Health benefits of Coffee!
What is Lorem Ipsum? Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s, when an unknown printer took a…
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ 2022ರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಕೊಚ್ಚಿಯಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ತಲೆಮರೆಸಿಕೊಂಡಿದ್ದ ಉಮ್ಮರ್ ಫಾರೂಕ್ M.R. ನನ್ನು ವಶಕ್ಕೆ ಪಡೆಯಲಾಗಿದ್ದು, ಈ ಪ್ರಕರಣದಲ್ಲಿ ಬಂಧಿತರಾದವರ ಒಟ್ಟು ಸಂಖ್ಯೆ ಈಗ 25ಕ್ಕೆ ಏರಿಕೆಯಾಗಿದೆ. ಬಂಧಿತ ಉಮ್ಮರ್ ಫಾರೂಕ್ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಎನ್.ಐ.ಎ ಈತನ ಸುಳಿವು ನೀಡಿದವರಿಗೆ ₹4 ಲಕ್ಷ…
ದೇಹದಲ್ಲಿದೆ ಅಗ್ನಿಯ ಪಂಚಾವತಾರ ಆಹಾರದಲ್ಲಿ ಷಡ್ರಸಗಳ ಸಮತೋಲನ ಅಗತ್ಯ ಪ್ರಾಚೀನ ಗ್ರಂಥಗಳಲ್ಲಿ ಅಡಗಿದೆ ಅಪೂರ್ವ ಮಾಹಿತಿ ಗೋಕರ್ಣ: ಜಠರಾಗ್ನಿಯು ಆನೆಯಂತಹ ಬೃಹತ್ ಗಾತ್ರದ ಪ್ರಾಣಿಗಳಲ್ಲಿ ಬಾರ್ಲಿ ಧಾನ್ಯದಷ್ಟು ದೊಡ್ಡದಾಗಿದ್ದರೆ, ಮನುಷ್ಯರಲ್ಲಿ ಇನ್ನೂ ಸಣ್ಣ ಗಾತ್ರದಲ್ಲಿದೆ. ಹಾಗೂ ಕೀಟಗಳಲ್ಲಿ ಅತಿ ಸೂಕ್ಷ್ಮವಾಗಿರುತ್ತದೆ. ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ದದು ಎಂಬ ಮಾತು ಜಠರಾಗ್ನಿಗೆ ಹೋಲಿಕೆಯಾಗುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ…
ದೇಹವೆಂಬ ರಾಜ್ಯಕ್ಕೆ ಅಗ್ನಿಯೇ ರಾಜ ಅಖಿಲ ಹವ್ಯಕ ಮಹಾಸಭೆಯಿಂದ ಗುರುಭಿಕ್ಷಾಸೇವೆ ಗೋಮಾಂತಕ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ : ಯಾವುದು ಆಯುರ್ವೇದವೋ ಅದೇ ಯೋಗ, ಯಾವುದು ಯೋಗವೋ ಅದೇ ಧರ್ಮ, ಯಾವುದು ಧರ್ಮವೋ ಅದೇ ಅಧ್ಯಾತ್ಮ. ಆಹಾರಕ್ಕೂ ಅಧ್ಯಾತ್ಮಕ್ಕೂ ನೇರ ಸಂಬಂಧವಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯಿತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದಲ್ಲಿ 'ಅನ್ನಂ ಬ್ರಹ್ಮ' ವಿಷಯದಲ್ಲಿ ಪ್ರವಚನವನ್ನು ಅನುಗ್ರಹಿಸಿ,ಪಾಶ್ಚಿಮಾತ್ಯ ಪದ್ಧತಿಗಳು ರೋಗ…
ಸುಳ್ಯ: ಕಾಂತಮಂಗಲದ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ (ಅಂಚೆ ಅಜ್ಜಾವರ, ಸುಳ್ಯ ತಾಲೂಕು, ದ.ಕ.) ಆ. 17ರ ಸೋಮವಾರದಂದು 'ನಾಗರ ಪಂಚಮಿ' ಮಹೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ. ಪೂರ್ವಾಹ್ನ 8:00 ಗಂಟೆಯಿಂದ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿದ್ದು, ನಾಗದೇವರಿಗೆ ತಂಬಿಲ ಸೇವೆ, ಹಾಲು ಅಭಿಷೇಕ, ಬಲಿವಾಡು ಕೂಟ ಹಾಗೂ ದೇವಾಲಯದ ನಿತ್ಯಸೇವೆಗಳು ನೆರವೇರಲಿವೆ. ಮಧ್ಯಾಹ್ನ 1:00 ಗಂಟೆಗೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಇದರ ಜೊತೆಗೆ, ಬರುವ ಸೆಪ್ಟೆಂಬರ್ 12 (12-09-2026) ರಂದು 'ಸೋಣ ಶನಿವಾರ' ಆಚರಣೆ ಹಾಗೂ ಬಲಿವಾಡು ಕೂಟ ನೆರವೇರಲಿದೆ…
ಅಂಬಿಗ ಸಮಾಜ - ವಿಶ್ವಕರ್ಮ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ರಾತ್ರಿ ಎಡಮಗ್ಗಲಿನಲ್ಲಿ ಮಲಗುವುದರ ಹಿಂದಿನ ಮರ್ಮವೇನು? ಗೋಕರ್ಣ : ಯೋಗ ದೃಷ್ಟಿಗೂ ಇಂದಿನ ಆಧುನಿಕ ವೈದ್ಯ ಪದ್ಧತಿಗೂ ವ್ಯತ್ಯಾಸಗಳಿದ್ದು. ಭಾರತೀಯ ಪರಂಪರೆಯಲ್ಲಿ ಉಲ್ಲೇಖಿತವಾಗಿರುವ ಹಲವಾರು ಅಂಶಗಳು ಕೇವಲ ಯೋಗ ದೃಷ್ಟಿಗಷ್ಟೇ ಕಾಣುವಂತವಾಗಿದ್ದು, ಇಂದಿನ ವೈದ್ಯಕೀಯ ಉಪಕರಣಗಳಿಗೆ ಅವು ಕಾಣಸಿಗುವುದಿಲ್ಲ. ಯಾರು ಒಪ್ಪಿದರೂ, ಒಪ್ಪದೇ ಇದ್ದರೂ ಶಾಸ್ತ್ರಗಳಲ್ಲಿ ಉಲ್ಲೇಖಿತ ಅಂಶಗಳು ಎಲ್ಲ ಜೀವಿಗಳಲ್ಲಿಯೂ ಇದೆ. ಇವುಗಳನ್ನು ಯೋಗ ದೃಷ್ಟಿಯಿಂದ ನಮ್ಮ ಪೂರ್ವಜರು ಕಂಡುಕೊಂಡಿದ್ದು, ಇಂದಿನ ವಿಜ್ಞಾನ ಈ ವಿಚಾರಗಳನ್ನು…
ನವದೆಹಲಿ:ಸ್ಕಾಟ್ಲ್ಯಾಂಡ್ನ ಗ್ಲ್ಯಾಸ್ಗೋದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ 2026ರ ಕಾಮನ್ವೆಲ್ತ್ ಗೇಮ್ಸ್ನಲ್ಲಿ ದೇಶಕ್ಕೆ ಹೆಮ್ಮೆ ತಂದ ಭಾರತೀಯ ಪದಕ ವಿಜೇತ ಕ್ರೀಡಾಪಟುಗಳನ್ನು ಪ್ರಧಾನಮಂತ್ರಿ…
ಗ್ಲ್ಯಾಸ್ಗೋ: ಸ್ಕಾಟ್ಲ್ಯಾಂಡ್ನ ಗ್ಲ್ಯಾಸ್ಗೋದಲ್ಲಿ ನಡೆದ 2026ರ ಕಾಮನ್ವೆಲ್ತ್ ಗೇಮ್ಸ್ನಲ್ಲಿ (CWG 2026) ಭಾರತೀಯ ಕ್ರೀಡಾಪಟುಗಳು ಅತ್ಯುತ್ತಮ ಸಾಧನೆ ಮಾಡುವ ಮೂಲಕ…
ಕಾಮನ್ವೆಲ್ತ್ ಗೇಮ್ಸ್ 2026ರ ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ ಭಾರತೀಯ ಅಥ್ಲೀಟ್ಗಳು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಭಾರತದ ಸ್ಟಾರ್ ಜಾವೆಲಿನ್ ಪಟು…
ಗ್ಲ್ಯಾಸ್ಗೋ: ಕಾಮನ್ವೆಲ್ತ್ ಗೇಮ್ಸ್ 2026ರ 4ನೇ ದಿನ ಭಾರತೀಯ ವೇಟ್ಲಿಫ್ಟರ್ಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ. ತಾರಾ ಲಿಫ್ಟರ್ ಮೀರಾಬಾಯಿ ಚಾನು…
ಹರಾರೆ: ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದ ಭಾರತ ಕ್ರಿಕೆಟ್ ತಂಡ…
What is Lorem Ipsum? Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s, when an unknown printer took a…
What is Lorem Ipsum? Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s, when an unknown printer took a…
Copyright © 2025 Newsroom First All Rights Reserved. Owned By & Developed By SANTHOSH NAIR| NIRAALINI | Design & develop by AmpleThemes
