ಅಂತರಾಷ್ಟ್ರೀಯ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡ್ರಗ್ಸ್ ಬೇಟೆ: 21.5 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಜ್ಯ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡ್ರಗ್ಸ್ ಬೇಟೆ: 21.5 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಪತ್ತೆ!

ಬೆಂಗಳೂರು: ಸಿಲಿಕಾನ್ ಸಿಟಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕಸ್ಟಮ್ಸ್ ಅಧಿಕಾರಿಗಳು ಭಾರಿ ಕಾರ್ಯಾಚರಣೆ ನಡೆಸಿದ್ದು, ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 21.5 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ನಾಲ್ವರು ಪ್ರಯಾಣಿಕರನ್ನು ಬಂಧಿಸಲಾಗಿದೆ.​ ಮೇ 1 ರಂದು ವಿಮಾನ ನಿಲ್ದಾಣದ ಟರ್ಮಿನಲ್-2 ರಲ್ಲಿ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದ ವಿವರ:​ ಬ್ಯಾಂಕಾಕ್‌ನಿಂದ ಆಗಮಿಸಿದ ಪ್ರಯಾಣಿಕರ ಮೇಲೆ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ಅವರ ಲಗೇಜ್‌ಗಳನ್ನು ತಪಾಸಣೆ ಮಾಡಿದಾಗ…

ರಾಜ್ಯ

ಧಾರ್ಮಿಕ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಕ್ರೀಡೆ

ಮನೋರಂಜನೆ

ಅಹಮದಾಬಾದ್ ವಿಮಾನ ದುರಂತ : ಕ್ಯಾಪ್ಟನ್‌ ಸಭರ್ವಾಲ್ ಅವರ ತಂದೆ ಹೊಸ ತನಿಖೆ ಬೇಡಿಕೆ
ಅಪರಾಧ ರಾಷ್ಟ್ರೀಯ

ಅಹಮದಾಬಾದ್ ವಿಮಾನ ದುರಂತ : ಕ್ಯಾಪ್ಟನ್‌ ಸಭರ್ವಾಲ್ ಅವರ ತಂದೆ ಹೊಸ ತನಿಖೆ ಬೇಡಿಕೆ

ಅಹಮದಾಬಾದ್‌ನ ಜೂನ್ 12ರಂದು ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದ ತನಿಖೆ ಕುರಿತಂತೆ ವಿವಾದ ಸೃಷ್ಟಿಯಾಗಿದೆ. ಏರ್ ಇಂಡಿಯಾ ಫ್ಲೈಟ್ AI 171 ಪೈಲಟ್ ಕ್ಯಾಪ್ಟನ್ ಸುಮಿತ್ ಸಭರ್ವಾಲ್ ಅವರ ತಂದೆ ಪುಷ್ಕರಾಜ್ ಸಭರ್ವಾಲ್ ಅವರು, ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ನೀಡಿದ ಪ್ರಾಥಮಿಕ ವರದಿ ಅಪೂರ್ಣವಾಗಿದ್ದು,…

ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗೆ 618 ಕೋಟಿ ರೂ. ಅನುಮೋದನೆ – 2026ರೊಳಗೆ ಹಾರಾಟ ಆರಂಭ ಸಾಧ್ಯ
ತಂತ್ರಜ್ಞಾನ ರಾಷ್ಟ್ರೀಯ

ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗೆ 618 ಕೋಟಿ ರೂ. ಅನುಮೋದನೆ – 2026ರೊಳಗೆ ಹಾರಾಟ ಆರಂಭ ಸಾಧ್ಯ

ಬೆಂಗಳೂರು: ವಿಜಯಪುರದಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣದ ಅಭಿವೃದ್ಧಿ ಕಾಮಗಾರಿಗೆ ಸಚಿವ ಸಂಪುಟ ಸಭೆ 618.75 ಕೋಟಿ ರೂ.ಗಳ ಪರಿಷ್ಕೃತ ಅಂದಾಜಿಗೆ ಅನುಮೋದನೆ ನೀಡಿದೆ. ಈ ಮೂಲಕ ಶಿಲಾನ್ಯಾಸಗೊಂಡು 17 ವರ್ಷ ಕಳೆದ ವಿಮಾನ ನಿಲ್ದಾಣ ಯೋಜನೆಗೆ ಮತ್ತೊಮ್ಮೆ ವೇಗ ಸಿಕ್ಕಿದೆ. 2021ರಲ್ಲಿ ಕಾಮಗಾರಿ ಆರಂಭಗೊಂಡಿದ್ದು, ಸದ್ಯ ನಿರ್ಮಾಣ…

ಬಿಹಾರದ ಮೊದಲ ಮಹಿಳಾ ಫೈಡೆ ಮಾಸ್ಟರ್‌ ಆಗಿ ಮೇರಿಯಂ ಫಾತಿಮಾ ಸಾಧನೆ
ಕ್ರೀಡೆ ರಾಷ್ಟ್ರೀಯ

ಬಿಹಾರದ ಮೊದಲ ಮಹಿಳಾ ಫೈಡೆ ಮಾಸ್ಟರ್‌ ಆಗಿ ಮೇರಿಯಂ ಫಾತಿಮಾ ಸಾಧನೆ

ಮೇರಿಯಂ ಫಾತಿಮಾ ಬಿಹಾರ ರಾಜ್ಯದ ಮೊದಲ ಮಹಿಳಾ ಫೈಡೆ ಮಾಸ್ಟರ್‌ (WFM) ಆಗಿ ಸಾಧನೆ ಮಾಡಿದ್ದಾರೆ. ಮುಜಫರ್‌ಪುರ ಮೂಲದ ಪ್ರತಿಭಾವಂತ ಚೆಸ್‌ ಆಟಗಾರ್ತಿ ಮೇರಿಯಂ ಫಾತಿಮಾ, ಚೆಸ್‌ ಕ್ರೀಡೆಯಲ್ಲಿ ಹಲವು ಪ್ರಶಸ್ತಿಗಳನ್ನು ಗಳಿಸಿದ್ದಾರೆ. ಈ ಮಹತ್ವದ ಸಾಧನೆಗಾಗಿ ಬಿಹಾರ ರಾಜ್ಯ ಕ್ರೀಡಾ ಪ್ರಾಧಿಕಾರದ ಮಹಾನಿರ್ದೇಶಕ ರವೀಂದ್ರನ್ ಶಂಕರನ್ ಅವರು…

ಭಾರತದ ಏಳು ನೈಸರ್ಗಿಕ ಸ್ಮಾರಕಗಳು UNESCO-ದ ತಾತ್ಕಾಲಿಕ ವಿಶ್ವ ಪಾರಂಪರಿಕ ಪಟ್ಟಿಗೆ ಸೇರ್ಪಡೆ
ಅಂತರಾಷ್ಟ್ರೀಯ ರಾಷ್ಟ್ರೀಯ

ಭಾರತದ ಏಳು ನೈಸರ್ಗಿಕ ಸ್ಮಾರಕಗಳು UNESCO-ದ ತಾತ್ಕಾಲಿಕ ವಿಶ್ವ ಪಾರಂಪರಿಕ ಪಟ್ಟಿಗೆ ಸೇರ್ಪಡೆ

ಭಾರತದ ಏಳು ನೈಸರ್ಗಿಕ ಸ್ಮಾರಕಗಳು UNESCO-ಯ ತಾತ್ಕಾಲಿಕ ವಿಶ್ವ ಪಾರಂಪರಿಕ ಪಟ್ಟಿಗೆ ಸೇರ್ಪಡೆಗೊಂಡಿವೆ. ಮಹಾರಾಷ್ಟ್ರದ ಪಂಚಗಣಿ ಮತ್ತು ಮಹಾಬಲೇಶ್ವರದ ಡೆಕ್ಕನ್ ಟ್ರಾಪ್ಸ್, ಕರ್ನಾಟಕದ ಸೇಂಟ್ ಮೇರೀಸ್ ದ್ವೀಪಗಳ ಗುಂಪು, ಮೇಘಾಲಯದ ಈಸ್ಟ್ ಖಾಸಿ ಹಿಲ್ಸ್‌ನ ಮೇಘಾಲಯನ್ ಏಜ್ ಗುಹೆಗಳು, ನಾಗಾಲ್ಯಾಂಡ್‌ನ ಕಿಫೈರೆಯ ನಗಾ ಹಿಲ್ ಓಫಿಯೋಲೈಟ್, ಆಂಧ್ರಪ್ರದೇಶದ ವಿಶಾಖಪಟ್ಟಣದ…

ಮಧ್ಯಪ್ರದೇಶ: ಹೆರಿಗೆ ಕೊಠಡಿಯಲ್ಲಿ ವೈದ್ಯೆಯ ಮೇಲೆ ಇಂಟರ್ನ್ ವಿದ್ಯಾರ್ಥಿನಿಯರ ಹಲ್ಲೆ
ಅಪರಾಧ ರಾಷ್ಟ್ರೀಯ

ಮಧ್ಯಪ್ರದೇಶ: ಹೆರಿಗೆ ಕೊಠಡಿಯಲ್ಲಿ ವೈದ್ಯೆಯ ಮೇಲೆ ಇಂಟರ್ನ್ ವಿದ್ಯಾರ್ಥಿನಿಯರ ಹಲ್ಲೆ

ಮಧ್ಯಪ್ರದೇಶ, ಸೆಪ್ಟೆಂಬರ್ 18: ಸಮಾಜದಲ್ಲಿ ಮನುಷ್ಯತ್ವ ಮರೆತು ವರ್ತಿಸುವ ಘಟನೆಗಳು ಹೆಚ್ಚಾಗುತ್ತಿವೆ. ಇಂತಹದ್ದೇ ಒಂದು ಆಘಾತಕಾರಿ ಘಟನೆ ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯ ಬಿರ್ಸಾ ಮುಂಡಾ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ. ಹೆರಿಗೆ ನೋವಿನಿಂದ ನರಳುತ್ತಿದ್ದ ಮಹಿಳೆಯೊಬ್ಬರನ್ನು ನೋಡಿಕೊಳ್ಳುತ್ತಿದ್ದ ಕರ್ತವ್ಯದಲ್ಲಿದ್ದ ವೈದ್ಯೆಯ ಮೇಲೆ ಇಂಟರ್ನ್ ವಿದ್ಯಾರ್ಥಿನಿಯರು ಹಲ್ಲೆ ನಡೆಸಿದ್ದಾರೆ. ಈ…

ಉರುಳಾಗಲಿದೆಯೇ ಯಡಿಯೂರಪ್ಪನವರ ಪೋಕ್ಸೋ ಪ್ರಕರಣ? ವಿಚಾರಣೆಗೆ ಅರ್ಹವೆಂದ ಹೈಕೋರ್ಟ್
ಅಪರಾಧ ರಾಜ್ಯ

ಉರುಳಾಗಲಿದೆಯೇ ಯಡಿಯೂರಪ್ಪನವರ ಪೋಕ್ಸೋ ಪ್ರಕರಣ? ವಿಚಾರಣೆಗೆ ಅರ್ಹವೆಂದ ಹೈಕೋರ್ಟ್

ಬೆಂಗಳೂರು, ಸೆಪ್ಟೆಂಬರ್ 18: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ನ್ಯಾಯಾಲಯದ ವಿಚಾರಣೆಗೆ ಅರ್ಹವಾಗಿದೆ ಎನ್ನುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ಯಡಿಯೂರಪ್ಪ ಹಾಗೂ ಇತರರು ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ. ಅರುಣ್ ಅವರ ಪೀಠ, ಅಧೀನ ನ್ಯಾಯಾಲಯ…

ಹದಿನೇಳು ವರ್ಷದ ಬಾಲಕಿ ಸೇರಿ ಹಲವಾರು ಮಹಿಳೆಯರ ಮೇಲೆ ಅತ್ಯಾಚಾರ – ಯೋಗ ಗುರು ಬಂಧನ
ಅಪರಾಧ ರಾಜ್ಯ ರಾಷ್ಟ್ರೀಯ

ಹದಿನೇಳು ವರ್ಷದ ಬಾಲಕಿ ಸೇರಿ ಹಲವಾರು ಮಹಿಳೆಯರ ಮೇಲೆ ಅತ್ಯಾಚಾರ – ಯೋಗ ಗುರು ಬಂಧನ

ಬೆಂಗಳೂರು, ಸೆಪ್ಟೆಂಬರ್ 18: ರಾಜರಾಜೇಶ್ವರಿ ನಗರದಲ್ಲಿ ಯೋಗ ಕೇಂದ್ರ ನಡೆಸುತ್ತಿದ್ದ ಯೋಗ ಗುರು ನಿರಂಜನಾ ಮೂರ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಹದಿನೇಳು ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ತನಿಖೆ ವೇಳೆ ಬಾಲಕಿ ಮಾತ್ರವಲ್ಲದೆ, ಯೋಗ ಕೇಂದ್ರಕ್ಕೆ ಬರುತ್ತಿದ್ದ ಸುಮಾರು ಎಂಟು…

ಕಬಡ್ಡಿ ಪಂದ್ಯಾಟಕ್ಕೆ ಸಜ್ಜಾದ ರಾಮಕುಂಜ : ಮೆರಗು ಹೆಚ್ಚಿಸಲಿರುವ ಜಂಬೂರಿ ಖ್ಯಾತಿಯ ಆಳ್ವಾಸ್ ಸಾಸ್ಕೃತಿಕ ವೈಭವ
ಕ್ರೀಡೆ ರಾಜ್ಯ

ಕಬಡ್ಡಿ ಪಂದ್ಯಾಟಕ್ಕೆ ಸಜ್ಜಾದ ರಾಮಕುಂಜ : ಮೆರಗು ಹೆಚ್ಚಿಸಲಿರುವ ಜಂಬೂರಿ ಖ್ಯಾತಿಯ ಆಳ್ವಾಸ್ ಸಾಸ್ಕೃತಿಕ ವೈಭವ

ಕಡಬ ತಾಲೂಕಿನ ಶ್ರೀರಾಮಕುಂಜೇಶ್ವರ ಪಿ.ಯು. ಕಾಲೇಜು ಮತ್ತು ಕನ್ನಡ ಮಧ್ಯಮ ಪ್ರಾಥಮಿಕ ಶಾಲೆಯಲ್ಲಿ 2025-26 ನೇ ಸಾಲಿನ ಮೈಸೂರು ವಿಭಾಗ ಮಟ್ಟದ ಕಬಡ್ಡಿ ಪಂದ್ಯಾಟ ಆಯೋಜನೆಯಾಗಿದೆ. 14ರ, 17ರ ವಯೋಮಾನದ ಬಾಲಕ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟ ಸೆಪ್ಟೆಂಬರ್ 27 ಮತ್ತು 28ರಂದು ನಡೆಯಲಿದೆ. ಈ ಕಬಡ್ಡಿ ಪಂದ್ಯಾಟದಲ್ಲಿ…

ಲಾ ನಿನಾ ಪರಿಣಾಮ: ಈ ವರ್ಷ ಭಾರತದಲ್ಲಿ ದಾಖಲೆಯ ತೀವ್ರ ಚಳಿ ಸಾಧ್ಯತೆ
ರಾಷ್ಟ್ರೀಯ ಹವಾಮಾನ ವರದಿ

ಲಾ ನಿನಾ ಪರಿಣಾಮ: ಈ ವರ್ಷ ಭಾರತದಲ್ಲಿ ದಾಖಲೆಯ ತೀವ್ರ ಚಳಿ ಸಾಧ್ಯತೆ

ಭಾರತದಲ್ಲಿ ಹಬ್ಬದ ಕಾಲ ಸಮೀಪಿಸುತ್ತಿರುವಂತೆಯೇ, ಮಳೆಗಾಲ ತನ್ನ ವಾಪಸಾತಿಗೆ ತಯಾರಾಗುತ್ತಿದೆ. ಸಾಮಾನ್ಯವಾಗಿ ಸೆಪ್ಟೆಂಬರ್ ಎರಡನೇ ವಾರದಲ್ಲಿ ಮಳೆಯ ಹಿಂದಿರುಗುವಿಕೆ ಪ್ರಾರಂಭವಾಗುತ್ತದೆ. ಆದರೆ ಈ ವರ್ಷ ಹವಾಮಾನ ಮಾದರಿಗಳು ಸಾಮಾನ್ಯಕ್ಕಿಂತ ಭಿನ್ನವಾಗಿ ನಡೆಯಲಿವೆ. ವಿಶ್ವ ಹವಾಮಾನ ಸಂಸ್ಥೆ (WMO) ನೀಡಿರುವ ಮುನ್ಸೂಚನೆಯ ಪ್ರಕಾರ, 2025ರ ಅಂತ್ಯದ ವೇಳೆಗೆ "ಲಾ ನಿನಾ"…

ಮಹಿಳಾ ಕ್ರಿಕೆಟ್: ಆಸ್ಟ್ರೇಲಿಯಾವನ್ನು ಮಣಿಸಿದ ಭಾರತ
ಕ್ರೀಡೆ

ಮಹಿಳಾ ಕ್ರಿಕೆಟ್: ಆಸ್ಟ್ರೇಲಿಯಾವನ್ನು ಮಣಿಸಿದ ಭಾರತ

ಚಂಡೀಗಢದಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡವು ಅದ್ಭುತ ಪ್ರದರ್ಶನ ತೋರಿಸಿ, ಆಸ್ಟ್ರೇಲಿಯಾವನ್ನು 102 ರನ್‌ಗಳಿಂದ ಮಣಿಸಿದೆ. ಭಾರತವು ಮೊದಲು ಬ್ಯಾಟಿಂಗ್ ಮಾಡಿ 49.5 ಓವರ್‌ಗಳಲ್ಲಿ 292 ರನ್‌ಗಳನ್ನು ಕಲೆಹಾಕಿತು. ಅದಕ್ಕೆ ಪ್ರತಿಯಾಗಿ ಆಸ್ಟ್ರೇಲಿಯಾ 40.5 ಓವರ್‌ಗಳಲ್ಲಿ 190 ರನ್‌ಗಳಿಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI