ಅಂತರಾಷ್ಟ್ರೀಯ

​”ಪಿಚ್ ಮತ್ತು ಹವಾಮಾನಕ್ಕೆ ಹೊಂದಿಕೊಳ್ಳಲು ನಾವು ವಿಫಲರಾದೆವು”: ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಅಭಿಷೇಕ್ ಶರ್ಮಾ ಬೇಸರ!
ಅಂತರಾಷ್ಟ್ರೀಯ ಕ್ರೀಡೆ

​”ಪಿಚ್ ಮತ್ತು ಹವಾಮಾನಕ್ಕೆ ಹೊಂದಿಕೊಳ್ಳಲು ನಾವು ವಿಫಲರಾದೆವು”: ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಅಭಿಷೇಕ್ ಶರ್ಮಾ ಬೇಸರ!

ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಎದುರಾದ ಐತಿಹಾಸಿಕ ಸೋಲಿಗೆ ಭಾರತ ತಂಡದ ಬ್ಯಾಟರ್ ಅಭಿಷೇಕ್ ಶರ್ಮಾ ಪಿಚ್ ಹಾಗೂ ಅಲ್ಲಿನ ಹವಾಮಾನ ಪರಿಸ್ಥಿತಿಗಳಿಗೆ (Conditions) ಶೀಘ್ರವಾಗಿ ಹೊಂದಿಕೊಳ್ಳಲು ಸಾಧ್ಯವಾಗದಿರುವುದೇ ಮುಖ್ಯ ಕಾರಣ ಎಂದು ಒಪ್ಪಿಕೊಂಡಿದ್ದಾರೆ.​ ಶುಕ್ರವಾರ ಬೆಲ್‌ಫಾಸ್ಟ್‌ನಲ್ಲಿ ನಡೆದ ರೋಮಾಂಚಕಾರಿ ಪಂದ್ಯದಲ್ಲಿ ಐರ್ಲೆಂಡ್ ತಂಡ 34 ರನ್‌ಗಳ ಭರ್ಜರಿ ಜಯ ದಾಖಲಿಸುವ ಮೂಲಕ ಇತಿಹಾಸ ಸೃಷ್ಟಿಸಿತು. ಕ್ರಿಕೆಟ್ ಇತಿಹಾಸದಲ್ಲೇ ಯಾವುದೇ ಮಾದರಿಯಲ್ಲಿ ಭಾರತ ತಂಡದ ವಿರುದ್ಧ ಐರ್ಲೆಂಡ್‌ಗೆ ಸಿಕ್ಕ ಮೊದಲ ಗೆಲುವು ಇದಾಗಿದೆ. ವೇಗವಾಗಿ ಹೊಂದಿಕೊಳ್ಳುವುದು…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಮಂಗಳೂರು ಸ್ಫೋಟ ಪ್ರಕರಣ:ಆರೋಪಿ ಶಾರೀಕ್ ಆರೋಗ್ಯದಲ್ಲಿಶೇಕಡ 80 ಸುಧಾರಣೆ: ಚುರುಕುಗೊಂಡ ತನಿಖೆ.
ರಾಜ್ಯ

ಮಂಗಳೂರು ಸ್ಫೋಟ ಪ್ರಕರಣ:
ಆರೋಪಿ ಶಾರೀಕ್ ಆರೋಗ್ಯದಲ್ಲಿ
ಶೇಕಡ 80 ಸುಧಾರಣೆ: ಚುರುಕುಗೊಂಡ ತನಿಖೆ.

ಮಂಗಳೂರು: ರಾಜ್ಯವನ್ನು ಬೆಚ್ಚಿ ಬೀಳಿಸಿದ ಮಂಗಳೂರು ಕುಕ್ಕರ್ ಸ್ಫೋಟದ ಶಂಕಿತ ಆರೋಪಿ ಶಾರೀಕ್ ಆರೋಗ್ಯದಲ್ಲಿ ಗಮನಾರ್ಹ ಚೇತರಿಕೆಯಾಗಿದೆ. ಆರೋಪಿ ಶೇಕಡ 80ರಷ್ಟು ಸುಧಾರಿಸಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಆರೋಪಿಯನ್ನುತನ್ನ ವಶಕ್ಕೆ ತೆಗೆದುಕೊಳ್ಳಲಿದೆ. ಶಾರೀಕ್ ವಿಚಾರಣೆ ನಡೆಸಿ ಇದಕ್ಕೆ ಪ್ರೇರಣೆ ನೀಡಿದವರ ವಿವರ, ಸಹಕಾರ ನೀಡಿದವರು,ಯಾವ…

ಜನವರಿಯಿಂದ 450 ಬಗೆಯ ವೈದ್ಯಕೀಯ ಪರೀಕ್ಷೆಗಳು ಉಚಿತ.
ರಾಜ್ಯ

ಜನವರಿಯಿಂದ 450 ಬಗೆಯ ವೈದ್ಯಕೀಯ ಪರೀಕ್ಷೆಗಳು ಉಚಿತ.

ನವದೆಹಲಿ: ಆಸ್ಪತ್ರೆ, ಆರೋಗ್ಯ ಕೇಂದ್ರಗಳಲ್ಲಿ 450 ಬಗೆಯ ವೈದ್ಯಕೀಯ ಪರೀಕ್ಷೆಗಳನ್ನು ಜನವರಿ 1ರಿಂದ ಉಚಿತವಾಗಿ ದೆಹಲಿಯ ಎಎಪಿ ಸರ್ಕಾರ ನಡೆಸಲಿದೆ.ಈಗಾಗಲೇ 212 ಬಗೆಯ ವೈದ್ಯಕೀಯ ಪರೀಕ್ಷಾ ಸೇವೆಯನ್ನು ದೆಹಲಿ ಸರ್ಕಾರ ಉಚಿತವಾಗಿ ನೀಡುತ್ತಿದೆ. ತನ್ನ ಆಸ್ಪತ್ರೆ ಮತ್ತು ಮೊಹಲ್ಲಾ ಕ್ಲಿನಿಕ್‌ಗಳಲ್ಲಿ ಹೆಚ್ಚುವರಿಯಾಗಿ 258 ಪರೀಕ್ಷೆಗಳನ್ನು ಉಚಿತವಾಗಿ ನಡೆಸುವ ಕುರಿತು…

ಮನವಿಗೆ ಸ್ಫಂದನೆ ನೀಡದ ಇಲಾಖೆಗಳು ಡಿ.19 ರಂದು ಬೇಡಿಕೆ ಈಡೇರಿಕೆಗಾಗಿ ಸುಳ್ಯ ತಾಲೋಕು ಕಚೇರಿ ಎದುರು ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆಗೆ ನಿರ್ಧಾರ.
ರಾಜ್ಯ

ಮನವಿಗೆ ಸ್ಫಂದನೆ ನೀಡದ ಇಲಾಖೆಗಳು ಡಿ.19 ರಂದು ಬೇಡಿಕೆ ಈಡೇರಿಕೆಗಾಗಿ ಸುಳ್ಯ ತಾಲೋಕು ಕಚೇರಿ ಎದುರು ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆಗೆ ನಿರ್ಧಾರ.

ಹಲವು ಭಾರಿ ಇಲಾಖೆಗಳಿಗೆ ಮನವಿ ಮಾಡಿದರು ಯಾವುದೇ ಕೆಲಸ ಕಾನೂನು ಬದ್ಧವಾಗಿ ಆಗುತ್ತಿಲ್ಲ ಎಲ್ಲಾ ಕಡೆಯಲ್ಲೂ ದಲಿತರಿಗೆ ಒಂದು ಕಾನೂನು ಮೇಲ್ವರ್ಗದವರಿಗೆ ಒಂದು ಕಾನೂನು ಎನ್ನುವ ರೀತಿಯಲ್ಲಿ ಸರಕರಾರಿ ಅಧಿಕಾರಿಗಳು ವರ್ತಿಸುತ್ತಿದ್ದಾರೆ. ಮನವಿಗೆ ಸ್ಫಂದನೆ ನೀಡದ ಇಲಾಖೆಗಳುಡಿ.19 ರಂದು ಬೇಡಿಕೆ ಈಡೇರಿಕೆಗಾಗಿ ಸುಳ್ಯ ತಾಲೋಕು ಕಚೇರಿ ಎದುರು ಅಂಬೇಡ್ಕರ್…

ಮಂಗಳೂರು ಲಾಡ್ಜ್ ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ  ವ್ಯಕ್ತಿಯ ಶವ ಪತ್ತೆ.
ರಾಜ್ಯ

ಮಂಗಳೂರು ಲಾಡ್ಜ್ ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆ.

ಮಂಗಳೂರು ಖಾಸಗಿ ಲಾಡ್ಜ್ ನಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು ವ್ಯಕ್ತಿ ವಿವಸ್ತ್ರವಾಗಿದ್ದ ಎಂದು ಹೇಳಲಾಗಿದೆ. ಸಾವಿನ‌ ಕುರಿತು ಅನುಮಾನ ಮೂಡುವ ರೀತಿಯಲ್ಲಿದ್ದು.ಮೃತ ವ್ಯಕ್ತಿಯನ್ನು ಅಬ್ದುಲ್ ಕರೀಮ್ ತಂದೆ ಮೊಹಮ್ಮದ್, ಪೈವಳಿಕೆ ಗ್ರಾಮ ಪಂಚಾಯತ್, ಚಿಪ್ಪಾರ್ ಪೋಸ್ಟ್ ಕಾಸರಗೋಡು ಎಂದು ಗುರುತಿಸಲಾಗಿದೆ. ಮೃತದೇಹ ಪತ್ತೆಯಾದ ರೂಂ ನಲ್ಲಿ ಕೆಲ ಮಾತ್ರೆಗಳು…

ಚುಟುಕು ಸಾಹಿತ್ಯ ಪರಿಷತ್ತು ಸುಳ್ಯ ಘಟಕಕ್ಕೆ ಚಾಲನೆ, ಪುಸ್ತಕ ಹಸ್ತಾಂತರ, ಮಕ್ಕಳ ಸಾಹಿತ್ಯಗೋಷ್ಠಿ
ರಾಜ್ಯ

ಚುಟುಕು ಸಾಹಿತ್ಯ ಪರಿಷತ್ತು ಸುಳ್ಯ ಘಟಕಕ್ಕೆ ಚಾಲನೆ, ಪುಸ್ತಕ ಹಸ್ತಾಂತರ, ಮಕ್ಕಳ ಸಾಹಿತ್ಯಗೋಷ್ಠಿ

ಸುಳ್ಯ: ಚುಟುಕು ಸಾಹಿತ್ಯ ಪರಿಷತ್ತು ಸುಳ್ಯ ಇದರ ನೂತನ ಘಟಕಕ್ಕೆ ಚಾಲನೆ, ಶಾಲಾ ಗ್ರಂಥಾಲಯಕ್ಕೆ ಪುಸ್ತಕ ಹಸ್ತಾಂತರ ಹಾಗೂ ಮಕ್ಕಳ ಸಾಹಿತ್ಯಗೋಷ್ಠಿಯು ಶಾಂತಿನಗರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಚು.ಸಾ.ಪ ಇದರ ದ‌‌.ಕ ಜಿಲ್ಲಾಧ್ಯಕ್ಷರಾದ ಹರೀಶ್ ಸುಲಾಯ ಒಡ್ಡಂಬೆಟ್ಟು ಇವರ ನಿರ್ದೇಶನದಂತೆ ಸುಳ್ಯ ತಾಲೂಕು ಘಟಕದ ಗೌರವಾಧ್ಯಕ್ಷರಾಗಿ ಹಿರಿಯ…

ಸುಳ್ಯದ ಜ್ಯೂನಿಯರ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸಚಿವ ಅಂಗಾರ ಉದ್ಘಾಟನೆ.
ರಾಜ್ಯ

ಸುಳ್ಯದ ಜ್ಯೂನಿಯರ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸಚಿವ ಅಂಗಾರ ಉದ್ಘಾಟನೆ.

ಸುಳ್ಯ:ದ.ಕ.ಜಿ.ಪಂ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇದರ ಆಶ್ರಯದಲ್ಲಿ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಪ್ರತಿಭಾಕಾರಂಜಿ ಉದ್ಘಾಟನೆಗೊಂಡಿತು. ಬಂದರು,ಮೀನುಗಾರಿಕೆ ಮತ್ತು ಒಳನಾಡು…

ರಾಜ್ಯದಲ್ಲಿ ಪಂಚ ರತ್ನ ರಥ ಯಾತ್ರೆಯ ಪೂರ್ವ ತಯಾರಿ:ಮಂಗಳೂರಿನಲ್ಲಿ ಜಿಲ್ಲಾದ್ಯಕ್ಷರಿಂದ ಚಾಲನೆ.
ರಾಜ್ಯ

ರಾಜ್ಯದಲ್ಲಿ ಪಂಚ ರತ್ನ ರಥ ಯಾತ್ರೆಯ ಪೂರ್ವ ತಯಾರಿ:ಮಂಗಳೂರಿನಲ್ಲಿ ಜಿಲ್ಲಾದ್ಯಕ್ಷರಿಂದ ಚಾಲನೆ.

ರಾಜ್ಯದಲ್ಲಿ ಪಂಚ ರತ್ನ ರಥ ಯಾತ್ರೆಯ ಪೂರ್ವ ತಯಾರಿ ಯಾಗಿ ಮಂಗಳೂರು ದಕ್ಷಿಣ ವಿದಾನ ಸಭಾ ಕ್ಷೇತ್ರದ ಜಾತ್ಯತೀತ ಜನತಾದಳದ ಪ್ರಚಾರ ಚಾಲನೆಯನ್ನು ಕದ್ರಿ ಮಂಜುನಾಥ ಸ್ವಾಮಿಯ ದೇವಸ್ಥಾನದ ಆವರಣದಲ್ಲಿ ಜಿಲ್ಲಾ ಅಧ್ಯಕ್ಷ ಅಧ್ಯಕ್ಷರಾದ ಜಾಕೆ ಮಾದವ ಗೌಡರು ಚಾಲನೆ ನೀಡಿದರು. ರಾಜ್ಯದಲ್ಲಿ 2023 ರ ಚುನಾವಣೆಯಲ್ಲಿ ಕುಮಾರಸ್ವಾಮಿ…

ಡಿಸೆಂಬರ್ 5 ರಂದು ರಾಜೀನಾಮೆ ಹಿಂಪಡೆದಿದ್ದೇವೆ, ವೈಯಕ್ತಿಕ ದ್ವೇಷದಿಂದ ಗ್ರಾಮ ಪಂಚಾಯತ್ ಅಧ್ಯಕ್ಷರಿಂದ ರಾಜೀನಾಮೆ ಅಂಗೀಕಾರ, ಇದರ ವಿರುದ್ಧ ಮೇಲ್ಮನವಿ ಸಲ್ಲಿಸುತ್ತೇವೆ — ಶೌವಾದ್ ಗೂನಡ್ಕ
ರಾಜ್ಯ

ಡಿಸೆಂಬರ್ 5 ರಂದು ರಾಜೀನಾಮೆ ಹಿಂಪಡೆದಿದ್ದೇವೆ, ವೈಯಕ್ತಿಕ ದ್ವೇಷದಿಂದ ಗ್ರಾಮ ಪಂಚಾಯತ್ ಅಧ್ಯಕ್ಷರಿಂದ ರಾಜೀನಾಮೆ ಅಂಗೀಕಾರ, ಇದರ ವಿರುದ್ಧ ಮೇಲ್ಮನವಿ ಸಲ್ಲಿಸುತ್ತೇವೆ — ಶೌವಾದ್ ಗೂನಡ್ಕ

ನವೆಂಬರ್ 25 ರಂದು ಕೆಲವು ಕಾರಣಗಳಿಂದ ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯತ್ವಕ್ಕೆ ನೀಡಿದ ರಾಜೀನಾಮೆಯನ್ನು ಡಿಸೆಂಬರ್ 5 ರಂದು ಹಿಂಪಡೆದಿದ್ದು, ಇದೀಗ ಗ್ರಾಮ ಪಂಚಾಯತ್ ಅಧ್ಯಕ್ಷರು ವೈಯಕ್ತಿಕ ದ್ವೇಷವನ್ನು ಇಟ್ಟುಕೊಂಡು ನಾಲ್ವರಲ್ಲಿ ಮೂವರ ರಾಜೀನಾಮೆಯನ್ನು ಅಂಗೀಕರಿಸುವ ಮೂಲಕ ಸೇಡಿನ ರಾಜಕೀಯಕ್ಕೆ ಮುಂದಾಗಿದ್ದಾರೆಂದು ಗ್ರಾಮ ಪಂಚಾಯತ್ ಸದಸ್ಯರಾದ ಶೌವಾದ್ ಗೂನಡ್ಕ…

ಸಂಪಾಜೆ ಗ್ರಾಮ ಪಂಚಾಯತ್‌ನ ಮೂವರು ಸದಸ್ಯರ ರಾಜಿನಾಮೆ ಅಂಗೀಕಾರ…
ರಾಜ್ಯ

ಸಂಪಾಜೆ ಗ್ರಾಮ ಪಂಚಾಯತ್‌ನ ಮೂವರು ಸದಸ್ಯರ ರಾಜಿನಾಮೆ ಅಂಗೀಕಾರ…

ಸಂಪಾಜೆ: ಸಂಪಾಜೆ‌ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಹಾಗು ಇತರ ಇಬ್ಬರು ಸದಸ್ಯರ ರಾಜಿನಾಮೆ ಅಂಗೀಕಾರ ಆಗಿದೆ ಎಂದು ತಿಳಿದು ಬಂದಿದೆ. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಲಿಸ್ಸಿ ಮೊನಾಲಿಸಾ, ಸದಸ್ಯರಾದ ಶೌವಾದ್ ಗೂನಡ್ಕ ಹಾಗು ವಿಮಲಾ ಪ್ರಸಾದ್ ಅವರು ನ.25 ರಂದು ನೀಡಿದ್ದ ರಾಜಿನಾಮೆ‌ಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರು ಅಂಗೀಕಾರ…

ಶ್ರೀಗಾಣ ಎಂಟರ್‌ಪ್ರೈಸಸ್ ಇದರ ಉದ್ಘಾಟನಾ ಸಮಾರಂಭ ಹಾಗೂ ಗಾಣದ ತೆಂಗಿನ ಎಣ್ಣೆ ಮತ್ತು ಎಳ್ಳೆಣ್ಣೆ ಉತ್ಪನ್ನಗಳ ಲೋಕಾರ್ಪಣಾ ಸಮಾರಂಭ.
ರಾಜ್ಯ

ಶ್ರೀಗಾಣ ಎಂಟರ್‌ಪ್ರೈಸಸ್ ಇದರ ಉದ್ಘಾಟನಾ ಸಮಾರಂಭ ಹಾಗೂ ಗಾಣದ ತೆಂಗಿನ ಎಣ್ಣೆ ಮತ್ತು ಎಳ್ಳೆಣ್ಣೆ ಉತ್ಪನ್ನಗಳ ಲೋಕಾರ್ಪಣಾ ಸಮಾರಂಭ.

ವಿಟ್ಲ: ನವೀನ್ ಕುಮಾರ್ ಪಾದೆಕಲ್ಲು ಮಾಲಕತ್ವದ ಶ್ರೀಗಾಣ ಎಂಟರ್‌ಪ್ರೈಸಸ್ ಇದರ ಉದ್ಘಾಟನಾಸಮಾರಂಭ ಹಾಗೂ ಗಾಣದ ತೆಂಗಿನ ಎಣ್ಣೆ ಮತ್ತುಎಳ್ಳೆಣ್ಣೆ ಉತ್ಪನ್ನಗಳ ಲೋಕಾರ್ಪಣಾ ಸಮಾರಂಭಕನ್ಯಾನ ಕರೋಪಾಡಿ ನೆಲ್ಲಿಕಟ್ಟೆ ಬಸ್ಸು ನಿಲ್ದಾಣ ಬಳಿಶುಭಾರಂಭಗೊಂಡಿತು.ಒಡಿಯೂರು ಗುರುದೇವಾನಂದ ಸ್ವಾಮೀಜಿ ದೀಪ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಶಾಸಕ ರಾಜೇಶ್ ನಾಯ್ಕ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI