ಅಂತರಾಷ್ಟ್ರೀಯ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡ್ರಗ್ಸ್ ಬೇಟೆ: 21.5 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಜ್ಯ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡ್ರಗ್ಸ್ ಬೇಟೆ: 21.5 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಪತ್ತೆ!

ಬೆಂಗಳೂರು: ಸಿಲಿಕಾನ್ ಸಿಟಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕಸ್ಟಮ್ಸ್ ಅಧಿಕಾರಿಗಳು ಭಾರಿ ಕಾರ್ಯಾಚರಣೆ ನಡೆಸಿದ್ದು, ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 21.5 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ನಾಲ್ವರು ಪ್ರಯಾಣಿಕರನ್ನು ಬಂಧಿಸಲಾಗಿದೆ.​ ಮೇ 1 ರಂದು ವಿಮಾನ ನಿಲ್ದಾಣದ ಟರ್ಮಿನಲ್-2 ರಲ್ಲಿ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದ ವಿವರ:​ ಬ್ಯಾಂಕಾಕ್‌ನಿಂದ ಆಗಮಿಸಿದ ಪ್ರಯಾಣಿಕರ ಮೇಲೆ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ಅವರ ಲಗೇಜ್‌ಗಳನ್ನು ತಪಾಸಣೆ ಮಾಡಿದಾಗ…

ಧಾರ್ಮಿಕ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಕ್ರೀಡೆ

ಮನೋರಂಜನೆ

ಪಾಕಿಸ್ತಾನ ಐಎಸ್ಐಗೆ ಭಾರತದ ಸಿಮ್ ಕಾರ್ಡ್ ಒದಗಿಸಿದ ನೇಪಾಳಿ ಪ್ರಜೆ: ದೆಹಲಿಯಲ್ಲಿ ಬಂಧನ
ಅಂತರಾಷ್ಟ್ರೀಯ ಅಪರಾಧ

ಪಾಕಿಸ್ತಾನ ಐಎಸ್ಐಗೆ ಭಾರತದ ಸಿಮ್ ಕಾರ್ಡ್ ಒದಗಿಸಿದ ನೇಪಾಳಿ ಪ್ರಜೆ: ದೆಹಲಿಯಲ್ಲಿ ಬಂಧನ

ಪಾಕಿಸ್ತಾನದ ಐಎಸ್ಐ ಏಜೆಂಟ್‌ಗಳ ಪ್ರೇರಣೆಗೆ ಒಳಗಾಗಿ ಭಾರತದ ಸಿಮ್ ಕಾರ್ಡ್‌ಗಳನ್ನು ಪೂರೈಸುತ್ತಿದ್ದ ನೇಪಾಳಿ ಪ್ರಜೆಯನ್ನು ದೆಹಲಿ ಪೊಲೀಸರ ವಿಶೇಷ ತಂಡ ಬಂಧಿಸಿದೆ. ಬಂಧಿತನನ್ನು ಪ್ರಭಾತ್ ಕುಮಾರ್ ಚೌರಾಸಿಯಾ (43), ನೇಪಾಳದ ಬಿರ್ಗಂಜ ಮೂಲದವನು ಎಂದು ಗುರುತಿಸಲಾಗಿದೆ. ಆಗಸ್ಟ್ 28 ರಂದು ಈತನನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ಚೌರಾಸಿಯಾ ಕನಿಷ್ಠ…

ನೇಪಾಳದ ಕಠ್ಮಂಡುವಿನಲ್ಲಿ ಸೇನೆಯ ಕಾವಲು – ಹಿಂಸಾಚಾರ ನಿಯಂತ್ರಣಕ್ಕೆ ಕಠಿಣ ಕ್ರಮ
ಅಂತರಾಷ್ಟ್ರೀಯ ಅಪರಾಧ

ನೇಪಾಳದ ಕಠ್ಮಂಡುವಿನಲ್ಲಿ ಸೇನೆಯ ಕಾವಲು – ಹಿಂಸಾಚಾರ ನಿಯಂತ್ರಣಕ್ಕೆ ಕಠಿಣ ಕ್ರಮ

ಕಠ್ಮಂಡು, ಸೆಪ್ಟೆಂಬರ್ 10: ನೇಪಾಳ ರಾಜಧಾನಿ ಕಠ್ಮಂಡುವಿನ ಬೀದಿಗಳು ಬುಧವಾರ ಸೈನಿಕರ ನಿಯಂತ್ರಣಕ್ಕೆ ಒಳಗಾದವು. ಸಶಸ್ತ್ರ ಪಡೆಗಳು ಜನರಿಗೆ ಮನೆಗಳಿಂದ ಹೊರಬರದಂತೆ ಎಚ್ಚರಿಕೆ ನೀಡುತ್ತಾ, ಪ್ರಮುಖ ಪ್ರದೇಶಗಳಲ್ಲಿ ಕಾವಲು ನಿಂತಿವೆ. ಕಳೆದೆರಡು ದಿನಗಳಿಂದ ಹಿಂಸಾಚಾರ ಮತ್ತು ಅಶಾಂತಿಯ ವಾತಾವರಣ ಆವರಿಸಿದ್ದ ನಗರದಲ್ಲಿ ಈಗ ಕ್ರಮೇಣ ನಿಯಂತ್ರಣ ವಾಪಸ್ಸಾಗುತ್ತಿರುವಂತೆ ಕಂಡುಬರುತ್ತಿದೆ.…

ಚಾರ್ ಧಾಮ ಯಾತ್ರೆ ಪುನರಾರಂಭ
ಧಾರ್ಮಿಕ ರಾಷ್ಟ್ರೀಯ

ಚಾರ್ ಧಾಮ ಯಾತ್ರೆ ಪುನರಾರಂಭ

ಉತ್ತರಾಖಂಡ್‌ ರಾಜ್ಯದ ಉತ್ತರಕಾಶಿ ಜಿಲ್ಲೆಯಲ್ಲಿ 35 ದಿನಗಳ ಬಳಿಕ ಗಂಗೋತ್ರಿ ಧಾಮ ಸೇರಿದಂತೆ ಚಾರ್ ಧಾಮ್ ಯಾತ್ರೆ ಪುನರಾರಂಭಗೊಂಡಿದೆ. ಕಳೆದ ತಿಂಗಳು ಭಾರೀ ಮಳೆ ಹಾಗೂ ಧರಾಳಿ ಪ್ರದೇಶದಲ್ಲಿ ಸಂಭವಿಸಿದ ದುರಂತದಿಂದಾಗಿ ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿ ಹಲವು ಕಡೆ ಹಾನಿಗೊಳಗಾಗಿತ್ತು. ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.…

🌐 ಕೆಂಪು ಸಮುದ್ರದ ಕೇಬಲ್ ಕಡಿತದ ಪರಿಣಾಮ – ಭಾರತದ ಇಂಟರ್ನೆಟ್ ವೇಗ ಕುಂಠಿತ!
ಅಂತರಾಷ್ಟ್ರೀಯ ತಂತ್ರಜ್ಞಾನ

🌐 ಕೆಂಪು ಸಮುದ್ರದ ಕೇಬಲ್ ಕಡಿತದ ಪರಿಣಾಮ – ಭಾರತದ ಇಂಟರ್ನೆಟ್ ವೇಗ ಕುಂಠಿತ!

ಜಾಗತಿಕ ಇಂಟರ್ನೆಟ್ ಸಂಪರ್ಕ ವ್ಯವಸ್ಥೆಗೆ ಭಾರೀ ಹೊಡೆತ ಬಿದ್ದಿದೆ. ಕೆಂಪು ಸಮುದ್ರ ಪ್ರದೇಶದಲ್ಲಿ ಪ್ರಮುಖ ಸಬ್‌ಮೆರೈನ್ ಕೇಬಲ್‌ಗಳು ಹಾನಿಗೊಳಗಾಗಿದ್ದು, ಇದರ ಪರಿಣಾಮವಾಗಿ ಭಾರತದ ಇಂಟರ್ನೆಟ್ ಸಾಮರ್ಥ್ಯವು ಕೇವಲ 41% ಇಳಿದಿದೆ ಎಂದು ವರದಿಯಾಗಿದೆ. ಇದರಿಂದಾಗಿ ಮುಂದಿನ ಕೆಲವು ವಾರಗಳಲ್ಲಿ ಇಂಟರ್ನೆಟ್ ವೇಗ ಕುಂಠಿತವಾಗುವುದು, ಸಂಪರ್ಕದಲ್ಲಿ ಅಡೆತಡೆ ಉಂಟಾಗುವುದು ಹಾಗೂ…

🔴 2026ರ ಟಿ20 ವಿಶ್ವಕಪ್ ಫೈನಲ್ ಅಹಮದಾಬಾದ್‌ನಲ್ಲಿ: ಪಾಕಿಸ್ತಾನ ಫೈನಲ್‌ಗೆ ಬಂದರೆ ಕೊಲಂಬೋದಲ್ಲಿ!
ಅಂತರಾಷ್ಟ್ರೀಯ ಕ್ರೀಡೆ

🔴 2026ರ ಟಿ20 ವಿಶ್ವಕಪ್ ಫೈನಲ್ ಅಹಮದಾಬಾದ್‌ನಲ್ಲಿ: ಪಾಕಿಸ್ತಾನ ಫೈನಲ್‌ಗೆ ಬಂದರೆ ಕೊಲಂಬೋದಲ್ಲಿ!

2026ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿ ಭಾರತ ಮತ್ತು ಶ್ರೀಲಂಕಾದ ಸಹಯೋಗದಲ್ಲಿ ಫೆಬ್ರವರಿಯಿಂದ ಮಾರ್ಚ್ ವರೆಗೆ ನಡೆಯಲಿದೆ. ಒಟ್ಟು 20 ತಂಡಗಳು 55 ಪಂದ್ಯಗಳಲ್ಲಿ ಕಣಕ್ಕಿಳಿಯಲಿದ್ದು, ವಿಶ್ವದ ಅತಿ ದೊಡ್ಡ ಕ್ರಿಕೆಟ್ ಮೈದಾನವಾದ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗ್ರ್ಯಾಂಡ್ ಫೈನಲ್ ನಿಗದಿಯಾಗಿದೆ. 1.10 ಲಕ್ಷಕ್ಕೂ…

ಹಿಂದುಳಿದ ವರ್ಗಗಳ ಇಲಾಖೆಯ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ
ರಾಜ್ಯ ಶೈಕ್ಷಣಿಕ

ಹಿಂದುಳಿದ ವರ್ಗಗಳ ಇಲಾಖೆಯ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ಬೆಂಗಳೂರು, ಸೆ. 04:ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 2025-26ನೇ ಸಾಲಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.…

ಜೈಲಿನ ಪರಿಸ್ಥಿತಿಯನ್ನು ಕೋರ್ಟ್ ಮುಂದೆ ಬಿಚ್ಚಿಟ್ಟ ದರ್ಶನ್: ಕನಿಷ್ಠ ಸೌಲಭ್ಯ ಕಲ್ಪಿಸಲು ಕೋರ್ಟ್ ಆದೇಶ
ಅಪರಾಧ ರಾಜ್ಯ

ಜೈಲಿನ ಪರಿಸ್ಥಿತಿಯನ್ನು ಕೋರ್ಟ್ ಮುಂದೆ ಬಿಚ್ಚಿಟ್ಟ ದರ್ಶನ್: ಕನಿಷ್ಠ ಸೌಲಭ್ಯ ಕಲ್ಪಿಸಲು ಕೋರ್ಟ್ ಆದೇಶ

ಬೆಂಗಳೂರು: ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿ ಆಗಿರುವ ನಟ ದರ್ಶನ್ ಇಂದು ವಿಡಿಯೋ ಕಾನ್ಫರೆನ್ಸ್ ಮುಖಾಂತರ 64ನೇ ಸಿಟಿ ಸಿವಿಲ್ ಹಾಗೂ ಸೆಷನ್ಸ್ ಕೋರ್ಟ್ ಮುಂದೆ ಹಾಜರಾದರು. ಈ ಸಂದರ್ಭದಲ್ಲಿ ಜೈಲಿನಲ್ಲಿನ ತಮ್ಮ ಸ್ಥಿತಿಗತಿಗಳ ಬಗ್ಗೆ ಹೇಳಿ ಕಣ್ಣೀರಾದರು. “ಅನೇಕ ದಿನಗಳಿಂದ ಸೂರ್ಯನ ಬೆಳಕೇ ಕಾಣುತ್ತಿಲ್ಲ. ಕೈಗಳಲ್ಲಿ ಫಂಗಸ್‌…

ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರುದ್ಧ ಗಂಭೀರ ಆರೋಪ – ನಾಗರಿಕ ಸೇವಾ ಟ್ರಸ್ಟ್ ನಿಂದ ಪ್ರಧಾನಿ, ಗೃಹ ಸಚಿವರಿಗೆ ಪತ್ರ
ಅಪರಾಧ ರಾಜ್ಯ ರಾಷ್ಟ್ರೀಯ

ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರುದ್ಧ ಗಂಭೀರ ಆರೋಪ – ನಾಗರಿಕ ಸೇವಾ ಟ್ರಸ್ಟ್ ನಿಂದ ಪ್ರಧಾನಿ, ಗೃಹ ಸಚಿವರಿಗೆ ಪತ್ರ

ಬೆಂಗಳೂರು, ಸೆ. 09:ಧರ್ಮಸ್ಥಳ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಶ್ರೀ ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಗಂಭೀರ ಆರೋಪಗಳನ್ನು ನಾಗರಿಕ ಸೇವಾ ಟ್ರಸ್ಟ್ ಹಾಗೂ ಫೆಡರೇಶನ್ ಆಫ್ ಸತ್ಯಮೇವ ಜಯತೇ ಆರ್ಗನೈಸೇಶನ್ಸ್ ಸಂಸ್ಥೆಗಳು ಮುಂದಿಟ್ಟಿವೆ. ಟ್ರಸ್ಟ್ ಅಧ್ಯಕ್ಷ ಕೆ. ಸೋಮನಾಥ ನಾಯಕ್ ಹಾಗೂ ಸಹ-ಸಂಯೋಜಕ ರಂಜನ್ ರಾವ್…

ಉಪ ರಾಷ್ಟ್ರಪತಿಯಾಗಿ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಭರ್ಜರಿ ಗೆಲುವು
ರಾಷ್ಟ್ರೀಯ

ಉಪ ರಾಷ್ಟ್ರಪತಿಯಾಗಿ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಭರ್ಜರಿ ಗೆಲುವು

ನವದೆಹಲಿ, ಸೆ. 09:ಭಾರತದ ನೂತನ ಉಪ ರಾಷ್ಟ್ರಪತಿಯಾಗಿ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಆಯ್ಕೆಯಾಗಿದ್ದಾರೆ. ಇಂದು ಪ್ರಕಟವಾದ ಉಪರಾಷ್ಟ್ರಪತಿ ಚುನಾವಣಾ ಫಲಿತಾಂಶದಲ್ಲಿ ಅವರು ಇಂಡಿಯಾ ಒಕ್ಕೂಟದ ಅಭ್ಯರ್ಥಿ ಬಿ. ಸುದರ್ಶನ ರೆಡ್ಡಿ ಅವರನ್ನು 152 ಮತಗಳ ಭರ್ಜರಿ ಅಂತರದಿಂದ ಸೋಲಿಸಿದರು. ಒಟ್ಟು 781 ಮತಗಳಲ್ಲಿ 768 ಮತಗಳು ಚಲಾವಣೆಯಾಗಿದ್ದು,…

ಮಂಗಳೂರಿನ ಕುಳೂರಿನಲ್ಲಿ ರಸ್ತೆ ಅಪಘಾತ: ಹೆದ್ದಾರಿ ಗುಂಡಿಗೆ ಬಿದ್ದು ಸ್ಕೂಟರ್ ಸವಾರೆ ದಾರುಣ ಸಾವು
ಅಪರಾಧ ರಾಜ್ಯ

ಮಂಗಳೂರಿನ ಕುಳೂರಿನಲ್ಲಿ ರಸ್ತೆ ಅಪಘಾತ: ಹೆದ್ದಾರಿ ಗುಂಡಿಗೆ ಬಿದ್ದು ಸ್ಕೂಟರ್ ಸವಾರೆ ದಾರುಣ ಸಾವು

ಮಂಗಳೂರು, ಸೆಪ್ಟೆಂಬರ್ 9, 2025: ಕುಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ದುರಂತ ಅಪಘಾತದಲ್ಲಿ ಖಾಸಗಿ ಆಸ್ಪತ್ರೆಯ ಮಹಿಳಾ ಸಿಬ್ಬಂದಿ ಮೃತಪಟ್ಟಿದ್ದಾರೆ. ಮೃತರನ್ನು ಮಾಧವಿ ಎಂದು ಗುರುತಿಸಲಾಗಿದೆ. ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬೃಹತ್ ಗುಂಡಿಗೆ ಸಿಲುಕಿ ನಿಯಂತ್ರಣ ತಪ್ಪಿದಾಗ ಹಿಂದಿನಿಂದ ಬಂದ ಮೀನು ತುಂಬಿದ ಲಾರಿ ಗುದ್ದಿ ಅದರ ಅಡಿಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI