ಅಂತರಾಷ್ಟ್ರೀಯ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡ್ರಗ್ಸ್ ಬೇಟೆ: 21.5 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಜ್ಯ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡ್ರಗ್ಸ್ ಬೇಟೆ: 21.5 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಪತ್ತೆ!

ಬೆಂಗಳೂರು: ಸಿಲಿಕಾನ್ ಸಿಟಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕಸ್ಟಮ್ಸ್ ಅಧಿಕಾರಿಗಳು ಭಾರಿ ಕಾರ್ಯಾಚರಣೆ ನಡೆಸಿದ್ದು, ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 21.5 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ನಾಲ್ವರು ಪ್ರಯಾಣಿಕರನ್ನು ಬಂಧಿಸಲಾಗಿದೆ.​ ಮೇ 1 ರಂದು ವಿಮಾನ ನಿಲ್ದಾಣದ ಟರ್ಮಿನಲ್-2 ರಲ್ಲಿ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದ ವಿವರ:​ ಬ್ಯಾಂಕಾಕ್‌ನಿಂದ ಆಗಮಿಸಿದ ಪ್ರಯಾಣಿಕರ ಮೇಲೆ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ಅವರ ಲಗೇಜ್‌ಗಳನ್ನು ತಪಾಸಣೆ ಮಾಡಿದಾಗ…

ರಾಜ್ಯ

ಧಾರ್ಮಿಕ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಕ್ರೀಡೆ

ಮನೋರಂಜನೆ

ಕಾಂತಾರ ಚಾಪ್ಟರ್-1 ಚಿತ್ರೀಕರಣ ವೇಳೆ 4-5 ಬಾರಿ ಸಾವಿನಿಂದ ಬಚಾವಾಗಿದ್ದರಂತೆ – ನಟ ರಿಷಬ್ ಶೆಟ್ಟಿ
ಮನೋರಂಜನೆ

ಕಾಂತಾರ ಚಾಪ್ಟರ್-1 ಚಿತ್ರೀಕರಣ ವೇಳೆ 4-5 ಬಾರಿ ಸಾವಿನಿಂದ ಬಚಾವಾಗಿದ್ದರಂತೆ – ನಟ ರಿಷಬ್ ಶೆಟ್ಟಿ

ರಿಷಭ್ ಶೆಟ್ಟಿ ನಿರ್ದೇಶನ ಹಾಗೂ ನಟನೆಯ ಕಾಂತಾರ ಚಾಪ್ಟರ್ 1 ಟ್ರೈಲರ್ ಬಿಡುಗಡೆಯ ಬಳಿಕ ಸಿನಿಮಾದ ಕುರಿತ ಕುತೂಹಲ ಹೆಚ್ಚುತ್ತಿದೆ. ಆದರೆ ಶೂಟಿಂಗ್ ಸಂದರ್ಭದಲ್ಲಿ ನಟ-ನಿರ್ದೇಶಕ ರಿಷಭ್ ಶೆಟ್ಟಿಗೆ ಹಲವು ಬಾರಿ ಜೀವಾಪಾಯ ಸಂಭವಿಸಿತ್ತು ಎನ್ನುವುದು ಈಗ ಬಹಿರಂಗವಾಗಿದೆ. ಬೆಂಗಳೂರುದಲ್ಲಿ ನಡೆದ ಟ್ರೈಲರ್ ಲಾಂಚ್ ಸಮಾರಂಭದಲ್ಲಿ ಮಾತನಾಡಿದ ರಿಷಭ್…

ಪೋಷಕರಾಗಲಿರುವ ಬಾಲಿವುಡ್ ಜೋಡಿ: ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡ ಜೋಡಿ
ಮನೋರಂಜನೆ ರಾಷ್ಟ್ರೀಯ

ಪೋಷಕರಾಗಲಿರುವ ಬಾಲಿವುಡ್ ಜೋಡಿ: ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡ ಜೋಡಿ

ಬಾಲಿವುಡ್ ಜೋಡಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಇದೀಗ ಪೋಷಕರಾಗಲು ಸಜ್ಜಾಗಿದ್ದಾರೆ. ತಮ್ಮ ಮೊದಲ ಸಂತಾನ ಆಗಮನದ ಸಂತೋಷವನ್ನು ಇನ್‌ಸ್ಟಾಗ್ರಾಂ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಕತ್ರಿನಾ ಗರ್ಭಿಣಿಯಾಗಿರುವ ಸುದ್ದಿ ಹಲವು ತಿಂಗಳುಗಳಿಂದ ಊಹಾಪೋಹಗಳ ಕೇಂದ್ರವಾಗಿತ್ತು. ಇದೀಗ ದಂಪತಿ ಅಧಿಕೃತವಾಗಿ ಘೋಷಣೆ ಮಾಡಿ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದಾರೆ.…

⚠️ ನಿಮಗೂ ಈ ರೀತಿ ಇಂಡಿಯಾ ಪೋಸ್ಟ್ ಹೆಸರಿನಲ್ಲಿ ಎಸ್ಎಮ್ಎಸ್ ಬಂದಿದೆಯೇ? – ಎಚ್ಚರಿಕೆಯಿಂದಿರಿ
ಅಪರಾಧ ರಾಷ್ಟ್ರೀಯ

⚠️ ನಿಮಗೂ ಈ ರೀತಿ ಇಂಡಿಯಾ ಪೋಸ್ಟ್ ಹೆಸರಿನಲ್ಲಿ ಎಸ್ಎಮ್ಎಸ್ ಬಂದಿದೆಯೇ? – ಎಚ್ಚರಿಕೆಯಿಂದಿರಿ

ಇತ್ತೀಚೆಗೆ ಹಲವಾರು ಮೊಬೈಲ್ ಬಳಕೆದಾರರಿಗೆ "ನಿಮ್ಮ ಇಂಡಿಯಾ ಪೋಸ್ಟ್ ಪಾರ್ಸೆಲ್ ವಿಳಾಸ ಅಪೂರ್ಣವಾಗಿರುವುದರಿಂದ ತಲುಪಿಸಲಾಗಲಿಲ್ಲ. ದಯವಿಟ್ಟು ವಿಳಾಸವನ್ನು ನವೀಕರಿಸಿ ಹಾಗೂ ಸೇವಾ ಶುಲ್ಕ ಪಾವತಿಸಿ ಮರು ತಲುಪಿಸಿಕೊಳ್ಳಿ" ಎಂಬ ಸಂದೇಶ ಬರುತ್ತಿರುವ ಬಗ್ಗೆ ಜನರಲ್ಲಿ ಆತಂಕ ಉಂಟಾಗಿದೆ. ಈ ಕುರಿತು PIB ಫ್ಯಾಕ್ಟ್ ಚೆಕ್ ಸ್ಪಷ್ಟನೆ ನೀಡಿದ್ದು, ಈ…

ಪ್ರವಾಹದ ನೀರಿನಲ್ಲಿ ಅಪಾಯದ ಆಟ: ಶಿಕ್ಷಣ–ಜಾಗೃತಿ ಕೊರತೆ?
ಅಪರಾಧ ರಾಷ್ಟ್ರೀಯ

ಪ್ರವಾಹದ ನೀರಿನಲ್ಲಿ ಅಪಾಯದ ಆಟ: ಶಿಕ್ಷಣ–ಜಾಗೃತಿ ಕೊರತೆ?

ಬಿಹಾರದಲ್ಲಿ ಇತ್ತೀಚೆಗೆ ಸಂಭವಿಸಿದ ಭಾರೀ ಪ್ರವಾಹದ ಮಧ್ಯೆ ಬೆಚ್ಚಿಬೀಳಿಸುವ ದೃಶ್ಯಗಳು ಹೊರಬಿದ್ದಿವೆ. ಹಲವಾರು ಪ್ರದೇಶಗಳಲ್ಲಿ ಸ್ಥಳೀಯರು ವಿದ್ಯುತ್ ಕಂಬಗಳನ್ನು ಏರಿ ಪ್ರವಾಹದಲ್ಲಿ ನೀರಿಗೆ ಹಾರುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇಂತಹ ಕೃತ್ಯಗಳು ಜೀವಕ್ಕೆ ಅಪಾಯ ಉಂಟುಮಾಡುವಂತಿವೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಪ್ರಕೃತಿ ವಿಕೋಪದ ಸಂದರ್ಭಗಳಲ್ಲಿ ಮೋಜು…

ಸುಳ್ಳು ಆರೋಪಕ್ಕೆ ಬೇಸತ್ತು  ವಿಡಿಯೋ ಚಿತ್ರೀಕರಣ ಮಾಡಿ ವ್ಯಕ್ತಿ ಆತ್ಮಹತ್ಯೆ
ಅಪರಾಧ ರಾಜ್ಯ

ಸುಳ್ಳು ಆರೋಪಕ್ಕೆ ಬೇಸತ್ತು ವಿಡಿಯೋ ಚಿತ್ರೀಕರಣ ಮಾಡಿ ವ್ಯಕ್ತಿ ಆತ್ಮಹತ್ಯೆ

ಉಡುಪಿ, ಶಿರ್ವ: ಕಟಪಾಡಿ ಸಮೀಪದ ಸುಭಾಷ್ ನಗರದಲ್ಲಿ ಸುಳ್ಳು ಆರೋಪಗಳಿಂದ ಬೇಸತ್ತ ಶೇಕ್ ಅಬ್ದುಲ್ಲಾ (38) ಎಂಬ ವ್ಯಕ್ತಿ ರವಿವಾರ ರಾತ್ರಿ ವಿಡಿಯೋ ಚಿತ್ರೀಕರಣ ಮಾಡಿ ಜೀವಾಂತ್ಯ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಮೃತರು ತಮ್ಮ ಸಾವಿಗೆ ಮಿಸಾಲ್, ಮಿಸಾಲ್ ಅವರ ತಾಯಿ ಹಾಗೂ ತಂಗಿಯೇ ಕಾರಣವೆಂದು ವಿಡಿಯೋದಲ್ಲಿ…

📰 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ನಾಳೆ ನವದೆಹಲಿಯಲ್ಲಿ ವೇದಿಕೆ ಸಿದ್ಧ
ಮನೋರಂಜನೆ ರಾಷ್ಟ್ರೀಯ

📰 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ನಾಳೆ ನವದೆಹಲಿಯಲ್ಲಿ ವೇದಿಕೆ ಸಿದ್ಧ

ನವದೆಹಲಿ:ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಳೆ (ಸೆಪ್ಟೆಂಬರ್ 23) ನವದೆಹಲಿಯಲ್ಲಿ ನಡೆಯಲಿರುವ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ವಿಜೇತರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಈ ಬಾರಿ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಗೆ ಹಿಂದಿ ಸಿನಿಮಾ 12th Fail ಆಯ್ಕೆಯಾಗಿದೆ. ಅದೇ ರೀತಿ ಅತ್ಯುತ್ತಮ ಹಿಂದಿ ಸಿನಿಮಾ ಪ್ರಶಸ್ತಿ Kathal:…

ಏರ್ ಇಂಡಿಯಾ ದುರಂತ: ಪ್ರಾಥಮಿಕ ವರದಿ ಆಧರಿಸಿ ಪೈಲಟ್‌ಗಳ ವಿರುದ್ಧ ಆರೋಪ ಬೇಡ – ಸುಪ್ರೀಂ ಕೋರ್ಟ್
ಅಪರಾಧ ರಾಷ್ಟ್ರೀಯ

ಏರ್ ಇಂಡಿಯಾ ದುರಂತ: ಪ್ರಾಥಮಿಕ ವರದಿ ಆಧರಿಸಿ ಪೈಲಟ್‌ಗಳ ವಿರುದ್ಧ ಆರೋಪ ಬೇಡ – ಸುಪ್ರೀಂ ಕೋರ್ಟ್

ನವದೆಹಲಿ: ಏರ್ ಇಂಡಿಯಾ ವಿಮಾನ ದುರಂತ ಪ್ರಕರಣದಲ್ಲಿ ಪೈಲಟ್‌ಗಳ ವಿರುದ್ಧ ನೇರ ಹೊಣೆಗಾರಿಕೆಯನ್ನು ಹಾಕುವುದು ಅತ್ಯಂತ ಜವಾಬ್ದಾರಿಯಿಲ್ಲದ ನಡೆ ಎಂದು ಸುಪ್ರೀಂ ಕೋರ್ಟ್ ತೀವ್ರವಾಗಿ ಎಚ್ಚರಿಸಿದೆ. “ಕುಟುಂಬಗಳು ಆಘಾತ ಅನುಭವಿಸುತ್ತವೆ” ನ್ಯಾಯಮೂರ್ತಿಗಳಾದ ಸುರ್ಯಕಾಂತ್ ಮತ್ತು ಎನ್. ಕೋಟೀಸ್ವರ್ ಸಿಂಗ್ ಅವರ ಪೀಠವು, “ಯಾರಾದರೂ ಪೈಲಟ್ ತಪ್ಪುಮಾಡಿದ್ದಾರೆ ಎಂದು ಪ್ರಾಥಮಿಕ…

📰 ಮಂಗಳೂರು ನಗರದಲ್ಲಿ ಕಿಶೋರ್ ಕುಮಾರ್ ಪುತ್ತೂರು ಕಚೇರಿ ಉದ್ಘಾಟನೆ – ಕ್ಯಾಪ್ಟನ್ ಬ್ರಿಜೇಶ್ ಚೌಟಾ ಶುಭ ಹಾರೈಕೆ
ರಾಜ್ಯ

📰 ಮಂಗಳೂರು ನಗರದಲ್ಲಿ ಕಿಶೋರ್ ಕುಮಾರ್ ಪುತ್ತೂರು ಕಚೇರಿ ಉದ್ಘಾಟನೆ – ಕ್ಯಾಪ್ಟನ್ ಬ್ರಿಜೇಶ್ ಚೌಟಾ ಶುಭ ಹಾರೈಕೆ

ಮಂಗಳೂರು ಮಹಾನಗರ ಪಾಲಿಕೆಯ ಕಟ್ಟಡದಲ್ಲಿ ಇಂದು ದಕ್ಷಿಣ ಕನ್ನಡ–ಉಡುಪಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಶಾಸಕರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರ ಕಚೇರಿಯ ಉದ್ಘಾಟನಾ ಸಮಾರಂಭ ನೆರವೇರಿತು. ಈ ಸಂದರ್ಭದಲ್ಲಿ ವಿಶೇಷವಾಗಿ ಹಾಜರಾಗಿ, ನೂತನ ಕಚೇರಿಯ ಉದ್ಘಾಟನೆಗೆ ಶುಭ ಹಾರೈಕೆ ಸಲ್ಲಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟಾ. ಅವರು ಕಿಶೋರ್…

ಹೊಸದಿಲ್ಲಿಯಲ್ಲಿ 13 ವರ್ಷದ ಅಫ್ಘನ್ ಬಾಲಕ ವಿಮಾನದ ಚಕ್ರದಲ್ಲಿ ಅವಿತು ಜೀವಂತವಾಗಿ ಬಂದಿಳಿದ ಘಟನೆ!
ಅಂತರಾಷ್ಟ್ರೀಯ ಅಪರಾಧ

ಹೊಸದಿಲ್ಲಿಯಲ್ಲಿ 13 ವರ್ಷದ ಅಫ್ಘನ್ ಬಾಲಕ ವಿಮಾನದ ಚಕ್ರದಲ್ಲಿ ಅವಿತು ಜೀವಂತವಾಗಿ ಬಂದಿಳಿದ ಘಟನೆ!

13 ವರ್ಷದ ಅಫ್ಘನ್ ಬಾಲಕನೊಬ್ಬ ವಿಮಾನದ ಹಿಂಬದಿ ಚಕ್ರದಲ್ಲಿ ಅವಿತಿಟ್ಟುಕೊಂಡು ಜೀವಂತವಾಗಿ ದಿಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿರುವ ಘಟನೆ ಬೆಳಕಿಗೆ ಬಂದಿದೆ. 94 ನಿಮಿಷಗಳ ಈ ಅಪಾಯಕಾರಿ ಪ್ರಯಾಣದಲ್ಲಿ ಬಾಲಕ ಜೀವಂತವಾಗಿ ಬದುಕುಳಿದು, ದಿಲ್ಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಿರ ಆರೋಗ್ಯ ಸ್ಥಿತಿಯೊಂದಿಗೆ ಪತ್ತೆಯಾಗಿದ್ದಾನೆ.…

ಅಭಿಮಾನಿಗಳ ಕಾತರಕ್ಕೆ ತೆರೆ – ಕಾಂತಾರ ಚಾಪ್ಟರ್ 1 ಟ್ರೈಲರ್ ಬಿಡುಗಡೆ test
ಅಂತರಾಷ್ಟ್ರೀಯ ಮನೋರಂಜನೆ ರಾಜ್ಯ ರಾಷ್ಟ್ರೀಯ

ಅಭಿಮಾನಿಗಳ ಕಾತರಕ್ಕೆ ತೆರೆ – ಕಾಂತಾರ ಚಾಪ್ಟರ್ 1 ಟ್ರೈಲರ್ ಬಿಡುಗಡೆ test

2022ರ ಬ್ಲಾಕ್‌ಬಸ್ಟರ್ ಕಾಂತಾರ ಚಿತ್ರಕ್ಕೆ ಪ್ರೀಕ್ವೆಲ್ ಆಗಿ ಬರುತ್ತಿರುವ ಕಾಂತಾರ: ಚಾಪ್ಟರ್ 1 ಟ್ರೈಲರ್ ಬಿಡುಗಡೆಯಾಗಿದೆ. ಅಕ್ಟೋಬರ್ 2, 2025ರಂದು ಚಿತ್ರ ಬಿಡುಗಡೆಯಾಗಲಿದ್ದು, ರಿಷಭ್ ಶೆಟ್ಟಿ ನಿರ್ದೇಶನದ ಈ ಚಿತ್ರ ಮತ್ತೊಮ್ಮೆ ಜನಮನ ಸೆಳೆಯಲಿದೆ ಎಂಬ ನಿರೀಕ್ಷೆ ಮೂಡಿದೆ. ಹೊಂಬಾಳೆ ಫಿಲ್ಮ್ಸ್ ತನ್ನ ಅಧಿಕೃತ ಇನ್‌ಸ್ಟಾಗ್ರಾಮ್, ಎಕ್ಸ್ ಮತ್ತು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI