ಅಂತರಾಷ್ಟ್ರೀಯ

ಸೈನಾ ನೆಹ್ವಾಲ್ – ಪರುಪಳ್ಳಿ ಕಶ್ಯಪ್ ಜೋಡಿ ಮತ್ತೆ ಒಂದಾಗಲು ಮುಂದಾಗಿದ್ದಾರೆ
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ಸೈನಾ ನೆಹ್ವಾಲ್ – ಪರುಪಳ್ಳಿ ಕಶ್ಯಪ್ ಜೋಡಿ ಮತ್ತೆ ಒಂದಾಗಲು ಮುಂದಾಗಿದ್ದಾರೆ

ಬೆಂಗಳೂರು, ಆಗಸ್ಟ್ 2:ಭಾರತದ ಸ್ಟಾರ್ ಬ್ಯಾಡ್ಮಿಂಟನ್ ದಂಪತಿ ಸೈನಾ ನೆಹ್ವಾಲ್ ಮತ್ತು ಪರುಪಳ್ಳಿ ಕಶ್ಯಪ್ ಅವರು ವಿಚ್ಛೇದನಕ್ಕೆ ಮುಂದಾಗಿದ್ದು ಕೆಲ ದಿನಗಳ ಹಿಂದೆ ತಿಳಿಸಿದ್ದರು. ಆದರೆ ಇದೀಗ ಇಬ್ಬರೂ ತಮ್ಮ ಸಂಬಂಧಕ್ಕೆ ಮತ್ತೊಮ್ಮೆ ಅವಕಾಶ ನೀಡಲು ತೀರ್ಮಾನಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಸೈನಾ ನೆಹ್ವಾಲ್ ಅವರು ಪರುಪಳ್ಳಿ ಕಶ್ಯಪ್ ಜೊತೆಗಿನ ಒಂದು ಸುಂದರವಾದ ಛಾಯಾಚಿತ್ರವನ್ನು ಹಂಚಿಕೊಂಡು,"ಕೆಲವೊಮ್ಮೆ ದೂರವಿರುವುದು ಹತ್ತಿರದವರ ಮೌಲ್ಯವನ್ನು ಕಲಿಸುತ್ತದೆ. ನಾವು ಮತ್ತೆ ಪ್ರಯತ್ನಿಸುತ್ತಿದ್ದೇವೆ," ಎಂಬ ಸರಳ ಆದರೆ ಭಾವನಾತ್ಮಕ ಶಬ್ದಗಳನ್ನು ಬಳಸಿದ್ದಾರೆ. ಈ ಪೋಸ್ಟ್‌ಗೆ ಹೃದಯದ ಆಕಾರದ…

ಧಾರ್ಮಿಕ

ಇಂದು ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ 50ನೇ ವರ್ಧಂತೀ

ಗೋಕರ್ಣ: ಶ್ರೀ ರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಸುವರ್ಣ ವರ್ಧಂತೀ ಗೋಕರ್ಣದ ಅಶೋಕೆಯಲ್ಲಿ ಮಠದ ಶಿಷ್ಯರಿಂದ ವಿಶೇಷವಾಗಿ ಆಚರಿಸಲಾಯಿತು. ಸಾವಿರಾರು ಮಾತೆಯರಿಂದ ಕುಂಕುಮಾರ್ಚನೆ ಸೇವೆ ಮತ್ತು ಹವ್ಯಕ ಮಹಾಮಂಡಲದ ಶಿಷ್ಯರಿಂದ ಮಹಾರುದ್ರ ಪಾರಾಯಣ ನೆರವೇರಿತು. ಹಾಗೂ ಈ ವಿಶೇಷ ದಿನದಂದು 50 ಸಾವಿರ ಗಿಡಗಳನ್ನು ನೆಟ್ಟು ಪೋಷಿಸುವ ನಿರ್ಧಾರದೊಂದಿಗೆ ಮಠದ ಶಿಷ್ಯರು 50ನೇ ವರ್ಧಂತೀಯನ್ನು ಅರ್ಥಪೂರ್ಣವಾಗಿ ಆಚರಿಸಿದರು. ಶ್ರೀಗಳವರ ವರ್ಧಂತೀ ಪ್ರಯುಕ್ತ ವೈದಿಕರಿಂದ ಅರುಣಪ್ರಶ್ನಪಾರಾಯಣ, ನವಗ್ರಹ ಶಾಂತಿ, ಅರುಣ ಹವನ, ಆಯುಷ್ಯ ಸೂಕ್ತ ಹವನ,…

ಇಂದು ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ 50ನೇ ವರ್ಧಂತೀ
ಆಧ್ಯಾತ್ಮ ಧಾರ್ಮಿಕ ರಾಜ್ಯ
ಸೌಹಾರ್ದ ಸಂಚಾರ ಸುಳ್ಯ ದ ಉಪಯಾತ್ರೆಗೆ ಗಾಂಧಿನಗರ ದಿಂದ ಚಾಲನೆ
ಧಾರ್ಮಿಕ ರಾಷ್ಟ್ರೀಯ

ಸೌಹಾರ್ದ ಸಂಚಾರ ಸುಳ್ಯ ದ ಉಪಯಾತ್ರೆಗೆ ಗಾಂಧಿನಗರ ದಿಂದ ಚಾಲನೆ

SჄS ಕರ್ನಾಟಕ ರಾಜ್ಯ ಸಮಿತಿ ನಡೆಸುವ ಸೌಹಾರ್ದ ಸಂಚಾರ ಕಾರ್ಯಕ್ರಮವು ಕುಂದಾಪುರದಿಂದ ಸುಳ್ಯ ದವರೆಗೆ ನಡೆಯಲಿದ್ದು ಅದರ ಸಮಾರೋಪ ಸಮಾರಂಭವು ಸುಳ್ಯ ದಲ್ಲಿ ದಿನಾಂಕ 16 ನೇ ತಾರೀಕಿನಂದು ವಿಜೃಂಭಣೆಯಿಂದ ನಡೆಯಲಿದ್ದು ಅದರ ಪ್ರಚಾರಾರ್ಥ ಸುಳ್ಯ ಝೋನ್ ವ್ಯಾಪ್ತಿಯಲ್ಲಿ ಉಪಯಾತ್ರೆಗೆ ಇಂದು ಚಾಲನೆ ನೀಡಲಾಯಿತು. ಯಾತ್ರಾ ನಾಯಕರಾದ ಅಬ್ದುಲ್ ಹಮೀದ್ ಬೀಜಕೊಚ್ಚಿ ಯವರಿಗೆ SჄS ಸುಳ್ಯ ಝೋನ್ ನಾಯಕರು ಧ್ವಜ ಹಸ್ತಾಂತರ ಮಾಡುವ ಮೂಲಕ ಎರಡು ದಿನಗಳ ಉಪಯಾತ್ರೆಗೆ ಚಾಲನೆ ನೀಡಿದರು. ಆದಿತ್ಯವಾರ ಗಾಂಧಿನಗರ ದಿಂದ ಆರಂಭಗೊಂಡು…

ಗುರು ಪೂರ್ಣಿಮಾ 2025: ಜ್ಞಾನದ ದೀಪ ಪ್ರಜ್ವಲಿಸುವ ಪುಣ್ಯದಿನ

2025ರ ಜುಲೈ 10 ರಂದು ದೇಶದಾದ್ಯಂತ ಗುರು ಪೂರ್ಣಿಮಾ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆಷಾಢ ಮಾಸದ ಈ ಪವಿತ್ರ ಪೂರ್ಣಿಮಾ ತಿಥಿಯಲ್ಲಿ ಮಹರ್ಷಿ ವೇದವ್ಯಾಸರ ಜಯಂತಿಯನ್ನು ಸಂಭ್ರಮಿಸಲಾಗುತ್ತದೆ. ವೇದವ್ಯಾಸರು ವೇದಗಳನ್ನು ವಿಭಜಿಸಿ ಎಲ್ಲರಿಗೂ ತಿಳಿವಳಿಕೆ ನೀಡಿದ ಮಹಾನ್ ಋಷಿಯಾಗಿದ್ದು, ಅವರಿಗೆ ಗೌರವ ಸಲ್ಲಿಸುವ ದಿನವೇ ಗುರು ಪೂರ್ಣಿಮಾ. ಈ ಕಾರಣದಿಂದ ಈ ದಿನವನ್ನು "ವ್ಯಾಸ ಪೂರ್ಣಿಮಾ" ಎಂದೂ ಕರೆಯಲಾಗುತ್ತದೆ. ಗುರು ಎಂಬ ಶಬ್ದದ ಅರ್ಥ 'ಅಂಧಕಾರವನ್ನು ದೂರ ಮಾಡುವವನು'. ಹಿಂದೂ ಧರ್ಮದಲ್ಲಿ ಮಾತ್ರವಲ್ಲದೆ ಬೌದ್ಧ ಮತ್ತು ಜೈನ…

ಗುರು ಪೂರ್ಣಿಮಾ 2025: ಜ್ಞಾನದ ದೀಪ ಪ್ರಜ್ವಲಿಸುವ ಪುಣ್ಯದಿನ
ಅಂತರಾಷ್ಟ್ರೀಯ ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ ಶೈಕ್ಷಣಿಕ
ಶ್ರೀ ಶ್ರೀ ರಾಘವಶ್ವರಭಾರತೀ ಮಹಾಸ್ವಾಮಿಗಳವರ ಸ್ವಭಾಷಾ ಚಾತುರ್ಮಾಸ್ಯ: ಜುಲೈ 10 ರಿಂದ ಸೆಪ್ಟೆಂಬರ್ 7ರ ವರೆಗೆ
ಆಧ್ಯಾತ್ಮ ಧಾರ್ಮಿಕ

ಶ್ರೀ ಶ್ರೀ ರಾಘವಶ್ವರಭಾರತೀ ಮಹಾಸ್ವಾಮಿಗಳವರ ಸ್ವಭಾಷಾ ಚಾತುರ್ಮಾಸ್ಯ: ಜುಲೈ 10 ರಿಂದ ಸೆಪ್ಟೆಂಬರ್ 7ರ ವರೆಗೆ

ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಚಾತುರ್ಮಾಸ್ಯ , ಗೋಕರ್ಣದ ಶ್ರೀರಾಮಚಂದ್ರಾಪುರ ಮಠದಲ್ಲಿ ಸ್ವಭಾಷಾ ಚಾತುರ್ಮಾಸ್ಯ 2025 ಜುಲೈ 10 ರಿಂದ ಸೆಪ್ಟೆಂಬರ್ 7ರ ವರೆಗೆ ನಡೆಯುತ್ತಿದೆ. ಈ ಪವಿತ್ರ ಚಾತುರ್ಮಾಸ್ಯ ಕಾಲದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಮತ್ತು ನೈತಿಕ ಪ್ರಜ್ಞೆಯ ಕಾರ್ಯಕ್ರಮಗಳು ಯೋಜಿಸಲಾಗಿದೆ. ಕಾರ್ಯಕ್ರಮದ ಪ್ರಮುಖ ದಿನಾಂಕಗಳು ಇಂತಿವೆ:ಶ್ರೀವ್ಯಾಸಪೂಜೆ - ಜುಲೈ 10,ಶ್ರೀಗುರುಪೌರ್ಣಿಮೆ - ಜುಲೈ 13,ಸ್ವಭಾಷಾ ಗೋಷ್ಠಿ 1 - ಜುಲೈ 21,ಶ್ರೀಕೃಷ್ಣಜನ್ಮಾಷ್ಟಮಿ - ಆಗಸ್ಟ್ 16,ಸ್ವಭಾಷಾ ಗೋಷ್ಠಿ 2 -…

ಕ್ರೀಡೆ

ಧರ್ಮಸ್ಥಳ ಅಸ್ತಿಪಂಜರ ಕೇಸ್ – ತನಿಖೆಯ ಬಗ್ಗೆ ಪೊಲೀಸರ ವಿಳಂಬ ನೀತಿಗೆ ಸುಪ್ರೀಂ ಕೋರ್ಟ್ ಅಡ್ವೊಕೇಟ್ ಕೆ.ವಿ ಧನಂಜಯ್ ತೀವ್ರ ಆಕ್ರೋಶ.
ಅಂತರಾಷ್ಟ್ರೀಯ ಅಪರಾಧ ರಾಜ್ಯ ರಾಷ್ಟ್ರೀಯ

ಧರ್ಮಸ್ಥಳ ಅಸ್ತಿಪಂಜರ ಕೇಸ್ – ತನಿಖೆಯ ಬಗ್ಗೆ ಪೊಲೀಸರ ವಿಳಂಬ ನೀತಿಗೆ ಸುಪ್ರೀಂ ಕೋರ್ಟ್ ಅಡ್ವೊಕೇಟ್ ಕೆ.ವಿ ಧನಂಜಯ್ ತೀವ್ರ ಆಕ್ರೋಶ.

ನೂರಾರು ಯುವತಿಯರ ದೇಹವನ್ನು ಧರ್ಮಸ್ಥಳದಲ್ಲಿ ಧಪನ ಮಾಡಿದ್ದೇನೆ ಎಂದು ಹೇಳಿಕೆ ಕೊಟ್ಟ ವ್ಯಕ್ತಿ ತನ್ನ ಬಳಿ ಇರುವ ಅಸ್ತಿಪಂಜರವನ್ನು ಪೊಲೀಸರಿಗೆ ಕೊಟ್ಟು 15 ದಿನ ಕಳೆದರೂ ಇನ್ನೂ ವ್ಯಕ್ತಿ ಹೇಳಿದ ಸ್ಥಳದಲ್ಲಿ ಅಗೆದು ತನಿಖೆ ನಡೆಸಲು ವಿಳಂಬ ಮಾಡುತ್ತಿರುವ ಪೊಲೀಸ್ ಇಲಾಖೆ ವಿರುದ್ಧ ಸುಪ್ರೀಂ ಕೋರ್ಟ್ ಅಡ್ವೊಕೇಟ್ ಕೆ…

ನಿಮಿಷಾ ಪ್ರಿಯಾಗೆ “ಕ್ಷಮಾದಾನ ಇಲ್ಲ” ಹತ್ಯೆಯಾದ ವ್ಯಕ್ತಿಯ ಸಹೋದರನ ಸ್ಪಷ್ಟನೆ
ಅಂತರಾಷ್ಟ್ರೀಯ ಅಪರಾಧ

ನಿಮಿಷಾ ಪ್ರಿಯಾಗೆ “ಕ್ಷಮಾದಾನ ಇಲ್ಲ” ಹತ್ಯೆಯಾದ ವ್ಯಕ್ತಿಯ ಸಹೋದರನ ಸ್ಪಷ್ಟನೆ

ಯೆಮನ್‌ನಲ್ಲಿ ಗಲ್ಲು ಶಿಕ್ಷೆಗೆ ನಿಯೋಜಿಸಲಾಗಿದ್ದ ಭಾರತೀಯ ನರ್ಸ್‌ ನಿಮಿಷಾ ಪ್ರಿಯಾ ಅವರ ಗಲ್ಲು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಈ ನಿರ್ಧಾರದಿಂದಾಗಿ ಅವರ ಕುಟುಂಬ ಹಾಗೂ ಭಾರತೀಯ ಅಧಿಕಾರಿಗಳಿಗೆ ತಾತ್ಕಾಲಿಕ ನಿರಾಳತೆ ಒದಗಿದರೂ, 2017 ರಲ್ಲಿ ಹತ್ಯೆಗೊಳಗಾದ ಯೆಮೆನ್ ನಾಗರಿಕ ತಲಾಲ್ ಅಬ್ದೊ ಮಹ್ದಿ ಅವರ ಸಹೋದರ ಅಬ್ದೆಲ್ಫತ್ತಾ ಮಹ್ದಿ ಅವರು…

ಮತ್ತೆ ಹಳ್ಳ ಹಿಡಿದ ಧರ್ಮಸ್ಥಳ ಅಸ್ತಿಪಂಜರ ಕೇಸ್ – ಸ್ಥಳ ಮಹಜರಿಗೆ ಬಾರದ ಪೊಲೀಸ್ ಅಧಿಕಾರಿಗಳು
ಅಪರಾಧ ರಾಜ್ಯ ರಾಷ್ಟ್ರೀಯ

ಮತ್ತೆ ಹಳ್ಳ ಹಿಡಿದ ಧರ್ಮಸ್ಥಳ ಅಸ್ತಿಪಂಜರ ಕೇಸ್ – ಸ್ಥಳ ಮಹಜರಿಗೆ ಬಾರದ ಪೊಲೀಸ್ ಅಧಿಕಾರಿಗಳು

ಭಾರೀ ಸಂಚಲನ ಮೂಡಿಸಿದ್ದ ಧರ್ಮಸ್ಥಳದ ಅಸ್ತಿಪಂಜರ ಪ್ರಕರಣ ಈಗ ಆಮೆ ಗತಿಯಲ್ಲಿ ಸಾಗುತ್ತಿದೆ. ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ನ್ಯಾಯಾಲಯದ ಮುಂದೆ ಹಾಜರಾಗಿದ್ದ ವ್ಯಕ್ತಿ ಮತ್ತು ಆತನ ವಕೀಲರು ಸ್ಥಳ ಮಹಜರಿಗೆ ಬಂದರೂ ಅಲ್ಲಿಗೆ ಪೊಲೀಸ್ ಬರದೇ ನಿರಾಸೆಯಾಗಿ ಹಿಂದಿರುಗಿದ ಘಟನೆ ನಿನ್ನೆ ನಡೆದಿದೆ. ಈ ಕುರಿತು…

ಇಂಡಿಗೋ ವಿಮಾನದ ಎಂಜಿನ್‌ ವಿಫಲ – ಮುಂಬೈಯಲ್ಲಿ ತುರ್ತು ಭೂಸ್ಪರ್ಶ
ರಾಷ್ಟ್ರೀಯ

ಇಂಡಿಗೋ ವಿಮಾನದ ಎಂಜಿನ್‌ ವಿಫಲ – ಮುಂಬೈಯಲ್ಲಿ ತುರ್ತು ಭೂಸ್ಪರ್ಶ

ದೆಹಲಿಯಿಂದ ಗೋವಾಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಒಂದು ಎಂಜಿನ್ ವಿಫಲಗೊಂಡು ಮುಂಬೈಯಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ. ಪೈಲೆಟ್ ನ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಎಂಜಿನ್ ವೈಫಲ್ಯದ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ.

ಭಾರಿ ಮಳೆ ಹಿನ್ನಲೆ ಉಡುಪಿ ದಕ್ಷಿಣ ಕನ್ನಡ , ಕೊಡಗು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ
ರಾಜ್ಯ ಹವಾಮಾನ ವರದಿ

ಭಾರಿ ಮಳೆ ಹಿನ್ನಲೆ ಉಡುಪಿ ದಕ್ಷಿಣ ಕನ್ನಡ , ಕೊಡಗು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ

ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು ಇಂದು ಸುರಿದ ಮಳೆಗೆ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ನದಿಗಳು ಅಪಾಯ ಮಟ್ಟಕ್ಕೆ ತಲುಪಿ ಹರಿಯುತ್ತಿದೆ. ಅಲ್ಲಲ್ಲಿ ಗುಡ್ಡಗಳು ಕುಸಿಯುತ್ತಿದ್ದು ತಗ್ಗು ಪ್ರದೇಶಕ್ಕೆ ನೀರು ನುಗ್ಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ , ದಕ್ಷಿಣ ಕನ್ನಡ, ಕಾಸರಗೋಡು , ಕೊಡಗು ಜಿಲ್ಲೆಯಲ್ಲಿ ನಾಳೆ…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಪುತ್ತೂರು, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ.
ರಾಜ್ಯ ಹವಾಮಾನ ವರದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಪುತ್ತೂರು, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಾಳೆ ಪುತ್ತೂರು, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಳಿದ ತಾಲೂಕಿನಲ್ಲೂ ಭಾರೀ ಮಳೆಯಾಗುತ್ತಿದ್ದು ರಜೆ ಘೋಷಣೆ ಮಾಡುವ ಸಾಧ್ಯತೆ ಇದೆ. ಈ ಬಾರಿ ಆಯಾ ತಾಲೂಕಿನ ತಹಸೀಲ್ದಾರ್ ಗೆ ರಜೆ ಘೋಷಣೆ ಮಾಡುವ ಅಧಿಕಾರ ನೀಡಿದ್ದು…

ಬಾಲಿವುಡ್ ಜೋಡಿ ಸಿದ್ಧಾರ್ಥ್–ಕಿಯಾರಾಗೆ ಹೆಣ್ಣು ಮಗು ಜನನ
ಮನೋರಂಜನೆ

ಬಾಲಿವುಡ್ ಜೋಡಿ ಸಿದ್ಧಾರ್ಥ್–ಕಿಯಾರಾಗೆ ಹೆಣ್ಣು ಮಗು ಜನನ

ಬಾಲಿವುಡ್ ನ ತಾರಾ ಜೋಡಿ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾನಿ ದಂಪತಿಗೆ ಹೆಣ್ಣು ಮಗುವಿನ ಜನನವಾಗಿದೆ. ರಾಜಸ್ಥಾನದಲ್ಲಿ ಫೆಬ್ರವರಿ 2023ರಲ್ಲಿ ಮದುವೆಯಾದ ಈ ಜೋಡಿ, ಈ ವರ್ಷದ ಆರಂಭದಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಗರ್ಭಧಾರಣೆಯ ಸುದ್ದಿಯನ್ನು ಬಹಿರಂಗಪಡಿಸಿದ್ದರು. ಕೈಯಲ್ಲಿ ಮಗುವಿನ ಸಾಕ್ಸ್ ಹಿಡಿದಿದ್ದ ಫೋಟೊ ಒಂದನ್ನು ಹಂಚಿಕೊಂಡು,…

ಬ್ರೆಜಿಲ್, ಚೀನಾ ಮತ್ತು ಭಾರತಕ್ಕೆ ನಿರ್ಬಂಧಗಳ ಆತಂಕ: ನ್ಯಾಟೋ ಮುಖ್ಯಸ್ಥರ ಎಚ್ಚರಿಕೆ
ಅಂತರಾಷ್ಟ್ರೀಯ

ಬ್ರೆಜಿಲ್, ಚೀನಾ ಮತ್ತು ಭಾರತಕ್ಕೆ ನಿರ್ಬಂಧಗಳ ಆತಂಕ: ನ್ಯಾಟೋ ಮುಖ್ಯಸ್ಥರ ಎಚ್ಚರಿಕೆ

ಉಕ್ರೇನ್ ವಿರುದ್ಧ ರಷ್ಯಾ ನಡೆಸುತ್ತಿರುವ ಯುದ್ಧದ ನಡುವೆಯೇ, ನ್ಯಾಟೋ (NATO) ಮಹಾಸಚಿವ ಮಾರ್ಕ್ ರುಟ್ಟೆ ಅವರು ಮಹತ್ವದ ಎಚ್ಚರಿಕೆಯನ್ನು ನೀಡಿದ್ದಾರೆ. ಅವರು ತಿಳಿಸಿದ್ದಾರೆ: ಬ್ರೆಜಿಲ್, ಚೀನಾ ಮತ್ತು ಭಾರತ ರಷ್ಯಾ ಜೊತೆಗೆ ವ್ಯಾಪಾರ ನಡೆಸುತ್ತಿದ್ದರೆ, ಈ ದೇಶಗಳು ಭವಿಷ್ಯದಲ್ಲಿ ದ್ವಿತೀಯಿಕ (secondary) ನಿರ್ಬಂಧಗಳಿಗೆ ಗುರಿಯಾಗುವ ಸಾಧ್ಯತೆ ಇದೆ. ನ್ಯಾಟೋ…

ಅಮೃತಸರ್–ಜಾಮ್ ನಗರ ಎಕ್ಸ್‌ಪ್ರೆಸ್‌ವೇ ಟೋಲ್ ಸ್ಥಗಿತ: ಎನ್‌ಎಚ್ಎಐ ತಾತ್ಕಾಲಿಕ ನಿರ್ಧಾರದ ಹಿಂದಿರುವ ಕಾರಣವೇನು?
ರಾಷ್ಟ್ರೀಯ

ಅಮೃತಸರ್–ಜಾಮ್ ನಗರ ಎಕ್ಸ್‌ಪ್ರೆಸ್‌ವೇ ಟೋಲ್ ಸ್ಥಗಿತ: ಎನ್‌ಎಚ್ಎಐ ತಾತ್ಕಾಲಿಕ ನಿರ್ಧಾರದ ಹಿಂದಿರುವ ಕಾರಣವೇನು?

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅಮೃತಸರ್–ಜಾಮ್ ನಗರ ಎಕ್ಸ್‌ಪ್ರೆಸ್‌ವೇನಲ್ಲಿನ ಟೋಲ್ ಸಂಗ್ರಹಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದಾಗಿ ಪ್ರಕಟಿಸಿದೆ. ಜುಲೈ 15ರಿಂದ ಈ ನಿರ್ಧಾರವು ಪರಿಣಾಮಕಾರಿಯಾಗಿ ಜಾರಿಗೆ ಬಂದಿದೆ. ಈ ನಿರ್ಧಾರದ ಹಿನ್ನೆಲೆಯು ಪ್ರಯಾಣಿಕರ ಸುರಕ್ಷತೆ ಮತ್ತು ರಸ್ತೆಯ ತಾತ್ಕಾಲಿಕ ದುರಸ್ಥಿ ಕೆಲಸಗಳ ಅಗತ್ಯತೆ ಎಂಬುದಾಗಿದೆ. ವಿಶೇಷವಾಗಿ, ಎನ್‌ಎಚ್–754ಕೆ ರಾಷ್ಠ್ರೀಯ ಹೆದ್ದಾರಿಯ…

ಆಂಧ್ರಪ್ರದೇಶದಲ್ಲಿ ಜುಲೈ 18-19 ರಂದು ಗ್ರೀನ್ ಹೈಡ್ರೋಜನ್ ಶೃಂಗಸಭೆ
ತಂತ್ರಜ್ಞಾನ ರಾಷ್ಟ್ರೀಯ

ಆಂಧ್ರಪ್ರದೇಶದಲ್ಲಿ ಜುಲೈ 18-19 ರಂದು ಗ್ರೀನ್ ಹೈಡ್ರೋಜನ್ ಶೃಂಗಸಭೆ

ವಿಜಯವಾಡ: ಆಂಧ್ರಪ್ರದೇಶದಲ್ಲಿ ಪರಿಸರ ಸ್ನೇಹಿ ಇಂಧನದ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ. ಆಂಧ್ರಪ್ರದೇಶದ ಎಸ್ಆರ್ಎಂ ವಿಶ್ವವಿದ್ಯಾಲಯ (SRM University – AP) ಆವರಣದಲ್ಲಿ ಜುಲೈ 18 ಮತ್ತು 19ರಂದು ಎರಡು ದಿನಗಳ ಕಾಲ ನಡೆಯಲಿರುವ ಗ್ರೀನ್ ಹೈಡ್ರೋಜನ್ ಶೃಂಗಸಭೆ (Green Hydrogen Summit 2025) ಕಾರ್ಯಕ್ರಮವನ್ನು ಮುಖ್ಯಮಂತ್ರಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI