ಅಂತರಾಷ್ಟ್ರೀಯ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡ್ರಗ್ಸ್ ಬೇಟೆ: 21.5 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಜ್ಯ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡ್ರಗ್ಸ್ ಬೇಟೆ: 21.5 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಪತ್ತೆ!

ಬೆಂಗಳೂರು: ಸಿಲಿಕಾನ್ ಸಿಟಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕಸ್ಟಮ್ಸ್ ಅಧಿಕಾರಿಗಳು ಭಾರಿ ಕಾರ್ಯಾಚರಣೆ ನಡೆಸಿದ್ದು, ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 21.5 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ನಾಲ್ವರು ಪ್ರಯಾಣಿಕರನ್ನು ಬಂಧಿಸಲಾಗಿದೆ.​ ಮೇ 1 ರಂದು ವಿಮಾನ ನಿಲ್ದಾಣದ ಟರ್ಮಿನಲ್-2 ರಲ್ಲಿ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದ ವಿವರ:​ ಬ್ಯಾಂಕಾಕ್‌ನಿಂದ ಆಗಮಿಸಿದ ಪ್ರಯಾಣಿಕರ ಮೇಲೆ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ಅವರ ಲಗೇಜ್‌ಗಳನ್ನು ತಪಾಸಣೆ ಮಾಡಿದಾಗ…

ರಾಜ್ಯ

ಧಾರ್ಮಿಕ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಕ್ರೀಡೆ

ಮನೋರಂಜನೆ

“ಅಮ್ಮಾ ಕುರ್ಕುರೆ ಕೊಡಲಿಲ್ಲ!” – ಎಂದು 112 ಗೆ ಕರೆ ಮಾಡಿ ದೂರು ಕೊಟ್ಟ ಬಾಲಕ
ಅಪರಾಧ ರಾಷ್ಟ್ರೀಯ

“ಅಮ್ಮಾ ಕುರ್ಕುರೆ ಕೊಡಲಿಲ್ಲ!” – ಎಂದು 112 ಗೆ ಕರೆ ಮಾಡಿ ದೂರು ಕೊಟ್ಟ ಬಾಲಕ

ಮಧ್ಯಪ್ರದೇಶ:ಅಮ್ಮ ಕುರ್ಕುರೆ ಕೊಡಲಿಲ್ಲ ಎಂದು 8 ವರ್ಷದ ಬಾಲಕನೊಬ್ಬ ನೇರವಾಗಿ ಪೊಲೀಸರಿಗೆ ಕರೆ ಮಾಡಿದ ಘಟನೆ ಸಿಂಗ್ರೌಲಿ ಜಿಲ್ಲೆಯ ಚಿತರ್ವಾಯಿ ಕಳಾ ಗ್ರಾಮದಲ್ಲಿ ನಡೆದಿದೆ. ಬಾಲಕ ತನ್ನ ಅಮ್ಮ ತಾನು ಕೇಳಿದ ರೂ.20 ಕುರ್ಕುರೆ ತರಲಿಲ್ಲ ಹಾಗೂ ಅಮ್ಮ ಮತ್ತು ಅಕ್ಕ ಹೊಡೆದಿದ್ದಾರೆ ಎಂದು 112 ತುರ್ತು ಸಂಖ್ಯೆಗೆ…

ಕಾಸರಗೋಡು ಶಾಲೆಯೊಂದರಲ್ಲಿ ‘ಪ್ರೋ-ಪ್ಯಾಲೆಸ್ತೈನ್’ ಮೂಕಾಭಿನಯ ನಿಲ್ಲಿಸಿದ ವಿವಾದ – ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ, ಪೊಲೀಸರ ಮಧ್ಯಪ್ರವೇಶ
ರಾಷ್ಟ್ರೀಯ ಶೈಕ್ಷಣಿಕ

ಕಾಸರಗೋಡು ಶಾಲೆಯೊಂದರಲ್ಲಿ ‘ಪ್ರೋ-ಪ್ಯಾಲೆಸ್ತೈನ್’ ಮೂಕಾಭಿನಯ ನಿಲ್ಲಿಸಿದ ವಿವಾದ – ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ, ಪೊಲೀಸರ ಮಧ್ಯಪ್ರವೇಶ

ಕಾಸರಗೋಡು ಜಿಲ್ಲೆಯ ಕುಂಬಳೆ ಸರ್ಕಾರ ಪ್ರೌಢಶಾಲೆಯಲ್ಲಿ ಇತೀಚೆಗೆ ನಡೆದ ಕಲೋತ್ಸವದ ವೇಳೆ ‘ಪ್ರೋ-ಪ್ಯಾಲೆಸ್ತೈನ್’ ಮೂಕಾಭಿನಯ ಪ್ರದರ್ಶನವನ್ನು ನಿಲ್ಲಿಸಲು ಶಿಕ್ಷಕರು ಹೇಳಿದ ಮಾಡಿದ ಹಿನ್ನೆಲೆಯಲ್ಲಿ ಉದ್ವಿಗ್ನತೆ ಉಂಟಾಗಿದೆ. ಮೂಕಾಭಿನಯ ಪ್ರದರ್ಶನದ ಮಧ್ಯೆ ಇಬ್ಬರು ಶಿಕ್ಷಕರು ವಿದ್ಯಾರ್ಥಿಗಳಿಗೆ ನಿಲ್ಲಿಸಲು ಸೂಚಿಸಿ ವೇದಿಕೆಯ ಪರದೆ ಇಳಿಸಿದ ಘಟನೆ ವಿದ್ಯಾರ್ಥಿಗಳ ಅಸಮಾಧಾನಕ್ಕೆ ಕಾರಣವಾಯಿತು. ಈ…

ವಿಶ್ವಕಪ್ 2025: ಪಾಕಿಸ್ತಾನವನ್ನು ಬಗ್ಗು ಬಡಿದ ಭಾರತದ ಮಹಿಳಾ ತಂಡ – 88 ರನ್‌ಗಳ ಭರ್ಜರಿ ಜಯ
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ವಿಶ್ವಕಪ್ 2025: ಪಾಕಿಸ್ತಾನವನ್ನು ಬಗ್ಗು ಬಡಿದ ಭಾರತದ ಮಹಿಳಾ ತಂಡ – 88 ರನ್‌ಗಳ ಭರ್ಜರಿ ಜಯ

ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಮಹಿಳಾ ಒಡಿಐ ವಿಶ್ವಕಪ್ ಪಂದ್ಯದಲ್ಲಿ ಭಾರತವು ಪಾಕಿಸ್ತಾನವನ್ನು 88 ರನ್‌ಗಳ ಅಂತರದಿಂದ ಸೋಲಿಸಿ, ಅಜೇಯ ದಾಖಲೆ 12-0 ಅನ್ನು ಮುಂದುವರಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತವು 50 ಓವರ್‌ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು 247 ರನ್ ಗಳಿಸಿತು.ಹರ್ಲೀನ್ ಡಿಯೋಲ್ 46 ರನ್‌ಗಳೊಂದಿಗೆ…

11 ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಸಿರಪ್‌ನಲ್ಲಿ ವಿಷಕಾರಿ ಅಂಶ ಪತ್ತೆ – ಶ್ರೀಸಾನ್ ಫಾರ್ಮಾಸಿಟಿಕಲ್ಸ್ ಕಂಪನಿಯ ವಿರುದ್ಧ ಎಫ್‌ಐಆರ್
ಅಪರಾಧ ಆರೋಗ್ಯ ಮತ್ತು ಸೌಂದರ್ಯ ರಾಷ್ಟ್ರೀಯ

11 ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಸಿರಪ್‌ನಲ್ಲಿ ವಿಷಕಾರಿ ಅಂಶ ಪತ್ತೆ – ಶ್ರೀಸಾನ್ ಫಾರ್ಮಾಸಿಟಿಕಲ್ಸ್ ಕಂಪನಿಯ ವಿರುದ್ಧ ಎಫ್‌ಐಆರ್

ಛಿಂದ್ವಾರಾ (ಮಧ್ಯಪ್ರದೇಶ): ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯಲ್ಲಿ ಕೆಮ್ಮಿನ ಸಿರಪ್ ಸೇವಿಸಿದ ಬಳಿಕ 11 ಮಕ್ಕಳು ಮೃತಪಟ್ಟ ಹೃದಯವಿದ್ರಾವಕ ಘಟನೆಗೆ ಮಧ್ಯಪ್ರದೇಶ ಸರ್ಕಾರ ಗಂಭೀರವಾಗಿ ಪ್ರತಿಕ್ರಿಯಿಸಿದೆ. ಸರ್ಕಾರದ ಆದೇಶದ ಮೇರೆಗೆ ಪ್ರಕರಣಕ್ಕೆ ಸಂಬಂಧಿಸಿದ ವೈದ್ಯರಾದ ಡಾ. ಪ್ರವೆನ್ ಸೋನಿ ಅವರನ್ನು ನಿನ್ನೆ ರಾತ್ರಿ ಬಂಧಿಸಲಾಗಿದೆ. ತಮಿಳುನಾಡಿನ ಶ್ರೀಸಾನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ…

ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಇತಿಹಾಸ ಸೃಷ್ಟಿ – ಒಟ್ಟು 18 ಪದಕಗಳ ದಾಖಲೆ
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಇತಿಹಾಸ ಸೃಷ್ಟಿ – ಒಟ್ಟು 18 ಪದಕಗಳ ದಾಖಲೆ

ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ 2025ರ ಕೊನೆಯಿಂದ ಒಂದು ದಿನ ಮುಂಚೆ ಭಾರತವು ಮೂರು ಪದಕಗಳನ್ನು ಕೈಸೇರಿಸಿಕೊಂಡು ಇತಿಹಾಸ ನಿರ್ಮಿಸಿದೆ. ನಿನ್ನೆ (ಅಕ್ಟೋಬರ್ 4) ನಡೆದ ಸ್ಪರ್ಧೆಗಳಲ್ಲಿ ಭಾರತದ ಏಕ್ತಾ ಭ್ಯಾನ್, ಸೋಮನ್ ರಾಣಾ ಹಾಗೂ ಪ್ರವೀಣ್ ಕುಮಾರ್ ದೇಶಕ್ಕೆ ಕೀರ್ತಿ ತಂದಿದ್ದಾರೆ. ಈ ಪ್ರದರ್ಶನದೊಂದಿಗೆ ಭಾರತ ತನ್ನ…

ಮಹಾರಾಷ್ಟ್ರದಲ್ಲಿ ಚಂಡಮಾರುತ ‘ಶಕ್ತಿ’ ಪ್ರಭಾವ: ಮುಂಬೈ ಸೇರಿದಂತೆ ಹಲವೆಡೆ ರೆಡ್ ಅಲರ್ಟ್ ಘೋಷಣೆ! ಕರ್ನಾಟಕಕ್ಕೂ ಇರಲಿದೆಯೇ ‘ಶಕ್ತಿ’ ಪರಿಣಾಮ?
ರಾಜ್ಯ ರಾಷ್ಟ್ರೀಯ ಹವಾಮಾನ ವರದಿ

ಮಹಾರಾಷ್ಟ್ರದಲ್ಲಿ ಚಂಡಮಾರುತ ‘ಶಕ್ತಿ’ ಪ್ರಭಾವ: ಮುಂಬೈ ಸೇರಿದಂತೆ ಹಲವೆಡೆ ರೆಡ್ ಅಲರ್ಟ್ ಘೋಷಣೆ! ಕರ್ನಾಟಕಕ್ಕೂ ಇರಲಿದೆಯೇ ‘ಶಕ್ತಿ’ ಪರಿಣಾಮ?

ಮಹಾರಾಷ್ಟ್ರದಲ್ಲಿ ಸೈಕ್ಲೋನ್ ಶಕ್ತಿ ಚಂಡಮಾರುತದ ಪರಿಣಾಮವಾಗಿ ತೀರ ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಪ್ರವಾಹದ ಆತಂಕ ಉಂಟಾಗಿದೆ. ಮುಂಬೈ, ಥಾಣೆ, ಪಾಲ್ಘರ್, ರೈಗಡ, ರತ್ನಗಿರಿ ಹಾಗೂ ಸಿಂಧುದುರ್ಗ ಜಿಲ್ಲೆಗಳಿಗೆ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಅಕ್ಟೋಬರ್ 3ರಿಂದ 7ರವರೆಗೆ ಮಧ್ಯಮದಿಂದ ಭಾರೀ ಚಂಡಮಾರುತದ ವಾತಾವರಣ ಇರಲಿದೆ ಎಂದು…

ಬಿಗ್‌ಬಾಸ್ ಕನ್ನಡ 12: ಮೊದಲ ದಿನ ಔಟ್ ಆಗಿದ್ದ ರಕ್ಷಿತಾ ಶೆಟ್ಟಿ ಬಿಗ್ ಬಾಸ್ ಮನೆಗೆ ರಿ ಎಂಟ್ರಿ?
ಮನೋರಂಜನೆ ರಾಜ್ಯ

ಬಿಗ್‌ಬಾಸ್ ಕನ್ನಡ 12: ಮೊದಲ ದಿನ ಔಟ್ ಆಗಿದ್ದ ರಕ್ಷಿತಾ ಶೆಟ್ಟಿ ಬಿಗ್ ಬಾಸ್ ಮನೆಗೆ ರಿ ಎಂಟ್ರಿ?

ಬಿಗ್‌ಬಾಸ್ ಕನ್ನಡ ಸೀಸನ್ 12 ಆರಂಭವಾದ ಮೊದಲ ದಿನವೇ ಔಟ್ ಆದ ತುಳುನಾಡ ಯೂಟ್ಯೂಬರ್ ರಕ್ಷಿತಾ ಶೆಟ್ಟಿ ಈಗ ಮತ್ತೆ ಮನೆಗೆ ರೀ-ಎಂಟ್ರಿ ನೀಡಿದ್ದಾರೆ. ಕಲರ್ಸ್ ಕನ್ನಡ ಬಿಡುಗಡೆ ಮಾಡಿದ ಹೊಸ ಪ್ರೋಮೋದಲ್ಲಿ ಕಿಚ್ಚ ಸುದೀಪ್ ಸ್ವತಃ ರಕ್ಷಿತಾಳಿಗೆ ಮತ್ತೊಮ್ಮೆ ಅವಕಾಶ ನೀಡಿದ್ದು, ಅವರ ಪ್ರವೇಶ ಮನೆ ಸದಸ್ಯರೊಳಗೆ…

ರಾಷ್ಟ್ರ ಹೆದ್ದಾರಿ ಶುಲ್ಕ ನಿಯಮಗಳಲ್ಲಿ ತಿದ್ದುಪಡಿ: ನವೆಂಬರ್ 15ರಿಂದ ಹೊಸ ನಿಯಮ ಜಾರಿಗೆ
ರಾಷ್ಟ್ರೀಯ

ರಾಷ್ಟ್ರ ಹೆದ್ದಾರಿ ಶುಲ್ಕ ನಿಯಮಗಳಲ್ಲಿ ತಿದ್ದುಪಡಿ: ನವೆಂಬರ್ 15ರಿಂದ ಹೊಸ ನಿಯಮ ಜಾರಿಗೆ

ನವದೆಹಲಿ: ಕೇಂದ್ರ ಸರ್ಕಾರವು ರಾಷ್ಟ್ರ ಹೆದ್ದಾರಿ ಹೆದ್ದಾರಿ ಶುಲ್ಕ (ದರ ನಿಗದಿ ಹಾಗೂ ಸಂಗ್ರಹ) ನಿಯಮ, 2008 ರಲ್ಲಿ ಪ್ರಮುಖ ತಿದ್ದುಪಡಿಯನ್ನು ಘೋಷಿಸಿದೆ. ಹೊಸ ನಿಯಮ ಪ್ರಕಾರ, ನವೆಂಬರ್ 15ರಿಂದ ಶುಲ್ಕ ಪಾವತಿ ವಿಧಾನದಲ್ಲಿ ಬದಲಾವಣೆ ಆಗಲಿದೆ. ಹೊಸ ನಿಯಮದಂತೆ, ಮಾನ್ಯ ಮತ್ತು ಕಾರ್ಯನಿರ್ವಹಣೆಯಲ್ಲಿರುವ FASTag ಇಲ್ಲದೇ ಟೋಲ್…

ಭಾರತೀಯ ಸ್ಪಿನ್ ದಾಳಿಗೆ ವೆಸ್ಟ್ ಇಂಡೀಸ್ ತತ್ತರ – ಮೂರು ದಿನಗಳಲ್ಲಿ ಪಂದ್ಯ ಮುಕ್ತಾಯ
ಅಂತರಾಷ್ಟ್ರೀಯ ಕ್ರೀಡೆ

ಭಾರತೀಯ ಸ್ಪಿನ್ ದಾಳಿಗೆ ವೆಸ್ಟ್ ಇಂಡೀಸ್ ತತ್ತರ – ಮೂರು ದಿನಗಳಲ್ಲಿ ಪಂದ್ಯ ಮುಕ್ತಾಯ

ಭಾರತವು ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಕೇವಲ ಮೂರು ದಿನಗಳಲ್ಲಿ ಇನ್ನಿಂಗ್ಸ್ ಹಾಗೂ 140 ರನ್‌ಗಳಿಂದ ಗೆದ್ದು ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ದಿನ 2ರ ಪ್ರಾಬಲ್ಯವನ್ನು ಮುಂದುವರಿಸಿದ ಭಾರತ, 121/2ರಲ್ಲಿ ಆಟವನ್ನು ಪ್ರಾರಂಭಿಸಿ, ಕೆ.ಎಲ್. ರಾಹುಲ್ ಶತಕ ಬಾರಿಸಿ 197 ಎಸೆತಗಳಲ್ಲಿ 100 ರನ್…

ನೀವೂ ಭಾಗವಹಿಸಬಹುದು…!
ರಾಷ್ಟ್ರೀಯ

ನೀವೂ ಭಾಗವಹಿಸಬಹುದು…!

ಗಾಂಧೀ ಜಯಂತಿ ಪ್ರಯುಕ್ತ ಸ್ವಚ್ಛ ಭಾರತ ರಸಪ್ರಶ್ನೆ ಸ್ಪರ್ಧೆ – CISCE ನವದೆಹಲಿ: ಭಾರತ ಶಾಲಾ ಪ್ರಮಾಣಪತ್ರ ಪರೀಕ್ಷಾ ಪರಿಷತ್ (CISCE) MyGov.in ಸಹಯೋಗದೊಂದಿಗೆ ಗಾಂಧೀ ಜಯಂತಿ 2025 ಅಂಗವಾಗಿ ದೇಶಾದ್ಯಂತ ಸ್ವಚ್ಛ ಭಾರತ ರಸಪ್ರಶ್ನೆಸ್ಪರ್ಧೆಯನ್ನು ಪ್ರಾರಂಭಿಸಿದೆ. ಆರನೇ ತರಗತಿ ಮತ್ತು ಅದಕ್ಕಿಂತ ಮೇಲ್ಪಟ್ಟ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದು.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI