ಅಂತರಾಷ್ಟ್ರೀಯ

​”ಪಿಚ್ ಮತ್ತು ಹವಾಮಾನಕ್ಕೆ ಹೊಂದಿಕೊಳ್ಳಲು ನಾವು ವಿಫಲರಾದೆವು”: ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಅಭಿಷೇಕ್ ಶರ್ಮಾ ಬೇಸರ!
ಅಂತರಾಷ್ಟ್ರೀಯ ಕ್ರೀಡೆ

​”ಪಿಚ್ ಮತ್ತು ಹವಾಮಾನಕ್ಕೆ ಹೊಂದಿಕೊಳ್ಳಲು ನಾವು ವಿಫಲರಾದೆವು”: ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಅಭಿಷೇಕ್ ಶರ್ಮಾ ಬೇಸರ!

ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಎದುರಾದ ಐತಿಹಾಸಿಕ ಸೋಲಿಗೆ ಭಾರತ ತಂಡದ ಬ್ಯಾಟರ್ ಅಭಿಷೇಕ್ ಶರ್ಮಾ ಪಿಚ್ ಹಾಗೂ ಅಲ್ಲಿನ ಹವಾಮಾನ ಪರಿಸ್ಥಿತಿಗಳಿಗೆ (Conditions) ಶೀಘ್ರವಾಗಿ ಹೊಂದಿಕೊಳ್ಳಲು ಸಾಧ್ಯವಾಗದಿರುವುದೇ ಮುಖ್ಯ ಕಾರಣ ಎಂದು ಒಪ್ಪಿಕೊಂಡಿದ್ದಾರೆ.​ ಶುಕ್ರವಾರ ಬೆಲ್‌ಫಾಸ್ಟ್‌ನಲ್ಲಿ ನಡೆದ ರೋಮಾಂಚಕಾರಿ ಪಂದ್ಯದಲ್ಲಿ ಐರ್ಲೆಂಡ್ ತಂಡ 34 ರನ್‌ಗಳ ಭರ್ಜರಿ ಜಯ ದಾಖಲಿಸುವ ಮೂಲಕ ಇತಿಹಾಸ ಸೃಷ್ಟಿಸಿತು. ಕ್ರಿಕೆಟ್ ಇತಿಹಾಸದಲ್ಲೇ ಯಾವುದೇ ಮಾದರಿಯಲ್ಲಿ ಭಾರತ ತಂಡದ ವಿರುದ್ಧ ಐರ್ಲೆಂಡ್‌ಗೆ ಸಿಕ್ಕ ಮೊದಲ ಗೆಲುವು ಇದಾಗಿದೆ. ವೇಗವಾಗಿ ಹೊಂದಿಕೊಳ್ಳುವುದು…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಜೀವನ್ ರಾಂ ಸುಳ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ.
ರಾಜ್ಯ

ಜೀವನ್ ರಾಂ ಸುಳ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ.

ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಕೊಡಮಾಡಿದ 2022ನೇ ಸಾಲಿನ ಗೌರವ ಡಾಕ್ಟರೇಟ್ ಪದವಿಯನ್ನು ಸುಳ್ಯ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ರೂವಾರಿ, ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಮತ್ತು ಯಕ್ಷ ರಂಗಾಯಣ ಕಾರ್ಕಳ ಇದರ ನಿರ್ದೇಶಕರಾದ ಜೀವನ್ ರಾಂ ಸುಳ್ಯರವರಿಗೆ ಪ್ರದಾನ ಮಾಡಲಾಯಿತು.ಹಾವೇರಿ ಜಿಲ್ಲೆಯ ಶಿಗ್ಗಾಂವ್ ನಲ್ಲಿರುವ ವಿಶ್ವವಿದ್ಯಾಲಯದ ಆವರಣದಲ್ಲಿ…

ಕಟೀಲು ದೇವಸ್ಥಾನಕ್ಕೆ ನಟ ಸುದೀಪ್ ಭೇಟಿ.
ರಾಜ್ಯ

ಕಟೀಲು ದೇವಸ್ಥಾನಕ್ಕೆ ನಟ ಸುದೀಪ್ ಭೇಟಿ.

ಮುಲ್ಕಿ: ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನಟ ಕಿಚ್ಚ ಸುದೀಪ್ ಡಿ.4ರಂದು ಬೆಳಗ್ಗೆ ಭೇಟಿ ನೀಡಿದ್ದಾರೆ. ಪತ್ನಿ ಪ್ರಿಯಾ ಜೊತೆ ಆಗಮಿಸಿದ ಸುದೀಪ್ ವಿಶೇಷ ಪೂಜೆ ನೆರವೇರಿಸಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು.ಕಟೀಲು ಮತ್ತು ಮುಲ್ಕಿಯಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿರುವ ಸುದೀಪ್ ದೇವಳಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ ಎಂದು…

ಡಿ.5 ರಂದು ಸುಳ್ಯದ ಅನ್ಸಾರಿಯಾ ಎಜ್ಯುಕೇಶನ್ ಸೆಂಟರ್‌ ಶರೀಅತ್ ಕಾಲೇಜಿನ ಪ್ರಥಮ ಪದವಿ ಪ್ರದಾನ
ರಾಜ್ಯ

ಡಿ.5 ರಂದು ಸುಳ್ಯದ ಅನ್ಸಾರಿಯಾ ಎಜ್ಯುಕೇಶನ್ ಸೆಂಟರ್‌ ಶರೀಅತ್ ಕಾಲೇಜಿನ ಪ್ರಥಮ ಪದವಿ ಪ್ರದಾನ

ಡಿ.5 ರಂದು ಸುಳ್ಯದ ಅನ್ಸಾರಿಯಾ ಎಜ್ಯುಕೇಶನ್ ಸೆಂಟರ್‌ನ ವತಿಯಿಂದ ನಡೆಸಲ್ಪಡುತ್ತಿರುವ ಮಹಿಳಾ ಶರೀಅತ್ ಕಾಲೇಜಿನ ಪ್ರಥಮ ಪದವಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಅನ್ಸಾರಿಯಾ ಎಜ್ಯುಕೇಶನ್ ಸೆಂಟರ್‌ನ ಪದಾಧಿಕಾರಿಗಳು ತಿಳಿಸಿದ್ದಾರೆ. ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅನ್ಸಾರಿಯಾ ನಿರ್ದೇಶಕ ಕೆ.ಎಸ್.ಉಮ್ಮರ್ ಅನ್ಸಾರಿಯಾ ಸಂಸ್ಥೆಯ 21ನೇವಾರ್ಷಿಕ…

ಕೆಂಬಾವುಟದ ಮೇಲಿ ದೇಶದ್ರೋಹದ ಅಪಪ್ರಚಾರ ಈ  ದೇಶದ ಕಾರ್ಮಿಕರನ್ನು ದೇಶದ್ರೋಹಿ ಎಂದು ಕರೆದಂತೆ: ಬಿ ಎಮ್ ಭಟ್
ರಾಜ್ಯ

ಕೆಂಬಾವುಟದ ಮೇಲಿ ದೇಶದ್ರೋಹದ ಅಪಪ್ರಚಾರ ಈ ದೇಶದ ಕಾರ್ಮಿಕರನ್ನು ದೇಶದ್ರೋಹಿ ಎಂದು ಕರೆದಂತೆ: ಬಿ ಎಮ್ ಭಟ್

ಕಾರ್ಮಿಕ ಸಂಘಟನೆಯ ಕೆಂಪು ಬಾವಟದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ .ಈ ಮೂಲಕ ಕಾರ್ಮಿಕ ಸಂಘಟನೆಯ ಒಡೆಯವ ಕೆಲಸಮಾಡುತ್ತಿದ್ದಾರೆ ಎಂದು ಕಾರ್ಮಿಕ ಸಂಘಟನೆ ಸಿಐಟಿಯು ಆಪಾದಿಸಿದೆ ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಐಟಿಯು ರಾಜ್ಯ ಸಮಿತಿ ಸದಸ್ಯ ಬಿ.ಎಂ.ಭಟ್ ಕೆಂಬಾವುಟ ಯಾವುದೇ ರಾಜಕೀಯ ಪಕ್ಷದ ಬಾವುಟವಲ್ಲ,ಇದು ಕಾರ್ಮಿಕ…

ಬೆಳ್ತಂಗಡಿಯಲ್ಲಿ ಫಾಲ್ಸ್ ನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು.
ರಾಜ್ಯ

ಬೆಳ್ತಂಗಡಿಯಲ್ಲಿ ಫಾಲ್ಸ್ ನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು.

ಸ್ನೇಹಿತರ ಜತೆ ಬೆಳ್ತಂಗಡಿ ತಾಲೂಕಿನಲ್ಲಿರುವ ಎಮಾ೯ಯಿ ಫಾಲ್ಸ್ ಗೆ ತೆರಳಿದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು (ಡಿ.3) ನಡೆದಿದೆ. ಧಮ೯ಸ್ಥಳ ಗ್ರಾಮದ ದೊಂಡೋಲೆ ನಿವಾಸಿ ಕೇಶವ ಭಂಡಾರಿ ಎಂಬವರ ಪುತ್ರ ಉಜಿರೆ ಪದವಿ ಪೂವ೯ ಕಾಲೇಜಿನ ವಿದ್ಯಾರ್ಥಿ ವಿವೇಕ್ (17ವ) ಮೃತಪಟ್ಟವರು. ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು…

ಡಿ.16,17,18 ರಂದು ಸುಳ್ಯದಲ್ಲಿ ಕೃಷಿ ಮೇಳಕ್ಕೆ ಸಿದ್ಧತೆ : ಪೂರ್ವ ಭಾವಿ ಸಭೆ
ರಾಜ್ಯ

ಡಿ.16,17,18 ರಂದು ಸುಳ್ಯದಲ್ಲಿ ಕೃಷಿ ಮೇಳಕ್ಕೆ ಸಿದ್ಧತೆ : ಪೂರ್ವ ಭಾವಿ ಸಭೆ

ಸುಳ್ಯದಲ್ಲಿ ಡಿ.16,17 ಮತ್ತು 18 ರಂದು ಬೃಹತ್ ಕೃಷಿ ಮೇಳ ನಡೆಯಲಿದ್ದು ಸಿದ್ಧತೆಗಳ ಅವಲೋಕನಕ್ಕಾಗಿ ಪೂರ್ವ ಭಾವಿ ಸಭೆಯು ಸುಳ್ಯದ ಎ.ಪಿ.ಎಂ.ಸಿ. ಸಭಾಂಗಣದಲ್ಲಿ ನಡೆಯಿತು. ಕೃಷಿ ಮೇಳದ ನೇತೃತ್ವ ವಹಿಸಿಕೊಂಡಿರುವ ಪ್ರಣವ ಸಹಕಾರಿ ಸಂಘದ ಅಧ್ಯಕ್ಷ ಜಿ.ಆರ್. ಪ್ರಸಾದ್ ರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.ಜಿ.ಆರ್. ಪ್ರಸಾದರು‌ ಮಾತನಾಡಿ "ಕಾರ್ಯಕ್ರಮದ…

ಡಿ.10 ರಂದು ಗೂನಡ್ಕದ ಸಜ್ಜನ ಸಭಾಭವನದಲ್ಲಿ 26ನೇ ಸುಳ್ಯ ತಾಲೊಕು ಕನ್ನಡ ಸಾಹಿತ್ಯ ಸಮ್ಮೇಳನ.
ರಾಜ್ಯ

ಡಿ.10 ರಂದು ಗೂನಡ್ಕದ ಸಜ್ಜನ ಸಭಾಭವನದಲ್ಲಿ 26ನೇ ಸುಳ್ಯ ತಾಲೊಕು ಕನ್ನಡ ಸಾಹಿತ್ಯ ಸಮ್ಮೇಳನ.

ಸುಳ್ಯ ತಾಲೂಕು 26ನೇ ಕನ್ನಡ ಸಾಹಿತ್ಯ ಸಮ್ಮೇಳನ ದ.10ರಂದು ಗೂನಡ್ಕ ದ ಸಜ್ಜನ ಸಭಾಂಗಣದಲ್ಲಿ ನಡೆಯಲಿದೆ ಎಂದು ಸುಳ್ಯ ತಾ.ಕನ್ನಡಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಮತ್ತು ಸ್ವಾಗತ ಸಮಿತಿ ಅದ್ಯಕ್ಷ ಉಮ್ಮರ್ ಬೀಜದಕಟ್ಟೆ ಹೇಳಿದ್ದಾರೆಅವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆದ ಪ್ರಥಮಪತ್ರಿಕಾಗೋಷ್ಠಿಯಲ್ಲಿ ಸಮ್ಮೇಳನದ ವಿವರ ನೀಡಿದರು.ಬೆಳಿಗ್ಗೆ…

ಡಿ .8 ರಂದು ಸುಳ್ಯದಲ್ಲಿ ಪರಿವಾರ ಕ್ರೆಡಿಟ್ ಕೋ ಓಪರೇಟಿವ್ ಸೊಸೈಟಿ ಲಿ ಇದರ 5 ನೇ ಶಾಖಾ ಕಛೇರಿ ಉದ್ಘಾಟನೆ.

ಪರಿವಾರ ಕ್ರೆಡಿಟ್ ಕೋ ಓಪರೇಟಿವ್ ಸೊಸೈಟಿ ಲಿ ಪುತ್ತೂರು ಇದರ ಐದನೇ ಶಾಖೆಯಾಗಿ ಸುಳ್ಯ ಶಾಖೆ ಜನ ಸೇವೆಗೆ ಲಭ್ಯವಾಗಲಿದೆ .ಎಂದು ಸೊಸೈಟಿ ಅಧ್ಯಕ್ಷ ಸಂತೋಷ್ ಕುಮಾರ್ ತಿಳಿಸಿದ್ದಾರೆ ಅವರು ಇಂದು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಸ್ಟಿ ನಡೆಸಿ ಮಾತನಾಡಿ ಡಿ. 8 ರಂದು ಸುಳ್ಯದ ಖಾಸಾಗಿ…

ಭೂ ನ್ಯಾಯ ಮಂಡಳಿಯ ಸ್ಯದಸ್ಯರ ವಜಾ ಮಾಡಿರುವ ಶಾಸಕರ ನಡೆ ಸರಿಯಲ್ಲ: ಮಹಮ್ಮದ್ ಆಲಿ.
ರಾಜ್ಯ

ಭೂ ನ್ಯಾಯ ಮಂಡಳಿಯ ಸ್ಯದಸ್ಯರ ವಜಾ ಮಾಡಿರುವ ಶಾಸಕರ ನಡೆ ಸರಿಯಲ್ಲ: ಮಹಮ್ಮದ್ ಆಲಿ.

ಪುತ್ತೂರು: ಭೂ ನ್ಯಾಯ ಮಂಡಳಿಯಲ್ಲಿ ತಮ್ಮ ಪರವಾಗಿ ಇರುವವರ ವಿರುದ್ಧವಾಗಿ ತೀರ್ಪು ನೀಡಿದ್ದಾರೆ ಎನ್ನುವ ಕಾರಣಕ್ಕೆ ಭೂ ನ್ಯಾಯ ಮಂಡಳಿಯ ಸದಸ್ಯರನ್ನು ಪುತ್ತೂರು ಶಾಸಕರು ವಜಾಗೊಳಿಸಿದ್ದಾರೆ ಎಂದು ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಆಲಿ ಆರೋಪಿಸಿದ್ದಾರೆ. ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು…

ಮರ್ದೂರಡ್ಕದಲ್ಲಿ ಕುಣಿತ ಭಜನಾ ತರಬೇತಿ ಆರಂಭ.
ರಾಜ್ಯ

ಮರ್ದೂರಡ್ಕದಲ್ಲಿ ಕುಣಿತ ಭಜನಾ ತರಬೇತಿ ಆರಂಭ.

ಮರ್ದೂರಡ್ಕ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿದಿಯಲ್ಲಿ ದಿನಾಂಕ ಡಿ.2. ರಂದು ಕುಣಿತ ಭಜನಾ ತರಭೇತಿ ಆರಂಭಗೊಂಡಿದೆ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಕಡಬ ತಾಲೂಕು , ಅದ್ಯಕ್ಷರಾದ ಶ್ರೀ ಸುಂದರ ಗೌಡ ಬಿಳಿನೆಲೆಯವರು ದೀಪ ಬೆಳಗುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು . ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಎಡಮಂಗಲ ಪಂಚಲಿಂಗೇಶ್ವರ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI