ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಭಾರತದಲ್ಲಿ ಪೆಟ್ರೋಲ್–ಎಥೆನಾಲ್ ಮಿಶ್ರಣ: ಪರಿಸರ ಲಾಭ, ಮೈಲೇಜ್ ಸಮಸ್ಯೆಯಿಂದ ಜನರಲ್ಲಿ ಅಸಮಾಧಾನ
ರಾಷ್ಟ್ರೀಯ ವಾಹನ ಸುದ್ದಿ

ಭಾರತದಲ್ಲಿ ಪೆಟ್ರೋಲ್–ಎಥೆನಾಲ್ ಮಿಶ್ರಣ: ಪರಿಸರ ಲಾಭ, ಮೈಲೇಜ್ ಸಮಸ್ಯೆಯಿಂದ ಜನರಲ್ಲಿ ಅಸಮಾಧಾನ

ಭಾರತದಲ್ಲಿ ಕೇಂದ್ರ ಸರ್ಕಾರವು ಶಕ್ತಿ ಆಮದು ಅವಲಂಬನೆ ಕಡಿಮೆ ಮಾಡುವ ಮತ್ತು ಪರಿಸರ ಸ್ನೇಹಿ ಇಂಧನ ಬಳಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಎಥೆನಾಲ್ ಮಿಶ್ರಣ (Ethanol Blending Programme) ಯೋಜನೆ ಜಾರಿಗೆ ತಂದಿದೆ. ಈಗಾಗಲೇ ದೇಶದ ಎಲ್ಲಾ ಪ್ರಮುಖ ಪೆಟ್ರೋಲಿಯಂ ಕಂಪನಿಗಳು ಪೆಟ್ರೋಲ್‌ಗೆ ಎಥೆನಾಲ್ ಮಿಶ್ರಣ ಮಾಡುತ್ತಿದ್ದು, ಪೆಟ್ರೋಲ್‌ನಲ್ಲಿ 20%…

ಕೆನರಾ ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಗೆ ಡಾ. ಉಜ್ವಲ್ ಯು.ಜೆ. ನೇಮಕ
ಶೈಕ್ಷಣಿಕ

ಕೆನರಾ ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಗೆ ಡಾ. ಉಜ್ವಲ್ ಯು.ಜೆ. ನೇಮಕ

ಬೆಳಗಾವಿಯ ವಿ.ಟಿ.ಯು ಉಪಕುಲಪತಿಗಳ ನಿರ್ದೇಶನದಂತೆ ಕೆನರಾ ಇಂಜಿನಿಯರಿಂಗ್ ಕಾಲೇಜು, ಬೆಂಜನಪದವು, ಬಂಟ್ವಾಳ, ಮಂಗಳೂರು ಇದರ ಆಡಳಿತ ಮಂಡಳಿಯ ಸದಸ್ಯರಾಗಿ ಡಾ. ಉಜ್ವಲ್ ಊರುಬೈಲು (ಡಾ. ಉಜ್ವಲ್ ಯು.ಜೆ.) ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ಡಾ. ಉಜ್ವಲ್ ಯು.ಜೆ. ಪ್ರಸ್ತುತ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಂಪ್ಯೂಟರ್ ಸೈನ್ಸ್ &…

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಸಹಕಾರಿ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಧರ್ಮಜಾಗೃತಿಯಾತ್ರೆ ಪೂರ್ವಭಾವಿ ಸಭೆ ಸೆಪ್ಟೆಂಬರ್ 8ರಂದು
ಧಾರ್ಮಿಕ ರಾಜ್ಯ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಸಹಕಾರಿ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಧರ್ಮಜಾಗೃತಿಯಾತ್ರೆ ಪೂರ್ವಭಾವಿ ಸಭೆ ಸೆಪ್ಟೆಂಬರ್ 8ರಂದು

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಯೋಜಿಸಲಾಗಿರುವ ಧರ್ಮಜಾಗೃತಿಯಾತ್ರೆಯ ಕುರಿತು ಚರ್ಚಿಸಲು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಸಹಕಾರಿ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿದೆ. ಸಭೆ ಸೆಪ್ಟೆಂಬರ್ 8, 2025 ಸೋಮವಾರ ಮಧ್ಯಾಹ್ನ 2:30ಕ್ಕೆ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ…

ಮಧ್ಯರಾತ್ರಿ ಪಿಜಿಗೆ ನುಗ್ಗಿ ಯುವತಿಯ ಮೇಲೆ ದೌರ್ಜನ್ಯ – ಸ್ವಿಗ್ಗಿ ಡೆಲಿವರಿ ಯುವಕ ನರೇಶ್ ಪಟ್ಯಂ ಅರೆಸ್ಟ್
ಅಪರಾಧ ರಾಜ್ಯ

ಮಧ್ಯರಾತ್ರಿ ಪಿಜಿಗೆ ನುಗ್ಗಿ ಯುವತಿಯ ಮೇಲೆ ದೌರ್ಜನ್ಯ – ಸ್ವಿಗ್ಗಿ ಡೆಲಿವರಿ ಯುವಕ ನರೇಶ್ ಪಟ್ಯಂ ಅರೆಸ್ಟ್

ಬೆಂಗಳೂರು: ನಗರದ ಸುದ್ದಗುಂಟೆಪಾಳ್ಯ ಪ್ರದೇಶದಲ್ಲಿ ನಡೆದ ಮಧ್ಯರಾತ್ರಿ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಲೇಡೀಸ್ ಪಿಜಿಗೆ ನುಗ್ಗಿ ನಿದ್ದೆಯಲ್ಲಿದ್ದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಹಣ ಕದ್ದು ಪರಾರಿಯಾದ ಸ್ವಿಗ್ಗಿ ಡೆಲಿವರಿ ಬಾಯ್ನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಬಂಧಿತ ಆರೋಪಿ ಕೆ. ನರೇಶ್ ಪಟ್ಯಂ, ಆಂಧ್ರಪ್ರದೇಶದ ಮದನಪಳ್ಳಿ…

ಧರ್ಮಸ್ಥಳ ಪ್ರಕರಣ: ಎಂಟು ಸ್ವಾಮೀಜಿಗಳ ನಿಯೋಗ ಅಮಿತ್ ಶಾ ಭೇಟಿಯಾಗಿ ಎನ್‌ಐಎ ತನಿಖೆ ಆಗ್ರಹ
ಅಪರಾಧ ಧಾರ್ಮಿಕ

ಧರ್ಮಸ್ಥಳ ಪ್ರಕರಣ: ಎಂಟು ಸ್ವಾಮೀಜಿಗಳ ನಿಯೋಗ ಅಮಿತ್ ಶಾ ಭೇಟಿಯಾಗಿ ಎನ್‌ಐಎ ತನಿಖೆ ಆಗ್ರಹ

ದೆಹಲಿ: ಧರ್ಮಸ್ಥಳ ಪ್ರಕರಣ (Dharmasthala Case) ಕುರಿತು ಕರ್ನಾಟಕದ ವಿವಿಧ ಮಠಾಧೀಶರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈ ನಿಯೋಗದಲ್ಲಿ ಮಂಗಳೂರಿನ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ…

ಭಾರತದ ಲೆಗ್‌ ಸ್ಪಿನ್ನರ್ ಅಮಿತ್ ಮಿಶ್ರಾ : ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಣೆ
ಕ್ರೀಡೆ

ಭಾರತದ ಲೆಗ್‌ ಸ್ಪಿನ್ನರ್ ಅಮಿತ್ ಮಿಶ್ರಾ : ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಣೆ

ಭಾರತದ ಲೆಗ್‌ ಸ್ಪಿನ್ನರ್ ಅಮಿತ್ ಮಿಶ್ರಾ ಅವರು ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿಯನ್ನು ಘೋಷಿಸಿದ್ದಾರೆ. ಸುಮಾರು ಎರಡು ದಶಕಗಳ ಕಾಲ ಭಾರತೀಯ ಕ್ರಿಕೆಟ್‌ಗೆ ತಮ್ಮ ಸೇವೆ ಸಲ್ಲಿಸಿದ ಮಿಶ್ರಾ, ತನ್ನ ವಿಭಿನ್ನ ಬೌಲಿಂಗ್ ಶೈಲಿ ಮತ್ತು ಪಂದ್ಯ ಗೆಲ್ಲಿಸುವ ಸ್ಪೆಲ್‌ಗಳ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದರು. ಮಿಶ್ರಾ ಅವರು…

ಅರಮನೆ ಮೈದಾನದಲ್ಲಿ ಬೃಹತ್ ಮುಸ್ಲಿಂ ಸಮಾವೇಶ – 1500ನೇ ಪ್ರವಾದಿ ದಿನಾಚರಣೆ, ವಿದೇಶಿ ಧಾರ್ಮಿಕ ನಾಯಕರ ಭಾಗವಹಿಸುವಿಕೆ ಬಗ್ಗೆ ವಿವಾದ
ಅಂತರಾಷ್ಟ್ರೀಯ ಧಾರ್ಮಿಕ ರಾಜ್ಯ

ಅರಮನೆ ಮೈದಾನದಲ್ಲಿ ಬೃಹತ್ ಮುಸ್ಲಿಂ ಸಮಾವೇಶ – 1500ನೇ ಪ್ರವಾದಿ ದಿನಾಚರಣೆ, ವಿದೇಶಿ ಧಾರ್ಮಿಕ ನಾಯಕರ ಭಾಗವಹಿಸುವಿಕೆ ಬಗ್ಗೆ ವಿವಾದ

ಬೆಂಗಳೂರು: ಸೆಪ್ಟೆಂಬರ್ 5ರಂದು ನಡೆಯಲಿರುವ ಈದ್ ಮಿಲಾದ್ ಅಂಗವಾಗಿ ಈ ಬಾರಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಹಮ್ಮದ್ ಪೈಗಂಬರರ ಹುಟ್ಟುಹಬ್ಬವನ್ನು ಪ್ರತಿವರ್ಷ ಈದ್ ಮಿಲಾದ್ ಹೆಸರಿನಲ್ಲಿ ಆಚರಿಸಲಾಗುತ್ತದೆ. ಆದರೆ ಈ ಬಾರಿ 1500ನೇ ಪ್ರವಾದಿ ದಿನಾಚರಣೆ ಹೆಸರಿನಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಭವ್ಯ ಸಮಾವೇಶ ನಡೆಯಲಿದೆ. ಮಿಲಾದ್-ಉನ್-ನಬಿ ಅಂತರಾಷ್ಟ್ರೀಯ…

🚨 ಯಮುನಾ ನದಿ ಅಪಾಯದ ಮಟ್ಟ ಮೀರಿದೆ – ತಗ್ಗು ಪ್ರದೇಶದ ನಿವಾಸಿಗಳ ಸ್ಥಳಾಂತರ
ರಾಷ್ಟ್ರೀಯ ಹವಾಮಾನ ವರದಿ

🚨 ಯಮುನಾ ನದಿ ಅಪಾಯದ ಮಟ್ಟ ಮೀರಿದೆ – ತಗ್ಗು ಪ್ರದೇಶದ ನಿವಾಸಿಗಳ ಸ್ಥಳಾಂತರ

ದೆಹಲಿ: ನಿರಂತರ ಮಳೆಯಿಂದಾಗಿ ಯಮುನಾ ನದಿ ನೀರಿನ ಮಟ್ಟವು ಅಪಾಯದ ಮಿತಿಯನ್ನು ದಾಟಿದೆ. ಹೀಗಾಗಿ ನದಿ ತೀರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿದ್ದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಭಾರಿ ಮಳೆಯಿಂದಾಗಿ ನದಿಯ ಪ್ರವಾಹ ತೀವ್ರಗೊಂಡಿದ್ದು, ಸಮೀಪದ ಕಾಲೊನಿ ಹಾಗೂ ಗ್ರಾಮಗಳು ಜಲಾವೃತಗೊಳ್ಳುವ ಆತಂಕ ವ್ಯಕ್ತವಾಗಿದೆ. ಮುಂಜಾಗ್ರತಾ ಕ್ರಮವಾಗಿ ಆಡಳಿತವು…

ಇನ್ಸ್ಟಾಗ್ರಾಂನಲ್ಲಿ ಅನುಶ್ರೀಗೆ ವಿಶೇಷ ಅಭಿನಂದನೆ – ಮನಸಾರೆ ಕೃತಜ್ಞತೆ ವ್ಯಕ್ತಪಡಿಸಿದ ಅನುಶ್ರೀ
ಮನೋರಂಜನೆ ರಾಜ್ಯ

ಇನ್ಸ್ಟಾಗ್ರಾಂನಲ್ಲಿ ಅನುಶ್ರೀಗೆ ವಿಶೇಷ ಅಭಿನಂದನೆ – ಮನಸಾರೆ ಕೃತಜ್ಞತೆ ವ್ಯಕ್ತಪಡಿಸಿದ ಅನುಶ್ರೀ

ಸಾಮಾಜಿಕ ಜಾಲತಾಣಗಳಲ್ಲಿ ತನ್ನ ವಿಶಿಷ್ಟ ಪೋಸ್ಟರ್‌ಗಳ ಮೂಲಕ ಪ್ರಸಿದ್ಧಿ ಪಡೆದಿರುವ ಮಹೇಶ್ ನಾಯಕ್, ನಿರೂಪಕಿ ಅನುಶ್ರೀ ಮದುವೆ ಕುರಿತು ಕೂಡ ವಿಶೇಷ ರೀತಿಯ ಪೋಸ್ಟರ್ ಸಿದ್ಧಪಡಿಸಿ ವಿಡಿಯೋ ರೂಪದಲ್ಲಿ ಇನ್ಸ್ಟಾಗ್ರಾಂಗೆ ಅಪ್ಲೋಡ್ ಮಾಡಿದ್ದಾರೆ. ಅವರ ಪೋಸ್ಟರ್‌ನಲ್ಲಿ “ಸರಿಯಾದ ವ್ಯಕ್ತಿ ಯಾವಾಗಲೂ ಜೀವನದಲ್ಲಿ ತಡವಾಗಿ ಸಿಗುತ್ತಾರೆ” ಎಂದು ಬರೆಯಲಾಗಿದ್ದು, ಜೊತೆಗೆ…

ವಿ.ಟಿ.ಯು ಕುಲಪತಿಯಾಗಿ ಡಾ. ವಿದ್ಯಾಶಂಕರ್ ದ್ವಿತೀಯ ಅವಧಿಗೆ ನೇಮಕ
ರಾಜ್ಯ ರಾಷ್ಟ್ರೀಯ ಶೈಕ್ಷಣಿಕ

ವಿ.ಟಿ.ಯು ಕುಲಪತಿಯಾಗಿ ಡಾ. ವಿದ್ಯಾಶಂಕರ್ ದ್ವಿತೀಯ ಅವಧಿಗೆ ನೇಮಕ

ಬೆಳಗಾವಿ: ಏಷ್ಯಾದ ಪ್ರಮುಖ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ಹಾಗೂ ಕರ್ನಾಟಕ ರಾಜ್ಯದ ಏಕೈಕ ತಾಂತ್ರಿಕ ವಿಶ್ವವಿದ್ಯಾಲಯವಾದ ವಿಸ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿ.ಟಿ.ಯು) ಕುಲಪತಿಯಾಗಿ ಮಾನ್ಯ ಡಾ. ವಿದ್ಯಾಶಂಕರ್ ಅವರನ್ನು ದ್ವಿತೀಯ ಅವಧಿಗೆ ನೇಮಕ ಮಾಡಲಾಗಿದೆ. ಡಾ. ವಿದ್ಯಾಶಂಕರ್ ಅವರು 2022ರ ಸೆಪ್ಟೆಂಬರ್‌ನಲ್ಲಿ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ್ದರು. 1991ರಲ್ಲಿ ಬೆಂಗಳೂರಿನ ಪ್ರಮುಖ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI