ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

13ನೇ ಮಹಡಿಯಿಂದ ಮಗನನ್ನು ತಳ್ಳಿ, ತಾನೂ ಹಾರಿ ಆತ್ಮಹತ್ಯೆ ಮಾಡಿದ ತಾಯಿ
ಅಪರಾಧ ರಾಷ್ಟ್ರೀಯ

13ನೇ ಮಹಡಿಯಿಂದ ಮಗನನ್ನು ತಳ್ಳಿ, ತಾನೂ ಹಾರಿ ಆತ್ಮಹತ್ಯೆ ಮಾಡಿದ ತಾಯಿ

ಸೂರತ್‌ನ ಆಲ್ಥಾನ್ ಪ್ರದೇಶದಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಮಹಿಳೆಯೊಬ್ಬರು ತನ್ನ ಎರಡು ವರ್ಷದ ಮಗನನ್ನು 13ನೇ ಮಹಡಿಯಿಂದ ಕೆಳಗೆ ತಳ್ಳಿ, ತಾನೂ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಪೂಜಾ ಎಂದು ಪೊಲೀಸರು ಗುರುತಿಸಿದ್ದು, ಇಬ್ಬರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ. ಪೊಲೀಸರ ಪ್ರಕಾರ, ಶವಗಳು ಗಣಪತಿ ವಿಗ್ರಹವನ್ನು ಇರಿಸಲಾಗಿದ್ದ…

🌕 ಸೆಪ್ಟೆಂಬರ್ 7 ರಂದು ಚಂದ್ರಗ್ರಹಣ – ‘ಬ್ಲಡ್ ಮೂನ್’ ನೋಟಕ್ಕೆ ಸಜ್ಜಾಗುತ್ತಿರುವ ಭಾರತ
ಅಂತರಾಷ್ಟ್ರೀಯ ರಾಷ್ಟ್ರೀಯ ಹವಾಮಾನ ವರದಿ

🌕 ಸೆಪ್ಟೆಂಬರ್ 7 ರಂದು ಚಂದ್ರಗ್ರಹಣ – ‘ಬ್ಲಡ್ ಮೂನ್’ ನೋಟಕ್ಕೆ ಸಜ್ಜಾಗುತ್ತಿರುವ ಭಾರತ

ಈ ವಾರಾಂತ್ಯ ಆಕಾಶಪ್ರೇಮಿಗಳಿಗೆ ಅಪರೂಪದ ದೃಶ್ಯಾವಳಿ ಕಾದಿದೆ. ಸೆಪ್ಟೆಂಬರ್ 7 ರಂದು ಸಂಪೂರ್ಣ ಚಂದ್ರಗ್ರಹಣ (Total Lunar Eclipse) ಸಂಭವಿಸಲಿದ್ದು, ಜನಪ್ರಿಯವಾಗಿ ಇದನ್ನು ಚಂದ್ರಗ್ರಹಣ ಅಥವಾ ಬ್ಲಡ್ ಮೂನ್ ಎಂದೂ ಕರೆಯುತ್ತಾರೆ. ಭೂಮಿ ನೇರವಾಗಿ ಸೂರ್ಯ ಮತ್ತು ಚಂದ್ರನ ಮಧ್ಯೆ ಬಂದಾಗ, ತನ್ನ ನೆರಳನ್ನು ಚಂದ್ರನ ಮೇಲೆ ಚೆಲ್ಲುತ್ತದೆ.…

⛽ ಪೆಟ್ರೋಲ್ ಕಥೆ ಮುಗಿತು – ಈಗ ಡೀಸೆಲ್ ಸರದಿ! ಐಸೊಬ್ಯುಟನಾಲ್ ಹೊಸ ಮಿಶ್ರಣ
ತಂತ್ರಜ್ಞಾನ ರಾಷ್ಟ್ರೀಯ

⛽ ಪೆಟ್ರೋಲ್ ಕಥೆ ಮುಗಿತು – ಈಗ ಡೀಸೆಲ್ ಸರದಿ! ಐಸೊಬ್ಯುಟನಾಲ್ ಹೊಸ ಮಿಶ್ರಣ

ಪೆಟ್ರೋಲ್‌ಗೆ ಎಥೆನಾಲ್ ಮಿಶ್ರಣ ಯಶಸ್ವಿಯಾಗಿ ಜಾರಿಯಲ್ಲಿರುವಾಗ, ಇದೀಗ ಡೀಸೆಲ್ ಸರದಿ ಬಂದಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಶೀಘ್ರದಲ್ಲೇ 10% ಐಸೊಬ್ಯುಟನಾಲ್ ಮತ್ತು 90% ಡೀಸೆಲ್ ಮಿಶ್ರಣವನ್ನು ಬಳಸುವ ಹೊಸ ಯೋಜನೆಯನ್ನು ಪರಿಚಯಿಸಲು ಮುಂದಾಗಿದ್ದಾರೆ. ಈ ಮಿಶ್ರಣವನ್ನು ಟ್ರಕ್‌ಗಳು, ಬಸ್‌ಗಳು ಮತ್ತು ಜೆಸಿಬಿಗಳಲ್ಲಿ ಬಳಸುವ ಮೂಲಕ ಪರ್ಯಾಯ…

ದೇಶದಾದ್ಯಂತ 400ಕ್ಕೂ ಹೆಚ್ಚು ಸ್ವಸಹಾಯ ಗುಂಪಿನ ಗ್ರಾಮೀಣ ಮಹಿಳೆಯರು ಸರಸ್ ಮೇಳದಲ್ಲಿ ತಮ್ಮ ಉತ್ಪನ್ನ ಪ್ರದರ್ಶನ
ರಾಷ್ಟ್ರೀಯ

ದೇಶದಾದ್ಯಂತ 400ಕ್ಕೂ ಹೆಚ್ಚು ಸ್ವಸಹಾಯ ಗುಂಪಿನ ಗ್ರಾಮೀಣ ಮಹಿಳೆಯರು ಸರಸ್ ಮೇಳದಲ್ಲಿ ತಮ್ಮ ಉತ್ಪನ್ನ ಪ್ರದರ್ಶನ

ದೆಹಲಿ: 27ನೇ ಸರಸ್ ಜೀವನೋಪಾಯ ಮೇಳ (Saras Aajeevika Mela) ಇಂದು ನವದೆಹಲಿಯಲ್ಲಿ ಆರಂಭಗೊಳ್ಳಲಿದೆ. ಗ್ರಾಮೀಣ ಮಹಿಳೆಯರು ತಾವು ತಯಾರಿಸಿರುವ ಹಸ್ತಕಲೆ, ಹಸ್ತಕೃತಿ, ಹತ್ತಿ ಉತ್ಪನ್ನಗಳು ಹಾಗೂ ಆಹಾರ ಪದಾರ್ಥಗಳನ್ನು ಪ್ರದರ್ಶಿಸಲು ಮತ್ತು ಮಾರಾಟ ಮಾಡಲು ಈ ಮೇಳವು ಪ್ರಮುಖ ವೇದಿಕೆಯಾಗಿದೆ. ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ…

ನೇಪಾಳ ಸರ್ಕಾರದಿಂದ ಫೇಸ್‌ಬುಕ್, ವಾಟ್ಸಾಪ್ ಸೇರಿದಂತೆ ಕೆಲ ಸಾಮಾಜಿಕ ಜಾಲತಾಣಗಳಿಗೆ ನಿಷೇಧ
ಅಂತರಾಷ್ಟ್ರೀಯ ತಂತ್ರಜ್ಞಾನ ಮನೋರಂಜನೆ

ನೇಪಾಳ ಸರ್ಕಾರದಿಂದ ಫೇಸ್‌ಬುಕ್, ವಾಟ್ಸಾಪ್ ಸೇರಿದಂತೆ ಕೆಲ ಸಾಮಾಜಿಕ ಜಾಲತಾಣಗಳಿಗೆ ನಿಷೇಧ

ನೇಪಾಳ ಸರ್ಕಾರವು ದೇಶದಲ್ಲಿ ನೋಂದಾಯಿಸದ ಸಾಮಾಜಿಕ ಜಾಲತಾಣಗಳ ಬಳಕೆಗೆ ನಿಷೇಧ ಹೇರಲು ತೀರ್ಮಾನಿಸಿದೆ. ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪೃಥ್ವಿ ಸುಬ್ಬ ಗುರುಂಗ್ ಅವರು ಈ ನಿರ್ಧಾರವನ್ನು ಸಾರ್ವಜನಿಕಗೊಳಿಸಿದರು. ನೋಂದಣಿ ಮಾಡದ ಸಾಮಾಜಿಕ ತಾಣಗಳು ದೇಶದ ಕಾನೂನು ಹಾಗೂ ನಿಯಮ ಉಲ್ಲಂಘಿಸುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು…

ಶ್ರೀ ಸತೀಶ್ ಭಟ್ ಬಿಳಿನೆಲೆ ಅವರಿಗೆ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ
ಶೈಕ್ಷಣಿಕ

ಶ್ರೀ ಸತೀಶ್ ಭಟ್ ಬಿಳಿನೆಲೆ ಅವರಿಗೆ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ

ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಅದ್ಭುತ ಸೇವೆ, ನಿಷ್ಠೆ ಮತ್ತು ಸಮರ್ಪಣೆಯಿಂದ ಹೆಸರಾಗಿರುವ ಕಡಬ ತಾಲೂಕಿನ ಶ್ರೀರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಭಟ್ ಬಿಳಿನೆಲೆ ಅವರಿಗೆ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ 2025-26ನೇ ಸಾಲಿಗೆ ಘೋಷಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿಯೇ ಉತ್ತಮ ಮಟ್ಟದ ಶಿಕ್ಷಣವನ್ನು ನೀಡುವ ಮೂಲಕ…

ಯೋಗರಾಜ್ ಭಟ್ ನಿರ್ದೇಶನದ ‘ಹಲೋ 123’ ಮೂಲಕ ನಟ ಭುವನ್ ಪೊನ್ನಣ್ಣ ರೀ ಎಂಟ್ರಿ
ಮನೋರಂಜನೆ

ಯೋಗರಾಜ್ ಭಟ್ ನಿರ್ದೇಶನದ ‘ಹಲೋ 123’ ಮೂಲಕ ನಟ ಭುವನ್ ಪೊನ್ನಣ್ಣ ರೀ ಎಂಟ್ರಿ

ಕನ್ನಡದ ಪ್ರತಿಭಾವಂತ ನಟ ಭುವನ್ ಪೊನ್ನಣ್ಣ ಮರು ಪ್ರವೇಶದ ಸಿದ್ಧತೆಯಲ್ಲಿದ್ದಾರೆ. ಮದುವೆ ಹಾಗೂ ಕುಟುಂಬ ಜೀವನಕ್ಕೆ ಆದ್ಯತೆ ನೀಡಿ ಸ್ವಲ್ಪ ಕಾಲ ಸಿನಿಮಾರಂಗದಿಂದ ದೂರ ಉಳಿದಿದ್ದ ಭುವನ್, ಈಗ ಮತ್ತೆ ಅದ್ಧೂರಿ ರೀ ಎಂಟ್ರಿ ಮಾಡುತ್ತಿದ್ದಾರೆ. ಯೋಗರಾಜ್ ಭಟ್ ನಿರ್ದೇಶನದ ‘ಹಲೋ 123’ ಚಿತ್ರದಲ್ಲಿ ಭುವನ್ ಪೊನ್ನಣ್ಣ ನಾಯಕನಾಗಿ…

ಪುತ್ತೂರು ವಿದ್ಯಾರ್ಥಿನಿಯನ್ನು ಗರ್ಭಿಣಿಯಾಗಿಸಿದ ಪ್ರಕರಣದಲ್ಲಿ ಆರೋಪಿ ಶ್ರೀ ಕೃಷ್ಣ ಜಿ. ರಾವ್‌ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು
ಅಪರಾಧ ರಾಜ್ಯ

ಪುತ್ತೂರು ವಿದ್ಯಾರ್ಥಿನಿಯನ್ನು ಗರ್ಭಿಣಿಯಾಗಿಸಿದ ಪ್ರಕರಣದಲ್ಲಿ ಆರೋಪಿ ಶ್ರೀ ಕೃಷ್ಣ ಜಿ. ರಾವ್‌ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು

ಪುತ್ತೂರು: ವಿದ್ಯಾರ್ಥಿನಿಯನ್ನು ಗರ್ಭಿಣಿಯಾಗಿಸಿದ ಪ್ರಕರಣದಲ್ಲಿ ಬಂಧಿತನಾಗಿದ್ದ ಶ್ರೀ ಕೃಷ್ಣ ಜಿ. ರಾವ್‌ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ವಿದ್ಯಾರ್ಥಿನಿಯ ದೂರು ಆಧಾರದಲ್ಲಿ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಕೆಲವು ಕಾಲ ತಪ್ಪಿಸಿಕೊಂಡಿದ್ದನ್ನು ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದರು. ಪ್ರಕರಣ ಪುತ್ತೂರಿನ ರಾಜಕೀಯ ವಲಯಕ್ಕೂ ಸಂಬಂಧಪಟ್ಟಿದ್ದರಿಂದ ಸಾಕಷ್ಟು…

ಬಿಹಾರದಲ್ಲಿ ರಾಯಲ್  ಭೂತಾನ್ ಬೌದ್ಧ  ದೇವಸ್ಥಾನದ ಉದ್ಘಾಟನೆ
ಅಂತರಾಷ್ಟ್ರೀಯ ಧಾರ್ಮಿಕ

ಬಿಹಾರದಲ್ಲಿ ರಾಯಲ್  ಭೂತಾನ್ ಬೌದ್ಧ ದೇವಸ್ಥಾನದ ಉದ್ಘಾಟನೆ

ಬಿಹಾರ ರಾಜ್ಯದ ರಾಜಗಿರಿಯಲ್ಲಿ ಹೊಸದಾಗಿ ನಿರ್ಮಾಣಗೊಂಡ ರಾಯಲ್ ಭೂತಾನ್ ಬೌದ್ಧ ದೇವಸ್ಥಾನವನ್ನು ಇಂದು ಭೂಟಾನ್ ಪ್ರಧಾನಮಂತ್ರಿ ಷೆರಿಂಗ್ ಟೊಬ್ಗೇ ಹಾಗೂ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರೇನ್ ರಿಜಿಜು ಅವರ ಸಾನ್ನಿಧ್ಯದಲ್ಲಿ ಉದ್ಘಾಟಿಸಲಾಯಿತು. ಭೂಟಾನೀಸ್ ಸಂಪ್ರದಾಯದಂತೆ ಬೌದ್ಧ ಧಾರ್ಮಿಕ ವಿಧಿ–ವಿಧಾನಗಳ ಮೂಲಕ ದೇವಸ್ಥಾನದ ಉದ್ಘಾಟನೆ ನೆರವೇರಿತು. ರಾಜಗಿರಿ ಬೌದ್ಧ…

ಭಾರತ–ಸಿಂಗಪುರ ಐದು ಮಹತ್ವದ ಒಪ್ಪಂದಗಳಿಗೆ ಸಹಿ
ಅಂತರಾಷ್ಟ್ರೀಯ ರಾಷ್ಟ್ರೀಯ

ಭಾರತ–ಸಿಂಗಪುರ ಐದು ಮಹತ್ವದ ಒಪ್ಪಂದಗಳಿಗೆ ಸಹಿ

ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಸಿಂಗಪುರ ಪ್ರಧಾನಿ ಲಾರೆನ್ಸ್ ವಾಂಗ್ ಅವರೊಂದಿಗೆ ಪ್ರತಿನಿಧಿ ಮಟ್ಟದ ಮಾತುಕತೆ ನಡೆಸಿ, ಉಭಯ ರಾಷ್ಟ್ರಗಳ ನಡುವೆ ದೀರ್ಘಕಾಲಿಕ ಸಹಕಾರವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು. ಭಯೋತ್ಪಾದನೆ ವಿರುದ್ಧ ಹೋರಾಡುವುದು ಪ್ರತಿಯೊಬ್ಬ ಮಾನವೀಯ ರಾಷ್ಟ್ರದ ಕರ್ತವ್ಯ ಎಂದು ಅವರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI