ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!
ಅಂತರಾಷ್ಟ್ರೀಯ

ಕಾಬೂಲ್ ಡ್ರಗ್ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 400ಕ್ಕೂ ಹೆಚ್ಚು ನಾಗರಿಕರ ಸಾವು!

ಕಾಬೂಲ್: ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 400ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ​ಘಟನೆಯ ವಿವರ:ಮಂಗಳವಾರ ಮುಂಜಾನೆ ಈ ದಾಳಿ ನಡೆದಿದ್ದು, ಕಾಬೂಲ್‌ನಲ್ಲಿರುವ ಅತಿದೊಡ್ಡ ಡ್ರಗ್ ಪುನರ್ವಸತಿ ಕೇಂದ್ರವನ್ನೇ ಗುರಿಯಾಗಿಸಿ ಪಾಕಿಸ್ತಾನದ ಯುದ್ಧ ವಿಮಾನಗಳು ಬಾಂಬ್ ಸುರಿಸಿವೆ. ದಾಳಿಯ ಸಮಯದಲ್ಲಿ ಕೇಂದ್ರದಲ್ಲಿ ನೂರಾರು ಮಂದಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಉರುಳಾಗಲಿದೆಯೇ ಯಡಿಯೂರಪ್ಪನವರ ಪೋಕ್ಸೋ ಪ್ರಕರಣ? ವಿಚಾರಣೆಗೆ ಅರ್ಹವೆಂದ ಹೈಕೋರ್ಟ್
ಅಪರಾಧ ರಾಜ್ಯ

ಉರುಳಾಗಲಿದೆಯೇ ಯಡಿಯೂರಪ್ಪನವರ ಪೋಕ್ಸೋ ಪ್ರಕರಣ? ವಿಚಾರಣೆಗೆ ಅರ್ಹವೆಂದ ಹೈಕೋರ್ಟ್

ಬೆಂಗಳೂರು, ಸೆಪ್ಟೆಂಬರ್ 18: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ನ್ಯಾಯಾಲಯದ ವಿಚಾರಣೆಗೆ ಅರ್ಹವಾಗಿದೆ ಎನ್ನುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ಯಡಿಯೂರಪ್ಪ ಹಾಗೂ ಇತರರು ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ. ಅರುಣ್ ಅವರ ಪೀಠ, ಅಧೀನ ನ್ಯಾಯಾಲಯ…

ಹದಿನೇಳು ವರ್ಷದ ಬಾಲಕಿ ಸೇರಿ ಹಲವಾರು ಮಹಿಳೆಯರ ಮೇಲೆ ಅತ್ಯಾಚಾರ – ಯೋಗ ಗುರು ಬಂಧನ
ಅಪರಾಧ ರಾಜ್ಯ ರಾಷ್ಟ್ರೀಯ

ಹದಿನೇಳು ವರ್ಷದ ಬಾಲಕಿ ಸೇರಿ ಹಲವಾರು ಮಹಿಳೆಯರ ಮೇಲೆ ಅತ್ಯಾಚಾರ – ಯೋಗ ಗುರು ಬಂಧನ

ಬೆಂಗಳೂರು, ಸೆಪ್ಟೆಂಬರ್ 18: ರಾಜರಾಜೇಶ್ವರಿ ನಗರದಲ್ಲಿ ಯೋಗ ಕೇಂದ್ರ ನಡೆಸುತ್ತಿದ್ದ ಯೋಗ ಗುರು ನಿರಂಜನಾ ಮೂರ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಹದಿನೇಳು ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ತನಿಖೆ ವೇಳೆ ಬಾಲಕಿ ಮಾತ್ರವಲ್ಲದೆ, ಯೋಗ ಕೇಂದ್ರಕ್ಕೆ ಬರುತ್ತಿದ್ದ ಸುಮಾರು ಎಂಟು…

ಕಬಡ್ಡಿ ಪಂದ್ಯಾಟಕ್ಕೆ ಸಜ್ಜಾದ ರಾಮಕುಂಜ : ಮೆರಗು ಹೆಚ್ಚಿಸಲಿರುವ ಜಂಬೂರಿ ಖ್ಯಾತಿಯ ಆಳ್ವಾಸ್ ಸಾಸ್ಕೃತಿಕ ವೈಭವ
ಕ್ರೀಡೆ ರಾಜ್ಯ

ಕಬಡ್ಡಿ ಪಂದ್ಯಾಟಕ್ಕೆ ಸಜ್ಜಾದ ರಾಮಕುಂಜ : ಮೆರಗು ಹೆಚ್ಚಿಸಲಿರುವ ಜಂಬೂರಿ ಖ್ಯಾತಿಯ ಆಳ್ವಾಸ್ ಸಾಸ್ಕೃತಿಕ ವೈಭವ

ಕಡಬ ತಾಲೂಕಿನ ಶ್ರೀರಾಮಕುಂಜೇಶ್ವರ ಪಿ.ಯು. ಕಾಲೇಜು ಮತ್ತು ಕನ್ನಡ ಮಧ್ಯಮ ಪ್ರಾಥಮಿಕ ಶಾಲೆಯಲ್ಲಿ 2025-26 ನೇ ಸಾಲಿನ ಮೈಸೂರು ವಿಭಾಗ ಮಟ್ಟದ ಕಬಡ್ಡಿ ಪಂದ್ಯಾಟ ಆಯೋಜನೆಯಾಗಿದೆ. 14ರ, 17ರ ವಯೋಮಾನದ ಬಾಲಕ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟ ಸೆಪ್ಟೆಂಬರ್ 27 ಮತ್ತು 28ರಂದು ನಡೆಯಲಿದೆ. ಈ ಕಬಡ್ಡಿ ಪಂದ್ಯಾಟದಲ್ಲಿ…

ಲಾ ನಿನಾ ಪರಿಣಾಮ: ಈ ವರ್ಷ ಭಾರತದಲ್ಲಿ ದಾಖಲೆಯ ತೀವ್ರ ಚಳಿ ಸಾಧ್ಯತೆ
ರಾಷ್ಟ್ರೀಯ ಹವಾಮಾನ ವರದಿ

ಲಾ ನಿನಾ ಪರಿಣಾಮ: ಈ ವರ್ಷ ಭಾರತದಲ್ಲಿ ದಾಖಲೆಯ ತೀವ್ರ ಚಳಿ ಸಾಧ್ಯತೆ

ಭಾರತದಲ್ಲಿ ಹಬ್ಬದ ಕಾಲ ಸಮೀಪಿಸುತ್ತಿರುವಂತೆಯೇ, ಮಳೆಗಾಲ ತನ್ನ ವಾಪಸಾತಿಗೆ ತಯಾರಾಗುತ್ತಿದೆ. ಸಾಮಾನ್ಯವಾಗಿ ಸೆಪ್ಟೆಂಬರ್ ಎರಡನೇ ವಾರದಲ್ಲಿ ಮಳೆಯ ಹಿಂದಿರುಗುವಿಕೆ ಪ್ರಾರಂಭವಾಗುತ್ತದೆ. ಆದರೆ ಈ ವರ್ಷ ಹವಾಮಾನ ಮಾದರಿಗಳು ಸಾಮಾನ್ಯಕ್ಕಿಂತ ಭಿನ್ನವಾಗಿ ನಡೆಯಲಿವೆ. ವಿಶ್ವ ಹವಾಮಾನ ಸಂಸ್ಥೆ (WMO) ನೀಡಿರುವ ಮುನ್ಸೂಚನೆಯ ಪ್ರಕಾರ, 2025ರ ಅಂತ್ಯದ ವೇಳೆಗೆ "ಲಾ ನಿನಾ"…

ಮಹಿಳಾ ಕ್ರಿಕೆಟ್: ಆಸ್ಟ್ರೇಲಿಯಾವನ್ನು ಮಣಿಸಿದ ಭಾರತ
ಕ್ರೀಡೆ

ಮಹಿಳಾ ಕ್ರಿಕೆಟ್: ಆಸ್ಟ್ರೇಲಿಯಾವನ್ನು ಮಣಿಸಿದ ಭಾರತ

ಚಂಡೀಗಢದಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡವು ಅದ್ಭುತ ಪ್ರದರ್ಶನ ತೋರಿಸಿ, ಆಸ್ಟ್ರೇಲಿಯಾವನ್ನು 102 ರನ್‌ಗಳಿಂದ ಮಣಿಸಿದೆ. ಭಾರತವು ಮೊದಲು ಬ್ಯಾಟಿಂಗ್ ಮಾಡಿ 49.5 ಓವರ್‌ಗಳಲ್ಲಿ 292 ರನ್‌ಗಳನ್ನು ಕಲೆಹಾಕಿತು. ಅದಕ್ಕೆ ಪ್ರತಿಯಾಗಿ ಆಸ್ಟ್ರೇಲಿಯಾ 40.5 ಓವರ್‌ಗಳಲ್ಲಿ 190 ರನ್‌ಗಳಿಗೆ…

ಭಾರತೀಯ ಕರಾವಳಿ ಗಾರ್ಡ್ ಶಕ್ತಿವರ್ಧನೆ – ‘ಅಕ್ಷರ್’ ಪೇಟ್ರೋಲ್ ವೆಸಲ್ ಸೇವೆಗೆ
ರಾಷ್ಟ್ರೀಯ

ಭಾರತೀಯ ಕರಾವಳಿ ಗಾರ್ಡ್ ಶಕ್ತಿವರ್ಧನೆ – ‘ಅಕ್ಷರ್’ ಪೇಟ್ರೋಲ್ ವೆಸಲ್ ಸೇವೆಗೆ

ನವದೆಹಲಿ: ಭಾರತದ ಸಮುದ್ರ ಶಕ್ತಿಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಭಾರತೀಯ ಕರಾವಳಿ ಗಾರ್ಡ್ ಇಂದು ‘ಅಕ್ಷರ್’ ಹೆಸರಿನ ವೇಗದ ಪೇಟ್ರೋಲ್ ವೆಸಲ್ (Fast Patrol Vessel) ಅನ್ನು ತನ್ನ ಬಳಗಕ್ಕೆ ಸೇರಿಸಿಕೊಂಡಿದೆ. ಇದು ಗೋವಾ ಶಿಪ್‌ಯಾರ್ಡ್ ಲಿಮಿಟೆಡ್ ವತಿಯಿಂದ ನಿರ್ಮಿಸಲ್ಪಟ್ಟ 08 FPV ಯೋಜನೆಯಡಿ ಎರಡನೇ ಪೇಟ್ರೋಲ್ ವೆಸಲ್…

ಧರ್ಮಸ್ಥಳ-ಬಂಗ್ಲೆಗುಡ್ಡೆ: ಅಸ್ಥಿಪಂಜರ ಪತ್ತೆ,  ಶೋಧ ಕಾರ್ಯ ತೀವ್ರಗೊಳಿಸಿದ ಎಸ್‌ ಐ ಟಿ
ಅಪರಾಧ ರಾಜ್ಯ ರಾಷ್ಟ್ರೀಯ

ಧರ್ಮಸ್ಥಳ-ಬಂಗ್ಲೆಗುಡ್ಡೆ: ಅಸ್ಥಿಪಂಜರ ಪತ್ತೆ, ಶೋಧ ಕಾರ್ಯ ತೀವ್ರಗೊಳಿಸಿದ ಎಸ್‌ ಐ ಟಿ

ಮಂಗಳೂರು: ಧರ್ಮಸ್ಥಳದ ಬಂಗ್ಲೆಗುಡ್ಡೆ ಕಾಡಿನಲ್ಲಿ ಬುರುಡೆ ಹಾಗೂ ಅಸ್ಥಿಪಂಜರ ಪತ್ತೆಯಾದ ಹಿನ್ನೆಲೆ ವಿಶೇಷ ತನಿಖಾ ತಂಡ (SIT) ಶೋಧ ಕಾರ್ಯವನ್ನು ತೀವ್ರಗೊಳಿಸಿದೆ. ಸಾಕ್ಷಿದಾರನಾಗಿ ಬಂದಿದ್ದ ಚಿನ್ನಯ್ಯನ ವಿಚಾರಣೆಯ ನಂತರ ಸೌಜನ್ಯಾ ಅವರ ಮಾವ ವಿಠಲ್ ಗೌಡ ನೀಡಿದ ಹೇಳಿಕೆಯ ಆಧಾರದ ಮೇಲೆ ಶೋಧ ಕಾರ್ಯಾಚರಣೆ ನಡೆದಿದ್ದು, ಅಸ್ಥಿಪಂಜರ ಪತ್ತೆಯಾಗಿದೆ.…

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯಿಂದ ಮಾಣಿ–ಸಂಪಾಜೆ ಚತುಷ್ಪಥ ಕಾಮಗಾರಿ ಆರಂಭಕ್ಕೆ ಮನವಿ
ರಾಜ್ಯ ರಾಷ್ಟ್ರೀಯ

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯಿಂದ ಮಾಣಿ–ಸಂಪಾಜೆ ಚತುಷ್ಪಥ ಕಾಮಗಾರಿ ಆರಂಭಕ್ಕೆ ಮನವಿ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ 275ರ ಚತುಷ್ಪಥ ಕಾಮಗಾರಿಗೆ ಸಂಬಂಧಿಸಿದ ಡಿಪಿಆರ್ ಕಾರ್ಯ ಪೂರ್ಣಗೊಂಡಿದೆ. ಇದನ್ನು ವಾರ್ಷಿಕ ಯೋಜನೆಗೆ ಸೇರಿಸಿ ತಕ್ಷಣ ಕಾಮಗಾರಿ ಆರಂಭಿಸಲು ಎನ್‌ಎಚ್ ರೀಜನಲ್ ಆಫೀಸರ್ ನರೇಂದ್ರ ಶರ್ಮ ಅವರಿಗೆ ಮನವಿ ಸಲ್ಲಿಸಿದರು. ಬುಧವಾರ ಎನ್‌ಎಚ್ ಪ್ರಾದೇಶಿಕ ಕಚೇರಿಗೆ ಭೇಟಿ ನೀಡಿ ನರೇಂದ್ರ ಶರ್ಮಾ ಅವರೊಂದಿಗೆ ಮಾತುಕತೆ…

ಏಷ್ಯಾ ಕಪ್ ಪಂದ್ಯ ವಿವಾದ – ಪಾಕಿಸ್ತಾನ-ಯುಎಇ ಪಂದ್ಯ ತಡವಾಗಿ ಆರಂಭ
ಅಂತರಾಷ್ಟ್ರೀಯ ಕ್ರೀಡೆ

ಏಷ್ಯಾ ಕಪ್ ಪಂದ್ಯ ವಿವಾದ – ಪಾಕಿಸ್ತಾನ-ಯುಎಇ ಪಂದ್ಯ ತಡವಾಗಿ ಆರಂಭ

ಏಷ್ಯಾ ಕಪ್‌ನಲ್ಲಿ ಪಾಕಿಸ್ತಾನ ಮತ್ತು ಯುಎಇ ನಡುವಿನ ಮಹತ್ವದ ಪಂದ್ಯ ವಿವಾದದ ನಡುವೆಯೇ ನಡೆಯಲಿದೆ. ಒಂದು ಗಂಟೆ ತಡವಾಗಿ ರಾತ್ರಿ 9 ಗಂಟೆಗೆ (ಭಾರತೀಯ ಸಮಯ) ಪಂದ್ಯ ಆರಂಭವಾಗುವುದಾಗಿ ಆಯೋಜಕರು ತಿಳಿಸಿದ್ದಾರೆ. ಭಾನುವಾರ ಭಾರತ-ಪಾಕಿಸ್ತಾನ ಪಂದ್ಯಾನಂತರ ಉಂಟಾದ "ಹ್ಯಾಂಡ್‌ಶೇಕ್ ವಿವಾದ"ದಿಂದ ಈ ಗೊಂದಲ ಹುಟ್ಟಿಕೊಂಡಿತು. ಪಹಲ್ಗಾಂ ಉಗ್ರದಾಳಿಯಲ್ಲಿ 26…

ದೇವರನ್ನೇ ಕೇಳಿ, ಆತನೇ ಏನಾದರೂ ಮಾಡುತ್ತಾನೆ– ವಿಷ್ಣು ವಿಗ್ರಹ ಮರುಸ್ಥಾಪನೆ ಅರ್ಜಿಗೆ ಸುಪ್ರೀಂ ಕೋರ್ಟ್ ಪ್ರತಿಕ್ರಿಯೆ
ಅಪರಾಧ ಧಾರ್ಮಿಕ ರಾಷ್ಟ್ರೀಯ

ದೇವರನ್ನೇ ಕೇಳಿ, ಆತನೇ ಏನಾದರೂ ಮಾಡುತ್ತಾನೆ– ವಿಷ್ಣು ವಿಗ್ರಹ ಮರುಸ್ಥಾಪನೆ ಅರ್ಜಿಗೆ ಸುಪ್ರೀಂ ಕೋರ್ಟ್ ಪ್ರತಿಕ್ರಿಯೆ

ಮಧ್ಯಪ್ರದೇಶದ ಖಜುರಾಹೋ ಸ್ಮಾರಕ ಸಮೂಹದಲ್ಲಿರುವ ಜವರಿ ದೇವಾಲಯದ 7 ಅಡಿ ಎತ್ತರದ ವಿಷ್ಣು ವಿಗ್ರಹದ ಶಿರವನ್ನು ಮರುಸ್ಥಾಪಿಸುವಂತೆ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಅರ್ಜಿದಾರ ರಾಕೇಶ್ ದಲಾಲ್ ಅವರು, ಈ ವಿಗ್ರಹವನ್ನು ಮುಘಲ್ ಆಕ್ರಮಣದ ಸಮಯದಲ್ಲಿ ಹಾನಿಗೊಳಗಾಗಿದ್ದು, ಇಂದಿಗೂ ದುರಸ್ತಿ ಮಾಡದೆ ಬಿಟ್ಟಿರುವುದು ಭಕ್ತರ ಧಾರ್ಮಿಕ ಹಕ್ಕಿಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI