ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

📰 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ನಾಳೆ ನವದೆಹಲಿಯಲ್ಲಿ ವೇದಿಕೆ ಸಿದ್ಧ
ಮನೋರಂಜನೆ ರಾಷ್ಟ್ರೀಯ

📰 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ನಾಳೆ ನವದೆಹಲಿಯಲ್ಲಿ ವೇದಿಕೆ ಸಿದ್ಧ

ನವದೆಹಲಿ:ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಳೆ (ಸೆಪ್ಟೆಂಬರ್ 23) ನವದೆಹಲಿಯಲ್ಲಿ ನಡೆಯಲಿರುವ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ವಿಜೇತರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಈ ಬಾರಿ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಗೆ ಹಿಂದಿ ಸಿನಿಮಾ 12th Fail ಆಯ್ಕೆಯಾಗಿದೆ. ಅದೇ ರೀತಿ ಅತ್ಯುತ್ತಮ ಹಿಂದಿ ಸಿನಿಮಾ ಪ್ರಶಸ್ತಿ Kathal:…

ಏರ್ ಇಂಡಿಯಾ ದುರಂತ: ಪ್ರಾಥಮಿಕ ವರದಿ ಆಧರಿಸಿ ಪೈಲಟ್‌ಗಳ ವಿರುದ್ಧ ಆರೋಪ ಬೇಡ – ಸುಪ್ರೀಂ ಕೋರ್ಟ್
ಅಪರಾಧ ರಾಷ್ಟ್ರೀಯ

ಏರ್ ಇಂಡಿಯಾ ದುರಂತ: ಪ್ರಾಥಮಿಕ ವರದಿ ಆಧರಿಸಿ ಪೈಲಟ್‌ಗಳ ವಿರುದ್ಧ ಆರೋಪ ಬೇಡ – ಸುಪ್ರೀಂ ಕೋರ್ಟ್

ನವದೆಹಲಿ: ಏರ್ ಇಂಡಿಯಾ ವಿಮಾನ ದುರಂತ ಪ್ರಕರಣದಲ್ಲಿ ಪೈಲಟ್‌ಗಳ ವಿರುದ್ಧ ನೇರ ಹೊಣೆಗಾರಿಕೆಯನ್ನು ಹಾಕುವುದು ಅತ್ಯಂತ ಜವಾಬ್ದಾರಿಯಿಲ್ಲದ ನಡೆ ಎಂದು ಸುಪ್ರೀಂ ಕೋರ್ಟ್ ತೀವ್ರವಾಗಿ ಎಚ್ಚರಿಸಿದೆ. “ಕುಟುಂಬಗಳು ಆಘಾತ ಅನುಭವಿಸುತ್ತವೆ” ನ್ಯಾಯಮೂರ್ತಿಗಳಾದ ಸುರ್ಯಕಾಂತ್ ಮತ್ತು ಎನ್. ಕೋಟೀಸ್ವರ್ ಸಿಂಗ್ ಅವರ ಪೀಠವು, “ಯಾರಾದರೂ ಪೈಲಟ್ ತಪ್ಪುಮಾಡಿದ್ದಾರೆ ಎಂದು ಪ್ರಾಥಮಿಕ…

📰 ಮಂಗಳೂರು ನಗರದಲ್ಲಿ ಕಿಶೋರ್ ಕುಮಾರ್ ಪುತ್ತೂರು ಕಚೇರಿ ಉದ್ಘಾಟನೆ – ಕ್ಯಾಪ್ಟನ್ ಬ್ರಿಜೇಶ್ ಚೌಟಾ ಶುಭ ಹಾರೈಕೆ
ರಾಜ್ಯ

📰 ಮಂಗಳೂರು ನಗರದಲ್ಲಿ ಕಿಶೋರ್ ಕುಮಾರ್ ಪುತ್ತೂರು ಕಚೇರಿ ಉದ್ಘಾಟನೆ – ಕ್ಯಾಪ್ಟನ್ ಬ್ರಿಜೇಶ್ ಚೌಟಾ ಶುಭ ಹಾರೈಕೆ

ಮಂಗಳೂರು ಮಹಾನಗರ ಪಾಲಿಕೆಯ ಕಟ್ಟಡದಲ್ಲಿ ಇಂದು ದಕ್ಷಿಣ ಕನ್ನಡ–ಉಡುಪಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಶಾಸಕರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರ ಕಚೇರಿಯ ಉದ್ಘಾಟನಾ ಸಮಾರಂಭ ನೆರವೇರಿತು. ಈ ಸಂದರ್ಭದಲ್ಲಿ ವಿಶೇಷವಾಗಿ ಹಾಜರಾಗಿ, ನೂತನ ಕಚೇರಿಯ ಉದ್ಘಾಟನೆಗೆ ಶುಭ ಹಾರೈಕೆ ಸಲ್ಲಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟಾ. ಅವರು ಕಿಶೋರ್…

ಹೊಸದಿಲ್ಲಿಯಲ್ಲಿ 13 ವರ್ಷದ ಅಫ್ಘನ್ ಬಾಲಕ ವಿಮಾನದ ಚಕ್ರದಲ್ಲಿ ಅವಿತು ಜೀವಂತವಾಗಿ ಬಂದಿಳಿದ ಘಟನೆ!
ಅಂತರಾಷ್ಟ್ರೀಯ ಅಪರಾಧ

ಹೊಸದಿಲ್ಲಿಯಲ್ಲಿ 13 ವರ್ಷದ ಅಫ್ಘನ್ ಬಾಲಕ ವಿಮಾನದ ಚಕ್ರದಲ್ಲಿ ಅವಿತು ಜೀವಂತವಾಗಿ ಬಂದಿಳಿದ ಘಟನೆ!

13 ವರ್ಷದ ಅಫ್ಘನ್ ಬಾಲಕನೊಬ್ಬ ವಿಮಾನದ ಹಿಂಬದಿ ಚಕ್ರದಲ್ಲಿ ಅವಿತಿಟ್ಟುಕೊಂಡು ಜೀವಂತವಾಗಿ ದಿಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿರುವ ಘಟನೆ ಬೆಳಕಿಗೆ ಬಂದಿದೆ. 94 ನಿಮಿಷಗಳ ಈ ಅಪಾಯಕಾರಿ ಪ್ರಯಾಣದಲ್ಲಿ ಬಾಲಕ ಜೀವಂತವಾಗಿ ಬದುಕುಳಿದು, ದಿಲ್ಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಿರ ಆರೋಗ್ಯ ಸ್ಥಿತಿಯೊಂದಿಗೆ ಪತ್ತೆಯಾಗಿದ್ದಾನೆ.…

ಅಭಿಮಾನಿಗಳ ಕಾತರಕ್ಕೆ ತೆರೆ – ಕಾಂತಾರ ಚಾಪ್ಟರ್ 1 ಟ್ರೈಲರ್ ಬಿಡುಗಡೆ test
ಅಂತರಾಷ್ಟ್ರೀಯ ಮನೋರಂಜನೆ ರಾಜ್ಯ ರಾಷ್ಟ್ರೀಯ

ಅಭಿಮಾನಿಗಳ ಕಾತರಕ್ಕೆ ತೆರೆ – ಕಾಂತಾರ ಚಾಪ್ಟರ್ 1 ಟ್ರೈಲರ್ ಬಿಡುಗಡೆ test

2022ರ ಬ್ಲಾಕ್‌ಬಸ್ಟರ್ ಕಾಂತಾರ ಚಿತ್ರಕ್ಕೆ ಪ್ರೀಕ್ವೆಲ್ ಆಗಿ ಬರುತ್ತಿರುವ ಕಾಂತಾರ: ಚಾಪ್ಟರ್ 1 ಟ್ರೈಲರ್ ಬಿಡುಗಡೆಯಾಗಿದೆ. ಅಕ್ಟೋಬರ್ 2, 2025ರಂದು ಚಿತ್ರ ಬಿಡುಗಡೆಯಾಗಲಿದ್ದು, ರಿಷಭ್ ಶೆಟ್ಟಿ ನಿರ್ದೇಶನದ ಈ ಚಿತ್ರ ಮತ್ತೊಮ್ಮೆ ಜನಮನ ಸೆಳೆಯಲಿದೆ ಎಂಬ ನಿರೀಕ್ಷೆ ಮೂಡಿದೆ. ಹೊಂಬಾಳೆ ಫಿಲ್ಮ್ಸ್ ತನ್ನ ಅಧಿಕೃತ ಇನ್‌ಸ್ಟಾಗ್ರಾಮ್, ಎಕ್ಸ್ ಮತ್ತು…

ಮೈಸೂರು ದಸರಾ 2025 ಉದ್ಘಾಟನೆ: ಮೈಸೂರು ಮಲ್ಲಿಗೆ, ಕೇಸರಿ ಸೀರೆ ಉಟ್ಟು ಆಗಮಿಸಿದ ಬಾನು ಮುಷ್ತಾಕ್
ಧಾರ್ಮಿಕ ರಾಜ್ಯ

ಮೈಸೂರು ದಸರಾ 2025 ಉದ್ಘಾಟನೆ: ಮೈಸೂರು ಮಲ್ಲಿಗೆ, ಕೇಸರಿ ಸೀರೆ ಉಟ್ಟು ಆಗಮಿಸಿದ ಬಾನು ಮುಷ್ತಾಕ್

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಹಬ್ಬಕ್ಕೆ ಇಂದು ಚಾಲನೆ ದೊರೆತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಬುಕ್ಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಸೇರಿದಂತೆ ಅನೇಕ ಗಣ್ಯರು ಇಂದು ಮೈಸೂರು ದಸರಾ 2025 ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ರಜತ ಮಂಟಪದಲ್ಲಿ ವಿರಾಜಮಾನಳಾದ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿದರು. ಇನ್ನು ಬಾನು ಮುಷ್ತಾಕ್…

ಪ್ರೀತಿ ಗುಟ್ಟನ್ನು ಹಂಚಿಕೊಂಡ ಸ ರಿ ಗ ಮ ಪ ಖ್ಯಾತಿಯ ಸುಹಾನಾ ಸೈಯದ್ : ಯಾರು ಆ ಹುಡುಗ?
ಮನೋರಂಜನೆ ರಾಜ್ಯ

ಪ್ರೀತಿ ಗುಟ್ಟನ್ನು ಹಂಚಿಕೊಂಡ ಸ ರಿ ಗ ಮ ಪ ಖ್ಯಾತಿಯ ಸುಹಾನಾ ಸೈಯದ್ : ಯಾರು ಆ ಹುಡುಗ?

ಸರಿಗಮಪ' ವೇದಿಕೆಯಿಂದ ಗುರುತಿಸಿಕೊಂಡ ಗಾಯಕಿ ಸುಹಾನಾ ಸೈಯದ್, ಈಗ ತಮ್ಮ ಪ್ರೀತಿ ಜೀವನವನ್ನು ಬಹಿರಂಗಪಡಿಸಿದ್ದಾರೆ. ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಈ ಗುಟ್ಟನ್ನು ಬಹಿರಂಗ ಗೊಳಿಸಿದ್ದಾರೆ. ಯಾರು ಆ ಹುಡುಗ? ರಂಗಭೂಮಿ ಕಲಾವಿದನಾಗಿರುವ ನಿತಿನ್ ಶಿವಾಂಶ್ ಅವರೊಂದಿಗೆ ತಮ್ಮ ಮುಂದಿನ ಜೀವನವನ್ನು ಕಳೆಯಲು ನಿರ್ಧರಿಸಿದ್ದನ್ನು ಹಂಚಿಕೊಂಡಿದ್ದಾರೆ.ನಿತಿನ್ ನೀನಾಸಂನಲ್ಲಿ ತರಬೇತಿ…

ಏಷ್ಯಾ ಕಪ್ 2025: ಫರಾನ್ ಗನ್ ಫೈರಿಂಗ್’ ಸಂಭ್ರಮಕ್ಕೆ ವ್ಯಾಪಕ ಟೀಕೆ
ಅಂತರಾಷ್ಟ್ರೀಯ ಅಪರಾಧ ಕ್ರೀಡೆ

ಏಷ್ಯಾ ಕಪ್ 2025: ಫರಾನ್ ಗನ್ ಫೈರಿಂಗ್’ ಸಂಭ್ರಮಕ್ಕೆ ವ್ಯಾಪಕ ಟೀಕೆ

ದುಬೈ: ಏಷ್ಯಾ ಕಪ್ 2025 ಸೂಪರ್-4 ಹಂತದ ನಿನ್ನೆ ನಡೆದ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕ್ ನ ಬ್ಯಾಟರ್ ಸಾಹಿಬ್‌ಜಾದ ಫರಾನ್ ಸಂಭ್ರಮ ವಿವಾದಕ್ಕೆ ಕಾರಣವಾಗಿದೆ. ಫರಾನ್ 34 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಇದಕ್ಕೆ ಅಭಿಷೇಕ್ ಶರ್ಮಾ ಕೈಬಿಟ್ಟ ಎರಡು ಕ್ಯಾಚ್‌ಗಳ ಸಹಾಯವೂ ಸಿಕ್ಕಿತ್ತು. ಆದರೆ ತಮ್ಮ ಹಾಫ್…

ಅಭಿಷೇಕ್ ಶರ್ಮಾ ಅಬ್ಬರದ ಬ್ಯಾಟಿಂಗ್ ಗೆ ಬಗ್ಗಿದ ಪಾಕ್: ಭಾರತಕ್ಕೆ 6 ವಿಕೆಟ್ ಗಳ ಜಯ
ಅಂತರಾಷ್ಟ್ರೀಯ ಕ್ರೀಡೆ

ಅಭಿಷೇಕ್ ಶರ್ಮಾ ಅಬ್ಬರದ ಬ್ಯಾಟಿಂಗ್ ಗೆ ಬಗ್ಗಿದ ಪಾಕ್: ಭಾರತಕ್ಕೆ 6 ವಿಕೆಟ್ ಗಳ ಜಯ

ದುಬೈನಲ್ಲಿ ನಡೆದ ಏಷ್ಯಾ ಕಪ್ ಸೂಪರ್-4 ಪಂದ್ಯದಲ್ಲಿ ಭಾರತವು ಪಾಕಿಸ್ತಾನವನ್ನು ಆರು ವಿಕೆಟ್‌ಗಳಿಂದ ಮಣಿಸಿದೆ. ಈ ಗೆಲುವಿಗೆ ಮುಖ್ಯ ಕಾರಣವಾಗಿದ್ದು ಭಾರತದ ಓಪನರ್ ಅಭಿಷೇಕ್ ಶರ್ಮಾ. ಕೇವಲ 39 ಎಸೆತಗಳಲ್ಲಿ 74 ರನ್‌ಗಳ ಸಿಡಿಲಿನ ಆಟದೊಂದಿಗೆ ಅವರು ಭಾರತವನ್ನು ಜಯದತ್ತ ಮುನ್ನಡೆಸಿದರು. ಪಂದ್ಯದ ನಂತರ ಪ್ರಶಸ್ತಿ ಸ್ವೀಕರಿಸಿದ ಅಭಿಷೇಕ್…

🏏 ಏಷ್ಯಾ ಕಪ್ ಸೂಪರ್ 4: ಪಾಕಿಸ್ತಾನ ವಿರುದ್ಧ ಭಾರತ ಗೆಲುವಿಗೆ 172 ರನ್ ಅಗತ್ಯ
ಕ್ರೀಡೆ

🏏 ಏಷ್ಯಾ ಕಪ್ ಸೂಪರ್ 4: ಪಾಕಿಸ್ತಾನ ವಿರುದ್ಧ ಭಾರತ ಗೆಲುವಿಗೆ 172 ರನ್ ಅಗತ್ಯ

ಏಷ್ಯಾ ಕಪ್ ಸೂಪರ್ 4 ಹಂತದ ರೋಚಕ ಪಂದ್ಯದಲ್ಲಿ ಪಾಕಿಸ್ತಾನವು 20 ಓವರ್‌ಗಳಲ್ಲಿ 171 ರನ್ ಕಲೆಹಾಕಿದೆ. ಟಾಪ್ ಆರ್ಡರ್‌ನಲ್ಲಿ ಹೂಸೈನ್ ತಲಾತ್ (13.1 ಓವರ್‌ನಲ್ಲಿ 115-4), ಸಾಹಿಬ್ಜಾದ ಫರಾನ್ (14.1 ಓವರ್‌ನಲ್ಲಿ 115-4) ಹಾಗೂ ಮೊಹಮ್ಮದ್ ನವಾಜ್ (18.3 ಓವರ್‌ನಲ್ಲಿ 149-5) ವಿಕೆಟ್ ಕಳೆದುಕೊಂಡರು. ಭಾರತದ ಬೌಲಿಂಗ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI