ಅಂತರಾಷ್ಟ್ರೀಯ

​”ಪಿಚ್ ಮತ್ತು ಹವಾಮಾನಕ್ಕೆ ಹೊಂದಿಕೊಳ್ಳಲು ನಾವು ವಿಫಲರಾದೆವು”: ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಅಭಿಷೇಕ್ ಶರ್ಮಾ ಬೇಸರ!
ಅಂತರಾಷ್ಟ್ರೀಯ ಕ್ರೀಡೆ

​”ಪಿಚ್ ಮತ್ತು ಹವಾಮಾನಕ್ಕೆ ಹೊಂದಿಕೊಳ್ಳಲು ನಾವು ವಿಫಲರಾದೆವು”: ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಅಭಿಷೇಕ್ ಶರ್ಮಾ ಬೇಸರ!

ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಎದುರಾದ ಐತಿಹಾಸಿಕ ಸೋಲಿಗೆ ಭಾರತ ತಂಡದ ಬ್ಯಾಟರ್ ಅಭಿಷೇಕ್ ಶರ್ಮಾ ಪಿಚ್ ಹಾಗೂ ಅಲ್ಲಿನ ಹವಾಮಾನ ಪರಿಸ್ಥಿತಿಗಳಿಗೆ (Conditions) ಶೀಘ್ರವಾಗಿ ಹೊಂದಿಕೊಳ್ಳಲು ಸಾಧ್ಯವಾಗದಿರುವುದೇ ಮುಖ್ಯ ಕಾರಣ ಎಂದು ಒಪ್ಪಿಕೊಂಡಿದ್ದಾರೆ.​ ಶುಕ್ರವಾರ ಬೆಲ್‌ಫಾಸ್ಟ್‌ನಲ್ಲಿ ನಡೆದ ರೋಮಾಂಚಕಾರಿ ಪಂದ್ಯದಲ್ಲಿ ಐರ್ಲೆಂಡ್ ತಂಡ 34 ರನ್‌ಗಳ ಭರ್ಜರಿ ಜಯ ದಾಖಲಿಸುವ ಮೂಲಕ ಇತಿಹಾಸ ಸೃಷ್ಟಿಸಿತು. ಕ್ರಿಕೆಟ್ ಇತಿಹಾಸದಲ್ಲೇ ಯಾವುದೇ ಮಾದರಿಯಲ್ಲಿ ಭಾರತ ತಂಡದ ವಿರುದ್ಧ ಐರ್ಲೆಂಡ್‌ಗೆ ಸಿಕ್ಕ ಮೊದಲ ಗೆಲುವು ಇದಾಗಿದೆ. ವೇಗವಾಗಿ ಹೊಂದಿಕೊಳ್ಳುವುದು…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಎಚ್ ಭೀಮರಾವ್ ವಾಷ್ಠರ್ ರವರ ಮ್ಯೂಸಿಕ್ ಆಲ್ಬಮ್ ಅಂತಾರಾಷ್ಟ್ರೀಯ   ಚಿತ್ರೋತ್ಸವಕ್ಕೆ ಆಯ್ಕೆ.
ರಾಜ್ಯ

ಎಚ್ ಭೀಮರಾವ್ ವಾಷ್ಠರ್ ರವರ ಮ್ಯೂಸಿಕ್ ಆಲ್ಬಮ್ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆ.

ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಧಾರವಾಡ ಇದರ ವತಿಯಿಂದ ಆಯೋಜಿಸಿದ ಉತ್ತರ ಕರ್ನಾಟಕ ಅಂತಾರಾಷ್ಟ್ರೀಯ ಕಿರು ಚಿತ್ರೋತ್ಸವ -2022 ಕ್ಕೆ ಸುಳ್ಯದ ಸಾಹಿತಿ ಮತ್ತು ಜ್ಯೋತಿಷಿ ಎಚ್ .ಭೀಮರಾವ್ ವಾಷ್ಠರ್ ರವರು ಸಾಹಿತ್ಯ ಬರೆದು ಹಾಡಿರುವ ನಾಗರಹಾಳ ಗುರುಬಾಬಾ ಭಕ್ತಿಗೀತೆಯು ಮ್ಯೂಸಿಕ್ ಆಲ್ಬಮ್ ಸ್ಪರ್ಧೆಗೆ ಆಯ್ಕೆ ಆಗಿದೆ.…

ಪರಪ್ಪೆಯಲ್ಲಿ ಇನ್ನೋವ ಕಾರು ಅಪಘಾತ: ಮದುವೆ ದಿಬ್ಬಣಕ್ಕೆಂದು ಹೊರಟ ತಾಯಿ ಮತ್ತು ಮಗುವಿನ ಧಾರುಣ ಅಂತ್ಯ: ಮೃತಪಟ್ಟವರು ಸುಳ್ಯ ಮೂಲದವರು:
ರಾಜ್ಯ

ಪರಪ್ಪೆಯಲ್ಲಿ ಇನ್ನೋವ ಕಾರು ಅಪಘಾತ: ಮದುವೆ ದಿಬ್ಬಣಕ್ಕೆಂದು ಹೊರಟ ತಾಯಿ ಮತ್ತು ಮಗುವಿನ ಧಾರುಣ ಅಂತ್ಯ: ಮೃತಪಟ್ಟವರು ಸುಳ್ಯ ಮೂಲದವರು:

ಜಾಲ್ಸೂರು - ಕಾಸರಗೋಡು ರಸ್ತೆಯ ಪರಪ್ಪೆ ಬಳಿಮದುವೆ ದಿಬ್ಬಣ ಹೋಗುತ್ತಿದ್ದ ಇನೋವಾ ಕಾರೊಂದುಸ್ಕಿಡ್ ಆಗಿ ಪಲ್ಟಿ ಹೊಡೆದ ಪರಿಣಾಮವಾಗಿ ಆವಾಹನದಲ್ಲಿದ್ದ ಸುಳ್ಯ ಮೂಲದ ತಾಯಿ ಮತ್ತು ಮಗುಮೃತಪಟ್ಟು ನಾಲ್ವರು ತೀವ್ರ ಜಖಂಗೊಂಡ ಘಟನೆ ಡಿ12. ಸಂಜೆ ನಡೆದಿದೆ. ಸುಳ್ಯದ ನಾವೂರು ಬೋರುಗುಡ್ಡೆ ಅಬ್ದುಲ್ಲಾ ಎಂಬವರಪುತ್ರಿ, ಪರಪ್ಪೆಯ ಶಾನ್ ಎಂಬವರ…

ಸುಳ್ಯಪದವಿನ ವ್ಯಕ್ತಿ ಆಳ್ವಾಸ್ ಕಾಲೇಜಿನ ವೈಟ್ ಲಿಪ್ಟಿಂಗ್ ಕೋಚ್ ಹೃದಯಾಘಾತಕ್ಕೆ ಮೃತ್ಯು.
ರಾಜ್ಯ

ಸುಳ್ಯಪದವಿನ ವ್ಯಕ್ತಿ ಆಳ್ವಾಸ್ ಕಾಲೇಜಿನ ವೈಟ್ ಲಿಪ್ಟಿಂಗ್ ಕೋಚ್ ಹೃದಯಾಘಾತಕ್ಕೆ ಮೃತ್ಯು.

ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ವೈಟ್ ಲಿಪ್ಟಿಂಗ್ ಕೋಚ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂಲತಃ ಸುಳ್ಯಪದವು ನಿವಾಸಿ ಪ್ರಸ್ತುತ ಪಡೀಲಿನಲ್ಲಿ ವಾಸವಿರುವ ರಾಜೇಂದ್ರ ಪ್ರಸಾದ್(42) ರವರು ಹೃದಯಾಘಾತದಿಂದ ನಿಧನರಾಗಿದ್ದಾರೆ.ಮೃತ ರಾಜೇಂದ್ರ ಪ್ರಸಾದ್ ರವರಿಗೆ ಮನೆಯಲ್ಲಿದ್ದ ಸಂದರ್ಭ ಬೆಳಿಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ಈ ಸಂದರ್ಭದಲ್ಲಿ ಸ್ವತಃ ತಮ್ಮ ಕಾರಿನಲ್ಲಿ ಡ್ರೈವ್…

ಎನ್ನೆಂಸಿ: ವ್ಯವಹಾರ ಆಡಳಿತ ವಿಭಾಗದಿಂದ ದೀಕ್ಷಾ ಟ್ರೇಡರ್ಸ್ ಗೆ ವ್ಯವಹಾರ ಭೇಟಿ.
ರಾಜ್ಯ

ಎನ್ನೆಂಸಿ: ವ್ಯವಹಾರ ಆಡಳಿತ ವಿಭಾಗದಿಂದ ದೀಕ್ಷಾ ಟ್ರೇಡರ್ಸ್ ಗೆ ವ್ಯವಹಾರ ಭೇಟಿ.

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ವತಿಯಿಂದ ಪ್ರಥಮ ಬಿಬಿಎ ವಿದ್ಯಾರ್ಥಿಗಳಿಗೆ ಸುಳ್ಯದ ಜಟ್ಟಿಪಳ್ಳದಲ್ಲಿರುವ ದೀಕ್ಷಾ ಟ್ರೇಡರ್ಸ್ ಗೆ ವ್ಯವಹಾರ ಭೇಟಿ ಕಾರ್ಯಕ್ರಮವನ್ನು ಡಿಸೆಂಬರ್ 08 ರಂದು ಆಯೋಜಿಸಲಾಗಿತ್ತು. ದೀಕ್ಷಾ ಟ್ರೇಡರ್ಸ್ ನ ಮಾಲಕರಾದ ಮಾಧವ ರಾವ್ ವಿದ್ಯಾರ್ಥಿಗಳೊಂದಿಗೆ ತಮ್ಮ‌ ಸುದೀರ್ಘ ಕಾಲದ ವ್ಯವಹಾರ ಜ್ಞಾನವನ್ನು…

ರಾಜ್ಯ ಸರಕಾರದ ವೈಫಲ್ಯ ಖಂಡಿಸಿ ಡಿ.17 ರಂದು ರಾಜ್ಯದಾದ್ಯಂತ ಕಾಲೇಜು ಬಂದ್ ಗೆ NSUI ಕರೆ.
ರಾಜ್ಯ

ರಾಜ್ಯ ಸರಕಾರದ ವೈಫಲ್ಯ ಖಂಡಿಸಿ ಡಿ.17 ರಂದು ರಾಜ್ಯದಾದ್ಯಂತ ಕಾಲೇಜು ಬಂದ್ ಗೆ NSUI ಕರೆ.

ಪುತ್ತೂರು: ವಿದ್ಯಾರ್ಥಿ ವೇತನ ಪಾವತಿಸದೆ ಸತಾಯಿಸುತ್ತಿರುವ ಕೇಂದ್ರ ಹಾಗು ರಾಜ್ಯ ಸರಕಾರದ ವಿರುದ್ಧ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI) ಡಿಸೆಂಬರ್ 17 ರಂದು ರಾಜ್ಯದಾದ್ಯಂತ ಕಾಲೇಜು ಬಂದ್ ಮಾಡಿ ಪ್ರತಿಭಟನೆ ನಡೆಸಲಿದೆ ಎಂದು ಎನ್.ಎಸ್‌.ಯು.ಐ ರಾಜ್ಯ ಉಪಾಧ್ಯಕ್ಷ ಫಾರೂಕು ಬಯಬ್ಬೆ ಹೇಳಿದರು.ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ…

ಸುಳ್ಯ ನಗರಕ್ಕಿಲ್ಲ ಬೈಪಾಸ್ ರಸ್ತೆ…!ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಧಿಕಾರಿಗಳ ಮಾಹಿತಿ.
ರಾಜ್ಯ

ಸುಳ್ಯ ನಗರಕ್ಕಿಲ್ಲ ಬೈಪಾಸ್ ರಸ್ತೆ…!ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಧಿಕಾರಿಗಳ ಮಾಹಿತಿ.

ಸುಳ್ಯದಲ್ಲಿ ರಸ್ತೆ ಅಗಲೀಕರಣವಾದಲ್ಲಿ ಬೈಪಾಸ್ ರಸ್ತೆ ಆಗಬಹುದೇ….ಇಲ್ಲ ನಡು ಪೇಟೆಯಲ್ಲಿ ರಸ್ತೆ ಅಗಲವಾಗಲಿದೆಯೇ… ಎಂಬ ಜಿಜ್ಞಾಸೆ ಹಲವು ಜನರದ್ದು, ಇದರಲ್ಲಿ ಕಟ್ಟಡ ಮಾಲಿಕರ ಚಿಂತೆ ಒಂದಾದರೆ, ಅಂಗಡಿ ಮಾಲಿಕರ ಚಿಂತೆ ಮತ್ತೊಂದು, ರಿಕ್ಷಾ ಚಾಲಕರಿಗೆ ಪಾರ್ಕಿಂಗ್ ಸಮಸ್ಯೆ, ಟೂರಿಸ್ಟ್ ವಾಹನ ಚಾಲಕರ ಪಾರ್ಕಿಂಗ್ ಸಮಸ್ಯೆ, ಹೀಗೆ ಹಲವಾರು ಮಂದಿ…

ಅರಂತೋಡಿನಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ.
ರಾಜ್ಯ

ಅರಂತೋಡಿನಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಕೆ. ವಿ. ಜಿ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ ಸಹಯೋಗದಲ್ಲಿ ಪ್ರಾಥಮಿಕ ಶಾಲೆ ಅರಂತೋಡಿನಲ್ಲಿ ಉಚಿತ ಅರೋಗ್ಯ ತಪಾಸಣೆ ಮತ್ತು ಕನ್ನಡಕ ವಿತರಣೆ ಕಾರ್ಯಕ್ರಮ ನಡೆಯಿತು. ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಆಡಳಿತ ಮುಕ್ತೇಸರರಾದ ಕಿಶೋರ್ ಕುಮಾರ್ ಉಳುವಾರು…

ಸುಳ್ಯದ ಪ್ರತಿಭೆ ಶುಭದಾ ಆರ್ ಪ್ರಕಾಶ್ ಹಾಡಿರುವ ಕನ್ನಡ ಭಕ್ತಿಗೀತೆಗಳ ಆಲ್ಬಂ ಸಾಂಗ್ ಬಿಡುಗಡೆ.
ರಾಜ್ಯ

ಸುಳ್ಯದ ಪ್ರತಿಭೆ ಶುಭದಾ ಆರ್ ಪ್ರಕಾಶ್ ಹಾಡಿರುವ ಕನ್ನಡ ಭಕ್ತಿಗೀತೆಗಳ ಆಲ್ಬಂ ಸಾಂಗ್ ಬಿಡುಗಡೆ.

ಸುಳ್ಯದ ಗಾನ ಪ್ರತಿಭೆ ಶುಭದಾ ಆರ್ ಪ್ರಕಾಶ್ ಹಾಡಿರುವ ಆಲ್ಬಮ್ ಸಾಂಗ್ ಬಿಡುಗಡೆಯಾಗಿದೆ. ಬಿ.ಸಿ ರೋಡ್ ನಲ್ಲಿ ಈ ಆಲ್ಬಂ ಸಾಂಗ್ ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ ಮಾಣಿಕ್ಯದಂಗಣ ಪ್ರೋಡಕ್ಷನ್ ನಲ್ಲಿ ಈ ಆಲ್ಬಂ ತೆರೆಕಂಡಿದೆ ನಮೋ ನಮೋ ಶಂಕರ ಎನ್ನುವ ಕನ್ನಡ ಭಕ್ತಿಗೀತೆ ರಾಜ್ ಕ್ರಿಯೇಷನ್ಸ್ ಯೂಟ್ಯೂಬ್…

ಹಿರಿಯಡ್ಕ: ಸಬ್ಜೈಲಿನಲ್ಲಿ ವಿಚಾರಣಾಧೀನಕೈದಿ ಆತ್ಮಹತ್ಯೆ
ರಾಜ್ಯ

ಹಿರಿಯಡ್ಕ: ಸಬ್
ಜೈಲಿನಲ್ಲಿ ವಿಚಾರಣಾಧೀನ
ಕೈದಿ ಆತ್ಮಹತ್ಯೆ

ಹಿರಿಯಡ್ಕ: ವಿಚಾರಾಣಾಧೀನ ಕೈದಿಯೋರ್ವನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಹಿರಿಯಡಕದ ಸಮೀಪದ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಭಾನುವಾರ ಮುಂಜಾನೆ ನಡೆದಿದೆ.ಕಾರ್ಕಳ ತಾಲೂಕಿನ ಮಾಳ ಗ್ರಾಮದ ಪೇರಡ್ಕ ನಿವಾಸಿಸದಾನಂದ ಸೇರಿಗಾರ್ ಆತ್ಮಹತ್ಯೆ ಮಾಡಿಕೊಂಡ ಕೈದಿ.ಈತನು ಇತರೆ ಮೂವರೊಂದಿಗೆ ಸೇರಿಕೊಂಡು ಕಾರ್ಕಳದ ಆನಂದ ದೇವಾಡಿಗ ಎಂಬಾತನನ್ನು ಬೈಂದೂರು ತಾಲೂಕಿನ ಒತ್ತಿನೆಣೆ ಹೇನ್ ಬೇರು ಬಳಿ…

ಶ್ರೀ ತಂಬುರಾಟಿ ಭಗವತಿ ಸೇವಾ ಸಮಿತಿ ಅರಂತೋಡು ಇದರ ವಾರ್ಷಿಕ ಮಹಾ ಸಭೆ.
ರಾಜ್ಯ

ಶ್ರೀ ತಂಬುರಾಟಿ ಭಗವತಿ ಸೇವಾ ಸಮಿತಿ ಅರಂತೋಡು ಇದರ ವಾರ್ಷಿಕ ಮಹಾ ಸಭೆ.

ಶ್ರೀ ತಂಬುರಾಟಿ ಭಗವತಿ ಸೇವಾ ಸಮಿತಿ ಅರಂತೋಡು ಇದರ ವಾರ್ಷಿಕ ಮಹಾ ಸಭೆಯು ದಿನಾಂಕ 11ರಂದು ರಬ್ಬರ್ ಉತ್ಪಾದಕರ ಸಂಘದ ಸಭಾ ಭವನ ಅರಂತೋಡಿನಲ್ಲಿ ಸಮಿತಿ ಯ ಅಧ್ಯಕ್ಷರಾದ ಶ್ರೀ ಜಿತ್ ಎ. ಜಿ ರವರ ಅಧ್ಯಕ್ಷ ತೆಯಲ್ಲಿ ನಡೆಯಿತು ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕುತ್ತಿಕೋಲು ಶ್ರೀ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI