Health benefits of Coffee!
What is Lorem Ipsum? Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s, when an unknown printer took a…
ದುಬೈ: ದುಬೈನಲ್ಲಿ ಭಾನುವಾರ ನಡೆದ ಮಹಿಳಾ ಏಷ್ಯಾ ಕಪ್ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು 72 ರನ್ಗಳ ಬೃಹತ್ ಅಂತರದಿಂದ ಮಣಿಸಿದ ಭಾರತ ಮಹಿಳಾ ಕ್ರಿಕೆಟ್ ತಂಡ, ದಾಖಲೆಯ 8ನೇ ಬಾರಿಗೆ ಏಷ್ಯಾ ಕಪ್ ಕಿರೀಟವನ್ನು ತನ್ನದಾಗಿಸಿಕೊಂಡಿದೆ. ಕಳೆದ ಆವೃತ್ತಿಯ ಫೈನಲ್ನಲ್ಲಾದ ಸೋಲಿಗೆ ಭರ್ಜರಿ ಸೇಡು ತೀರಿಸಿಕೊಂಡಿರುವ ಭಾರತೀಯ ತಂಡದ ಈ ಅದ್ಭುತ ಸಾಧನೆಯನ್ನು ನಾಯಕಿ ಹರ್ಮನ್ಪ್ರೀತ್ ಕೌರ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಪಂದ್ಯಾವಳಿಯ ಜಯದ ನಂತರ ಮಾತನಾಡಿದ ಹರ್ಮನ್ಪ್ರೀತ್ ಕೌರ್, "ನಾವು ನಮ್ಮ ತಂಡಕ್ಕಾಗಿ ಅತ್ಯಂತ ಉನ್ನತ…
ಬದಲಾವಣೆ ನಮ್ಮ ಮನೆಯಿಂದಲೇ ಆರಂಭವಾಗಲಿ ಉತ್ತಮವಾದುದನ್ನು ಕೆಡಿಸಿ ಹಾನಿಕಾರಕ ನೀಡುವುದೇ ಕಲಿಯುಗದ ಲಕ್ಷಣ ಪ್ರವಾಹಕ್ಕೆ ವಿರುದ್ಧವಾಗಿ ಈಜುವ ಧೈರ್ಯ ನಮಗಿರಬೇಕು. ಪ್ಲಾಸ್ಟಿಕ್ ಹಾಳು ಎಂದು ಆಧುನಿಕ ವಿಜ್ಞಾನ ಹೇಳುತ್ತಿದೆಯಾದರೂ, ಪ್ಲಾಸ್ಟಿಕ್ ಇಂದು ಎಲ್ಲೆಡೆ ನಮ್ಮನ್ನು ಆವರಿಸಿದೆ. ಬದಲಾವಣೆಯು ಬೇರೆಯವರ ಮನೆಯಿಂದಲ್ಲ, ನಮ್ಮ ಮನೆಯಿಂದ ಮತ್ತು ನಮ್ಮಿಂದಲೇ ಆರಂಭವಾಗಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ 'ಅನ್ನಬ್ರಹ್ಮ ಚಾತುರ್ಮಾಸ್ಯ'ದ ಧರ್ಮಸಭೆಯಲ್ಲಿ 14.09.2026 ರಂದು 'ಅನ್ನಂ…
ಸೂರ್ಯ, ಚಂದ್ರ, ಗಾಳಿಯ ಸಂಪರ್ಕವಿಲ್ಲದ ನೀರು ಬಳಕೆಗೆ ಅಯೋಗ್ಯ ಬದಲಾಗುವ ಆಧುನಿಕ ವಿಜ್ಞಾನದ ಬೆನ್ನೇರಿ ಅಪಾಯವನ್ನು ಆಹ್ವಾನಿಸದಿರಿ ಹತ್ತಾರು ವರ್ಷಗಳಿಗೊಮ್ಮೆ ಬದಲಾಗುವ ಆಧುನಿಕ ಚಿಂತನೆಗಳು ಸಿದ್ಧಾಂತವಲ್ಲ ಭೋವಿ ಸಮಾಜದಿಂದ ಸ್ವರ್ಣಪಾದುಕಾಪೂಜೆ ಗೋಕರ್ಣ: ಸೂರ್ಯ, ಚಂದ್ರ ಹಾಗೂ ಗಾಳಿಯ ಸಂಸರ್ಗವನ್ನು ಹೊಂದಿರುವ ನೀರು ಮಾತ್ರ ಬಳಕೆಗೆ ಯೋಗ್ಯ. ಸೂರ್ಯ ಕಿರಣ ಕ್ರಿಮಿ ನಾಶಕ ಹಾಗೂ ಜೀವ ಚೈತನ್ಯದ ಸೆಲೆಯಾದರೆ, ಚಂದ್ರ ಕಿರಣ ನೀರಿಗೆ ತಂಪು ನೀಡುವ ಜೊತೆಗೆ ಔಷಧೀಯ ಗುಣಗಳನ್ನು ತುಂಬುತ್ತದೆ ಹಾಗೂ ವಾಯುವಿನಿಂದಾಗಿ ನೀರು ಸ್ವಯಂ ಶುದ್ಧಿಯನ್ನು…
100 ಕ್ಕೂ ಹೆಚ್ಚು ಮುದ್ದು ಕೃಷ್ಣರು ಭಾಗಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸ್ವರ್ಣಂ ಜ್ಯುವೆಲ್ಸ್ ಹಾಗೂ ಸುಳ್ಯ ತಾಲೂಕು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸಹಯೋಗದಲ್ಲಿ ಪುಟಾಣಿ ಮಕ್ಕಳಿಗಾಗಿ ಸ್ವರ್ಣಂ ಕೃಷ್ಣ ವೇಷ ಸ್ಪರ್ಧೆ ಸೆ.06ರಂದು ಸ್ವರ್ಣಂ ಜ್ಯುವೆಲ್ಲರಿಯ ಆವರಣದಲ್ಲಿ ನಡೆಯಿತು. ಸೂಂತೋಡು ಡೆಂಟಲ್ ಕ್ಲಿನಿಕ್ ನ ವೈದ್ಯೆ ಡಾ. ಶ್ರಮಿಕಾ ಸೂಂತೋಡು ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ. ಜಿಲ್ಲಾ ಗೌರವಾಧ್ಯಕ್ಷ ಹರೀಶ್ ಬಂಟ್ವಾಳ್ ಗೌರವ ಉಪಸ್ಥಿತರಿದ್ದು ಮಕ್ಕಳಿಗೆ…
ಮನುಷ್ಯನ ಆಯಾಸ, ಗಾಬರಿ ನೀಗಿಸುವ ಶಕ್ತಿ ನೀರಿಗಿದೆ ಸಮಾಧಾನ ನೀಡುವಲ್ಲಿ ನೀರಿಗೆ ಸಾಟಿಯಿಲ್ಲ ಮಳೆನೀರಿಗಿದೆ ಅಪರಿಮಿತ ಚೈತನ್ಯ ಗೋಕರ್ಣ: ಹಿಂದೆ ರಾಜರು ಮಳೆಯ ನೀರನ್ನೇ ಸುಯೋಗ್ಯವಾಗಿ ಸಂಗ್ರಹಿಸಿ ಕುಡಿಯುತ್ತಿದ್ದರು. ಸಮರ್ಪಕವಾಗಿ ಮಳೆ ನೀರನ್ನು ಸಂಗ್ರಹಿಸಿದಾಗ ಅದು ವರ್ಷಗಳ ಕಾಲ ಹಾಳಾಗದೇ ಸೇವನೆಗೆ ಯೋಗ್ಯವಾಗಿರುತ್ತದೆ. ನಮಗಿಂದು ಮಳೆ ನೀರೆಂಬ ಅಮೃತ ಜಲದ ಬಗ್ಗೆ ಯಾವುದೇ ಜ್ಞಾನ ಇಲ್ಲದಂತಾಗಿದೆ. ಮಳೆನೀರನ್ನು ಸುಯೋಗ್ಯವಾಗಿ ಸಂಗ್ರಹಿಸುವುದರ ಬದಲು, ಅದನ್ನು ಚರಂಡಿಯಲ್ಲಿ ಹರಿದು ಹೋಗಲು ಬಿಡುತ್ತಿದ್ದೇವೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ…
ದುಬೈ: ದುಬೈನಲ್ಲಿ ಭಾನುವಾರ ನಡೆದ ಮಹಿಳಾ ಏಷ್ಯಾ ಕಪ್ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು 72 ರನ್ಗಳ ಬೃಹತ್ ಅಂತರದಿಂದ…
ಭಾರತ ಯುವ ಫುಟ್ಬಾಲ್ ತಂಡವು ಐತಿಹಾಸಿಕ ಸಾಧನೆ ಮಾಡಿದೆ. ಭಾನುವಾರ ನಡೆದ ಎಎಫ್ಸಿ ಯು-20 ಏಷ್ಯನ್ ಕಪ್ ಅರ್ಹತಾ ಟೂರ್ನಿಯ…
ದುಬೈ: ಮಹಿಳಾ ಟಿ20 ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ 7 ವಿಕೆಟ್ಗಳ…
ಎಫ್ಐಎಚ್ ಪುರುಷರ ಹಾಕಿ ವಿಶ್ವಕಪ್ 2026ರಲ್ಲಿ ಭಾರತದ ಪಯಣ ಅಂತ್ಯಗೊಂಡಿದೆ. ಸೋಮವಾರ ನಡೆದ ಸೆಮಿಫೈನಲ್ ಪ್ರವೇಶದ ನಿರ್ಣಾಯಕ ಪಂದ್ಯದಲ್ಲಿ ಅರ್ಜೆಂಟೀನಾ…
ಆಮ್ಸ್ಟರ್ವೀನ್ (ನೆದರ್ಲ್ಯಾಂಡ್ಸ್):ಎಫ್ಐಎಚ್ (FIH) ಮಹಿಳಾ ಹಾಕಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ಮಹಿಳಾ ತಂಡದ ಪ್ರಯಾಣ ಅಂತ್ಯಗೊಂಡಿದೆ. ಆಸ್ಟ್ರೇಲಿಯಾ ವಿರುದ್ಧ ನಡೆದ…
What is Lorem Ipsum? Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s, when an unknown printer took a…
What is Lorem Ipsum? Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s, when an unknown printer took a…
Copyright © 2025 Newsroom First All Rights Reserved. Owned By & Developed By SANTHOSH NAIR| NIRAALINI | Design & develop by AmpleThemes
