ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಸೌಜನ್ಯ ಪ್ರಕರಣ: ಉದಯ್ ಕುಮಾರ್ ಜೈನ್‌ರನ್ನು ವಿಚಾರಣೆಗೆ ಕರೆದ ಎಸ್ಐಟಿ – ಪ್ರಕರಣ ಪುನಃ ತೆರೆಯುವ ಸೂಚನೆ?
ಅಪರಾಧ ರಾಜ್ಯ ರಾಷ್ಟ್ರೀಯ

ಸೌಜನ್ಯ ಪ್ರಕರಣ: ಉದಯ್ ಕುಮಾರ್ ಜೈನ್‌ರನ್ನು ವಿಚಾರಣೆಗೆ ಕರೆದ ಎಸ್ಐಟಿ – ಪ್ರಕರಣ ಪುನಃ ತೆರೆಯುವ ಸೂಚನೆ?

ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಹೊಸ ತಿರುವು ಕಂಡು ಬಂದಿದೆ. ಪ್ರಕರಣವನ್ನು ಪುನಃ ತೆರೆಯುವ ಪ್ರಕ್ರಿಯೆಯ ಮುನ್ಸೂಚನೆ ಕಾಣುತ್ತಿದೆ, ವಿಶೇಷ ತನಿಖಾ ತಂಡ (SIT) ಧರ್ಮಸ್ಥಳದ ಉದಯ್ ಕುಮಾರ್ ಜೈನ್ ವಿಚಾರಣೆಗೆ ಕರೆದಿದ್ದಾರೆ.ಅದರಂತೆ ಇಂದು ಅವರು ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ. ಇನ್ನು ಉಳಿದ ಇಬ್ಬರು ಆರೋಪಿತ ವ್ಯಕ್ತಿಗಳು…

ಜೈಲಿನಲ್ಲಿ ಕನಿಷ್ಠ ಸೌಲಭ್ಯ ಇಲ್ಲ: ನಟ ದರ್ಶನ್ ಪರ ವಕೀಲರ ದೂರು- ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಸರ್ಕಾರದ ಮನವಿ
ಅಪರಾಧ ಮನೋರಂಜನೆ ರಾಜ್ಯ

ಜೈಲಿನಲ್ಲಿ ಕನಿಷ್ಠ ಸೌಲಭ್ಯ ಇಲ್ಲ: ನಟ ದರ್ಶನ್ ಪರ ವಕೀಲರ ದೂರು- ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಸರ್ಕಾರದ ಮನವಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿ ಇರುವ ನಟ ದರ್ಶನ್‌ಗೆ ಜೈಲಿನಲ್ಲಿ ಹಾಸಿಗೆ, ತಲೆದಿಂಬು, ಹೊದಿಕೆ ಸೇರಿದಂತೆ ಕನಿಷ್ಠ ಸೌಲಭ್ಯಗಳನ್ನು ಒದಗಿಸಲಾಗುತ್ತಿಲ್ಲ ಎಂಬ ಗಂಭೀರ ದೂರು ಹೊರಬಿದ್ದಿದೆ. ದರ್ಶನ್‌ ಪರ ವಕೀಲರು ಮಂಗಳವಾರ ಬೆಂಗಳೂರಿನ 64ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್…

ಸುಳ್ಯದಿಂದ ಮಂಗಳೂರು ಕುದ್ರೋಳಿ ಶ್ರೀ ಭಗವತೀ ಕ್ಷೇತ್ರಕ್ಕೆ ಧ್ವಜಸ್ತಂಭದ ನೂತನ ಮರ
ಧಾರ್ಮಿಕ ರಾಜ್ಯ

ಸುಳ್ಯದಿಂದ ಮಂಗಳೂರು ಕುದ್ರೋಳಿ ಶ್ರೀ ಭಗವತೀ ಕ್ಷೇತ್ರಕ್ಕೆ ಧ್ವಜಸ್ತಂಭದ ನೂತನ ಮರ

ಸುಳ್ಯದ ಉಬರಡ್ಕದಿಂದ ಕುದ್ರೋಳಿ ಶ್ರೀ ಭಗವತೀ ಕ್ಷೇತ್ರಕ್ಕೆ ಧ್ವಜಸ್ತಂಭದ ನೂತನ ಮರವನ್ನು ಶೋಭಾಯಾತ್ರೆಯ ಮೂಲಕ ತರಲಾಗುತ್ತಿದೆ. ಸೆಪ್ಟೆಂಬರ್ 4, 2025ರ ಗುರುವಾರ ಈ ಧಾರ್ಮಿಕ ಹಾಗೂ ಭಕ್ತಿಪೂರ್ಣ ಕಾರ್ಯಕ್ರಮ ಜರುಗಲಿದೆ. ನಗರದ ಹೃದಯ ಭಾಗವಾದ ಕೊಡಿಯಾಲ್ ಬೈಲ್‌ನಲ್ಲಿರುವ ಕುದ್ರೋಳಿ ಶ್ರೀ ಭಗವತೀ ಕ್ಷೇತ್ರವು ಸುಮಾರು ಹತ್ತು ಶತಮಾನಗಳಿಗೂ ಹೆಚ್ಚು…

ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ – ಕನಿಷ್ಠ 11 ಮಂದಿ ಸಾವು
ಅಂತರಾಷ್ಟ್ರೀಯ ಅಪರಾಧ

ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ – ಕನಿಷ್ಠ 11 ಮಂದಿ ಸಾವು

ಪಾಕಿಸ್ತಾನದ ದಕ್ಷಿಣ ಪಶ್ಚಿಮ ಭಾಗದ ಕ್ವೆಟ್ಟಾ ನಗರದಲ್ಲಿ ಮಂಗಳವಾರ ರಾತ್ರಿ ನಡೆದ ಸಾರ್ವಜನಿಕ ಸಮಾವೇಶದಲ್ಲಿ ಭೀಕರ ಬಾಂಬ್ ಸ್ಫೋಟ ಸಂಭವಿಸಿದ್ದು, ಕನಿಷ್ಠ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸರ್ಕಾರಿ ಅಧಿಕಾರಿ ಹಮ್ಜಾ ಶಫಾತ್ ಅವರು ನೀಡಿದ ಮಾಹಿತಿಯ ಪ್ರಕಾರ, ಈ ಸಮಾವೇಶವನ್ನು ರಾಷ್ಟ್ರೀಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ…

ಜೈಶ್-ಎ-ಮೊಹಮ್ಮದ್‌ ಸಂಪರ್ಕ ಶಂಕೆ: ಮೃಗಾಲಯದೊಳಗೆ ಬಂಧಿಸಿದ ಗ್ರಾಮಸ್ಥರು
ಅಂತರಾಷ್ಟ್ರೀಯ ಅಪರಾಧ

ಜೈಶ್-ಎ-ಮೊಹಮ್ಮದ್‌ ಸಂಪರ್ಕ ಶಂಕೆ: ಮೃಗಾಲಯದೊಳಗೆ ಬಂಧಿಸಿದ ಗ್ರಾಮಸ್ಥರು

ಬಿಹಾರದಲ್ಲಿ ನಡೆದ ಒಂದು ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸ್ಥಳೀಯರು ಪಾಕಿಸ್ತಾನ ಆಧಾರಿತ ಉಗ್ರ ಸಂಘಟನೆ ಜೈಶ್-ಎ-ಮೊಹಮ್ಮದ್‌ ಜೊತೆ ಸಂಪರ್ಕ ಹೊಂದಿದ್ದಾನೆಂದು ಶಂಕಿಸಲ್ಪಟ್ಟ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮಾಹಿತಿಯಂತೆ, ಆ ವ್ಯಕ್ತಿ ನೇಪಾಳ ಗಡಿಪ್ರದೇಶದ ಮೂಲಕ ಭಾರತ ಪ್ರವೇಶಿಸಿದ್ದಾನೆಂದು ಹೇಳಲಾಗುತ್ತಿದೆ. ಸ್ಥಳೀಯರು ಅವನನ್ನು ಹಿಡಿದು, ಪೊಲೀಸರ ಬರುವವರೆಗೆ…

ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ – ದರ್ಶನ್ ಬಳ್ಳಾರಿ ಜೈಲುಗೆ ಶಿಫ್ಟ್ ಸಾಧ್ಯತೆ
ಅಪರಾಧ ರಾಜ್ಯ

ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ – ದರ್ಶನ್ ಬಳ್ಳಾರಿ ಜೈಲುಗೆ ಶಿಫ್ಟ್ ಸಾಧ್ಯತೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಪವಿತ್ರಾ ಗೌಡಗೆ ಮತ್ತೆ ಹಿನ್ನಡೆಯಾಗಿದೆ. ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು 57ನೇ ಸೆಷನ್ಸ್ ಕೋರ್ಟ್ ತಿರಸ್ಕರಿಸಿದೆ. ಈ ಮೊದಲು ಸುಪ್ರೀಂ ಕೋರ್ಟ್ ಕೂಡಾ ಪವಿತ್ರಾ ಗೌಡ ಬೇಲ್ ಅರ್ಜಿಯನ್ನು ವಜಾಗೊಳಿಸಿತ್ತು. ಸರ್ಕಾರಿ ವಕೀಲರು ಯಾವುದೇ ಕಾರಣಕ್ಕೂ ಬೇಲ್ ನೀಡಬಾರದು ಎಂದು ವಾದಿಸಿದ್ದರು. ಇನ್ನೊಂದೆಡೆ, ನಟ…

ಡಾ. ವಿಷ್ಣುವರ್ಧನ್‌ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಮನವಿ
ಮನೋರಂಜನೆ ರಾಜ್ಯ

ಡಾ. ವಿಷ್ಣುವರ್ಧನ್‌ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಮನವಿ

ಬೆಂಗಳೂರು: ಕನ್ನಡ ಚಿತ್ರರಂಗದ ದಿಗ್ಗಜ ನಟ ಡಾ. ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ 'ಕರ್ನಾಟಕ ರತ್ನ' ಪ್ರಶಸ್ತಿ ನೀಡಬೇಕೆಂದು ಹಿರಿಯ ನಟಿಯರಾದ ಜಯಮಾಲಾ, ಶ್ರುತಿ ಮತ್ತು ಮಾಳವಿಕಾ ಅವಿನಾಶ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಹತ್ತೊಂಬತ್ತು ನಾಲ್ಕು ದಶಕಗಳ ಕಾಲ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿ 220ಕ್ಕೂ…

ಕುಶಾಲನಗರದಲ್ಲಿ ಅನುಶ್ರೀ-ರೋಷನ್‌ ಸಿಂಪಲ್‌ ಬೀಗರ ಊಟ
ಮನೋರಂಜನೆ ರಾಜ್ಯ

ಕುಶಾಲನಗರದಲ್ಲಿ ಅನುಶ್ರೀ-ರೋಷನ್‌ ಸಿಂಪಲ್‌ ಬೀಗರ ಊಟ

ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಹಾಗೂ ಕೊಡಗಿನ ರೋಷನ್‌ ರಾಮಮೂರ್ತಿ ಆಗಸ್ಟ್‌ 28ರಂದು ಬೆಂಗಳೂರಿನ ಹೊರವಲಯದ ಖಾಸಗಿ ರೆಸಾರ್ಟ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮದುವೆಯ ನಂತರ ಅದೇ ದಿನ ಸಂಜೆ ಸರಳ ರಿಸೆಪ್ಷನ್‌ ಪಾರ್ಟಿಯೂ ನಡೆಯಿತು. ಮದುವೆಯಂತೆ ಕೊಡಗಿನ ಕುಶಾಲನಗರದಲ್ಲಿ ಆಯೋಜಿಸಿದ ಬೀಗರ ಔತಣ ಕೂಟವೂ ಸಿಂಪಲ್‌ ಆಗಿ…

ಪುರಿ ರಥಯಾತ್ರೆಯ ರಥಚಕ್ರಗಳು ಸಂಸತ್ತಿನ ಆವರಣಕ್ಕೆ
ಧಾರ್ಮಿಕ ರಾಷ್ಟ್ರೀಯ

ಪುರಿ ರಥಯಾತ್ರೆಯ ರಥಚಕ್ರಗಳು ಸಂಸತ್ತಿನ ಆವರಣಕ್ಕೆ

ಪುರಿ ರಥಯಾತ್ರೆಯ ರಥಚಕ್ರಗಳು ಇದೀಗ ಸಂಸತ್ ಆವರಣವನ್ನು ಶಾಶ್ವತವಾಗಿ ಅಲಂಕರಿಸಲಿವೆ. ಐತಿಹಾಸಿಕ ಸೇಂಗೋಲ್ ನಂತರ ಪ್ರದರ್ಶನಗೊಳ್ಳುವ ಭಾರತದ ಎರಡನೇ ಸಾಂಸ್ಕೃತಿಕ ಸಂಕೇತವಾಗಿ ಈ ರಥಚಕ್ರಗಳು ಸ್ಥಾನ ಪಡೆಯುತ್ತಿವೆ. ಒಡಿಶಾದ ಪುರಿಯಲ್ಲಿ ನಡೆಯುವ ಭಗವಾನ್ ಜಗನ್ನಾಥರ ಭವ್ಯ ವಾರ್ಷಿಕ ರಥಯಾತ್ರೆಯನ್ನು ಪ್ರತಿನಿಧಿಸುವ ಈ ಚಕ್ರಗಳು ಭಕ್ತಿ, ಏಕತೆ ಮತ್ತು ಸಂಸ್ಕೃತಿಯ…

“ದಿ ಆರ್ಟ್ ಆಫ್ ಲಿವಿಂಗ್” ವತಿಯಿಂದ 14 ದಿನಗಳ ಉಚಿತ ಆನ್‌ಲೈನ್ ಯೋಗ ತರಬೇತಿ – ಸೆಪ್ಟೆಂಬರ್ 8ರಿಂದ ಆರಂಭ
ಆಧ್ಯಾತ್ಮ ಆರೋಗ್ಯ ಮತ್ತು ಸೌಂದರ್ಯ

“ದಿ ಆರ್ಟ್ ಆಫ್ ಲಿವಿಂಗ್” ವತಿಯಿಂದ 14 ದಿನಗಳ ಉಚಿತ ಆನ್‌ಲೈನ್ ಯೋಗ ತರಬೇತಿ – ಸೆಪ್ಟೆಂಬರ್ 8ರಿಂದ ಆರಂಭ

ಬೆಂಗಳೂರು: “ದಿ ಆರ್ಟ್ ಆಫ್ ಲಿವಿಂಗ್” ಸಂಸ್ಥೆಯು 14 ದಿನಗಳ ಉಚಿತ ಆನ್‌ಲೈನ್ ಯೋಗ ತರಬೇತಿಯನ್ನು ನಡೆಸಲಾಗುತ್ತಿದೆ. ಈ ವಿಶೇಷ ಕಾರ್ಯಕ್ರಮವು ಸೆಪ್ಟೆಂಬರ್ 8ರಿಂದ ಆರಂಭವಾಗುತ್ತಿದ್ದು, ಅಂತಾರಾಷ್ಟ್ರೀಯ ಪ್ರಮಾಣಿತ ಯೋಗ ಶಿಕ್ಷಕರಿಂದ ಮಾರ್ಗದರ್ಶನ ಲಭಿಸಲಿದೆ. ಕಾರ್ಯಕ್ರಮದ ಭಾಗವಾಗಿ ಮಾರ್ಗದರ್ಶಿತ ವ್ಯಾಯಾಮ, ಉಸಿರಾಟ ತಂತ್ರಗಳು ಮತ್ತು ಧ್ಯಾನದ ಮೂಲಕ ಬೆಳಿಗ್ಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI