Health benefits of Coffee!
What is Lorem Ipsum? Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s, when an unknown printer took a…
ಧಾರವಾಡ/ನೇಪಾಳ : ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ದುರಂತದಲ್ಲಿ ಕರ್ನಾಟಕ ಮೂಲದ 45 ವರ್ಷದ ಸಾಫ್ಟ್ವೇರ್ ಎಂಜಿನಿಯರೊಬ್ಬರು ನಾಪತ್ತೆಯಾಗಿದ್ದಾರೆ. ಧಾರವಾಡ ಮೂಲದವರಾದ ರಾಕೇಶ್ ನಾಯಕ್ ನಾಪತ್ತೆಯಾಗಿರುವ ಕನ್ನಡಿಗ ಎಂದು ಗುರುತಿಸಲಾಗಿದ್ದು, ಅವರ ಕುಟುಂಬಸ್ಥರು ತೀವ್ರ ಆತಂಕದಲ್ಲಿದ್ದಾರೆ. ಕಳೆದ 10 ವರ್ಷಗಳಿಂದ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದ ರಾಕೇಶ್ ನಾಯಕ್ ಅವರು, ಇತ್ತೀಚೆಗೆ 'ಈಶಾ ಫೌಂಡೇಶನ್' ಆಯೋಜಿಸಿದ್ದ ಮಾನಸಸರೋವರ ಪ್ರವಾಸದ ಪ್ಯಾಕೇಜ್ನಲ್ಲಿ ಭಾಗವಹಿಸಲು ಭಾರತಕ್ಕೆ ಬಂದಿದ್ದರು. ಮಾನಸಸರೋವರ ಯಾತ್ರೆಯ ಮುಕ್ತಾಯದ ಹಂತದಲ್ಲಿ ನೇಪಾಳ ಮಾರ್ಗವಾಗಿ ಹಿಂತಿರುಗುತ್ತಿದ್ದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.…
'ಜಿಮ್' ಸಂಸ್ಕೃತಿಯ ಅತಿಯಾದ ವ್ಯಾಯಾಮ ಜೀವಕ್ಕೇ ಕಂಟಕ ಅತಿಯಾದ ವ್ಯಾಯಾಮದಿಂದ ಓಜಸ್ಸು ನಷ್ಟ ಪಾರಂಪರಿಕ ಭತ್ತ ಮತ್ತು ಆಹಾರ ಬೆಳೆಗಳ ವಿನಾಶಕ್ಕೆ ರಾಘವೇಶ್ವರ ಶ್ರೀ ಬೇಸರ. ಗೋಕರ್ಣ: ವಾಹನ ಚಲಿಸಲು ಇಂಧನ ಶಕ್ತಿ ಹಾಗೂ ಚಾಲನಾ ನಿಯಂತ್ರಣ ಬೇಕು. ಹಾಗೆಯೇ, ದೇಹವೆಂಬ ವಾಹನವು ಚಲಿಸಲು ಮನಸ್ಸು ಮತ್ತು ಓಜಸ್ಸುಗಳೆಂಬ ಶಕ್ತಿ ಅಗತ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ…
ಜೀವಶಕ್ತಿಗೆ ಓಜಸ್ಸೇ ಮೂಲ, ಅನ್ನ ಪರಬ್ರಹ್ಮನ ಸ್ವರೂಪ ಆಹಾರ ಸರ್ವೇಂದ್ರಿಯಗಳಿಗೆ ಆನಂದ ನೀಡುವ ಅಮೃತ ಮರಾಠ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ : ಅನ್ನವು ಆನಂದದ ಪ್ರತೀಕವಾಗಿದ್ದು, ಆಹಾರದ ಮೂಲಭೂತ ಗುಣವೇ ಆನಂದವಾಗಿದೆ. ಯಾವುದೇ ಆಹಾರವನ್ನು ನೆನಪಿಸಿಕೊಂಡರೂ, ನೋಡಿದರೂ, ಸವಿದರೂ ಅದು ಆನಂದವನ್ನೇ ಉಂಟುಮಾಡುತ್ತದೆ. ದೇವರೇ ಆಹಾರದ ರೂಪದಲ್ಲಿ ಬಂದು ಜೀವಿಗಳಿಗೆ ಆನಂದವನ್ನು ಹಂಚುತಿದ್ದು, ಅನ್ನ ಪರಬ್ರಹ್ಮನ ಸ್ವರೂಪವೇ ಆಗಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ…
ಅಗ್ನಿಯ ಅರಿವಿಲ್ಲದೇ ಆಹಾರವನ್ನು ತಿಳಿದುಕೊಳ್ಳಲಾಗದು ಒಂದೇ ವಿಷಯದಲ್ಲಿ ಸ್ಥಿರ ಗಮನವಿದ್ದರೆ ಸಾಕ್ಷಾತ್ಕಾರ ಸಾಧ್ಯ ಹಿಂದೂ ಮುಕ್ರಿ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ಗೋಕರ್ಣ: ನಮ್ಮ ದೇಹಕ್ಕೆ ನಾವು ಪ್ರಭುಗಳಾಗಿದ್ದು, ಗಟ್ಟಿಯಾದ ಸಂಕಲ್ಪವನ್ನು ಮಾಡಿದಾಗ ದೇಹ ನಮ್ಮ ಅವಶ್ಯಕತೆಗೆ ತಕ್ಕಂತೆ ಬದಲಾಗುತ್ತದೆ. ಆಗ ನಾವು ದುರ್ಲಭವನ್ನೂ ಕೂಡ ಸಾಧಿಸಿಕೊಳ್ಳಬಹುದು.ಆದರೆ ಸಂಕಲ್ಪ ಧೃಢವಾಗಿರಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 27.08.2026 ರಂದು…
ಪ್ರತೀ ಚಿನ್ನಾಭರಣ ಖರೀದಿಯ ಮೇಲೆ ಪವನಿಗೆ 3000 ಕಡಿತ , ಗ್ರಾಂ ಗೆ 300 ಕಡಿತ ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಗ್ರಾಹಕರಿಗೆ ರಕ್ಷಾಬಂಧನ ಹಬ್ಬ ಪ್ರಯುಕ್ತ " ಬೆಳ್ಳಿ ರಾಖಿಗಳ ಫೆಸ್ಟ್ ಆಯೋಜನೆಗೊಳಿಸಿದೆ. ಸ್ವರ್ಣಂ ಜ್ಯುವೆಲ್ಸ್ ಮಳಿಗೆಯು ದಿನದಿಂದ ದಿನಕ್ಕೆ ಗ್ರಾಹಕರಿಗೆ ಹೊಸ ಹೊಸ ಆಯೋಜನೆಯನ್ನು ತರುತ್ತಿದ್ದು , ಇದೀಗ ಗ್ರಾಹಕರಿಗೋಸ್ಕರ ರಕ್ಷಾ ಬಂಧನ ಹಬ್ಬ ಪ್ರಯುಕ್ತ ವಿವಿಧ ವಿನ್ಯಾಸಗಳ ವೆರೈಟಿ ಬೆಳ್ಳಿಯ…
ಎಫ್ಐಎಚ್ ಪುರುಷರ ಹಾಕಿ ವಿಶ್ವಕಪ್ 2026ರಲ್ಲಿ ಭಾರತದ ಪಯಣ ಅಂತ್ಯಗೊಂಡಿದೆ. ಸೋಮವಾರ ನಡೆದ ಸೆಮಿಫೈನಲ್ ಪ್ರವೇಶದ ನಿರ್ಣಾಯಕ ಪಂದ್ಯದಲ್ಲಿ ಅರ್ಜೆಂಟೀನಾ…
ಆಮ್ಸ್ಟರ್ವೀನ್ (ನೆದರ್ಲ್ಯಾಂಡ್ಸ್):ಎಫ್ಐಎಚ್ (FIH) ಮಹಿಳಾ ಹಾಕಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ಮಹಿಳಾ ತಂಡದ ಪ್ರಯಾಣ ಅಂತ್ಯಗೊಂಡಿದೆ. ಆಸ್ಟ್ರೇಲಿಯಾ ವಿರುದ್ಧ ನಡೆದ…
ಕೊಲಂಬೋದ ಐತಿಹಾಸಿಕ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್ (SSC) ಮೈದಾನದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ…
ನವದೆಹಲಿ: ಎಫ್ಐಎಚ್ (FIH) ಪುರುಷರ ಹಾಕಿ ವಿಶ್ವಕಪ್ನ ರೋಚಕ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 5-3 ಅಂತರದಿಂದ ಧೂಳಿಪಟ ಮಾಡಿರುವ…
ಗಾಲೆ (ಶ್ರೀಲಂಕಾ): ಸ್ಪಿನ್ ಆಲ್ರೌಂಡರ್ ಮಾನವ್ ಸುತಾರ್ ಅವರ ಮಾರಕ ಸ್ಪಿನ್ ದಾಳಿ ಮತ್ತು ಬ್ಯಾಟರ್ಗಳ ಸಂಘಟಿತ ಹೋರಾಟದ ನೆರವಿನಿಂದ…
What is Lorem Ipsum? Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s, when an unknown printer took a…
What is Lorem Ipsum? Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s, when an unknown printer took a…
Copyright © 2025 Newsroom First All Rights Reserved. Owned By & Developed By SANTHOSH NAIR| NIRAALINI | Design & develop by AmpleThemes
