ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಏಷ್ಯಾ ಕಪ್ ಹಾಕಿಯಲ್ಲಿ ಭಾರತ ಚಾಂಪಿಯನ್ – ಕೊರಿಯಾ ವಿರುದ್ಧ 4-1 ಭರ್ಜರಿ ಗೆಲುವು
ಅಂತರಾಷ್ಟ್ರೀಯ ಕ್ರೀಡೆ

ಏಷ್ಯಾ ಕಪ್ ಹಾಕಿಯಲ್ಲಿ ಭಾರತ ಚಾಂಪಿಯನ್ – ಕೊರಿಯಾ ವಿರುದ್ಧ 4-1 ಭರ್ಜರಿ ಗೆಲುವು

ಇಂದು ನಡೆದ ಏಷ್ಯಾ ಕಪ್ ಹಾಕಿ ಟೂರ್ನಿಯ ಫೈನಲ್‌ನಲ್ಲಿ ಹರ್ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತೀಯ ತಂಡ ಕೊರಿಯಾವನ್ನು 4-1 ಅಂತರದಿಂದ ಸೋಲಿಸಿ ಟ್ರೋಫಿ ತನ್ನದಾಗಿಸಿಕೊಂಡಿತು. ಇದರೊಂದಿಗೆ ಮುಂದಿನ ವರ್ಷದ ವಿಶ್ವಕಪ್‌ಗೆ ನೇರ ಪ್ರವೇಶವನ್ನು ಭಾರತ ಪಕ್ಕಾ ಮಾಡಿಕೊಂಡಿದೆ. ಆರಂಭದಿಂದಲೇ ಆಕ್ರಮಣ ಶೈಲಿಯಲ್ಲಿ ಆಟವಾಡಿದ ಭಾರತ, ಮೊದಲ ಅರ್ಧದಲ್ಲಿ ಸುಖ್‌ಜೀತ್…

ಐದು ಪೀಳಿಗೆಯ ಸೈನಿಕ ಪರಂಪರೆ ಮುಂದುವರಿಸಿದ ಲೆಫ್ಟಿನೆಂಟ್ ಪಾರುಲ್ ಧಾಧ್ವಾಲ್
ರಾಷ್ಟ್ರೀಯ

ಐದು ಪೀಳಿಗೆಯ ಸೈನಿಕ ಪರಂಪರೆ ಮುಂದುವರಿಸಿದ ಲೆಫ್ಟಿನೆಂಟ್ ಪಾರುಲ್ ಧಾಧ್ವಾಲ್

ಭಾರತೀಯ ಸೇನೆಯ ಅಧಿಕಾರಿ ತರಬೇತಿ ಅಕಾಡೆಮಿ (OTA) ಯ ಪಾಸಿಂಗ್ ಔಟ್ ಪೆರೇಡ್‌ನಲ್ಲಿ ಲೆಫ್ಟಿನೆಂಟ್ ಪಾರುಲ್ ಧಾಧ್ವಾಲ್ ಇತಿಹಾಸ ನಿರ್ಮಿಸಿದ್ದಾರೆ. ಐದು ಪೀಳಿಗೆಯ ಸೈನಿಕ ಕುಟುಂಬದಿಂದ ಬಂದ ಮೊದಲ ಮಹಿಳಾ ಅಧಿಕಾರಿ ಎಂಬ ಗೌರವ ಅವರಿಗೆ ಲಭಿಸಿದೆ. ಸೆಪ್ಟೆಂಬರ್ 5, 2025 ರಂದು ಪಾರುಲ್ ಧಾಧ್ವಾಲ್ ಅವರು ಭಾರತೀಯ…

ಶ್ರೀ ನಾರಾಯಣ ಗುರು ಜಯಂತಿ: ಪ್ರಧಾನಿ ಮೋದಿ ಗೌರವ ನಮನ
ಧಾರ್ಮಿಕ ರಾಷ್ಟ್ರೀಯ

ಶ್ರೀ ನಾರಾಯಣ ಗುರು ಜಯಂತಿ: ಪ್ರಧಾನಿ ಮೋದಿ ಗೌರವ ನಮನ

ಶ್ರೀ ನಾರಾಯಣ ಗುರು ಅವರ ಜನ್ಮ ಜಯಂತಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ನಮನ ಸಲ್ಲಿಸಿದರು.ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಸಂದೇಶದಲ್ಲಿ, ಸಮಾನತೆ, ಕರುಣೆ ಮತ್ತು ವಿಶ್ವಸೌಹಾರ್ದತೆ ಕುರಿತ ಗುರುಗಳ ಬೋಧನೆಗಳು ಇಂದಿಗೂ ಸಮಾಜದಲ್ಲಿ ಪ್ರತಿಧ್ವನಿಸುತ್ತಿವೆ ಎಂದು ಹೇಳಿದರು.ಸಮಾಜ ಸುಧಾರಣೆ ಮತ್ತು ಶಿಕ್ಷಣ ವಿಸ್ತರಣೆಗೆ ಶ್ರೀ ನಾರಾಯಣ ಗುರು ನೀಡಿದ…

ವಾಹನ ಖರೀದಿದಾರರಿಗೆ ಸಿಹಿ ಸುದ್ದಿ – ಟಾಟಾ-ಮಹೀಂದ್ರ ವಾಹನಗಳ ಬೆಲೆ ಇಳಿಕೆ
ರಾಷ್ಟ್ರೀಯ ವಾಹನ ಸುದ್ದಿ

ವಾಹನ ಖರೀದಿದಾರರಿಗೆ ಸಿಹಿ ಸುದ್ದಿ – ಟಾಟಾ-ಮಹೀಂದ್ರ ವಾಹನಗಳ ಬೆಲೆ ಇಳಿಕೆ

ಜಿಎಸ್ಟಿ ಕಡಿತದ ಪ್ರಯೋಜನವನ್ನು ಗ್ರಾಹಕರಿಗೆ ಹಂಚಿಕೊಳ್ಳಲು ಪ್ರಮುಖ ಕಾರು ತಯಾರಿಕಾ ಕಂಪನಿಗಳು ಟಾಟಾ ಮೋಟಾರ್ಸ್ ಮತ್ತು ಮಹೀಂದ್ರ ದೊಡ್ಡ ನಿರ್ಧಾರ ಕೈಗೊಂಡಿವೆ. ಟಾಟಾ ಮೋಟಾರ್ಸ್ ತನ್ನ ಕಾರುಗಳ ಬೆಲೆಗಳನ್ನು ಗರಿಷ್ಠ ₹1.55 ಲಕ್ಷದವರೆಗೆ ಇಳಿಕೆ ಮಾಡುತ್ತಿದೆ. ಕಂಪನಿಯ ಹ್ಯಾಚ್‌ಬ್ಯಾಕ್‌ಗಳಿಂದ ಹಿಡಿದು ಎಸ್‌ಯುವಿ ಮಾದರಿಗಳವರೆಗೆ ಎಲ್ಲಾ ವಾಹನಗಳಿಗೆ ಈ ದರ…

ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಗೆ ಪಿತೃವಿಯೋಗ
ರಾಜ್ಯ ರಾಷ್ಟ್ರೀಯ

ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಗೆ ಪಿತೃವಿಯೋಗ

ಯುವ ಬ್ರಿಗೇಡ್ ಸಂಸ್ಥಾಪಕ, ಖ್ಯಾತ ವಾಗ್ಮಿ, ಚಿಂತಕ ಹಾಗೂ ಸಾಮಾಜಿಕ ಕಾರ್ಯಕರ್ತ ಚಕ್ರವರ್ತಿ ಸೂಲಿಬೆಲೆ ಅವರಿಗೆ ಪಿತೃವಿಯೋಗವಾಗಿದೆ. ಅವರ ತಂದೆ ದೇವಿದಾಸ್ ಸುಬ್ರಾಯ ಶೇಟ್ ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು. ದೇವದಾಸ್ ಸುಬ್ರಾಯ ಶೇಟ್ ಅವರು ಸೂಲಿಬೆಲೆಯ ಸರ್ಕಾರಿ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದರು. ಸುಮಾರು 20 ವರ್ಷಗಳ…

ಭಾರತ ಕ್ರಿಕೆಟ್ ತಂಡ ಏಷ್ಯಾ ಕಪ್‌ಗೆ ಸ್ಪಾನ್ಸರ್‌ರಹಿತ ಜರ್ಸಿ
ಕ್ರೀಡೆ

ಭಾರತ ಕ್ರಿಕೆಟ್ ತಂಡ ಏಷ್ಯಾ ಕಪ್‌ಗೆ ಸ್ಪಾನ್ಸರ್‌ರಹಿತ ಜರ್ಸಿ

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯತ್ತ ಸಾಗುತ್ತಿರುವ ತಂಡ ಭಾರತ ಈ ಬಾರಿ ಹೊಸ ಸಂದೇಶ ನೀಡಲು ಮುಂದಾಗಿದೆ. ಸಾಮಾನ್ಯವಾಗಿ ವಾಣಿಜ್ಯ ಪ್ರಾಯೋಜಕರ ಹೆಸರುಗಳಿರುವ ಜರ್ಸಿಯ ಬದಲು, ಈ ಬಾರಿ ಸ್ಪಾನ್ಸರ್‌ರಹಿತ ಜರ್ಸಿಯನ್ನು ತೊಟ್ಟು ಆಡುವ ನಿರ್ಧಾರ ತೆಗೆದುಕೊಂಡಿದೆ. ಇತ್ತೀಚೆಗೆ ಆಯ್ದ ಆಟಗಾರರೊಂದಿಗೆ ವಿಶೇಷ ಫೋಟೋಶೂಟ್ ಮೂಲಕ ಅನಾವರಣಗೊಂಡ ಹೊಸ…

🥊 ಲಿವರ್‌ಪುಲ್ ಅಖಾಡದಲ್ಲಿ ನಿಖತ್ ಜರೀನ್ ಮಿಂಚು – ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಭರ್ಜರಿ ಗೆಲುವು 🏆
ಅಂತರಾಷ್ಟ್ರೀಯ ಕ್ರೀಡೆ

🥊 ಲಿವರ್‌ಪುಲ್ ಅಖಾಡದಲ್ಲಿ ನಿಖತ್ ಜರೀನ್ ಮಿಂಚು – ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಭರ್ಜರಿ ಗೆಲುವು 🏆

ಇಂಗ್ಲೆಂಡ್‌ನ ಲಿವರ್‌ಪುಲ್‌ನಲ್ಲಿ ನಡೆಯುತ್ತಿರುವ ಬಾಕ್ಸಿಂಗ್ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ತಾರೆ ಬಾಕ್ಸರ್ ನಿಖತ್ ಜರೀನ್ ಮಹಿಳೆಯರ 51 ಕೆ.ಜಿ. ವಿಭಾಗದ ಮೊದಲ ಸುತ್ತಿನಲ್ಲಿ ಅದ್ಭುತ ಗೆಲುವು ದಾಖಲಿಸಿದ್ದಾರೆ. ಅಮೇರಿಕಾದ ಜೆನ್ನಿಫರ್ ಲೊಜಾನೊ ವಿರುದ್ಧ ನಡೆದ 32ರ ಸುತ್ತಿನ ಪಂದ್ಯದಲ್ಲಿ ನಿಖತ್ 5-0 ಅಂಕಗಳ ಏಕಮತೀಯ ತೀರ್ಪಿನಿಂದ ಭರ್ಜರಿ ಜಯ…

ಪ್ರೊಫೆಸರ್ ಪ್ರವೀಣ್ ಲೋಬೊ’ ಎಂಬ ಫೇಕ್ ಐಡಿ ಮಾಡಿಕೊಂಡ ಯಶವಂತ ಗಟ್ಟಿ ಬಂಧನ
ಅಪರಾಧ ತಂತ್ರಜ್ಞಾನ

ಪ್ರೊಫೆಸರ್ ಪ್ರವೀಣ್ ಲೋಬೊ’ ಎಂಬ ಫೇಕ್ ಐಡಿ ಮಾಡಿಕೊಂಡ ಯಶವಂತ ಗಟ್ಟಿ ಬಂಧನ

ಮಹಾರಾಷ್ಟ್ರ ಪೊಲೀಸರು ಯಶವಂತ ಗಟ್ಟಿ ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಈತ ಪ್ರೊಫೆಸರ್ ಪ್ರವೀಣ್ ಲೋಬೊ ಎಂಬ ಹೆಸರಿನಲ್ಲಿ ಫೇಕ್ ಐಡಿ ಮಾಡಿಕೊಂಡು, ಕೊಲೆಯಾದ ರೇಣುಕಸ್ವಾಮಿ ಪ್ರಕರಣದಲ್ಲಿ ಆರೋಪಿಗಳ ಪರ ನಿಂತು ಅಸಹ್ಯಕರ ಕಾಮೆಂಟ್‌ಗಳನ್ನು ಮಾಡುತ್ತಿದ್ದನೆಂಬ ಆರೋಪ ಕೇಳಿಬಂದಿದೆ. ಅದಲ್ಲದೆ ಧರ್ಮಸ್ಥಳ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ಆರೋಪಿಗಳ ಪರವಾಗಿ ನಿಂತು,…

7 ಸೆಪ್ಟೆಂಬರ್ 2025 ಚಂದ್ರಗ್ರಹಣ: ನಾಲ್ಕು ರಾಶಿಗಳಿಗೆ ದೋಷ, , ಕನ್ಯಾ ರಾಶಿಯವರಿಗೆ ಶುಭ ಫಲಸುದ್ದಿ
ಆಧ್ಯಾತ್ಮ ಹವಾಮಾನ ವರದಿ

7 ಸೆಪ್ಟೆಂಬರ್ 2025 ಚಂದ್ರಗ್ರಹಣ: ನಾಲ್ಕು ರಾಶಿಗಳಿಗೆ ದೋಷ, , ಕನ್ಯಾ ರಾಶಿಯವರಿಗೆ ಶುಭ ಫಲಸುದ್ದಿ

2025ರ ಸೆಪ್ಟೆಂಬರ್ 7ರಂದು ಚಂದ್ರಗ್ರಹಣ ಸಂಭವಿಸುತ್ತಿದ್ದು, ರಾತ್ರಿ 9.50ಕ್ಕೆ ಆರಂಭವಾಗಿ ಬೆಳಗಿನ 1.25ಕ್ಕೆ ಮೋಕ್ಷವಾಗಲಿದೆ. ಈ ಗ್ರಹಣವು ಕುಂಭ, ಮೀನ, ಕರ್ಕಾಟಕ ಹಾಗೂ ವೃಶ್ಚಿಕ ರಾಶಿಯವರಿಗೆ ದೋಷಕಾರಿಯಾಗಿದ್ದು, ಕನ್ಯಾ ರಾಶಿಯವರಿಗೆ ಮಾತ್ರ ಶುಭಫಲಗಳನ್ನು ನೀಡುತ್ತದೆ ಎಂದು ಧರ್ಮಸಿಂಧು ಶಾಸ್ತ್ರದಲ್ಲಿ ಉಲ್ಲೇಖಿಸಲಾಗಿದೆ. ಗ್ರಹಣದೋಷ ಹೊಂದಿರುವವರು ಶಾಂತಿ ಕಾರ್ಯಗಳನ್ನು ಮಾಡುವುದು ಉತ್ತಮ.…

ಪಂಜಾಬ್ ಪ್ರವಾಹ ಬಾಧಿತರಿಗೆ ದೆಹಲಿ ಸರ್ಕಾರದಿಂದ ₹5 ಕೋಟಿ ನೆರವು
ರಾಷ್ಟ್ರೀಯ ಹವಾಮಾನ ವರದಿ

ಪಂಜಾಬ್ ಪ್ರವಾಹ ಬಾಧಿತರಿಗೆ ದೆಹಲಿ ಸರ್ಕಾರದಿಂದ ₹5 ಕೋಟಿ ನೆರವು

ಪಂಜಾಬ್‌ನಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ಮನಗಂಡು, ದೆಹಲಿ ಸರ್ಕಾರವು ಪಂಜಾಬ್ ಮುಖ್ಯಮಂತ್ರಿ ಪರಿಹಾರ ನಿಧಿಗೆ ₹5 ಕೋಟಿ ನೆರವು ಘೋಷಿಸಿದೆ.ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತ ಅವರು ಪ್ರತಿಕ್ರಿಯಿಸಿ, "ಈ ಕಷ್ಟದ ಸಂದರ್ಭಗಳಲ್ಲಿ ದೆಹಲಿ ಸರ್ಕಾರ ಹಾಗೂ ದೆಹಲಿ ಜನತೆ ಪಂಜಾಬ್‌ನ ಜನರ ಜೊತೆಯಲ್ಲಿದ್ದಾರೆ. ಪ್ರವಾಹದಿಂದ ಬಾಧಿತರಾದವರಿಗೆ ಎಲ್ಲ ರೀತಿಯ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI