ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ
ಅಂತರಾಷ್ಟ್ರೀಯ

ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧ, ಆದರೆ ಆ ಷರತ್ತುಗಳು ಒಪ್ಪುವಂತಿಲ್ಲ: ಡೊನಾಲ್ಡ್ ಟ್ರಂಪ್ ಹೇಳಿಕೆ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್ ಕದನ ವಿರಾಮ ಮಾತುಕತೆಗೆ ಸಿದ್ಧವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಆದರೆ, ಇರಾನ್ ಮುಂದಿಟ್ಟಿರುವ ಪ್ರಸ್ತಾವಿತ ಷರತ್ತುಗಳು ಒಪ್ಪುವಂತಿಲ್ಲ ಮತ್ತು ಅವು "ಉತ್ತಮವಾಗಿಲ್ಲ" ಎಂದು ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ. ​ಏನಿದು ಬೆಳವಣಿಗೆ?ಇತ್ತೀಚಿನ ದಿನಗಳಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಶಾಂತಿ ಸ್ಥಾಪನೆಯ ಪ್ರಯತ್ನಗಳು ನಡೆಯುತ್ತಿವೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಟ್ರಂಪ್, "ಇರಾನ್ ಈಗ ಮಾತುಕತೆಯ ಮೇಜಿನ ಬಳಿ ಬರಲು…

ರಾಜ್ಯ

ಧಾರ್ಮಿಕ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ
ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ
ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು
ಧಾರ್ಮಿಕ ರಾಜ್ಯ

ಉಡುಪಿ: ಶೀರೂರು ಶ್ರೀಗಳ ಪರ್ಯಾಯ ವೈಭವ; ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥರು

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ದ್ವೈವಾರ್ಷಿಕ ಪರ್ಯಾಯ ಮಹೋತ್ಸವವು ಇಂದು (ಜನವರಿ 18) ಅತ್ಯಂತ ಸಂಭ್ರಮ ಮತ್ತು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಐತಿಹಾಸಿಕ 'ಸರ್ವಜ್ಞ ಪೀಠ'ವನ್ನು ಏರುವ ಮೂಲಕ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾ ಕೈಂಕರ್ಯದ ಜವಾಬ್ದಾರಿಯನ್ನು ವಹಿಸಿಕೊಂಡರು. ದಂಡತೀರ್ಥ ಸ್ನಾನ ಹಾಗೂ ಪುರ ಪ್ರವೇಶ​ ಪರ್ಯಾಯ ವಿಧಿವಿಧಾನಗಳ ಅಂಗವಾಗಿ ಇಂದು ಮುಂಜಾನೆ 1:15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಶ್ರೀಗಳು ಪವಿತ್ರ ಸ್ನಾನ ಮಾಡಿದರು. ನಂತರ ಜೋಡುಕಟ್ಟೆಯಿಂದ…

ಕ್ರೀಡೆ

ಮನೋರಂಜನೆ

ಸವಣೂರು: ಗ್ರಾ.ಪಂ.ಮಟ್ಟದ ತ್ರೈಮಾಸಿಕ ಕೆ.ಡಿ.ಪಿ. ಸಭೆ: ಅದಿಕಾರಿಗಳ ಗೈರು.
ರಾಜ್ಯ

ಸವಣೂರು: ಗ್ರಾ.ಪಂ.ಮಟ್ಟದ ತ್ರೈಮಾಸಿಕ ಕೆ.ಡಿ.ಪಿ. ಸಭೆ: ಅದಿಕಾರಿಗಳ ಗೈರು.

ಗ್ರಾ.ಪಂ.ಮಟ್ಟದ ತ್ರೈಮಾಸಿಕ ಕೆ.ಡಿ.ಪಿ. ಸಭೆಗೆ ಅಧಿಕಾರಿಗಳು ಬಾರದ ಹಿನ್ನೆಲೆಯಲ್ಲಿ ಕೆ.ಡಿ.ಪಿ.ಸಭೆಯನ್ನು ಮುಂದೂಡಿದಘಟನೆ ಸವಣೂರು ಗ್ರಾ.ಪಂ.ನಲ್ಲಿ ನಡೆದಿದೆ.ಸವಣೂರು ಗ್ರಾ.ಪಂ.ಮಟ್ಟದ ತ್ರೈಮಾಸಿಕ ಕೆ.ಡಿ.ಪಿ.ಸಭೆಯು ಗ್ರಾ.ಪಂ.ನ ಕುಮಾರಧಾರ ಸಭಾಂಗಣದಲ್ಲಿ ಗ್ರಾ.ಪಂ.ಅಧ್ಯಕ್ಷೆ ರಾಜೀವಿ ವಿ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದಿತ್ತು.ಸಭೆಗೆಶಿಕ್ಷಣ ಇಲಾಖೆಯಿಂದ ಸಿ.ಆರ್.ಪಿ.ಕುಶಾಲಪ್ಪ, ಸವಣೂರು ಪ್ರಾ.ಕೃ.ಸ.ಸಂಘದ ಸಿಇಓ ಚಂದ್ರಶೇಖರ ಪಿ., ಆರೋಗ್ಯ ಇಲಾಖೆಯಿಂದ ಸಮುದಾಯ ಆರೋಗ್ಯ…

ಸಂಪಾಜೆಯ ಕಾಂಗ್ರೇಸ್ ನಲ್ಲಿ ತಳಮಳ : ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯ ದಿಢೀರ್ ರಾಜಿನಾಮೆ.
ರಾಜ್ಯ

ಸಂಪಾಜೆಯ ಕಾಂಗ್ರೇಸ್ ನಲ್ಲಿ ತಳಮಳ : ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯ ದಿಢೀರ್ ರಾಜಿನಾಮೆ.

ಸಂಪಾಜೆ ಗ್ರಾಮ ಪಂಚಾಯತ್ ನ ಸದಸ್ಯ ಸೋಮಶೇಖರ್ ಕೊಯಿಂಗಾಜೆಯವರು ಪಂಚಾಯತ್ ಸದಸ್ಯತ್ವಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಹಿರಿಯ ಮುಖಂಡ ರಾಗಿರುವ ಸೋಮಶೇಖರ ಕೊಯಿಂಗಾಜೆಯವರು ಕಳೆದ 25 ವರ್ಷಗಳಿಂದ ದ ಕ ಸಂಪಾಜೆ ವಲಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ, ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿ…

ಅರಂತೋಡಿನಲ್ಲಿ ಹೆಂಗಸಿನ ವೇಷ ದರಿಸಿ ಬಿಕ್ಷಾಟನೆ ಮಾಡಿದ ಗಂಡಸು: ಸ್ಥಳೀರಿಂದ ಗೂಸಾ.
ರಾಜ್ಯ

ಅರಂತೋಡಿನಲ್ಲಿ ಹೆಂಗಸಿನ ವೇಷ ದರಿಸಿ ಬಿಕ್ಷಾಟನೆ ಮಾಡಿದ ಗಂಡಸು: ಸ್ಥಳೀರಿಂದ ಗೂಸಾ.

ಅರಂತೋಡಿನಲ್ಲಿ ತೃತೀಯ ಲಿಂಗೀಯ ನಂತೆ ಹೆಂಗಸಿನ ವೇಷ ಭೂಷಣ ಮಾಡಿ ಅಂಗಡಿಗಳಿಗೆ ತೆರಳಿ ಬಿಕ್ಷೆ ಬೇಡುತ್ತಾ ಇದ್ದ ವ್ಯಕ್ತಿಗೆ ಸ್ಥಳೀಯರು ಗೂಸ ನೀಡಿ ಕಳುಹಿಸಿರುವ ಬಗ್ಗೆ ವರದಿಯಾಗಿದೆ.ಅರಂತೋಡಿನಲ್ಲಿ ಬಾಡಿಗೆ ರೂಮಿನಲ್ಲಿ ವಾಸವಿದ್ದ ಗೂನಡ್ಕದ 43 ವರ್ಷದ ಉಮೇಶ್ ಪೂಜಾರಿ ಎಂಬ ವ್ಯಕ್ತಿ ಈ ರೀತಿ ವೇಷ ಹಾಕಿ ಬಿಕ್ಷಾಟನೆ…

ಸುಳ್ಯದಲ್ಲಿ ಭಾರಿ ಮಳೆ: ಅರ್ಧ ಗಂಟೆಗೂ ಮೀರಿ ಸುರಿದ ಮಳೆ..
ರಾಜ್ಯ

ಸುಳ್ಯದಲ್ಲಿ ಭಾರಿ ಮಳೆ: ಅರ್ಧ ಗಂಟೆಗೂ ಮೀರಿ ಸುರಿದ ಮಳೆ..

ಸುಳ್ಯದಲ್ಲಿ ನ.೨೪ ಗುರುವಾರ ಸಂಜೆ ಭಾರಿ ಮಳೆಯಾಗಿದೆ ಹಲವು ದಿನಗಳಿಂದ ಬಿಸಿಲಿನ ಬೇಗೆಗೆ ಬಸವಳಿದಿದ್ದ ಇಳೆ ಇಂದು ತಂಪಾಗಿದೆ , ಕಳೆದ ಕೆಲವು ದಿನಗಳಿಂದ ತಾಲೋಕಿನ ಕೆಲವು ಕಡೆ ಹನಿ ಹನಿಯಾಗಿ ಜಿನುಗುತ್ತಿದ್ದ ಮಳೆ ಇಂದು ಸಂಜೆ ಧಾರಾಕಾರವಾಗಿ ಸುರಿದಿದೆ.ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದೆ.

ಐವರ್ನಾಡಿನ ರಿಕ್ಷಾ ಚಾಲಕ ನಾಪತ್ತೆ: ಪೋಲಿಸ್ ದೂರು.
ರಾಜ್ಯ

ಐವರ್ನಾಡಿನ ರಿಕ್ಷಾ ಚಾಲಕ ನಾಪತ್ತೆ: ಪೋಲಿಸ್ ದೂರು.

ಐವರ್ನಾಡಿನಲ್ಲಿ ರಿಕ್ಷಾ ಚಾಲಕ ನಾಪತ್ತೆಯಾಗಿದ್ದು ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ದೂರು ದಾಖಲಾಗಿರುವುದಾಗಿ ತಿಳಿದು ಬಂದಿದೆ.ಐವರ್ನಾಡು ಪೇಟೆಯಲ್ಲಿ ರಿಕ್ಷಾ ಓಡಿಸುತ್ತಿದ್ದ ಯತೀಶ (32)ಇವರು ನ.21 ರಂದು ಮನೆಯಿಂದ ತನ್ನ ಅಟೋರಿಕ್ಷಾದಲ್ಲಿ ಪುತ್ತೂರಿಗೆ ಬಾಡಿಗೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಮನೆಗೆ ಬಾರದೆ ಇದ್ದು ಫೋನ್ ಸಿಗದೆ ಇದ್ದುದರಿಂದ…

ಡಿಜಿಟಲ್ ಪತ್ರಕರ್ತರಿಗೂ ಮಾನ್ಯತೆ: ಕೇಂದ್ರ ಪ್ರಸಾರ ಖಾತೆ ಸಚಿವ.
ರಾಷ್ಟ್ರೀಯ

ಡಿಜಿಟಲ್ ಪತ್ರಕರ್ತರಿಗೂ ಮಾನ್ಯತೆ: ಕೇಂದ್ರ ಪ್ರಸಾರ ಖಾತೆ ಸಚಿವ.

ಭಾರತೀಯ ಡಿಜಿಟಲ್ ಮಾಧ್ಯಮ ನೋಂದಣಿ, ಕಾರ್ಯನಿರ್ವಹಣೆಹಾಗೂ ನಿಯಂತ್ರಣದ ಬಗ್ಗೆ ಹೊಸ ಕಾನೂನನ್ನುಕೇಂದ್ರ ಸರ್ಕಾರ ಶೀಘ್ರದಲ್ಲಿ ಜಾರಿಗೆ ತರಲಿದೆ' ಎಂದುಕೇಂದ್ರದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಅನುರಾಗ್ ಠಾಕೂರ್ ತಿಳಿಸಿದ್ದಾರೆ.“ವಿಶೇಷವಾಗಿ ಡಿಜಿಟಲ್ ಮಾಧ್ಯಮಗಳಲ್ಲಿಕಾರ್ಯನಿರ್ವಹಿಸುತ್ತಿರುವ ಅರ್ಹ ಪತ್ರಕರ್ತರಿಗೆಕೇಂದ್ರ ಸರ್ಕಾರದಿಂದ ಮಾನ್ಯತೆ ನೀಡುವ ಬಗ್ಗೆಚಿಂತಿಸಲಾಗುತ್ತಿದೆ. ಕೋವಿಡ್‌ನಿಂದ ಮೃತಪಟ್ಟ ಎಲ್ಲ ಪತ್ರಕರ್ತರಿಗೆ ಪರಿಹಾರ ನೀಡುವ…

ಸುಳ್ಯದ ಗಾಂಧಿನಗರದಲ್ಲಿ ವಾಸ್ತವ್ಯ ವಿಂಡೋಟೆಕ್ ಶುಭಾರಂಭ
ರಾಜ್ಯ

ಸುಳ್ಯದ ಗಾಂಧಿನಗರದಲ್ಲಿ ವಾಸ್ತವ್ಯ ವಿಂಡೋಟೆಕ್ ಶುಭಾರಂಭ

ಹೊಸದಾಗಿ ನಿರ್ಮಿಸುವ ಮನೆಗಳಿಗೆ, ವಾಣಿಜ್ಯ ಮಳಿಗೆಗಳಿಗೆ ಅತ್ಯಾಧುನಿಕ ಶೈಲಿಯ ಕಿಟಕಿ, ಬಾಗಿಲುಗಳು ಹೆಚ್ಚು ಸೌಂದರ್ಯ ನೀಡುತ್ತವೆ. ಕಬ್ಬಿಣದ ವಸ್ತುಗಳು ತುಕ್ಕು ಹಿಡಿದರೆ,ಮರದ ವಸ್ತುಗಳು ಗೆದ್ದಲು ಹಿಡಿಯುವ ಸಾಧ್ಯತೆಯಿದೆ.ಇದಕ್ಕೆಲ್ಲ ಪರ್ಯಾಯವಾಗಿ ಸುಳ್ಯದಲ್ಲಿ ಟಾಟಾ ಸ್ಟೀಲ್ ನಿಂದ ಮಾಡಲ್ಪಟ್ಟ ಕಿಟಕಿ, ದಾರಂದ, ಬಾಗಿಲುಗಳು ಸುಳ್ಯದಲ್ಲಿ ಪರಿಚಯಿಸ್ಪಟ್ಟಿದೆ.ಪೆರಾಜೆಯ ಅವಿನ್ ಪೆರುಮುಂಡ ಹಾಗೂ ಬಾಲಕೃಷ್ಣ…

ಸುಳ್ಯ ಶಾಲಾ ಬಳಿ ಶಂಕಾಸ್ಪದ ವ್ಯಕ್ತಿಯ ಠಿಕಾಣಿ: ಪೋಟೊ ಕ್ಲಿಕ್ಕಿಸುವ ವೇಳೆ ಓಡಿ ಹೋದ ವ್ಯಕ್ತಿ..ಕಳ್ಳ..?
ರಾಜ್ಯ

ಸುಳ್ಯ ಶಾಲಾ ಬಳಿ ಶಂಕಾಸ್ಪದ ವ್ಯಕ್ತಿಯ ಠಿಕಾಣಿ: ಪೋಟೊ ಕ್ಲಿಕ್ಕಿಸುವ ವೇಳೆ ಓಡಿ ಹೋದ ವ್ಯಕ್ತಿ..ಕಳ್ಳ..?

ಸುಳ್ಯ ಪೇಟೆಯ ಶಿಕ್ಷಣ ಸಂಸ್ಥೆ ಬಳಿ ವ್ಯಕ್ತಿಯೊಬ್ಬರು ಶಂಕಾಸ್ಪದ ರೀತಿಯಲ್ಲಿ ಕಾಣಿಸಿಕೊಂಡಿದ್ದು ಇದು ಶಿಕ್ಷಣ ಸಂಸ್ಥೆ ಮತ್ತು ಪೋಷಕರ ಆತಂಕಕ್ಕೆ ಕಾರಣವಾಗಿರುವ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಪ್ರಾಥಮಿಕ ವಿಭಾಗದ ಬಳಿಯಲ್ಲಿ ಗೇಟಿನ ಹೊರಗೆ ಗಡ್ಡದಾರಿ ವ್ಯಕ್ತಿಯೊಬ್ಬರು ಹಲವು ಗಂಟೆಗಳ ಕಾಲ ಸುತ್ತಾಡುತಿದ್ದ ಎಂದು…

ರಸ್ತೆ ಮಾರ್ಗದಲ್ಲಿ ಕಾಡು ಪ್ರಾಣಿಗಳಿಗೆ ಆಹಾರ ನೀಡುವಂತಿಲ್ಲ:ನಿಯಮ ಮೀರಿದರೆ ಅರಣ್ಯ ಇಲಾಖೆಯಿಂದ ದಂಡ..!
ರಾಜ್ಯ

ರಸ್ತೆ ಮಾರ್ಗದಲ್ಲಿ ಕಾಡು ಪ್ರಾಣಿಗಳಿಗೆ ಆಹಾರ ನೀಡುವಂತಿಲ್ಲ:ನಿಯಮ ಮೀರಿದರೆ ಅರಣ್ಯ ಇಲಾಖೆಯಿಂದ ದಂಡ..!

ರಸ್ತೆಯಲ್ಲಿ ಸಂಚರಿಸುವಾಗ ಕಾಡು ಪ್ರಾಣಿಗಳಿಗೆ ಅದರಲ್ಲೂ ಹೆಚ್ಚಾಗಿ ಕಾಣಸಿಗುವ ಮಂಗಗಳಿಗೆ ಬಾಳೆಹಣ್ಣು, ತರಕಾರಿ ಹಾಗೂ ಇತರ ಆಹಾರ ಪದಾರ್ಥಗಳನ್ನು ಮಾನವೀಯತೆಯಿಂದ ನೀಡಿದರೆ ಇನ್ನು ಮುಂದೆ ಅರಣ್ಯ ಇಲಾಖೆ ಅಂತವರಿಗೆ ದಂಡವನ್ನು ವಿಧಿಸಲು ತೀರ್ಮಾನಿಸಿದೆ. ಕಾಡುಪ್ರಾಣಿಗಳು ಕಾಡಿನಲ್ಲಿ ನೈಸರ್ಗಿಕವಾಗಿ ಸಿಗುವಂತ ಆಹಾರಗಳನ್ನೇ ಸೇವಿಸಬೇಕು. ನಾವು ಕಾಡು ಪ್ರಾಣಿಗಳಿಗೆ ನೀಡುವ ಆಹಾರದಲ್ಲಿ…

ನಾಳೆಯಿಂದ “ಕಾಂತಾರ” ಪ್ರೈಮ್ ವೀಡಿಯೋದಲ್ಲಿ ನೋಡೊ ಅವಕಾಶ ಕಲ್ಪಿಸಲಿದೆ ಹೊಂಬಾಳೆ ತಂಡ.
ಮನೋರಂಜನೆ

ನಾಳೆಯಿಂದ “ಕಾಂತಾರ” ಪ್ರೈಮ್ ವೀಡಿಯೋದಲ್ಲಿ ನೋಡೊ ಅವಕಾಶ ಕಲ್ಪಿಸಲಿದೆ ಹೊಂಬಾಳೆ ತಂಡ.

ಕಾಂತಾರ ಭಾರತ ಕಂಡ ಅತ್ಯುತ್ತಮ ಸಿನಿಮಾಗಳಲ್ಲಿ ಒಂದು, ಅದರಲ್ಲೂ ಕನ್ನಡದ ಸಿನಿಮಾವೊಂದು ದೇಶದ ಗಡಿ ಮೀರಿ ವಿದೇಶದಲ್ಲೂ ಅದ್ಧೂರಿ ಪ್ರದರ್ಶನ ಪಡೆದು ಎಲ್ಲಡೆ ಅಚ್ಚರಿಯ ಕಮಾಲ್ ಮಾಡಿದೆ, ಅಷ್ಟಕ್ಕೂ ತುಳುನಾಡಿನ ಭೂತಾರಾಧನೆ ಎಲ್ಲರನ್ನು ಅಕರ್ಷಿಸುವುದರ ಜೊತೆಗೆ ಇಲ್ಲಿನ ಸಂಸ್ಕೃತಿ, ಆಚಾರ ವಿಚಾರ ಎಲ್ಲವೂ ಎಲ್ಲರನ್ನು ನಿಬ್ಬೆರಗಾಗಿಸಿದೆ ಮತ್ತು ಕುತೂಹಲಿಗರನ್ನಾಗಿಸಿದೆ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI