ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಮಕ್ಕಳ ಆಟ ದುರಂತದಲ್ಲಿ ಅಂತ್ಯ – ಏರ್‌ಗನ್ ಗುಂಡಿಗೆ 9 ವರ್ಷದ ಬಾಲಕ ಬಲಿ
ಅಪರಾಧ ರಾಷ್ಟ್ರೀಯ

ಮಕ್ಕಳ ಆಟ ದುರಂತದಲ್ಲಿ ಅಂತ್ಯ – ಏರ್‌ಗನ್ ಗುಂಡಿಗೆ 9 ವರ್ಷದ ಬಾಲಕ ಬಲಿ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ದಾರುಣ ಘಟನೆ ನಡೆದಿದೆ. ಕೇವಲ 9 ವರ್ಷದ ಬಾಲಕನೊಬ್ಬ ತನ್ನ ತಮ್ಮನ ಕೈಯಿಂದ ಆಕಸ್ಮಿಕವಾಗಿ ಏರ್‌ಗನ್ ಗುಂಡಿಗೆ ಬಲಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆಯ ಹಾನಗಲ ಮೂಲದ ಕೂಲಿ ಕಾರ್ಮಿಕನ ಮಗನಾಗಿದ್ದ ಮೃತ ಬಾಲಕ, ತನ್ನ ತಮ್ಮ ಹಾಗೂ…

ಫಿಡೆ ಗ್ರ್ಯಾಂಡ್ ಸ್ವಿಸ್ ಚೆಸ್ 2025: ಭಾರತದ ಆಟಗಾರರ ಶ್ರೇಷ್ಠ ಪ್ರದರ್ಶನ
ಕ್ರೀಡೆ

ಫಿಡೆ ಗ್ರ್ಯಾಂಡ್ ಸ್ವಿಸ್ ಚೆಸ್ 2025: ಭಾರತದ ಆಟಗಾರರ ಶ್ರೇಷ್ಠ ಪ್ರದರ್ಶನ

ಫಿಡೆ ಗ್ರ್ಯಾಂಡ್ ಸ್ವಿಸ್ ಚೆಸ್ 2025ರ ಎರಡನೇ ಸುತ್ತಿನಲ್ಲಿ ಭಾರತದ ಆಟಗಾರರು ಶ್ರೇಷ್ಠ ಪ್ರದರ್ಶನ ನೀಡಿದರು. ಡಿ. ಗುಕೇಶ್ ಅವರು ಟರ್ಕಿಯ ಯಾಗಿಜ್ ಕಾನ್ ಎರ್ಡೋಗ್ಮಸ್ ವಿರುದ್ಧ ಸಮಬಲ ಸಾಧಿಸಿದರು. ಮಹಿಳಾ ವಿಭಾಗದಲ್ಲಿ ಆರ್. ವೈಶಾಲಿ ತಮ್ಮ ಅದ್ಭುತ ಆಟವನ್ನು ಮುಂದುವರಿಸಿಕೊಂಡು ನೆದರ್‌ಲ್ಯಾಂಡ್ಸ್‌ನ ಎಲೈನ್ ರೋಬರ್ಸ್ ಅವರನ್ನು ಮಣಿಸಿ…

ಕೆನಡಾದಲ್ಲಿ ಇತಿಹಾಸ ಬರೆದ ಎಲನ್ ಮಸ್ಕ್‌ನ ನ್ಯೂರಾಲಿಂಕ್ – ಅಮೆರಿಕ ಹೊರತುಪಡಿಸಿ ಮೊದಲ ಯಶಸ್ವಿ ಶಸ್ತ್ರಚಿಕಿತ್ಸೆ
ಅಂತರಾಷ್ಟ್ರೀಯ ತಂತ್ರಜ್ಞಾನ

ಕೆನಡಾದಲ್ಲಿ ಇತಿಹಾಸ ಬರೆದ ಎಲನ್ ಮಸ್ಕ್‌ನ ನ್ಯೂರಾಲಿಂಕ್ – ಅಮೆರಿಕ ಹೊರತುಪಡಿಸಿ ಮೊದಲ ಯಶಸ್ವಿ ಶಸ್ತ್ರಚಿಕಿತ್ಸೆ

ಎಲನ್ ಮಸ್ಕ್ ಅವರ ಮೆದುಳಿನ ಚಿಪ್ ಇಂಪ್ಲಾಂಟ್ ಕಂಪನಿ ನ್ಯೂರಾಲಿಂಕ್ ಕೆನಡಾದಲ್ಲಿ ಇತಿಹಾಸ ನಿರ್ಮಿಸಿದೆ. ಅಮೆರಿಕ ಹೊರತುಪಡಿಸಿ ಮೊದಲ ಬಾರಿಗೆ ಎರಡು ಯಶಸ್ವಿ ಶಸ್ತ್ರಚಿಕಿತ್ಸೆಗಳನ್ನು ಕೆನಡಾದಲ್ಲಿ ನೆರವೇರಿಸಿದ್ದು, ಇದು ವಿಶ್ವದಾದ್ಯಂತ ಹೆಚ್ಚಿನ ಜನರಿಗೆ ತಂತ್ರಜ್ಞಾನ ತಲುಪುವ ಪ್ರಮುಖ ಹೆಜ್ಜೆಯಾಗಿದೆ. ನ್ಯೂರಾಲಿಂಕ್ ತನ್ನ ವ್ಯಾಪ್ತಿಯನ್ನು ಈಗ ಕೆನಡಾ, ಯುನೈಟೆಡ್ ಕಿಂಗ್‌ಡಮ್…

ವಿಂಡೋಸ್‌ 10 ಸೇವೆ 2025ರ ಅಕ್ಟೋಬರ್ 14ರಿಂದ ಅಂತ್ಯ – ಬಳಕೆದಾರರಿಗೆ ಹೊಸ ಆಯ್ಕೆಗಳು ಯಾವುದು???
ಅಂತರಾಷ್ಟ್ರೀಯ ತಂತ್ರಜ್ಞಾನ

ವಿಂಡೋಸ್‌ 10 ಸೇವೆ 2025ರ ಅಕ್ಟೋಬರ್ 14ರಿಂದ ಅಂತ್ಯ – ಬಳಕೆದಾರರಿಗೆ ಹೊಸ ಆಯ್ಕೆಗಳು ಯಾವುದು???

ಮೈಕ್ರೋಸಾಫ್ಟ್ ಕಂಪನಿಯು ಜನಪ್ರಿಯ ವಿಂಡೋಸ್‌ 10 ಆಪರೇಟಿಂಗ್ ಸಿಸ್ಟಮ್‌ಗೆ 2025ರ ಅಕ್ಟೋಬರ್ 14ರಿಂದ ಅಧಿಕೃತ ಬೆಂಬಲವನ್ನು ನಿಲ್ಲಿಸಲು ನಿರ್ಧರಿಸಿದೆ. ಆ ದಿನಾಂಕದ ನಂತರ ವಿಂಡೋಸ್‌ 10 ಕಾರ್ಯನಿರ್ವಹಿಸಿದರೂ, ಹೊಸ ಅಪ್‌ಡೇಟ್‌ಗಳು, ಸೆಕ್ಯುರಿಟಿ ಪ್ಯಾಚ್‌ಗಳು ಅಥವಾ ತಾಂತ್ರಿಕ ಸಹಾಯ ಲಭ್ಯವಿರುವುದಿಲ್ಲ. ಇದರಿಂದ, ಬಳಕೆದಾರರ ಪಿಸಿಗಳು ಕ್ರಮೇಣ ಭದ್ರತಾ ಅಪಾಯಗಳಿಗೆ ಒಳಗಾಗುವ…

ಭಾರತೀಯ ತೀಯ ಸಮಾಜ ಸುಳ್ಯ ವಲಯ, ನಗರ ಮತ್ತು ವಿವಿಧ ಗ್ರಾಮ ಸಮಿತಿಯ ಜಂಟಿ ಆಶ್ರಯ ದಲ್ಲಿ ನಾಲ್ಕನೇ ವರುಷ ದ ಓಣಂ ಆಚರಣೆ
ಧಾರ್ಮಿಕ ರಾಜ್ಯ

ಭಾರತೀಯ ತೀಯ ಸಮಾಜ ಸುಳ್ಯ ವಲಯ, ನಗರ ಮತ್ತು ವಿವಿಧ ಗ್ರಾಮ ಸಮಿತಿಯ ಜಂಟಿ ಆಶ್ರಯ ದಲ್ಲಿ ನಾಲ್ಕನೇ ವರುಷ ದ ಓಣಂ ಆಚರಣೆ

ಭಾರತೀಯ ತೀಯ ಸಮಾಜ ಸುಳ್ಯ ವಲಯ, ನಗರ ಮತ್ತು ವಿವಿಧ ಗ್ರಾಮ ಸಮಿತಿಯ ಜಂಟಿ ಆಶ್ರಯ ದಲ್ಲಿ ನಾಲ್ಕನೇ ವರುಷ ದ ಓಣಂ ಆಚರಣೆ ಯು ದಿನಾಂಕ 07-09-2025 ನೆ ಭಾನುವಾರ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರ ಕೇರ್ಪಳ ದಲ್ಲಿ ನಡೆಯಲಿದೆ. ಬೆಳಿಗ್ಗೆ ಗಂಟೆ 8.30 ಕ್ಕೆ ಉದ್ಘಾಟನ ಸಮಾರಂಭ…

ಫೋನ್‌ಪೇ IPOಗೆ ಸಜ್ಜು!
ತಂತ್ರಜ್ಞಾನ ರಾಷ್ಟ್ರೀಯ

ಫೋನ್‌ಪೇ IPOಗೆ ಸಜ್ಜು!

ದೇಶದ ಅಗ್ರಗಣ್ಯ ಡಿಜಿಟಲ್ ಪೇಮೆಂಟ್‌ ಪ್ಲಾಟ್‌ಫಾರ್ಮ್ ಫೋನ್‌ಪೇ ತನ್ನ ಪ್ರಾಥಮಿಕ ಹೂಡಿಕೆ (IPO) ಅರ್ಜಿ ಸಲ್ಲಿಸಲು ಸಜ್ಜಾಗಿದೆ. ಸೆಪ್ಟೆಂಬರ್ ತಿಂಗಳ ಕೊನೆಗೆ IPO ಅರ್ಜಿ ಸಲ್ಲಿಸಲಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ IPO ಮೂಲಕ ಕಂಪನಿ ₹10,000 ಕೋಟಿ ರಿಂದ ₹13,000 ಕೋಟಿ ಗಳ ವಹಿವಾಟು…

ಭಾರತದಲ್ಲಿ ಟೆಸ್ಲಾ ವಿತರಣೆ ಪ್ರಾರಂಭ – ಮೊದಲ ಗ್ರಾಹಕ ಯಾರು ಗೊತ್ತೇ?
ರಾಷ್ಟ್ರೀಯ ವಾಹನ ಸುದ್ದಿ

ಭಾರತದಲ್ಲಿ ಟೆಸ್ಲಾ ವಿತರಣೆ ಪ್ರಾರಂಭ – ಮೊದಲ ಗ್ರಾಹಕ ಯಾರು ಗೊತ್ತೇ?

ಎಲಾನ್ ಮಸ್ಕ್ ಒಡೆತನದ ಟೆಸ್ಲಾ ಕಂಪನಿ ಭಾರತದಲ್ಲಿ ಅಧಿಕೃತವಾಗಿ ವಾಹನ ವಿತರಣೆಯನ್ನು ಇಂದು ಆರಂಭಿಸಿದೆ. ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ಅವರು ಟೆಸ್ಲಾದ ಮೊದಲ ಗ್ರಾಹಕರಾಗಿ 'ಮೋಡೆಲ್ ವೈ' ಕಾರನ್ನು ಮುಂಬೈನ ಬಾಂದ್ರಾ ಕುರ್‌ಲಾ ಕಾಂಪ್ಲೆಕ್ಸ್‌ನಲ್ಲಿ ತೆರೆದ ಹೊಸ ಶೋರೂಮ್‌ನಲ್ಲಿ ಸ್ವೀಕರಿಸಿದರು. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ…

ಮದ್ಯದ ನಶೆಯಲ್ಲಿ ತರಗತಿಯಲ್ಲಿ ಮಲಗಿದ ಶಿಕ್ಷಕ – ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋ
ಅಪರಾಧ ರಾಷ್ಟ್ರೀಯ

ಮದ್ಯದ ನಶೆಯಲ್ಲಿ ತರಗತಿಯಲ್ಲಿ ಮಲಗಿದ ಶಿಕ್ಷಕ – ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋ

ತೆಲಂಗಾಣದ ಆಸಿಫಾಬಾದ್ ಜಿಲ್ಲೆಯ ಸರ್ಕಾರಿ ಶಾಲೆಯೊಬ್ಬ ಶಿಕ್ಷಕನೊಬ್ಬ ಮದ್ಯದ ನಶೆಯಲ್ಲಿ ತರಗತಿಯಲ್ಲಿ ಮಲಗಿರುವ ಘಟನೆ ಬೆಳಕಿಗೆ ಬಂದಿದೆ. ಸೆಪ್ಟೆಂಬರ್ 3ರಂದು ನಡೆದ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಶಿಕ್ಷಣ ಇಲಾಖೆಯು ತುರ್ತು ಕ್ರಮ ಕೈಗೊಂಡಿದೆ. ಮದ್ಯಪಾನದ ಪರಿಣಾಮ ತರಗತಿಯ ನೆಲದಲ್ಲೇ ಮಲಗಿದ್ದ…

ದನ ಕದ್ದವರ ಕೈ ಕಡಿಯಬೇಕು – ಅಶೋಕ್ ಕುಮಾರ್ ರೈ
ಅಪರಾಧ ರಾಜ್ಯ

ದನ ಕದ್ದವರ ಕೈ ಕಡಿಯಬೇಕು – ಅಶೋಕ್ ಕುಮಾರ್ ರೈ

ಪುತ್ತೂರು: ಪೆರ್ನೆಯಲ್ಲಿ ನಡೆದ ದನ ಕದ್ದು ಕೊಂದ ಪ್ರಕರಣದ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ ಅವರು ಪೀಡಿತ ಕೃಷಿಕರ ಮನೆಗೆ ಭೇಟಿ ನೀಡಿದರು. ಈ ವೇಳೆ ಅವರು, “ಹಟ್ಟಿಯಿಂದ ಕದ್ದೊಯ್ದ ದನವನ್ನು ಕೊಂದ ಆರೋಪಿಗಳು ಯಾರೇ ಆಗಿದ್ದರೂ ಅವರ ಕೈ ಕಡಿಯಬೇಕು” ಎಂದು…

ಮಗಳ ಶಿಕ್ಷಣವೇ ರಾಷ್ಟ್ರದ ಪ್ರಗತಿಗೆ ಅತ್ಯುತ್ತಮ ಹೂಡಿಕೆ: ರಾಷ್ಟ್ರಪತಿ ಮರ್ಮು
ರಾಷ್ಟ್ರೀಯ

ಮಗಳ ಶಿಕ್ಷಣವೇ ರಾಷ್ಟ್ರದ ಪ್ರಗತಿಗೆ ಅತ್ಯುತ್ತಮ ಹೂಡಿಕೆ: ರಾಷ್ಟ್ರಪತಿ ಮರ್ಮು

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮರ್ಮು ಅವರು "ಮಗಳಿಗೆ ಉತ್ತಮ ಶಿಕ್ಷಣ ನೀಡುವುದು ಮಹಿಳಾ ನೇತೃತ್ವದ ಅಭಿವೃದ್ಧಿಗೆ ಅತ್ಯಂತ ಪರಿಣಾಮಕಾರಿ ಮಾರ್ಗ" ಎಂದು ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ–2025 ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಮಗಳ ಶಿಕ್ಷಣಕ್ಕೆ ಅತಿ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಿ ಹೇಳಿದರು.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI