ಅಂತರಾಷ್ಟ್ರೀಯ

FIH Hockey World Cup: ಪಾಕ್ ಮಣಿಸಿ 2ನೇ ಹಂತಕ್ಕೇರಿದ ಭಾರತ!
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

FIH Hockey World Cup: ಪಾಕ್ ಮಣಿಸಿ 2ನೇ ಹಂತಕ್ಕೇರಿದ ಭಾರತ!

ನವದೆಹಲಿ: ಎಫ್‌ಐಎಚ್‌ (FIH) ಪುರುಷರ ಹಾಕಿ ವಿಶ್ವಕಪ್‌ನ ರೋಚಕ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 5-3 ಅಂತರದಿಂದ ಧೂಳಿಪಟ ಮಾಡಿರುವ ಭಾರತ ತಂಡ, ಟೂರ್ನಿಯಿಂದ ಪಾಕಿಸ್ತಾನವನ್ನು ಹೊರಹಾಕಿ ಎರಡನೇ ಹಂತಕ್ಕೆ ಪ್ರವೇಶ ಪಡೆದಿದೆ. ​ಆರಂಭದಿಂದಲೂ ತೀವ್ರ ಕುತೂಹಲ ಕೆರಳಿಸಿದ್ದ ಈ ಹೈ-ವೋಲ್ಟೇಜ್ ಪಂದ್ಯದಲ್ಲಿ ಭಾರತೀಯ ಆಟಗಾರರು ಅತ್ಯುತ್ತಮ ಆಕ್ರಮಣಕಾರಿ ಆಟ ಪ್ರದರ್ಶಿಸಿದರು. ಪಂದ್ಯದ ಪ್ರಮುಖ ಕ್ಷಣಗಳು ಆಕ್ರಮಣಕಾರಿ ಆರಂಭ: ಪಂದ್ಯ ಆರಂಭವಾದ ಮೊದಲ ನಿಮಿಷಗಳಿಂದಲೇ ಭಾರತೀಯ ಫಾರ್ವರ್ಡ್ ಆಟಗಾರರು ಪಾಕಿಸ್ತಾನದ ರಕ್ಷಣಾ ವ್ಯೂಹದ ಮೇಲೆ ಸತತ ದಾಳಿ…

ರಾಜ್ಯ

ಧಾರ್ಮಿಕ

ಎಲೆಯಲ್ಲಿ ಅನ್ನವನ್ನು ಬಿಟ್ಟರೆ ವ್ಯರ್ಥ, ಹೆಚ್ಚಾಗಿ ತಿಂದರೆ ಅನರ್ಥ! – ರಾಘವೇಶ್ವರ ಶ್ರೀ

ಸಾಮಾನ್ಯನೂ ಪಂಚ ಭೂತಗಳ ಮೇಲೆ ನಿಯಂತ್ರಣವನ್ನು ಸಾಧಿಸಬಹುದು ಮಹಾನ್ ವ್ಯಕ್ತಿಗಳಿಗೂ ಕಷ್ಟಗಳು ಸಹಜ ಶ್ರೀಕ್ಷೇತ್ರ ಹಟ್ಟಿಯಂಗಡಿಯ ಧರ್ಮದರ್ಶಿಗಳಿಂದ ಗುರುಭಿಕ್ಷಾ ಸೇವೆ - ನಾಮಧಾರಿ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ : ಪಂಚ ಭೂತಗಳ ಮೇಲೆ ನಾವೂ ನಿಯಂತ್ರಣವನ್ನು ಸಾಧಿಸಬಹುದು. ಪ್ರಕೃತಿ ನಮಗೆ ಕೊಟ್ಟದ್ದನ್ನು ಕಾಲ ಹಾಗೂ ದೇಶಕ್ಕೆ ತಕ್ಕಂತೆ ಮತ್ತು ಶಾಸ್ತ್ರ ನಿಯಮದಂತೆ ಆಹಾರವನ್ನು ಸೇವಿಸಿದರೆ ಹಾಗೂ ನಿಯಮ ಬದ್ಧವಾದ ಉಪವಾಸದಿಂದ ಸಾಮಾನ್ಯನೂ ಕೂಡ ಅಗ್ನಿಜಯವನ್ನು ಸಾಧಿಸಬಹುದು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ…

ಎಲೆಯಲ್ಲಿ ಅನ್ನವನ್ನು ಬಿಟ್ಟರೆ ವ್ಯರ್ಥ, ಹೆಚ್ಚಾಗಿ ತಿಂದರೆ ಅನರ್ಥ! – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ
ಸೀತೆಯ ಅಗ್ನಿಜಯಕ್ಕೆ ಆಕೆಯ ಆಹಾರ ಕ್ರಮವೇ ಕಾರಣ – ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ರಾಜ್ಯ

ಸೀತೆಯ ಅಗ್ನಿಜಯಕ್ಕೆ ಆಕೆಯ ಆಹಾರ ಕ್ರಮವೇ ಕಾರಣ – ರಾಘವೇಶ್ವರ ಶ್ರೀ

ಒಬ್ಬರ ಎಂಜಲನ್ನು ಮತ್ತೊಬ್ಬರು ಏಕೆ ತಿನ್ನಬಾರದು? ಅಡುಗೆ ಮಾಡುವಾಗ ಸೌಟನ್ನು ಎಡದಿಂದ ಬಲಕ್ಕೆ ತಿರುಗಿಸಿ: ಗೃಹ್ಯಸೂತ್ರದ ಉಲ್ಲೇಖ ಶ್ರೀಗಳ ಆಶೀರ್ವಾದ ಪಡೆದ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ. ಟಿ.ಶ್ಯಾಮ್ ಭಟ್ - ಗುನಗ ಸಮಾಜದಿಂದ ಪಾದುಕಾ ಪೂಜೆ ಗೋಕರ್ಣ: ಊಟವು ಯಜ್ಞ ಸ್ವರೂಪವಾಗಿದ್ದು, ಊಟವನ್ನು ಮಾಡುವಾಗ ಒಮ್ಮೆ ಬಾಳೆಗೆ ಬಡಿಸಿದ ನಂತರ ಅದು ಅಗ್ನಿಯ ಸಂಪರ್ಕಕ್ಕೆ ಬಂದಂತಾಗುತ್ತದೆ. ಜಠರಾಗ್ನಿಯು ಅವರವರ ಕರ್ಮಕ್ಕೆ ಅನುಗುಣವಾಗಿ ಭಿನ್ನವಾಗಿದ್ದು, ಒಬ್ಬರು ಇನ್ನೊಬ್ಬರ ಎಂಜಲನ್ನು ಅಥವಾ ಇನ್ನೊಬ್ಬರ ಬಾಳೆಯಿಂದ ತೆಗೆದುಕೊಂಡು…

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ವರಮಹಾಲಕ್ಷ್ಮೀ ಪೂಜೆ ಹಾಗೂ ಬೆಳ್ಳಿಯ ವಾಚ್ – ರಕ್ಷಾ ಬಂಧನ ಅನಾವರಣ – ಗ್ರಾಹಕರಿಗೆ ರವಿಕೆ ಕಣ ವಿತರಣೆ

ಪ್ರಾಮಾಣಿಕತೆಯಲ್ಲಿ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡುತ್ತಿರುವ ಸಂಸ್ಥೆ ಸ್ವರ್ಣಂ ಜ್ಯುವೆಲ್ಸ್: ರೂಪಶ್ರೀ ಜೆ.ರೈ ಸುಳ್ಯದ ಕೆ.ಎಸ್.ಆ‌ರ್. ಟಿ .ಸಿ ಬಸ್ ನಿಲ್ದಾಣದ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ವರಮಹಾಲಕ್ಷ್ಮೀ ಹಬ್ಬ ಹಾಗೂ ಬೆಳ್ಳಿಯ ವಾಚ್, ರಕ್ಷಾ ಬಂಧನ ಅನಾವರಣ ಕಾರ್ಯಕ್ರಮ ಆ.21 ರಂದು ನಡೆಯಿತು. ಅತಿಥಿಗಳಾಗಿ ಸೀಮಾ ಆರ್ಟ್ಸ್ ನ ಮಾಲಕರಾದ ಶ್ರೀಮತಿ ರೂಪಶ್ರೀ ಜೆ. ರೈ, ಸೂಂತೋಡು ಎಂಪೋರಿಯಂ ಮಾಲಕಿ ಶ್ರೀಮತಿ ನಳಿನಿ ಸೂರಯ್ಯ, ಸುದ್ದಿ ಚಾನೆಲ್ ನಿರೂಪಕಿ ಶ್ರೀಮತಿ…

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ವರಮಹಾಲಕ್ಷ್ಮೀ ಪೂಜೆ ಹಾಗೂ ಬೆಳ್ಳಿಯ ವಾಚ್ – ರಕ್ಷಾ ಬಂಧನ ಅನಾವರಣ – ಗ್ರಾಹಕರಿಗೆ ರವಿಕೆ ಕಣ ವಿತರಣೆ
ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ
ಆಹಾರದ ರಸಗಳಿಗೂ ಭಾವಕ್ಕೂ ನಿಕಟ ಸಂಬಂಧ: ರಾಘವೇಶ್ವರ ಶ್ರೀ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ ಧಾರ್ಮಿಕ ಪ್ರಾದೇಶಿಕ ರಾಜ್ಯ

ಆಹಾರದ ರಸಗಳಿಗೂ ಭಾವಕ್ಕೂ ನಿಕಟ ಸಂಬಂಧ: ರಾಘವೇಶ್ವರ ಶ್ರೀ

ಪೂರ್ವಜರ ಸಂಶೋಧನೆಗಳು ಮಂಗನ ಕೈಗೆ ಕೊಟ್ಟ ಮಾಣಿಕ್ಯದಂತಾಗಿದೆ ತಡರಾತ್ರಿಯ ನಿದ್ದೆಯಿಂದ ಪೂರ್ಣ ಪ್ರಯೋಜನವಿಲ್ಲ ದೇಹದ ಅಗ್ನಿ ಪ್ರಬಲವಿದ್ದರೆ ವಿಷವೂ ಜೀರ್ಣ ಗೋಕರ್ಣ: ರಸಗಳಿಗೂ ಭಾವಕ್ಕೂ ಗಾಢವಾದ ಸಂಬಂಧವಿದ್ದು, ಸೇವಿಸುವ ಆಹಾರದ ರಸಗಳ ಭಾವಕ್ಕೆ ಅನುಗುಣವಾಗಿ ಜೀವಿಯ ದೇಹಭಾವಗಳಲ್ಲಿ ಅವು ಪ್ರತಿಧ್ವನಿತವಾಗುತ್ತವೆ. ಸಿಹಿಯು ಸಂತೋಷವನ್ನು ಉಂಟುಮಾಡಿದರೆ, ಖಾರ ಕೋಪವನ್ನು, ಕಹಿ ದುಃಖವನ್ನು, ಹುಳಿಯು ಗರ್ವ ಭಾವನೆಯನ್ನು ಉಂಟುಮಾಡುತ್ತದೆ. ಜನ ಸಾಮಾನ್ಯನಿಗೆ ಎಲ್ಲಾ ಭಾವದ ಅವಶ್ಯಕತೆಯಿದ್ದು, ಷಡ್ರಸಗಳಿಂದ ಕೂಡಿದ ಆಹಾರವನ್ನು ಸೇವಿಸಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ…

ಕ್ರೀಡೆ

ಮನೋರಂಜನೆ

Health benefits of Coffee!
Uncategorized

Health benefits of Coffee!

What is Lorem Ipsum? Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s, when an unknown printer took a…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI