ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ
ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಆದರೆ, ಇರಾನ್ ಮುಂದಿಟ್ಟಿರುವ ಪ್ರಸ್ತಾವಿತ ಷರತ್ತುಗಳು ಒಪ್ಪುವಂತಿಲ್ಲ ಮತ್ತು ಅವು "ಉತ್ತಮವಾಗಿಲ್ಲ" ಎಂದು ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ. ​ಏನಿದು ಬೆಳವಣಿಗೆ?ಇತ್ತೀಚಿನ ದಿನಗಳಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಶಾಂತಿ ಸ್ಥಾಪನೆಯ ಪ್ರಯತ್ನಗಳು ನಡೆಯುತ್ತಿವೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಟ್ರಂಪ್, "ಇರಾನ್ ಈಗ ಮಾತುಕತೆಯ ಮೇಜಿನ ಬಳಿ ಬರಲು…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಸುಬ್ರಹ್ಮಣ್ಯ ದೇವಾಲಯ ವಠಾರದಲ್ಲಿ ಯಾತ್ರಿಕನ ಮೇಳೆ ದಾಳಿ ಮಾಡಿದ ಬೀದಿ ನಾಯಿ..
ರಾಜ್ಯ

ಸುಬ್ರಹ್ಮಣ್ಯ ದೇವಾಲಯ ವಠಾರದಲ್ಲಿ ಯಾತ್ರಿಕನ ಮೇಳೆ ದಾಳಿ ಮಾಡಿದ ಬೀದಿ ನಾಯಿ..

ಸದಾ ಭಕ್ತರಿಂದ ತುಂಬಿ ತುಳುಕುವ ಕುಕ್ಕೆಯಲ್ಲಿ ಭಕ್ತಾದಿಯೋರ್ವರಿಗೆ ನಾಯಿ ಕಚ್ಚಿದ ಘಟನೆ ವರದಿಯಾಗಿದೆ.ಗಾಯಾಳುವನ್ನು ಚಿಕಿತ್ಸೆಗಾಗಿ ಸಾಮಾಜಿಕ ಕಾರ್ಯಕರ್ತರು ಕಡಬ ಸಮುದಾಯ ಅಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ.ಬೀದಿ ನಾಯಿಗಳ ತೊಂದರೆ ಬಗ್ಗೆ ಹಲವು ಭಾರಿ ಸುಬ್ರಹ್ಮಣ್ಯ ಗ್ರಾ.ಪಂ ಸಭೆಯಲ್ಲಿ ಹಾಗೂ ದೇವಸ್ಥಾನಕ್ಕೆ ಸಂಬಂಧಿಸಿದ ಸಭೆಯಲ್ಲಿ ಚರ್ಚೆಗೆ ಬಂದಿತ್ತಾದರೂ ಇದರ ಬಗ್ಗೆ…

ಅಧಿಕಾರಿಗಳ ಕಾರ್ಯಾಚರಣೆ-ಭಿಕ್ಷಾಟನೆ ನಿರತ ಬಾಲಕನ ರಕ್ಷಣೆ
ರಾಜ್ಯ

ಅಧಿಕಾರಿಗಳ ಕಾರ್ಯಾಚರಣೆ-
ಭಿಕ್ಷಾಟನೆ ನಿರತ ಬಾಲಕನ ರಕ್ಷಣೆ

ಉಡುಪಿ: ಜಿಲ್ಲೆಯಲ್ಲಿ ಭಿಕ್ಷಾಟನೆ ನಿರತ ಮಕ್ಕಳರಕ್ಷಣೆಗಾಗಿ ಸಂತೆ ಮಾರ್ಕೆಟ್, ಉಡುಪಿ ಬಸ್ನಿಲ್ದಾಣ ಹಾಗೂ ಸುತ್ತಮುತ್ತಲಿನ ದೇವಸ್ಥಾನಗಳಲ್ಲಿಇಂದು ವಿವಿಧ ಇಲಾಖೆಗಳ ಅಧಿಕಾರಿಗಳ ತಂಡವಿಶೇಷ ಕಾರ್ಯಚರಣೆ ನಡೆಸಿತು.ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಜಿಲ್ಲಾಬಾಲಕಾರ್ಮಿಕ ಯೋಜನಾ ಸಂಘ, ಸಮಾಜ ಕಲ್ಯಾಣಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ಇಲಾಖೆ, ಪುರಸಭೆ, ನಗರಸಭೆ, ಹಿರಿಯ…

ಪದವೀಧರ ಶಾಲಾ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ.

ರಾಜ್ಯದ ವಿವಿಧ ಶಾಲೆಗಳಲ್ಲಿ ಖಾಲಿ ಇದ್ದ 15,000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ 1:1 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇದೀಗ ಈ ಆಯ್ಕೆ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.ರಾಜ್ಯದ ಶಾಲೆಗಳಲ್ಲಿ ಖಾಲಿ ಇದ್ದಂತ 15 ಸಾವಿರ ಪದವೀಧದ ಪ್ರಾಥಮಿಕ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು…

ಕೃಷ್ಣ ಮೃಗದ ಚರ್ಮ ಮಾರಾಟ ಯತ್ನ : ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದಿಂದ ಇಬ್ಬರು ಆರೋಪಿಗಳ ಬಂಧನ
ರಾಜ್ಯ

ಕೃಷ್ಣ ಮೃಗದ ಚರ್ಮ ಮಾರಾಟ ಯತ್ನ : ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕದಿಂದ ಇಬ್ಬರು ಆರೋಪಿಗಳ ಬಂಧನ

ಮಡಿಕೇರಿ ನ.30 : ಕೃಷ್ಣ ಮೃಗದ ಚರ್ಮವನ್ನುಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ. ಚಿತ್ರದುರ್ಗದ ನಿವಾಸಿಗಳಾದ ನರಸಿಂಹ ಮೂರ್ತಿ ಹಾಗೂ ನಾಗರಾಜು ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ನ.30ರಂದು ಕುಶಾಲನಗರದ ಕಾರ್ಯಪ್ಪ ವೃತ್ತದಿಂದ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ತೆರಳುವ ರಸ್ತೆಯಲ್ಲಿ…

ಸುಳ್ಯದಲ್ಲಿ ಪತ್ರಕರ್ತರ ಸಮುದಾಯ ಭವನದ ಉದ್ಘಾಟನೆ .       ನಿಖರ ನೇರ ವರದಿಯ ಮೂಲಕ ಪತ್ರಕರ್ತ ವಿಶ್ವಾಸಗಳಿಸಬೇಕು – ಎಸ್. ಅಂಗಾರ
ರಾಜ್ಯ

ಸುಳ್ಯದಲ್ಲಿ ಪತ್ರಕರ್ತರ ಸಮುದಾಯ ಭವನದ ಉದ್ಘಾಟನೆ . ನಿಖರ ನೇರ ವರದಿಯ ಮೂಲಕ ಪತ್ರಕರ್ತ ವಿಶ್ವಾಸಗಳಿಸಬೇಕು – ಎಸ್. ಅಂಗಾರ

ಪತ್ರಕರ್ತರು ನಿಖರ, ನೇರ ವರದಿ ಮಾಡುವ ಮೂಲಕ ಜನರ ವಿಶ್ವಾಸ ಗಳಿಸುವ ಕೆಲಸವಾಗಬೇಕಿದೆ. ನಮ್ಮ ಸ್ಪಷ್ಟತೆ, ಉದ್ದೇಶದಲ್ಲಿ ಯಾವುದೇ ರಾಜಿಮಾಡಿಮಾಡದೇ ನಮ್ಮ ಕೆಲಸದ ಬಗ್ಗೆ ಪ್ರಯತ್ನಿಸಿದಾಗ ಯಶಸ್ಸು ಸಾಧ್ಯ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು. ಅವರು ಬುಧವಾರ ಸುಳ್ಯದ ಅಂಬಟಡ್ಕದಲ್ಲಿ ನೂತನವಾಗಿ…

ಅರಂತೋಡಿನಲ್ಲಿ 9 ವರ್ಷದ ಬಾಲಕಿ ಸಾವು.
ರಾಜ್ಯ

ಅರಂತೋಡಿನಲ್ಲಿ 9 ವರ್ಷದ ಬಾಲಕಿ ಸಾವು.

ಅರಂತೋಡು ಪೇಟೆಯಲ್ಲಿ ಹೋಟೆಲ್ ನಡೆಸುತ್ತಿರುವ ಯೋಗೀಶ್ ಅವರ ಪುತ್ರಿ ಖುಷಿ ಇಂದು ನಿಧನರಾದರು.ಬಾಲಕಿಗೆ ಕಳೆದ ಆರು ತಿಂಗಳ ಹಿಂದೆ ಇವರಿಗೆ ಅನಾರೋಗ್ಯ ಕಾಡಿತ್ತು, ಕಳೆದ ಮೂರು ದಿನಗಳ ಹಿಂದೆ ಇವರ ಆರೋಗ್ಯ ಸಮಸ್ಯೆ ಉಲ್ಬಣಿಸಿ ಮಂಗಳೂರು ಫಾದರ್ ಮುಲ್ಲರ್ ಆಸ್ಪತೆಗೆ ದಾಖಲು ಮಾಡಲಾಗಿತ್ತು. ಇವರನ್ನು ಉಳಿಸಿಕೊಳ್ಳುವ ಸಲುವಾಗಿ ಚಿಕಿತ್ಸಾ…

ಬೆಳ್ತಂಗಡಿಯ ರಿಕ್ಷಾ ಚಾಲಕ ನಾಪತ್ತೆ: ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ:
ರಾಜ್ಯ

ಬೆಳ್ತಂಗಡಿಯ ರಿಕ್ಷಾ ಚಾಲಕ ನಾಪತ್ತೆ: ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ:

ಮಲಯ ಸ್ನೇಹಿತರಿಗೆ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದ ಆಟೊ ರಿಕ್ಷಾ ಚಾಲಕನಿಗಾಗಿ ಗುರುವಾಯನಕೆರೆಯ ಕೆರೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸುತ್ತಿದೆ.ಬೆಳ್ತಂಗಡಿಯಲ್ಲಿ ರಿಕ್ಷಾ ಚಾಲಕನಾಗಿರುವ ಪ್ರವೀಣ್ ಪಿಂಟೊ ಎಂಬವರು ಇಂದು ಬೆಳಗ್ಗೆ ತನ್ನ ಸ್ನೇಹಿತರಿಗೆ ಕರೆ ಮಾಡಿ ತಾನು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದಾನೆ…

ಖ್ಯಾತ ಯಕ್ಷಗಾನ ಕಲಾವಿದ ಕುಂಬಳೆ ಸುಂದರ ರಾವ್ ನಿಧನ.
ರಾಜ್ಯ

ಖ್ಯಾತ ಯಕ್ಷಗಾನ ಕಲಾವಿದ ಕುಂಬಳೆ ಸುಂದರ ರಾವ್ ನಿಧನ.

ಯಕ್ಷರಂಗದಲ್ಲಿ ಮಾತಿನ ಮನೆ ಕಟ್ಟಿದ ಹಿರಿಯ ಕಲಾವಿದ, ಯಕ್ಷಗಾನ ಮತ್ತು ಬಯಲಾಟ ಅಕಾಡೆಮಿ ಮಾಜಿ ಅಧ್ಯಕ್ಷ ಕುಂಬಳೆ ಸುಂದರ್ ರಾವ್(88) ನ.30ರ ಮುಂಜಾನೆ ನಿಧನ ಹೊಂದಿದ್ದಾರೆ.ಯಾವುದೇ ಬಗೆಯ ಪಾತ್ರಗಳನ್ನು ಲೀಲಾಜಾಲವಾಗಿ ಮಾಡುತ್ತಿದ್ದ ಅವರಿಗೆ ಪಾದುಕಾ ಪಟ್ಟಾಭಿಷೇಕದ ಭರತ, ವಿರಾಟ ಪರ್ವದ ಉತ್ತರ ಕುಮಾರ, ಕೃಷ್ಣ ಸಂಧಾನದ ಕೃಷ್ಣ, ದಕ್ಷಯಜ್ಞದ…

ಉಪ್ಪಿನಂಗಡಿ: ರಸ್ತೆ ಅಪಘಾತ: ಆಟೋ ಚಾಲಕ ಸ್ಥಳದಲ್ಲೇ ಮೃತ್ಯು.ನ
ರಾಜ್ಯ

ಉಪ್ಪಿನಂಗಡಿ: ರಸ್ತೆ ಅಪಘಾತ: ಆಟೋ ಚಾಲಕ ಸ್ಥಳದಲ್ಲೇ ಮೃತ್ಯು.ನ

ಉಪ್ಪಿನಂಗಡಿ ಬಳಿಯ ನೆಕ್ಕಿಲಾಡಿಯ ಬೊಳ್ಳಾರು ಸಮೀಪ ಎಟಿಎಂನ ಹಣ ಸಾಗಿಸುವ ವಾಹನ ಹಾಗೂ ಆಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ಆಟೋ ಚಾಲಕಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.ಮೃತ ರಿಕ್ಷಾ ಚಾಲಕನನ್ನು ಉಪ್ಪಿನಂಗಡಿಯ ಸುಭಾಶ್ ನಗರ ನಿವಾಸಿ, ವಾಸು ಪೂಜಾರಿ (50 ವರ್ಷ) ಎಂದು ಗುರುತಿಸಲಾಗಿದೆ. ಎಟಿಎಂನ ಹಣ ಸಾಗಿಸುವ…

ವಿಟ್ಲ: ಕರೆಂಟ್ ಶಾಕ್ ಹೊಡೆದು ಯುವಕ ಮೃತ್ಯು: ಹಂದಿ ಹಿಡಿಯಲು ಗದ್ದೆಯಲ್ಲಿ ವಿದ್ಯುತ್ ಅಳವಡಿಕೆ ಆರೋಪ.
ರಾಜ್ಯ

ವಿಟ್ಲ: ಕರೆಂಟ್ ಶಾಕ್ ಹೊಡೆದು ಯುವಕ ಮೃತ್ಯು: ಹಂದಿ ಹಿಡಿಯಲು ಗದ್ದೆಯಲ್ಲಿ ವಿದ್ಯುತ್ ಅಳವಡಿಕೆ ಆರೋಪ.

ವಿಟ್ಲ: ಕರೆಂಟ್ ಶಾಕ್ ಹೊಡೆದು ಯುವಕ ದಾರುಣವಾಗಿ ಸಾವನ್ನಪ್ಪಿದ ಘಟನೆ ಅಡ್ಯನಡ್ಕದ ಸಾಯ ಎಂಬಲ್ಲಿ ನಡೆದಿದೆ. ಎಣ್ಮಕಜೆ ಪಂಚಾಯತ್ ನ ಅಡ್ಯನಡ್ಕ ಸಮೀಪದ ಒಂದನೇ ವಾರ್ಡ್ ಸಾಯ ಎಂಬಲ್ಲಿ ನಿನ್ನೆ ರಾತ್ರಿ ನಡೆದ ವಿದ್ಯುತ್ ದುರ್ಘಟನೆಯಲ್ಲಿ ಸಾಯ ನಿವಾಸಿನಾರಾಯಣ ನಾಯ್ಕ ಎಂಬವರ ಪುತ್ರಜಿತೇಶ್ (17) ಎಂಬ ಬಾಲಕ ದಾರುಣಸಾವನ್ನಪ್ಪಿದ್ದಾನೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI