ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ
ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಆದರೆ, ಇರಾನ್ ಮುಂದಿಟ್ಟಿರುವ ಪ್ರಸ್ತಾವಿತ ಷರತ್ತುಗಳು ಒಪ್ಪುವಂತಿಲ್ಲ ಮತ್ತು ಅವು "ಉತ್ತಮವಾಗಿಲ್ಲ" ಎಂದು ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ. ​ಏನಿದು ಬೆಳವಣಿಗೆ?ಇತ್ತೀಚಿನ ದಿನಗಳಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಶಾಂತಿ ಸ್ಥಾಪನೆಯ ಪ್ರಯತ್ನಗಳು ನಡೆಯುತ್ತಿವೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಟ್ರಂಪ್, "ಇರಾನ್ ಈಗ ಮಾತುಕತೆಯ ಮೇಜಿನ ಬಳಿ ಬರಲು…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಸುಳ್ಯದಲ್ಲಿ “ಕೈ” ಮುಖಂಡರ ಸಂಧಾನ ಯಶಸ್ವಿ.ಮುನಿಸಿ ಕೊಂಡವರು ಮರಳಿ ಗೂಡಿಗೆ…
ರಾಜ್ಯ

ಸುಳ್ಯದಲ್ಲಿ “ಕೈ” ಮುಖಂಡರ ಸಂಧಾನ ಯಶಸ್ವಿ.ಮುನಿಸಿ ಕೊಂಡವರು ಮರಳಿ ಗೂಡಿಗೆ…

ಸಂಪಾಜೆ ಕಾಂಗ್ರೇಸ್ ನಲ್ಲಿ ಎದ್ದಿರುವ ಕೊಲಾಹಲ ತಕ್ಕ ಮಟ್ಟಿಗೆ ಉಪಶಮನ ವಾಗಿದೆ ಎಂದು ತಿಳಿದು ಬಂದಿದೆ. ರಾಜ್ಯ ನಾಯಕರು, ಜಿಲ್ಲಾ ನಾಯಕರು ಹಾಗೂ ಬ್ಲಾಕ್ ನಾಯಕರ ಮಾತಿಗೆ ಮಣ್ಣನೆ ನೀಡಿದ ಸೋಮಶೇಖರ್ ಕೊಯಿಂಗಾಜೆ. ತಾವು ನೀಡಿರುವ ರಾಜಿನಾಮೆ ಹಿಂಪಡೆದು ವಲಯ ಕಾಂಗ್ರೇಸ್ ಉಪಾದ್ಯಕ್ಷರಾಗಿ ಮತ್ತು ಪಂಚಾಯತ್ ಸದಸ್ಯರಾಗಿ ಮುಂದುವರಿಯುವ…

ಸುಳ್ಯದ ಎನ್ನೆಂಸಿ ಕಾಲೇಜು ಆವರಣದಲ್ಲಿ ಬೃಹತ್ ಉದ್ಯೋಗ ಮೇಳ: ಯುವಜನತೆ ಆಶಾವಾದಿಗಳಾಗಬೇಕು: ಎಸ್ ಅಂಗಾರ.
ರಾಜ್ಯ

ಸುಳ್ಯದ ಎನ್ನೆಂಸಿ ಕಾಲೇಜು ಆವರಣದಲ್ಲಿ ಬೃಹತ್ ಉದ್ಯೋಗ ಮೇಳ: ಯುವಜನತೆ ಆಶಾವಾದಿಗಳಾಗಬೇಕು: ಎಸ್ ಅಂಗಾರ.

ಯುವಜನತೆ ಆಶಾವಾದಿಗಳಾಗಿ ಪ್ರಾಮಾಣಿಕವಾಗಿ ಶತಾಯ ಗತಾಯ ಪ್ರಯತ್ನ ಮಾಡಿದಾಗ ಆಸೆಗಳು ಬಲು ಬೇಗ ಈಡೇರಬಲ್ಲದು , ಮುಂದಿನ ತಿಂಗಳಲ್ಲಿ ವಾಹನ ಚಾಲನೆ ತಿಳಿದವರನ್ನು ಮುಂದಿರಿಸಿಕೊಂಡು ಚಾಲಕರಿಗೆ ಸ್ವಾ ಉದ್ಯೂಗ ಕಲ್ಪಿಸುವ ವ್ಯವಸ್ಥೆಯನ್ನು ಮೀನುಗಾರಿಕಾ ಇಲಾಖೆಯಿಂದ ಮಾಡಲಾಗುವುದು ಎಂದು ಬಂದರು ಮತ್ತು ಮೀನುಗಾರಿಕೆ ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ…

ಇಂದು ಸುಳ್ಯದಲ್ಲಿ ಬೃಹತ್ ಉದ್ಯೋಗ ಮೇಳ:50 ಅಧಿಕ ಕಂಪೆನಿಗಳಲ್ಲಿ ಉದ್ಯೋಗಾವಕಾಶ.
ಉದ್ಯೋಗ

ಇಂದು ಸುಳ್ಯದಲ್ಲಿ ಬೃಹತ್ ಉದ್ಯೋಗ ಮೇಳ:50 ಅಧಿಕ ಕಂಪೆನಿಗಳಲ್ಲಿ ಉದ್ಯೋಗಾವಕಾಶ.

ಸುಳ್ಯದ ಉದ್ಯೋಗಾಕಾಂಕ್ಷಿಗಳಿಗೆ ಇಂದು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅವಕಾಶ ಇಂದು ಸುಳ್ಯದ ನೆಹರೂ ಸ್ಮಾರಕ ಮಹಾ ವಿದ್ಯಾಲಯದಲ್ಲಿ ದೊರೆಯಲಿದೆ. ಉದ್ಯೋಗ ಮೇಳಕ್ಕೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದೆ. 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪೆನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ. ಕೆವಿಜಿ ವಿದ್ಯಾಸಂಸ್ಥೆಗಳು ಹಾಗು ಸರಕಾರಿ ಇಲಾಖೆಗಳ ಸಹಕಾರದಲ್ಲಿ ಮಂಗಳೂರಿನ ಕೆರಿಯರ್ ಡೆಸ್ಟಿನಿ…

ಮಡಿಕೇರಿಯಲ್ಲಿ ಮಳೆಹಾನಿ ಸಂತ್ರಸ್ತರಿಗೆ ಮನೆ ನೀಡದ ಸರ್ಕಾರ : ಪ್ರತಿಭಟನೆಗೆ ಜೆಡಿಎಸ್ ನಿರ್ಧಾರ.
ರಾಜ್ಯ

ಮಡಿಕೇರಿಯಲ್ಲಿ ಮಳೆಹಾನಿ ಸಂತ್ರಸ್ತರಿಗೆ ಮನೆ ನೀಡದ ಸರ್ಕಾರ : ಪ್ರತಿಭಟನೆಗೆ ಜೆಡಿಎಸ್ ನಿರ್ಧಾರ.

ಮಡಿಕೇರಿ :ಕೊಡಗಿನಲ್ಲಿ 2018 ರಲ್ಲಿಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ ನೆಲೆಕಳೆದುಕೊಂಡ ಕುಟುಂಬಗಳಿಗೆ ಮಡಿಕೇರಿನಗರದಂಚಿನ ಕೆ.ನಿಡುಗಣೆಯಲ್ಲಿ ನಿರ್ಮಿಸಲಾಗಿರುವ70 ಮನೆಗಳನ್ನು ಇಲ್ಲಿಯವರೆಗೆ ಹಸ್ತಾಂತರಿಸದೆ ಸರ್ಕಾರದ ನಿರ್ಲಕ್ಷ್ಯ ಮತ್ತು ಜಿಲ್ಲೆಯ ರಸ್ತೆಗಳ ಅವ್ಯವಸ್ಥೆಯನ್ನು ಖಂಡಿಸಿ ನ.28 ರಂದುಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಜಾತ್ಯತೀತಜನತಾದಳದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು…

ಉಡುಪಿ:ರೋಗಿಯೊಬ್ಬರಲ್ಲಿ ವಿಶ್ವದ ಅತಿ ದೊಡ್ಡ ಮೂತ್ರಕೋಶದ ಕಲ್ಲು  ಪತ್ತೆ  : ಕೆಎಂಸಿ ವೈದ್ಯರಿಂದ ಯಶಸ್ವಿ ಕಾರ್ಯಾಚರಣೆ.
ತಂತ್ರಜ್ಞಾನ ರಾಜ್ಯ

ಉಡುಪಿ:ರೋಗಿಯೊಬ್ಬರಲ್ಲಿ ವಿಶ್ವದ ಅತಿ ದೊಡ್ಡ ಮೂತ್ರಕೋಶದ ಕಲ್ಲು ಪತ್ತೆ : ಕೆಎಂಸಿ ವೈದ್ಯರಿಂದ ಯಶಸ್ವಿ ಕಾರ್ಯಾಚರಣೆ.

ಉಡುಪಿ : ವಿಶ್ವದಲ್ಲಿ ಇದುವರೆಗೆ ವರದಿಯಾಗಿರುವ ಅತಿ ದೊಡ್ಡ ಮೂತ್ರಕೋಶದ ಕಲ್ಲನ್ನು ಮಣಿಪಾಲ ಕಸ್ತೂರ್‌ಬಾ ಆಸ್ಪತ್ರೆಯ ಮೂತ್ರಕೋಶ ತಜ್ಞ ವೈದ್ಯರು ಮಹಿಳಾ ರೋಗಿಯೊಬ್ಬರಲ್ಲಿ ಯಶಸ್ವಿಯಾಗಿಹೊರತೆಗೆದಿದ್ದಾರೆ ಎಂದು ಕೆಎಂಸಿಯ ವೈದ್ಯಕೀಯಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಪತ್ರಿಕಾ ಹೇಳಿಕೆ ಯಲ್ಲಿತಿಳಿಸಿದ್ದಾರೆ. 60 ವರ್ಷ ವಯಸ್ಸಿನ ಈ ಮಹಿಳೆ ಕಳೆದ ಆರು ವರ್ಷಗಳಿಂದ ಉರಿ…

ಕುಕ್ಕೆ ಸುಭ್ರಹ್ಮಣ್ಯ ಜಾತ್ರೆ ವೇಳೆ ವಾಹನ ಪಾರ್ಕಿಂಗ್‌ಗೆ ಸ್ಥಳ ನಿಗಧಿಪಡಿಸಿದ ಪೋಲಿಸ್ ಇಲಾಖೆ.   “ಮಾರ್ಗಸೂಚಿ ಗಮನಿಸಿ”
ರಾಜ್ಯ

ಕುಕ್ಕೆ ಸುಭ್ರಹ್ಮಣ್ಯ ಜಾತ್ರೆ ವೇಳೆ ವಾಹನ ಪಾರ್ಕಿಂಗ್‌ಗೆ ಸ್ಥಳ ನಿಗಧಿಪಡಿಸಿದ ಪೋಲಿಸ್ ಇಲಾಖೆ. “ಮಾರ್ಗಸೂಚಿ ಗಮನಿಸಿ”

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಸುಬ್ರಹ್ಮಣ್ಯ ದಲ್ಲಿ ಜಾತ್ರೋತ್ಸವದ ಪ್ರಧಾನ ದಿನಗಳಾದ ಪಂಚಮಿ ಮತ್ತು ಷಷ್ಠಿಯಂದು ವಾಹನ ನಿಲ್ದಾಣ ವ್ಯವಸ್ಥೆಯನ್ನು ಪ್ರತ್ಯೇಕವಾಗಿ ನಿಗದಿಪಡಿಸಲಾಗಿದೆ.ಉತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ವಾಹನಗಳಿಗೆ ನ.28 ಮತ್ತು 29 ರಂದು…

ಸಂಪಾಜೆ ಕಾಂಗ್ರೇಸ್ ನಲ್ಲಿ ಸರಣಿ ರಾಜಿನಾಮೆ :ಪಕ್ಷಕ್ಕೆ ಭಾರೀ ಮುಜುಗರ.
ರಾಜ್ಯ

ಸಂಪಾಜೆ ಕಾಂಗ್ರೇಸ್ ನಲ್ಲಿ ಸರಣಿ ರಾಜಿನಾಮೆ :ಪಕ್ಷಕ್ಕೆ ಭಾರೀ ಮುಜುಗರ.

ಲಿಸ್ಸಿ ಮೊನಾಲಿಸಾ ಸಂಪಾಜೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯ ಸೋಮಶೇಖರ್ ಕೊಯಿಂಗಾಜೆ ರಾಜಿನಾಮೆ ನೀಡಿದ ಬೆನ್ನಲ್ಲೆ, ಹಲವರು ರಾಜೀನಾಮೆ ನೀಡುತ್ತಿದ್ದಾರೆ. ಗ್ರಾಮ ಪಂಚಾಯತ್ ಉಪಾದ್ಯಕ್ಷೆ ಲಿಸ್ಸಿ ಮೊನಾಲಿಸ, ಪಂಚಾಯತ್ ಸದಸ್ಯ ಶವಾದ್ ಗೂನಡ್ಕ ಮತ್ತೊಬ್ಬರು ಸದಸ್ಯೆ ವಿಮಲಾ ಪ್ರಸಾದ್ ಪಂಚಾಯತ್ ಸದಸ್ಯತನಕ್ಕೆ ರಾಜಿನಾಮೆ ನೀಡಿದ್ದಾರೆ. ಅಲ್ಲದೆ ಬ್ಲಾಕ್ ಕಾಂಗ್ರೇಸ್ ಉಪಾದ್ಯಕ್ಷ…

ಪುತ್ತೂರಿನಲ್ಲಿ ಕಾನೂನು ಕಾರ್ಯಾಗಾರ:ವಕೀಲ     ನ್ಯಾಯಾಂಗ ವ್ಯವಸ್ಥೆಯ ಕೊಂಡಿ:      ಕೃಷ್ಣಾ.ಎಸ್ ದೀಕ್ಷಿತ್.
ರಾಜ್ಯ

ಪುತ್ತೂರಿನಲ್ಲಿ ಕಾನೂನು ಕಾರ್ಯಾಗಾರ:ವಕೀಲ ನ್ಯಾಯಾಂಗ ವ್ಯವಸ್ಥೆಯ ಕೊಂಡಿ: ಕೃಷ್ಣಾ.ಎಸ್ ದೀಕ್ಷಿತ್.

ಪುತ್ತೂರು: ಸಂವಿಧಾನ ದಿನದ ಅಂಗವಾಗಿ ವಕೀಲರ ಸಂಘ ಪುತ್ತೂರು ಮತ್ತು ತಾಲೂಕು ಕಾನೂನು ಸೇವಾ ಸಮಿತಿ ಜಂಟಿ ಆಶ್ರಯದಲ್ಲಿ 'ವಕೀಲರ ವೃತ್ತಿ ಶ್ರೇಷ್ಠ ಅನುಭೂತಿ' ಹೆಸರಿನ ಕಾನೂನು ಕಾರ್ಯಾಗಾರ ಪುತ್ತೂರು ವಕೀಲರ ಸಂಘದ ಪರಾಶಯ ಸಭಾಂಗಣದ ನ.25 ರಂದು ನಡೆಯಿತು. ಕಾರ್ಯಾಗಾರವನ್ನು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಕೃಷ್ಣ.…

ಮಂಗಳೂರು ಕಾರಾಗೃಹದಲ್ಲಿರುವ ಕೈದಿಯ ಭೇಟಿ ಮಾಡಲು ಗಾಂಜಾದೊಂದಿಗೆ ಆರೋಪಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ.
ರಾಜ್ಯ

ಮಂಗಳೂರು ಕಾರಾಗೃಹದಲ್ಲಿರುವ ಕೈದಿಯ ಭೇಟಿ ಮಾಡಲು ಗಾಂಜಾದೊಂದಿಗೆ ಆರೋಪಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ.

ಮಂಗಳೂರು ನಗರದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾ ಬಂಧಿಗಳನ್ನು ಸಂದರ್ಶಿಸಲು ಬಂದಾಗ ಜೈಲಿನಲ್ಲಿರುವ ಅಪರಾಧಿ ಗಳಿಗೆ ಗಾಂಜಾ ಕೊಡಲು ಬಂದ ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಮಂಗಳೂರು ಆರನೇ ನ್ಯಾಯಲಯ ತೀರ್ಪು ನೀಡಿದೆ. ಮಂಗಳೂರಿನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾ ಬಂಧಿಯಾದ ಪ್ರಮೋದ್ ಎಂಬಾತನಿಗೆ ಮಾದಕ ವಸ್ತು ಗಾಂಜಾ…

ಜಾಲ್ಸೂರಿನಲ್ಲಿ ಸಿಡಿಲು ಬಡಿದು ಮನೆಗೆ ಹಾನಿ.
ರಾಜ್ಯ

ಜಾಲ್ಸೂರಿನಲ್ಲಿ ಸಿಡಿಲು ಬಡಿದು ಮನೆಗೆ ಹಾನಿ.

ಸಿಡಿಲು ಬಡಿದು ಮನೆಗೆ ಹಾನಿ ಸಂಭವಿಸಿದ ಘಟನೆಜಾಲ್ಸೂರು ಗ್ರಾಮದ ಕದಿಕಡ್ಕ ಎಂಬಲ್ಲಿ ನ.24ರಂದುಸಂಭವಿಸಿದೆ. ಜಾಲ್ಸೂರು ಗ್ರಾಮದ ಕದಿಕಡ್ಕದ ಕೆ.ಎಂ. ಮೋನಪ್ಪ ಎಂಬವರ ಮನೆಗೆ ಸಿಡಿಲು ಬಡಿದಿದ್ದು, ಮನೆಯ ಅಡುಗೆ ಕೋಣೆಯೊಳಗೆ ಕ್ಲಾಪ್ ಬಿರುಕು ಬಿಟ್ಟಿದ್ದು, ನಾಲ್ಕು ಬಲ್ಟ್,ಸ್ವಿಚ್ ಬೋರ್ಡ್, ಸೇರಿದಂತೆ ವಿದ್ಯುತ್ ಕೇಬಲ್ ಗಳಿಗೆ ಹಾನಿಯಾಗಿದ್ದು, ಅಪಾರ ಪ್ರಮಾಣದಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI