ಅಂತರಾಷ್ಟ್ರೀಯ

ಕುವೈತ್ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ: ಭಾರತೀಯ ನಾಗರಿಕ ಬಲಿ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಉದ್ವಿಗ್ನ
ಅಂತರಾಷ್ಟ್ರೀಯ ಅಪರಾಧ

ಕುವೈತ್ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ: ಭಾರತೀಯ ನಾಗರಿಕ ಬಲಿ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಉದ್ವಿಗ್ನ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಡುವೆ, ಕುವೈತ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಿದೆ ಎಂಬ ವರದಿಗಳು ಹರಿದಾಡುತ್ತಿವೆ. ದಾಳಿಯಿಂದ ವಿಮಾನ ನಿಲ್ದಾಣದ ನಾಗರಿಕ ಟರ್ಮಿನಲ್ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದ್ದು, ಪ್ರಯಾಣಿಕರು ಹಾಗೂ ಸಿಬ್ಬಂದಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ದಾಳಿಯಲ್ಲಿ ಭಾರತೀಯ ಮೂಲದ ಒಬ್ಬ ಪ್ರಯಾಣಿಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ನಂತರ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಮಹೀಂದ್ರಾ ಮತ್ತು ಟೆಸ್ಲಾ: ಭಾರತದ ಎಲೆಕ್ಟ್ರಿಕ್ ಕಾರು ಮಾರುಕಟ್ಟೆಯಲ್ಲಿ ಭಾರೀ ಸ್ಪರ್ಧೆ
ತಂತ್ರಜ್ಞಾನ ವಾಹನ ಸುದ್ದಿ

ಮಹೀಂದ್ರಾ ಮತ್ತು ಟೆಸ್ಲಾ: ಭಾರತದ ಎಲೆಕ್ಟ್ರಿಕ್ ಕಾರು ಮಾರುಕಟ್ಟೆಯಲ್ಲಿ ಭಾರೀ ಸ್ಪರ್ಧೆ

ಭಾರತದ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯಲ್ಲಿ ಮಹೀಂದ್ರಾ ಮತ್ತು ಟೆಸ್ಲಾ ನಡುವೆ ಭಾರೀ ಸ್ಪರ್ಧೆ ಉಂಟಾಗಿದೆ. ಟೆಸ್ಲಾ ಕಂಪನಿ ಜುಲೈ 2025ರಿಂದ ಭಾರತದಲ್ಲಿ ತನ್ನ ವಾಹನಗಳ ಆರ್ಡರ್‌ಗಳನ್ನು ಸ್ವೀಕರಿಸಲು ಪ್ರಾರಂಭಿಸಿದ್ದು, ಇದುವರೆಗೆ ಕೇವಲ 600ಕ್ಕೂ ಹೆಚ್ಚು ಆರ್ಡರ್‌ಗಳನ್ನು ಮಾತ್ರ ದಾಖಲಿಸಿದೆ. ಇನ್ನೊಂದೆಡೆ, ದೇಶೀಯ ಬ್ರಾಂಡ್ ಮಹೀಂದ್ರಾ ತನ್ನ BE 6…

ಕೆವಿಜಿ ಪಾಲಿಟೆಕ್ನಿಕ್ : ಶಿಕ್ಷಕರ ದಿನಾಚರಣೆ
ಶೈಕ್ಷಣಿಕ

ಕೆವಿಜಿ ಪಾಲಿಟೆಕ್ನಿಕ್ : ಶಿಕ್ಷಕರ ದಿನಾಚರಣೆ

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ವಿದ್ಯಾರ್ಥಿ ಸಂಘ ಹಾಗೂ ರಾಷ್ಟ್ರೀಯ ಸೇವಾ ಯೋಜನೆಗಳ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಅಣ್ಣಯ್ಯ ಕೆ. ಸಭಾಧ್ಯಕ್ಷತೆ ವಹಿಸಿದ್ದರು. ಸಮಾರಂಭದ ವೇದಿಕೆಯಲ್ಲಿ ಉಪಪ್ರಾಂಶುಪಾಲ ಹರೀಶ್ ಕುಮಾರ್ ಪಿ. ವಿದ್ಯಾರ್ಥಿ ಕ್ಷೇಮಾಧಿಕಾರಿಗಳಾದ ಪ್ರಭುಲಿಂಗ ಡಿ.ಯಚ್, ಪ್ರಜ್ಞಾ ಕೆ.ಆರ್.,…

ಅಮೆರಿಕಾ–ಭಾರತ ಸಂಬಂಧ ಕುರಿತು ಟ್ರಂಪ್ ಹೇಳಿಕೆ: ಪ್ರಧಾನಿ ಮೋದಿ ಪ್ರತಿಕ್ರಿಯೆ
ಅಂತರಾಷ್ಟ್ರೀಯ ರಾಷ್ಟ್ರೀಯ

ಅಮೆರಿಕಾ–ಭಾರತ ಸಂಬಂಧ ಕುರಿತು ಟ್ರಂಪ್ ಹೇಳಿಕೆ: ಪ್ರಧಾನಿ ಮೋದಿ ಪ್ರತಿಕ್ರಿಯೆ

ನವದೆಹಲಿ: ಭಾರತ ಮತ್ತು ಅಮೆರಿಕಾ ನಡುವೆ ಅತ್ಯಂತ ಸಕಾರಾತ್ಮಕ ಹಾಗೂ ಭವಿಷ್ಯೋನ್ಮುಖ ಸಮಗ್ರ ಮತ್ತು ಜಾಗತಿಕ ವ್ಯೂಹಾತ್ಮಕ ಸಹಭಾಗಿತ್ವವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಮೆರಿಕಾ ಅಧ್ಯಕ್ಷರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮೋದಿ ಅವರು, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಾ, “ಅಮೆರಿಕಾ ಅಧ್ಯಕ್ಷ ಟ್ರಂಪ್ ಅವರ ಭಾವನೆಗಳು…

ಮುಖ್ಯಮಂತ್ರಿಯ ವಾಹನಕ್ಕೂ ತಪ್ಪಲಿಲ್ಲ ಐಟಿಎಮ್ಎಸ್ ಕಣ್ಣು – ಸಿದ್ದರಾಮಯ್ಯನ ಅಧಿಕೃತ ವಾಹನದ ಮೇಲೆ 7 ಬಾರಿ ದಂಡ
ಅಪರಾಧ ರಾಜ್ಯ ವಾಹನ ಸುದ್ದಿ

ಮುಖ್ಯಮಂತ್ರಿಯ ವಾಹನಕ್ಕೂ ತಪ್ಪಲಿಲ್ಲ ಐಟಿಎಮ್ಎಸ್ ಕಣ್ಣು – ಸಿದ್ದರಾಮಯ್ಯನ ಅಧಿಕೃತ ವಾಹನದ ಮೇಲೆ 7 ಬಾರಿ ದಂಡ

ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಸುವ ಅಧಿಕೃತ ಟೊಯೋಟಾ ಫಾರ್ಚುನರ್ ಕಾರು, 2024ರ ಆರಂಭದಿಂದ ಇಂದಿನವರೆಗೆ ಏಳು ಬಾರಿ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿರುವುದು ಬಹಿರಂಗವಾಗಿದೆ. ನಗರದ ವಿವಿಧ ಪ್ರಮುಖ ಜಂಕ್ಷನ್‌ಗಳಲ್ಲಿ ಅಳವಡಿಸಿರುವ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ (ITMS) ಕ್ಯಾಮೆರಾಗಳು ಈ ಉಲ್ಲಂಘನೆಗಳನ್ನು ಪತ್ತೆಹಚ್ಚಿವೆ ಎಂದು ಟ್ರಾಫಿಕ್ ಪೊಲೀಸ್ ಇಲಾಖೆ…

ಮಕ್ಕಳ ಆಟ ದುರಂತದಲ್ಲಿ ಅಂತ್ಯ – ಏರ್‌ಗನ್ ಗುಂಡಿಗೆ 9 ವರ್ಷದ ಬಾಲಕ ಬಲಿ
ಅಪರಾಧ ರಾಷ್ಟ್ರೀಯ

ಮಕ್ಕಳ ಆಟ ದುರಂತದಲ್ಲಿ ಅಂತ್ಯ – ಏರ್‌ಗನ್ ಗುಂಡಿಗೆ 9 ವರ್ಷದ ಬಾಲಕ ಬಲಿ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ದಾರುಣ ಘಟನೆ ನಡೆದಿದೆ. ಕೇವಲ 9 ವರ್ಷದ ಬಾಲಕನೊಬ್ಬ ತನ್ನ ತಮ್ಮನ ಕೈಯಿಂದ ಆಕಸ್ಮಿಕವಾಗಿ ಏರ್‌ಗನ್ ಗುಂಡಿಗೆ ಬಲಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆಯ ಹಾನಗಲ ಮೂಲದ ಕೂಲಿ ಕಾರ್ಮಿಕನ ಮಗನಾಗಿದ್ದ ಮೃತ ಬಾಲಕ, ತನ್ನ ತಮ್ಮ ಹಾಗೂ…

ಫಿಡೆ ಗ್ರ್ಯಾಂಡ್ ಸ್ವಿಸ್ ಚೆಸ್ 2025: ಭಾರತದ ಆಟಗಾರರ ಶ್ರೇಷ್ಠ ಪ್ರದರ್ಶನ
ಕ್ರೀಡೆ

ಫಿಡೆ ಗ್ರ್ಯಾಂಡ್ ಸ್ವಿಸ್ ಚೆಸ್ 2025: ಭಾರತದ ಆಟಗಾರರ ಶ್ರೇಷ್ಠ ಪ್ರದರ್ಶನ

ಫಿಡೆ ಗ್ರ್ಯಾಂಡ್ ಸ್ವಿಸ್ ಚೆಸ್ 2025ರ ಎರಡನೇ ಸುತ್ತಿನಲ್ಲಿ ಭಾರತದ ಆಟಗಾರರು ಶ್ರೇಷ್ಠ ಪ್ರದರ್ಶನ ನೀಡಿದರು. ಡಿ. ಗುಕೇಶ್ ಅವರು ಟರ್ಕಿಯ ಯಾಗಿಜ್ ಕಾನ್ ಎರ್ಡೋಗ್ಮಸ್ ವಿರುದ್ಧ ಸಮಬಲ ಸಾಧಿಸಿದರು. ಮಹಿಳಾ ವಿಭಾಗದಲ್ಲಿ ಆರ್. ವೈಶಾಲಿ ತಮ್ಮ ಅದ್ಭುತ ಆಟವನ್ನು ಮುಂದುವರಿಸಿಕೊಂಡು ನೆದರ್‌ಲ್ಯಾಂಡ್ಸ್‌ನ ಎಲೈನ್ ರೋಬರ್ಸ್ ಅವರನ್ನು ಮಣಿಸಿ…

ಕೆನಡಾದಲ್ಲಿ ಇತಿಹಾಸ ಬರೆದ ಎಲನ್ ಮಸ್ಕ್‌ನ ನ್ಯೂರಾಲಿಂಕ್ – ಅಮೆರಿಕ ಹೊರತುಪಡಿಸಿ ಮೊದಲ ಯಶಸ್ವಿ ಶಸ್ತ್ರಚಿಕಿತ್ಸೆ
ಅಂತರಾಷ್ಟ್ರೀಯ ತಂತ್ರಜ್ಞಾನ

ಕೆನಡಾದಲ್ಲಿ ಇತಿಹಾಸ ಬರೆದ ಎಲನ್ ಮಸ್ಕ್‌ನ ನ್ಯೂರಾಲಿಂಕ್ – ಅಮೆರಿಕ ಹೊರತುಪಡಿಸಿ ಮೊದಲ ಯಶಸ್ವಿ ಶಸ್ತ್ರಚಿಕಿತ್ಸೆ

ಎಲನ್ ಮಸ್ಕ್ ಅವರ ಮೆದುಳಿನ ಚಿಪ್ ಇಂಪ್ಲಾಂಟ್ ಕಂಪನಿ ನ್ಯೂರಾಲಿಂಕ್ ಕೆನಡಾದಲ್ಲಿ ಇತಿಹಾಸ ನಿರ್ಮಿಸಿದೆ. ಅಮೆರಿಕ ಹೊರತುಪಡಿಸಿ ಮೊದಲ ಬಾರಿಗೆ ಎರಡು ಯಶಸ್ವಿ ಶಸ್ತ್ರಚಿಕಿತ್ಸೆಗಳನ್ನು ಕೆನಡಾದಲ್ಲಿ ನೆರವೇರಿಸಿದ್ದು, ಇದು ವಿಶ್ವದಾದ್ಯಂತ ಹೆಚ್ಚಿನ ಜನರಿಗೆ ತಂತ್ರಜ್ಞಾನ ತಲುಪುವ ಪ್ರಮುಖ ಹೆಜ್ಜೆಯಾಗಿದೆ. ನ್ಯೂರಾಲಿಂಕ್ ತನ್ನ ವ್ಯಾಪ್ತಿಯನ್ನು ಈಗ ಕೆನಡಾ, ಯುನೈಟೆಡ್ ಕಿಂಗ್‌ಡಮ್…

ವಿಂಡೋಸ್‌ 10 ಸೇವೆ 2025ರ ಅಕ್ಟೋಬರ್ 14ರಿಂದ ಅಂತ್ಯ – ಬಳಕೆದಾರರಿಗೆ ಹೊಸ ಆಯ್ಕೆಗಳು ಯಾವುದು???
ಅಂತರಾಷ್ಟ್ರೀಯ ತಂತ್ರಜ್ಞಾನ

ವಿಂಡೋಸ್‌ 10 ಸೇವೆ 2025ರ ಅಕ್ಟೋಬರ್ 14ರಿಂದ ಅಂತ್ಯ – ಬಳಕೆದಾರರಿಗೆ ಹೊಸ ಆಯ್ಕೆಗಳು ಯಾವುದು???

ಮೈಕ್ರೋಸಾಫ್ಟ್ ಕಂಪನಿಯು ಜನಪ್ರಿಯ ವಿಂಡೋಸ್‌ 10 ಆಪರೇಟಿಂಗ್ ಸಿಸ್ಟಮ್‌ಗೆ 2025ರ ಅಕ್ಟೋಬರ್ 14ರಿಂದ ಅಧಿಕೃತ ಬೆಂಬಲವನ್ನು ನಿಲ್ಲಿಸಲು ನಿರ್ಧರಿಸಿದೆ. ಆ ದಿನಾಂಕದ ನಂತರ ವಿಂಡೋಸ್‌ 10 ಕಾರ್ಯನಿರ್ವಹಿಸಿದರೂ, ಹೊಸ ಅಪ್‌ಡೇಟ್‌ಗಳು, ಸೆಕ್ಯುರಿಟಿ ಪ್ಯಾಚ್‌ಗಳು ಅಥವಾ ತಾಂತ್ರಿಕ ಸಹಾಯ ಲಭ್ಯವಿರುವುದಿಲ್ಲ. ಇದರಿಂದ, ಬಳಕೆದಾರರ ಪಿಸಿಗಳು ಕ್ರಮೇಣ ಭದ್ರತಾ ಅಪಾಯಗಳಿಗೆ ಒಳಗಾಗುವ…

ಭಾರತೀಯ ತೀಯ ಸಮಾಜ ಸುಳ್ಯ ವಲಯ, ನಗರ ಮತ್ತು ವಿವಿಧ ಗ್ರಾಮ ಸಮಿತಿಯ ಜಂಟಿ ಆಶ್ರಯ ದಲ್ಲಿ ನಾಲ್ಕನೇ ವರುಷ ದ ಓಣಂ ಆಚರಣೆ
ಧಾರ್ಮಿಕ ರಾಜ್ಯ

ಭಾರತೀಯ ತೀಯ ಸಮಾಜ ಸುಳ್ಯ ವಲಯ, ನಗರ ಮತ್ತು ವಿವಿಧ ಗ್ರಾಮ ಸಮಿತಿಯ ಜಂಟಿ ಆಶ್ರಯ ದಲ್ಲಿ ನಾಲ್ಕನೇ ವರುಷ ದ ಓಣಂ ಆಚರಣೆ

ಭಾರತೀಯ ತೀಯ ಸಮಾಜ ಸುಳ್ಯ ವಲಯ, ನಗರ ಮತ್ತು ವಿವಿಧ ಗ್ರಾಮ ಸಮಿತಿಯ ಜಂಟಿ ಆಶ್ರಯ ದಲ್ಲಿ ನಾಲ್ಕನೇ ವರುಷ ದ ಓಣಂ ಆಚರಣೆ ಯು ದಿನಾಂಕ 07-09-2025 ನೆ ಭಾನುವಾರ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರ ಕೇರ್ಪಳ ದಲ್ಲಿ ನಡೆಯಲಿದೆ. ಬೆಳಿಗ್ಗೆ ಗಂಟೆ 8.30 ಕ್ಕೆ ಉದ್ಘಾಟನ ಸಮಾರಂಭ…

ಫೋನ್‌ಪೇ IPOಗೆ ಸಜ್ಜು!
ತಂತ್ರಜ್ಞಾನ ರಾಷ್ಟ್ರೀಯ

ಫೋನ್‌ಪೇ IPOಗೆ ಸಜ್ಜು!

ದೇಶದ ಅಗ್ರಗಣ್ಯ ಡಿಜಿಟಲ್ ಪೇಮೆಂಟ್‌ ಪ್ಲಾಟ್‌ಫಾರ್ಮ್ ಫೋನ್‌ಪೇ ತನ್ನ ಪ್ರಾಥಮಿಕ ಹೂಡಿಕೆ (IPO) ಅರ್ಜಿ ಸಲ್ಲಿಸಲು ಸಜ್ಜಾಗಿದೆ. ಸೆಪ್ಟೆಂಬರ್ ತಿಂಗಳ ಕೊನೆಗೆ IPO ಅರ್ಜಿ ಸಲ್ಲಿಸಲಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ IPO ಮೂಲಕ ಕಂಪನಿ ₹10,000 ಕೋಟಿ ರಿಂದ ₹13,000 ಕೋಟಿ ಗಳ ವಹಿವಾಟು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI