ಅಂತರಾಷ್ಟ್ರೀಯ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡ್ರಗ್ಸ್ ಬೇಟೆ: 21.5 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಜ್ಯ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡ್ರಗ್ಸ್ ಬೇಟೆ: 21.5 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಪತ್ತೆ!

ಬೆಂಗಳೂರು: ಸಿಲಿಕಾನ್ ಸಿಟಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕಸ್ಟಮ್ಸ್ ಅಧಿಕಾರಿಗಳು ಭಾರಿ ಕಾರ್ಯಾಚರಣೆ ನಡೆಸಿದ್ದು, ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 21.5 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ನಾಲ್ವರು ಪ್ರಯಾಣಿಕರನ್ನು ಬಂಧಿಸಲಾಗಿದೆ.​ ಮೇ 1 ರಂದು ವಿಮಾನ ನಿಲ್ದಾಣದ ಟರ್ಮಿನಲ್-2 ರಲ್ಲಿ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದ ವಿವರ:​ ಬ್ಯಾಂಕಾಕ್‌ನಿಂದ ಆಗಮಿಸಿದ ಪ್ರಯಾಣಿಕರ ಮೇಲೆ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ಅವರ ಲಗೇಜ್‌ಗಳನ್ನು ತಪಾಸಣೆ ಮಾಡಿದಾಗ…

ರಾಜ್ಯ

ಧಾರ್ಮಿಕ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಕ್ರೀಡೆ

ಮನೋರಂಜನೆ

ಛತ್ತೀಸ್‌ಗಢ ಮದ್ಯ ಹಗರಣದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಬಂಧನ
ಅಪರಾಧ

ಛತ್ತೀಸ್‌ಗಢ ಮದ್ಯ ಹಗರಣದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಬಂಧನ

ಛತ್ತೀಸ್‌ಗಢ ಭ್ರಷ್ಟಾಚಾರ ನಿಗ್ರಹ ದಳ (ACB) ಮತ್ತು ಆರ್ಥಿಕ ಅಪರಾಧ ವಿಭಾಗ (EOW) ಮದ್ಯ ಹಗರಣ ಪ್ರಕರಣದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ನಿರಂಜನ್ ದಾಸ್ ಅವರನ್ನು ಬಂಧಿಸಿದೆ. ದಾಸ್ ಅವರು ಆ ಸಮಯದಲ್ಲಿ ರಾಜ್ಯ ಮದ್ಯ ಇಲಾಖೆಯ ಆಯುಕ್ತರಾಗಿದ್ದು, ಹಗರಣವನ್ನು ನಡೆಸುತ್ತಿದ್ದ ಸಿಂಡಿಕೇಟ್‌ಗೆ ಸಹಕರಿಸಿದ್ದಾರೆಯೆಂಬ ಆರೋಪ ಎದುರಿಸುತ್ತಿದ್ದಾರೆ. ದಾಸ್…

ಭಾರತದಲ್ಲಿ ಐಫೋನ್ 17 ಕ್ರೇಜ್: ಹೊಸ ಆವೃತ್ತಿ ಬಿಡುಗಡೆಗೆ ಭಾರೀ ಪ್ರತಿಕ್ರಿಯೆ
ತಂತ್ರಜ್ಞಾನ

ಭಾರತದಲ್ಲಿ ಐಫೋನ್ 17 ಕ್ರೇಜ್: ಹೊಸ ಆವೃತ್ತಿ ಬಿಡುಗಡೆಗೆ ಭಾರೀ ಪ್ರತಿಕ್ರಿಯೆ

ಆಪಲ್ ಕಂಪನಿಯ ಬಹು ನಿರೀಕ್ಷಿತ ಐಫೋನ್ 17 ಸರಣಿಯನ್ನು ಭಾರತದಲ್ಲಿ ಇಂದು ಬಿಡುಗಡೆ ಮಾಡಲಾಗಿದೆ. ಮುಂಬೈ ಮತ್ತು ದೆಹಲಿಯ ಆಪಲ್ ಸ್ಟೋರ್‌ಗಳಲ್ಲಿ ಸಾವಿರಾರು ಮಂದಿ ಅಭಿಮಾನಿಗಳು ಬೆಳಗಿನ ಜಾವದಿಂದಲೇ ಸಾಲಿನಲ್ಲಿ ನಿಂತು ಹೊಸ ಐಫೋನ್ ಖರೀದಿಸಲು ಸ್ಪರ್ಧಿಸಿದರು. ಮುಂಬೈಯ ಬಿಕೆಸಿ ಆಪಲ್ ಸ್ಟೋರ್ ಎದುರು ಕಟ್ಟಡವನ್ನು ಸುತ್ತುವರಿದಷ್ಟು ಉದ್ದ…

ಮೈಸೂರು ದಸರಾ ಉದ್ಘಾಟನೆ – ಬಾನು ಮುಶ್ತಾಕ್ ಆಹ್ವಾನ ಪ್ರಶ್ನಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಧಾರ್ಮಿಕ ರಾಜ್ಯ

ಮೈಸೂರು ದಸರಾ ಉದ್ಘಾಟನೆ – ಬಾನು ಮುಶ್ತಾಕ್ ಆಹ್ವಾನ ಪ್ರಶ್ನಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಕರ್ನಾಟಕ ಹೈಕೋರ್ಟ್ ತೀರ್ಪಿಗೆ ಸವಾಲು ಹಾಕಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಈ ಅರ್ಜಿಯಲ್ಲಿ, ರಾಜ್ಯ ಸರ್ಕಾರ ಬುಕರ್‌ ಪ್ರಶಸ್ತಿ ವಿಜೇತೆ ಬಾನು ಮುಶ್ತಾಕ್ ಅವರನ್ನು ಮೈಸೂರು ಚಾಮುಂಡಿ ಬೆಟ್ಟದ ದಸರಾ ಮಹೋತ್ಸವ ಉದ್ಘಾಟನೆಗೆ ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವುದನ್ನು ಪ್ರಶ್ನಿಸಲಾಗಿತ್ತು. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಹಾಗೂ…

ಯುಪಿಐ ಆ್ಯಪ್‌ಗಳಲ್ಲಿ ಕ್ರೆಡಿಟ್ ಕಾರ್ಡ್ ಮೂಲಕ ರೆಂಟ್ ಪಾವತಿ ನಿಷೇಧ – ಆರ್‌ಬಿಐ ಹೊಸ ನಿಯಮ ಜಾರಿಗೆ
ತಂತ್ರಜ್ಞಾನ ರಾಷ್ಟ್ರೀಯ

ಯುಪಿಐ ಆ್ಯಪ್‌ಗಳಲ್ಲಿ ಕ್ರೆಡಿಟ್ ಕಾರ್ಡ್ ಮೂಲಕ ರೆಂಟ್ ಪಾವತಿ ನಿಷೇಧ – ಆರ್‌ಬಿಐ ಹೊಸ ನಿಯಮ ಜಾರಿಗೆ

ನವದೆಹಲಿ (ಸೆ.19): ಬಾಡಿಗೆ ಪಾವತಿಯಲ್ಲಿ ಕ್ರೆಡಿಟ್ ಕಾರ್ಡ್ ಬಳಕೆ ಮೇಲೆ ಆರ್‌ಬಿಐ ಹೊಸ ನಿಯಮ ಜಾರಿಗೊಳಿಸಿದೆ. ಸೆಪ್ಟೆಂಬರ್ 15ರಿಂದ ಜಾರಿಯಾದ ಪರಿಷ್ಕೃತ ಮಾರ್ಗಸೂಚಿಯ ಪ್ರಕಾರ, ಕ್ರೆಡಿಟ್ ಕಾರ್ಡ್ ಮೂಲಕ ಯುಪಿಐ ಆ್ಯಪ್‌ಗಳಲ್ಲಿ ನೇರವಾಗಿ ಮನೆಮಾಲೀಕರಿಗೆ ಬಾಡಿಗೆ ಪಾವತಿ ಮಾಡುವ ಅವಕಾಶ ಇಲ್ಲದಂತಾಗಿದೆ. ವೆರಿಫೈ ಆಗಿರುವ ಮತ್ತು ಒಪ್ಪಂದ ಹೊಂದಿರುವ…

ಉತ್ತರ ಕರ್ನಾಟಕದ ಯೂಟ್ಯೂಬರ್ ಮುಕಳೆಪ್ಪ “ನೈಜ ಧರ್ಮ ಬಯಲು” – ಹಿಂದೂ ಎಂದು ದಾಖಲೆ ಸೃಷ್ಟಿಸಿ ವಿವಾಹ
ಅಪರಾಧ ಧಾರ್ಮಿಕ ಮನೋರಂಜನೆ

ಉತ್ತರ ಕರ್ನಾಟಕದ ಯೂಟ್ಯೂಬರ್ ಮುಕಳೆಪ್ಪ “ನೈಜ ಧರ್ಮ ಬಯಲು” – ಹಿಂದೂ ಎಂದು ದಾಖಲೆ ಸೃಷ್ಟಿಸಿ ವಿವಾಹ

ಧಾರವಾಡ (ಸೆ.19): ಉತ್ತರ ಕರ್ನಾಟಕದ ಯೂಟ್ಯೂಬರ್ ಮತ್ತು ಶಾರ್ಟ್‌ ವಿಡಿಯೋ ಸ್ಟಾರ್‌ ಕ್ವಾಜಾ ಅಲಿಯಾಸ್ ಮುಕಳೆಪ್ಪ ವಿರುದ್ಧ ಬಜರಂಗದಳ ಕಾರ್ಯಕರ್ತರು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನಲ್ಲಿ, ಮುಕಳೆಪ್ಪ ತನ್ನನ್ನು ಹಿಂದೂ ಧರ್ಮೀಯನೆಂದು ಸುಳ್ಳು ದಾಖಲೆ ಸೃಷ್ಟಿಸಿ ಗಾಯತ್ರಿ ಎಂಬ ಹಿಂದೂ ಯುವತಿಯನ್ನು ಜೂನ್ 5,…

ಕುಮಾರ ಪರ್ವತ ಚಾರಣ ಇಂದಿನಿಂದ ಪುನರಾರಂಭ – ನಿಯಮಗಳಲ್ಲಿ ಮಹತ್ವದ ಬದಲಾವಣೆ
ಕ್ರೀಡೆ ಧಾರ್ಮಿಕ ರಾಜ್ಯ

ಕುಮಾರ ಪರ್ವತ ಚಾರಣ ಇಂದಿನಿಂದ ಪುನರಾರಂಭ – ನಿಯಮಗಳಲ್ಲಿ ಮಹತ್ವದ ಬದಲಾವಣೆ

ಸುಬ್ರಮಣ್ಯ: ಪಶ್ಚಿಮ ಘಟ್ಟದ ಪ್ರಸಿದ್ಧ ಕುಮಾರ ಪರ್ವತ ಚಾರಣ ಇಂದು (ಸೆಪ್ಟೆಂಬರ್ 19, 2025)ರಿಂದ ಪುನರಾರಂಭಗೊಂಡಿದೆ. ಈ ಬಾರಿ ಟ್ರೆಕ್ಕಿಂಗ್‌ ನಿಯಮಗಳಲ್ಲಿ ಮಹತ್ವದ ಬದಲಾವಣೆಗಳನ್ನು ಜಾರಿಗೆ ತಂದಿದ್ದು, ಪ್ರವಾಸಿಗರಿಗೆ ಇದು ಇನ್ನಷ್ಟು ಸವಾಲಿನ ಪ್ರಯಾಣವಾಗಿದೆ. ಅರಣ್ಯ ಇಲಾಖೆಯ ನಿಯಮಗಳ ಪ್ರಕಾರ, ಈ ಟ್ರೆಕ್‌ ಇದೀಗ ಒಂದು ದಿನದ ಕಠಿಣ…

2025ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್: ನೀರಜ್ ಚೋಪ್ರಾ ಫೈನಲ್ ಕನಸು ಭಗ್ನ
ಕ್ರೀಡೆ

2025ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್: ನೀರಜ್ ಚೋಪ್ರಾ ಫೈನಲ್ ಕನಸು ಭಗ್ನ

2025ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಜಾವೆಲಿನ್ ತಾರೆ, ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ, ನಿರೀಕ್ಷಿತ ಪ್ರದರ್ಶನ ನೀಡದೆ ಫೈನಲ್ ಹಂತದಿಂದಲೇ ಹೊರಬಿದ್ದಿದ್ದಾರೆ. ಪುರುಷರ ಜಾವೆಲಿನ್ ಸ್ಪರ್ಧೆಯಲ್ಲಿ ನೀರಾಜ್ ಒಟ್ಟು 84.03 ಮೀಟರ್ ಎಸೆತದೊಂದಿಗೆ ಎಂಟನೇ ಸ್ಥಾನದಲ್ಲಿ ತೃಪ್ತಿಪಡಬೇಕಾಯಿತು. ಸ್ಪರ್ಧೆಯಲ್ಲಿ ಯಾರೂ 90 ಮೀಟರ್ ಗಡಿಯನ್ನು ಮೀರಿ ಎಸೆಯಲು…

ಚಾರ್‌ಧಾಮ್ ಯಾತ್ರೆಗೆ ಹೆಲಿಕಾಪ್ಟರ್ ಸೇವೆ ಪುನರಾರಂಭಕ್ಕೆ ಡಿಜಿಸಿಎ ಅನುಮತಿ
ಧಾರ್ಮಿಕ ರಾಷ್ಟ್ರೀಯ

ಚಾರ್‌ಧಾಮ್ ಯಾತ್ರೆಗೆ ಹೆಲಿಕಾಪ್ಟರ್ ಸೇವೆ ಪುನರಾರಂಭಕ್ಕೆ ಡಿಜಿಸಿಎ ಅನುಮತಿ

ಮಳೆಗಾಲದ ವಿರಾಮದ ಬಳಿಕ ಚಾರ್‌ಧಾಮ್ ಯಾತ್ರೆಯ ಹೆಲಿಕಾಪ್ಟರ್ ಸೇವೆಗೆ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಅನುಮೋದನೆ ನೀಡಿದೆ. ನಾಗರಿಕ ವಿಮಾನಯಾನ ಸಚಿವಾಲಯದ ಪ್ರಕಾರ, ಯಾತ್ರಿಕರ ಸುರಕ್ಷತೆಯನ್ನು ಹೆಚ್ಚಿಸಲು ಹೊಸ ತಂತ್ರಜ್ಞಾನ ಆಧಾರಿತ ಕ್ರಮಗಳನ್ನು ಜಾರಿಗೆ ತಂದು, ಅವುಗಳನ್ನು ಕಠಿಣ ಪರಿಶೀಲನೆಯ ಬಳಿಕ ಅನುಮತಿ ನೀಡಲಾಗಿದೆ. ನಾಗರಿಕ ವಿಮಾನಯಾನ ಸಚಿವ ರಾಮ್ಮೋಹನ್…

ಪುತ್ತೂರು ಕ್ಷೇತ್ರದ 5 ಕಿಂಡಿ ಅಣೆಕಟ್ಟಿಗೆ 5.70 ಕೋಟಿ ರೂ. ಅನುದಾನ- ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಅಶೋಕ್ ಕುಮಾರ್ ರೈ
Uncategorized

ಪುತ್ತೂರು ಕ್ಷೇತ್ರದ 5 ಕಿಂಡಿ ಅಣೆಕಟ್ಟಿಗೆ 5.70 ಕೋಟಿ ರೂ. ಅನುದಾನ- ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಅಶೋಕ್ ಕುಮಾರ್ ರೈ

ಪುತ್ತೂರು: ಸಣ್ಣ ನೀರಾವರಿ ಇಲಾಖೆಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಐದು ಕಿಂಡಿ ಅಣೆಕಟ್ಟಿನ ನಿರ್ಮಾಣಕ್ಕೆ 5.70 ಕೋಟಿ ರೂಪಾಯಿಗಳ ಅನುದಾನ ಮಂಜೂರಾಗಿದೆ. ಹಲವು ವರ್ಷಗಳಿಂದ ಈ ಅಣೆಕಟ್ಟುಗಳ ನಿರ್ಮಾಣಕ್ಕಾಗಿ ಬೇಡಿಕೆ ಮುಂದುವರಿದಿದ್ದು, ಇದೀಗ ಸರ್ಕಾರದಿಂದ ಅನುಮೋದನೆ ದೊರೆತಿದೆ. ಇನ್ನೂ ಹಲವು ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರುವುದಾಗಿ ಹಾಗೂ…

ಉತ್ತರಪ್ರದೇಶದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿ
ರಾಷ್ಟ್ರೀಯ

ಉತ್ತರಪ್ರದೇಶದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿ

ಹೆಚ್ಚುತ್ತಿರುವ ಬೀದಿ ನಾಯಿಗಳ ದಾಳಿಗಳ ಹಿನ್ನೆಲೆ ಉತ್ತರಪ್ರದೇಶ ಸರ್ಕಾರವು ಹೊಸ ನಿಯಮಾವಳಿಗಳನ್ನು ಜಾರಿಗೊಳಿಸಿದೆ. ಸರ್ಕಾರದ ಹೊಸ ಮಾರ್ಗಸೂಚಿಗಳ ಪ್ರಕಾರ, ಮಾನವರ ಮೇಲೆ ಕಾರಣವಿಲ್ಲದೆ ದಾಳಿ ಮಾಡುವ ನಾಯಿಗಳನ್ನು 10 ದಿನಗಳ ಕಾಲ ಪ್ರಾಣಿ ಆಶ್ರಯ ಕೇಂದ್ರದಲ್ಲಿ ವೀಕ್ಷಣೆಯಲ್ಲಿಡಲಾಗುವುದು. ನಂತರ ಅವುಗಳನ್ನು ಶಸ್ತ್ರಚಿಕಿತ್ಸೆ, ಮೈಕ್ರೋಚಿಪ್ ಅಳವಡಿಕೆ ನಡೆಸಿ, ತಮ್ಮದೇ ಪ್ರದೇಶಕ್ಕೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI