Health benefits of Coffee!
What is Lorem Ipsum? Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s, when an unknown printer took a…
ಲಂಡನ್: ಲಂಡನ್ನ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ನಡೆದ ಮೊದಲ ಮಹಿಳಾ ಟೆಸ್ಟ್ ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡವು ಇಂಗ್ಲೆಂಡ್ ವಿರುದ್ಧ 270 ರನ್ಗಳ ಭರ್ಜರಿ ಜಯ ಸಾಧಿಸುವ ಮೂಲಕ ಇತಿಹಾಸ ಸೃಷ್ಟಿಸಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ ಭಾರತ ತಂಡ, ಕ್ರಿಕೆಟ್ನ ಕಾಶಿ ಎಂದೇ ಕರೆಯಲ್ಪಡುವ ಲಾರ್ಡ್ಸ್ನಲ್ಲಿ ಐತಿಹಾಸಿಕ ಗೆಲುವಿನ ಪತಾಕೆ ಹಾರಿಸಿದೆ. ಪಂದ್ಯದ ಕೊನೆಯ ದಿನವಾದ ಇಂದು(ಸೋಮವಾರ), ಭಾರತ ತಂಡಕ್ಕೆ ಗೆಲುವಿಗಾಗಿ ಕೇವಲ 4 ವಿಕೆಟ್ಗಳ ಅಗತ್ಯವಿತ್ತು. ನಾಲ್ಕನೇ…
ಬೆಂಗಳೂರು/ತಿರುಪತಿ: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ ಹಾಗೂ ನಂಬಿಕೆ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ (ಜೂನ್ 19) ಮುಂಜಾನೆ ಧರ್ಮಪತ್ನಿ ಉಷಾ ಅವರೊಂದಿಗೆ ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದಿವ್ಯ ದರ್ಶನ ಪಡೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ತಿರುಮಲಕ್ಕೆ ಭೇಟಿ ನೀಡಿರುವುದು ವಿಶೇಷ ಪ್ರಾಮುಖ್ಯತೆ ಪಡೆದುಕೊಂಡಿದೆ. ಮುಂಜಾನೆ ಜಗದೋದ್ಧಾರಕ ಶ್ರೀನಿವಾಸನ…
ಚಾತುರ್ಮಾಸ್ಯ ಆಹ್ವಾನ ಪತ್ರಿಕೆ ಲೋಕಾರ್ಪಣೆ. ಜ್ಞಾನೋದ್ದೀಪನದ ಜೊತೆಗೆ ಆಹಾರದ ಕುರಿತಾದ ಋಷಿದರ್ಶನದ ಪ್ರಸ್ತುತಿ. ಅನ್ನವನ್ನು ದೇವರೆಂದು ಪರಿಭಾವಿಸುವ ಪರಂಪರೆ ಸನಾತನ ಭಾರತದ್ದು. ಆಹಾರ ಇಹದಲ್ಲಿ ಮನುಷ್ಯನ ಸರ್ವಾಂಗ ಸಮೃದ್ಧಿಗೆ ಕಾರಣ ಮಾತ್ರವಲ್ಲದೇ, ಪರದಲ್ಲಿ ಉತ್ತಮ ಗತಿ ಪ್ರಾಪ್ತಿಗೂ ಕಾರಣ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ದಿನಾಂಕ 17.06.2026 ರಂದು 'ಅನ್ನಬ್ರಹ್ಮ ಚಾತುರ್ಮಾಸ್ಯ' ದ ಆಹ್ವಾನ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶ್ರೀಗಳು, ಚಾತುರ್ಮಾಸ್ಯ ವ್ರತ…
ಕೊಚ್ಚಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶಬರಿಮಲೆಗೆ ತಮ್ಮ ಪವಿತ್ರ ಯಾತ್ರೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಇಂದು (ಜೂನ್ 15) ಬೆಳಿಗ್ಗೆ ಕೇರಳದ ಕೊಚ್ಚಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಕುಮಾರಸ್ವಾಮಿ ಅವರು ಶಾಸ್ತ್ರೋಕ್ತವಾಗಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದರು. ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಅವರು ಹಮ್ಮಿಕೊಂಡಿರುವ ಮೊದಲ ಪ್ರಮುಖ ಧಾರ್ಮಿಕ ಯಾತ್ರೆ ಇದಾಗಿದ್ದು, ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ…
ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…
ಲಂಡನ್: ಲಂಡನ್ನ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ನಡೆದ ಮೊದಲ ಮಹಿಳಾ ಟೆಸ್ಟ್ ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡವು ಇಂಗ್ಲೆಂಡ್…
ಸೌತಾಂಪ್ಟನ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸರಣಿಯ ಕೊನೆಯ ಹಾಗೂ ಐದನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಭಾರಿ ಸೋಲನ್ನು…
ಬ್ರಿಸ್ಟಲ್ನ ಕೌಂಟಿ ಗ್ರೌಂಡ್ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟಿ20 ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ತಂಡ 9…
ನಾಟಿಂಗ್ಹ್ಯಾಮ್ (ಜುಲೈ 7): ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತ ಟಿ20 ತಂಡಕ್ಕೆ ಮತ್ತೊಂದು ದೊಡ್ಡ ಆಘಾತ ಎದುರಾಗಿದೆ. ಮಂಗಳವಾರ ಇಲ್ಲಿನ ನಾಟಿಂಗ್ಹ್ಯಾಮ್…
ಮ್ಯಾಂಚೆಸ್ಟರ್: ಯುವ ಬ್ಯಾಟರ್ ಜೇಕಬ್ ಬೆಥೆಲ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಇಂಗ್ಲೆಂಡ್ ತಂಡವು ಪ್ರವಾಸಿ ಭಾರತ ವಿರುದ್ಧದ ಎರಡನೇ…
What is Lorem Ipsum? Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s, when an unknown printer took a…
What is Lorem Ipsum? Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s, when an unknown printer took a…
Copyright © 2025 Newsroom First All Rights Reserved. Owned By & Developed By SANTHOSH NAIR| NIRAALINI | Design & develop by AmpleThemes
