ಸುಬ್ರಹ್ಮಣ್ಯ ದೇವಾಲಯ ವಠಾರದಲ್ಲಿ ಯಾತ್ರಿಕನ ಮೇಳೆ ದಾಳಿ ಮಾಡಿದ ಬೀದಿ ನಾಯಿ..
ಸದಾ ಭಕ್ತರಿಂದ ತುಂಬಿ ತುಳುಕುವ ಕುಕ್ಕೆಯಲ್ಲಿ ಭಕ್ತಾದಿಯೋರ್ವರಿಗೆ ನಾಯಿ ಕಚ್ಚಿದ ಘಟನೆ ವರದಿಯಾಗಿದೆ.ಗಾಯಾಳುವನ್ನು ಚಿಕಿತ್ಸೆಗಾಗಿ ಸಾಮಾಜಿಕ ಕಾರ್ಯಕರ್ತರು ಕಡಬ ಸಮುದಾಯ ಅಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ.ಬೀದಿ ನಾಯಿಗಳ ತೊಂದರೆ ಬಗ್ಗೆ ಹಲವು ಭಾರಿ ಸುಬ್ರಹ್ಮಣ್ಯ ಗ್ರಾ.ಪಂ ಸಭೆಯಲ್ಲಿ ಹಾಗೂ ದೇವಸ್ಥಾನಕ್ಕೆ ಸಂಬಂಧಿಸಿದ ಸಭೆಯಲ್ಲಿ ಚರ್ಚೆಗೆ ಬಂದಿತ್ತಾದರೂ ಇದರ ಬಗ್ಗೆ…




























