ಅಂತರಾಷ್ಟ್ರೀಯ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡ್ರಗ್ಸ್ ಬೇಟೆ: 21.5 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಪತ್ತೆ!
ಅಂತರಾಷ್ಟ್ರೀಯ ಅಪರಾಧ ರಾಜ್ಯ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಡ್ರಗ್ಸ್ ಬೇಟೆ: 21.5 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಪತ್ತೆ!

ಬೆಂಗಳೂರು: ಸಿಲಿಕಾನ್ ಸಿಟಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕಸ್ಟಮ್ಸ್ ಅಧಿಕಾರಿಗಳು ಭಾರಿ ಕಾರ್ಯಾಚರಣೆ ನಡೆಸಿದ್ದು, ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 21.5 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ನಾಲ್ವರು ಪ್ರಯಾಣಿಕರನ್ನು ಬಂಧಿಸಲಾಗಿದೆ.​ ಮೇ 1 ರಂದು ವಿಮಾನ ನಿಲ್ದಾಣದ ಟರ್ಮಿನಲ್-2 ರಲ್ಲಿ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದ ವಿವರ:​ ಬ್ಯಾಂಕಾಕ್‌ನಿಂದ ಆಗಮಿಸಿದ ಪ್ರಯಾಣಿಕರ ಮೇಲೆ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ಅವರ ಲಗೇಜ್‌ಗಳನ್ನು ತಪಾಸಣೆ ಮಾಡಿದಾಗ…

ಧಾರ್ಮಿಕ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ
ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಕ್ರೀಡೆ

ಮನೋರಂಜನೆ

ಐದು ಪೀಳಿಗೆಯ ಸೈನಿಕ ಪರಂಪರೆ ಮುಂದುವರಿಸಿದ ಲೆಫ್ಟಿನೆಂಟ್ ಪಾರುಲ್ ಧಾಧ್ವಾಲ್
ರಾಷ್ಟ್ರೀಯ

ಐದು ಪೀಳಿಗೆಯ ಸೈನಿಕ ಪರಂಪರೆ ಮುಂದುವರಿಸಿದ ಲೆಫ್ಟಿನೆಂಟ್ ಪಾರುಲ್ ಧಾಧ್ವಾಲ್

ಭಾರತೀಯ ಸೇನೆಯ ಅಧಿಕಾರಿ ತರಬೇತಿ ಅಕಾಡೆಮಿ (OTA) ಯ ಪಾಸಿಂಗ್ ಔಟ್ ಪೆರೇಡ್‌ನಲ್ಲಿ ಲೆಫ್ಟಿನೆಂಟ್ ಪಾರುಲ್ ಧಾಧ್ವಾಲ್ ಇತಿಹಾಸ ನಿರ್ಮಿಸಿದ್ದಾರೆ. ಐದು ಪೀಳಿಗೆಯ ಸೈನಿಕ ಕುಟುಂಬದಿಂದ ಬಂದ ಮೊದಲ ಮಹಿಳಾ ಅಧಿಕಾರಿ ಎಂಬ ಗೌರವ ಅವರಿಗೆ ಲಭಿಸಿದೆ. ಸೆಪ್ಟೆಂಬರ್ 5, 2025 ರಂದು ಪಾರುಲ್ ಧಾಧ್ವಾಲ್ ಅವರು ಭಾರತೀಯ…

ಶ್ರೀ ನಾರಾಯಣ ಗುರು ಜಯಂತಿ: ಪ್ರಧಾನಿ ಮೋದಿ ಗೌರವ ನಮನ
ಧಾರ್ಮಿಕ ರಾಷ್ಟ್ರೀಯ

ಶ್ರೀ ನಾರಾಯಣ ಗುರು ಜಯಂತಿ: ಪ್ರಧಾನಿ ಮೋದಿ ಗೌರವ ನಮನ

ಶ್ರೀ ನಾರಾಯಣ ಗುರು ಅವರ ಜನ್ಮ ಜಯಂತಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ನಮನ ಸಲ್ಲಿಸಿದರು.ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಸಂದೇಶದಲ್ಲಿ, ಸಮಾನತೆ, ಕರುಣೆ ಮತ್ತು ವಿಶ್ವಸೌಹಾರ್ದತೆ ಕುರಿತ ಗುರುಗಳ ಬೋಧನೆಗಳು ಇಂದಿಗೂ ಸಮಾಜದಲ್ಲಿ ಪ್ರತಿಧ್ವನಿಸುತ್ತಿವೆ ಎಂದು ಹೇಳಿದರು.ಸಮಾಜ ಸುಧಾರಣೆ ಮತ್ತು ಶಿಕ್ಷಣ ವಿಸ್ತರಣೆಗೆ ಶ್ರೀ ನಾರಾಯಣ ಗುರು ನೀಡಿದ…

ವಾಹನ ಖರೀದಿದಾರರಿಗೆ ಸಿಹಿ ಸುದ್ದಿ – ಟಾಟಾ-ಮಹೀಂದ್ರ ವಾಹನಗಳ ಬೆಲೆ ಇಳಿಕೆ
ರಾಷ್ಟ್ರೀಯ ವಾಹನ ಸುದ್ದಿ

ವಾಹನ ಖರೀದಿದಾರರಿಗೆ ಸಿಹಿ ಸುದ್ದಿ – ಟಾಟಾ-ಮಹೀಂದ್ರ ವಾಹನಗಳ ಬೆಲೆ ಇಳಿಕೆ

ಜಿಎಸ್ಟಿ ಕಡಿತದ ಪ್ರಯೋಜನವನ್ನು ಗ್ರಾಹಕರಿಗೆ ಹಂಚಿಕೊಳ್ಳಲು ಪ್ರಮುಖ ಕಾರು ತಯಾರಿಕಾ ಕಂಪನಿಗಳು ಟಾಟಾ ಮೋಟಾರ್ಸ್ ಮತ್ತು ಮಹೀಂದ್ರ ದೊಡ್ಡ ನಿರ್ಧಾರ ಕೈಗೊಂಡಿವೆ. ಟಾಟಾ ಮೋಟಾರ್ಸ್ ತನ್ನ ಕಾರುಗಳ ಬೆಲೆಗಳನ್ನು ಗರಿಷ್ಠ ₹1.55 ಲಕ್ಷದವರೆಗೆ ಇಳಿಕೆ ಮಾಡುತ್ತಿದೆ. ಕಂಪನಿಯ ಹ್ಯಾಚ್‌ಬ್ಯಾಕ್‌ಗಳಿಂದ ಹಿಡಿದು ಎಸ್‌ಯುವಿ ಮಾದರಿಗಳವರೆಗೆ ಎಲ್ಲಾ ವಾಹನಗಳಿಗೆ ಈ ದರ…

ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಗೆ ಪಿತೃವಿಯೋಗ
ರಾಜ್ಯ ರಾಷ್ಟ್ರೀಯ

ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಗೆ ಪಿತೃವಿಯೋಗ

ಯುವ ಬ್ರಿಗೇಡ್ ಸಂಸ್ಥಾಪಕ, ಖ್ಯಾತ ವಾಗ್ಮಿ, ಚಿಂತಕ ಹಾಗೂ ಸಾಮಾಜಿಕ ಕಾರ್ಯಕರ್ತ ಚಕ್ರವರ್ತಿ ಸೂಲಿಬೆಲೆ ಅವರಿಗೆ ಪಿತೃವಿಯೋಗವಾಗಿದೆ. ಅವರ ತಂದೆ ದೇವಿದಾಸ್ ಸುಬ್ರಾಯ ಶೇಟ್ ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು. ದೇವದಾಸ್ ಸುಬ್ರಾಯ ಶೇಟ್ ಅವರು ಸೂಲಿಬೆಲೆಯ ಸರ್ಕಾರಿ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದರು. ಸುಮಾರು 20 ವರ್ಷಗಳ…

ಭಾರತ ಕ್ರಿಕೆಟ್ ತಂಡ ಏಷ್ಯಾ ಕಪ್‌ಗೆ ಸ್ಪಾನ್ಸರ್‌ರಹಿತ ಜರ್ಸಿ
ಕ್ರೀಡೆ

ಭಾರತ ಕ್ರಿಕೆಟ್ ತಂಡ ಏಷ್ಯಾ ಕಪ್‌ಗೆ ಸ್ಪಾನ್ಸರ್‌ರಹಿತ ಜರ್ಸಿ

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯತ್ತ ಸಾಗುತ್ತಿರುವ ತಂಡ ಭಾರತ ಈ ಬಾರಿ ಹೊಸ ಸಂದೇಶ ನೀಡಲು ಮುಂದಾಗಿದೆ. ಸಾಮಾನ್ಯವಾಗಿ ವಾಣಿಜ್ಯ ಪ್ರಾಯೋಜಕರ ಹೆಸರುಗಳಿರುವ ಜರ್ಸಿಯ ಬದಲು, ಈ ಬಾರಿ ಸ್ಪಾನ್ಸರ್‌ರಹಿತ ಜರ್ಸಿಯನ್ನು ತೊಟ್ಟು ಆಡುವ ನಿರ್ಧಾರ ತೆಗೆದುಕೊಂಡಿದೆ. ಇತ್ತೀಚೆಗೆ ಆಯ್ದ ಆಟಗಾರರೊಂದಿಗೆ ವಿಶೇಷ ಫೋಟೋಶೂಟ್ ಮೂಲಕ ಅನಾವರಣಗೊಂಡ ಹೊಸ…

🥊 ಲಿವರ್‌ಪುಲ್ ಅಖಾಡದಲ್ಲಿ ನಿಖತ್ ಜರೀನ್ ಮಿಂಚು – ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಭರ್ಜರಿ ಗೆಲುವು 🏆
ಅಂತರಾಷ್ಟ್ರೀಯ ಕ್ರೀಡೆ

🥊 ಲಿವರ್‌ಪುಲ್ ಅಖಾಡದಲ್ಲಿ ನಿಖತ್ ಜರೀನ್ ಮಿಂಚು – ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಭರ್ಜರಿ ಗೆಲುವು 🏆

ಇಂಗ್ಲೆಂಡ್‌ನ ಲಿವರ್‌ಪುಲ್‌ನಲ್ಲಿ ನಡೆಯುತ್ತಿರುವ ಬಾಕ್ಸಿಂಗ್ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ತಾರೆ ಬಾಕ್ಸರ್ ನಿಖತ್ ಜರೀನ್ ಮಹಿಳೆಯರ 51 ಕೆ.ಜಿ. ವಿಭಾಗದ ಮೊದಲ ಸುತ್ತಿನಲ್ಲಿ ಅದ್ಭುತ ಗೆಲುವು ದಾಖಲಿಸಿದ್ದಾರೆ. ಅಮೇರಿಕಾದ ಜೆನ್ನಿಫರ್ ಲೊಜಾನೊ ವಿರುದ್ಧ ನಡೆದ 32ರ ಸುತ್ತಿನ ಪಂದ್ಯದಲ್ಲಿ ನಿಖತ್ 5-0 ಅಂಕಗಳ ಏಕಮತೀಯ ತೀರ್ಪಿನಿಂದ ಭರ್ಜರಿ ಜಯ…

ಪ್ರೊಫೆಸರ್ ಪ್ರವೀಣ್ ಲೋಬೊ’ ಎಂಬ ಫೇಕ್ ಐಡಿ ಮಾಡಿಕೊಂಡ ಯಶವಂತ ಗಟ್ಟಿ ಬಂಧನ
ಅಪರಾಧ ತಂತ್ರಜ್ಞಾನ

ಪ್ರೊಫೆಸರ್ ಪ್ರವೀಣ್ ಲೋಬೊ’ ಎಂಬ ಫೇಕ್ ಐಡಿ ಮಾಡಿಕೊಂಡ ಯಶವಂತ ಗಟ್ಟಿ ಬಂಧನ

ಮಹಾರಾಷ್ಟ್ರ ಪೊಲೀಸರು ಯಶವಂತ ಗಟ್ಟಿ ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಈತ ಪ್ರೊಫೆಸರ್ ಪ್ರವೀಣ್ ಲೋಬೊ ಎಂಬ ಹೆಸರಿನಲ್ಲಿ ಫೇಕ್ ಐಡಿ ಮಾಡಿಕೊಂಡು, ಕೊಲೆಯಾದ ರೇಣುಕಸ್ವಾಮಿ ಪ್ರಕರಣದಲ್ಲಿ ಆರೋಪಿಗಳ ಪರ ನಿಂತು ಅಸಹ್ಯಕರ ಕಾಮೆಂಟ್‌ಗಳನ್ನು ಮಾಡುತ್ತಿದ್ದನೆಂಬ ಆರೋಪ ಕೇಳಿಬಂದಿದೆ. ಅದಲ್ಲದೆ ಧರ್ಮಸ್ಥಳ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ಆರೋಪಿಗಳ ಪರವಾಗಿ ನಿಂತು,…

7 ಸೆಪ್ಟೆಂಬರ್ 2025 ಚಂದ್ರಗ್ರಹಣ: ನಾಲ್ಕು ರಾಶಿಗಳಿಗೆ ದೋಷ, , ಕನ್ಯಾ ರಾಶಿಯವರಿಗೆ ಶುಭ ಫಲಸುದ್ದಿ
ಆಧ್ಯಾತ್ಮ ಹವಾಮಾನ ವರದಿ

7 ಸೆಪ್ಟೆಂಬರ್ 2025 ಚಂದ್ರಗ್ರಹಣ: ನಾಲ್ಕು ರಾಶಿಗಳಿಗೆ ದೋಷ, , ಕನ್ಯಾ ರಾಶಿಯವರಿಗೆ ಶುಭ ಫಲಸುದ್ದಿ

2025ರ ಸೆಪ್ಟೆಂಬರ್ 7ರಂದು ಚಂದ್ರಗ್ರಹಣ ಸಂಭವಿಸುತ್ತಿದ್ದು, ರಾತ್ರಿ 9.50ಕ್ಕೆ ಆರಂಭವಾಗಿ ಬೆಳಗಿನ 1.25ಕ್ಕೆ ಮೋಕ್ಷವಾಗಲಿದೆ. ಈ ಗ್ರಹಣವು ಕುಂಭ, ಮೀನ, ಕರ್ಕಾಟಕ ಹಾಗೂ ವೃಶ್ಚಿಕ ರಾಶಿಯವರಿಗೆ ದೋಷಕಾರಿಯಾಗಿದ್ದು, ಕನ್ಯಾ ರಾಶಿಯವರಿಗೆ ಮಾತ್ರ ಶುಭಫಲಗಳನ್ನು ನೀಡುತ್ತದೆ ಎಂದು ಧರ್ಮಸಿಂಧು ಶಾಸ್ತ್ರದಲ್ಲಿ ಉಲ್ಲೇಖಿಸಲಾಗಿದೆ. ಗ್ರಹಣದೋಷ ಹೊಂದಿರುವವರು ಶಾಂತಿ ಕಾರ್ಯಗಳನ್ನು ಮಾಡುವುದು ಉತ್ತಮ.…

ಪಂಜಾಬ್ ಪ್ರವಾಹ ಬಾಧಿತರಿಗೆ ದೆಹಲಿ ಸರ್ಕಾರದಿಂದ ₹5 ಕೋಟಿ ನೆರವು
ರಾಷ್ಟ್ರೀಯ ಹವಾಮಾನ ವರದಿ

ಪಂಜಾಬ್ ಪ್ರವಾಹ ಬಾಧಿತರಿಗೆ ದೆಹಲಿ ಸರ್ಕಾರದಿಂದ ₹5 ಕೋಟಿ ನೆರವು

ಪಂಜಾಬ್‌ನಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ಮನಗಂಡು, ದೆಹಲಿ ಸರ್ಕಾರವು ಪಂಜಾಬ್ ಮುಖ್ಯಮಂತ್ರಿ ಪರಿಹಾರ ನಿಧಿಗೆ ₹5 ಕೋಟಿ ನೆರವು ಘೋಷಿಸಿದೆ.ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತ ಅವರು ಪ್ರತಿಕ್ರಿಯಿಸಿ, "ಈ ಕಷ್ಟದ ಸಂದರ್ಭಗಳಲ್ಲಿ ದೆಹಲಿ ಸರ್ಕಾರ ಹಾಗೂ ದೆಹಲಿ ಜನತೆ ಪಂಜಾಬ್‌ನ ಜನರ ಜೊತೆಯಲ್ಲಿದ್ದಾರೆ. ಪ್ರವಾಹದಿಂದ ಬಾಧಿತರಾದವರಿಗೆ ಎಲ್ಲ ರೀತಿಯ…

ಬ್ರಿಟಿಷ್ ಸಿಪಿಎಸ್ ತಂಡದಿಂದ ತಿಹಾರ್ ಜೈಲು ಪರಿಶೀಲನೆ: ವಿಜಯ್ ಮಲ್ಯ, ನಿರವ್ ಮೋದಿ ಹಸ್ತಾಂತರವಾಗುವರೇ?
ಅಂತರಾಷ್ಟ್ರೀಯ ಅಪರಾಧ ರಾಷ್ಟ್ರೀಯ

ಬ್ರಿಟಿಷ್ ಸಿಪಿಎಸ್ ತಂಡದಿಂದ ತಿಹಾರ್ ಜೈಲು ಪರಿಶೀಲನೆ: ವಿಜಯ್ ಮಲ್ಯ, ನಿರವ್ ಮೋದಿ ಹಸ್ತಾಂತರವಾಗುವರೇ?

ಬ್ರಿಟನ್‌ನ ಕ್ರೌನ್ ಪ್ರಾಸಿಕ್ಯೂಷನ್ ಸರ್ವೀಸ್ (CPS) ತಂಡ ಇತ್ತೀಚೆಗೆ ದೆಹಲಿಯ ತಿಹಾರ್ ಜೈಲಿಗೆ ಭೇಟಿ ನೀಡಿದೆ. ಕಾರಾಗೃಹ ಮೂಲಗಳ ಪ್ರಕಾರ, ಭಾರತದ ಕಾನೂನು ವ್ಯವಸ್ಥೆಯು ಪರಾರಿಯಾದ ಆರ್ಥಿಕ ಅಪರಾಧಿಗಳನ್ನು ವಾಪಸು ತರಲು ಕೈಗೊಂಡಿರುವ ಕ್ರಮಗಳ ಭಾಗವಾಗಿ ಈ ಪರಿಶೀಲನೆ ನಡೆದಿದೆ. ಭಾರತ ಸರ್ಕಾರದ ಮುಖ್ಯ ಉದ್ದೇಶ ನೀರವ್ ಮೋದಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI