ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

📰 ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹ ಪೂರ್ವಭಾವಿ ಸಭೆ
ಧಾರ್ಮಿಕ ರಾಜ್ಯ

📰 ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹ ಪೂರ್ವಭಾವಿ ಸಭೆ

ಪುತ್ತೂರು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ವತಿಯಿಂದ ಆಯೋಜನೆಯಾಗಿರುವ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೂರ್ವಭಾವಿ ಸಭೆ ಆಗಸ್ಟ್ 31ರಂದು ಸಂಜೆ 4 ಗಂಟೆಗೆ ಮುಕ್ರಂಪಾಡಿ ಸುಭದ್ರಾ ಕಲಾ ಮಂದಿರದಲ್ಲಿ ನಡೆಯಲಿದೆ. ಪ್ರತೀ ವರ್ಷವೂ ಪುತ್ತೂರು ಮಹಾಲಿಂಗೇಶ್ವರನ ಮಣ್ಣಿನಲ್ಲಿ ವಿಜೃಂಭಣೆಯಿಂದ ನಡೆಯುವ…

ಭಾರತದ ವಾಯು ರಕ್ಷಣಾ ಶಕ್ತಿಗೆ ಹೊಸ ಬಲ – ಸ್ವದೇಶಿ ಏರ್ ಡಿಫೆನ್ಸ್ ವೆಪನ್ ಸಿಸ್ಟಂ ಯಶಸ್ವಿ ಪರೀಕ್ಷೆ
ರಾಷ್ಟ್ರೀಯ

ಭಾರತದ ವಾಯು ರಕ್ಷಣಾ ಶಕ್ತಿಗೆ ಹೊಸ ಬಲ – ಸ್ವದೇಶಿ ಏರ್ ಡಿಫೆನ್ಸ್ ವೆಪನ್ ಸಿಸ್ಟಂ ಯಶಸ್ವಿ ಪರೀಕ್ಷೆ

ಒಡಿಶಾ ಕರಾವಳಿಯಲ್ಲಿ ಭಾರತದ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಇಂದು ಮಹತ್ವದ ಸಾಧನೆ ದಾಖಲಿಸಿದೆ. ಸಂಪೂರ್ಣ ಸ್ವದೇಶಿ ಇಂಟಿಗ್ರೇಟೆಡ್ ಏರ್ ಡಿಫೆನ್ಸ್ ವೆಪನ್ ಸಿಸ್ಟಂ (IADWS) ನ ಮೊದಲ ಹಾರಾಟ ಪರೀಕ್ಷೆಯನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ. ಈ ವ್ಯವಸ್ಥೆ QRSAM, VSHORADS ಹಾಗೂ ಲೇಸರ್ ಆಧಾರಿತ DEW…

ದಸರಾ ಉದ್ಘಾಟನೆ ವಿವಾದ – ಪ್ರಶಸ್ತಿ ಬಂದವರನ್ನು ಧಾರ್ಮಿಕ ಕಾರ್ಯಕ್ರಮಕ್ಕೆ ಕರೆಯುದಾದರೆ ರಿಷಬ್ ಶೆಟ್ಟಿ ಅವರನ್ನು ಕರೆಯಿರಿ – ಪ್ರತಾಪ್ ಸಿಂಹ
ಧಾರ್ಮಿಕ ರಾಜ್ಯ ರಾಷ್ಟ್ರೀಯ

ದಸರಾ ಉದ್ಘಾಟನೆ ವಿವಾದ – ಪ್ರಶಸ್ತಿ ಬಂದವರನ್ನು ಧಾರ್ಮಿಕ ಕಾರ್ಯಕ್ರಮಕ್ಕೆ ಕರೆಯುದಾದರೆ ರಿಷಬ್ ಶೆಟ್ಟಿ ಅವರನ್ನು ಕರೆಯಿರಿ – ಪ್ರತಾಪ್ ಸಿಂಹ

ಮೈಸೂರು ದಸರಾ 2025ರ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ಸರ್ಕಾರದ ನಿರ್ಧಾರವನ್ನು ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಪ್ರಶ್ನಿಸಿದ್ದಾರೆ.ಸುದ್ದಿಗಾರರ ಜೊತೆ ಮಾತನಾಡಿದ ಅವರು –“ದಸರಾ ಧಾರ್ಮಿಕ ಆಚರಣೆ, ಇದು ಜಾತ್ಯಾತೀತ ಪ್ರತೀಕ ಅಲ್ಲ. ಪ್ರಶಸ್ತಿ ಬಂದವರನ್ನು ಧಾರ್ಮಿಕ ಕಾರ್ಯಕ್ರಮಕ್ಕೆ ಕರೆಯುದಾದರೆ ರಿಷಬ್ ಶೆಟ್ಟಿ…

ಧರ್ಮಸ್ಥಳ ಪ್ರಕರಣ: 3 ವಕೀಲರ ಜೊತೆ ಯೂಟ್ಯೂಬರ್ ಸಮೀರ್ ಎಂಡಿ ಬೆಳ್ತಂಗಡಿ ಠಾಣೆ ವಿಚಾರಣೆಗೆ ಹಾಜರು
ಅಪರಾಧ ರಾಜ್ಯ ರಾಷ್ಟ್ರೀಯ

ಧರ್ಮಸ್ಥಳ ಪ್ರಕರಣ: 3 ವಕೀಲರ ಜೊತೆ ಯೂಟ್ಯೂಬರ್ ಸಮೀರ್ ಎಂಡಿ ಬೆಳ್ತಂಗಡಿ ಠಾಣೆ ವಿಚಾರಣೆಗೆ ಹಾಜರು

ಬೆಳ್ತಂಗಡಿ (ಆ.24): ಧರ್ಮಸ್ಥಳ ವಿರುದ್ದ ಯೂಟ್ಯೂಬ್ ಮೂಲಕ ಅಪಪ್ರಚಾರ ಮಾಡಿದ ಆರೋಪ ಎದುರಿಸುತ್ತಿರುವ ಯೂಟ್ಯೂಬರ್ ಸಮೀರ್ ಎಂಡಿ ಇಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಕೋರ್ಟ್ ಸೂಚನೆಯಂತೆ ಅವರು ಮೂವರು ವಕೀಲರ ಜೊತೆ ಠಾಣೆಗೆ ಆಗಮಿಸಿದರು. ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿದ್ದ ಸ್ವಯಂಪ್ರೇರಿತ ದೂರು ಆಧರಿಸಿ, ಬೆಳ್ತಂಗಡಿ ಪೊಲೀಸರು…

ಭಾರತದ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರಾ ನಿವೃತ್ತಿ ಘೋಷಣೆ
ಅಂತರಾಷ್ಟ್ರೀಯ ಕ್ರೀಡೆ ರಾಷ್ಟ್ರೀಯ

ಭಾರತದ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರಾ ನಿವೃತ್ತಿ ಘೋಷಣೆ

ಭಾರತದ ಅತ್ಯಂತ ವಿಶ್ವಾಸಾರ್ಹ ಟೆಸ್ಟ್ ಬ್ಯಾಟ್ಸ್‌ಮನ್‌ಗಳಲ್ಲೊಬ್ಬರಾದ ಚೇತೇಶ್ವರ ಪೂಜಾರಾ ಅವರು ಭಾನುವಾರ ತಮ್ಮ ವೈಭವಮಯ ಕ್ರಿಕೆಟ್‌ ಕರಿಯರ್‌ಗೆ ತೆರೆ ಎಳೆದಿದ್ದಾರೆ. 37 ವರ್ಷದ ಪೂಜಾರಾ ಅವರು ಸಾಮಾಜಿಕ ಜಾಲತಾಣದ ಮೂಲಕ ನಿವೃತ್ತಿ ಘೋಷಣೆ ಮಾಡಿ, ಕಳೆದ ಬಾರಿ 2023ರಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC)…

ಮಹೇಶ್ ಶೆಟ್ಟಿ ತಿಮರೋಡಿಗೆ ಷರತ್ತುಬದ್ಧ ಜಾಮೀನು
ಅಪರಾಧ ರಾಜ್ಯ ರಾಷ್ಟ್ರೀಯ

ಮಹೇಶ್ ಶೆಟ್ಟಿ ತಿಮರೋಡಿಗೆ ಷರತ್ತುಬದ್ಧ ಜಾಮೀನು

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿ ಹಿರಿಯಡ್ಕ ಜೈಲಿನಲ್ಲಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಲಯ ಶನಿವಾರ (ಆ.23) ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆಯೇ ಆ.21ರಂದು ಪೊಲೀಸರು ಅವರನ್ನು ಬಂಧಿಸಿದ್ದರು. ಆ…

ಧರ್ಮಸ್ಥಳ ಕೇಸ್ – ಮಾಸ್ಕ್ ಮ್ಯಾನ್ SIT ವಶಕ್ಕೆ
ಅಂತರಾಷ್ಟ್ರೀಯ ಅಪರಾಧ ರಾಜ್ಯ ರಾಷ್ಟ್ರೀಯ

ಧರ್ಮಸ್ಥಳ ಕೇಸ್ – ಮಾಸ್ಕ್ ಮ್ಯಾನ್ SIT ವಶಕ್ಕೆ

ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣದಲ್ಲಿ ದೊಡ್ಡ ಬೆಳವಣಿಗೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ನೀಡಿದ್ದ 'ಮಾಸ್ಕ್ ಮ್ಯಾನ್' ಅನ್ನು ಇಂದು ವಿಶೇಷ ತನಿಖಾ ತಂಡ (SIT) ಬಂಧಿಸಿದೆ. ಪ್ರಕರಣದಲ್ಲಿ ಸುಳ್ಳು ಮಾಹಿತಿಯನ್ನು ಹಂಚಿಕೊಂಡಿದ್ದಾರೆ ಎಂಬ ಶಂಕೆಯ ಹಿನ್ನೆಲೆಯಲ್ಲಿ SIT ಕ್ರಮ ಕೈಗೊಂಡಿದೆ. ಮೊದಲು ಮಾಸ್ಕ್ ಮ್ಯಾನ್ ನೀಡಿದ್ದ…

ಭಾರತದಲ್ಲಿ ವಾಪಸಾಯ್ತಾ ಟಿಕ್‌ಟಾಕ್? ವೆಬ್‌ಸೈಟ್ ಲಭ್ಯ, ಆಪ್ ಮಾತ್ರ ಕಾಣಿಸಿಲ್ಲ
ಅಂತರಾಷ್ಟ್ರೀಯ ತಂತ್ರಜ್ಞಾನ ರಾಷ್ಟ್ರೀಯ

ಭಾರತದಲ್ಲಿ ವಾಪಸಾಯ್ತಾ ಟಿಕ್‌ಟಾಕ್? ವೆಬ್‌ಸೈಟ್ ಲಭ್ಯ, ಆಪ್ ಮಾತ್ರ ಕಾಣಿಸಿಲ್ಲ

ಭಾರತ ಸರ್ಕಾರ 2020ರ ಜೂನ್‌ನಲ್ಲಿ ಭದ್ರತಾ ಕಾರಣಗಳಿಂದ ನಿಷೇಧಿಸಿದ ಚೀನಾದ ಶಾರ್ಟ್ ವಿಡಿಯೋ ಪ್ಲಾಟ್‌ಫಾರ್ಮ್ ಟಿಕ್‌ಟಾಕ್ ಮತ್ತೆ ಚರ್ಚೆಗೆ ಕಾರಣವಾಗಿದೆ. ಸುಮಾರು 5 ವರ್ಷಗಳ ಬಳಿಕ ಇದೀಗ ಭಾರತದಲ್ಲಿ ಟಿಕ್‌ಟಾಕ್ ವೆಬ್‌ಸೈಟ್ ಮತ್ತೆ ಲಭ್ಯವಾಗುತ್ತಿರುವುದಾಗಿ ಬಳಕೆದಾರರು ತಿಳಿಸಿದ್ದಾರೆ. ಆದಾಗ್ಯೂ, ಟಿಕ್‌ಟಾಕ್ ಆಪ್ ಗೂಗಲ್ ಪ್ಲೇ ಸ್ಟೋರ್ ಹಾಗೂ ಆಪಲ್…

📰 ಸಾಮಾಜಿಕ ಜಾಲತಾಣದಲ್ಲಿ ಜಾತಿ ನಿಂದನೆ ಪ್ರಕರಣ – ವಕೀಲ ಜಗದೀಶ್ ಬಂಧನ
ಅಪರಾಧ

📰 ಸಾಮಾಜಿಕ ಜಾಲತಾಣದಲ್ಲಿ ಜಾತಿ ನಿಂದನೆ ಪ್ರಕರಣ – ವಕೀಲ ಜಗದೀಶ್ ಬಂಧನ

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಜಾತಿ ನಿಂದನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ವಕೀಲ ಜಗದೀಶ್ ಅವರನ್ನು ಕೊಡಿಗೇಹಳ್ಳಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಮಂಜುನಾಥ್ ಎಂಬವರು ಜಗದೀಶ್ ವಿರುದ್ಧ ದೂರು ದಾಖಲಿಸಿದ್ದರು. ಇದರ ಆಧಾರದ ಮೇಲೆ ಪೊಲೀಸರು ಬಿಎನ್‌ಎಸ್ 196 ಮತ್ತು 299 ಅಡಿ ಪ್ರಕರಣ ದಾಖಲಿಸಿಕೊಂಡಿದ್ದರು. ಗುರುವಾರ ನೋಟಿಸ್ ನೀಡಲು…

ದಿನಕ್ಕೊಂದು ನಾಟಕ ಮಾಡುವ ಸುಜಾತಾ ಭಟ್ ತಪ್ಪೊಪ್ಪಿಗೆ – ನಾಟಕಕ್ಕೆ ಸೂತ್ರಧಾರ ಗಿರೀಶ್ ಮಟ್ಟಣ್ಣನವರ್ ಎಂಬ ಹೊಸ ಬಾಂಬ್ ?
ಅಪರಾಧ

ದಿನಕ್ಕೊಂದು ನಾಟಕ ಮಾಡುವ ಸುಜಾತಾ ಭಟ್ ತಪ್ಪೊಪ್ಪಿಗೆ – ನಾಟಕಕ್ಕೆ ಸೂತ್ರಧಾರ ಗಿರೀಶ್ ಮಟ್ಟಣ್ಣನವರ್ ಎಂಬ ಹೊಸ ಬಾಂಬ್ ?

ದಿನಕ್ಕೊಂದು ಬಗೆಯ ಹೇಳಿಕೆ ಕೊಟ್ಟು ನಾಟಕ ಮಾಡುತಿದ್ದ ಸುಜಾತಾ ಭಟ್ ತನ್ನ ಮಗಳು ಇಲ್ಲವೇ ಇಲ್ಲ ಇದೆಲ್ಲ ತನ್ನ ನಾಟಕ ಎಂದು ಒಪ್ಪಿಕೊಂಡು ಈ ನಾಟಕಕ್ಕೆ ಸೂತ್ರಧಾರ ಗಿರೀಶ್ ಮಟ್ಟಣ್ಣನವರ್ ಎಂಬ ಹೊಸ ಬಾಂಬ್ ಹಾಕಿದ್ದಾರೆ. ತನ್ನ ಆಸ್ತಿಗಾಗಿ ಈ ಸುಳ್ಳು ಹೇಳಿದೆ ಎಂದು ಒಪ್ಪಿಕೊಂಡಿರುವ ವಿಡಿಯೋ ಈಗ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI