ಅಂತರಾಷ್ಟ್ರೀಯ

​🚨 ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಕೇರಳದ ಕೊಚ್ಚಿಯಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಎನ್.ಐ.ಎ ವಶಕ್ಕೆ
ಅಂತರಾಷ್ಟ್ರೀಯ ಅಪರಾಧ ಪ್ರಾದೇಶಿಕ ರಾಜ್ಯ ರಾಷ್ಟ್ರೀಯ

​🚨 ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಕೇರಳದ ಕೊಚ್ಚಿಯಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಎನ್.ಐ.ಎ ವಶಕ್ಕೆ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ 2022ರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಕೊಚ್ಚಿಯಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ತಲೆಮರೆಸಿಕೊಂಡಿದ್ದ ಉಮ್ಮರ್ ಫಾರೂಕ್ M.R. ನನ್ನು ವಶಕ್ಕೆ ಪಡೆಯಲಾಗಿದ್ದು, ಈ ಪ್ರಕರಣದಲ್ಲಿ ಬಂಧಿತರಾದವರ ಒಟ್ಟು ಸಂಖ್ಯೆ ಈಗ 25ಕ್ಕೆ ಏರಿಕೆಯಾಗಿದೆ. ​ಬಂಧಿತ ಉಮ್ಮರ್ ಫಾರೂಕ್ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಎನ್.ಐ.ಎ ಈತನ ಸುಳಿವು ನೀಡಿದವರಿಗೆ ₹4 ಲಕ್ಷ…

ಧಾರ್ಮಿಕ

ಮೂರ್ತಿ ಚಿಕ್ಕದಾದರೂ ಜಠರಾಗ್ನಿಯ ಕೀರ್ತಿ ದೊಡ್ದದು – ರಾಘವೇಶ್ವರ ಶ್ರೀ

ದೇಹದಲ್ಲಿದೆ ಅಗ್ನಿಯ ಪಂಚಾವತಾರ ಆಹಾರದಲ್ಲಿ ಷಡ್ರಸಗಳ ಸಮತೋಲನ ಅಗತ್ಯ ಪ್ರಾಚೀನ ಗ್ರಂಥಗಳಲ್ಲಿ ಅಡಗಿದೆ ಅಪೂರ್ವ ಮಾಹಿತಿ ಗೋಕರ್ಣ: ಜಠರಾಗ್ನಿಯು ಆನೆಯಂತಹ ಬೃಹತ್ ಗಾತ್ರದ ಪ್ರಾಣಿಗಳಲ್ಲಿ ಬಾರ್ಲಿ ಧಾನ್ಯದಷ್ಟು ದೊಡ್ಡದಾಗಿದ್ದರೆ, ಮನುಷ್ಯರಲ್ಲಿ ಇನ್ನೂ ಸಣ್ಣ ಗಾತ್ರದಲ್ಲಿದೆ. ಹಾಗೂ ಕೀಟಗಳಲ್ಲಿ ಅತಿ ಸೂಕ್ಷ್ಮವಾಗಿರುತ್ತದೆ. ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ದದು ಎಂಬ ಮಾತು ಜಠರಾಗ್ನಿಗೆ ಹೋಲಿಕೆಯಾಗುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ…

ಮೂರ್ತಿ ಚಿಕ್ಕದಾದರೂ ಜಠರಾಗ್ನಿಯ ಕೀರ್ತಿ ದೊಡ್ದದು – ರಾಘವೇಶ್ವರ ಶ್ರೀ
ಆಧ್ಯಾತ್ಮ ಧಾರ್ಮಿಕ ರಾಜ್ಯ
ಆಹಾರಕ್ಕೂ ಅಧ್ಯಾತ್ಮಕ್ಕೂ ನೇರ ಸಂಬಂಧ – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ಆಹಾರಕ್ಕೂ ಅಧ್ಯಾತ್ಮಕ್ಕೂ ನೇರ ಸಂಬಂಧ – ರಾಘವೇಶ್ವರ ಶ್ರೀ

ದೇಹವೆಂಬ ರಾಜ್ಯಕ್ಕೆ ಅಗ್ನಿಯೇ ರಾಜ ಅಖಿಲ ಹವ್ಯಕ ಮಹಾಸಭೆಯಿಂದ ಗುರುಭಿಕ್ಷಾಸೇವೆ ಗೋಮಾಂತಕ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ : ಯಾವುದು ಆಯುರ್ವೇದವೋ ಅದೇ ಯೋಗ, ಯಾವುದು ಯೋಗವೋ ಅದೇ ಧರ್ಮ, ಯಾವುದು ಧರ್ಮವೋ ಅದೇ ಅಧ್ಯಾತ್ಮ. ಆಹಾರಕ್ಕೂ ಅಧ್ಯಾತ್ಮಕ್ಕೂ ನೇರ ಸಂಬಂಧವಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯಿತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದಲ್ಲಿ 'ಅನ್ನಂ ಬ್ರಹ್ಮ' ವಿಷಯದಲ್ಲಿ ಪ್ರವಚನವನ್ನು ಅನುಗ್ರಹಿಸಿ,ಪಾಶ್ಚಿಮಾತ್ಯ ಪದ್ಧತಿಗಳು ರೋಗ…

ಸುಳ್ಯ – ಕಾಂತಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಗಸ್ಟ್ 17ರಂದು ನಾಗರ ಪಂಚಮಿ ಆಚರಣೆ

ಸುಳ್ಯ: ಕಾಂತಮಂಗಲದ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ (ಅಂಚೆ ಅಜ್ಜಾವರ, ಸುಳ್ಯ ತಾಲೂಕು, ದ.ಕ.) ಆ. 17ರ ಸೋಮವಾರದಂದು 'ನಾಗರ ಪಂಚಮಿ' ಮಹೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ. ಪೂರ್ವಾಹ್ನ 8:00 ಗಂಟೆಯಿಂದ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿದ್ದು, ನಾಗದೇವರಿಗೆ ತಂಬಿಲ ಸೇವೆ, ಹಾಲು ಅಭಿಷೇಕ, ಬಲಿವಾಡು ಕೂಟ ಹಾಗೂ ದೇವಾಲಯದ ನಿತ್ಯಸೇವೆಗಳು ನೆರವೇರಲಿವೆ. ಮಧ್ಯಾಹ್ನ 1:00 ಗಂಟೆಗೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಇದರ ಜೊತೆಗೆ, ಬರುವ ಸೆಪ್ಟೆಂಬರ್ 12 (12-09-2026) ರಂದು 'ಸೋಣ ಶನಿವಾರ' ಆಚರಣೆ ಹಾಗೂ ಬಲಿವಾಡು ಕೂಟ ನೆರವೇರಲಿದೆ…

ಸುಳ್ಯ – ಕಾಂತಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಗಸ್ಟ್ 17ರಂದು ನಾಗರ ಪಂಚಮಿ ಆಚರಣೆ
ಆಧ್ಯಾತ್ಮ ಧಾರ್ಮಿಕ ಪ್ರಾದೇಶಿಕ ರಾಜ್ಯ
ಯೋಗ ದೃಷ್ಟಿಗೆ ಕಾಣುವುದು ಇಂದಿನ ವೈದ್ಯಕೀಯ ಉಪಕರಣಗಳಿಗೆ ಕಾಣಸಿಗುವುದಿಲ್ಲ: ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಯೋಗ ದೃಷ್ಟಿಗೆ ಕಾಣುವುದು ಇಂದಿನ ವೈದ್ಯಕೀಯ ಉಪಕರಣಗಳಿಗೆ ಕಾಣಸಿಗುವುದಿಲ್ಲ: ರಾಘವೇಶ್ವರ ಶ್ರೀ

ಅಂಬಿಗ ಸಮಾಜ - ವಿಶ್ವಕರ್ಮ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ರಾತ್ರಿ ಎಡಮಗ್ಗಲಿನಲ್ಲಿ ಮಲಗುವುದರ ಹಿಂದಿನ ಮರ್ಮವೇನು? ಗೋಕರ್ಣ : ಯೋಗ ದೃಷ್ಟಿಗೂ ಇಂದಿನ ಆಧುನಿಕ ವೈದ್ಯ ಪದ್ಧತಿಗೂ ವ್ಯತ್ಯಾಸಗಳಿದ್ದು. ಭಾರತೀಯ ಪರಂಪರೆಯಲ್ಲಿ ಉಲ್ಲೇಖಿತವಾಗಿರುವ ಹಲವಾರು ಅಂಶಗಳು ಕೇವಲ ಯೋಗ ದೃಷ್ಟಿಗಷ್ಟೇ ಕಾಣುವಂತವಾಗಿದ್ದು, ಇಂದಿನ ವೈದ್ಯಕೀಯ ಉಪಕರಣಗಳಿಗೆ ಅವು ಕಾಣಸಿಗುವುದಿಲ್ಲ. ಯಾರು ಒಪ್ಪಿದರೂ, ಒಪ್ಪದೇ ಇದ್ದರೂ ಶಾಸ್ತ್ರಗಳಲ್ಲಿ ಉಲ್ಲೇಖಿತ ಅಂಶಗಳು ಎಲ್ಲ ಜೀವಿಗಳಲ್ಲಿಯೂ ಇದೆ. ಇವುಗಳನ್ನು ಯೋಗ ದೃಷ್ಟಿಯಿಂದ ನಮ್ಮ ಪೂರ್ವಜರು ಕಂಡುಕೊಂಡಿದ್ದು, ಇಂದಿನ ವಿಜ್ಞಾನ ಈ ವಿಚಾರಗಳನ್ನು…

ಕ್ರೀಡೆ

ಮನೋರಂಜನೆ

Health benefits of Coffee!
Uncategorized

Health benefits of Coffee!

What is Lorem Ipsum? Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s, when an unknown printer took a…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI