ಕುಂದಾಪುರ: ಲೈಟಿಂಗ್ ಹಾಕಲೆಂದು ಮರದ ಗೆಲ್ಲು ಕಡಿಯುವಾಗ ವಿದ್ಯುತ್ ತಂತಿ ಸ್ಪರ್ಶ: ಯುವಕ ಮೃತ್ಯು.
ಕುಂದಾಪುರ: ಲೈಟಿಂಗ್ ಹಾಕಲೆಂದು ಮರದಗೆಲ್ಲು ಕಡಿಯುವಾಗ ವಿದ್ಯುತ್ ತಂತಿ ಸ್ಪರ್ಶಿಸಿಯುವಕನೊಬ್ಬ ಮೃತಪಟ್ಟ ಘಟನೆ ಗುಜ್ಜಾಡಿಗ್ರಾಮದ ನಾಯಕ್ವಾಡಿ ಜಂಕ್ಷನ್ನಲ್ಲಿ ನಡೆದಿದೆ.ಗುಜ್ಜಾಡಿ ಗ್ರಾಮದ ನಿವಾಸಿ ನರಸಿಂಹನಾಯಕ್ವಾಡಿ ಎಂಬುವರ ಮಗ ಸುಜಯ (20)ಮೃತ ಯುವಕ. ಇಂದು ಮಧ್ಯಾಹ್ನ ಸುಮಾರು3.15ಕ್ಕೆ ನಾಲ್ವಾಡಿ ಜಂಕ್ಷನ್ ಬಳಿ ಇರುವನಾಕ್ವಾಡಿಯ ಸಂಗಮೇಶ್ವರ ದೇವಸ್ಥಾನದದೀಪೋತ್ಸವ ಹಿನ್ನೆಲೆಯಲ್ಲಿ ಲೈಟಿಂಗ್ ಹಾಕಲುಸುಜಯ ಮರದ…




























