ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಸುಳ್ಯ ಶಾಲಾ ಬಳಿ ಶಂಕಾಸ್ಪದ ವ್ಯಕ್ತಿಯ ಠಿಕಾಣಿ: ಪೋಟೊ ಕ್ಲಿಕ್ಕಿಸುವ ವೇಳೆ ಓಡಿ ಹೋದ ವ್ಯಕ್ತಿ..ಕಳ್ಳ..?
ರಾಜ್ಯ

ಸುಳ್ಯ ಶಾಲಾ ಬಳಿ ಶಂಕಾಸ್ಪದ ವ್ಯಕ್ತಿಯ ಠಿಕಾಣಿ: ಪೋಟೊ ಕ್ಲಿಕ್ಕಿಸುವ ವೇಳೆ ಓಡಿ ಹೋದ ವ್ಯಕ್ತಿ..ಕಳ್ಳ..?

ಸುಳ್ಯ ಪೇಟೆಯ ಶಿಕ್ಷಣ ಸಂಸ್ಥೆ ಬಳಿ ವ್ಯಕ್ತಿಯೊಬ್ಬರು ಶಂಕಾಸ್ಪದ ರೀತಿಯಲ್ಲಿ ಕಾಣಿಸಿಕೊಂಡಿದ್ದು ಇದು ಶಿಕ್ಷಣ ಸಂಸ್ಥೆ ಮತ್ತು ಪೋಷಕರ ಆತಂಕಕ್ಕೆ ಕಾರಣವಾಗಿರುವ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಪ್ರಾಥಮಿಕ ವಿಭಾಗದ ಬಳಿಯಲ್ಲಿ ಗೇಟಿನ ಹೊರಗೆ ಗಡ್ಡದಾರಿ ವ್ಯಕ್ತಿಯೊಬ್ಬರು ಹಲವು ಗಂಟೆಗಳ ಕಾಲ ಸುತ್ತಾಡುತಿದ್ದ ಎಂದು…

ರಸ್ತೆ ಮಾರ್ಗದಲ್ಲಿ ಕಾಡು ಪ್ರಾಣಿಗಳಿಗೆ ಆಹಾರ ನೀಡುವಂತಿಲ್ಲ:ನಿಯಮ ಮೀರಿದರೆ ಅರಣ್ಯ ಇಲಾಖೆಯಿಂದ ದಂಡ..!
ರಾಜ್ಯ

ರಸ್ತೆ ಮಾರ್ಗದಲ್ಲಿ ಕಾಡು ಪ್ರಾಣಿಗಳಿಗೆ ಆಹಾರ ನೀಡುವಂತಿಲ್ಲ:ನಿಯಮ ಮೀರಿದರೆ ಅರಣ್ಯ ಇಲಾಖೆಯಿಂದ ದಂಡ..!

ರಸ್ತೆಯಲ್ಲಿ ಸಂಚರಿಸುವಾಗ ಕಾಡು ಪ್ರಾಣಿಗಳಿಗೆ ಅದರಲ್ಲೂ ಹೆಚ್ಚಾಗಿ ಕಾಣಸಿಗುವ ಮಂಗಗಳಿಗೆ ಬಾಳೆಹಣ್ಣು, ತರಕಾರಿ ಹಾಗೂ ಇತರ ಆಹಾರ ಪದಾರ್ಥಗಳನ್ನು ಮಾನವೀಯತೆಯಿಂದ ನೀಡಿದರೆ ಇನ್ನು ಮುಂದೆ ಅರಣ್ಯ ಇಲಾಖೆ ಅಂತವರಿಗೆ ದಂಡವನ್ನು ವಿಧಿಸಲು ತೀರ್ಮಾನಿಸಿದೆ. ಕಾಡುಪ್ರಾಣಿಗಳು ಕಾಡಿನಲ್ಲಿ ನೈಸರ್ಗಿಕವಾಗಿ ಸಿಗುವಂತ ಆಹಾರಗಳನ್ನೇ ಸೇವಿಸಬೇಕು. ನಾವು ಕಾಡು ಪ್ರಾಣಿಗಳಿಗೆ ನೀಡುವ ಆಹಾರದಲ್ಲಿ…

ನಾಳೆಯಿಂದ “ಕಾಂತಾರ” ಪ್ರೈಮ್ ವೀಡಿಯೋದಲ್ಲಿ ನೋಡೊ ಅವಕಾಶ ಕಲ್ಪಿಸಲಿದೆ ಹೊಂಬಾಳೆ ತಂಡ.
ಮನೋರಂಜನೆ

ನಾಳೆಯಿಂದ “ಕಾಂತಾರ” ಪ್ರೈಮ್ ವೀಡಿಯೋದಲ್ಲಿ ನೋಡೊ ಅವಕಾಶ ಕಲ್ಪಿಸಲಿದೆ ಹೊಂಬಾಳೆ ತಂಡ.

ಕಾಂತಾರ ಭಾರತ ಕಂಡ ಅತ್ಯುತ್ತಮ ಸಿನಿಮಾಗಳಲ್ಲಿ ಒಂದು, ಅದರಲ್ಲೂ ಕನ್ನಡದ ಸಿನಿಮಾವೊಂದು ದೇಶದ ಗಡಿ ಮೀರಿ ವಿದೇಶದಲ್ಲೂ ಅದ್ಧೂರಿ ಪ್ರದರ್ಶನ ಪಡೆದು ಎಲ್ಲಡೆ ಅಚ್ಚರಿಯ ಕಮಾಲ್ ಮಾಡಿದೆ, ಅಷ್ಟಕ್ಕೂ ತುಳುನಾಡಿನ ಭೂತಾರಾಧನೆ ಎಲ್ಲರನ್ನು ಅಕರ್ಷಿಸುವುದರ ಜೊತೆಗೆ ಇಲ್ಲಿನ ಸಂಸ್ಕೃತಿ, ಆಚಾರ ವಿಚಾರ ಎಲ್ಲವೂ ಎಲ್ಲರನ್ನು ನಿಬ್ಬೆರಗಾಗಿಸಿದೆ ಮತ್ತು ಕುತೂಹಲಿಗರನ್ನಾಗಿಸಿದೆ.…

ಕುಂದಾಪುರ: ಲೈಟಿಂಗ್ ಹಾಕಲೆಂದು ಮರದ ಗೆಲ್ಲು ಕಡಿಯುವಾಗ ವಿದ್ಯುತ್ ತಂತಿ ಸ್ಪರ್ಶ: ಯುವಕ ಮೃತ್ಯು.
ರಾಜ್ಯ

ಕುಂದಾಪುರ: ಲೈಟಿಂಗ್ ಹಾಕಲೆಂದು ಮರದ ಗೆಲ್ಲು ಕಡಿಯುವಾಗ ವಿದ್ಯುತ್ ತಂತಿ ಸ್ಪರ್ಶ: ಯುವಕ ಮೃತ್ಯು.

ಕುಂದಾಪುರ: ಲೈಟಿಂಗ್ ಹಾಕಲೆಂದು ಮರದಗೆಲ್ಲು ಕಡಿಯುವಾಗ ವಿದ್ಯುತ್ ತಂತಿ ಸ್ಪರ್ಶಿಸಿಯುವಕನೊಬ್ಬ ಮೃತಪಟ್ಟ ಘಟನೆ ಗುಜ್ಜಾಡಿಗ್ರಾಮದ ನಾಯಕ್ವಾಡಿ ಜಂಕ್ಷನ್‌ನಲ್ಲಿ ನಡೆದಿದೆ.ಗುಜ್ಜಾಡಿ ಗ್ರಾಮದ ನಿವಾಸಿ ನರಸಿಂಹನಾಯಕ್ವಾಡಿ ಎಂಬುವರ ಮಗ ಸುಜಯ (20)ಮೃತ ಯುವಕ. ಇಂದು ಮಧ್ಯಾಹ್ನ ಸುಮಾರು3.15ಕ್ಕೆ ನಾಲ್ವಾಡಿ ಜಂಕ್ಷನ್ ಬಳಿ ಇರುವನಾಕ್ವಾಡಿಯ ಸಂಗಮೇಶ್ವರ ದೇವಸ್ಥಾನದದೀಪೋತ್ಸವ ಹಿನ್ನೆಲೆಯಲ್ಲಿ ಲೈಟಿಂಗ್ ಹಾಕಲುಸುಜಯ ಮರದ…

ಪುತ್ತೂರಿನಲ್ಲಿ ಲವ್ ಜಿಹಾದ್ ಗೆ ಬಲಿಯಾಗದಂತೆ ಎಚ್ಚರಿಕೆ ಸಂದೇಶ :ಡಾ.ಎಂ.ಕೆ.ಪ್ರಸಾದ್ ಹೆಸರಿನಲ್ಲಿ ಕಟೌಟ್
ರಾಜ್ಯ

ಪುತ್ತೂರಿನಲ್ಲಿ ಲವ್ ಜಿಹಾದ್ ಗೆ ಬಲಿಯಾಗದಂತೆ ಎಚ್ಚರಿಕೆ ಸಂದೇಶ :ಡಾ.ಎಂ.ಕೆ.ಪ್ರಸಾದ್ ಹೆಸರಿನಲ್ಲಿ ಕಟೌಟ್

ಪುತ್ತೂರು: ಡಾ.ಎಂ.ಕೆ. ಪ್ರಸಾದ್ ರವರ ಹೆಸರಿನಲ್ಲಿಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಮುಂಭಾಗದ ಅರಣ್ಯ ಇಲಾಖೆಯ ಕಛೇರಿಯ ಬಳಿ ಕಟೌಟ್ ವೊಂದನ್ನು ಪ್ರತ್ಯಕ್ಷವಾಗಿದೆ.“ಹಿಂದೂ ಯುವತಿ ಶ್ರದ್ದಾಳ ಹತ್ಯೆ, ದೇಹವನ್ನು 35 ತುಂಡು ಮಾಡಿದರು ಕಾರಣ ಲವ್ ಜಿಹಾದ್ ನೀವು ಇದಕ್ಕೆ ಬಲಿಯಾಗಬೇಡಿ” ಎಂದು ಆ ಕಟೌಟ್ ನಲ್ಲಿಬರೆಯಲಾಗಿದ್ದು, ಕೆಳಗೆ ಡಾ.ಎಂ.ಕೆ. ಪ್ರಸಾದ್…

ಸುಭ್ರಹ್ಮಣ್ಯದಲ್ಲಿ ಅನ್ಯಮತೀಯರಿಗೆ ವ್ಯಾಪಾರ ನಿಷೇದ ಬೋರ್ಡ್ ಪ್ರತ್ಯಕ್ಷ.
ರಾಜ್ಯ

ಸುಭ್ರಹ್ಮಣ್ಯದಲ್ಲಿ ಅನ್ಯಮತೀಯರಿಗೆ ವ್ಯಾಪಾರ ನಿಷೇದ ಬೋರ್ಡ್ ಪ್ರತ್ಯಕ್ಷ.

ಸುಬ್ರಹ್ಮಣ್ಯ:ಕಡಬ ತಾಲೂಕಿನ ಪ್ರಸಿದ್ದ ಯಾತ್ರಾಸ್ಥಳವಾಗಿರುವ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಷಷ್ಠಿ ಸಂಭ್ರಮ ಹೆಚ್ಚುತ್ತಿದೆ. ಈ ನಡುವೆ ಚಂಪಾಷಷ್ಠಿಯ ಸಂದರ್ಭದಲ್ಲಿ ಅನ್ಯಮತೀಯರ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ ಎಂಬ ಬ್ಯಾನರ್ ಪ್ರತ್ಯಕ್ಷವಾಗಿದೆ. ಹಿಂದೂ ಜಾಗರಣಾ ವೇದಿಕೆ ಸುಬ್ರಹ್ಮಣ್ಯ ಘಟಕ ಹೆಸರಿನಲ್ಲಿ ಈ ಬ್ಯಾನರ್ ಅಳವಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ…

ಸುಭ್ರಹ್ಮಣ್ಯದಲ್ಲಿ ಅನ್ಯಮತೀಯರಿಗೆ ವ್ಯಾಪಾರಕ್ಕೆ ನಿಷೇದ ಬ್ಯಾನರ್ ಅಳವಡಿಕೆ.
ರಾಜ್ಯ

ಸುಭ್ರಹ್ಮಣ್ಯದಲ್ಲಿ ಅನ್ಯಮತೀಯರಿಗೆ ವ್ಯಾಪಾರಕ್ಕೆ ನಿಷೇದ ಬ್ಯಾನರ್ ಅಳವಡಿಕೆ.

ಸುಬ್ರಹ್ಮಣ್ಯ:ಕಡಬ ತಾಲೂಕಿನ ಪ್ರಸಿದ್ದ ಯಾತ್ರಾಸ್ಥಳವಾಗಿರುವ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಷಷ್ಠಿ ಸಂಭ್ರಮ ಹೆಚ್ಚುತ್ತಿದೆ. ಈ ನಡುವೆ ಚಂಪಾಷಷ್ಠಿಯ ಸಂದರ್ಭದಲ್ಲಿ ಅನ್ಯಮತೀಯರ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ ಎಂಬ ಬ್ಯಾನರ್ ಪ್ರತ್ಯಕ್ಷವಾಗಿದೆ. ಹಿಂದೂ ಜಾಗರಣಾ ವೇದಿಕೆ ಸುಬ್ರಹ್ಮಣ್ಯ ಘಟಕ ಹೆಸರಿನಲ್ಲಿ ಈ ಬ್ಯಾನರ್ ಅಳವಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ…

ಭಾರತೀಯ ಕ್ರಿಕೆಟ್ ತಂಡದ ಆಟಗಾರ ರಾಹುಲ್ .ಕೆ.ಕುಕ್ಕೆ      ಸುಭ್ರಹ್ಮಣ್ಯಕ್ಕೆ ಭೇಟಿ
ಕ್ರೀಡೆ

ಭಾರತೀಯ ಕ್ರಿಕೆಟ್ ತಂಡದ ಆಟಗಾರ ರಾಹುಲ್ .ಕೆ.ಕುಕ್ಕೆ ಸುಭ್ರಹ್ಮಣ್ಯಕ್ಕೆ ಭೇಟಿ

ಸುಬ್ರಮಣ್ಯ: ಭಾರತೀಯ ಕ್ರಿಕೆಟ್ ತಂಡದ ಆಟಗಾರ ಮೂಲತಃ ಮಂಗಳೂರಿನ ಕ್ರಿಕೆಟಿಗ ಕೆ.ಎಲ್.ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ದೇವರ ದರ್ಶನ ಪಡೆದರು.20-20 ವಿಶ್ವಕಪ್‌ನಲ್ಲಿ ಕೆ.ಎಲ್‌. ರಾಹುಲ್ ಕಳಪೆ ಪ್ರದರ್ಶನ ತೋರಿದ್ದರು. ಕುಟುಂಬದವರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡುತ್ತಲೇ ಇರುವ ಅವರು ಇಂದು ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.ದೇವಾಲಯದಲ್ಲಿ…

ಕುಕ್ಕರ್ ಬಾಂಬ್ ಸ್ಫೋಟಗೊಂಡ ಸ್ಥಳಕ್ಕೆ ಗೃಹ ಸಚಿವರ ಭೇಟಿ
ರಾಜ್ಯ

ಕುಕ್ಕರ್ ಬಾಂಬ್ ಸ್ಫೋಟಗೊಂಡ ಸ್ಥಳಕ್ಕೆ ಗೃಹ ಸಚಿವರ ಭೇಟಿ

ಮಂಗಳೂರು: ಆಟೋದಲ್ಲಿ ಕುಕ್ಕರ್‌ಬಾಂಬ್ಸ್ಫೋಟಗೊಂಡ ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರಅವರು ಇಂದು ಭೇಟಿ ನೀಡಿ, ಪರಿಶೀಲನೆ ನಡೆಸಿದರು.ಶಾಸಕ ಡಾ. ವೈ. ಭರತ್ ಶೆಟ್ಟಿ, ಡಿಜಿಪಿ ಪ್ರವೀಣ್ ಸೂದ್,ಐಜಿಪಿ ಚಂದ್ರಗುಪ್ತ, ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಜಿಲ್ಲಾಧಿಕಾರಿ ರವಿಕುಮಾರ್, ಡಿಸಿಪಿ ಅನ್ನು ಕುಮಾರ್, ದಿನೇಶ್, ಎಸಿಪಿ ಪಿ.ಎ. ಹೆಗ್ಡೆ…

ವಿಟ್ಲ ಕೊಡಪದವು ಸಹಕಾರಿ ಸಂಘದ ಕಛೇರಿಯಲ್ಲಿ ಕಳ್ಳತನಕ್ಕೆ ಯತ್ನ
ರಾಜ್ಯ

ವಿಟ್ಲ ಕೊಡಪದವು ಸಹಕಾರಿ ಸಂಘದ ಕಛೇರಿಯಲ್ಲಿ ಕಳ್ಳತನಕ್ಕೆ ಯತ್ನ

ವಿಟ್ಲ ಸಮೀಪದ ಕೋಡಪದವು ವ್ಯವಸಾಯ ಸೇವಾಸಹಕಾರಿ ಬ್ಯಾಂಕ್ ಗೆ ಕಳ್ಳರು ನುಗ್ಗಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿ ಬಳಿಕ ಬರಿಗೈಯಲ್ಲಿ ವಾಪಾಸು ಹೋಗಿರುವ ಘಟನೆ ನಡೆದಿದೆ.ಮುಂಬಾಗಿಲಿನ ಶಟರ್ ನ ಕೊಯ್ದು ಒಳಗೆ ನುಗ್ಗಿದ ಕಳ್ಳರು ಎಲ್ಲಾ ಜಾಲಾಡಿದ್ದಾರೆ. ಸೇಪ್ ಲಾಕರ್ ವ್ಯವಸ್ಥೆ ಇರುವ ಬ್ಯಾಂಕ್ ಆಗಿದ್ದರಿಂದ ಕಳ್ಳರು ಬರಿಗೈಯಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI