ಅಂತರಾಷ್ಟ್ರೀಯ

​”ಪಿಚ್ ಮತ್ತು ಹವಾಮಾನಕ್ಕೆ ಹೊಂದಿಕೊಳ್ಳಲು ನಾವು ವಿಫಲರಾದೆವು”: ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಅಭಿಷೇಕ್ ಶರ್ಮಾ ಬೇಸರ!
ಅಂತರಾಷ್ಟ್ರೀಯ ಕ್ರೀಡೆ

​”ಪಿಚ್ ಮತ್ತು ಹವಾಮಾನಕ್ಕೆ ಹೊಂದಿಕೊಳ್ಳಲು ನಾವು ವಿಫಲರಾದೆವು”: ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಅಭಿಷೇಕ್ ಶರ್ಮಾ ಬೇಸರ!

ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಎದುರಾದ ಐತಿಹಾಸಿಕ ಸೋಲಿಗೆ ಭಾರತ ತಂಡದ ಬ್ಯಾಟರ್ ಅಭಿಷೇಕ್ ಶರ್ಮಾ ಪಿಚ್ ಹಾಗೂ ಅಲ್ಲಿನ ಹವಾಮಾನ ಪರಿಸ್ಥಿತಿಗಳಿಗೆ (Conditions) ಶೀಘ್ರವಾಗಿ ಹೊಂದಿಕೊಳ್ಳಲು ಸಾಧ್ಯವಾಗದಿರುವುದೇ ಮುಖ್ಯ ಕಾರಣ ಎಂದು ಒಪ್ಪಿಕೊಂಡಿದ್ದಾರೆ.​ ಶುಕ್ರವಾರ ಬೆಲ್‌ಫಾಸ್ಟ್‌ನಲ್ಲಿ ನಡೆದ ರೋಮಾಂಚಕಾರಿ ಪಂದ್ಯದಲ್ಲಿ ಐರ್ಲೆಂಡ್ ತಂಡ 34 ರನ್‌ಗಳ ಭರ್ಜರಿ ಜಯ ದಾಖಲಿಸುವ ಮೂಲಕ ಇತಿಹಾಸ ಸೃಷ್ಟಿಸಿತು. ಕ್ರಿಕೆಟ್ ಇತಿಹಾಸದಲ್ಲೇ ಯಾವುದೇ ಮಾದರಿಯಲ್ಲಿ ಭಾರತ ತಂಡದ ವಿರುದ್ಧ ಐರ್ಲೆಂಡ್‌ಗೆ ಸಿಕ್ಕ ಮೊದಲ ಗೆಲುವು ಇದಾಗಿದೆ. ವೇಗವಾಗಿ ಹೊಂದಿಕೊಳ್ಳುವುದು…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಸುಳ್ಯ ತಾಲೋಕಿಗೆ ಭೇಟಿ ನೀಡಿದ ತೋಟಗಾರಿಕ ಸಚಿವ: ಹಳದಿ ಎಲೆ ಮತ್ತು ಎಲೆಚುಕ್ಕಿ ರೋಗ ಭಾದಿತ ತೋಟಗಳಿಗೆ ಭೇಟಿ.
ರಾಜ್ಯ

ಸುಳ್ಯ ತಾಲೋಕಿಗೆ ಭೇಟಿ ನೀಡಿದ ತೋಟಗಾರಿಕ ಸಚಿವ: ಹಳದಿ ಎಲೆ ಮತ್ತು ಎಲೆಚುಕ್ಕಿ ರೋಗ ಭಾದಿತ ತೋಟಗಳಿಗೆ ಭೇಟಿ.

ಸುಳ್ಯ ತಾಲೂಕಿನಲ್ಲಿ ಅಡಿಕೆ ತೋಟಗಳಿಗೆ ಬಾದಿಸಿರುವ ಎಲೆಚುಕ್ಕಿ ರೋಗ ಹಾಗು ಹಳದಿ ರೋಗ ಪೀಡಿತ ತೋಟಗಳ ವೀಕ್ಷಣೆ ರಾಜ್ಯ ತೋಟಗಾರಿಕಾ ಸಚಿವ ಮುನಿರತ್ನ ರವರು ನಡೆಸಿದ್ದಾರೆ. ಸುಳ್ಯ ತಾಲೂಕಿಗೆ ಆಗಮಿಸಿದ ಅವರು. ತಾಲೂಕಿನ ವಿವಿಧ ಭಾಗಗಳಲ್ಲಿ ಅಡಿಕೆ ಹಳದಿ ರೋಗ ಹಾಗು ಎಲೆಚುಕ್ಕಿ ರೋಗಪೀಡಿತ ಅಡಿಕೆ ತೋಟಗಳನ್ನು ವೀಕ್ಷಿಸಿ…

ಬೂಡು ಅಂಗನವಾಡಿಗೆ ಆವರಣಗೋಡೆ ನಿರ್ಮಿಸಲು ನಗರ ಪಂಚಾಯತ್ ಸದಸ್ಯರಿಂದ ಸಚಿವರಿಗೆ ಮನವಿ
ರಾಜ್ಯ

ಬೂಡು ಅಂಗನವಾಡಿಗೆ ಆವರಣಗೋಡೆ ನಿರ್ಮಿಸಲು ನಗರ ಪಂಚಾಯತ್ ಸದಸ್ಯರಿಂದ ಸಚಿವರಿಗೆ ಮನವಿ

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ಬೂಡು ವಾರ್ಡ್ ಪರಿಸರದಲ್ಲಿರುವ ಅಂಗನವಾಡಿ ಕೇಂದ್ರದಕ್ಕೆ ಆವರಣ ಗೋಡೆ ಇಲ್ಲದೆ ಅಂಗನವಾಡಿಯ ಮಕ್ಕಳು ಹೊರಗೆ ಬಾರದ ಸ್ಥಿತಿ ಇದೆ, ಒಂದು ಕಡೆ ಆಳವಾದ ಕಂದಕ , ಮತ್ತೊಂದು ಕಡೆ ಸಾರ್ವಜನಿಕ ರಸ್ತೆ ಇರುವ ಹಿನ್ನಲೆಯಲ್ಲಿ ಮಕ್ಕಳನ್ನು ಕೋಣೆಯಿಂದ ಹೊರಗೆ ಕಳಿಸಲು ಅಂಗನವಾಡಿ ಕಾರ್ಯಕರ್ತೆಯರು…

ಸುಳ್ಯ ನಗರದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ತಯ : ಮಧ್ಯರಾತ್ರಿಯಲ್ಲೂ ಟ್ಯಾಂಕರ್ ಮೂಲಕ ನೀರು ಹಂಚಿಕೆಯ ಜವಾಬ್ಧಾರಿ ಮೆರೆದ ನ.ಪಂ.ಅಧ್ಯಕ್ಷ.
Uncategorized ರಾಜ್ಯ

ಸುಳ್ಯ ನಗರದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ತಯ : ಮಧ್ಯರಾತ್ರಿಯಲ್ಲೂ ಟ್ಯಾಂಕರ್ ಮೂಲಕ ನೀರು ಹಂಚಿಕೆಯ ಜವಾಬ್ಧಾರಿ ಮೆರೆದ ನ.ಪಂ.ಅಧ್ಯಕ್ಷ.

ಸುಳ್ಯ ನಗರದ ಕುರುಂಜಿಗುಡ್ಡೆ ನೀರಿನ ಟ್ಯಾಂಕ್ ಗೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ ಲೈನ್ ರಥಬೀದಿಯಲ್ಲಿ ಒಡೆದು ಹೋಗಿರುವ ಹಿನ್ನೆಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಕುರುಂಜಿಗುಡ್ಡೆ ಭಾಗದ 5ವಾರ್ಡ್ ಗಳಲ್ಲಿ ನೀರು ಸರಬರಾಜು ವ್ಯತ್ಯಯ ವಾಗಿದ್ದು ಪೈಪ್ ಲೈನ್ ಸರಿಪಡಿಸಲು ಕಳೆದೆರಡು ದಿನಗಳಿಂದ ಹಗಲಿರುಳು ಯತ್ನಿಸುತ್ತಿದ್ದು ಕುರುಂಜಿ…

ಮಾಂಡೌಸ್ ಸೈಕ್ಲೋನ್ ಚಂಡಮಾರುತ ತಮಿಳುನಾಡು ತತ್ತರ: ಭಾರೀ ಬಿರುಗಾಳಿ ಮಳೆಗೆ ನಾಲ್ಕು ಮಂದಿ ಸಾವು..
ರಾಷ್ಟ್ರೀಯ

ಮಾಂಡೌಸ್ ಸೈಕ್ಲೋನ್ ಚಂಡಮಾರುತ ತಮಿಳುನಾಡು ತತ್ತರ: ಭಾರೀ ಬಿರುಗಾಳಿ ಮಳೆಗೆ ನಾಲ್ಕು ಮಂದಿ ಸಾವು..

ತಮಿಳುನಾಡಿನ ಮಾಮಲ್ಲಪುರಂನಲ್ಲಿ ತೀರವನ್ನು ದಾಟಿದ ಮಾಂಡೌಸ್ ಸೈಕ್ಲೋನಿಕ್ ಚಂಡಮಾರುತವು ತಮಿಳುನಾಡು ಜನತೆಯನ್ನು ಹೈರಾಣಾಗಿಸಿದೆ, ಜನರು ಮನೆ ಅಂಗಡಿ ಸಾಕು ಪ್ರಾಣಿಗಳನ್ನು ಕಳೆದುಕೊಂಡಿದ್ದಾರೆ .ಹಲವಾರು ಮರಗಳನ್ನು ಬಿರುಗಾಳಿ ಕಿತ್ತುಹಾಕಿದೆ. 70 ಕಿಲೋಮೀಟರ್ ವೇಗದ ಗಾಳಿಯ ಪ್ರಭಾವದ ಅಡಿಯಲ್ಲಿ ನಗರದಲ್ಲಿ ಸುಮಾರು 400 ಮರಗಳು ಬಿದ್ದಿವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ…

ಮೇನಾಲದಲ್ಲಿ ಅಕ್ರಮ ಗಣಿಗಾರಿಕೆ ಪ್ರದೇಶಗಳಿಗೆ, ಸುಳ್ಯ ತಹಶೀಲ್ದಾರ್ ಕು ಅನಿತಾಲಕ್ಷ್ಮಿ ನೇತ್ರತ್ವದಲ್ಲಿ ದಿಢೀರ್ ದಾಳಿ..!
ರಾಜ್ಯ

ಮೇನಾಲದಲ್ಲಿ ಅಕ್ರಮ ಗಣಿಗಾರಿಕೆ ಪ್ರದೇಶಗಳಿಗೆ, ಸುಳ್ಯ ತಹಶೀಲ್ದಾರ್ ಕು ಅನಿತಾಲಕ್ಷ್ಮಿ ನೇತ್ರತ್ವದಲ್ಲಿ ದಿಢೀರ್ ದಾಳಿ..!

ಅಜ್ಜಾವರ ಗ್ರಾಮದ ವಿವಿಧ ಭಾಗಗಳಲ್ಲಿ ಅವ್ಯಾಹುತವಾಗಿ ಕೆಂಪು ಕಲ್ಲುಗಣಿಗಾರಿಕೆ ಕಾರ್ಯ ಚಟುವಟಿಕೆ ಮಾಡುತ್ತಿದ್ದು ಇದರಲ್ಲಿ ಕೆಲವು ಅಕ್ರಮ ಗಣಿಗಾರಿಕೆಗಳಾಗಿವೆ, ಇತಂಹ ಕಲ್ಲುಕೋರೆಗಳಿಗೆ ಡಿ 10. ರ ಸಂಜೆ ಸುಳ್ಯ ತಹಶೀಲ್ದಾರ್ ಕು .ಅನಿತಾಲಕ್ಷ್ಮಿ ಮತ್ತುಆರ್ ಎಫ್ ಒ ಮಂಜುನಾಥ್ ತಂಡ ದಿಢೀರ್ ದಾಳಿ ಮಾಡಿದೆ ಎಂದು ತಿಳಿದು ಬಂದಿದೆ.…

ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನ.
ರಾಜ್ಯ

ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನ.

ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಪಾಜೆ ಗ್ರಾಮದ ಗೂನಡ್ಕ ಸಜ್ಜನ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಬಂದರು ,ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರಹಿಂಗಾರ ಅರಳಿಸುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಿದರು ಮುಖ್ಯ ಆಭ್ಯಾಗತರಾಗಿ ಎಸ್ ಆರ್ ವಿಜಯ ಶಂಕರ್ ಭಾಗವಹಿಸಿದ್ದರು.ಡಾ‌. ಶಿವರಾಮ ಕಾರಂತ ಸಭಾಂಗಣ ,…

ಮುರುಳ್ಯ ಎಣ್ಮೂರು ಸಹಕಾರಿ ಸಂಘದ ನೂತನ ಕಟ್ಟಡ ಲೋಕಾರ್ಪಣೆ.
ರಾಜ್ಯ

ಮುರುಳ್ಯ ಎಣ್ಮೂರು ಸಹಕಾರಿ ಸಂಘದ ನೂತನ ಕಟ್ಟಡ ಲೋಕಾರ್ಪಣೆ.

ನಿಂತಿಕಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮುರುಳ್ಯ-ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಧಾನ ಕಛೇರಿ ಹಾಗೂ ವಾಣಿಜ್ಯ ಕಟ್ಟಡ ಸಾಧನ ಸಹಕಾರ ಸೌಧ ಇಂದು ಲೋಕಾರ್ಪಣೆಗೊಂಡಿತು. ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಲೋಕಾರ್ಪಣೆಗೊಳಿಸಿದರು.ಆಡಳಿತ ಕಚೇರಿ ಉದ್ಘಾಟನೆಯನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬೊಲ್ಯೊಟ್ಟು…

ಕಾರ್ಕಳದ ನೆಲ್ಲಿಕಾರುನಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು
ರಾಜ್ಯ

ಕಾರ್ಕಳದ ನೆಲ್ಲಿಕಾರುನಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಕಾರ್ಕಳ, ಡಿಸೆಂಬರ್ 10: ಉಡುಪಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಜಗೋಳಿ ಸಮೀಪದ ನೆಲ್ಲಿಕಾರು ಬಳಿ ಖಾಸಗಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದೆ.ಅಪಘಾತದಲ್ಲಿ ಗಂಡ ಹೆಂಡತಿ ಮಗು ಸಹಿತ ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟವರೆಲ್ಲ ಆಂಧ್ರ ಮೂಲದವರು ಎಂದು ಗುರುತಿಸಲಾಗಿದೆ. ಶನಿವಾರ ಬೆಳಗ್ಗೆ 7 ರ…

ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ಹಾಗೂ  ವಿದ್ಯಾಪ್ರಸನ್ನತೀರ್ಥ ಶ್ರೀಪಾದರ ಆಶೀರ್ವಾದ ಪಡೆದ ನಟ ಹ್ಯಾಟ್ರಿಕ್  ಹೀರೋ ಶಿವರಾಜ್ ಕುಮಾರ್.
ರಾಜ್ಯ

ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ಹಾಗೂ ವಿದ್ಯಾಪ್ರಸನ್ನತೀರ್ಥ ಶ್ರೀಪಾದರ ಆಶೀರ್ವಾದ ಪಡೆದ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್.

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕನ್ನಡಚಿತ್ರರಂಗದ ನಾಯಕ ನಟ, ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಇಂದು ಭೇಟಿ ನೀಡಿದರು.ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ಶ್ರೀ ದೇವರ ದರುಶನಪಡೆದು ಪ್ರಸಾದ ಸ್ವೀಕರಿಸಿದರು. ಬಳಿಕ ಶ್ರೀ ಹೊಸಳಿಗಮ್ಮನ ದರುಶನ ಪಡೆದು ಪ್ರಸಾದಸ್ವೀಕರಿಸಿದರು.ದೇವಸ್ಥಾನದ ವತಿಯಿಂದ ಶಿವರಾಜ್ಕುಮಾರ್ ಅವರನ್ನು ಬರಮಾಡಿಕೊಳ್ಳಲಾಯಿತು.ದೇವಳದ ಸಮಿತಿಯವರು, ಅಧಿಕಾರಿಗಳು,…

ಡಿ.20,21,22 ರಂದು ಆದಿಚುಂಚನಗಿರಿ ಮಠದ ಜಗದ್ಗುರು ಶ್ರೀ ಶ್ರೀ ಶ್ರೀ ನಿರ್ಮಲನಂದನಾಥ ಸ್ವಾಮೀಜಿ ಸುಳ್ಯ ತಾಲೋಕಿನಲ್ಲಿ  ಗ್ರಾಮ ವಾಸ್ತವ್ಯ.
ರಾಜ್ಯ

ಡಿ.20,21,22 ರಂದು ಆದಿಚುಂಚನಗಿರಿ ಮಠದ ಜಗದ್ಗುರು ಶ್ರೀ ಶ್ರೀ ಶ್ರೀ ನಿರ್ಮಲನಂದನಾಥ ಸ್ವಾಮೀಜಿ ಸುಳ್ಯ ತಾಲೋಕಿನಲ್ಲಿ ಗ್ರಾಮ ವಾಸ್ತವ್ಯ.

ಆದಿಚುಂಚನಗಿರಿ ಮಠದ 72 ನೇ ಜಗದ್ಗುರು ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ಡಿ.20,21 , 22 ರಂದು ಮೂರು ದಿನ ಸುಳ್ಯ ವಿವಿಧ ಕಡೆಗಳಲ್ಲಿ ಸಮಾಜದ ಐಕ್ಯತೆಗಾಗಿ ಗ್ರಾಮ ವಾಸ್ತವ್ಯ ನಡೆಸಿ ಸಮುದಾಯ ಸಮ್ಮಿಲನದಲ್ಲಿ ಭಾಗವಹಿಸಲಿದ್ದಾರೆ ಎಂದು ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್ ತಿಳಿಸಿದ್ದಾರೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI