ಅಂತರಾಷ್ಟ್ರೀಯ

​”ಪಿಚ್ ಮತ್ತು ಹವಾಮಾನಕ್ಕೆ ಹೊಂದಿಕೊಳ್ಳಲು ನಾವು ವಿಫಲರಾದೆವು”: ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಅಭಿಷೇಕ್ ಶರ್ಮಾ ಬೇಸರ!
ಅಂತರಾಷ್ಟ್ರೀಯ ಕ್ರೀಡೆ

​”ಪಿಚ್ ಮತ್ತು ಹವಾಮಾನಕ್ಕೆ ಹೊಂದಿಕೊಳ್ಳಲು ನಾವು ವಿಫಲರಾದೆವು”: ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಅಭಿಷೇಕ್ ಶರ್ಮಾ ಬೇಸರ!

ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಎದುರಾದ ಐತಿಹಾಸಿಕ ಸೋಲಿಗೆ ಭಾರತ ತಂಡದ ಬ್ಯಾಟರ್ ಅಭಿಷೇಕ್ ಶರ್ಮಾ ಪಿಚ್ ಹಾಗೂ ಅಲ್ಲಿನ ಹವಾಮಾನ ಪರಿಸ್ಥಿತಿಗಳಿಗೆ (Conditions) ಶೀಘ್ರವಾಗಿ ಹೊಂದಿಕೊಳ್ಳಲು ಸಾಧ್ಯವಾಗದಿರುವುದೇ ಮುಖ್ಯ ಕಾರಣ ಎಂದು ಒಪ್ಪಿಕೊಂಡಿದ್ದಾರೆ.​ ಶುಕ್ರವಾರ ಬೆಲ್‌ಫಾಸ್ಟ್‌ನಲ್ಲಿ ನಡೆದ ರೋಮಾಂಚಕಾರಿ ಪಂದ್ಯದಲ್ಲಿ ಐರ್ಲೆಂಡ್ ತಂಡ 34 ರನ್‌ಗಳ ಭರ್ಜರಿ ಜಯ ದಾಖಲಿಸುವ ಮೂಲಕ ಇತಿಹಾಸ ಸೃಷ್ಟಿಸಿತು. ಕ್ರಿಕೆಟ್ ಇತಿಹಾಸದಲ್ಲೇ ಯಾವುದೇ ಮಾದರಿಯಲ್ಲಿ ಭಾರತ ತಂಡದ ವಿರುದ್ಧ ಐರ್ಲೆಂಡ್‌ಗೆ ಸಿಕ್ಕ ಮೊದಲ ಗೆಲುವು ಇದಾಗಿದೆ. ವೇಗವಾಗಿ ಹೊಂದಿಕೊಳ್ಳುವುದು…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಸುಳ್ಯದಲ್ಲಿ ಪೈಂಟರ್ಸ್ ಸಂಘ ಅಸ್ಥಿತ್ವಕ್ಕೆ: ಅದ್ಯಕ್ಷರಾಗಿ:ಕೆ.ಎಲ್ ಜಗದೀಶ್: ಕಾರ್ಯದರ್ಶಿಯಾಗಿ:ಬಾಲಚಂದ್ರ ಆಯ್ಕೆ.
ರಾಜ್ಯ

ಸುಳ್ಯದಲ್ಲಿ ಪೈಂಟರ್ಸ್ ಸಂಘ ಅಸ್ಥಿತ್ವಕ್ಕೆ: ಅದ್ಯಕ್ಷರಾಗಿ:ಕೆ.ಎಲ್ ಜಗದೀಶ್: ಕಾರ್ಯದರ್ಶಿಯಾಗಿ:ಬಾಲಚಂದ್ರ ಆಯ್ಕೆ.

ಸುಳ್ಯ ತಾಲೂಕಿನಲ್ಲಿ ಪೈಂಟಿಂಗ್ ವೃತ್ತಿ ಮಾಡುತ್ತಿರುವ ಕಾರ್ಮಿಕರ ಹಿತದೃಷ್ಠಿಯಿಂದ ನೂತನವಾಗಿ ಪೈಂಟರ್ಸ್ ಸಂಘವನ್ನು ಸ್ಥಾಪಿಲಾಗಿದೆ. ಪದಾಧಿಕಾರಿಗಳ ನೇಮಕವು ನ.27 ರಂದು ಸುಳ್ಯ ಸಿ ಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.ನೂತನ ಸಂಘದ ಸ್ಥಾಪಕಾಧ್ಯಕ್ಷರಾಗಿ ಕೆ ಎಲ್ ಜಗದೀಶ ಕಾಯರ್ತೋಡಿ,ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ .ಉಪಾಧ್ಯಕ್ಷರಾಗಿ ಉಸ್ಮಾನ್ ಜಯನಗರ ಹಾಗು ಲಿಂಗಪ್ಪ ಅವರನ್ನು…

ಲೇಟಾಗಿ ಬಂದಿದ್ದಕ್ಕೆ     ಉಡುಪಿಯಲ್ಲಿ ಬೆತ್ತದಿಂದ ಮನಬಂದಂತೆ ಹೊಡೆದ ಶಿಕ್ಷಕ..!
ರಾಜ್ಯ

ಲೇಟಾಗಿ ಬಂದಿದ್ದಕ್ಕೆ ಉಡುಪಿಯಲ್ಲಿ ಬೆತ್ತದಿಂದ ಮನಬಂದಂತೆ ಹೊಡೆದ ಶಿಕ್ಷಕ..!

ಉಡುಪಿ: ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳನ್ನು ಶಿಕ್ಷಕರೊಬ್ಬರು ಬೆತ್ತದಿಂದ ಅಮಾನವೀಯವಾಗಿ ಹೊಡೆದಿರೊ ಘಟನೆ ವರದಿಯಾಗಿದೆ.ಈ ವಿಡಿಯೋ ಈಗ ಸೋಷಿಯಲ್​ ಮೀಡಿಯಾದಲ್ಲಿ ಭಾರೀ ವೈರಲ್​​ ಆಗಿದೆ. ಇನ್ನು, ಈ ಘಟನೆ ಆನೆಗುಡ್ಡ ವಿನಾಯಕ ಗಣಪತಿ ದೇವಸ್ಥಾನದ ಬಳಿ ನಡೆದಿದೆ. ಆನೆಗುಡ್ಡೆ ಶ್ರೀವಿನಾಯಕ ಟೆಂಪಲ್​ಗೆ ಪ್ರವಾಸಕ್ಕೆಂದು ವಿದ್ಯಾರ್ಥಿಗಳನ್ನು ಶಿಕ್ಷಕ ಕರೆದುಕೊಂಡು ಬಂದಿದ್ದ. ಚಿತ್ರದುರ್ಗ…

ಪುಷ್ಪಾಲಂಕೃತ ರಥದಲ್ಲಿ ಕುಕ್ಕೆ ಸುಬ್ರಹ್ಮಣ್ಯನ ಹೂ ತೇರು ಉತ್ಸವ. ಉತ್ತರಾದಿ ಮಠದಲ್ಲಿ ಕಟ್ಟೆಪೂಜೆ :ಸೋದರ ಸಮಾಗಮ :ಪಂಚ ದೀವಟಿಕೆಗಳು.
ರಾಜ್ಯ

ಪುಷ್ಪಾಲಂಕೃತ ರಥದಲ್ಲಿ ಕುಕ್ಕೆ ಸುಬ್ರಹ್ಮಣ್ಯನ ಹೂ ತೇರು ಉತ್ಸವ. ಉತ್ತರಾದಿ ಮಠದಲ್ಲಿ ಕಟ್ಟೆಪೂಜೆ :ಸೋದರ ಸಮಾಗಮ :ಪಂಚ ದೀವಟಿಕೆಗಳು.

ಸುಬ್ರಹ್ಮಣ್ಯ : ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರೋತ್ಸವದ ಪ್ರಯುಕ್ತ ಮಾರ್ಗಶಿರ ಶುದ್ದ ಚೌತಿಯ ದಿನವಾದ ಆದಿತ್ಯವಾರ ಪುಷ್ಪಾಲಂಕೃತ ರಥದಲ್ಲಿ ಶ್ರೀ ದೇವರ ಹೂವಿನ ತೇರಿನ ಉತ್ಸವವು ಭಕ್ತಿ ಸಡಗರದಿಂದ ನಡೆಯಿತು. ಮಹಾಪೂಜೆಯ ನಂತರ ಶ್ರೀ ದೇವಳದ ಹೊರಾಂಗಣದಲ್ಲಿ ಬಂಡಿ ಉತ್ಸವ, ಪಾಲಕಿ ಉತ್ಸವ ಹಾಗೂ…

ಕಲ್ಲಪಳ್ಳಿ ಗಡಿ ಭಾಗದಲ್ಲಿ ರಸ್ತೆ ಕಾಮಗಾರಿಗೆ ಅಡಚಣೆ ಮಾಡಿದ ವಾಹನ ಸವಾರರು: ಮಣ್ಣು ಹಾಕಿ ರಸ್ತೆ ಬಂದ್ ಮಾಡಿದ ಸ್ಥಳೀಯರು.
ರಾಜ್ಯ

ಕಲ್ಲಪಳ್ಳಿ ಗಡಿ ಭಾಗದಲ್ಲಿ ರಸ್ತೆ ಕಾಮಗಾರಿಗೆ ಅಡಚಣೆ ಮಾಡಿದ ವಾಹನ ಸವಾರರು: ಮಣ್ಣು ಹಾಕಿ ರಸ್ತೆ ಬಂದ್ ಮಾಡಿದ ಸ್ಥಳೀಯರು.

ಸುಳ್ಯದಿಂದ ಕೇರಳ ಸಂಪರ್ಕಿಸುವ ರಸ್ತೆ ಕೇರಳದ ಕಲ್ಲಪಳ್ಳಿ ಗಡಿಭಾಗದಲ್ಲಿ ಕರ್ನಾಟಕಕ್ಕೆ ಸೇರಿದ ರಸ್ತೆಯನ್ನು ಸಚಿವ ಎಸ್.ಅಂಗಾರರವರ ಶಾಸಕರ ವಿಶೇಷ ಅನುದಾನದಲ್ಲಿ ಕಾಂಕ್ರೀಟ್ ಕಾಮಗಾರಿ ಬರದಿಂದ ಸಾಗುತ್ತಿದ್ದು ಕಾಂಕ್ರೀಟ್ ಬಹುತೇಕ ಪೂರ್ಣ ಗೊಂಡಿದ್ದು ಕ್ಯೂರಿಂಗ್ ಆದರೆ ರಸ್ತೆ ಸಂಚಾರಕ್ಕೆ ಮುಕ್ತವಾಗುತ್ತದೆ ಹಾಗಾಗಿ ಈ ರಸ್ತೆಯಲ್ಲಿ ಸ್ಥಳೀಯರಿಗೆ ದ್ವಿಚಕ್ರ ವಾಹನ ಹೊರತು…

ಮಂಡೆಕೋಲಿನಲ್ಲಿ  ಒಳನಾಡು ಮೀನುಗಾರಿಕೆಗೆ ಅವಕಾಶಗಳು ಹಾಗೂ ಇಲಾಖಾ ಸವಲತ್ತುಗಳ ಮಾಹಿತಿ ಕಾರ್ಯಾಗಾರ.
ರಾಜ್ಯ

ಮಂಡೆಕೋಲಿನಲ್ಲಿ ಒಳನಾಡು ಮೀನುಗಾರಿಕೆಗೆ ಅವಕಾಶಗಳು ಹಾಗೂ ಇಲಾಖಾ ಸವಲತ್ತುಗಳ ಮಾಹಿತಿ ಕಾರ್ಯಾಗಾರ.

ಅಡಿಕೆ ಕೃಷಿಗೆ ಎಲೆಚುಕ್ಕಿ ರೋಗ, ಹಳದಿ ಎಲೆ ರೋಗ ಕಾಣಿಸಿಕೊಂಡಿದ್ದು, ಅಡಿಕೆ ಬೆಳೆಗಾರರು ಆತಂಕಕ್ಕೀಡಾಗಿದ್ದು, ಪರ್ಯಾಯವಾಗಿ ಮೀನುಕೃಷಿ ಮಾಡುವ ಮೂಲಕ ಹೆಚ್ಚಿನ ಆದಾಯ ಗಳಿಸಲು ಸಾಧ್ಯ ಎಂದು ರಾಜ್ಯ ಮೀನುಗಾರಿಕಾ ನಿಗಮದ ಅಧ್ಯಕ್ಷ ಎ.ವಿ‌. ತೀರ್ಥರಾಮ ಹೇಳಿದರು. ಅವರು ಮಂಡೆಕೋಲಿನ ಪ್ರಾ‌.ಕೃ.ಪ.ಸ.ಸಂಘದ ಅಮೃತ ಸಭಾಭವನದಲ್ಲಿ ಸುಳ್ಯ ಮಹಶೀರ್ ಮತ್ಸ್ಯ…

ಉಡುಪಿ:ಆರೈಕೆ ಮಾಡುತ್ತಿದ್ದ ವೃದ್ಧೆಯ ಕುತ್ತಿಗೆಯ ಚಿನ್ನದ ಸರಕ್ಕೆ ಕೈ ಹಾಕಿದ್ದ ಹೋಂ ನರ್ಸ್ ಅರೆಸ್ಟ್.
ರಾಜ್ಯ

ಉಡುಪಿ:ಆರೈಕೆ ಮಾಡುತ್ತಿದ್ದ ವೃದ್ಧೆಯ ಕುತ್ತಿಗೆಯ ಚಿನ್ನದ ಸರಕ್ಕೆ ಕೈ ಹಾಕಿದ್ದ ಹೋಂ ನರ್ಸ್ ಅರೆಸ್ಟ್.

ಉಡುಪಿ: ಆರೈಕೆ ಮಾಡುತ್ತಿದ್ದ ವೃದ್ಧೆಯ ಕುತ್ತಿಗೆಗೆ ಕೈಹಾಕಿ ಲಕ್ಷಾಂತರ ಮೌಲ್ಯದ ಚಿನ್ನದ ಸರ ಕದ್ದ ಹೋಂನರ್ಸನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.ರೇಖಾ ಹೆಬ್ಬಾಳ್ಳಿ ಬಂಧಿತ ಆರೋಪಿಯಾಗಿದ್ದಾಳೆ.ಉಡುಪಿ ಉಷಾ ಮ್ಯಾರೇಜ್ ಬ್ಯುರೋ & ಜಾಬ್ ಲಿಂಕ್ಸ್ ಏಜೆನ್ಸಿ ಮುಖಾಂತರ ಹೋಂ ನರ್ಸ್ ಕೆಲಸಕ್ಕೆ ರೇಖಾ ಹೆಬ್ಬಾಳ್ಳಿ ಎಂಬವಳನ್ನು ಚೆನ್ನಿಬೆಟ್ಟು ಮದಗದ ನಿವಾಸಿ…

ಬೆಳ್ತಂಗಡಿ: ಅರಣ್ಯಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಕರೆ ಹೋಗಿರುವುದು ಇನ್ನೂ ದೃಢಪಟ್ಟಿಲ್ಲ: ಎಸ್ ಪಿ ರಿಷಿಕೇಶ್ ಸೋನಾವಣೆ
ರಾಜ್ಯ

ಬೆಳ್ತಂಗಡಿ: ಅರಣ್ಯಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ಕರೆ ಹೋಗಿರುವುದು ಇನ್ನೂ ದೃಢಪಟ್ಟಿಲ್ಲ: ಎಸ್ ಪಿ ರಿಷಿಕೇಶ್ ಸೋನಾವಣೆ

ಬೆಳ್ತಂಗಡಿ: ಮಂಗಳೂರಿನ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ನಡೆದ ಹಿಂದಿನ ದಿನ ಬೆಳ್ತಂಗಡಿಯಬೆಂದ್ರಾಳದಲ್ಲಿ ಸ್ಯಾಟಲೈಟ್ ಫೋನ್ ಹೋಗಿರುವುದುಗುಪ್ತಚರ ಮೂಲಗಳು ಕರಾವಳಿಯ ದಟ್ಟಾರಣ್ಯ ಪ್ರದೇಶದಲ್ಲಿ ಚಟುವಟಿಕೆಗಳು ನಡೆದಿರುವಬಗ್ಗೆ ಸ್ಥಳೀಯರು ತಿಳಿಸಿದಂತೆ ಮಾದ್ಯಮದಲ್ಲಿ ಬಿತ್ತರವಾಗಿರುವ ಹಿನ್ನಲೆಯಲ್ಲಿ ಪೊಲೀಸರು ಬೆಂದ್ರಾಳ ಅರಣ್ಯದಲ್ಲಿ ಶೋಧ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.ಆದರೆ ಇದುವರೆಗೆ ಅಂತಹ ಘಟನೆ…

ಐವರ್ನಾಡು ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ.

ಐವರ್ನಾಡು ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಕವಿ , ಗಾಯಕ ಪೆರುಮಾಳ್ ಲಕ್ಷ್ಮಣ್ ಐವರ್ನಾಡು ಅವರ ಹರಕೆಯ ಶ್ರೀ ಅಯ್ಯಪ್ಪ ಸ್ವಾಮೀ ಪೂಜಾ ಕಾರ್ಯಕ್ರಮ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಸುಳ್ಯದ ಖ್ಯಾತ ಜ್ಯೋತಿಷಿ ಮತ್ತು ಸಾಹಿತಿ ಹಾಗೂ ಗಾಯಕರಾದ ಎಚ್ .ಭೀಮರಾವ್ ವಾಷ್ಠರ್ ರವರು ಬಿಡುಗಡೆ ಮಾಡಿದರು .…

ಪೆರಾಜೆ ಕುಂಬಳಚೇರಿಯಲ್ಲಿ ಅರಂತೋಡು ಶ್ರೀ ತಂಬುರಾಟಿ ಭಗವತಿ ಸೇವಾ ಸಮಿತಿಯ ಸಭೆ.
ರಾಜ್ಯ

ಪೆರಾಜೆ ಕುಂಬಳಚೇರಿಯಲ್ಲಿ ಅರಂತೋಡು ಶ್ರೀ ತಂಬುರಾಟಿ ಭಗವತಿ ಸೇವಾ ಸಮಿತಿಯ ಸಭೆ.

ಶ್ರೀ ತಂಬುರಾಟಿ ಭಗವತಿ ಸೇವಾ ಸಮಿತಿ ಅರಂತೋಡು ಇದರ ಮಾಸಿಕ ಸಭೆಯು ಶ್ರೀ ವಯನಾಟ್ ಕುಲವನ್ ದೈವಸ್ಥಾನ ಕುಂಬಳಚೇರಿ ಯಲ್ಲಿ ದಿನಾಂಕ ನ.27 ರಂದು ನಡೆಯಿತು ಸಭೆಯಲ್ಲಿ ಕುಂಬಳಚೇರಿ ಯಲ್ಲಿ ನಡೆಯಲಿರುವ ದೈವಕಟ್ಟು ಮಹೋತ್ಸವ ದ ಬಗ್ಗೆ ಚರ್ಚಿಸಲಾಯಿತು ಮತ್ತು ದೈವಕಟ್ಟು ಮಹೋತ್ಸವ ದ ಉಪಸಮಿತಿಗಳ ಪಟ್ಟಿಯನ್ನು ಅಂತಿಮ…

ಸ್ಥಾಪನೆಯಾಗಿ 10 ವರ್ಷ ಯಶಸ್ವಿಯಾಗಿ ಪೂರೈಸಿದ ಆಮ್ ಆದ್ಮಿ ಪಕ್ಷ:ದಕ್ಷಿಣ ಕನ್ನಡದಲ್ಲೂ ಹರ್ಷಾಚರಣೆ.

“ಆಮ್ ಆದ್ಮಿ ಪಕ್ಷವನ್ನು 10 ವರ್ಷಗಳ ಹಿಂದೆ ಸ್ಥಾಪಿಸಲಾಯಿತು. ಈ 10 ವರ್ಷಗಳಲ್ಲಿ, ಸಾರ್ವಜನಿಕರ ಅಪಾರ ಪ್ರೀತಿ ಮತ್ತು ಕಾರ್ಯಕರ್ತರ ಶ್ರಮದಿಂದ, ಪಕ್ಷವು ಭಾರತೀಯ ರಾಜಕೀಯದಲ್ಲಿ ಅನೇಕ ಇತಿಹಾಸಗಳನ್ನು ಸೃಷ್ಟಿಸಿದೆ” ಎಂದು ಅರವಿಂದ್ ಕೇಜ್ರಿವಾಲ್ ದೆಹಲಿಯಲ್ಲಿ ಈ ಸಂದರ್ಭದಲ್ಲಿ ಹೇಳಿದ್ದಾರೆ. ಪಕ್ಷ ಹತ್ತು ವರುಷ ಯಶಸ್ವಿಯಾಗಿ ಪೂರೈಸಿದ ಹಿನ್ನಲೆಯಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI