ಅಂತರಾಷ್ಟ್ರೀಯ

​🚨 ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಕೇರಳದ ಕೊಚ್ಚಿಯಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಎನ್.ಐ.ಎ ವಶಕ್ಕೆ
ಅಂತರಾಷ್ಟ್ರೀಯ ಅಪರಾಧ ಪ್ರಾದೇಶಿಕ ರಾಜ್ಯ ರಾಷ್ಟ್ರೀಯ

​🚨 ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಕೇರಳದ ಕೊಚ್ಚಿಯಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಎನ್.ಐ.ಎ ವಶಕ್ಕೆ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ 2022ರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಕೊಚ್ಚಿಯಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ತಲೆಮರೆಸಿಕೊಂಡಿದ್ದ ಉಮ್ಮರ್ ಫಾರೂಕ್ M.R. ನನ್ನು ವಶಕ್ಕೆ ಪಡೆಯಲಾಗಿದ್ದು, ಈ ಪ್ರಕರಣದಲ್ಲಿ ಬಂಧಿತರಾದವರ ಒಟ್ಟು ಸಂಖ್ಯೆ ಈಗ 25ಕ್ಕೆ ಏರಿಕೆಯಾಗಿದೆ. ​ಬಂಧಿತ ಉಮ್ಮರ್ ಫಾರೂಕ್ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಎನ್.ಐ.ಎ ಈತನ ಸುಳಿವು ನೀಡಿದವರಿಗೆ ₹4 ಲಕ್ಷ…

ರಾಜ್ಯ

ಧಾರ್ಮಿಕ

ಯೋಗ ದೃಷ್ಟಿಗೆ ಕಾಣುವುದು ಇಂದಿನ ವೈದ್ಯಕೀಯ ಉಪಕರಣಗಳಿಗೆ ಕಾಣಸಿಗುವುದಿಲ್ಲ: ರಾಘವೇಶ್ವರ ಶ್ರೀ

ಅಂಬಿಗ ಸಮಾಜ - ವಿಶ್ವಕರ್ಮ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ರಾತ್ರಿ ಎಡಮಗ್ಗಲಿನಲ್ಲಿ ಮಲಗುವುದರ ಹಿಂದಿನ ಮರ್ಮವೇನು? ಗೋಕರ್ಣ : ಯೋಗ ದೃಷ್ಟಿಗೂ ಇಂದಿನ ಆಧುನಿಕ ವೈದ್ಯ ಪದ್ಧತಿಗೂ ವ್ಯತ್ಯಾಸಗಳಿದ್ದು. ಭಾರತೀಯ ಪರಂಪರೆಯಲ್ಲಿ ಉಲ್ಲೇಖಿತವಾಗಿರುವ ಹಲವಾರು ಅಂಶಗಳು ಕೇವಲ ಯೋಗ ದೃಷ್ಟಿಗಷ್ಟೇ ಕಾಣುವಂತವಾಗಿದ್ದು, ಇಂದಿನ ವೈದ್ಯಕೀಯ ಉಪಕರಣಗಳಿಗೆ ಅವು ಕಾಣಸಿಗುವುದಿಲ್ಲ. ಯಾರು ಒಪ್ಪಿದರೂ, ಒಪ್ಪದೇ ಇದ್ದರೂ ಶಾಸ್ತ್ರಗಳಲ್ಲಿ ಉಲ್ಲೇಖಿತ ಅಂಶಗಳು ಎಲ್ಲ ಜೀವಿಗಳಲ್ಲಿಯೂ ಇದೆ. ಇವುಗಳನ್ನು ಯೋಗ ದೃಷ್ಟಿಯಿಂದ ನಮ್ಮ ಪೂರ್ವಜರು ಕಂಡುಕೊಂಡಿದ್ದು, ಇಂದಿನ ವಿಜ್ಞಾನ ಈ ವಿಚಾರಗಳನ್ನು…

ಯೋಗ ದೃಷ್ಟಿಗೆ ಕಾಣುವುದು ಇಂದಿನ ವೈದ್ಯಕೀಯ ಉಪಕರಣಗಳಿಗೆ ಕಾಣಸಿಗುವುದಿಲ್ಲ: ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
ಜಠರಾಗ್ನಿಯೇ ದೈವಿಕ ಶಕ್ತಿ; ಆಹಾರ ಸೇವಿಸುವಾಗಿನ ಭಾವವೇ ಮನಸ್ಸಿಗೆ ಆಧಾರ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ಜಠರಾಗ್ನಿಯೇ ದೈವಿಕ ಶಕ್ತಿ; ಆಹಾರ ಸೇವಿಸುವಾಗಿನ ಭಾವವೇ ಮನಸ್ಸಿಗೆ ಆಧಾರ – ರಾಮಚಂದ್ರಾಪುರ ಶ್ರೀ

ನಿಂತು ತಿಂದರೆ ರಾಕ್ಷಸ ಗುಣ, ಕುಳಿತು ಸಮಾಧಾನದಿಂದ ತಿಂದರೆ ದೇವತಾ ಭಾವ ಬೆಲೆಬಾಳುವ ಅಕ್ಕಿಗಿಂತ ಆಯುರ್ವೇದದಲ್ಲಿ ತಿಳಿಸಿರುವ 'ಶಾಷ್ಟಿಕ', 'ರಕ್ತಶಾಲಿ' ಅಕ್ಕಿಗಳೇ ಶ್ರೇಷ್ಠ. ನಕಾರಾತ್ಮಕ ಭಾವನೆಗಳೊಂದಿಗೆ ಆಹಾರ ಸೇವನೆ ಬೇಡ ಗೋಕರ್ಣ: ಶರೀರವು ತ್ರಿಮೂರ್ತಿಗಳಿಂದ ಆವೃತವಾಗಿದ್ದು, ಬ್ರಹ್ಮ - ವಿಷ್ಣು - ರುದ್ರರೇ ಕ್ರಮವಾಗಿ ವಾತ - ಕಫ ಹಾಗೂ ಪಿತ್ತ ರೂಪದಲ್ಲಿ ನೆಲೆನಿಂತಿದ್ದಾರೆ. ಶರೀರವು ತ್ರಿಮೂರ್ತಿಮಯವಾಗಿದ್ದು, ವಾತ, ಪಿತ್ತ ಮತ್ತು ಕಫಗಳಿಂದಲೇ ಶರೀರ ಕಾರ್ಯಾಚರಿಸುತ್ತಿದೆ. ಜಠರಾಗ್ನಿ ಕೇವಲ ಆಹಾರವನ್ನು ಜೀರ್ಣಿಸುವ ಶಕ್ತಿಯಲ್ಲ. ಅದು ದೈವಿಕ ಶಕ್ತಿಯ…

ಅರಿವಿಗೆ ಬಾರದ ನಿತ್ಯ ಚಮತ್ಕಾರ: ಜೀರ್ಣಕ್ರಿಯೆಯೇ ಅತಿದೊಡ್ಡ ಪವಾಡ – ರಾಮಚಂದ್ರಾಪುರ ಶ್ರೀ

• ಪ್ರತಿಯೊಬ್ಬ ಜೀವಿಯೊಳಗೂ ಅಗ್ನಿರೂಪದಲ್ಲಿ ಭಗವಂತ ನೆಲಸಿದ್ದಾನೆ. • ಭಾರತೀಯ ಸಂಸ್ಕೃತಿಯಲ್ಲಿ ಶಕ್ತಿಯ ಮೂಲಗಳೇ ದೇವರು. ಗೋಕರ್ಣ: ಆಹಾರವನ್ನು ಜೀರ್ಣವಾಗಿಸಿ ದೇಹಕ್ಕೆ ಚೈತನ್ಯವನ್ನು ತುಂಬುವುದು ಜಠರಾಗ್ನಿಯ ದೊಡ್ಡ ಪವಾಡವಾಗಿದ್ದು, ಸೇವಿಸಿದ ಆಹಾರವನ್ನೇ ದೇಹ ಹಾಗೂ ಜೀವಿಯ ಭಾವವನ್ನಾಗಿ ಪರಿವರ್ತಿಸುವುದು ನಿಜವಾಗಿ ಚಮತ್ಕಾರವೇ ಆಗಿದೆ. ಈ ಕ್ರಿಯೆ ನಿತ್ಯ ಸ್ವಯಂಚಾಲಿತವಾಗಿ ನಡೆಯುತ್ತಿರುವುದರಿಂದ ಇದು ದೊಡ್ದ ಪವಾಡವೆಂಬುದು ನಮಗೆ ಭಾಸವಾಗುತ್ತಿಲ್ಲವಷ್ಟೇ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ…

ಅರಿವಿಗೆ ಬಾರದ ನಿತ್ಯ ಚಮತ್ಕಾರ: ಜೀರ್ಣಕ್ರಿಯೆಯೇ ಅತಿದೊಡ್ಡ ಪವಾಡ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
ಉಪವಾಸದಿಂದ ದೇಹ – ಮನಸ್ಸು ಹಗುರ – ರಾಮಚಂದ್ರಾಪುರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಉಪವಾಸದಿಂದ ದೇಹ – ಮನಸ್ಸು ಹಗುರ – ರಾಮಚಂದ್ರಾಪುರ ಶ್ರೀ

• ತಪ್ಪಾದ ಉಪವಾಸ ಕ್ರಮಗಳಿಂದ ಹಾನಿ • ಉಪವಾಸದ ಆಚರಣೆಗೆ ಸರಿಯಾದ ಮಾರ್ಗದರ್ಶನ ಅಗತ್ಯ ಗೋಕರ್ಣ: ಉಪವಾಸ ಸರಿಯಾಗಿ ಮಾಡಿದಾಗ ನಿಶ್ಯಕ್ತಿಯಾಗುವುದಲ್ಲ. ಅದು ಬಲವೃದ್ಧಿಗೆ ಸಹಕಾರಿ. ಉಪವಾಸದಿಂದ ದೇಹ ಮತ್ತು ಮನಸ್ಸು ಹಗುರವಾಗುತ್ತದೆ. ಹೃದಯದಲ್ಲಿ ಶುದ್ಧತೆ, ದೇಹದಿಂದ ಬೇಡವಾದ ಅಂಶಗಳ ನಿರ್ಗಮನ, ಬಾಯಿ-ಗಂಟಲುಗಳ ಶುದ್ಧತೆ, ಹಿತವಾದ ಹಸಿವು ಮುಂತಾದವುಗಳು ಸರಿಯಾಗಿ ಉಪವಾಸವನ್ನು ನಡೆಸಿದಾಗ ಸಿಗುವ ಪ್ರಯೋಜನಗಳಾಗಿವೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ತಿಳಿಸಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ…

ಕ್ರೀಡೆ

ಮನೋರಂಜನೆ

Health benefits of Coffee!
Uncategorized

Health benefits of Coffee!

What is Lorem Ipsum? Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s, when an unknown printer took a…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI