ಅಂತರಾಷ್ಟ್ರೀಯ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡ್ರಗ್ಸ್ ಬೇಟೆ: 21.5 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಜ್ಯ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡ್ರಗ್ಸ್ ಬೇಟೆ: 21.5 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಪತ್ತೆ!

ಬೆಂಗಳೂರು: ಸಿಲಿಕಾನ್ ಸಿಟಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕಸ್ಟಮ್ಸ್ ಅಧಿಕಾರಿಗಳು ಭಾರಿ ಕಾರ್ಯಾಚರಣೆ ನಡೆಸಿದ್ದು, ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 21.5 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ನಾಲ್ವರು ಪ್ರಯಾಣಿಕರನ್ನು ಬಂಧಿಸಲಾಗಿದೆ.​ ಮೇ 1 ರಂದು ವಿಮಾನ ನಿಲ್ದಾಣದ ಟರ್ಮಿನಲ್-2 ರಲ್ಲಿ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದ ವಿವರ:​ ಬ್ಯಾಂಕಾಕ್‌ನಿಂದ ಆಗಮಿಸಿದ ಪ್ರಯಾಣಿಕರ ಮೇಲೆ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ಅವರ ಲಗೇಜ್‌ಗಳನ್ನು ತಪಾಸಣೆ ಮಾಡಿದಾಗ…

ರಾಜ್ಯ

ಧಾರ್ಮಿಕ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಕ್ರೀಡೆ

ಮನೋರಂಜನೆ

ಕಾಸರಗೋಡು: ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ – AEO, RPF ಅಧಿಕಾರಿ ಸೇರಿ 9 ಮಂದಿ ಬಂಧನ
ಅಪರಾಧ ರಾಷ್ಟ್ರೀಯ

ಕಾಸರಗೋಡು: ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ – AEO, RPF ಅಧಿಕಾರಿ ಸೇರಿ 9 ಮಂದಿ ಬಂಧನ

ಕಾಸರಗೋಡು ಜಿಲ್ಲೆಯಲ್ಲಿ 16 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಸಹಾಯಕ ಶಿಕ್ಷಣಾಧಿಕಾರಿ (AEO), ರೈಲ್ವೆ ರಕ್ಷಣಾ ಪಡೆ (RPF) ಅಧಿಕಾರಿ ಸೇರಿದಂತೆ ಒಟ್ಟು ಒಂಭತ್ತು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಕಾಸರಗೋಡು, ಕಣ್ಣೂರು, ಕೋಝಿಕ್ಕೋಡ್ ಮತ್ತು ಎರ್ನಾಕುಲಂ ಜಿಲ್ಲೆಗಳವರಾಗಿದ್ದು,…

ಮೋದಿ ಜೊತೆ ಟ್ರಂಪ್ ದೂರವಾಣಿ ಸಂಭಾಷಣೆ: ಜನ್ಮದಿನ ಹಾರೈಕೆ ಜೊತೆಗೆ ಜಾಗತಿಕ ವಿಷಯಗಳ ಚರ್ಚೆ
ಅಂತರಾಷ್ಟ್ರೀಯ ರಾಷ್ಟ್ರೀಯ

ಮೋದಿ ಜೊತೆ ಟ್ರಂಪ್ ದೂರವಾಣಿ ಸಂಭಾಷಣೆ: ಜನ್ಮದಿನ ಹಾರೈಕೆ ಜೊತೆಗೆ ಜಾಗತಿಕ ವಿಷಯಗಳ ಚರ್ಚೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ದೂರವಾಣಿ ಸಂಭಾಷಣೆ ನಡೆಸಿದರು. ಈ ಸಂದರ್ಭದಲ್ಲಿ ಟ್ರಂಪ್, ಮೋದಿ ಅವರಿಗೆ 75ನೇ ಜನ್ಮದಿನದ ಹಾರೈಕೆಗಳನ್ನು ತಿಳಿಸಿದರು. ಮೋದಿಯವರು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡುತ್ತಾ, “ಧನ್ಯವಾದಗಳು ನನ್ನ ಸ್ನೇಹಿತ ಟ್ರಂಪ್‌ಜಿ, ನಿಮ್ಮ ದೂರವಾಣಿ ಕರೆ ಹಾಗೂ ನನ್ನ…

ಸೂರ್ಯಕುಮಾರ್ ಯಾದವ್‌ಗೆ ಅಸಭ್ಯ ಪದ ಬಳಕೆ: ಪಾಕ್ ಮಾಜಿ ಕ್ರಿಕೆಟಿಗ ಮೊಹಮ್ಮದ್ ಯೂಸುಫ್ ವಿವಾದದಲ್ಲಿ
ಅಪರಾಧ ಕ್ರೀಡೆ

ಸೂರ್ಯಕುಮಾರ್ ಯಾದವ್‌ಗೆ ಅಸಭ್ಯ ಪದ ಬಳಕೆ: ಪಾಕ್ ಮಾಜಿ ಕ್ರಿಕೆಟಿಗ ಮೊಹಮ್ಮದ್ ಯೂಸುಫ್ ವಿವಾದದಲ್ಲಿ

ಬೆಂಗಳೂರು, ಸೆ.16: ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಯೂಸುಫ್ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಟಿವಿ ಲೈವ್ ಶೋನಲ್ಲಿ ಭಾರತದ ಕ್ರಿಕೆಟ್ ನಾಯಕ ಸೂರ್ಯಕುಮಾರ್ ಯಾದವ್ ಅವರನ್ನು ಅಸಭ್ಯವಾಗಿ ‘ಸುವ್ವರ್’ (ಹಂದಿ) ಎಂದು ಕರೆದಿದ್ದಾರೆ. ಈ ಹೇಳಿಕೆ ಕ್ಷಣಾರ್ಧದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಭಾರತ ಕ್ರಿಕೆಟ್…

ಧರ್ಮಸ್ಥಳ ಪ್ರಕರಣ: ಆರೋಪಿ ‘ಮಾಸ್ಕ್ ಮ್ಯಾನ್’ ಚಿನ್ನಯ್ಯನ ಜಾಮೀನು ಅರ್ಜಿ ವಜಾ
ಅಪರಾಧ ಧಾರ್ಮಿಕ ರಾಜ್ಯ

ಧರ್ಮಸ್ಥಳ ಪ್ರಕರಣ: ಆರೋಪಿ ‘ಮಾಸ್ಕ್ ಮ್ಯಾನ್’ ಚಿನ್ನಯ್ಯನ ಜಾಮೀನು ಅರ್ಜಿ ವಜಾ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ‘ಮಾಸ್ಕ್ ಮ್ಯಾನ್’ ಚಿನ್ನಯ್ಯ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಪ್ರಕರಣದ ವಿವರ ಪ್ರಕಾರ, ಚಿನ್ನಯ್ಯನ ವಿರುದ್ಧ ಗಂಭೀರ ಆರೋಪಗಳು ದಾಖಲಾಗಿದ್ದು, ತನಿಖೆ ಇನ್ನೂ ಪ್ರಗತಿಯಲ್ಲಿದೆ. ಈ ಹಿನ್ನಲೆಯಲ್ಲಿ, ಪ್ರಸ್ತುತ ಹಂತದಲ್ಲಿ ಜಾಮೀನು ನೀಡುವುದು ಸೂಕ್ತವಲ್ಲ ಎಂದು ನ್ಯಾಯಾಲಯ…

ರಾಜ್ಯದಲ್ಲಿ 18,500 ಹೊಸ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಘೋಷಣೆ
ರಾಜ್ಯ ಶೈಕ್ಷಣಿಕ

ರಾಜ್ಯದಲ್ಲಿ 18,500 ಹೊಸ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಘೋಷಣೆ

ಚಾಮರಾಜನಗರ: ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಬೋಧನಾ ಶಕ್ತಿ ಹೆಚ್ಚಿಸಲು ರಾಜ್ಯದಲ್ಲಿ ಹೆಚ್ಚುವರಿಯಾಗಿ 18,500 ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಘೋಷಿಸಿದರು. ಸಚಿವರು ಮಾತನಾಡಿ, “ನಮ್ಮ ಸರಕಾರ ಅಧಿಕಾರಕ್ಕೆ ಬಂದ ನಂತರ ಈಗಾಗಲೇ 13,500 ಶಿಕ್ಷಕರನ್ನು ನೇಮಕ ಮಾಡಿದ್ದೇವೆ.…

ಇಥನಾಲ್ ತಯಾರಿಕೆಗೆ ಅಮೆರಿಕದ ಜೋಳ ಬಳಸಿ: ಭಾರತಕ್ಕೆ ಒತ್ತಡ ಹೆಚ್ಚಿಸಿದ ಅಮೆರಿಕ
ಅಂತರಾಷ್ಟ್ರೀಯ ರಾಷ್ಟ್ರೀಯ

ಇಥನಾಲ್ ತಯಾರಿಕೆಗೆ ಅಮೆರಿಕದ ಜೋಳ ಬಳಸಿ: ಭಾರತಕ್ಕೆ ಒತ್ತಡ ಹೆಚ್ಚಿಸಿದ ಅಮೆರಿಕ

ನವದೆಹಲಿ, ಸೆಪ್ಟೆಂಬರ್ 16: ಭಾರತ-ಅಮೆರಿಕ ವಾಣಿಜ್ಯ ಮಾತುಕತೆಗಳು ಮತ್ತೆ ಆರಂಭಗೊಂಡಿರುವ ಹೊತ್ತಲ್ಲೇ, ಅಮೆರಿಕವು ಭಾರತಕ್ಕೆ ಎರಡು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ. ಮೊದಲ ಬೇಡಿಕೆ ಎಂದರೆ ಭಾರತವು ರಷ್ಯಾದಿಂದ ತೈಲ ಆಮದು ಕಡಿಮೆ ಮಾಡಬೇಕು. ಎರಡನೆಯದು, ಇಥನಾಲ್ ತಯಾರಿಕೆಗೆ ಅಮೆರಿಕದಿಂದಲೇ ಜೋಳವನ್ನು ಖರೀದಿಸಬೇಕು. ಈ ಬೇಡಿಕೆಗಳು ಎರಡೂ ದೇಶಗಳ ನಡುವಿನ…

ಕೋಲಾರ ಮಾಲೂರು ಕ್ಷೇತ್ರದ ಶಾಸಕ ನಂಜೇಗೌಡ ಅವರ ಆಯ್ಕೆ ಅಮಾನ್ಯ: ಹೈಕೋರ್ಟ್ ಮರು ಮತ ಎಣಿಕೆ ಆದೇಶ
ಅಪರಾಧ ರಾಜ್ಯ

ಕೋಲಾರ ಮಾಲೂರು ಕ್ಷೇತ್ರದ ಶಾಸಕ ನಂಜೇಗೌಡ ಅವರ ಆಯ್ಕೆ ಅಮಾನ್ಯ: ಹೈಕೋರ್ಟ್ ಮರು ಮತ ಎಣಿಕೆ ಆದೇಶ

ಬೆಂಗಳೂರು (ಸೆ.16): ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ವೈ. ನಂಜೇಗೌಡ ಅವರ ಆಯ್ಕೆಯನ್ನು ಹೈಕೋರ್ಟ್ ಅಮಾನ್ಯಗೊಳಿಸಿದೆ. ನಾಲ್ಕು ವಾರಗಳೊಳಗೆ ಮರು ಮತ ಎಣಿಕೆ ನಡೆಸುವಂತೆ ಜಿಲ್ಲಾ ಚುನಾವಣಾಧಿಕಾರಿಗೆ ನ್ಯಾಯಾಲಯ ಆದೇಶ ನೀಡಿದೆ. ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಹೈಕೋರ್ಟ್ ಪೀಠ ಈ ತೀರ್ಪನ್ನು ಪ್ರಕಟಿಸಿದೆ. 2023ರ…

ತಾಯಿ-ಮಗಳು ಒಂದೇ ವ್ಯಕ್ತಿಯಿಂದ ಗರ್ಭಿಣಿ: ಯೂಟ್ಯೂಬರ್ ನಿಕ್ ಯಾರ್ಡಿ ಘೋಷಣೆ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಕಾರಣ
ಅಂತರಾಷ್ಟ್ರೀಯ ಅಪರಾಧ

ತಾಯಿ-ಮಗಳು ಒಂದೇ ವ್ಯಕ್ತಿಯಿಂದ ಗರ್ಭಿಣಿ: ಯೂಟ್ಯೂಬರ್ ನಿಕ್ ಯಾರ್ಡಿ ಘೋಷಣೆ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಕಾರಣ

29 ವರ್ಷದ ಯೂಟ್ಯೂಬರ್ ನಿಕ್ ಯಾರ್ಡಿ (Nick Yardy), 3.41 ಮಿಲಿಯನ್ ಸಬ್‌ಸ್ಕ್ರೈಬರ್‌ಗಳನ್ನು ಹೊಂದಿರುವ ಕ್ರಿಯೇಟರ್‌, ಕಳೆದ ತಿಂಗಳು ಮಾಡಿದ್ದ ಘೋಷಣೆ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಯಾರ್ಡಿ ಹೇಳಿಕೆಯ ಪ್ರಕಾರ, ತನ್ನ 22 ವರ್ಷದ ಪ್ರಿಯತಮೆ ಜೆಡ್ (Jade) ಹಾಗೂ ಆಕೆಯ 44 ವರ್ಷದ ತಾಯಿ ಡ್ಯಾನಿ…

ಅನಧಿಕೃತ ಬೆಟ್ಟಿಂಗ್ ಆಪ್‌ಗಳ ಜಾಹೀರಾತು ಪ್ರಕರಣ: ಯುವರಾಜ್ ಸಿಂಗ್, ರಾಬಿನ್ ಉತ್ತಪ್ಪ, ಸೋನು ಸೂದ್‌ಗೆ ಇಡಿ ಸಮನ್ಸ್
ಅಪರಾಧ ರಾಷ್ಟ್ರೀಯ

ಅನಧಿಕೃತ ಬೆಟ್ಟಿಂಗ್ ಆಪ್‌ಗಳ ಜಾಹೀರಾತು ಪ್ರಕರಣ: ಯುವರಾಜ್ ಸಿಂಗ್, ರಾಬಿನ್ ಉತ್ತಪ್ಪ, ಸೋನು ಸೂದ್‌ಗೆ ಇಡಿ ಸಮನ್ಸ್

ನವದೆಹಲಿ: ಕ್ರಿಕೆಟಿಗರಾದ ಯುವರಾಜ್ ಸಿಂಗ್, ರಾಬಿನ್ ಉತ್ತಪ್ಪ ಮತ್ತು ನಟ ಸೋನು ಸೂದ್ ಅವರಿಗೆ ಅನಧಿಕೃತ ಬೆಟ್ಟಿಂಗ್ ಆಪ್‌ಗಳ ಪ್ರಚಾರ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED)ದಿಂದ ಸಮನ್ಸ್ ಜಾರಿಯಾಗಿದೆ. 1xBet ಸೇರಿದಂತೆ ಅನೇಕ ಆಪ್‌ಗಳು ಹಣಕಾಸು ಅಕ್ರಮ ಹಾಗೂ ತೆರಿಗೆ ವಂಚನೆ ಆರೋಪದಡಿ ತನಿಖೆಗೆ ಒಳಪಟ್ಟಿದ್ದು, ಇವುಗಳ ಪ್ರಚಾರದಲ್ಲಿ…

ವೈರಲ್‌ ಎಐ ಬನಾನಾ ಸೀರೆ ಟ್ರೆಂಡ್‌: ಅಪಾಯಗಳ ಬಗ್ಗೆ ತಜ್ಞರ ಎಚ್ಚರಿಕೆ
ತಂತ್ರಜ್ಞಾನ

ವೈರಲ್‌ ಎಐ ಬನಾನಾ ಸೀರೆ ಟ್ರೆಂಡ್‌: ಅಪಾಯಗಳ ಬಗ್ಗೆ ತಜ್ಞರ ಎಚ್ಚರಿಕೆ

ಇನ್‌ಸ್ಟಾಗ್ರಾಂನಲ್ಲಿ ವೈರಲ್ ಆಗಿರುವ ‘ಎಐ ಬನಾನಾ ಸೀರೆ’ ಟ್ರೆಂಡ್ ಇದೀಗ ಆತಂಕ ಹುಟ್ಟಿಸಿದೆ. 90ರ ದಶಕದ ಬಾಲಿವುಡ್ ಶೈಲಿಯಿಂದ ಪ್ರೇರಿತವಾಗಿ ತಯಾರಾಗುತ್ತಿರುವ ಈ ಎಡಿಟ್‌ ಚಿತ್ರಗಳು ಈಗ ಪ್ರೈವೆಸಿ ಕುರಿತ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿವೆ. ಝಲಕ್‌ಭವಾನಿ ಎಂಬ ಬಳಕೆದಾರರೊಬ್ಬರು ತಮ್ಮ AI ತಯಾರಿಸಿದ ಫೋಟೋದಲ್ಲಿ, ಮೂಲ ಚಿತ್ರದಲ್ಲಿ ಕಾಣದಿದ್ದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI