ಅಂತರಾಷ್ಟ್ರೀಯ

ಕುವೈತ್ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ: ಭಾರತೀಯ ನಾಗರಿಕ ಬಲಿ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಉದ್ವಿಗ್ನ
ಅಂತರಾಷ್ಟ್ರೀಯ ಅಪರಾಧ

ಕುವೈತ್ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ: ಭಾರತೀಯ ನಾಗರಿಕ ಬಲಿ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಉದ್ವಿಗ್ನ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಡುವೆ, ಕುವೈತ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಿದೆ ಎಂಬ ವರದಿಗಳು ಹರಿದಾಡುತ್ತಿವೆ. ದಾಳಿಯಿಂದ ವಿಮಾನ ನಿಲ್ದಾಣದ ನಾಗರಿಕ ಟರ್ಮಿನಲ್ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದ್ದು, ಪ್ರಯಾಣಿಕರು ಹಾಗೂ ಸಿಬ್ಬಂದಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ದಾಳಿಯಲ್ಲಿ ಭಾರತೀಯ ಮೂಲದ ಒಬ್ಬ ಪ್ರಯಾಣಿಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ನಂತರ…

ರಾಜ್ಯ

ಧಾರ್ಮಿಕ

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!

ಇಂದು ದೇಶಾದ್ಯಂತ ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ‘ಶನಿ ಜಯಂತಿ’ಯನ್ನು ಆಚರಿಸಲಾಗುತ್ತಿದೆ. ಹಿಂದೂ ಪಂಚಾಂಗದ ಪ್ರಕಾರ, ವೈಶಾಖ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ ದಿನದಂದು ಸೂರ್ಯದೇವ ಮತ್ತು ಛಾಯಾದೇವಿಯ ಪುತ್ರನಾದ ಶನಿ ಮಹಾತ್ಮನು ಜನಿಸಿದನು ಎಂದು ಧಾರ್ಮಿಕ ಗ್ರಂಥಗಳು ಹೇಳುತ್ತವೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶನಿ ದೇವನನ್ನು ಕರ್ಮಫಲ ದಾತ ಮತ್ತು ನ್ಯಾಯದೇವತೆ ಎಂದು ಕರೆಯಲಾಗುತ್ತದೆ. ಮನುಷ್ಯರು ಮಾಡುವ ಒಳ್ಳೆಯ ಮತ್ತು ಕೆಟ್ಟ ಕೆಲಸಗಳಿಗೆ ತಕ್ಕಂತೆ ಫಲ ನೀಡುವ ಈ ದಿನ, ಶನಿ ದೇವನ ವಿಶೇಷ ಅನುಗ್ರಹ ಪಡೆಯಲು…

​ಶನಿ ಜಯಂತಿ 2026: ಇಂದು ವೈಶಾಖ ಅಮಾವಾಸ್ಯೆ; ಶನಿ ಮಹಾತ್ಮನ ಕೃಪೆಗೆ ಪಾತ್ರರಾಗಲು ಸೂಕ್ತ ಕಾಲ!
ಆಧ್ಯಾತ್ಮ ಧಾರ್ಮಿಕ ರಾಷ್ಟ್ರೀಯ
ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ
ಧಾರ್ಮಿಕ ರಾಜ್ಯ

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದ ಭವ್ಯ ತಿರುಪತಿ ವೆಂಕಟೇಶ್ವರ ದೇಗುಲ: ಟಿಟಿಡಿಗೆ ಭೂಮಿ ಹಸ್ತಾಂತರ

ಬೆಳಗಾವಿ: ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿ ಶೀಘ್ರದಲ್ಲೇ ದಕ್ಷಿಣ ಭಾರತದ ಪ್ರಸಿದ್ಧ ತಿರುಪತಿ ಮಾದರಿಯ ವೆಂಕಟೇಶ್ವರ ಸ್ವಾಮಿ ದೇಗುಲ ತಲೆಯೆತ್ತಲಿದೆ. ನಗರದ ಸಮೀಪವಿರುವ ಕೋಳಿಕೊಪ್ಪ ಗ್ರಾಮದ ಗುಡ್ಡದ ಮೇಲೆ ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಭವ್ಯ ದೇವಸ್ಥಾನ ನಿರ್ಮಾಣವಾಗಲಿದೆ. 7 ಎಕರೆ ಜಮೀನು ಹಸ್ತಾಂತರ​ಈ ಬೃಹತ್ ಯೋಜನೆಗಾಗಿ ಬೆಳಗಾವಿ ರೆಡ್ಡಿ ಸಂಘದ ವತಿಯಿಂದ ಮೀಸಲಿಡಲಾಗಿದ್ದ 7 ಎಕರೆ ಜಮೀನನ್ನು ಅಧಿಕೃತವಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಗಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಭೂಮಿಯ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ

ಕಲ್ಲುಗುಂಡಿ: ಎಸ್ಸೆಸ್ಸೆಫ್, ಎಸ್ ವೈ ಎಸ್ ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯುನಿಟ್ ಸಂಯುಕ್ತಾಶ್ರಯದಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್(ಮುಂಜಿ) ಕಾರ್ಯಕ್ರಮ ಏಪ್ರಿಲ್ 12ರಂದು ಕಲ್ಲುಗುಂಡಿಯ ಸುನ್ನೀ ಸೆಂಟರ್‌ನಲ್ಲಿ ಯಶಸ್ವಿಯಾಗಿ ನೆರವೇರಿತು. ಡಾ. ಮುಹಮ್ಮದ್ ಫಯಾಝ್ ಮಂಜನಾಡಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಸಾಮಾಜಿಕ ಸೇವೆಯೊಂದಿಗೆ ಜನರ ಮೆಚ್ಚುಗೆಗೆ ಪಾತ್ರವಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ಅವರು ಮಾತನಾಡಿ ಇಂತಹ ಸೇವಾ ಕಾರ್ಯಗಳ ಬಗ್ಗೆ ಶ್ಲಾಘಿಸಿದರು. ಬದ್ರಿಯಾ…

ಸುನ್ನೀ ಸೆಂಟರ್ ಕಲ್ಲುಗುಂಡಿಯಲ್ಲಿ 4ನೇ ವರ್ಷದ ಉಚಿತ ಸಾಮೂಹಿಕ ಸುನ್ನತ್ ಕಾರ್ಯಕ್ರಮ ಯಶಸ್ವಿ
ಧಾರ್ಮಿಕ ಪ್ರಾದೇಶಿಕ
ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಕ್ರೀಡೆ

ಭಾರತದಲ್ಲಿ ಟೆಸ್ಲಾ ವಿತರಣೆ ಪ್ರಾರಂಭ – ಮೊದಲ ಗ್ರಾಹಕ ಯಾರು ಗೊತ್ತೇ?
ರಾಷ್ಟ್ರೀಯ ವಾಹನ ಸುದ್ದಿ

ಭಾರತದಲ್ಲಿ ಟೆಸ್ಲಾ ವಿತರಣೆ ಪ್ರಾರಂಭ – ಮೊದಲ ಗ್ರಾಹಕ ಯಾರು ಗೊತ್ತೇ?

ಎಲಾನ್ ಮಸ್ಕ್ ಒಡೆತನದ ಟೆಸ್ಲಾ ಕಂಪನಿ ಭಾರತದಲ್ಲಿ ಅಧಿಕೃತವಾಗಿ ವಾಹನ ವಿತರಣೆಯನ್ನು ಇಂದು ಆರಂಭಿಸಿದೆ. ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ಅವರು ಟೆಸ್ಲಾದ ಮೊದಲ ಗ್ರಾಹಕರಾಗಿ 'ಮೋಡೆಲ್ ವೈ' ಕಾರನ್ನು ಮುಂಬೈನ ಬಾಂದ್ರಾ ಕುರ್‌ಲಾ ಕಾಂಪ್ಲೆಕ್ಸ್‌ನಲ್ಲಿ ತೆರೆದ ಹೊಸ ಶೋರೂಮ್‌ನಲ್ಲಿ ಸ್ವೀಕರಿಸಿದರು. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ…

ಮದ್ಯದ ನಶೆಯಲ್ಲಿ ತರಗತಿಯಲ್ಲಿ ಮಲಗಿದ ಶಿಕ್ಷಕ – ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋ
ಅಪರಾಧ ರಾಷ್ಟ್ರೀಯ

ಮದ್ಯದ ನಶೆಯಲ್ಲಿ ತರಗತಿಯಲ್ಲಿ ಮಲಗಿದ ಶಿಕ್ಷಕ – ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋ

ತೆಲಂಗಾಣದ ಆಸಿಫಾಬಾದ್ ಜಿಲ್ಲೆಯ ಸರ್ಕಾರಿ ಶಾಲೆಯೊಬ್ಬ ಶಿಕ್ಷಕನೊಬ್ಬ ಮದ್ಯದ ನಶೆಯಲ್ಲಿ ತರಗತಿಯಲ್ಲಿ ಮಲಗಿರುವ ಘಟನೆ ಬೆಳಕಿಗೆ ಬಂದಿದೆ. ಸೆಪ್ಟೆಂಬರ್ 3ರಂದು ನಡೆದ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಶಿಕ್ಷಣ ಇಲಾಖೆಯು ತುರ್ತು ಕ್ರಮ ಕೈಗೊಂಡಿದೆ. ಮದ್ಯಪಾನದ ಪರಿಣಾಮ ತರಗತಿಯ ನೆಲದಲ್ಲೇ ಮಲಗಿದ್ದ…

ದನ ಕದ್ದವರ ಕೈ ಕಡಿಯಬೇಕು – ಅಶೋಕ್ ಕುಮಾರ್ ರೈ
ಅಪರಾಧ ರಾಜ್ಯ

ದನ ಕದ್ದವರ ಕೈ ಕಡಿಯಬೇಕು – ಅಶೋಕ್ ಕುಮಾರ್ ರೈ

ಪುತ್ತೂರು: ಪೆರ್ನೆಯಲ್ಲಿ ನಡೆದ ದನ ಕದ್ದು ಕೊಂದ ಪ್ರಕರಣದ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ ಅವರು ಪೀಡಿತ ಕೃಷಿಕರ ಮನೆಗೆ ಭೇಟಿ ನೀಡಿದರು. ಈ ವೇಳೆ ಅವರು, “ಹಟ್ಟಿಯಿಂದ ಕದ್ದೊಯ್ದ ದನವನ್ನು ಕೊಂದ ಆರೋಪಿಗಳು ಯಾರೇ ಆಗಿದ್ದರೂ ಅವರ ಕೈ ಕಡಿಯಬೇಕು” ಎಂದು…

ಮಗಳ ಶಿಕ್ಷಣವೇ ರಾಷ್ಟ್ರದ ಪ್ರಗತಿಗೆ ಅತ್ಯುತ್ತಮ ಹೂಡಿಕೆ: ರಾಷ್ಟ್ರಪತಿ ಮರ್ಮು
ರಾಷ್ಟ್ರೀಯ

ಮಗಳ ಶಿಕ್ಷಣವೇ ರಾಷ್ಟ್ರದ ಪ್ರಗತಿಗೆ ಅತ್ಯುತ್ತಮ ಹೂಡಿಕೆ: ರಾಷ್ಟ್ರಪತಿ ಮರ್ಮು

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮರ್ಮು ಅವರು "ಮಗಳಿಗೆ ಉತ್ತಮ ಶಿಕ್ಷಣ ನೀಡುವುದು ಮಹಿಳಾ ನೇತೃತ್ವದ ಅಭಿವೃದ್ಧಿಗೆ ಅತ್ಯಂತ ಪರಿಣಾಮಕಾರಿ ಮಾರ್ಗ" ಎಂದು ಹೇಳಿದ್ದಾರೆ. ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ–2025 ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಮಗಳ ಶಿಕ್ಷಣಕ್ಕೆ ಅತಿ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಿ ಹೇಳಿದರು.…

13ನೇ ಮಹಡಿಯಿಂದ ಮಗನನ್ನು ತಳ್ಳಿ, ತಾನೂ ಹಾರಿ ಆತ್ಮಹತ್ಯೆ ಮಾಡಿದ ತಾಯಿ
ಅಪರಾಧ ರಾಷ್ಟ್ರೀಯ

13ನೇ ಮಹಡಿಯಿಂದ ಮಗನನ್ನು ತಳ್ಳಿ, ತಾನೂ ಹಾರಿ ಆತ್ಮಹತ್ಯೆ ಮಾಡಿದ ತಾಯಿ

ಸೂರತ್‌ನ ಆಲ್ಥಾನ್ ಪ್ರದೇಶದಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಮಹಿಳೆಯೊಬ್ಬರು ತನ್ನ ಎರಡು ವರ್ಷದ ಮಗನನ್ನು 13ನೇ ಮಹಡಿಯಿಂದ ಕೆಳಗೆ ತಳ್ಳಿ, ತಾನೂ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಪೂಜಾ ಎಂದು ಪೊಲೀಸರು ಗುರುತಿಸಿದ್ದು, ಇಬ್ಬರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ. ಪೊಲೀಸರ ಪ್ರಕಾರ, ಶವಗಳು ಗಣಪತಿ ವಿಗ್ರಹವನ್ನು ಇರಿಸಲಾಗಿದ್ದ…

🌕 ಸೆಪ್ಟೆಂಬರ್ 7 ರಂದು ಚಂದ್ರಗ್ರಹಣ – ‘ಬ್ಲಡ್ ಮೂನ್’ ನೋಟಕ್ಕೆ ಸಜ್ಜಾಗುತ್ತಿರುವ ಭಾರತ
ಅಂತರಾಷ್ಟ್ರೀಯ ರಾಷ್ಟ್ರೀಯ ಹವಾಮಾನ ವರದಿ

🌕 ಸೆಪ್ಟೆಂಬರ್ 7 ರಂದು ಚಂದ್ರಗ್ರಹಣ – ‘ಬ್ಲಡ್ ಮೂನ್’ ನೋಟಕ್ಕೆ ಸಜ್ಜಾಗುತ್ತಿರುವ ಭಾರತ

ಈ ವಾರಾಂತ್ಯ ಆಕಾಶಪ್ರೇಮಿಗಳಿಗೆ ಅಪರೂಪದ ದೃಶ್ಯಾವಳಿ ಕಾದಿದೆ. ಸೆಪ್ಟೆಂಬರ್ 7 ರಂದು ಸಂಪೂರ್ಣ ಚಂದ್ರಗ್ರಹಣ (Total Lunar Eclipse) ಸಂಭವಿಸಲಿದ್ದು, ಜನಪ್ರಿಯವಾಗಿ ಇದನ್ನು ಚಂದ್ರಗ್ರಹಣ ಅಥವಾ ಬ್ಲಡ್ ಮೂನ್ ಎಂದೂ ಕರೆಯುತ್ತಾರೆ. ಭೂಮಿ ನೇರವಾಗಿ ಸೂರ್ಯ ಮತ್ತು ಚಂದ್ರನ ಮಧ್ಯೆ ಬಂದಾಗ, ತನ್ನ ನೆರಳನ್ನು ಚಂದ್ರನ ಮೇಲೆ ಚೆಲ್ಲುತ್ತದೆ.…

⛽ ಪೆಟ್ರೋಲ್ ಕಥೆ ಮುಗಿತು – ಈಗ ಡೀಸೆಲ್ ಸರದಿ! ಐಸೊಬ್ಯುಟನಾಲ್ ಹೊಸ ಮಿಶ್ರಣ
ತಂತ್ರಜ್ಞಾನ ರಾಷ್ಟ್ರೀಯ

⛽ ಪೆಟ್ರೋಲ್ ಕಥೆ ಮುಗಿತು – ಈಗ ಡೀಸೆಲ್ ಸರದಿ! ಐಸೊಬ್ಯುಟನಾಲ್ ಹೊಸ ಮಿಶ್ರಣ

ಪೆಟ್ರೋಲ್‌ಗೆ ಎಥೆನಾಲ್ ಮಿಶ್ರಣ ಯಶಸ್ವಿಯಾಗಿ ಜಾರಿಯಲ್ಲಿರುವಾಗ, ಇದೀಗ ಡೀಸೆಲ್ ಸರದಿ ಬಂದಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಶೀಘ್ರದಲ್ಲೇ 10% ಐಸೊಬ್ಯುಟನಾಲ್ ಮತ್ತು 90% ಡೀಸೆಲ್ ಮಿಶ್ರಣವನ್ನು ಬಳಸುವ ಹೊಸ ಯೋಜನೆಯನ್ನು ಪರಿಚಯಿಸಲು ಮುಂದಾಗಿದ್ದಾರೆ. ಈ ಮಿಶ್ರಣವನ್ನು ಟ್ರಕ್‌ಗಳು, ಬಸ್‌ಗಳು ಮತ್ತು ಜೆಸಿಬಿಗಳಲ್ಲಿ ಬಳಸುವ ಮೂಲಕ ಪರ್ಯಾಯ…

ದೇಶದಾದ್ಯಂತ 400ಕ್ಕೂ ಹೆಚ್ಚು ಸ್ವಸಹಾಯ ಗುಂಪಿನ ಗ್ರಾಮೀಣ ಮಹಿಳೆಯರು ಸರಸ್ ಮೇಳದಲ್ಲಿ ತಮ್ಮ ಉತ್ಪನ್ನ ಪ್ರದರ್ಶನ
ರಾಷ್ಟ್ರೀಯ

ದೇಶದಾದ್ಯಂತ 400ಕ್ಕೂ ಹೆಚ್ಚು ಸ್ವಸಹಾಯ ಗುಂಪಿನ ಗ್ರಾಮೀಣ ಮಹಿಳೆಯರು ಸರಸ್ ಮೇಳದಲ್ಲಿ ತಮ್ಮ ಉತ್ಪನ್ನ ಪ್ರದರ್ಶನ

ದೆಹಲಿ: 27ನೇ ಸರಸ್ ಜೀವನೋಪಾಯ ಮೇಳ (Saras Aajeevika Mela) ಇಂದು ನವದೆಹಲಿಯಲ್ಲಿ ಆರಂಭಗೊಳ್ಳಲಿದೆ. ಗ್ರಾಮೀಣ ಮಹಿಳೆಯರು ತಾವು ತಯಾರಿಸಿರುವ ಹಸ್ತಕಲೆ, ಹಸ್ತಕೃತಿ, ಹತ್ತಿ ಉತ್ಪನ್ನಗಳು ಹಾಗೂ ಆಹಾರ ಪದಾರ್ಥಗಳನ್ನು ಪ್ರದರ್ಶಿಸಲು ಮತ್ತು ಮಾರಾಟ ಮಾಡಲು ಈ ಮೇಳವು ಪ್ರಮುಖ ವೇದಿಕೆಯಾಗಿದೆ. ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ…

ನೇಪಾಳ ಸರ್ಕಾರದಿಂದ ಫೇಸ್‌ಬುಕ್, ವಾಟ್ಸಾಪ್ ಸೇರಿದಂತೆ ಕೆಲ ಸಾಮಾಜಿಕ ಜಾಲತಾಣಗಳಿಗೆ ನಿಷೇಧ
ಅಂತರಾಷ್ಟ್ರೀಯ ತಂತ್ರಜ್ಞಾನ ಮನೋರಂಜನೆ

ನೇಪಾಳ ಸರ್ಕಾರದಿಂದ ಫೇಸ್‌ಬುಕ್, ವಾಟ್ಸಾಪ್ ಸೇರಿದಂತೆ ಕೆಲ ಸಾಮಾಜಿಕ ಜಾಲತಾಣಗಳಿಗೆ ನಿಷೇಧ

ನೇಪಾಳ ಸರ್ಕಾರವು ದೇಶದಲ್ಲಿ ನೋಂದಾಯಿಸದ ಸಾಮಾಜಿಕ ಜಾಲತಾಣಗಳ ಬಳಕೆಗೆ ನಿಷೇಧ ಹೇರಲು ತೀರ್ಮಾನಿಸಿದೆ. ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪೃಥ್ವಿ ಸುಬ್ಬ ಗುರುಂಗ್ ಅವರು ಈ ನಿರ್ಧಾರವನ್ನು ಸಾರ್ವಜನಿಕಗೊಳಿಸಿದರು. ನೋಂದಣಿ ಮಾಡದ ಸಾಮಾಜಿಕ ತಾಣಗಳು ದೇಶದ ಕಾನೂನು ಹಾಗೂ ನಿಯಮ ಉಲ್ಲಂಘಿಸುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು…

ಶ್ರೀ ಸತೀಶ್ ಭಟ್ ಬಿಳಿನೆಲೆ ಅವರಿಗೆ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ
ಶೈಕ್ಷಣಿಕ

ಶ್ರೀ ಸತೀಶ್ ಭಟ್ ಬಿಳಿನೆಲೆ ಅವರಿಗೆ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ

ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಅದ್ಭುತ ಸೇವೆ, ನಿಷ್ಠೆ ಮತ್ತು ಸಮರ್ಪಣೆಯಿಂದ ಹೆಸರಾಗಿರುವ ಕಡಬ ತಾಲೂಕಿನ ಶ್ರೀರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಭಟ್ ಬಿಳಿನೆಲೆ ಅವರಿಗೆ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ 2025-26ನೇ ಸಾಲಿಗೆ ಘೋಷಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿಯೇ ಉತ್ತಮ ಮಟ್ಟದ ಶಿಕ್ಷಣವನ್ನು ನೀಡುವ ಮೂಲಕ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI