ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಮೋದಿಯವರ ಮೋರ್ಫ್ ವೀಡಿಯೊ ಹಂಚಿಕೊಂಡ ಕಾಂಗ್ರೆಸ್ ನಾಯಕ: ಸಾರ್ವಜನಿಕವಾಗಿ ಆತನಿಗೆ ಸೀರೆ ಉಡಿಸಿದ ಬಿಜೆಪಿಗರು
ಅಪರಾಧ ರಾಷ್ಟ್ರೀಯ

ಮೋದಿಯವರ ಮೋರ್ಫ್ ವೀಡಿಯೊ ಹಂಚಿಕೊಂಡ ಕಾಂಗ್ರೆಸ್ ನಾಯಕ: ಸಾರ್ವಜನಿಕವಾಗಿ ಆತನಿಗೆ ಸೀರೆ ಉಡಿಸಿದ ಬಿಜೆಪಿಗರು

ಮಹಾರಾಷ್ಟ್ರದ ಡೊಂಬಿವ್ಲಿಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಹೊಸ ರಾಜಕೀಯ ವಿವಾದ ತಲೆದೋರಿದೆ. ಪ್ರಧಾನಿ ನರೇಂದ್ರ ಮೋದಿಯವರ ಮೋರ್ಫ್ ಮಾಡಿದ ವೀಡಿಯೊವನ್ನು ಹಂಚಿಕೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಪ್ರಕಾಶ ಅಲಿಯಾಸ್ "ಮಾಮ" ಪಗಾರೆ ಅವರನ್ನು ಬಿಜೆಪಿ ಕಾರ್ಯಕರ್ತರು ಬಲವಂತವಾಗಿ ಸೀರೆ ಉಡಿಸಿದ್ದಾರೆ. 🔸ವಿವಾದಕ್ಕೆ ಕಾರಣವಾದ ವೀಡಿಯೊ ಪಗಾರೆ…

ಹವಾಮಾನ ವೈಪರಿತ್ಯ: ಹೆಲಿಕಾಪ್ಟರ್ ರದ್ದು, ರಸ್ತೆ ಮಾರ್ಗ ಮೂಲಕ ಪ್ರಯಾಣ ಮಾಡಿದ ಪ್ರಧಾನಿ ಮೋದಿ
ಹವಾಮಾನ ವರದಿ

ಹವಾಮಾನ ವೈಪರಿತ್ಯ: ಹೆಲಿಕಾಪ್ಟರ್ ರದ್ದು, ರಸ್ತೆ ಮಾರ್ಗ ಮೂಲಕ ಪ್ರಯಾಣ ಮಾಡಿದ ಪ್ರಧಾನಿ ಮೋದಿ

ಅಹಮದಾಬಾದ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಲೋಥಲ್ ಪ್ರವಾಸಕ್ಕೆ ನಿಗದಿಯಾಗಿದ್ದ ಹೆಲಿಕಾಪ್ಟರ್ ಪ್ರಯಾಣವು ಸೋಮವಾರ ಹವಾಮಾನ ವೈಪರಿತ್ಯದಿಂದ ರದ್ದುಗೊಂಡಿತು. ಇದರಿಂದಾಗಿ, ಪ್ರಧಾನಿ ಮೋದಿ ಅಹಮದಾಬಾದ್‌ನಿಂದ ರಸ್ತೆ ಮಾರ್ಗದ ಮೂಲಕ ಸುಮಾರು 100 ಕಿಲೋಮೀಟರ್ ಪ್ರಯಾಣಿಸಿ ಗಾಂಧಿನಗರ ತಲುಪಿದರು. ಪ್ರಯಾಣದ ಬದಲಾವಣೆ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆ, ಸಂಚಾರ ನಿಯಂತ್ರಣ ಹಾಗೂ…

📰 ಪುತ್ತೂರಿನಲ್ಲಿ ಜೇನು ಕೃಷಿ ತರಬೇತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಉದ್ಘಾಟನೆ
ಉದ್ಯೋಗ ರಾಜ್ಯ

📰 ಪುತ್ತೂರಿನಲ್ಲಿ ಜೇನು ಕೃಷಿ ತರಬೇತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಉದ್ಘಾಟನೆ

ಪುತ್ತೂರು: ತೋಟಗಾರಿಕಾ ಇಲಾಖೆ ಪುತ್ತೂರು ವತಿಯಿಂದ 2025-26ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ನಡೆಯುವ ಎರಡು ದಿನಗಳ ಜೇನು ಕೃಷಿ ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ ಉದ್ಘಾಟಿಸಿದರು. ಈ ತರಬೇತಿ ಕಾರ್ಯಕ್ರಮದಲ್ಲಿ ತಜ್ಞರು ಜೇನು ಸಾಕಾಣಿಕೆಯ ತಾಂತ್ರಿಕ ವಿಧಾನಗಳು,…

ಕಡಬ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ದರ್ಶಿನಿ ತರಬೇತಿ ಕಾರ್ಯಕ್ರಮ
ಉದ್ಯೋಗ ರಾಜ್ಯ

ಕಡಬ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ದರ್ಶಿನಿ ತರಬೇತಿ ಕಾರ್ಯಕ್ರಮ

ಕಡಬ, ಸೆಪ್ಟೆಂಬರ್ 23: ಕಡಬ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ದರ್ಶಿನಿ ತರಬೇತಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಕಡಬ ತಾಲ್ಲೂಕು ಗ್ರಾಮೀಣ ಪುನರ್ ವಸತಿ ಕಾರ್ಯಕರ್ತರು ಹಾಗೂ ಗ್ರಂಥಾಲಯ ಮೇಲ್ವಿಚಾರಕರು ಭಾಗವಹಿಸಿದರು. ತರಬೇತಿ ದಾರರಾಗಿ ಪೆರಾಬೆ ಗ್ರಾಮ ಪಂಚಾಯತ್ ಮೇಲ್ವಿಚಾರಕಿ ಶ್ರೀಮತಿ ಜಯಕುಮಾರಿ, ಪುತ್ತೂರು ತಾಲ್ಲೂಕು ಪಂಚಾಯತ್ ಬಹುಮಟ್ಟದ…

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷದ ಗಡಿಪಾರು
ಅಪರಾಧ ರಾಜ್ಯ ರಾಷ್ಟ್ರೀಯ

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷದ ಗಡಿಪಾರು

ಪುತ್ತೂರು, ಸೆಪ್ಟೆಂಬರ್ 23: ಹಿಂದೂತ್ವ ಹೋರಾಟಕ್ಕಾಗಿ ಹಲವು ಪ್ರಕರಣಗಳನ್ನು ಹೊತ್ತುಕೊಂಡು ಕೊನೆಗೆ ರೌಡಿಶೀಟರ್ ಪಟ್ಟಿಗೆ ಸೇರಿಸಲ್ಪಟ್ಟ ಸೌಜನ್ಯ ಪರ ಹೋರಾಟಗಾರ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವರ್ಷದ ಗಡಿಪಾರು ಶಿಕ್ಷೆಗೆ ಒಳಪಡಿಸಲಾಗಿದೆ. ತಿಮರೋಡಿ ವಿರುದ್ಧ ಜಿಲ್ಲೆಯಲ್ಲಿ ವಿವಿಧ ಪೊಲೀಸ್…

ಕಾಂತಾರ ಚಾಪ್ಟರ್-1 ಚಿತ್ರೀಕರಣ ವೇಳೆ 4-5 ಬಾರಿ ಸಾವಿನಿಂದ ಬಚಾವಾಗಿದ್ದರಂತೆ – ನಟ ರಿಷಬ್ ಶೆಟ್ಟಿ
ಮನೋರಂಜನೆ

ಕಾಂತಾರ ಚಾಪ್ಟರ್-1 ಚಿತ್ರೀಕರಣ ವೇಳೆ 4-5 ಬಾರಿ ಸಾವಿನಿಂದ ಬಚಾವಾಗಿದ್ದರಂತೆ – ನಟ ರಿಷಬ್ ಶೆಟ್ಟಿ

ರಿಷಭ್ ಶೆಟ್ಟಿ ನಿರ್ದೇಶನ ಹಾಗೂ ನಟನೆಯ ಕಾಂತಾರ ಚಾಪ್ಟರ್ 1 ಟ್ರೈಲರ್ ಬಿಡುಗಡೆಯ ಬಳಿಕ ಸಿನಿಮಾದ ಕುರಿತ ಕುತೂಹಲ ಹೆಚ್ಚುತ್ತಿದೆ. ಆದರೆ ಶೂಟಿಂಗ್ ಸಂದರ್ಭದಲ್ಲಿ ನಟ-ನಿರ್ದೇಶಕ ರಿಷಭ್ ಶೆಟ್ಟಿಗೆ ಹಲವು ಬಾರಿ ಜೀವಾಪಾಯ ಸಂಭವಿಸಿತ್ತು ಎನ್ನುವುದು ಈಗ ಬಹಿರಂಗವಾಗಿದೆ. ಬೆಂಗಳೂರುದಲ್ಲಿ ನಡೆದ ಟ್ರೈಲರ್ ಲಾಂಚ್ ಸಮಾರಂಭದಲ್ಲಿ ಮಾತನಾಡಿದ ರಿಷಭ್…

ಪೋಷಕರಾಗಲಿರುವ ಬಾಲಿವುಡ್ ಜೋಡಿ: ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡ ಜೋಡಿ
ಮನೋರಂಜನೆ ರಾಷ್ಟ್ರೀಯ

ಪೋಷಕರಾಗಲಿರುವ ಬಾಲಿವುಡ್ ಜೋಡಿ: ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡ ಜೋಡಿ

ಬಾಲಿವುಡ್ ಜೋಡಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಇದೀಗ ಪೋಷಕರಾಗಲು ಸಜ್ಜಾಗಿದ್ದಾರೆ. ತಮ್ಮ ಮೊದಲ ಸಂತಾನ ಆಗಮನದ ಸಂತೋಷವನ್ನು ಇನ್‌ಸ್ಟಾಗ್ರಾಂ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಕತ್ರಿನಾ ಗರ್ಭಿಣಿಯಾಗಿರುವ ಸುದ್ದಿ ಹಲವು ತಿಂಗಳುಗಳಿಂದ ಊಹಾಪೋಹಗಳ ಕೇಂದ್ರವಾಗಿತ್ತು. ಇದೀಗ ದಂಪತಿ ಅಧಿಕೃತವಾಗಿ ಘೋಷಣೆ ಮಾಡಿ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದಾರೆ.…

⚠️ ನಿಮಗೂ ಈ ರೀತಿ ಇಂಡಿಯಾ ಪೋಸ್ಟ್ ಹೆಸರಿನಲ್ಲಿ ಎಸ್ಎಮ್ಎಸ್ ಬಂದಿದೆಯೇ? – ಎಚ್ಚರಿಕೆಯಿಂದಿರಿ
ಅಪರಾಧ ರಾಷ್ಟ್ರೀಯ

⚠️ ನಿಮಗೂ ಈ ರೀತಿ ಇಂಡಿಯಾ ಪೋಸ್ಟ್ ಹೆಸರಿನಲ್ಲಿ ಎಸ್ಎಮ್ಎಸ್ ಬಂದಿದೆಯೇ? – ಎಚ್ಚರಿಕೆಯಿಂದಿರಿ

ಇತ್ತೀಚೆಗೆ ಹಲವಾರು ಮೊಬೈಲ್ ಬಳಕೆದಾರರಿಗೆ "ನಿಮ್ಮ ಇಂಡಿಯಾ ಪೋಸ್ಟ್ ಪಾರ್ಸೆಲ್ ವಿಳಾಸ ಅಪೂರ್ಣವಾಗಿರುವುದರಿಂದ ತಲುಪಿಸಲಾಗಲಿಲ್ಲ. ದಯವಿಟ್ಟು ವಿಳಾಸವನ್ನು ನವೀಕರಿಸಿ ಹಾಗೂ ಸೇವಾ ಶುಲ್ಕ ಪಾವತಿಸಿ ಮರು ತಲುಪಿಸಿಕೊಳ್ಳಿ" ಎಂಬ ಸಂದೇಶ ಬರುತ್ತಿರುವ ಬಗ್ಗೆ ಜನರಲ್ಲಿ ಆತಂಕ ಉಂಟಾಗಿದೆ. ಈ ಕುರಿತು PIB ಫ್ಯಾಕ್ಟ್ ಚೆಕ್ ಸ್ಪಷ್ಟನೆ ನೀಡಿದ್ದು, ಈ…

ಪ್ರವಾಹದ ನೀರಿನಲ್ಲಿ ಅಪಾಯದ ಆಟ: ಶಿಕ್ಷಣ–ಜಾಗೃತಿ ಕೊರತೆ?
ಅಪರಾಧ ರಾಷ್ಟ್ರೀಯ

ಪ್ರವಾಹದ ನೀರಿನಲ್ಲಿ ಅಪಾಯದ ಆಟ: ಶಿಕ್ಷಣ–ಜಾಗೃತಿ ಕೊರತೆ?

ಬಿಹಾರದಲ್ಲಿ ಇತ್ತೀಚೆಗೆ ಸಂಭವಿಸಿದ ಭಾರೀ ಪ್ರವಾಹದ ಮಧ್ಯೆ ಬೆಚ್ಚಿಬೀಳಿಸುವ ದೃಶ್ಯಗಳು ಹೊರಬಿದ್ದಿವೆ. ಹಲವಾರು ಪ್ರದೇಶಗಳಲ್ಲಿ ಸ್ಥಳೀಯರು ವಿದ್ಯುತ್ ಕಂಬಗಳನ್ನು ಏರಿ ಪ್ರವಾಹದಲ್ಲಿ ನೀರಿಗೆ ಹಾರುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇಂತಹ ಕೃತ್ಯಗಳು ಜೀವಕ್ಕೆ ಅಪಾಯ ಉಂಟುಮಾಡುವಂತಿವೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಪ್ರಕೃತಿ ವಿಕೋಪದ ಸಂದರ್ಭಗಳಲ್ಲಿ ಮೋಜು…

ಸುಳ್ಳು ಆರೋಪಕ್ಕೆ ಬೇಸತ್ತು  ವಿಡಿಯೋ ಚಿತ್ರೀಕರಣ ಮಾಡಿ ವ್ಯಕ್ತಿ ಆತ್ಮಹತ್ಯೆ
ಅಪರಾಧ ರಾಜ್ಯ

ಸುಳ್ಳು ಆರೋಪಕ್ಕೆ ಬೇಸತ್ತು ವಿಡಿಯೋ ಚಿತ್ರೀಕರಣ ಮಾಡಿ ವ್ಯಕ್ತಿ ಆತ್ಮಹತ್ಯೆ

ಉಡುಪಿ, ಶಿರ್ವ: ಕಟಪಾಡಿ ಸಮೀಪದ ಸುಭಾಷ್ ನಗರದಲ್ಲಿ ಸುಳ್ಳು ಆರೋಪಗಳಿಂದ ಬೇಸತ್ತ ಶೇಕ್ ಅಬ್ದುಲ್ಲಾ (38) ಎಂಬ ವ್ಯಕ್ತಿ ರವಿವಾರ ರಾತ್ರಿ ವಿಡಿಯೋ ಚಿತ್ರೀಕರಣ ಮಾಡಿ ಜೀವಾಂತ್ಯ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಮೃತರು ತಮ್ಮ ಸಾವಿಗೆ ಮಿಸಾಲ್, ಮಿಸಾಲ್ ಅವರ ತಾಯಿ ಹಾಗೂ ತಂಗಿಯೇ ಕಾರಣವೆಂದು ವಿಡಿಯೋದಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI