ಅಂತರಾಷ್ಟ್ರೀಯ

ಭಾರತದ ಮಾರ್ಗದರ್ಶನದಲ್ಲಿ ಜಗತ್ತಿಗೆ ನವ ದಿಕ್ಕು: ರಾಂಸರ್‌ ಸಮ್ಮೇಳನದಲ್ಲಿ ಜಲಾಶಯಗಳಿಗಾಗಿ ಸುಸ್ಥಿರ ಜೀವನಶೈಲಿಗೆ ಜಾಗತಿಕ ಒಪ್ಪಿಗೆ
ಅಂತರಾಷ್ಟ್ರೀಯ

ಭಾರತದ ಮಾರ್ಗದರ್ಶನದಲ್ಲಿ ಜಗತ್ತಿಗೆ ನವ ದಿಕ್ಕು: ರಾಂಸರ್‌ ಸಮ್ಮೇಳನದಲ್ಲಿ ಜಲಾಶಯಗಳಿಗಾಗಿ ಸುಸ್ಥಿರ ಜೀವನಶೈಲಿಗೆ ಜಾಗತಿಕ ಒಪ್ಪಿಗೆ

ಹರಾರೆ, ಜಿಂಬಾಬ್ವೆ | ಆಗಸ್ಟ್ 3, 2025 — ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿಯವರ Mission LiFE (ಜೀವನಶೈಲಿಯ ಮೂಲಕ ಪರಿಸರ ಸಂರಕ್ಷಣಾ ಅಭಿಯಾನ)ದ ಸಂದೇಶವನ್ನು ಜಾಗತಿಕ ಮಟ್ಟದಲ್ಲಿ ಮುಂದಿನ ಹಂತಕ್ಕೆ ತಲುಪಿಸುವತ್ತ ಭಾರತವಿಟ್ಟ ಮಹತ್ವದ ಹೆಜ್ಜೆಗೆ ಇಂದು ಬೃಹತ್ ಬೆಂಬಲ ಸಿಕ್ಕಿದೆ. "ಜಲಾಶಯಗಳ ಜ್ಞಾನಪೂರ್ಣ ಬಳಕೆಗಾಗಿ ಸಸ್ಯಹಾರ ಆಧಾರಿತ ಜೀವನಶೈಲಿಗೆ ಉತ್ತೇಜನ" ಎಂಬ ಭಾರತದ ಪ್ರಸ್ತಾವನೆ, ರಾಂಸರ್ ಒಪ್ಪಂದದ 15ನೇ ಸಮ್ಮೇಳನ (CoP15)ದಲ್ಲಿ ಅಂಗೀಕೃತವಾಯಿತು. ಈ ಸಮ್ಮೇಳನ ಜಿಂಬಾಬ್ವೆಯ ಹರಾರೆಯಲ್ಲಿ ನಡೆದಿದ್ದು, ಜಲಾಶಯಗಳ ಸಂರಕ್ಷಣೆಯ ಕುರಿತು…

ಧಾರ್ಮಿಕ

ಇಂದು ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ 50ನೇ ವರ್ಧಂತೀ

ಗೋಕರ್ಣ: ಶ್ರೀ ರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಸುವರ್ಣ ವರ್ಧಂತೀ ಗೋಕರ್ಣದ ಅಶೋಕೆಯಲ್ಲಿ ಮಠದ ಶಿಷ್ಯರಿಂದ ವಿಶೇಷವಾಗಿ ಆಚರಿಸಲಾಯಿತು. ಸಾವಿರಾರು ಮಾತೆಯರಿಂದ ಕುಂಕುಮಾರ್ಚನೆ ಸೇವೆ ಮತ್ತು ಹವ್ಯಕ ಮಹಾಮಂಡಲದ ಶಿಷ್ಯರಿಂದ ಮಹಾರುದ್ರ ಪಾರಾಯಣ ನೆರವೇರಿತು. ಹಾಗೂ ಈ ವಿಶೇಷ ದಿನದಂದು 50 ಸಾವಿರ ಗಿಡಗಳನ್ನು ನೆಟ್ಟು ಪೋಷಿಸುವ ನಿರ್ಧಾರದೊಂದಿಗೆ ಮಠದ ಶಿಷ್ಯರು 50ನೇ ವರ್ಧಂತೀಯನ್ನು ಅರ್ಥಪೂರ್ಣವಾಗಿ ಆಚರಿಸಿದರು. ಶ್ರೀಗಳವರ ವರ್ಧಂತೀ ಪ್ರಯುಕ್ತ ವೈದಿಕರಿಂದ ಅರುಣಪ್ರಶ್ನಪಾರಾಯಣ, ನವಗ್ರಹ ಶಾಂತಿ, ಅರುಣ ಹವನ, ಆಯುಷ್ಯ ಸೂಕ್ತ ಹವನ,…

ಇಂದು ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ 50ನೇ ವರ್ಧಂತೀ
ಆಧ್ಯಾತ್ಮ ಧಾರ್ಮಿಕ ರಾಜ್ಯ
ಸೌಹಾರ್ದ ಸಂಚಾರ ಸುಳ್ಯ ದ ಉಪಯಾತ್ರೆಗೆ ಗಾಂಧಿನಗರ ದಿಂದ ಚಾಲನೆ
ಧಾರ್ಮಿಕ ರಾಷ್ಟ್ರೀಯ

ಸೌಹಾರ್ದ ಸಂಚಾರ ಸುಳ್ಯ ದ ಉಪಯಾತ್ರೆಗೆ ಗಾಂಧಿನಗರ ದಿಂದ ಚಾಲನೆ

SჄS ಕರ್ನಾಟಕ ರಾಜ್ಯ ಸಮಿತಿ ನಡೆಸುವ ಸೌಹಾರ್ದ ಸಂಚಾರ ಕಾರ್ಯಕ್ರಮವು ಕುಂದಾಪುರದಿಂದ ಸುಳ್ಯ ದವರೆಗೆ ನಡೆಯಲಿದ್ದು ಅದರ ಸಮಾರೋಪ ಸಮಾರಂಭವು ಸುಳ್ಯ ದಲ್ಲಿ ದಿನಾಂಕ 16 ನೇ ತಾರೀಕಿನಂದು ವಿಜೃಂಭಣೆಯಿಂದ ನಡೆಯಲಿದ್ದು ಅದರ ಪ್ರಚಾರಾರ್ಥ ಸುಳ್ಯ ಝೋನ್ ವ್ಯಾಪ್ತಿಯಲ್ಲಿ ಉಪಯಾತ್ರೆಗೆ ಇಂದು ಚಾಲನೆ ನೀಡಲಾಯಿತು. ಯಾತ್ರಾ ನಾಯಕರಾದ ಅಬ್ದುಲ್ ಹಮೀದ್ ಬೀಜಕೊಚ್ಚಿ ಯವರಿಗೆ SჄS ಸುಳ್ಯ ಝೋನ್ ನಾಯಕರು ಧ್ವಜ ಹಸ್ತಾಂತರ ಮಾಡುವ ಮೂಲಕ ಎರಡು ದಿನಗಳ ಉಪಯಾತ್ರೆಗೆ ಚಾಲನೆ ನೀಡಿದರು. ಆದಿತ್ಯವಾರ ಗಾಂಧಿನಗರ ದಿಂದ ಆರಂಭಗೊಂಡು…

ಗುರು ಪೂರ್ಣಿಮಾ 2025: ಜ್ಞಾನದ ದೀಪ ಪ್ರಜ್ವಲಿಸುವ ಪುಣ್ಯದಿನ

2025ರ ಜುಲೈ 10 ರಂದು ದೇಶದಾದ್ಯಂತ ಗುರು ಪೂರ್ಣಿಮಾ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆಷಾಢ ಮಾಸದ ಈ ಪವಿತ್ರ ಪೂರ್ಣಿಮಾ ತಿಥಿಯಲ್ಲಿ ಮಹರ್ಷಿ ವೇದವ್ಯಾಸರ ಜಯಂತಿಯನ್ನು ಸಂಭ್ರಮಿಸಲಾಗುತ್ತದೆ. ವೇದವ್ಯಾಸರು ವೇದಗಳನ್ನು ವಿಭಜಿಸಿ ಎಲ್ಲರಿಗೂ ತಿಳಿವಳಿಕೆ ನೀಡಿದ ಮಹಾನ್ ಋಷಿಯಾಗಿದ್ದು, ಅವರಿಗೆ ಗೌರವ ಸಲ್ಲಿಸುವ ದಿನವೇ ಗುರು ಪೂರ್ಣಿಮಾ. ಈ ಕಾರಣದಿಂದ ಈ ದಿನವನ್ನು "ವ್ಯಾಸ ಪೂರ್ಣಿಮಾ" ಎಂದೂ ಕರೆಯಲಾಗುತ್ತದೆ. ಗುರು ಎಂಬ ಶಬ್ದದ ಅರ್ಥ 'ಅಂಧಕಾರವನ್ನು ದೂರ ಮಾಡುವವನು'. ಹಿಂದೂ ಧರ್ಮದಲ್ಲಿ ಮಾತ್ರವಲ್ಲದೆ ಬೌದ್ಧ ಮತ್ತು ಜೈನ…

ಗುರು ಪೂರ್ಣಿಮಾ 2025: ಜ್ಞಾನದ ದೀಪ ಪ್ರಜ್ವಲಿಸುವ ಪುಣ್ಯದಿನ
ಅಂತರಾಷ್ಟ್ರೀಯ ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ ಶೈಕ್ಷಣಿಕ
ಶ್ರೀ ಶ್ರೀ ರಾಘವಶ್ವರಭಾರತೀ ಮಹಾಸ್ವಾಮಿಗಳವರ ಸ್ವಭಾಷಾ ಚಾತುರ್ಮಾಸ್ಯ: ಜುಲೈ 10 ರಿಂದ ಸೆಪ್ಟೆಂಬರ್ 7ರ ವರೆಗೆ
ಆಧ್ಯಾತ್ಮ ಧಾರ್ಮಿಕ

ಶ್ರೀ ಶ್ರೀ ರಾಘವಶ್ವರಭಾರತೀ ಮಹಾಸ್ವಾಮಿಗಳವರ ಸ್ವಭಾಷಾ ಚಾತುರ್ಮಾಸ್ಯ: ಜುಲೈ 10 ರಿಂದ ಸೆಪ್ಟೆಂಬರ್ 7ರ ವರೆಗೆ

ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಚಾತುರ್ಮಾಸ್ಯ , ಗೋಕರ್ಣದ ಶ್ರೀರಾಮಚಂದ್ರಾಪುರ ಮಠದಲ್ಲಿ ಸ್ವಭಾಷಾ ಚಾತುರ್ಮಾಸ್ಯ 2025 ಜುಲೈ 10 ರಿಂದ ಸೆಪ್ಟೆಂಬರ್ 7ರ ವರೆಗೆ ನಡೆಯುತ್ತಿದೆ. ಈ ಪವಿತ್ರ ಚಾತುರ್ಮಾಸ್ಯ ಕಾಲದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಮತ್ತು ನೈತಿಕ ಪ್ರಜ್ಞೆಯ ಕಾರ್ಯಕ್ರಮಗಳು ಯೋಜಿಸಲಾಗಿದೆ. ಕಾರ್ಯಕ್ರಮದ ಪ್ರಮುಖ ದಿನಾಂಕಗಳು ಇಂತಿವೆ:ಶ್ರೀವ್ಯಾಸಪೂಜೆ - ಜುಲೈ 10,ಶ್ರೀಗುರುಪೌರ್ಣಿಮೆ - ಜುಲೈ 13,ಸ್ವಭಾಷಾ ಗೋಷ್ಠಿ 1 - ಜುಲೈ 21,ಶ್ರೀಕೃಷ್ಣಜನ್ಮಾಷ್ಟಮಿ - ಆಗಸ್ಟ್ 16,ಸ್ವಭಾಷಾ ಗೋಷ್ಠಿ 2 -…

ಕ್ರೀಡೆ

ಲಾರ್ಡ್ಸ್‌ನಲ್ಲಿ ಭಾರತದ ಗೆಲುವಿನ ಕನಸು ಕಸಿದ ಇಂಗ್ಲೆಂಡ್ – ಇಂಗ್ಲೆಂಡ್ ಗೆ 2-1 ಮುನ್ನಡೆ
ಕ್ರೀಡೆ

ಲಾರ್ಡ್ಸ್‌ನಲ್ಲಿ ಭಾರತದ ಗೆಲುವಿನ ಕನಸು ಕಸಿದ ಇಂಗ್ಲೆಂಡ್ – ಇಂಗ್ಲೆಂಡ್ ಗೆ 2-1 ಮುನ್ನಡೆ

ಇಂಗ್ಲೆಂಡ್ ನ ಪ್ರಸಿದ್ಧ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 22 ರನ್‌ಗಳ ರೋಚಕ ಜಯವನ್ನು ದಾಖಲಿಸಿದೆ. ಇದರೊಂದಿಗೆ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-1 ಮುನ್ನಡೆ ಪಡೆದುಕೊಂಡಿದೆ. ಭಾರತಕ್ಕೆ ನಾಲ್ಕನೇ ಇನಿಂಗ್ಸ್‌ನಲ್ಲಿ 193 ರನ್ ಗುರಿಯಾಗಿತ್ತು. ಆದರೆ ಕೊನೆಯ ಸೆಷನ್‌ನಲ್ಲಿ ಭಾರತ 170…

ದೇಶದ 2ನೇ ಅತೀ ಉದ್ದದ ಕೇಬಲ್ ಬ್ರಿಡ್ಜ್ – ಸಿಗಂದೂರು ಸೇತುವೆ ಇಂದು ಉದ್ಘಾಟನೆಗೊಂಡಿದೆ.
ರಾಜ್ಯ ರಾಷ್ಟ್ರೀಯ

ದೇಶದ 2ನೇ ಅತೀ ಉದ್ದದ ಕೇಬಲ್ ಬ್ರಿಡ್ಜ್ – ಸಿಗಂದೂರು ಸೇತುವೆ ಇಂದು ಉದ್ಘಾಟನೆಗೊಂಡಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅಂಬರಗೋಡು-ಕಲಸವಳ್ಳಿ ನಡುವೆ ಶರಾವತಿ ಹಿನ್ನೀರಿಗೆ ನಿರ್ಮಿಸಲಾದ ಭಾರತದ ಎರಡನೇ ಉದ್ದದ ಕೇಬಲ್ ಸೇತುವೆ "ಸಿಗಂದೂರು ಸೇತುವೆ"ಯನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಜುಲೈ 14ರಂದು ಅಧಿಕೃತವಾಗಿ ಉದ್ಘಾಟಿಸಿದರು. 2.2 ಕಿ.ಮೀ ಉದ್ದದ ಈ ಸೇತುವೆ ₹473…

ಕಾಲು ಕಡಿದರೂ ತತ್ವ ಸಿದ್ಧಾಂತ ಬಿಡದೆ ರಾಜ್ಯಸಭೆಗೆ ಹೆಜ್ಜೆ ಇಟ್ಟ ಸದಾನಂದ ಮಾಸ್ಟರ್‌
ರಾಷ್ಟ್ರೀಯ

ಕಾಲು ಕಡಿದರೂ ತತ್ವ ಸಿದ್ಧಾಂತ ಬಿಡದೆ ರಾಜ್ಯಸಭೆಗೆ ಹೆಜ್ಜೆ ಇಟ್ಟ ಸದಾನಂದ ಮಾಸ್ಟರ್‌

ಕೇರಳದ ಕಣ್ಣೂರು ಜಿಲ್ಲೆಯ ಮತ್ತನ್ನೂರು ತಾಲ್ಲೂಕಿನ ಪೇರಿಂಚೇರಿ ಗ್ರಾಮದ ಶಿಕ್ಷಕರಾಗಿದ್ದ ಸಿ. ಸದಾನಂದ ಮಾಸ್ಟರ್ ಅವರು ಇಂದು ರಾಷ್ಟ್ರದ ಮೇಲ್ಮನೆಯಾದ ರಾಜ್ಯಸಭೆಗೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಒಬ್ಬ ಸಾಮಾನ್ಯ ಶಿಕ್ಷಕರಾಗಿ ರಾಜಕೀಯ ತತ್ವದ ನಿಷ್ಠೆಯಲ್ಲಿ ಬದ್ಧರಾಗಿದ್ದ ಸದಾನಂದ ಮಾಸ್ಟರ್, 1994ರ ಜನವರಿಯಲ್ಲಿ ನಡೆದ ಭೀಕರ ರಾಜಕೀಯ ಹಲ್ಲೆಗೆ ಒಳಗಾದರು. ಸಿಪಿಐ(ಎಂ)…

ಬಹುಭಾಷಾ ಹಿರಿಯ ನಟಿ ಬಿ. ಸರೋಜಾ ದೇವಿ ಇನ್ನಿಲ್ಲ
ಮನೋರಂಜನೆ ರಾಜ್ಯ

ಬಹುಭಾಷಾ ಹಿರಿಯ ನಟಿ ಬಿ. ಸರೋಜಾ ದೇವಿ ಇನ್ನಿಲ್ಲ

ಬೆಂಗಳೂರು, ಜುಲೈ 14:ಖ್ಯಾತ ಬಹುಭಾಷಾ ಹಿರಿಯ ನಟಿ ಬಿ. ಸರೋಜಾ ದೇವಿ (87) ಅವರು ಇಂದು ಬೆಳಗ್ಗೆ ವಯೋಸಹಜ ಅನಾರೋಗ್ಯದಿಂದ ನಿಧನರಾದರು. 1955ರ "ಮಹಾಕವಿ ಕಾಳಿದಾಸ" ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಸರೋಜಾ ದೇವಿ ಅವರು, "ಸ್ಕೂಲ್ ಮಾಸ್ಟರ್" (1958), "ಕಿತ್ತೂರು ಚೆನ್ನಮ್ಮ" (1961), "ಅಮರಶಿಲ್ಪಿ ಜಕಣಾಚಾರಿ"…

ಲಾರ್ಡ್ಸ್‌ ಟೆಸ್ಟ್‌: ಭಾರತ 58/4 – ಗೆಲುವಿಗೆ ಇನ್ನೂ 135 ರನ್ ಅಗತ್ಯ
ಕ್ರೀಡೆ

ಲಾರ್ಡ್ಸ್‌ ಟೆಸ್ಟ್‌: ಭಾರತ 58/4 – ಗೆಲುವಿಗೆ ಇನ್ನೂ 135 ರನ್ ಅಗತ್ಯ

ಲಂಡನ್‌ನ ಐತಿಹಾಸಿಕ ಲಾರ್ಡ್ಸ್‌ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ರೋಚಕ ಪೈಪೋಟಿಗೆ ಇಳಿದಿವೆ. ಪಂದ್ಯದ ನಾಲ್ಕನೇ ದಿನದ ಅಂತ್ಯಕ್ಕೆ ಭಾರತ 58 ರನ್‌ಗಳಿಗೆ 4 ವಿಕೆಟ್‌ಗಳನ್ನು ಕಳೆದುಕೊಂಡಿದ್ದು, ಗೆಲುವಿಗೆ ಇನ್ನೂ 135 ರನ್ ಅಗತ್ಯವಿದೆ. ಭಾರತದ ಆರಂಭಿಕ ಬ್ಯಾಟರ್‌ಗಳು ಇಂಗ್ಲೆಂಡ್…

ಸೈನಾ ನೆಹ್ವಾಲ್ – ಪರುಪಳ್ಳಿ ಕಶ್ಯಪ್ ದಾಂಪತ್ಯದಲ್ಲಿ ಬಿರುಕು: 7 ವರ್ಷಗಳ ವೈವಾಹಿಕ ಜೀವನ ಅಂತ್ಯ 💔🏸
ಕ್ರೀಡೆ ರಾಷ್ಟ್ರೀಯ

ಸೈನಾ ನೆಹ್ವಾಲ್ – ಪರುಪಳ್ಳಿ ಕಶ್ಯಪ್ ದಾಂಪತ್ಯದಲ್ಲಿ ಬಿರುಕು: 7 ವರ್ಷಗಳ ವೈವಾಹಿಕ ಜೀವನ ಅಂತ್ಯ 💔🏸

ಬ್ಯಾಡ್ಮಿಂಟನ್ ಜಗತ್ತಿನ ಜನಪ್ರಿಯ ಜೋಡಿ, ಸೈನಾ ನೆಹ್ವಾಲ್ ಮತ್ತು ಪರುಪಳ್ಳಿ ಕಶ್ಯಪ್ ಅವರು ತಮ್ಮ 7 ವರ್ಷಗಳ ದಾಂಪತ್ಯ ಸಂಬಂಧಕ್ಕೆ ತೆರೆ ಎಳೆದಿದ್ದಾರೆ. 2018ರಲ್ಲಿ ವಿವಾಹಿತರಾಗಿದ್ದ ಈ ಜೋಡಿ, ಜುಲೈ 13 ರಂದು ಸೈನಾ ಇನ್‌ಸ್ಟಾಗ್ರಾಂನಲ್ಲಿ ನೀಡಿದ ಅಧಿಕೃತ ಪ್ರಕಟಣೆಯ ಮೂಲಕ ವಿಚ್ಛೇದನ ಘೋಷಣೆ ಮಾಡಿದ್ದಾರೆ. 🗣️ ಸೈನಾ…

ಸೇವಾಭಾರತಿಯಿಂದ ಕೇಂದ್ರ ಸಚಿವರ ಭೇಟಿ
ರಾಜ್ಯ ರಾಷ್ಟ್ರೀಯ

ಸೇವಾಭಾರತಿಯಿಂದ ಕೇಂದ್ರ ಸಚಿವರ ಭೇಟಿ

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ,ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯದ ರಾಜ್ಯ ಸಚಿವರಾದ ಕುಮಾರಿ ಶೋಭಾ ಕರಂದ್ಲಾಜೆ ಯವರನ್ನು ಜುಲೈ 12 ರಂದು ಬೆಂಗಳೂರಿನಲ್ಲಿ ಭೇಟಿ ಮಾಡಿ ಸೇವಾಧಾಮ ಮಾಡುತ್ತಿರುವ ಕಾರ್ಯಚಟುವಟಿಕೆಗಳ ಬಗ್ಗೆ ತಿಳಿಸಿ, ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಾಣವಾಗುವ ಪುನಶ್ಚೇತನ ಕೇಂದ್ರದ…

ಇಂದು ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ 50ನೇ ವರ್ಧಂತೀ
ಆಧ್ಯಾತ್ಮ ಧಾರ್ಮಿಕ ರಾಜ್ಯ

ಇಂದು ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ 50ನೇ ವರ್ಧಂತೀ

ಗೋಕರ್ಣ: ಶ್ರೀ ರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಸುವರ್ಣ ವರ್ಧಂತೀ ಗೋಕರ್ಣದ ಅಶೋಕೆಯಲ್ಲಿ ಮಠದ ಶಿಷ್ಯರಿಂದ ವಿಶೇಷವಾಗಿ ಆಚರಿಸಲಾಯಿತು. ಸಾವಿರಾರು ಮಾತೆಯರಿಂದ ಕುಂಕುಮಾರ್ಚನೆ ಸೇವೆ ಮತ್ತು ಹವ್ಯಕ ಮಹಾಮಂಡಲದ ಶಿಷ್ಯರಿಂದ ಮಹಾರುದ್ರ ಪಾರಾಯಣ ನೆರವೇರಿತು. ಹಾಗೂ ಈ ವಿಶೇಷ ದಿನದಂದು 50 ಸಾವಿರ ಗಿಡಗಳನ್ನು ನೆಟ್ಟು…

ಸೌಹಾರ್ದ ಸಂಚಾರ ಸುಳ್ಯ ದ ಉಪಯಾತ್ರೆಗೆ ಗಾಂಧಿನಗರ ದಿಂದ ಚಾಲನೆ
ಧಾರ್ಮಿಕ ರಾಷ್ಟ್ರೀಯ

ಸೌಹಾರ್ದ ಸಂಚಾರ ಸುಳ್ಯ ದ ಉಪಯಾತ್ರೆಗೆ ಗಾಂಧಿನಗರ ದಿಂದ ಚಾಲನೆ

SჄS ಕರ್ನಾಟಕ ರಾಜ್ಯ ಸಮಿತಿ ನಡೆಸುವ ಸೌಹಾರ್ದ ಸಂಚಾರ ಕಾರ್ಯಕ್ರಮವು ಕುಂದಾಪುರದಿಂದ ಸುಳ್ಯ ದವರೆಗೆ ನಡೆಯಲಿದ್ದು ಅದರ ಸಮಾರೋಪ ಸಮಾರಂಭವು ಸುಳ್ಯ ದಲ್ಲಿ ದಿನಾಂಕ 16 ನೇ ತಾರೀಕಿನಂದು ವಿಜೃಂಭಣೆಯಿಂದ ನಡೆಯಲಿದ್ದು ಅದರ ಪ್ರಚಾರಾರ್ಥ ಸುಳ್ಯ ಝೋನ್ ವ್ಯಾಪ್ತಿಯಲ್ಲಿ ಉಪಯಾತ್ರೆಗೆ ಇಂದು ಚಾಲನೆ ನೀಡಲಾಯಿತು. ಯಾತ್ರಾ ನಾಯಕರಾದ ಅಬ್ದುಲ್…

ಏರ್ ಇಂಡಿಯಾ ವಿಮಾನ ದುರಂತಕ್ಕೆ ಇಂಧನ ಕಟ್ ಆಫ್ ಕಾರಣ: ಪ್ರಾಥಮಿಕ ತನಿಖಾ ವರದಿ ಬಿಡುಗಡೆ
ಅಂತರಾಷ್ಟ್ರೀಯ ತಂತ್ರಜ್ಞಾನ ರಾಷ್ಟ್ರೀಯ

ಏರ್ ಇಂಡಿಯಾ ವಿಮಾನ ದುರಂತಕ್ಕೆ ಇಂಧನ ಕಟ್ ಆಫ್ ಕಾರಣ: ಪ್ರಾಥಮಿಕ ತನಿಖಾ ವರದಿ ಬಿಡುಗಡೆ

ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ಫ್ಲೈಟ್ AI-171 ಜೂನ್ 12ರಂದು ಪತನಗೊಂಡು ಭೀಕರ ದುರಂತಕ್ಕೆ ಕಾರಣವಾಯಿತು. ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಬಿಡುಗಡೆ ಮಾಡಿದ ಪ್ರಾಥಮಿಕ ವರದಿಯಲ್ಲಿ, "ವಿಮಾನದ ಮಾರ್ಗದ ಬಳಿ ಯಾವುದೇ ಪಕ್ಷಿಗಳ ಹಾರಾಟ ಕಂಡುಬಂದಿಲ್ಲ" ಎಂದು ಸ್ಪಷ್ಟಪಡಿಸಿದೆ. ವಿಮಾನ ಅಪಘಾತಕ್ಕೆ ಕಾರಣವಾಗುವುದು ಇಂಧನ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI