ಅಂತರಾಷ್ಟ್ರೀಯ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡ್ರಗ್ಸ್ ಬೇಟೆ: 21.5 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಜ್ಯ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡ್ರಗ್ಸ್ ಬೇಟೆ: 21.5 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಪತ್ತೆ!

ಬೆಂಗಳೂರು: ಸಿಲಿಕಾನ್ ಸಿಟಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕಸ್ಟಮ್ಸ್ ಅಧಿಕಾರಿಗಳು ಭಾರಿ ಕಾರ್ಯಾಚರಣೆ ನಡೆಸಿದ್ದು, ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 21.5 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ನಾಲ್ವರು ಪ್ರಯಾಣಿಕರನ್ನು ಬಂಧಿಸಲಾಗಿದೆ.​ ಮೇ 1 ರಂದು ವಿಮಾನ ನಿಲ್ದಾಣದ ಟರ್ಮಿನಲ್-2 ರಲ್ಲಿ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದ ವಿವರ:​ ಬ್ಯಾಂಕಾಕ್‌ನಿಂದ ಆಗಮಿಸಿದ ಪ್ರಯಾಣಿಕರ ಮೇಲೆ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ಅವರ ಲಗೇಜ್‌ಗಳನ್ನು ತಪಾಸಣೆ ಮಾಡಿದಾಗ…

ರಾಜ್ಯ

ಧಾರ್ಮಿಕ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಕ್ರೀಡೆ

ಮನೋರಂಜನೆ

ಮೈಸೂರು ದಸರಾ 2025 ಉದ್ಘಾಟನೆ: ಮೈಸೂರು ಮಲ್ಲಿಗೆ, ಕೇಸರಿ ಸೀರೆ ಉಟ್ಟು ಆಗಮಿಸಿದ ಬಾನು ಮುಷ್ತಾಕ್
ಧಾರ್ಮಿಕ ರಾಜ್ಯ

ಮೈಸೂರು ದಸರಾ 2025 ಉದ್ಘಾಟನೆ: ಮೈಸೂರು ಮಲ್ಲಿಗೆ, ಕೇಸರಿ ಸೀರೆ ಉಟ್ಟು ಆಗಮಿಸಿದ ಬಾನು ಮುಷ್ತಾಕ್

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಹಬ್ಬಕ್ಕೆ ಇಂದು ಚಾಲನೆ ದೊರೆತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಬುಕ್ಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಸೇರಿದಂತೆ ಅನೇಕ ಗಣ್ಯರು ಇಂದು ಮೈಸೂರು ದಸರಾ 2025 ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ರಜತ ಮಂಟಪದಲ್ಲಿ ವಿರಾಜಮಾನಳಾದ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿದರು. ಇನ್ನು ಬಾನು ಮುಷ್ತಾಕ್…

ಪ್ರೀತಿ ಗುಟ್ಟನ್ನು ಹಂಚಿಕೊಂಡ ಸ ರಿ ಗ ಮ ಪ ಖ್ಯಾತಿಯ ಸುಹಾನಾ ಸೈಯದ್ : ಯಾರು ಆ ಹುಡುಗ?
ಮನೋರಂಜನೆ ರಾಜ್ಯ

ಪ್ರೀತಿ ಗುಟ್ಟನ್ನು ಹಂಚಿಕೊಂಡ ಸ ರಿ ಗ ಮ ಪ ಖ್ಯಾತಿಯ ಸುಹಾನಾ ಸೈಯದ್ : ಯಾರು ಆ ಹುಡುಗ?

ಸರಿಗಮಪ' ವೇದಿಕೆಯಿಂದ ಗುರುತಿಸಿಕೊಂಡ ಗಾಯಕಿ ಸುಹಾನಾ ಸೈಯದ್, ಈಗ ತಮ್ಮ ಪ್ರೀತಿ ಜೀವನವನ್ನು ಬಹಿರಂಗಪಡಿಸಿದ್ದಾರೆ. ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಈ ಗುಟ್ಟನ್ನು ಬಹಿರಂಗ ಗೊಳಿಸಿದ್ದಾರೆ. ಯಾರು ಆ ಹುಡುಗ? ರಂಗಭೂಮಿ ಕಲಾವಿದನಾಗಿರುವ ನಿತಿನ್ ಶಿವಾಂಶ್ ಅವರೊಂದಿಗೆ ತಮ್ಮ ಮುಂದಿನ ಜೀವನವನ್ನು ಕಳೆಯಲು ನಿರ್ಧರಿಸಿದ್ದನ್ನು ಹಂಚಿಕೊಂಡಿದ್ದಾರೆ.ನಿತಿನ್ ನೀನಾಸಂನಲ್ಲಿ ತರಬೇತಿ…

ಏಷ್ಯಾ ಕಪ್ 2025: ಫರಾನ್ ಗನ್ ಫೈರಿಂಗ್’ ಸಂಭ್ರಮಕ್ಕೆ ವ್ಯಾಪಕ ಟೀಕೆ
ಅಂತರಾಷ್ಟ್ರೀಯ ಅಪರಾಧ ಕ್ರೀಡೆ

ಏಷ್ಯಾ ಕಪ್ 2025: ಫರಾನ್ ಗನ್ ಫೈರಿಂಗ್’ ಸಂಭ್ರಮಕ್ಕೆ ವ್ಯಾಪಕ ಟೀಕೆ

ದುಬೈ: ಏಷ್ಯಾ ಕಪ್ 2025 ಸೂಪರ್-4 ಹಂತದ ನಿನ್ನೆ ನಡೆದ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕ್ ನ ಬ್ಯಾಟರ್ ಸಾಹಿಬ್‌ಜಾದ ಫರಾನ್ ಸಂಭ್ರಮ ವಿವಾದಕ್ಕೆ ಕಾರಣವಾಗಿದೆ. ಫರಾನ್ 34 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಇದಕ್ಕೆ ಅಭಿಷೇಕ್ ಶರ್ಮಾ ಕೈಬಿಟ್ಟ ಎರಡು ಕ್ಯಾಚ್‌ಗಳ ಸಹಾಯವೂ ಸಿಕ್ಕಿತ್ತು. ಆದರೆ ತಮ್ಮ ಹಾಫ್…

ಅಭಿಷೇಕ್ ಶರ್ಮಾ ಅಬ್ಬರದ ಬ್ಯಾಟಿಂಗ್ ಗೆ ಬಗ್ಗಿದ ಪಾಕ್: ಭಾರತಕ್ಕೆ 6 ವಿಕೆಟ್ ಗಳ ಜಯ
ಅಂತರಾಷ್ಟ್ರೀಯ ಕ್ರೀಡೆ

ಅಭಿಷೇಕ್ ಶರ್ಮಾ ಅಬ್ಬರದ ಬ್ಯಾಟಿಂಗ್ ಗೆ ಬಗ್ಗಿದ ಪಾಕ್: ಭಾರತಕ್ಕೆ 6 ವಿಕೆಟ್ ಗಳ ಜಯ

ದುಬೈನಲ್ಲಿ ನಡೆದ ಏಷ್ಯಾ ಕಪ್ ಸೂಪರ್-4 ಪಂದ್ಯದಲ್ಲಿ ಭಾರತವು ಪಾಕಿಸ್ತಾನವನ್ನು ಆರು ವಿಕೆಟ್‌ಗಳಿಂದ ಮಣಿಸಿದೆ. ಈ ಗೆಲುವಿಗೆ ಮುಖ್ಯ ಕಾರಣವಾಗಿದ್ದು ಭಾರತದ ಓಪನರ್ ಅಭಿಷೇಕ್ ಶರ್ಮಾ. ಕೇವಲ 39 ಎಸೆತಗಳಲ್ಲಿ 74 ರನ್‌ಗಳ ಸಿಡಿಲಿನ ಆಟದೊಂದಿಗೆ ಅವರು ಭಾರತವನ್ನು ಜಯದತ್ತ ಮುನ್ನಡೆಸಿದರು. ಪಂದ್ಯದ ನಂತರ ಪ್ರಶಸ್ತಿ ಸ್ವೀಕರಿಸಿದ ಅಭಿಷೇಕ್…

🏏 ಏಷ್ಯಾ ಕಪ್ ಸೂಪರ್ 4: ಪಾಕಿಸ್ತಾನ ವಿರುದ್ಧ ಭಾರತ ಗೆಲುವಿಗೆ 172 ರನ್ ಅಗತ್ಯ
ಕ್ರೀಡೆ

🏏 ಏಷ್ಯಾ ಕಪ್ ಸೂಪರ್ 4: ಪಾಕಿಸ್ತಾನ ವಿರುದ್ಧ ಭಾರತ ಗೆಲುವಿಗೆ 172 ರನ್ ಅಗತ್ಯ

ಏಷ್ಯಾ ಕಪ್ ಸೂಪರ್ 4 ಹಂತದ ರೋಚಕ ಪಂದ್ಯದಲ್ಲಿ ಪಾಕಿಸ್ತಾನವು 20 ಓವರ್‌ಗಳಲ್ಲಿ 171 ರನ್ ಕಲೆಹಾಕಿದೆ. ಟಾಪ್ ಆರ್ಡರ್‌ನಲ್ಲಿ ಹೂಸೈನ್ ತಲಾತ್ (13.1 ಓವರ್‌ನಲ್ಲಿ 115-4), ಸಾಹಿಬ್ಜಾದ ಫರಾನ್ (14.1 ಓವರ್‌ನಲ್ಲಿ 115-4) ಹಾಗೂ ಮೊಹಮ್ಮದ್ ನವಾಜ್ (18.3 ಓವರ್‌ನಲ್ಲಿ 149-5) ವಿಕೆಟ್ ಕಳೆದುಕೊಂಡರು. ಭಾರತದ ಬೌಲಿಂಗ್…

ಏಷ್ಯಾ ಕಪ್ IND VS PAK: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ – ಇಂದೂ ಹಸ್ತಲಾಘವ ಮಾಡಲು ನಿರಾಕರಿಸಿದ ಸೂರ್ಯಕುಮಾರ್
ಅಂತರಾಷ್ಟ್ರೀಯ ಕ್ರೀಡೆ

ಏಷ್ಯಾ ಕಪ್ IND VS PAK: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ – ಇಂದೂ ಹಸ್ತಲಾಘವ ಮಾಡಲು ನಿರಾಕರಿಸಿದ ಸೂರ್ಯಕುಮಾರ್

ದುಬೈ: ಏಷ್ಯಾ ಕಪ್ 2025ರ ಸೂಪರ್ ಫೋರ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಮತ್ತೆ ತೀವ್ರ ರಾಜಕೀಯ-ಕ್ರಿಕೆಟ್ ಕಾವು ಕಂಡುಬಂದಿದೆ. ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಟಾಸ್‌ನಲ್ಲಿ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಪಾಕಿಸ್ತಾನ ನಾಯಕ ಸಲ್ಮಾನ್ ಆಗಾ ವಿರುದ್ಧ ಟಾಸ್ ಗೆದ್ದು ಮೊದಲು ಬೌಲಿಂಗ್…

ನಾಳೆಯಿಂದ ಜಾರಿಗೆ ಹೊಸ ಜಿಎಸ್​ಟಿ ದರಗಳು: ಪ್ರಧಾನಿ ಮೋದಿ ಘೋಷಿಸಿದ “ಜಿಎಸ್​ಟಿ ಉತ್ಸವ”
ರಾಷ್ಟ್ರೀಯ

ನಾಳೆಯಿಂದ ಜಾರಿಗೆ ಹೊಸ ಜಿಎಸ್​ಟಿ ದರಗಳು: ಪ್ರಧಾನಿ ಮೋದಿ ಘೋಷಿಸಿದ “ಜಿಎಸ್​ಟಿ ಉತ್ಸವ”

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿ, ನಾಳೆ (ಸೆಪ್ಟೆಂಬರ್ 22) ನವರಾತ್ರಿಯ ಮೊದಲ ದಿನದಿಂದ ದೇಶಾದ್ಯಂತ “ ಜಿಎಸ್​ಟಿ ಉತ್ಸವ” ಆರಂಭವಾಗುವುದಾಗಿ ಘೋಷಿಸಿದ್ದಾರೆ. ಹೊಸ ಜಿಎಸ್​ಟಿ ದರಗಳು ಜಾರಿಯಾಗುವುದರಿಂದ ಸಾಮಾನ್ಯ ಜನರು ತಮ್ಮ ಮೆಚ್ಚಿನ ವಸ್ತುಗಳನ್ನು ಕಡಿಮೆ ಬೆಲೆಗೆ ಖರೀದಿಸಬಹುದೆಂದು ಮೋದಿ ತಿಳಿಸಿದ್ದಾರೆ. “ನಾಳೆಯಿಂದ ನಿಮ್ಮ…

ದಲಿತ ಮಹಿಳೆಯರ ಬಗ್ಗೆ ಹೇಳಿಕೆ ಪ್ರಕರಣ: ಯತ್ನಾಳ್ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ
ಅಪರಾಧ ರಾಜ್ಯ

ದಲಿತ ಮಹಿಳೆಯರ ಬಗ್ಗೆ ಹೇಳಿಕೆ ಪ್ರಕರಣ: ಯತ್ನಾಳ್ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಲಿತ ಮಹಿಳೆಯರ ಕುರಿತು ನೀಡಿದ ಹೇಳಿಕೆ ಪ್ರಕರಣದಲ್ಲಿ ಹೈಕೋರ್ಟ್ ಪ್ರಮುಖ ಮಧ್ಯಂತರ ಆದೇಶ ಹೊರಡಿಸಿದೆ. ಯತ್ನಾಳ್ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ತಕ್ಷಣ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ನ್ಯಾಯಮೂರ್ತಿಗಳು ಸೂಚಿಸಿದ್ದಾರೆ. ದೂರು ವಿಚಾರಣೆಯಲ್ಲಿರುವ ತನಕ ಅವರಿಗೆ ರಕ್ಷಣೆಯಂತಿರುವ ಈ…

ಜಾತಿಗಣತಿ ವಿವಾದ: 33 ಕ್ರಿಶ್ಚಿಯನ್ ಜಾತಿ ನಮೂನೆಯಿಂದ ಕೈಬಿಟ್ಟ ಸರ್ಕಾರ
ರಾಜ್ಯ

ಜಾತಿಗಣತಿ ವಿವಾದ: 33 ಕ್ರಿಶ್ಚಿಯನ್ ಜಾತಿ ನಮೂನೆಯಿಂದ ಕೈಬಿಟ್ಟ ಸರ್ಕಾರ

ಬೆಂಗಳೂರು, ಸೆಪ್ಟೆಂಬರ್ 21: ರಾಜ್ಯದಲ್ಲಿ ಜಾತಿಗಣತಿ ಪ್ರಕ್ರಿಯೆ ಆರಂಭಕ್ಕೂ ಮುನ್ನವೇ ದೊಡ್ಡ ವಿವಾದ ಸೃಷ್ಟಿಯಾಗಿದ್ದು, ಸಮುದಾಯಗಳ ತೀವ್ರ ವಿರೋಧದ ಬೆನ್ನಲ್ಲೇ ಸರ್ಕಾರ 46 ಕ್ರಿಶ್ಚಿಯನ್ ಜಾತಿಗಳ ಪೈಕಿ 33 ಜಾತಿಗಳನ್ನು ಜಾತಿಗಣತಿ ನಮೂನೆಯಿಂದ ಕೈಬಿಟ್ಟಿದೆ. ಈ ಕುರಿತು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್ ಮತ್ತು…

ಜನಾರ್ದನ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ: ಸಂಸದ ಸಸಿಕಾಂತ್ ಸೆಂಥಿಲ್ ದೂರು ವಿಚಾರಣೆಗೆ ಕೋರ್ಟ್ ಅನುಮತಿ
ಅಪರಾಧ ರಾಜ್ಯ

ಜನಾರ್ದನ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ: ಸಂಸದ ಸಸಿಕಾಂತ್ ಸೆಂಥಿಲ್ ದೂರು ವಿಚಾರಣೆಗೆ ಕೋರ್ಟ್ ಅನುಮತಿ

ಬೆಂಗಳೂರು: ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಸಲ್ಲಿಸಿದ್ದ ಮಾನನಷ್ಟ ದೂರುಗೆ ಕೋರ್ಟ್ ವಿಚಾರಣೆಗೆ ಅಂಗೀಕಾರ ನೀಡಿದೆ. ಸೆಂಥಿಲ್ ಅವರ ಹೇಳಿಕೆಯ ಪ್ರಕಾರ, ಜನಾರ್ದನ ರೆಡ್ಡಿ ಇತ್ತೀಚೆಗೆ ನೀಡಿದ ಸಾರ್ವಜನಿಕ ಹೇಳಿಕೆಗಳು ತಮ್ಮ ಗೌರವ ಮತ್ತು ರಾಜಕೀಯ ಬದುಕಿಗೆ ಧಕ್ಕೆ ತಂದಿವೆ. ಈ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI