ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ
ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಆದರೆ, ಇರಾನ್ ಮುಂದಿಟ್ಟಿರುವ ಪ್ರಸ್ತಾವಿತ ಷರತ್ತುಗಳು ಒಪ್ಪುವಂತಿಲ್ಲ ಮತ್ತು ಅವು "ಉತ್ತಮವಾಗಿಲ್ಲ" ಎಂದು ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ. ​ಏನಿದು ಬೆಳವಣಿಗೆ?ಇತ್ತೀಚಿನ ದಿನಗಳಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಶಾಂತಿ ಸ್ಥಾಪನೆಯ ಪ್ರಯತ್ನಗಳು ನಡೆಯುತ್ತಿವೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಟ್ರಂಪ್, "ಇರಾನ್ ಈಗ ಮಾತುಕತೆಯ ಮೇಜಿನ ಬಳಿ ಬರಲು…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಅಡ್ಕಾರಿನಲ್ಲಿ ಒಂಟಿ ವೃದ್ಧೆಯ ಸರ ಎಳೆದು ಪರಾರಿಯಾದ ಆಗುಂತಕ: ಪ್ರಕರಣ ದಾಖಲು.
ರಾಜ್ಯ

ಅಡ್ಕಾರಿನಲ್ಲಿ ಒಂಟಿ ವೃದ್ಧೆಯ ಸರ ಎಳೆದು ಪರಾರಿಯಾದ ಆಗುಂತಕ: ಪ್ರಕರಣ ದಾಖಲು.

ಸುಳ್ಯ ಜಾಲ್ಸೂರು ಗ್ರಾಮದ ಅಡ್ಕಾರ್ ಬೈತಡ್ಕ ವೈಲ್ಡ್ ಕೆಫೆ ಬಳಿ ಒಬ್ಬಂಟಿ ವೃದ್ದ ಮಹಿಳೆ ಇರುವ ಮನೆಗೆ ಕಳ್ಳನೋರ್ವ ನುಗ್ಗಿ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಿತ್ತು ಪರಾರಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ.ಚಿನ್ನ ಕಳೆದುಕೊಂಡ ಮಹಿಳೆ ಬೈತಡ್ಕ ನಿವಾಸಿ ದಿವಂಗತ ಶಿವರಾಯರವರ ಪತ್ನಿ ಕಮಲ (64 ವ…

ಸುಳ್ಯದ ಸಾಧಕನ ಮುಡಿಗೇರಿದ ಹಮ್ಮೆಯ ಗರಿ..
ರಾಜ್ಯ

ಸುಳ್ಯದ ಸಾಧಕನ ಮುಡಿಗೇರಿದ ಹಮ್ಮೆಯ ಗರಿ..

ಜೀವನ್ ರಾಂ ಸುಳ್ಯರಿಗೆ ಜನಪದ ವಿಶ್ವ ವಿದ್ಯಾನಿಲಯದ ಗೌರವ ಡಾಕ್ಟರೇಟ್.. ಕಠಿಣ ಪರಿಶ್ರಮವಿದ್ದರೆ, ಸಾಧನೆಯ ಛಲವಿದ್ದರೆ, ಗೌರವ ತಾನಾಗಿಯೇ ಒಲಿದು ಬರುವುದು ಎಂಬುದಕ್ಕೆ ಸುಳ್ಯದ ರಂಗಕರ್ಮಿ ಜೀವನ್ ರಾಂ ಸುಳ್ಯ ದೃಷ್ಟಾಂತವಾಗಿದ್ದಾರೆ. ಹೌದು ಹಿರಿಯ ರಂಗ ಕರ್ಮಿ ಸಾವಿರಾರು ವಿದ್ಯಾರ್ಥಿಗಳಿಗೆ ತನ್ನಲ್ಲಿರುವ ರಂಗ ನೈಪುಣ್ಯತೆಯನ್ನು ಧಾರೆ ಎರೆದು ಕಲೆಯಲ್ಲಿಯೂ…

ಅರಂತೋಡಿನಲ್ಲಿ ಸಂಪಾಜೆ ವಲಯ ಭಜನಾ ಪರಿಷತ್ ಸಭೆ.
ರಾಜ್ಯ

ಅರಂತೋಡಿನಲ್ಲಿ ಸಂಪಾಜೆ ವಲಯ ಭಜನಾ ಪರಿಷತ್ ಸಭೆ.

ಅಡಿಕೆ ಎಲೆ ಹಳದಿ ರೋಗದ ಬಗ್ಗೆ ಚರ್ಚೆ: ಈ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿಯವರಿಗೆ ಮನವಿಗೆ ತೀರ್ಮಾನ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಪಾಜೆ ವಲಯದ ವತಿಯಿಂದ ಭಜನಾ ಪರಿಷತ್ ನ ಸಭೆಯು ಅರಂತೋಡು ರಬ್ಬರ್ ಸೊಸೈಟಿ ಸಭಾಂಗಣದಲ್ಲಿ ತಾಲೂಕು ಭಜನಾ ಪರಿಷತ್ ನ ನಿರ್ದೇಶಕರಾದ ಸೋಮಶೇಖರ್ ಪೈಕ…

ಕುಕ್ಕೆ ಸುಭ್ರಹ್ಮಣ್ಯ: ಸ್ಕಂಧ ಪಂಚಮಿಯದು 163 ಭಕ್ತರಿಂದ ಎಡೆಸ್ನಾನ.
ರಾಜ್ಯ

ಕುಕ್ಕೆ ಸುಭ್ರಹ್ಮಣ್ಯ: ಸ್ಕಂಧ ಪಂಚಮಿಯದು 163 ಭಕ್ತರಿಂದ ಎಡೆಸ್ನಾನ.

ಸುಬ್ರಹಣ್ಯ: ಪುಣ್ಯ ಕ್ಷೇತ್ರದ ಕುಕ್ಕೆ ಸುಬ್ರಹ್ಮಣ್ಯದ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಸ್ಕಂಧ ಪಂಚಮಿಯ ದಿನವಾದ ಸೋಮವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ 163 ಭಕ್ತರು ಎಡೆಸ್ನಾನ ಸೇವೆಗೈದರು. ಗೋವು ಸೇವಿಸಿದ ಎಲೆಯ ಮೇಲೆ ಭಕ್ತರು ಉರುಳು ಸೇವೆ ನಡೆಸುವ ಮೂಲಕ ಚಂಪಾಷಷ್ಠಿಯ ಜಾತ್ರೋತ್ಸವದ ಪಂಚಮಿಯ ದಿನದಂದು ಎಡೆಸ್ನಾನ ಹರಕೆ ಸೇವೆ ಸಲ್ಲಿಸಿದರು.ಷಷ್ಠಿಯ…

ಅಕ್ರಮವಾಗಿ ಗೋವುಗಳ ವದೆ ಮಾಡಿ ಮಾಂಸ ಮಾರಾಟ : ಆರೋಪಿ ಬಂಧನ, ಪುಂಜಾಲಕಟ್ಟೆ ಎಸ್. ಐ.ಸುತೇಶ್ ನೇತೃತ್ವದ ತಂಡದಿಂದ ಕಾರ್ಯಚರಣೆ.
ರಾಜ್ಯ

ಅಕ್ರಮವಾಗಿ ಗೋವುಗಳ ವದೆ ಮಾಡಿ ಮಾಂಸ ಮಾರಾಟ : ಆರೋಪಿ ಬಂಧನ, ಪುಂಜಾಲಕಟ್ಟೆ ಎಸ್. ಐ.ಸುತೇಶ್ ನೇತೃತ್ವದ ತಂಡದಿಂದ ಕಾರ್ಯಚರಣೆ.

ದನಗಳನ್ನು ವದೆ ಮಾಡಿ ಮಾಂಸ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಪುಂಜಾಲಕಟ್ಟೆ ಎಸ್. ಐ.ಸುತೇಶ್ ನೇತೃತ್ವದ ಪೋಲಿಸರ ತಂಡ ಆರೋಪಿ, ಬೈಕ್ ಸಹಿತಮಾಂಸವನ್ನು ವಶಕ್ಕೆ ಪಡೆದುಕೊಂಡ ಘಟನೆಪಾಂಡವರಕಲ್ಲು ಸಮೀಪದ ಕೂದೂರು ಎಂಬಲ್ಲಿ ನಡೆದಿದೆ.ಪಾಂಡವರಕಲ್ಲು ನಿವಾಸಿ ಇಸ್ಮಾಯಿಲ್ ಎಂಬಾತನನ್ನುಬಂಧಿಸಿದ್ದು, ಸ್ಥಳದಲ್ಲಿದ್ದ ಸುಮಾರು ಒಂದು ಲಕ್ಷ ಮೌಲ್ಯದ ಬೈಕ್ ಹಾಗೂ…

ಸುಳ್ಯದಲ್ಲಿ ಜೆ ಡಿ ಎಸ್ ಕಚೇರಿ ಉದ್ಘಾಟನೆ ಹಾಗೂ ಜೆ ಡಿ ಎಸ್ ಸಭೆ.
ರಾಜ್ಯ

ಸುಳ್ಯದಲ್ಲಿ ಜೆ ಡಿ ಎಸ್ ಕಚೇರಿ ಉದ್ಘಾಟನೆ ಹಾಗೂ ಜೆ ಡಿ ಎಸ್ ಸಭೆ.

ಸುಳ್ಯ ರಥಬೀದಿಯಲ್ಲಿರುವ ಕಟ್ಟೆಕಾರ್ ಕಾಂಪ್ಲೆಕ್ಸ್ ನಲ್ಲಿ ಜನತಾದಳದ (ಜಾ) ಕಚೇರಿ ಉದ್ಘಾಟನೆ ಇಂದುನಡೆಯಿತು. ಕಚೇರಿಯನ್ನು ರಾಜ್ಯ ಜೆ ಡಿ ಎಸ್ ವಕ್ತಾರ ಎಂ ಬಿ ಸದಾಶಿವ ಉದ್ಘಾಟಿಸಿ ಶುಭ ಹಾರೈಸಿದರು. ಜೆ ಡಿ ಎಸ್ ಜಿಲ್ಲಾದ್ಯಕ್ಷ. ಜಾಕೆ ಮಾದವ ಗೌಡ ದೀಪ ಪ್ರಜ್ವಲಿಸಿದರು. ನಂತರ ಸುಳ್ಯ ಶ್ರೀ ರಾಮ…

ಸುಳ್ಯದಲ್ಲಿ ಪೈಂಟರ್ಸ್ ಸಂಘ ಅಸ್ಥಿತ್ವಕ್ಕೆ: ಅದ್ಯಕ್ಷರಾಗಿ:ಕೆ.ಎಲ್ ಜಗದೀಶ್: ಕಾರ್ಯದರ್ಶಿಯಾಗಿ:ಬಾಲಚಂದ್ರ ಆಯ್ಕೆ.
ರಾಜ್ಯ

ಸುಳ್ಯದಲ್ಲಿ ಪೈಂಟರ್ಸ್ ಸಂಘ ಅಸ್ಥಿತ್ವಕ್ಕೆ: ಅದ್ಯಕ್ಷರಾಗಿ:ಕೆ.ಎಲ್ ಜಗದೀಶ್: ಕಾರ್ಯದರ್ಶಿಯಾಗಿ:ಬಾಲಚಂದ್ರ ಆಯ್ಕೆ.

ಸುಳ್ಯ ತಾಲೂಕಿನಲ್ಲಿ ಪೈಂಟಿಂಗ್ ವೃತ್ತಿ ಮಾಡುತ್ತಿರುವ ಕಾರ್ಮಿಕರ ಹಿತದೃಷ್ಠಿಯಿಂದ ನೂತನವಾಗಿ ಪೈಂಟರ್ಸ್ ಸಂಘವನ್ನು ಸ್ಥಾಪಿಲಾಗಿದೆ. ಪದಾಧಿಕಾರಿಗಳ ನೇಮಕವು ನ.27 ರಂದು ಸುಳ್ಯ ಸಿ ಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.ನೂತನ ಸಂಘದ ಸ್ಥಾಪಕಾಧ್ಯಕ್ಷರಾಗಿ ಕೆ ಎಲ್ ಜಗದೀಶ ಕಾಯರ್ತೋಡಿ,ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ .ಉಪಾಧ್ಯಕ್ಷರಾಗಿ ಉಸ್ಮಾನ್ ಜಯನಗರ ಹಾಗು ಲಿಂಗಪ್ಪ ಅವರನ್ನು…

ಲೇಟಾಗಿ ಬಂದಿದ್ದಕ್ಕೆ     ಉಡುಪಿಯಲ್ಲಿ ಬೆತ್ತದಿಂದ ಮನಬಂದಂತೆ ಹೊಡೆದ ಶಿಕ್ಷಕ..!
ರಾಜ್ಯ

ಲೇಟಾಗಿ ಬಂದಿದ್ದಕ್ಕೆ ಉಡುಪಿಯಲ್ಲಿ ಬೆತ್ತದಿಂದ ಮನಬಂದಂತೆ ಹೊಡೆದ ಶಿಕ್ಷಕ..!

ಉಡುಪಿ: ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳನ್ನು ಶಿಕ್ಷಕರೊಬ್ಬರು ಬೆತ್ತದಿಂದ ಅಮಾನವೀಯವಾಗಿ ಹೊಡೆದಿರೊ ಘಟನೆ ವರದಿಯಾಗಿದೆ.ಈ ವಿಡಿಯೋ ಈಗ ಸೋಷಿಯಲ್​ ಮೀಡಿಯಾದಲ್ಲಿ ಭಾರೀ ವೈರಲ್​​ ಆಗಿದೆ. ಇನ್ನು, ಈ ಘಟನೆ ಆನೆಗುಡ್ಡ ವಿನಾಯಕ ಗಣಪತಿ ದೇವಸ್ಥಾನದ ಬಳಿ ನಡೆದಿದೆ. ಆನೆಗುಡ್ಡೆ ಶ್ರೀವಿನಾಯಕ ಟೆಂಪಲ್​ಗೆ ಪ್ರವಾಸಕ್ಕೆಂದು ವಿದ್ಯಾರ್ಥಿಗಳನ್ನು ಶಿಕ್ಷಕ ಕರೆದುಕೊಂಡು ಬಂದಿದ್ದ. ಚಿತ್ರದುರ್ಗ…

ಪುಷ್ಪಾಲಂಕೃತ ರಥದಲ್ಲಿ ಕುಕ್ಕೆ ಸುಬ್ರಹ್ಮಣ್ಯನ ಹೂ ತೇರು ಉತ್ಸವ. ಉತ್ತರಾದಿ ಮಠದಲ್ಲಿ ಕಟ್ಟೆಪೂಜೆ :ಸೋದರ ಸಮಾಗಮ :ಪಂಚ ದೀವಟಿಕೆಗಳು.
ರಾಜ್ಯ

ಪುಷ್ಪಾಲಂಕೃತ ರಥದಲ್ಲಿ ಕುಕ್ಕೆ ಸುಬ್ರಹ್ಮಣ್ಯನ ಹೂ ತೇರು ಉತ್ಸವ. ಉತ್ತರಾದಿ ಮಠದಲ್ಲಿ ಕಟ್ಟೆಪೂಜೆ :ಸೋದರ ಸಮಾಗಮ :ಪಂಚ ದೀವಟಿಕೆಗಳು.

ಸುಬ್ರಹ್ಮಣ್ಯ : ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರೋತ್ಸವದ ಪ್ರಯುಕ್ತ ಮಾರ್ಗಶಿರ ಶುದ್ದ ಚೌತಿಯ ದಿನವಾದ ಆದಿತ್ಯವಾರ ಪುಷ್ಪಾಲಂಕೃತ ರಥದಲ್ಲಿ ಶ್ರೀ ದೇವರ ಹೂವಿನ ತೇರಿನ ಉತ್ಸವವು ಭಕ್ತಿ ಸಡಗರದಿಂದ ನಡೆಯಿತು. ಮಹಾಪೂಜೆಯ ನಂತರ ಶ್ರೀ ದೇವಳದ ಹೊರಾಂಗಣದಲ್ಲಿ ಬಂಡಿ ಉತ್ಸವ, ಪಾಲಕಿ ಉತ್ಸವ ಹಾಗೂ…

ಕಲ್ಲಪಳ್ಳಿ ಗಡಿ ಭಾಗದಲ್ಲಿ ರಸ್ತೆ ಕಾಮಗಾರಿಗೆ ಅಡಚಣೆ ಮಾಡಿದ ವಾಹನ ಸವಾರರು: ಮಣ್ಣು ಹಾಕಿ ರಸ್ತೆ ಬಂದ್ ಮಾಡಿದ ಸ್ಥಳೀಯರು.
ರಾಜ್ಯ

ಕಲ್ಲಪಳ್ಳಿ ಗಡಿ ಭಾಗದಲ್ಲಿ ರಸ್ತೆ ಕಾಮಗಾರಿಗೆ ಅಡಚಣೆ ಮಾಡಿದ ವಾಹನ ಸವಾರರು: ಮಣ್ಣು ಹಾಕಿ ರಸ್ತೆ ಬಂದ್ ಮಾಡಿದ ಸ್ಥಳೀಯರು.

ಸುಳ್ಯದಿಂದ ಕೇರಳ ಸಂಪರ್ಕಿಸುವ ರಸ್ತೆ ಕೇರಳದ ಕಲ್ಲಪಳ್ಳಿ ಗಡಿಭಾಗದಲ್ಲಿ ಕರ್ನಾಟಕಕ್ಕೆ ಸೇರಿದ ರಸ್ತೆಯನ್ನು ಸಚಿವ ಎಸ್.ಅಂಗಾರರವರ ಶಾಸಕರ ವಿಶೇಷ ಅನುದಾನದಲ್ಲಿ ಕಾಂಕ್ರೀಟ್ ಕಾಮಗಾರಿ ಬರದಿಂದ ಸಾಗುತ್ತಿದ್ದು ಕಾಂಕ್ರೀಟ್ ಬಹುತೇಕ ಪೂರ್ಣ ಗೊಂಡಿದ್ದು ಕ್ಯೂರಿಂಗ್ ಆದರೆ ರಸ್ತೆ ಸಂಚಾರಕ್ಕೆ ಮುಕ್ತವಾಗುತ್ತದೆ ಹಾಗಾಗಿ ಈ ರಸ್ತೆಯಲ್ಲಿ ಸ್ಥಳೀಯರಿಗೆ ದ್ವಿಚಕ್ರ ವಾಹನ ಹೊರತು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI