ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!
ಅಂತರಾಷ್ಟ್ರೀಯ

ಅಮೆರಿಕ-ಇಸ್ರೇಲ್ ಯುದ್ಧದ ನಡುವೆ ಇರಾನ್ ಎಚ್ಚರಿಕೆ: ಪ್ರವಾಸಿ ತಾಣಗಳ ಮೇಲೆ ದಾಳಿ ನಡೆಸುವ ಭೀತಿ!

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಇರಾನ್ ಈಗ ನೇರವಾಗಿಯೇ ಕಣಕ್ಕಿಳಿಯುವ ಮುನ್ಸೂಚನೆ ನೀಡಿದ್ದು, ಪ್ರವಾಸಿ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಇದು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.​ ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಭೀಕರ ಯುದ್ಧದಲ್ಲಿ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಸ್ರೇಲ್ ತನ್ನ ಭೂಸೇನೆಯನ್ನು ಅಖಾಡಕ್ಕಿಳಿಸಿ ದಾಳಿ ಚುರುಕುಗೊಳಿಸುತ್ತಿದ್ದಂತೆ, ಇರಾನ್ ತನ್ನ ಮಿಲಿಟರಿ ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ. "ಅಮೆರಿಕ ಮತ್ತು…

ರಾಜ್ಯ

ಧಾರ್ಮಿಕ

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಚೈತ್ರ ಮಾಸದ ಆಗಮನ ಹಾಗೂ ಹೊಸ ವರ್ಷದ ಆರಂಭದ ಸಂಕೇತವಾದ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಜನತೆಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಸಂದೇಶ ನೀಡಿರುವ ಅವರು, "ಯುಗಾದಿ, ಗುಡಿ ಪಾಡ್ವಾ, ಚೈತ್ರ ಶುಕ್ಲಾದಿ, ಉಗಾದಿ, ನವ್ರೇಹ್ ಮತ್ತು ಚೇತಿ ಚಂದ್ ಸಂದರ್ಭದಲ್ಲಿ ಭಾರತ ಮತ್ತು ವಿದೇಶಗಳಲ್ಲಿ ವಾಸಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರಿಗೆ ನಾನು ನನ್ನ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.​ ಸಮೃದ್ಧಿಯ ಸಂಕೇತ:ಈ ಹಬ್ಬಗಳು ಭಾರತದ…

ಯುಗಾದಿ ಸಂಭ್ರಮ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಧಾರ್ಮಿಕ ರಾಷ್ಟ್ರೀಯ
ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು
ಅಪರಾಧ ಧಾರ್ಮಿಕ ರಾಷ್ಟ್ರೀಯ

ಶಬರಿಮಲೆ ಚಿನ್ನ ಕಳವು ಪ್ರಕರಣ: 90 ದಿನಗಳ ಬಳಿಕ ದೇವಸ್ವಂ ಮಂಡಳಿ ಮಾಜಿ ಅಧ್ಯಕ್ಷ ಎನ್. ವಾಸುಗೆ ಜಾಮೀನು

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಭರಣಗಳ ಕಳವು ಪ್ರಕರಣದಲ್ಲಿ ಬಂಧಿತರಾಗಿದ್ದ ತಿರುವಾಂಕೂರು ದೇವಸ್ವಂ ಮಂಡಳಿಯ (TDB) ಮಾಜಿ ಅಧ್ಯಕ್ಷ ಎನ್. ವಾಸು ಅವರಿಗೆ 90 ದಿನಗಳ ಸುದೀರ್ಘ ಜೈಲು ವಾಸದ ನಂತರ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಹಿನ್ನೆಲೆ:ಶಬರಿಮಲೆ ದೇವಸ್ಥಾನಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣಗಳ ದಾಸ್ತಾನು ಮತ್ತು ಲೆಕ್ಕಪತ್ರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗಿತ್ತು. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಈ ಹಗರಣದಲ್ಲಿ ಎನ್.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!

ನವದೆಹಲಿ/ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮ ಪ್ರಶಸ್ತಿ'ಗಳನ್ನು ಕೇಂದ್ರ ಸರ್ಕಾರವು ಇಂದು ಗಣರಾಜ್ಯೋತ್ಸವದ ಪೂರ್ವಸಂಧ್ಯೆ ಘೋಷಿಸಿದೆ. ಈ ಬಾರಿ ಒಟ್ಟು 131 ಗಣ್ಯರಿಗೆ ಪ್ರಶಸ್ತಿ ಲಭಿಸಿದ್ದು, ಕರ್ನಾಟಕದ ಎಂಟು ಮಂದಿ ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಬಾರಿ ಕರುನಾಡಿನ ಒಬ್ಬರಿಗೆ ಪದ್ಮಭೂಷಣ ಹಾಗೂ ಏಳು ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿಶೇಷವೆಂದರೆ, ಈ ಬಾರಿಯೂ ಕೇಂದ್ರ ಸರ್ಕಾರವು ಜನಸಾಮಾನ್ಯರಲ್ಲಿ ಗುರುತಿಸಿಕೊಳ್ಳದ 'ತೆರೆಮರೆಯ ಸಾಧಕರಿಗೆ' ಹೆಚ್ಚಿನ ಆದ್ಯತೆ ನೀಡಿದೆ.…

ಈ ಬಾರಿ ಕರ್ನಾಟಕದ ಎಂಟು ಸಾಧಕರಿಗೆ ಪದ್ಮ ಗೌರವ – ಇಲ್ಲಿದೆ ಸಂಪೂರ್ಣ ಪಟ್ಟಿ!
ಆರೋಗ್ಯ ಮತ್ತು ಸೌಂದರ್ಯ ತಂತ್ರಜ್ಞಾನ ಧಾರ್ಮಿಕ ರಾಜ್ಯ ಶೈಕ್ಷಣಿಕ
​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!
ಧಾರ್ಮಿಕ ರಾಜ್ಯ

​ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಂದಿನಿಂದ ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ: ಭಕ್ತರಿಗೆ ಹೊಸ ನಿಯಮಗಳು!

​ಉಡುಪಿ: ಕೃಷ್ಣನಗರಿ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಮಠದ ಆಡಳಿತ ಮಂಡಳಿಯು ಈಗ ಹೊಸ ವಸ್ತ್ರಸಂಹಿತೆಯನ್ನು (Dress Code) ಕಡ್ಡಾಯಗೊಳಿಸಿದೆ. ಪರ್ಯಾಯ ಶೀರೂರು ಮಠದ ನಿರ್ದೇಶನದಂತೆ ಜನವರಿ 19ರಿಂದಲೇ ಈ ನಿಯಮ ಜಾರಿಗೆ ಬಂದಿದ್ದು, ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಹೊಸ ನಿಯಮಗಳೇನು?​ ಈ ಹಿಂದೆ ಶ್ರೀಕೃಷ್ಣ ಮಠದಲ್ಲಿ ಬೆಳಿಗ್ಗೆ 11 ಗಂಟೆಯೊಳಗೆ ನಡೆಯುವ ಮಹಾಪೂಜೆಯ ಸಮಯದಲ್ಲಿ ಮಾತ್ರ ಪುರುಷರು ಮೇಲಂಗಿ (ಶರ್ಟ್) ತೆಗೆದು ದರ್ಶನ…

ಕ್ರೀಡೆ

ಮನೋರಂಜನೆ

ಅಂತರಿಕ್ಷಯಾನಿ ಶುಭಾಂಶು ಶುಕ್ಲಾ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ
ರಾಷ್ಟ್ರೀಯ

ಅಂತರಿಕ್ಷಯಾನಿ ಶುಭಾಂಶು ಶುಕ್ಲಾ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ನವದೆಹಲಿ: ಭಾರತದ ಮೊದಲ ಅಂತರಿಕ್ಷಯಾನಿಯಾಗಿ ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರ (ISS)ಕ್ಕೆ ಭೇಟಿ ನೀಡಿ ಬಂದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ, ಶುಕ್ರವಾರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದರು. ಇತ್ತೀಚೆಗೆ 20 ದಿನಗಳ ಬಾಹ್ಯಾಕಾಶ ಯಾನ ಮುಗಿಸಿ, ಆಕ್ಸಿಯಮ್ ಮಿಷನ್-4ರ ಭಾಗವಾಗಿ ಶುಕ್ಲಾ ಹಾಗೂ…

ಐಸಿಸಿ ಮಹಿಳಾ ವಿಶ್ವಕಪ್ ಪರಿಷ್ಕೃತ ವೇಳಾಪಟ್ಟಿ ಪ್ರಕಟ
ಕ್ರೀಡೆ

ಐಸಿಸಿ ಮಹಿಳಾ ವಿಶ್ವಕಪ್ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಭೀಕರ ಕಾಲ್ತುಳಿತದ ಕಾರಣದಿಂದಾಗಿ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣ ಲಭ್ಯವಿಲ್ಲದ ಹಿನ್ನೆಲೆಯಲ್ಲಿ, ಮುಂಬೈ ನವಿ ಮುಂಬೈನ ಡಿ.ವೈ. ಪಾಟೀಲ್ ಕ್ರೀಡಾಂಗಣವನ್ನು ಐಸಿಸಿ ಮಹಿಳಾ ಏಕದಿನ ಕ್ರಿಕೆಟ್ ವಿಶ್ವಕಪ್‌ಗೆ ಹೊಸ ಆತಿಥೇಯ ಮೈದಾನವಾಗಿ ಆಯ್ಕೆ ಮಾಡಲಾಗಿದೆ. 30 ಸೆಪ್ಟೆಂಬರ್ ರಿಂದ 2 ನವೆಂಬರ್ ವರೆಗೆ ನಡೆಯಲಿರುವ 13ನೇ ಆವೃತ್ತಿಯ ವಿಶ್ವಕಪ್ ವೇಳಾಪಟ್ಟಿಯನ್ನು…

ಕೆ.ವಿ.ಜಿ. ಪಾಲಿಟೆಕ್ನಿಕ್ : ಶ್ರೀಮತಿ ಜಾನಕಿ ಕುರುಂಜಿ ವೆಂಕಟ್ರಮಣ ಗೌಡರ 13 ನೆಯ ಪುಣ್ಯಸ್ಮರಣೆ
ರಾಜ್ಯ ಶೈಕ್ಷಣಿಕ

ಕೆ.ವಿ.ಜಿ. ಪಾಲಿಟೆಕ್ನಿಕ್ : ಶ್ರೀಮತಿ ಜಾನಕಿ ಕುರುಂಜಿ ವೆಂಕಟ್ರಮಣ ಗೌಡರ 13 ನೆಯ ಪುಣ್ಯಸ್ಮರಣೆ

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ಎ.ಒ.ಎಲ್.ಇ ಯ ಸ್ಥಾಪಕ ನಿರ್ದೇಶಕರಾದ ದಿ. ಜಾನಕಿ ಕುರುಂಜಿ ವೆಂಕಟ್ರಮಣ ಗೌಡರ 13 ನೆಯ ಪುಣ್ಯತಿಥಿ ಅಂಗವಾಗಿ ನುಡಿ ನಮನ ಸಲ್ಲಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲ ಅಣ್ಣಯ್ಯ ಕೆ, ಪೂಜ್ಯರ ಭಾವಚಿತ್ರ ಕ್ಕೆ ಹಾರಾರ್ಪಣೆ ಮಾಡಿ, ದೀಪ ಬೆಳಗಿಸಿ, ನುಡಿ ನಮನ ಸಲ್ಲಿಸಿದರು.…

ಬಿಎಲ್ ಸಂತೋಷ್ ವಿರುದ್ಧ ಅವಹೇಳನ – ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ 14 ದಿನಗಳ ನ್ಯಾಯಾಂಗ ಬಂಧನ
ಅಪರಾಧ ರಾಜ್ಯ ರಾಷ್ಟ್ರೀಯ

ಬಿಎಲ್ ಸಂತೋಷ್ ವಿರುದ್ಧ ಅವಹೇಳನ – ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ 14 ದಿನಗಳ ನ್ಯಾಯಾಂಗ ಬಂಧನ

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ತಾಲೂಕು ಸಂಚಾರಿ ಪೀಠವು ಪ್ರಕರಣಕ್ಕೆ ಸಂಬಂಧಿಸಿದಂತೆ ತಿಮರೋಡಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.…

ದೂತ ಸಮೀರ್ ಗೆ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು
ಅಪರಾಧ

ದೂತ ಸಮೀರ್ ಗೆ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು

ಧರ್ಮಸ್ಥಳ ಕೊಲೆ ಅತ್ಯಾಚಾರ ಬಗ್ಗೆ ಎ.ಐ ವಿಡಿಯೋ ಮೂಲಕ ಸಮಾಜದಲ್ಲಿ ದೊಂಬಿ ಎಬ್ಬಿಸುವ ಬಗ್ಗೆ ಆರೋಪಿಸಿ ಸುಮೊಟೊ ಕೇಸ್ ದಾಖಲು ಮಾಡಿ ಬಂಧನಕ್ಕೆ ಮುಂದಾಗಿದ್ದ ಬೆಳ್ತಂಗಡಿ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಸಮೀರ್ ಗೆ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇದರಿಂದ ಬಂಧನ…

ಬೆಳ್ತಂಗಡಿ ಪೊಲೀಸರ ಕೈಗೆ ಸಿಗದ ದೂತ ಸಮೀರ್ – ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ
ಅಪರಾಧ ರಾಜ್ಯ ರಾಷ್ಟ್ರೀಯ

ಬೆಳ್ತಂಗಡಿ ಪೊಲೀಸರ ಕೈಗೆ ಸಿಗದ ದೂತ ಸಮೀರ್ – ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ

ಧರ್ಮಸ್ಥಳ ಪ್ರಕರಣ ಸಂಭಂದಿಸಿದಂತೆ ಎ.ಐ ವಿಡಿಯೋ ಮಾಡಿದ ಆರೋಪದಲ್ಲಿ ದೂತ ಸಮೀರ್ ವಿರುದ್ಧ ಸುಮೊಟೊ ಕೇಸ್ ದಾಖಲಿಸಿ ಬಂಧನಕ್ಕೆ ತೆರಳಿದ ಬೆಳ್ತಂಗಡಿ ಪೊಲೀಸರು ಸಮೀರ್ ಮನೆಗೆ 3 ಬಾರಿ ತೆರಳಿದರೂ ಸಮೀರ್ ಅವರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ…

ಸುಳ್ಯ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಸೋಣ ಶನಿವಾರ ಬಲಿವಾಡು ಕೂಟ
ಧಾರ್ಮಿಕ ರಾಜ್ಯ

ಸುಳ್ಯ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಸೋಣ ಶನಿವಾರ ಬಲಿವಾಡು ಕೂಟ

ಸುಳ್ಯ ತಾಲೂಕಿನ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಪೂರ್ವಶಿಷ್ಠ ಸಂಪ್ರದಾಯದಂತೆ 2025ರ ಆಗಸ್ಟ್ 23ರಿಂದ ಸೆಪ್ಟೆಂಬರ್ 13ರವರೆಗೆ ಪ್ರತೀ ಶನಿವಾರ ಸೋಣ ಶನಿವಾರ ಬಲಿವಾಡು ಕೂಟ ನಡೆಯಲಿದೆ. ಈ ಸಂದರ್ಭದಲ್ಲಿ ಶ್ರೀ ದೇವರಿಗೆ ವಿಶೇಷ ಪೂಜೆಗಳನ್ನು ಆಯೋಜಿಸಲಾಗಿದೆ. ಸೇವಾ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿಯ ನೇತೃತ್ವದಲ್ಲಿ ನಡೆಯಲಿರುವ ಈ…

ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನ: ಮಹೇಶ್ ಶೆಟ್ಟಿ ತಿಮರೊಡಿ ಬ್ರಹ್ಮಾವರ ಪೊಲೀಸರ ವಶಕ್ಕೆ
ಅಪರಾಧ ರಾಜ್ಯ ರಾಷ್ಟ್ರೀಯ

ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನ: ಮಹೇಶ್ ಶೆಟ್ಟಿ ತಿಮರೊಡಿ ಬ್ರಹ್ಮಾವರ ಪೊಲೀಸರ ವಶಕ್ಕೆ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ, ಮಹೇಶ್ ಶೆಟ್ಟಿ ತಿಮರೊಡಿ ಅವರನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಿಗ್ಗೆ ಬೆಳ್ತಂಗಡಿಯ ತಿಮರೊಡಿ ಮನೆಯಿಂದ ಬ್ರಹ್ಮಾವರ ಪೊಲೀಸ್ ಠಾಣೆಯ ಬ್ರಹತ್ ತಂಡ ಅವರನ್ನು ವಶಕ್ಕೆ ಪಡೆದುಕೊಂಡಿದೆ. ಈ ಕುರಿತು ಬ್ರಹ್ಮಾವರ…

ಒಂದೊಂದು ಮಾಧ್ಯಮಕ್ಕೆ ಒಂದೊಂದು ರೀತಿಯ ಹೇಳಿಕೆ ನೀಡುತ್ತಿರುವ ಅನಾಮಿಕ ವ್ಯಕ್ತಿಯ ಜೊತೆಗಾರ ಎನ್ನುವ ರಾಜು
ಅಪರಾಧ

ಒಂದೊಂದು ಮಾಧ್ಯಮಕ್ಕೆ ಒಂದೊಂದು ರೀತಿಯ ಹೇಳಿಕೆ ನೀಡುತ್ತಿರುವ ಅನಾಮಿಕ ವ್ಯಕ್ತಿಯ ಜೊತೆಗಾರ ಎನ್ನುವ ರಾಜು

ಧರ್ಮಸ್ಥಳ ಪ್ರಕರಣ ರೋಚಕ ತಿರುವು ಪಡೆಯುತ್ತಿದೆ ಇತ್ತ ಸಾಕ್ಷಿ ಹೇಳಲು ಬಂದ ಅನಾಮಿಕನ ಸ್ನೇಹಿತ ಎನ್ನುವ ರಾಜು ಒಂದೊಂದು ಮಾಧ್ಯಮಕ್ಕೆ ಒಂದೊಂದು ರೀತಿಯ ಹೇಳಿಕೆ ಕೊಡುತ್ತಾ ಇದ್ದಾನೆ. ಸುವರ್ಣ ನ್ಯೂಸ್ ಗೆ 150 ಹೆಣ ಹೂತಿದ್ದಾನೆ ಎಂದು ಹೇಳಿದ ರಾಜು ಆಮೇಲೆ ನ್ಯೂಸ್ ಫಸ್ಟ್ ಗೆ 2 ಹೆಣ…

ಮುಂಗಾರು ವಾಲಿಬಾಲ್ ಅಕಾಡೆಮಿ ಆಶ್ರಯದಲ್ಲಿ ಸುಳ್ಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ
ಕ್ರೀಡೆ ರಾಜ್ಯ

ಮುಂಗಾರು ವಾಲಿಬಾಲ್ ಅಕಾಡೆಮಿ ಆಶ್ರಯದಲ್ಲಿ ಸುಳ್ಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಸುಳ್ಯ: ಮುಂಗಾರು ವಾಲಿಬಾಲ್ ಅಕಾಡೆಮಿ (ರಿ) ಸುಳ್ಯ ಆಶ್ರಯದಲ್ಲಿ, ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆ ಮತ್ತು ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟವನ್ನು ಆಯೋಜಿಸಲಾಗಿದೆ. 2025ರ ಆಗಸ್ಟ್ 24ರಂದು ಬೆಳಿಗ್ಗೆ 9 ಗಂಟೆಗೆ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯ ವಠಾರದಲ್ಲಿ ಆರಂಭಗೊಳ್ಳುವ ಈ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI