ಅಂತರಾಷ್ಟ್ರೀಯ

​”ಪಿಚ್ ಮತ್ತು ಹವಾಮಾನಕ್ಕೆ ಹೊಂದಿಕೊಳ್ಳಲು ನಾವು ವಿಫಲರಾದೆವು”: ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಅಭಿಷೇಕ್ ಶರ್ಮಾ ಬೇಸರ!
ಅಂತರಾಷ್ಟ್ರೀಯ ಕ್ರೀಡೆ

​”ಪಿಚ್ ಮತ್ತು ಹವಾಮಾನಕ್ಕೆ ಹೊಂದಿಕೊಳ್ಳಲು ನಾವು ವಿಫಲರಾದೆವು”: ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಅಭಿಷೇಕ್ ಶರ್ಮಾ ಬೇಸರ!

ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಎದುರಾದ ಐತಿಹಾಸಿಕ ಸೋಲಿಗೆ ಭಾರತ ತಂಡದ ಬ್ಯಾಟರ್ ಅಭಿಷೇಕ್ ಶರ್ಮಾ ಪಿಚ್ ಹಾಗೂ ಅಲ್ಲಿನ ಹವಾಮಾನ ಪರಿಸ್ಥಿತಿಗಳಿಗೆ (Conditions) ಶೀಘ್ರವಾಗಿ ಹೊಂದಿಕೊಳ್ಳಲು ಸಾಧ್ಯವಾಗದಿರುವುದೇ ಮುಖ್ಯ ಕಾರಣ ಎಂದು ಒಪ್ಪಿಕೊಂಡಿದ್ದಾರೆ.​ ಶುಕ್ರವಾರ ಬೆಲ್‌ಫಾಸ್ಟ್‌ನಲ್ಲಿ ನಡೆದ ರೋಮಾಂಚಕಾರಿ ಪಂದ್ಯದಲ್ಲಿ ಐರ್ಲೆಂಡ್ ತಂಡ 34 ರನ್‌ಗಳ ಭರ್ಜರಿ ಜಯ ದಾಖಲಿಸುವ ಮೂಲಕ ಇತಿಹಾಸ ಸೃಷ್ಟಿಸಿತು. ಕ್ರಿಕೆಟ್ ಇತಿಹಾಸದಲ್ಲೇ ಯಾವುದೇ ಮಾದರಿಯಲ್ಲಿ ಭಾರತ ತಂಡದ ವಿರುದ್ಧ ಐರ್ಲೆಂಡ್‌ಗೆ ಸಿಕ್ಕ ಮೊದಲ ಗೆಲುವು ಇದಾಗಿದೆ. ವೇಗವಾಗಿ ಹೊಂದಿಕೊಳ್ಳುವುದು…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ನ.28 ರಂದು ಸುಳ್ಯದಲ್ಲಿ ಜನತಾದಳ (ಜಾ) ಪಕ್ಷದನೂತನ ಕಚೇರಿಯ ಉದ್ಘಾಟನೆ.
ರಾಜ್ಯ

ನ.28 ರಂದು ಸುಳ್ಯದಲ್ಲಿ ಜನತಾದಳ (ಜಾ) ಪಕ್ಷದ
ನೂತನ ಕಚೇರಿಯ ಉದ್ಘಾಟನೆ.

ಸುಳ್ಯ ತಾಲೂಕು ಜನತಾದಳ ಪಕ್ಷದ ನೂತನಕಚೇರಿಯು ನ.28 ರಂದು ಉದ್ಘಾಟನೆಗೊಳ್ಳಲಿದೆ . ಕರ್ನಾಟಕ ಪ್ರದೇಶ ಜನತಾದಳ ರಾಜ್ಯ ವಕ್ತಾರ ಎಂ.ಬಿ.ಸದಾಶಿವ ಕಾರ್ಯಾಲಯವನ್ನು ಉದ್ಘಾಟಿಸಲಿದ್ದು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಜನತಾ ದಳ (ಜಾ)ದ.ಕ ಜಿಲ್ಲೆಯಪಕ್ಷದ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ನೆರವೇರಿಸಲಿದ್ದಾರೆ ಪಕ್ಷದ ಹಿರಿಯರು ಮತ್ತು ಪಕ್ಷಕ್ಕಾಗಿ ದುಡಿಯುತ್ತಿರುವವರನ್ನು ಈ…

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ಕ್ಷಣಗಣನೆ ಪ್ರಾರಂಭ
ರಾಜ್ಯ

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ಕ್ಷಣಗಣನೆ ಪ್ರಾರಂಭ

ರಾಜ್ಯದ ಪ್ರಸಿದ್ಧ ದೇವಾಲಯ ಕುಕ್ಕೆ ಸುಭ್ರಹ್ಮಣ್ಯ ದೇವಾಲಯದ ಜಾತ್ರೋತ್ಸವದ ಪ್ರಯುಕ್ತ ನ.29 ರಂದು ಮಹಾರಥೋತ್ಸವದ ಪ್ರಯುಕ್ತಬ್ರಹ್ಮರಥದ ನಿರ್ಮಾಣ ಕಾರ್ಯ ಬರದಿಂದ ಸಾಗುತ್ತಿದೆ.ಶಿಷ್ಟಾಚಾರ ಪ್ರಕಾರ ಕುಕ್ಕೆ ಸುಬ್ರಹ್ಮಣ್ಯ ಶ್ರೀದೇವರ ಬ್ರಹ್ಮರಥ ನಿರ್ಮಾಣ ಕಾರ್ಯವನ್ನು ಮಲೆಕುಡಿಯ ಜನಾಂಗ ನಡೆಸುತ್ತಿದ್ದಾರೆ.ಸಂಪೂರ್ಣ ಬ್ರಹ್ಮರಥವು ಬೆತ್ತದಿಂದ ನಿರ್ಮಾಣವಾಗುತ್ತಿದೆ.ಈ ಭಾರಿ ದೇ ಎಲ್ಲೆಡೆ ಕೋಮು ಸೂಕ್ಷ್ಮ ಪರಿಸ್ಥಿತಿ…

ಸಂಪಾಜೆ ಗ್ರಾಮ ಪಂಚಾಯತ್‌ಗೆ ಪ್ರತಿಷ್ಠಿತ ಶಿವರಾಮ ಕಾರಂತ ಪ್ರಶಸ್ತಿ .
ರಾಜ್ಯ

ಸಂಪಾಜೆ ಗ್ರಾಮ ಪಂಚಾಯತ್‌ಗೆ ಪ್ರತಿಷ್ಠಿತ ಶಿವರಾಮ ಕಾರಂತ ಪ್ರಶಸ್ತಿ .

ಸುಳ್ಯ: ಪ್ರತಿಷ್ಠಿತ ಗಾಂಧಿ ಗ್ರಾಮಪುರಸ್ಕಾರ ಪಡೆದಿರುವ ಸಂಪಾಜೆ ಗ್ರಾಮಪಂಚಾಯತ್ ಮತ್ತೊಂದು ಕೀರ್ತಿ ಗರಿಯನ್ನುಮುಡಿಗೇರಿಸಿಕೊಂಡಿದೆ. ೨೦೨೧-೨೨ನೇ ಸಾಲಿನ ಡಾಶಿವರಾಮ ಕಾರಂತ ಪ್ರಶಸ್ತಿಯನ್ನು ಶನಿವಾರಕೋಟದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವೀಕರಿಸಿದೆ.ಕೋಟಾ ವಿವೇಕ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಂಚಾಯತ್ ಪರವಾಗಿ ಸಂಪಾಜೆ ಗ್ರಾಮ ಅಧ್ಯಕ್ಷ ಜಿ ಕೆ ಹಮೀದ್ ಅವರನ್ನು ಶಾಲು…

ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

ಪುತ್ತೂರು: ಮಹಿಳೆಯೋರ್ವರ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಇಂದು ಪುತ್ತೂರಿನ ಕುಂಬ್ರ ಎಂಬಲ್ಲಿ ನಡೆದಿದೆ.ಸುಟ್ಟು ಕರಕಲಾದ ಸ್ಥಿತಿಯಲ್ಲಿದ್ದ ಮಹಿಳೆ ನಬೀಸ ಎಂದುಗುರುತಿಸಲಾಗಿದೆ.ಈಕೆ ನ.25 ರಂದು ರಾತ್ರಿ ಮನೆಯಲ್ಲಿ ಊಟ ಮುಗಿಸಿ ಮಲಗಿದ್ದು, ಬೆಳಿಗ್ಗೆ ಮನೆಯ ಎದುರು ಭಾಗದಲ್ಲಿ ಇವರು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ನಬೀಸ ಅವರು…

ಸುಳ್ಯದಲ್ಲಿ “ಕೈ” ಮುಖಂಡರ ಸಂಧಾನ ಯಶಸ್ವಿ.ಮುನಿಸಿ ಕೊಂಡವರು ಮರಳಿ ಗೂಡಿಗೆ…
ರಾಜ್ಯ

ಸುಳ್ಯದಲ್ಲಿ “ಕೈ” ಮುಖಂಡರ ಸಂಧಾನ ಯಶಸ್ವಿ.ಮುನಿಸಿ ಕೊಂಡವರು ಮರಳಿ ಗೂಡಿಗೆ…

ಸಂಪಾಜೆ ಕಾಂಗ್ರೇಸ್ ನಲ್ಲಿ ಎದ್ದಿರುವ ಕೊಲಾಹಲ ತಕ್ಕ ಮಟ್ಟಿಗೆ ಉಪಶಮನ ವಾಗಿದೆ ಎಂದು ತಿಳಿದು ಬಂದಿದೆ. ರಾಜ್ಯ ನಾಯಕರು, ಜಿಲ್ಲಾ ನಾಯಕರು ಹಾಗೂ ಬ್ಲಾಕ್ ನಾಯಕರ ಮಾತಿಗೆ ಮಣ್ಣನೆ ನೀಡಿದ ಸೋಮಶೇಖರ್ ಕೊಯಿಂಗಾಜೆ. ತಾವು ನೀಡಿರುವ ರಾಜಿನಾಮೆ ಹಿಂಪಡೆದು ವಲಯ ಕಾಂಗ್ರೇಸ್ ಉಪಾದ್ಯಕ್ಷರಾಗಿ ಮತ್ತು ಪಂಚಾಯತ್ ಸದಸ್ಯರಾಗಿ ಮುಂದುವರಿಯುವ…

ಸುಳ್ಯದ ಎನ್ನೆಂಸಿ ಕಾಲೇಜು ಆವರಣದಲ್ಲಿ ಬೃಹತ್ ಉದ್ಯೋಗ ಮೇಳ: ಯುವಜನತೆ ಆಶಾವಾದಿಗಳಾಗಬೇಕು: ಎಸ್ ಅಂಗಾರ.
ರಾಜ್ಯ

ಸುಳ್ಯದ ಎನ್ನೆಂಸಿ ಕಾಲೇಜು ಆವರಣದಲ್ಲಿ ಬೃಹತ್ ಉದ್ಯೋಗ ಮೇಳ: ಯುವಜನತೆ ಆಶಾವಾದಿಗಳಾಗಬೇಕು: ಎಸ್ ಅಂಗಾರ.

ಯುವಜನತೆ ಆಶಾವಾದಿಗಳಾಗಿ ಪ್ರಾಮಾಣಿಕವಾಗಿ ಶತಾಯ ಗತಾಯ ಪ್ರಯತ್ನ ಮಾಡಿದಾಗ ಆಸೆಗಳು ಬಲು ಬೇಗ ಈಡೇರಬಲ್ಲದು , ಮುಂದಿನ ತಿಂಗಳಲ್ಲಿ ವಾಹನ ಚಾಲನೆ ತಿಳಿದವರನ್ನು ಮುಂದಿರಿಸಿಕೊಂಡು ಚಾಲಕರಿಗೆ ಸ್ವಾ ಉದ್ಯೂಗ ಕಲ್ಪಿಸುವ ವ್ಯವಸ್ಥೆಯನ್ನು ಮೀನುಗಾರಿಕಾ ಇಲಾಖೆಯಿಂದ ಮಾಡಲಾಗುವುದು ಎಂದು ಬಂದರು ಮತ್ತು ಮೀನುಗಾರಿಕೆ ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ…

ಇಂದು ಸುಳ್ಯದಲ್ಲಿ ಬೃಹತ್ ಉದ್ಯೋಗ ಮೇಳ:50 ಅಧಿಕ ಕಂಪೆನಿಗಳಲ್ಲಿ ಉದ್ಯೋಗಾವಕಾಶ.
ಉದ್ಯೋಗ

ಇಂದು ಸುಳ್ಯದಲ್ಲಿ ಬೃಹತ್ ಉದ್ಯೋಗ ಮೇಳ:50 ಅಧಿಕ ಕಂಪೆನಿಗಳಲ್ಲಿ ಉದ್ಯೋಗಾವಕಾಶ.

ಸುಳ್ಯದ ಉದ್ಯೋಗಾಕಾಂಕ್ಷಿಗಳಿಗೆ ಇಂದು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅವಕಾಶ ಇಂದು ಸುಳ್ಯದ ನೆಹರೂ ಸ್ಮಾರಕ ಮಹಾ ವಿದ್ಯಾಲಯದಲ್ಲಿ ದೊರೆಯಲಿದೆ. ಉದ್ಯೋಗ ಮೇಳಕ್ಕೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದೆ. 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪೆನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ. ಕೆವಿಜಿ ವಿದ್ಯಾಸಂಸ್ಥೆಗಳು ಹಾಗು ಸರಕಾರಿ ಇಲಾಖೆಗಳ ಸಹಕಾರದಲ್ಲಿ ಮಂಗಳೂರಿನ ಕೆರಿಯರ್ ಡೆಸ್ಟಿನಿ…

ಮಡಿಕೇರಿಯಲ್ಲಿ ಮಳೆಹಾನಿ ಸಂತ್ರಸ್ತರಿಗೆ ಮನೆ ನೀಡದ ಸರ್ಕಾರ : ಪ್ರತಿಭಟನೆಗೆ ಜೆಡಿಎಸ್ ನಿರ್ಧಾರ.
ರಾಜ್ಯ

ಮಡಿಕೇರಿಯಲ್ಲಿ ಮಳೆಹಾನಿ ಸಂತ್ರಸ್ತರಿಗೆ ಮನೆ ನೀಡದ ಸರ್ಕಾರ : ಪ್ರತಿಭಟನೆಗೆ ಜೆಡಿಎಸ್ ನಿರ್ಧಾರ.

ಮಡಿಕೇರಿ :ಕೊಡಗಿನಲ್ಲಿ 2018 ರಲ್ಲಿಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ ನೆಲೆಕಳೆದುಕೊಂಡ ಕುಟುಂಬಗಳಿಗೆ ಮಡಿಕೇರಿನಗರದಂಚಿನ ಕೆ.ನಿಡುಗಣೆಯಲ್ಲಿ ನಿರ್ಮಿಸಲಾಗಿರುವ70 ಮನೆಗಳನ್ನು ಇಲ್ಲಿಯವರೆಗೆ ಹಸ್ತಾಂತರಿಸದೆ ಸರ್ಕಾರದ ನಿರ್ಲಕ್ಷ್ಯ ಮತ್ತು ಜಿಲ್ಲೆಯ ರಸ್ತೆಗಳ ಅವ್ಯವಸ್ಥೆಯನ್ನು ಖಂಡಿಸಿ ನ.28 ರಂದುಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಜಾತ್ಯತೀತಜನತಾದಳದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು…

ಉಡುಪಿ:ರೋಗಿಯೊಬ್ಬರಲ್ಲಿ ವಿಶ್ವದ ಅತಿ ದೊಡ್ಡ ಮೂತ್ರಕೋಶದ ಕಲ್ಲು  ಪತ್ತೆ  : ಕೆಎಂಸಿ ವೈದ್ಯರಿಂದ ಯಶಸ್ವಿ ಕಾರ್ಯಾಚರಣೆ.
ತಂತ್ರಜ್ಞಾನ ರಾಜ್ಯ

ಉಡುಪಿ:ರೋಗಿಯೊಬ್ಬರಲ್ಲಿ ವಿಶ್ವದ ಅತಿ ದೊಡ್ಡ ಮೂತ್ರಕೋಶದ ಕಲ್ಲು ಪತ್ತೆ : ಕೆಎಂಸಿ ವೈದ್ಯರಿಂದ ಯಶಸ್ವಿ ಕಾರ್ಯಾಚರಣೆ.

ಉಡುಪಿ : ವಿಶ್ವದಲ್ಲಿ ಇದುವರೆಗೆ ವರದಿಯಾಗಿರುವ ಅತಿ ದೊಡ್ಡ ಮೂತ್ರಕೋಶದ ಕಲ್ಲನ್ನು ಮಣಿಪಾಲ ಕಸ್ತೂರ್‌ಬಾ ಆಸ್ಪತ್ರೆಯ ಮೂತ್ರಕೋಶ ತಜ್ಞ ವೈದ್ಯರು ಮಹಿಳಾ ರೋಗಿಯೊಬ್ಬರಲ್ಲಿ ಯಶಸ್ವಿಯಾಗಿಹೊರತೆಗೆದಿದ್ದಾರೆ ಎಂದು ಕೆಎಂಸಿಯ ವೈದ್ಯಕೀಯಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಪತ್ರಿಕಾ ಹೇಳಿಕೆ ಯಲ್ಲಿತಿಳಿಸಿದ್ದಾರೆ. 60 ವರ್ಷ ವಯಸ್ಸಿನ ಈ ಮಹಿಳೆ ಕಳೆದ ಆರು ವರ್ಷಗಳಿಂದ ಉರಿ…

ಕುಕ್ಕೆ ಸುಭ್ರಹ್ಮಣ್ಯ ಜಾತ್ರೆ ವೇಳೆ ವಾಹನ ಪಾರ್ಕಿಂಗ್‌ಗೆ ಸ್ಥಳ ನಿಗಧಿಪಡಿಸಿದ ಪೋಲಿಸ್ ಇಲಾಖೆ.   “ಮಾರ್ಗಸೂಚಿ ಗಮನಿಸಿ”
ರಾಜ್ಯ

ಕುಕ್ಕೆ ಸುಭ್ರಹ್ಮಣ್ಯ ಜಾತ್ರೆ ವೇಳೆ ವಾಹನ ಪಾರ್ಕಿಂಗ್‌ಗೆ ಸ್ಥಳ ನಿಗಧಿಪಡಿಸಿದ ಪೋಲಿಸ್ ಇಲಾಖೆ. “ಮಾರ್ಗಸೂಚಿ ಗಮನಿಸಿ”

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಸುಬ್ರಹ್ಮಣ್ಯ ದಲ್ಲಿ ಜಾತ್ರೋತ್ಸವದ ಪ್ರಧಾನ ದಿನಗಳಾದ ಪಂಚಮಿ ಮತ್ತು ಷಷ್ಠಿಯಂದು ವಾಹನ ನಿಲ್ದಾಣ ವ್ಯವಸ್ಥೆಯನ್ನು ಪ್ರತ್ಯೇಕವಾಗಿ ನಿಗದಿಪಡಿಸಲಾಗಿದೆ.ಉತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ವಾಹನಗಳಿಗೆ ನ.28 ಮತ್ತು 29 ರಂದು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI