ಅಂತರಾಷ್ಟ್ರೀಯ

ಸೈನಾ ನೆಹ್ವಾಲ್ – ಪರುಪಳ್ಳಿ ಕಶ್ಯಪ್ ಜೋಡಿ ಮತ್ತೆ ಒಂದಾಗಲು ಮುಂದಾಗಿದ್ದಾರೆ
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ಸೈನಾ ನೆಹ್ವಾಲ್ – ಪರುಪಳ್ಳಿ ಕಶ್ಯಪ್ ಜೋಡಿ ಮತ್ತೆ ಒಂದಾಗಲು ಮುಂದಾಗಿದ್ದಾರೆ

ಬೆಂಗಳೂರು, ಆಗಸ್ಟ್ 2:ಭಾರತದ ಸ್ಟಾರ್ ಬ್ಯಾಡ್ಮಿಂಟನ್ ದಂಪತಿ ಸೈನಾ ನೆಹ್ವಾಲ್ ಮತ್ತು ಪರುಪಳ್ಳಿ ಕಶ್ಯಪ್ ಅವರು ವಿಚ್ಛೇದನಕ್ಕೆ ಮುಂದಾಗಿದ್ದು ಕೆಲ ದಿನಗಳ ಹಿಂದೆ ತಿಳಿಸಿದ್ದರು. ಆದರೆ ಇದೀಗ ಇಬ್ಬರೂ ತಮ್ಮ ಸಂಬಂಧಕ್ಕೆ ಮತ್ತೊಮ್ಮೆ ಅವಕಾಶ ನೀಡಲು ತೀರ್ಮಾನಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಸೈನಾ ನೆಹ್ವಾಲ್ ಅವರು ಪರುಪಳ್ಳಿ ಕಶ್ಯಪ್ ಜೊತೆಗಿನ ಒಂದು ಸುಂದರವಾದ ಛಾಯಾಚಿತ್ರವನ್ನು ಹಂಚಿಕೊಂಡು,"ಕೆಲವೊಮ್ಮೆ ದೂರವಿರುವುದು ಹತ್ತಿರದವರ ಮೌಲ್ಯವನ್ನು ಕಲಿಸುತ್ತದೆ. ನಾವು ಮತ್ತೆ ಪ್ರಯತ್ನಿಸುತ್ತಿದ್ದೇವೆ," ಎಂಬ ಸರಳ ಆದರೆ ಭಾವನಾತ್ಮಕ ಶಬ್ದಗಳನ್ನು ಬಳಸಿದ್ದಾರೆ. ಈ ಪೋಸ್ಟ್‌ಗೆ ಹೃದಯದ ಆಕಾರದ…

ಧಾರ್ಮಿಕ

ಇಂದು ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ 50ನೇ ವರ್ಧಂತೀ

ಗೋಕರ್ಣ: ಶ್ರೀ ರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಸುವರ್ಣ ವರ್ಧಂತೀ ಗೋಕರ್ಣದ ಅಶೋಕೆಯಲ್ಲಿ ಮಠದ ಶಿಷ್ಯರಿಂದ ವಿಶೇಷವಾಗಿ ಆಚರಿಸಲಾಯಿತು. ಸಾವಿರಾರು ಮಾತೆಯರಿಂದ ಕುಂಕುಮಾರ್ಚನೆ ಸೇವೆ ಮತ್ತು ಹವ್ಯಕ ಮಹಾಮಂಡಲದ ಶಿಷ್ಯರಿಂದ ಮಹಾರುದ್ರ ಪಾರಾಯಣ ನೆರವೇರಿತು. ಹಾಗೂ ಈ ವಿಶೇಷ ದಿನದಂದು 50 ಸಾವಿರ ಗಿಡಗಳನ್ನು ನೆಟ್ಟು ಪೋಷಿಸುವ ನಿರ್ಧಾರದೊಂದಿಗೆ ಮಠದ ಶಿಷ್ಯರು 50ನೇ ವರ್ಧಂತೀಯನ್ನು ಅರ್ಥಪೂರ್ಣವಾಗಿ ಆಚರಿಸಿದರು. ಶ್ರೀಗಳವರ ವರ್ಧಂತೀ ಪ್ರಯುಕ್ತ ವೈದಿಕರಿಂದ ಅರುಣಪ್ರಶ್ನಪಾರಾಯಣ, ನವಗ್ರಹ ಶಾಂತಿ, ಅರುಣ ಹವನ, ಆಯುಷ್ಯ ಸೂಕ್ತ ಹವನ,…

ಇಂದು ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ 50ನೇ ವರ್ಧಂತೀ
ಆಧ್ಯಾತ್ಮ ಧಾರ್ಮಿಕ ರಾಜ್ಯ
ಸೌಹಾರ್ದ ಸಂಚಾರ ಸುಳ್ಯ ದ ಉಪಯಾತ್ರೆಗೆ ಗಾಂಧಿನಗರ ದಿಂದ ಚಾಲನೆ
ಧಾರ್ಮಿಕ ರಾಷ್ಟ್ರೀಯ

ಸೌಹಾರ್ದ ಸಂಚಾರ ಸುಳ್ಯ ದ ಉಪಯಾತ್ರೆಗೆ ಗಾಂಧಿನಗರ ದಿಂದ ಚಾಲನೆ

SჄS ಕರ್ನಾಟಕ ರಾಜ್ಯ ಸಮಿತಿ ನಡೆಸುವ ಸೌಹಾರ್ದ ಸಂಚಾರ ಕಾರ್ಯಕ್ರಮವು ಕುಂದಾಪುರದಿಂದ ಸುಳ್ಯ ದವರೆಗೆ ನಡೆಯಲಿದ್ದು ಅದರ ಸಮಾರೋಪ ಸಮಾರಂಭವು ಸುಳ್ಯ ದಲ್ಲಿ ದಿನಾಂಕ 16 ನೇ ತಾರೀಕಿನಂದು ವಿಜೃಂಭಣೆಯಿಂದ ನಡೆಯಲಿದ್ದು ಅದರ ಪ್ರಚಾರಾರ್ಥ ಸುಳ್ಯ ಝೋನ್ ವ್ಯಾಪ್ತಿಯಲ್ಲಿ ಉಪಯಾತ್ರೆಗೆ ಇಂದು ಚಾಲನೆ ನೀಡಲಾಯಿತು. ಯಾತ್ರಾ ನಾಯಕರಾದ ಅಬ್ದುಲ್ ಹಮೀದ್ ಬೀಜಕೊಚ್ಚಿ ಯವರಿಗೆ SჄS ಸುಳ್ಯ ಝೋನ್ ನಾಯಕರು ಧ್ವಜ ಹಸ್ತಾಂತರ ಮಾಡುವ ಮೂಲಕ ಎರಡು ದಿನಗಳ ಉಪಯಾತ್ರೆಗೆ ಚಾಲನೆ ನೀಡಿದರು. ಆದಿತ್ಯವಾರ ಗಾಂಧಿನಗರ ದಿಂದ ಆರಂಭಗೊಂಡು…

ಗುರು ಪೂರ್ಣಿಮಾ 2025: ಜ್ಞಾನದ ದೀಪ ಪ್ರಜ್ವಲಿಸುವ ಪುಣ್ಯದಿನ

2025ರ ಜುಲೈ 10 ರಂದು ದೇಶದಾದ್ಯಂತ ಗುರು ಪೂರ್ಣಿಮಾ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆಷಾಢ ಮಾಸದ ಈ ಪವಿತ್ರ ಪೂರ್ಣಿಮಾ ತಿಥಿಯಲ್ಲಿ ಮಹರ್ಷಿ ವೇದವ್ಯಾಸರ ಜಯಂತಿಯನ್ನು ಸಂಭ್ರಮಿಸಲಾಗುತ್ತದೆ. ವೇದವ್ಯಾಸರು ವೇದಗಳನ್ನು ವಿಭಜಿಸಿ ಎಲ್ಲರಿಗೂ ತಿಳಿವಳಿಕೆ ನೀಡಿದ ಮಹಾನ್ ಋಷಿಯಾಗಿದ್ದು, ಅವರಿಗೆ ಗೌರವ ಸಲ್ಲಿಸುವ ದಿನವೇ ಗುರು ಪೂರ್ಣಿಮಾ. ಈ ಕಾರಣದಿಂದ ಈ ದಿನವನ್ನು "ವ್ಯಾಸ ಪೂರ್ಣಿಮಾ" ಎಂದೂ ಕರೆಯಲಾಗುತ್ತದೆ. ಗುರು ಎಂಬ ಶಬ್ದದ ಅರ್ಥ 'ಅಂಧಕಾರವನ್ನು ದೂರ ಮಾಡುವವನು'. ಹಿಂದೂ ಧರ್ಮದಲ್ಲಿ ಮಾತ್ರವಲ್ಲದೆ ಬೌದ್ಧ ಮತ್ತು ಜೈನ…

ಗುರು ಪೂರ್ಣಿಮಾ 2025: ಜ್ಞಾನದ ದೀಪ ಪ್ರಜ್ವಲಿಸುವ ಪುಣ್ಯದಿನ
ಅಂತರಾಷ್ಟ್ರೀಯ ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ ಶೈಕ್ಷಣಿಕ
ಶ್ರೀ ಶ್ರೀ ರಾಘವಶ್ವರಭಾರತೀ ಮಹಾಸ್ವಾಮಿಗಳವರ ಸ್ವಭಾಷಾ ಚಾತುರ್ಮಾಸ್ಯ: ಜುಲೈ 10 ರಿಂದ ಸೆಪ್ಟೆಂಬರ್ 7ರ ವರೆಗೆ
ಆಧ್ಯಾತ್ಮ ಧಾರ್ಮಿಕ

ಶ್ರೀ ಶ್ರೀ ರಾಘವಶ್ವರಭಾರತೀ ಮಹಾಸ್ವಾಮಿಗಳವರ ಸ್ವಭಾಷಾ ಚಾತುರ್ಮಾಸ್ಯ: ಜುಲೈ 10 ರಿಂದ ಸೆಪ್ಟೆಂಬರ್ 7ರ ವರೆಗೆ

ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಚಾತುರ್ಮಾಸ್ಯ , ಗೋಕರ್ಣದ ಶ್ರೀರಾಮಚಂದ್ರಾಪುರ ಮಠದಲ್ಲಿ ಸ್ವಭಾಷಾ ಚಾತುರ್ಮಾಸ್ಯ 2025 ಜುಲೈ 10 ರಿಂದ ಸೆಪ್ಟೆಂಬರ್ 7ರ ವರೆಗೆ ನಡೆಯುತ್ತಿದೆ. ಈ ಪವಿತ್ರ ಚಾತುರ್ಮಾಸ್ಯ ಕಾಲದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಮತ್ತು ನೈತಿಕ ಪ್ರಜ್ಞೆಯ ಕಾರ್ಯಕ್ರಮಗಳು ಯೋಜಿಸಲಾಗಿದೆ. ಕಾರ್ಯಕ್ರಮದ ಪ್ರಮುಖ ದಿನಾಂಕಗಳು ಇಂತಿವೆ:ಶ್ರೀವ್ಯಾಸಪೂಜೆ - ಜುಲೈ 10,ಶ್ರೀಗುರುಪೌರ್ಣಿಮೆ - ಜುಲೈ 13,ಸ್ವಭಾಷಾ ಗೋಷ್ಠಿ 1 - ಜುಲೈ 21,ಶ್ರೀಕೃಷ್ಣಜನ್ಮಾಷ್ಟಮಿ - ಆಗಸ್ಟ್ 16,ಸ್ವಭಾಷಾ ಗೋಷ್ಠಿ 2 -…

ಕ್ರೀಡೆ

ಆಂಧ್ರಪ್ರದೇಶದಲ್ಲಿ ಜುಲೈ 18-19 ರಂದು ಗ್ರೀನ್ ಹೈಡ್ರೋಜನ್ ಶೃಂಗಸಭೆ
ತಂತ್ರಜ್ಞಾನ ರಾಷ್ಟ್ರೀಯ

ಆಂಧ್ರಪ್ರದೇಶದಲ್ಲಿ ಜುಲೈ 18-19 ರಂದು ಗ್ರೀನ್ ಹೈಡ್ರೋಜನ್ ಶೃಂಗಸಭೆ

ವಿಜಯವಾಡ: ಆಂಧ್ರಪ್ರದೇಶದಲ್ಲಿ ಪರಿಸರ ಸ್ನೇಹಿ ಇಂಧನದ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ. ಆಂಧ್ರಪ್ರದೇಶದ ಎಸ್ಆರ್ಎಂ ವಿಶ್ವವಿದ್ಯಾಲಯ (SRM University – AP) ಆವರಣದಲ್ಲಿ ಜುಲೈ 18 ಮತ್ತು 19ರಂದು ಎರಡು ದಿನಗಳ ಕಾಲ ನಡೆಯಲಿರುವ ಗ್ರೀನ್ ಹೈಡ್ರೋಜನ್ ಶೃಂಗಸಭೆ (Green Hydrogen Summit 2025) ಕಾರ್ಯಕ್ರಮವನ್ನು ಮುಖ್ಯಮಂತ್ರಿ…

ಅಂತರಿಕ್ಷದಿಂದ ಸುರಕ್ಷಿತವಾಗಿ ಭೂಮಿಗೆ ಮರಳಿದ ಶುಭಾಂಶು ಶುಕ್ಲಾ
ಅಂತರಾಷ್ಟ್ರೀಯ ತಂತ್ರಜ್ಞಾನ

ಅಂತರಿಕ್ಷದಿಂದ ಸುರಕ್ಷಿತವಾಗಿ ಭೂಮಿಗೆ ಮರಳಿದ ಶುಭಾಂಶು ಶುಕ್ಲಾ

ಜುಲೈ 15: ಭಾರತದ ವಾಯುಪಡೆಯ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು Axiom Space ಆಯೋಜಿಸಿದ Axiom-4 (Ax-4) ಬಾಹ್ಯಾಕಾಶ ಮಿಷನ್‌ನ ಭಾಗವಾಗಿ ಯಶಸ್ವಿಯಾಗಿ ಭೂಮಿಗೆ ವಾಪಾಸಾಗಿದ್ದಾರೆ. ಶುಕ್ಲಾ ಮತ್ತು ಇತರ ಮೂವರು ಅಂತರಿಕ್ಷಯಾತ್ರಿಗಳು ಸೋಮವಾರ ಸಂಜೆ 4:45ಕ್ಕೆ ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರ (ISS)ದಿಂದ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯ ಮೂಲಕ…

ನಿಮಿಷಾ ಪ್ರಿಯಾ ಗಲ್ಲುಶಿಕ್ಷೆ ತಾತ್ಕಾಲಿಕ ಮುಂದೂಡಿಕೆ
Uncategorized

ನಿಮಿಷಾ ಪ್ರಿಯಾ ಗಲ್ಲುಶಿಕ್ಷೆ ತಾತ್ಕಾಲಿಕ ಮುಂದೂಡಿಕೆ

ಯೆಮೆನ್‌ನಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ಕೇರಳ ಮೂಲದ ನರ್ಸ್‌ ನಿಮಿಷಾ ಪ್ರಿಯಾ ಅವರ ಶಿಕ್ಷೆಯನ್ನು ಜುಲೈ 16 ರಂದು ಜಾರಿಗೆ ತರಬೇಕಾಗಿದ್ದರೂ, ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಭಾರತ ಸರ್ಕಾರದ ತೀವ್ರ ರಾಜತಾಂತ್ರಿಕ ಪ್ರಯತ್ನಗಳು ಹಾಗೂ ಮಧ್ಯಪ್ರವೇಶದಿಂದಾಗಿ ಈ ತಾತ್ಕಾಲಿಕ ರಕ್ಷಣೆಗೆ ಸಾಧ್ಯವಾಗಿದೆ. ಯೆಮೆನ್ ಪ್ರಜೆಯೊಬ್ಬರ ಹತ್ಯೆ ಆರೋಪದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ…

ಸೇವಾನಿಕೇತನಕ್ಕೆ ವಿಧಾನ ಪರಿಷತ್ ಸದಸ್ಯರ ಭೇಟಿ.
Uncategorized

ಸೇವಾನಿಕೇತನಕ್ಕೆ ವಿಧಾನ ಪರಿಷತ್ ಸದಸ್ಯರ ಭೇಟಿ.

ಕರ್ನಾಟಕ ಸರ್ಕಾರದ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕೆ. ಪ್ರತಾಪಸಿಂಹ ನಾಯಕ್ ರವರು ಜುಲೈ 15 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ ನಿರ್ಮಾಣವಾಗುತ್ತಿರುವ ಪುನಶ್ಚೇತನ ಕೇಂದ್ರದ ಕಟ್ಟಡವನ್ನು ವೀಕ್ಷಿಸಿದರು. ಕರ್ನಾಟಕದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಉತ್ತಮ ಪುನಶ್ಚೇತನವನ್ನು ನೀಡುವ ದೃಷ್ಟಿಯಿಂದ ಈ ಯೋಜನೆಗೆ…

ಟೆಸ್ಲಾ ಭಾರತ ಪ್ರವೇಶ – ಮುಂಬೈನಲ್ಲಿ ಮೊದಲ ಶೋರೂಮ್ ಉದ್ಘಾಟನೆ
ತಂತ್ರಜ್ಞಾನ ವಾಹನ ಸುದ್ದಿ

ಟೆಸ್ಲಾ ಭಾರತ ಪ್ರವೇಶ – ಮುಂಬೈನಲ್ಲಿ ಮೊದಲ ಶೋರೂಮ್ ಉದ್ಘಾಟನೆ

ಎಲಾನ್ ಮಸ್ಕ್‌ನ ಟೆಸ್ಲಾ ಕಂಪನಿಯು ಇಂದು ಭಾರತದಲ್ಲಿ ತನ್ನ ಪ್ರಥಮ ಶೋರೂಮ್‌ ಅನ್ನು ಅಧಿಕೃತವಾಗಿ ಆರಂಭಿಸಿದ್ದು, ಮುಂಬೈ ನಗರದ ಬಾಂದ್ರಾ ಕುರ್ಲಾ ಕಾನ್ಪ್ಲೆಕ್ಸ್‌ನಲ್ಲಿ ಈ ಶೋರೂಮ್‌ ಉದ್ಘಾಟಿಸಲಾಗಿದೆ. ಇದನ್ನು ಭಾರತೀಯ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಗೆ ಟೆಸ್ಲಾ ನೀಡಿರುವ ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗಿದೆ. ಹಲವು ವರ್ಷಗಳ ತಂತ್ರಶೀಲ ಮಾತುಕತೆ, ನೀತಿ…

ಲಾರ್ಡ್ಸ್‌ನಲ್ಲಿ ಭಾರತದ ಗೆಲುವಿನ ಕನಸು ಕಸಿದ ಇಂಗ್ಲೆಂಡ್ – ಇಂಗ್ಲೆಂಡ್ ಗೆ 2-1 ಮುನ್ನಡೆ
ಕ್ರೀಡೆ

ಲಾರ್ಡ್ಸ್‌ನಲ್ಲಿ ಭಾರತದ ಗೆಲುವಿನ ಕನಸು ಕಸಿದ ಇಂಗ್ಲೆಂಡ್ – ಇಂಗ್ಲೆಂಡ್ ಗೆ 2-1 ಮುನ್ನಡೆ

ಇಂಗ್ಲೆಂಡ್ ನ ಪ್ರಸಿದ್ಧ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 22 ರನ್‌ಗಳ ರೋಚಕ ಜಯವನ್ನು ದಾಖಲಿಸಿದೆ. ಇದರೊಂದಿಗೆ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-1 ಮುನ್ನಡೆ ಪಡೆದುಕೊಂಡಿದೆ. ಭಾರತಕ್ಕೆ ನಾಲ್ಕನೇ ಇನಿಂಗ್ಸ್‌ನಲ್ಲಿ 193 ರನ್ ಗುರಿಯಾಗಿತ್ತು. ಆದರೆ ಕೊನೆಯ ಸೆಷನ್‌ನಲ್ಲಿ ಭಾರತ 170…

ದೇಶದ 2ನೇ ಅತೀ ಉದ್ದದ ಕೇಬಲ್ ಬ್ರಿಡ್ಜ್ – ಸಿಗಂದೂರು ಸೇತುವೆ ಇಂದು ಉದ್ಘಾಟನೆಗೊಂಡಿದೆ.
ರಾಜ್ಯ ರಾಷ್ಟ್ರೀಯ

ದೇಶದ 2ನೇ ಅತೀ ಉದ್ದದ ಕೇಬಲ್ ಬ್ರಿಡ್ಜ್ – ಸಿಗಂದೂರು ಸೇತುವೆ ಇಂದು ಉದ್ಘಾಟನೆಗೊಂಡಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅಂಬರಗೋಡು-ಕಲಸವಳ್ಳಿ ನಡುವೆ ಶರಾವತಿ ಹಿನ್ನೀರಿಗೆ ನಿರ್ಮಿಸಲಾದ ಭಾರತದ ಎರಡನೇ ಉದ್ದದ ಕೇಬಲ್ ಸೇತುವೆ "ಸಿಗಂದೂರು ಸೇತುವೆ"ಯನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಜುಲೈ 14ರಂದು ಅಧಿಕೃತವಾಗಿ ಉದ್ಘಾಟಿಸಿದರು. 2.2 ಕಿ.ಮೀ ಉದ್ದದ ಈ ಸೇತುವೆ ₹473…

ಕಾಲು ಕಡಿದರೂ ತತ್ವ ಸಿದ್ಧಾಂತ ಬಿಡದೆ ರಾಜ್ಯಸಭೆಗೆ ಹೆಜ್ಜೆ ಇಟ್ಟ ಸದಾನಂದ ಮಾಸ್ಟರ್‌
ರಾಷ್ಟ್ರೀಯ

ಕಾಲು ಕಡಿದರೂ ತತ್ವ ಸಿದ್ಧಾಂತ ಬಿಡದೆ ರಾಜ್ಯಸಭೆಗೆ ಹೆಜ್ಜೆ ಇಟ್ಟ ಸದಾನಂದ ಮಾಸ್ಟರ್‌

ಕೇರಳದ ಕಣ್ಣೂರು ಜಿಲ್ಲೆಯ ಮತ್ತನ್ನೂರು ತಾಲ್ಲೂಕಿನ ಪೇರಿಂಚೇರಿ ಗ್ರಾಮದ ಶಿಕ್ಷಕರಾಗಿದ್ದ ಸಿ. ಸದಾನಂದ ಮಾಸ್ಟರ್ ಅವರು ಇಂದು ರಾಷ್ಟ್ರದ ಮೇಲ್ಮನೆಯಾದ ರಾಜ್ಯಸಭೆಗೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಒಬ್ಬ ಸಾಮಾನ್ಯ ಶಿಕ್ಷಕರಾಗಿ ರಾಜಕೀಯ ತತ್ವದ ನಿಷ್ಠೆಯಲ್ಲಿ ಬದ್ಧರಾಗಿದ್ದ ಸದಾನಂದ ಮಾಸ್ಟರ್, 1994ರ ಜನವರಿಯಲ್ಲಿ ನಡೆದ ಭೀಕರ ರಾಜಕೀಯ ಹಲ್ಲೆಗೆ ಒಳಗಾದರು. ಸಿಪಿಐ(ಎಂ)…

ಬಹುಭಾಷಾ ಹಿರಿಯ ನಟಿ ಬಿ. ಸರೋಜಾ ದೇವಿ ಇನ್ನಿಲ್ಲ
ಮನೋರಂಜನೆ ರಾಜ್ಯ

ಬಹುಭಾಷಾ ಹಿರಿಯ ನಟಿ ಬಿ. ಸರೋಜಾ ದೇವಿ ಇನ್ನಿಲ್ಲ

ಬೆಂಗಳೂರು, ಜುಲೈ 14:ಖ್ಯಾತ ಬಹುಭಾಷಾ ಹಿರಿಯ ನಟಿ ಬಿ. ಸರೋಜಾ ದೇವಿ (87) ಅವರು ಇಂದು ಬೆಳಗ್ಗೆ ವಯೋಸಹಜ ಅನಾರೋಗ್ಯದಿಂದ ನಿಧನರಾದರು. 1955ರ "ಮಹಾಕವಿ ಕಾಳಿದಾಸ" ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಸರೋಜಾ ದೇವಿ ಅವರು, "ಸ್ಕೂಲ್ ಮಾಸ್ಟರ್" (1958), "ಕಿತ್ತೂರು ಚೆನ್ನಮ್ಮ" (1961), "ಅಮರಶಿಲ್ಪಿ ಜಕಣಾಚಾರಿ"…

ಲಾರ್ಡ್ಸ್‌ ಟೆಸ್ಟ್‌: ಭಾರತ 58/4 – ಗೆಲುವಿಗೆ ಇನ್ನೂ 135 ರನ್ ಅಗತ್ಯ
ಕ್ರೀಡೆ

ಲಾರ್ಡ್ಸ್‌ ಟೆಸ್ಟ್‌: ಭಾರತ 58/4 – ಗೆಲುವಿಗೆ ಇನ್ನೂ 135 ರನ್ ಅಗತ್ಯ

ಲಂಡನ್‌ನ ಐತಿಹಾಸಿಕ ಲಾರ್ಡ್ಸ್‌ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ರೋಚಕ ಪೈಪೋಟಿಗೆ ಇಳಿದಿವೆ. ಪಂದ್ಯದ ನಾಲ್ಕನೇ ದಿನದ ಅಂತ್ಯಕ್ಕೆ ಭಾರತ 58 ರನ್‌ಗಳಿಗೆ 4 ವಿಕೆಟ್‌ಗಳನ್ನು ಕಳೆದುಕೊಂಡಿದ್ದು, ಗೆಲುವಿಗೆ ಇನ್ನೂ 135 ರನ್ ಅಗತ್ಯವಿದೆ. ಭಾರತದ ಆರಂಭಿಕ ಬ್ಯಾಟರ್‌ಗಳು ಇಂಗ್ಲೆಂಡ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI