್ ಮೂಲಕ ಹೊರ ಹೊಮ್ಮಿದ ದ್ವನಿಸುರುಳಿ ಬಿಡುಗಡೆಯಲ್ಲಿ…

ಪೆರಾಜೆ ಅಮಚೂರು ಬೆಟ್ಟದಪುರ ಶ್ರೀ ದುರ್ಗಾ ಮಹಾಕಾಳಿ-ನಾಗಬ್ರಹ್ಮ ದೇವಸ್ಥಾನದಲ್ಲಿ ಕೊರಗ ತನಿಯ ದೈವದ ಕೋಲ‌ ಮತ್ತು ಅಗೆಲು ಸೇವೆ.
ರಾಜ್ಯ

ಪೆರಾಜೆ ಅಮಚೂರು ಬೆಟ್ಟದಪುರ ಶ್ರೀ ದುರ್ಗಾ ಮಹಾಕಾಳಿ-ನಾಗಬ್ರಹ್ಮ ದೇವಸ್ಥಾನದಲ್ಲಿ ಕೊರಗ ತನಿಯ ದೈವದ ಕೋಲ‌ ಮತ್ತು ಅಗೆಲು ಸೇವೆ.

ಸುಂದರ ತಾಣವಾಗಿಯೂ.. ಪ್ರೇಕ್ಷಣೀಯ ತಾಣವಾಗಿಯೂ .ಚಾರಣಾ ತಾಣವಾಗಿಯೂ ಧಾರ್ಮಿಕವಾಗಿಯೂ ಗುರುತಿಸಿಕೊಂಡಿರು ಸ್ಥಳ ಬೆಟ್ಟದಪುರ.ಎತ್ತರದ ಬೆಟ್ಟವನ್ನು ಏರಿ ಹೋದರೆ ಸಿಗುವುದೇ ಬೆಟ್ಟಪುರ ಕ್ಷೇತ್ರ ಅಲ್ಲಿ ಸುಮಾರು.101 ಮೆಟ್ಟಿಲು ಹತ್ತಿದರೆ ಗೋಚರವಾಗುವು ಗುಡಿಯೇ ಶ್ರೀ ದುರ್ಗಾ ಮಹಕಾಳಿ ದೇವಿಯ ಸಾನಿಧ್ಯ ಮತ್ತು ನಾಗಭ್ರಹ್ಮ ದೇವಸ್ಥಾನವಿದೆ.ಪ್ರತಿನಿತ್ಯ ತಾಲೋಕು ಜಿಲ್ಲೆ ಸೇರಿದಂತೆ ಹೊರಭಾಗದಿಂದ ನೂರಾರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI