ಅಂತರಾಷ್ಟ್ರೀಯ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!
ಅಂತರಾಷ್ಟ್ರೀಯ ಕ್ರೀಡೆ

ಕ್ರಿಕೆಟ್ ಲೋಕದಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ:ತ್ರಿಕೋನ ಸರಣಿ ಮುಡಿಗೇರಿಸಿಕೊಂಡ ಭಾರತ ‘ಎ’ ತಂಡ!

​ಡಂಬುಲ್ಲಾ (ಶ್ರೀಲಂಕಾ): ಭಾರತ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ (Vaibhav Sooryavanshi) ಸೃಷ್ಟಿಸಿದ ರನ್ ಸುನಾಮಿ ನೆರವಿನಿಂದ ಭಾರತ 'ಎ' ತಂಡವು ಶ್ರೀಲಂಕಾ 'ಎ' ವಿರುದ್ಧ 66 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಡಂಬುಲ್ಲಾದಲ್ಲಿ ನಡೆದ ಪ್ರತಿಷ್ಠಿತ ತ್ರಿಕೋನ ಸರಣಿಯ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿದೆ.​ ಭಾನುವಾರ ನಡೆದ ಹೈ-ಸ್ಕೋರಿಂಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 'ಎ' ತಂಡ, ವೈಭವ್ ಸೂರ್ಯವಂಶಿ ಅವರ…

ರಾಜ್ಯ

ಧಾರ್ಮಿಕ

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!

ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…

ಪರಿಷತ್ ಚುನಾವಣೆ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ!
ಧಾರ್ಮಿಕ ರಾಜಕೀಯ ರಾಜ್ಯ
ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಆಹಾರದ ಜಾಗೃತಿಗಾಗಿ ‘ಅನ್ನಬ್ರಹ್ಮ ಚಾತುರ್ಮಾಸ್ಯ’ : ರಾಮಚಂದ್ರಾಪುರ ಶ್ರೀ

ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ

ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ​ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶಬರಿಮಲೆ ಯಾತ್ರೆ; ಕೊಚ್ಚಿಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಹೆಚ್‌ಡಿಕೆ
ಧಾರ್ಮಿಕ ರಾಜಕೀಯ ರಾಜ್ಯ
​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

ಕ್ರೀಡೆ

ಡಿ.16 ರಿಂದ 18 ರ ವರೆಗೆ ಬ್ರಹತ್ ಕೃಷಿ ಮೇಳ ಸುಳ್ಯ ದಲ್ಲಿ ನಡೆಯುವ ಪ್ರಯುಕ್ತ ತಾಲೋಕು ಪಂಚಾಯತ್ ಸಭಾಭವದಲ್ಲಿ ಪೂರ್ವಾಭಾವಿ ಸಭೆ.
ರಾಜ್ಯ

ಡಿ.16 ರಿಂದ 18 ರ ವರೆಗೆ ಬ್ರಹತ್ ಕೃಷಿ ಮೇಳ ಸುಳ್ಯ ದಲ್ಲಿ ನಡೆಯುವ ಪ್ರಯುಕ್ತ ತಾಲೋಕು ಪಂಚಾಯತ್ ಸಭಾಭವದಲ್ಲಿ ಪೂರ್ವಾಭಾವಿ ಸಭೆ.

ಡಿ.16 ರಿಂದ18ರ ವರೆಗೆ ಸುಳ್ಯ ಚೆನ್ನಕೇಶವ ದೇವಸ್ಥಾನದ ಮೈದಾನದಲ್ಲಿ ಪ್ರಣವ ಸೌಹಾರ್ದ ಸಹಕಾರಿ ಸಂಘ, ಸುಳ್ಯ ರೈತ ಉತ್ಪಾದಕರ ಕಂಪೆನಿ, ಮಂಗಳೂರು ವಿಶ್ವವಿದ್ಯಾನಿಲಯ, ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರು ಮತ್ತು ಸಹಕಾರಿ ಯೂನಿಯನ್ ಇವುಗಳ ಜಂಟಿ ಆಶ್ರಯದಲ್ಲಿ ನಡೆಯವ ಬೃಹತ್ ಕೃಷಿ ಮೇಳದ ಪ್ರಯುಕ್ತ ಇದರ ಪೂರ್ವಭಾವಿ…

ಮಂಗಳೂರು: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳ ಬಂಧನ: 132 ಕೆ.ಜಿ ಗಾಂಜಾ ಮತ್ತು ಕಾರು ಜಪ್ತಿ.
ರಾಜ್ಯ

ಮಂಗಳೂರು: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳ ಬಂಧನ: 132 ಕೆ.ಜಿ ಗಾಂಜಾ ಮತ್ತು ಕಾರು ಜಪ್ತಿ.

ಮಂಗಳೂರು ಸೆನ್ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ132 ಕೆಜಿ ಗಾಂಜಾ ಸಾಗಾಟ ಮಾಡುತ್ತಿದ ಅರೋಪಿಗಳನ್ನು ಪತ್ತೆ ಹಚ್ಚಿದ ಪೊಲೀಸರು ಅವರು ಸಾಗಿಸುತ್ತಿದ್ದ ಗಾಂಜಾ ಹಾಗೂ ವಾಹನ ವಶಪಡಿಸಿಕೊಂಡ ಘಟನೆ ವರದಿಯಾಗಿದೆ.ಆಂಧ್ರದ ವಿಶಾಖಪಟ್ಟಣಂ ನಿಂದ ತರುತ್ತಿದ್ದ ಗಾಂಜಾ ಎಂದು ತಿಳಿದು ಬಂದಿದೆ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು ರಮೀಜ್,ಅಬ್ದುಲ್ ಖಾದರ್ ಬಂಧಿತ…

ಸುಬ್ರಹ್ಮಣ್ಯದಲ್ಲಿ ಗ್ರಾಮ ಪಂಚಾಯತ್ ಸದಸ್ಯೆ ನಾಪತ್ತೆ ಪ್ರಕರಣ:ಸದಸ್ಯರುಗಳಿಂದ ಪೋಲಿಸರಿಗೆ ಮನವಿ.
ರಾಜ್ಯ

ಸುಬ್ರಹ್ಮಣ್ಯದಲ್ಲಿ ಗ್ರಾಮ ಪಂಚಾಯತ್ ಸದಸ್ಯೆ ನಾಪತ್ತೆ ಪ್ರಕರಣ:ಸದಸ್ಯರುಗಳಿಂದ ಪೋಲಿಸರಿಗೆ ಮನವಿ.

ಸುಬ್ರಹ್ಮಣ್ಯ :ಐನೆಕ್ಕಿದು ಗ್ರಾಮಪಂಚಾಯಿತ್ ಸದಸ್ಯೆ ಭಾರತಿ ಮೂಖಮಲೆ ನಾಪತ್ತೆ ಪ್ರಕರಣ ಹಿನ್ನಲೆಸುಬ್ರಹ್ಮಣ್ಯ ಗ್ರಾಮಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು ಸೇರಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಮನವಿ, ಠಾಣಾಧಿಕಾರಿ ಯಿಂದ ಭರವಸೆ ಹಾಗೂ ಜನಸಂಪರ್ಕ ಸಭೆ.ಭಾರತಿ ಮೂಖಮಲೆ ಅವರು ಐನೆಕ್ಕಿದು ಗ್ರಾಮಪಂಚಾಯಿತ್ ಸದಸ್ಯೆಆಗಿದ್ದುಅ೨೨. ರಂದು ಸಂಜೆ ಮನೆಯಿಂದ ನಾಪತ್ತೆಯಾಗಿದ್ದು ಸುಬ್ರಹ್ಮಣ್ಯ ಪೊಲೀಸ್…

ಮೈಸೂರು 9ನೇ ಕ್ರಾಸ್ ಕಾಲುವೆಯಲ್ಲಿ ಆತಂಕ ಸೃಷ್ಟಿಸಿದ್ದ ಬೃಹತ್ ಮೊಸಳೆ ಸೆರೆ.
ರಾಜ್ಯ

ಮೈಸೂರು 9ನೇ ಕ್ರಾಸ್ ಕಾಲುವೆಯಲ್ಲಿ ಆತಂಕ ಸೃಷ್ಟಿಸಿದ್ದ ಬೃಹತ್ ಮೊಸಳೆ ಸೆರೆ.

ಮೈಸೂರು: ಕಳೆದೊಂದು ತಿಂಗಳಿನಿಂದ ಆತಂಕ ಸೃಷ್ಟಿಸಿದ್ದ ಮೊಸಳೆ ಕೊನೆಗೂ ಸಿಕ್ಕಿಬಿದ್ದಿದೆ.ಅರಣ್ಯ ಇಲಾಖೆ,ಮೈಸೂರು ಮೃಗಾಲಯ ಹಾಗೂ ಮೈಸೂರು ಮಹಾನಗರ ಪಾಲಿಕೆಯು ಸ್ಥಳೀಯರ ನೆರವಿನಿಂದ ಗುರುವಾರ ನಗರದ ಎಲೆತೋಟದಲ್ಲಿ ನಡೆಸಿದ ಕಾರ್ಯಾಚರಣೆ ಯಶಸ್ವಿಯಾಗಿದೆ.ರಾಮಾನುಜಾ ರಸ್ತೆಯ 9 ನೇ ಕ್ರಾಸ್ ಬಳಿಯ ರಾಜಕಾಲುವೆಯಲ್ಲಿ ಕಳೆದ ಒಂದು ತಿಂಗಳಿಂದ ಹತ್ತಾರು ಬಾರಿ ಕಾಣಿಸಿಕೊಂಡಿದ್ದ ಮೊಸಳೆ…

ಜುವೆಲ್ಲರಿ ಶಾಪ್ ನಲ್ಲಿ ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದ ಅಂತರ್ ರಾಜ್ಯ ಕಳ್ಳರ ಬಂಧನ..
ರಾಜ್ಯ

ಜುವೆಲ್ಲರಿ ಶಾಪ್ ನಲ್ಲಿ ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದ ಅಂತರ್ ರಾಜ್ಯ ಕಳ್ಳರ ಬಂಧನ..

ಉಡುಪಿ : ಗ್ರಾಹಕರ ಸೋಗಿನಲ್ಲಿ ಜುವೆಲ್ಲರಿ ಶಾಪ್ ಗೆ ತೆರಳಿ ಕಳ್ಳತನ ಮಾಡುತ್ತಿದ್ದ ನಾಲ್ವರು ಅಂತರ್ ರಾಜ್ಯ ಕಳ್ಳರನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ ಶನಾಬೆಲ್ಲಾ ಬಿ.(45), ಮೊಹಮ್ಮದ್ ಆಲಿ (32), ಅಶುರ್ ಆಲಿ (32) ಮತ್ತು ಗಣೇಶ್ ಕುಮಾರ್ ಬಂಧಿತರು. ಬಂಧಿತರಿAದ ರೂ. 1,49,000…

ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಚುನಾವಣೆ: ಅದ್ಯಕ್ಷನಾಗಿ: ಮಂಜುನಾಥ್ ಆಯ್ಕೆ.

ಪುತ್ತೂರು: ಇಲ್ಲಿನ ವಿವೇಕಾನಂದ ಪದವಿ ಕಾಲೇಜಿನ ವಿದ್ಯಾರ್ಥಿ ಸಂಘದ ಚುನಾವಣೆಯು ನ.16ರಂದು ನಡೆಯಿತು. ಪ್ರಸ್ತುತ ವರ್ಷದ ವಿದ್ಯಾರ್ಥಿ ಸಂಘದ ಅಧ್ಯಕ್ಷನಾಗಿ ತೃತೀಯ ಕಲಾ ವಿಭಾಗದ ಮಂಜುನಾಥ್ ಜೋಡುಕಲ್ಲು, ಕಾರ್ಯದರ್ಶಿಯಾಗಿ ತೃತೀಯ ಬಿಕಾಂ ವಿದ್ಯಾರ್ಥಿ ರಕ್ಷಿತ್ ಹಾಗೂ ಜತೆ ಕಾರ್ಯದರ್ಶಿಯಾಗಿ ತೃತೀಯ ಬಿಸಿಎ ವಿದ್ಯಾರ್ಥಿನಿ ವಿಖ್ಯಾ ಆಯ್ಕೆಯಾದರು.

ಸುಳ್ಯ ನಗರ ಸಮೀಪ ಭಸ್ಮಡ್ಕ ಭಾಗದಿಂದ‌ ಸುಳ್ಯ ಕಡೆಗೆ ಬರುತ್ತಿರುವ ಕಾಡಾನೆಗಳ ಹಿಂಡು..!ಸ್ಥಳೀಯರಲ್ಲಿ ಆತಂಕ.
ರಾಜ್ಯ

ಸುಳ್ಯ ನಗರ ಸಮೀಪ ಭಸ್ಮಡ್ಕ ಭಾಗದಿಂದ‌ ಸುಳ್ಯ ಕಡೆಗೆ ಬರುತ್ತಿರುವ ಕಾಡಾನೆಗಳ ಹಿಂಡು..!ಸ್ಥಳೀಯರಲ್ಲಿ ಆತಂಕ.

ಹಿಂಡು ಕಂಡು ಬಂದಿದೆ ಎಂದು ಪ್ರದೇಶದ ಜನರುತಿಳಿಸಿದ್ದಾರೆ. ಕಾಡಾನೆಗಳು ಬೀಡು ಬಿಟ್ಟಿರುವುದರಿಂದ ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ. ಈ ಪ್ರದೇಶದಲ್ಲಿರುವ ದಾರಿ ದೀಪಗಳು ಕೂಡ ಉರಿಯುತ್ತಿಲ್ಲ ಎಂದು ಸ್ಥಳೀಯರುದೂರಿದ್ದಾರೆ. ಕೆಲವು ವರ್ಷಗಳ ಹಿಂದೆ ಆನೆಗಳ ಹಿಂಡು ಭಸ್ಮಡ್ಕ ಭಾಗದಲ್ಲಿ ಬಂದು ಬೀಡು ಬಿಟ್ಟು ವಾರಗಳ ಕಾಲ ನೆಲೆಸಿ ಈ ಪ್ರದೇಶದಲ್ಲಿ…

ಪುತ್ತೂರಿನ ಯುವಕ ಯೋಗಾಸನದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ.

ಪುತ್ತೂರು : ಪದವಿ ಪೂರ್ವ ಶಿಕ್ಷಣ ಇಲಾಖೆವತಿಯಿಂದ ಹಾವೇರಿಯಲ್ಲಿ ನಡೆದ ರಾಜ್ಯ ಮಟ್ಟದಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನವಿಭಾಗದ ನಿಶ್ಚಲ್ ಕೆ.ಜೆ ನಾಲ್ಕನೇ ಸ್ಥಾನ ಪಡೆದುಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾನಡೆಸುವ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಗೆಆಯ್ಕೆ ಆಗಿದ್ದಾರೆ. ಈತನು ಪುತ್ತೂರಿನನೆಹರೂನಗರದ ಪಿಎಮ್‌ಜಿಎಸ್‌ವೈ ಇಂಜಿನಿಯರ್ಜನಾರ್ದನ…

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ಅರ್ಜಿ ಸಲ್ಲಿಕೆ
Uncategorized ರಾಜ್ಯ

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ಅರ್ಜಿ ಸಲ್ಲಿಕೆ

ಪ್ರತಿಷ್ಠಿತ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆ ಕೋರಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ಇಂದು ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದರು. ಧನಂಜಯರು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ,ದ ಕ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಪಿಸಿಸಿ ಸಂಯೋಜಕರಾಗಿ,…

ಪ್ರಿಯದರ್ಶಿನಿ ವನಿತಾ ಪಾರ್ಕ್ ನಲ್ಲಿ ಹಾಡು,ನೃತ್ಯದ ಮೂಲಕ ಸಂಭ್ರಮಿಸಿದ ಮಕ್ಕಳು…
ಮಂಗಳೂರು, ನ.16; ಪ್ರಿಯದರ್ಶಿನಿ ವನಿತಾ ಪಾರ್ಕ್ ನಲ್ಲಿ ಹಾಡು,ನೃತ್ಯದ ಮೂಲಕ ಮಕ್ಕಳು ಸಂಭ್ರಮಿಸಿದರು.ಅವರ ಜೊತೆ ಹಾಡು ನೃತ್ಯದ ಮೂಲಕ ನರೆದ ಹಿರಿಯರು ಸಂಭ್ರಮಿಸುವ ಮೂಲಕ ವಿಶೇಷ ವಾಗಿ ನಡೆಯಿತು.
ಭಾರತೀಯರೆಡ್ ಕ್ರಾಸ್ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲಾ ಘಟಕ , ಇನ್ನರ್ ವೀಲ್ ಕ್ಲಬ್ ಮಂಗಳೂರು ನಾರ್ತ್ ,ದೇವಿಕಾ ಯೋಗ ತರಬೇತಿ ಕೇಂದ್ರ ಹಾಗೂ ಪರಿಸರ ಅದ್ಯಯನ ಕೇಂದ್ರ ನೆಲ್ಲಿಗುಡ್ಡೆ ಇದರ ಸಹಭಾಗಿತ್ವದಲ್ಲಿ ನಗರದ ಹ್ಯಾಟ್ ಹಿಲ್ ನ ಇಂದಿರಾ ಪ್ರಿಯದರ್ಶಿನಿ ಉದ್ಯಾನವನದಲ್ಲಿ ( ವನಿತಾ ಪಾರ್ಕ್ ) ಆಯೋಜಿ ಸಿದ ಮಕ್ಕಳ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲೆಯ ಅಧಿಕಾರಿ ರಶ್ಮಿ .ಆರ್. ಮಾತನಾಡುತ್ತಾ, ಹೆತ್ತವರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡುವ ಮೂಲಕ ಭವಿಷ್ಯವನ್ನು ರೂಪಿಸಬೇಕು ಮಕ್ಕಳಲ್ಲಿ ಕಲೆ ಸಂಸ್ಕೃತಿಯ ಅಭಿರುಚಿಯನ್ನು ಎಳೆಯ ವಯಸ್ಸಿನಲ್ಲಿಯೇ ಹೆಚ್ಚಿಸಬೇಕು ಎಂದು.ರಶ್ಮಿ .ಆರ್. ಹೇಳಿದರು.
ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಗುರುಪ್ರಸಾದ್ ಮಾತನಾಡಿ ಅಂಗನವಾಡಿ ಮಕ್ಕಳಿಗೆ ಕಾರ್ಯಕ್ರಮ ಆಯೋಜಿಸುವ ಮೂಲಕ ಇದೊಂದು ಮಾದರಿ ಕಾರ್ಯಕ್ರಮವಾಗಿದೆ. ಇಂತಹ ಕಾರ್ಯಕ್ರಮಗಳು ಎಲ್ಲಾ ಕಡೆಗಳಲ್ಲೂ ನಡೆಯುವ ಮೂಲಕ ಮಕ್ಕಳ ಬೌಧಿಕ ಸಾಮರ್ಥ್ಯವನ್ನು ಹೆಚ್ಚಿಸುವ ಕೆಲಸ ಆಗಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆ ಸಂಧ್ಯಾ ಆಚಾರ್ , ಶ್ರೀ ಅನಘಾ ರಿಫೈನರೀಸ್ ನ ಆಡಳಿತ ನಿರ್ದೇಶಕ ಸಾಂಬಾಶಿವ ರಾವ್ , ಶ್ರೀಮತಿ ಸತ್ಯವಾಣಿ, ಶ್ರೀಮತಿ ಅನ್ನಪೂರ್ಣ, ಇನ್ನರ್ ವೀಲ್ ಕ್ಲಬ್ ನ ಸದಸ್ಯೆ ಡಾ. ಶಾಂತಿ ,ದೇವಿಕಾ ಯೋಗ ತರಬೇತಿ ಕೇಂದ್ರದ ಸಂಚಾಲಕಿ ದೇವಿಕಾ ಪುರುಷೋತ್ತಮ್, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅದ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ , ಬ್ಯಾಂಕ್ ಆಫ್ ಬರೋಡಾ ಹಿರಿಯ ಪ್ರಬಂಧಕ ಸತೀಶ್ ಪಾಟ್ಕರ್ , ಭಾರತೀಯ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯ ಪಿ.ಬಿ.ಹರೀಶ್ ರೈ , ರಾಜೇಶ್ ದಡ್ಡಂಗಡಿ , ಸಂಧ್ಯಾ ನಾಯಕ್ , ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ರವೀಂದ್ರನಾಥ ಉಚ್ಚಿಲ್ ಹಾಗೂ ಬಿಜೈ ಕಾಪಿಕಾಡು ಅಂಗನವಾಡಿ ಶಾಲೆಯ ಶಿಕ್ಷಕಿ ನಂದಾ ಉಪಸ್ಥಿತರಿದ್ದರು. ಭಾಸ್ಕರ್ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು. ಪುಷ್ಪರಾಜ್ ಬಿ.ಎನ್. ವಂದಿಸಿದರು, ಮೈಮ್ ರಾಮದಾಸ್ ಹಾಗೂ ವಿಭಾ ಶ್ರೀನಿವಾಸ್ ನಾಯಕ್ ಮಕ್ಕಳಿಗೆ ವಿವಿಧ ಮನರಂಜನಾ ಕಾರ್ಯಕ್ರಮ ನಡೆಸಿ ಕೊಟ್ಟರು.

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI